ಕಾರ್ಯಕ್ರಮ

ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಕುಶಾಲನಗರ, ನ 05: ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕುಶಾಲನಗರದ ಮಹಾಲಕ್ಷ್ಮಿ ಸಭಾಂಗಣದಲ್ಲಿ ನಡೆಯಿತು. ಕೊಡಗು ಜಿಲ್ಲಾಧ್ಯಕ್ಷ ಬಿ.ಎ.ದಿನೇಶ್ ಸಮಾರಂಭ ಉದ್ಘಾಟಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!