ಕುಶಾಲನಗರ, ಮೇ 27: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಕಾರಣದಿಂದ, ಸಫಾರಿ ವಾಹನಗಳು ನಾಗರಹೊಳೆ ವನ್ಯಜೀವಿ ವಲಯದ ಸಫಾರಿ zone ನ ರಸ್ತೆಗಳಲ್ಲಿ ಸಂಚರಿಸುವುದು ಕಷ್ಟಸಾಧ್ಯವಾಗಿರುತ್ತದೆ. ಈ ಕಾರಣದಿಂದ, ದಿನಾಂಕ 28/05/2025 ರಿಂದ ಮಳೆ ನಿಲ್ಲುವವರೆಗೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಾಣಚ್ಚಿ ಗೇಟ್ ಹಾಗೂ ವೀರನಹೊಸಹಳ್ಳಿ ಗೇಟ್ ನಿಂದ ಇಲಾಖಾ ಸಫಾರಿಯನ್ನು ನಿಲ್ಲಿಸಲಾಗಿರುತ್ತದೆ.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ದಮ್ಮನಕಟ್ಟೆ (ಕಬಿನಿ) ಸಫಾರಿ ಎಂದಿನಂತೆ ಮುಂದುವರೆಯುತ್ತದೆ.
Back to top button
error: Content is protected !!