ಬಲವಂತದ ಮತಾಂತರ ಪ್ರಕರಣ ಖಂಡಿಸಿ ಬೃಹತ್ ಜನಜಾಗೃತಿ ಜಾಥಾ-ಪ್ರತಿಭಟನೆ
ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್
ಪಟ್ಟಣ ವ್ಯಾಪ್ತಿಯಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್
ಬೆರಳೆಣಿಕೆಯ ಅಂಗಡಿ ಮಳಿಗೆಗಳು ಕಾರ್ಯಾಚರಣೆ
ಕಾವೇರಿ ನಿಸರ್ಗ ಧಾಮ ಬಳಿಯಿಂದ ಪ್ರತಿಭಟನಾ ಮೆರವಣಿಗೆಗೆ ಸಿದ್ದತೆ
ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಾಡು
Back to top button
error: Content is protected !!