ಕುಶಾಲನಗರ, ಮೇ 25:ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆ ಬಳಿಯ ಕಾಫಿ ತೋಟವೊಂದರಲ್ಲಿ 20 ವರ್ಷ ಪ್ರಾಯದ ಕಾಡಾನೆ ಸಾವನ್ನಪ್ಪಿದ ಘಟನೆ ನಡೆದಿದೆ
ಆನೆಕಾಡು ಅರಣ್ಯ ಸಮೀಪದಲ್ಲಿರುವ ಕಾಫಿ ತೋಟದಲ್ಲಿ ಘಟನೆ ಸಂಭವಿಸಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿಗಳು, ವನಜೀವಿ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Back to top button
error: Content is protected !!