ಕುಶಾಲನಗರ, ಅ 09: ಕುಶಾಲನಗರ ಪಟ್ಟಣ ಪಂಚಾಯ್ತಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಪಪಂ ಅಧ್ಯಕ್ಷ ಬಿ.ಜೈವರ್ಧನ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹರ್ಷಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಲಾಯಿತು. ಪಪಂ ಉಪಾಧ್ಯಕ್ಷೆ ಸುರಯ್ಯಭಾನು ಭಾನು ಸೇರಿದಂತೆ ಸದಸ್ಯರು, ಅಧಿಕಾರಿ, ಸಿಬ್ಬಂದಿಗಳು ಇದ್ದರು.
Back to top button
error: Content is protected !!