ಕುಶಾಲನಗರ ,ಮೇ 22: ಕುಶಾಲನಗರ ಅರಣ್ಯ ವಲಯದ ಅಂದಗೋವೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಪ ವಲಯ ಅರಣ್ಯಾಧಿಕಾರಿ ಟಿ.ಕೆ.ದಿನೇಶ್ (37) ಹೃದಯಾಘಾತದಿಂದ ನಿಧನರಾಗಿದ್ದಾರೆ.