ಕುಶಾಲನಗರ, ಮಾ 12: ಬೈಲುಕೊಪ್ಪದಲ್ಲಿ ಮಂಗಳವಾರ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಶಾಲನಗರದ ಕರಿಯಪ್ಪ ಬಡಾವಣೆಯ ಡಿ.ಎನ್.ಶಶಿ ಅವರಿಗೆ ಬಡಾವಣೆ ನಿವಾಸಿಗಳು ಶ್ರದ್ಧಾಂಜಲಿ ಅರ್ಪಿಸಿದರು.