ಕಾಮಗಾರಿ

ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯಲ್ಲಿ ರೂ 10 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಭೂಮಿಪೂಜೆ

ಕುಶಾಲನಗರ, ಫೆ 09: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ನಂಬರ್ 3 ಜನತಾ ಕಾಲೋನಿ ಮತ್ತು ವಿಜಯನಗರದಲ್ಲಿ ರೂ 10 ಲಕ್ಷ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಗ್ರಾಮ ಪಂಚಾಯತ್ ಸದಸ್ಯರಾದ ಜ್ಯೋತಿ ಮಂಜುನಾಥ್, ಸಾಗರ್ ಕೆ.ಕೆ, ಗಿರೀಶ್ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭ ಎರಡು ಗ್ರಾಮಗಳ ಗ್ರಾಮಸ್ಥರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!