ಕುಶಾಲನಗರ, ಆ 15: 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ರಾಷ್ಟ್ರಾಭಿಮಾನಿಗಳ ಬಳಗದ ವತಿಯಿಂದ ಕೂಡಿಗೆ, ಕೂಡು ಮಂಗಳೂರು ವ್ಯಾಪ್ತಿಯಲ್ಲಿನ ಸರ್ಕಾರಿ ಶಾಲೆಗಳು, ಅಂಗನವಾಡಿಗಳು ಹಾಗೂ ವೃದ್ಧಾಶ್ರಮಕ್ಕೆ ಸಿಹಿಯನ್ನು ವಿತರಿಸಲಾಯಿತು.
ಇದೆ ಸಂದರ್ಭದಲ್ಲಿ ಬಳಗದ ಶಶಿಕಿರಣ್, ಚೇತನ್, ಬೋಪಯ್ಯ, ರಾಜು, ರಾಕೇಶ್, ಗಣೇಶ್ ಉಪಸ್ಥಿತರಿದ್ದರು.
Back to top button
error: Content is protected !!