ಕುಶಾಲನಗರ, ನ 08: ಕುಶಾಲನಗರದ ಕಲಾಭವನದಲ್ಲಿ ಹಮ್ಮಿಕೊಂಡಿದ್ದ ದಾಸ ಶ್ರೇಷ್ಠ ಶ್ರೀ ಕನ್ನಕದಾಸರ ಜಯಂತಿ ಕಾರ್ಯಕ್ರಮವನ್ನು ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಿದರು.
ಕೊಡಗು ವಿವಿ ಕನ್ನಡ ಉಪನ್ಯಾಸಕ ಜಮೀರ್ ಅಹಮದ್ ಮುಖ್ಯ ಭಾಷಣ ಮಾಡಿದರು.
ತಹಸೀಲ್ದಾರ್ ಕಿರಣ್ ಗೌರಯ್ಯ, ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್,ಪುರಸಭೆ ಮುಖ್ಯಾಧಿಕಾರಿ ಗಿರೀಶ್, ಹಿಂದುಖಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ್, ಕಾಗಿನೆಲೆ ಕನಕಗುರು ಪೀಠ ಧರ್ಮದರ್ಶಿ ಎಂ.ನಂಜುಂಡಸ್ವಾಮಿ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಟಿ.ಕೆ.ವಸಂತ ಸೇರಿದಂತೆ ಸಮುದಾಯದ ಮುಖಂಡರಾದ ಭರಮಣ್ಣ ಬೆಟಗೇರಿ, ಚಂದನ್ ಕುಮಾರ್, ಅಧಿಕಾರಿ ವರ್ಗದವರು, ಜನಪ್ರತಿಧಿಗಳು, ಕಾಂಗ್ರೆಸ್ ಪ್ರಮುಖರು ಇದ್ದರು.
Back to top button
error: Content is protected !!