ಅರಣ್ಯ ವನ್ಯಜೀವಿ

ಕಾಡಾನೆ ದಾಳಿಗೆ ಬೆಳೆಗಾರ ಬಲಿ

ಕುಶಾಲನಗರ, ಜೂ 06: ಕಾಡಾನೆ ದಾಳಿಗೆ ಬೆಳೆಗಾರ ಬಲಿಯಾದ ಘಟನೆ ಸಿದ್ದಾಪುರದ ಕರಡಿಗೋಡು ಗ್ರಾಮದಲ್ಲಿ ನಡೆದಿದೆ.ಕುಕ್ಕನೂರು ಪುರುಷೋತ್ತಮ(72) ಮೃತ ದುರ್ದೈವಿ.ಮನೆಯ ಸಮೀಪದ ಕಾಫಿ ತೋಟದಲ್ಲಿ ಘಟನೆ ನಡೆದಿದೆ.ಕಾಫಿ ತೋಟದಿಂದ ಮನೆಗೆ ಬರುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!