ಕುಶಾಲನಗರ, ಫೆ 15: ಕುಶಾಲನಗರದ ವಾಸವಿ ಸಭಾಂಗಣದಲ್ಲಿ ನಡೆದ ಸಂವಿಧಾನ ಉಳಿಸಿ ದೇಶ ಉಳಿಸಿ ಎಂಬ ಕಾರ್ಯಕ್ರಮದಲ್ಲಿ ಕನ್ನಡ ಚಲನಚಿತ್ರ ನಟ ಚೇತನ್ ಪಾಲ್ಗೊಂಡು ಉಪನ್ಯಾಸ ನೀಡಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮಾ ವಾದ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಪಕ್ಷದ ಎಲ್ಲಾ ಹೋರಾಟಗಾರು ಪಾಲ್ಗೊಂಡಿದ್ದರು.
Back to top button
error: Content is protected !!