ಕುಶಾಲನಗರ, ಸೆ 30: ಕಾವೇರಿ ನೀರಾವರಿ ನಿಗಮದ ವತಿಯಿಂದ ಹಾರಂಗಿ ಅಣೆಕಟ್ಟೆ ಮುಂಭಾಗದಲ್ಲಿ ಕೈಗೊಂಡ ರಸ್ತೆ ಅಭಿವೃದ್ಧಿ ಕಾಮಗಾರಿ ಆಮೆಗತಿಯಲ್ಲಿ ಸಾಗಿರುವ ಕಾರಣ ಅನಾನುಕೂಲ ಉಂಟಾಗಿದೆ ಎಂದು ಆರೋಪಿಸಿ ಸ್ಥಳೀಯ ಗ್ರಾಮಸ್ಥರು ರಸ್ತೆ ಮಧ್ಯೆ ಬಾಳೆ ಗಿಡ ನೆಟ್ಟು ಪ್ರತಿಭಟನೆ ನಡೆಸಿದರು.
Back to top button
error: Content is protected !!