ಕುಶಾಲನಗರ, ಸೆ 14: ಕುಶಾಲನಗರದ ರಥಬೀದಿಯ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಆಶ್ರಯದಲ್ಲಿ ವಾಸವಿ ಯುವಜನ ಸಂಘದ ವತಿಯಿಂದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ 101 ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ.