ಕುಶಾಲನಗರ, ಜು 16: ಕಳೆದ ಕೆಲವು ವರ್ಷಗಳಿಗೆ ಹೋಲಿಸಿದಲ್ಲಿ 2022 ರ ಜುಲೈ ತಿಂಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೊಡಗಿನಲ್ಲಿ ಮಳೆಯಾಗಿದೆ. ವ್ಯಾಪಕ ಮಳೆಯಿಂದಾಗಿ ಹಳ್ಳ ಕೊಳ್ಳಗಳು, ಜಲಪಾತಗಳು ಮೈದುಂಬಿ ಹರಿಯುತ್ತಿವೆ.
ಇತಿಹಾಸದಲ್ಲಿ ಪ್ರಥಮ ಎಂಬಂತೆ ಮಾಲ್ದಾರೆಯ ಗುಡ್ಲೂರು ಗ್ರಾಮದ ಗಾರೆಕಟ್ಟೆಗೆ ಜೀವಕಳೆ ಬಂದಿದೆ. ನೀರು ತುಂಬಿ ಹರಿಯುವ ಮೂಲಕ ನೋಡುಗರನ್ನು ಆಕರ್ಷಿಸುತ್ತಿದೆ.
Back to top button
error: Content is protected !!