ಕುಶಾಲನಗರ, ಅ 29 : ಕರ್ನಾಟಕ ರಕ್ಷಣಾ ವೇದಿಕೆ ( ಶಿವರಾಮೇಗೌಡ ಬಣ ) ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಉದ್ಯಮಿ ಕನ್ನಡ ಪರ ಹೋರಾಟಗಾರ ಕುಶಾಲನಗರದ ಬಿ.ಎ.ದಿನೇಶ್ ಅವರನ್ನು ನೇಮಿಸಲಾಗಿದೆ. ಬುಧವಾರ ಬೆಂಗಳೂರಿನಲ್ಲಿರುವ ವೇದಿಕೆಯ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಶಿವರಾಮೇಗೌಡ ಅವರು ನೇಮಕ ಪತ್ರವನ್ನು ನೀಡುವ ಮೂಲಕ ಕೊಡಗು ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಿದರು.
Back to top button
error: Content is protected !!