ನಿಧನ

ಕುಶಾಲನಗರ ಪುರಸಭೆ ಸದಸ್ಯರಾದ ಅಬ್ದುಲ್ ಖಾದರ್ ವಿಧಿವಶ

ಕುಶಾಲನಗರ, ಮಾ 30: ಕುಶಾಲನಗರ ಪುರಸಭೆಯ ನಾಮನಿರ್ದೇಶಿತ ಸದಸ್ಯರಾದ ಹಿರಿಯ ಕಾಂಗ್ರೆಸ್ ನಾಯಕರಾದ ಅಬ್ದುಲ್ ಖಾದರ್ (60) ಅನಾರೋಗ್ಯ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!