ಕುಶಾಲನಗರ, ಜು 21: ಕುಶಾಲನಗರ ತಾಲ್ಲೂಕಿನ ಕೂಡಿಗೆ ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಸೀಗೆಹೊಸೂರಿನ ಹುಣಸೆಪಾರೆ, ಜೇನುಕಲ್ಲು ಬೆಟ್ಟ ಗ್ರಾಮಗಳಲ್ಲಿ ಸುಮಾರು ಒಂದುಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆಗಳನ್ನು ಶಾಸಕರು ಲೋಕಾರ್ಪಣೆಗೊಳಿಸಿದರು.
Back to top button
error: Content is protected !!