ಕುಶಾಲನಗರ, ಜೂ 17:ಕುಶಾಲನಗರ ತಾಲ್ಲೂಕಿನ ಕಣಿವೆ ತೂಗು ಸೇತುವೆಯನ್ನು ತಹಶಿಲ್ದಾರರು ಪರಿಶೀಲಿಸಿದರು. ಮಳೆ ಹೆಚ್ಚಿರುವುದರಿಂದ ಸೇತುವೆಯಲ್ಲಿ ಪ್ರವಾಸಿಗರು ತೆರಳದಂತೆ ರಾಮೇಶ್ವರ ದೇವಾಲಯದ ಬಳಿ ಹೊಳೆಗೆ ಹೋಗೂವ ಗೇಟ್ ಗೆ ಬೀಗ ಅಳವಡಿಸಲಾಗಿದೆ ಎಂದು ತಹಶಿಲ್ದಾರರಾದ ಕಿರಣ್ ಗೌರಯ್ಯ ಅವರು ತಿಳಿಸಿದ್ದಾರೆ.
Back to top button
error: Content is protected !!