ಮನವಿ

ಸೋಮವಾರ ಮದ್ಯದಂಗಡಿ ಬಂದ್ ಮಾಡಲು ಭಾಸ್ಕರ್ ನಾಯಕ್ ಒತ್ತಾಯ

ಕುಶಾಲನಗರ, ಜ 21:  ಜ/.22 ರಂದು ಶ್ರೀ ರಾಮಮಂದಿರ ಉದ್ಘಾಟನೆ ಹಿನ್ನಲೆಯಲ್ಲಿ ಕೊಡಗಿನಾದ್ಯಂತ ಎಲ್ಲಾ ದೇವಾಲಯಗಳು ಪೂಜೆ ಪುನಸ್ಕಾರ ಮತ್ತು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಮತ್ತು ಹಲವಡೆ ಪಾದಯಾತ್ರೆ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಂಡಿರುವುದರಿಂದ ಮದ್ಯದ ಅಂಗಡಿಗಳನ್ನು ಬಂದ್ ಮಾಡುವ ಮುಖಾಂತರ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಲು ಮಧ್ಯದ ಅಂಗಡಿಗಳನ್ನು ಬಂದ್ ಮಾಡಲು ಆದೇಶಿಸುವಂತೆ ಕೊಡಗು ಜಿಲ್ಲಾಧಿಕಾರಿಗಳನ್ನು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ರವರು ಒತ್ತಾಯಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!
WhatsApp us