ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
*********************
ವಿಕಸುದ್ದಿಲೋಕ ಮಡಿಕೇರಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಇಲ್ಲಿ ಜರುಗಿದ ರಾಜ್ಯ ಮಟ್ಟದ ಅಂತರ ಸಹಕಾರ ಚರ್ಚಾ ಸ್ಪರ್ಧೆಯಲ್ಲಿ ಮಡಿಕೇರಿಯ ಕೆಐಸಿಎಂ ವಿದ್ಯಾರ್ಥಿಗಳಾದ ಮೇಘನ ಮತ್ತು ರಾಜು ಅವರು ಪಾಲ್ಗೊಂಡು ಪ್ರಥಮ ಬಹುಮಾನ ಪಡೆದಿದ್ದಾರೆ. ಹಾಗೆಯೇ ಪರ್ಯಾಯ ಪಾರಿತೋಷಕ ಲಭಿಸಿದೆ ಎಂದು ಪ್ರಾಂಶುಪಾಲರಾದ ರೇಣುಕಾ ಅವರು ತಿಳಿಸಿದ್ದಾರೆ.
Back to top button
error: Content is protected !!