ಕುಶಾಲನಗರ, ಆ 23: ಹಾರಂಗಿ ನಾಲೆ ಬಿದ್ದು ಶಾಲಾ ಬಾಲಕ ಕಣ್ಮರೆಯಾದ ಘಟನೆ ನಡೆದಿದೆ. ಬ್ಯಾಡಗೊಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಶಿಬಿರದ ಬಳಿ ಘಟನೆ ನಡೆದಿದ್ದು ಶಿಬಿರದ ಸಮೀದ ಹಾದುಹೋಗಿರುವ ಹಾರಂಗಿ ನಾಲೆಗೆ ಬಿದ್ದು ಸದ್ಗುರು ಅಪ್ಪಯ್ಯಸ್ವಾಮಿ ಶಾಲಾ ಬಾಲಕ ಅನಿತ್ ನೀರು ಪಾಲಾಗಿದ್ದಾನೆ. ನಾಲೆಯಲ್ಲಿ ನೀರು ಸ್ಥಗಿತಗೊಳಿಸಿ ಬಾಲಕನಿಗಾಗಿ ಶೋಧ ಕಾರ್ಯ ನಡೆಸಲಾಗಿದೆ. ಬೆಳಗ್ಗೆ 8.30 ಕ್ಕೆ ನಡೆದ ಘಟನೆ ನಡೆದಿದೆ.
Back to top button
error: Content is protected !!