ಕೂಡಿಗೆ, ಜೂ. 7: ಕುಶಾಲನಗರ ವಲಯ , ಅತ್ತೂರು ಶಾಖೆ ವ್ಯಾಪ್ತಿಯ ಅಂದಗೋವೆ ಗ್ರಾಮದ ತೋಟದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಮರಳಿ ಕಾಡಿಗೆ ಅಟ್ಟುವ ಕಾರ್ಯಚರಣೆ ಹಮ್ಮಿಕೊಳ್ಳಲಾಗಿತು.