ಕುಶಾಲನಗರ, ಜೂ 21:ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ನೂತನ ಸಾರಥಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಬಿ.ಕೆ.ಹರಿಪ್ರಸಾದ್ ರವರ ಪದಗ್ರಹಣ ಕಾರ್ಯಕ್ರಮಕ್ಕೆ ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ನೇತ್ರತ್ವದಲ್ಲಿ ಕುಶಾಲನಗರ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿಗೆ ತೆರಳಿದರು.
Back to top button
error: Content is protected !!