ಟ್ರೆಂಡಿಂಗ್

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸನ್ಮಾನ ಕಾರ್ಯಕ್ರಮ

ಕುಶಾಲನಗರ, ಆ 15: ಕುಶಾಲನಗರದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಜಿಎಂಪಿ ಶಾಲಾ ಮೈದಾನದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ,‌ ಹೋಬಳಿ ಸಂಘದ ಮಾಜಿ ಅಧ್ಯಕ್ಷರಾದ ರಘು ಹೆಬ್ಬಾಲೆ, ಸಮಾಜ ಸೇವಕ ಮುನೀರ್ ಅಹಮ್ಮದ್, ರಾಫ್ಟಿಂಗ್ ಸಿಬ್ಬಂದಿ ರಕ್ಷಿತ್ , ಪ್ರೆಸ್ ಕ್ಲಬ್ ನ ಸುಪ್ರಿತಾ ಮತ್ತಿತರರನ್ನು ಸನ್ಮಾನಿಸಿ ಗೌರವಿಸಲಾಯಿತು.

Related Articles

Leave a Reply

Your email address will not be published. Required fields are marked *

Back to top button
error: Content is protected !!
WhatsApp us