ಮಳೆ
ಮಾದಾಪಟ್ಟಣದ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನದ ಮುಂಭಾಗದ ತಡೆಗೋಡೆ ಮಳೆಯಿಂದ ಕುಸಿತ

ಕುಶಾಲನಗರ, ಮೇ 26: ಮಾದಾಪಟ್ಟಣ ಗ್ರಾಮದಲ್ಲಿರುವ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನದ ಮುಂಭಾಗದ ತಡೆಗೋಡೆಯು ಮಳೆಯಿಂದ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಗ್ರಾಮಸ್ಥರು ಅಧಿಕಾರಿಗಳನ್ನು ವಿನಂತಿಸಿಕೊಂಡಿದ್ದಾರೆ.


