ಕುಶಾಲನಗರ, ನ 11: ಕುಶಾಲನಗರದ ಶ್ರೀ ಗಣಪತಿ ಜಾತ್ರಾ ಮಹೋತ್ಸವ ಅಂಗವಾಗಿ ಜಾತ್ರಾ ಮೈದಾನದಲ್ಲಿ ಆರೋಗ್ಯ ಇಲಾಖೆಯಿಂದ ಆರಂಭಿಸಿರುವ ಆರೋಗ್ಯ ವಸ್ತು ಪ್ರದರ್ಶನ ಮತ್ತು ಪ್ರಥಮ ಚಿಕಿತ್ಸಾ ಘಟಕವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಸತೀಶ್ ಉದ್ಘಾಟಿಸಿದರು.
ತಾಲೂಕು ಆರೋಗ್ಯಾಧಿಕಾರಿ ಇಂದೂಧರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಕೆ.ಶಾಂತಿ, ಇಲಾಖೆ ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತರು ಇದ್ದರು.
Back to top button
error: Content is protected !!