ಅಪಘಾತ

ಬಸವನಹಳ್ಳಿ ಬಳಿ ಅಪಘಾತ: ಬೈಕ್ ಸವಾರ ದುರ್ಮರಣ

ಕುಶಾಲನಗರ, ಡಿ 17: (ಕುಶಲವಾಣಿ): ಆನೆಕಾಡು ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ರಾತ್ರಿ 7-30 ರ ಸಮಯದಲ್ಲಿ ಜರುಗಿದೆ.

ಮಾದಾಪುರ ಬಳಿಯ ಜಂಬೂರು ಗ್ರಾಮದ ರವಿ ಹಾಗೂ ಗಂಗೆ ದಂಪತಿ ಗಳ ಪುತ್ರ ಮಹೇಶ್ (31) ಎಂಬಾತ ಮೃತ ವ್ಯಕ್ತಿ.

ಕುಶಾಲನಗರದ ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಆನೆಕಾಡು ಹೆದ್ದಾರಿಯಲ್ಲಿ ಸುಂಟಿಕೊಪ್ಪದ ಕಡೆ ತೆರಳುತ್ತಿದ್ದರು ಎನ್ನಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!