ಕುಶಾಲನಗರ ಆ 30: ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರದಾನ ಮಂತ್ರಿ ಪೋಷಣೆ ಶಕ್ತಿ ನಿರ್ಮಾಣ ಮಧ್ಯಾಹ್ನ ಉಪಹಾರ ಯೋಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಮುಖ್ಯ ಅಥಿತಿಯಾಗಿ ಕರ್ನಾಟಕ ಕಾವಲುಪಡೆ ಜಿಲ್ಲಾ ಅಧ್ಯಕ್ಷರು ಎಂ ಕೃಷ್ಣ ಭಾಗವಹಿಸಿದ್ದರು ಸಹ ಶಿಕ್ಷಕರು ಶಿವಲಿಂಗು ರವರು ಪೌಷ್ಟಿಕಾಂಶ ಆಹಾರದ ಬಗ್ಗೆ ಮಾಹಿತಿ ನೀಡಿದರು ಮುಖ್ಯ ಶಿಕ್ಷಕಿ ಭಾಗ್ಯ ರವರು ಹೆಚ್ಚು ಹೆಚ್ಚು ತರಕಾರಿಗಳನ್ನು ಸೇವೆಸಬೇಕು ಮತ್ತು ಬೀದಿಬದಿಯಲ್ಲಿ ಮಾರಾಟ ಮಾಡುವ ಆಹಾರಗಳನ್ನು ಸಂಭವಿಸಬಾರದು ಅದು ಆರೋಗ್ಯಕ್ಕೆ ಹಾನಿಕಾರ ಎಂದು ಮಾಹಿತಿ ನೀಡಿದರು ಕಾರ್ಯಕ್ರಮದಲ್ಲಿ ಶಿಕ್ಷಕರಾದ ಮೇರಿ ವಿಜಯ ರಾಗಿಣಿ ಭಾಗವಹಿಸಿದ್ದರು.
Back to top button
error: Content is protected !!