ಕಾರ್ಯಕ್ರಮ
ಕುಶಾಲನಗರದಲ್ಲಿ ಶ್ರೀ ಶ್ರೀ ಶ್ರೀ ಡಾ.ಶಿವಕುಮಾರ್ ಮಹಾಸ್ವಾಮೀಜಿ ಅವರ ಮಂಟಪ ಮತ್ತು ನಾಮಫಲಕ ಉದ್ಘಾಟನೆ


ಕುಶಾಲನಗರ, ಡಿ 26: ಕುಶಾಲನಗರದಲ್ಲಿ ಶ್ರೀ ಶ್ರೀ ಶ್ರೀ ಡಾ.ಶಿವಕುಮಾರ್ ಮಹಾಸ್ವಾಮೀಜಿ ಅವರ ಮಂಟಪ ಮತ್ತು ನಾಮಫಲಕ ಉದ್ಘಾಟನೆ ಕಾರ್ಯಕ್ರಮ ಬಲಮುರಿ ಗಣಪತಿ ದೇವಾಲಯ ಬಳಿ ನಡೆಯಿತು.

