ಕಾರ್ಯಕ್ರಮ

ಅಗಲಿದ ಎಸ್.ಎಲ್.ಭೈರಪ್ಪ ಅವರಿಗೆ ಕನ್ನಡ ಸಿರಿ ಸ್ನೇಹ ಬಳಗದಿಂದ ಶ್ರದ್ದಾಂಜಲಿ

ಕುಶಾಲನಗರ, ಸೆ 25: ಅಗಲಿದ ಹಿರಿಯ ಸಾಹಿತಿ ಪದ್ಮಭೂಷಣ ಎಸ್.ಎಲ್.ಭೈರಪ್ಪ ಅವರಿಗೆ ಕುಶಾಲನಗರದ‌ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಪ್ರವಾಸಿ ಮಂದಿರದಲ್ಲಿ ಶ್ರದ್ಧಾಂಜಲಿ ಅರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

Related Articles

Leave a Reply

Your email address will not be published. Required fields are marked *

Back to top button
error: Content is protected !!