ಅರಣ್ಯ ವನ್ಯಜೀವಿ

ಕಾಡಾನೆ ಸೆರೆ: ಕೆದಕಲ್ ವ್ಯಾಪ್ತಿಯಲ್ಲಿ‌ ಉಪಟಳ ನೀಡುತ್ತಿದ್ದ ಕಾಡಾನೆ ಹಿಡಿದ ಅರಣ್ಯ ಇಲಾಖೆ

ಕುಶಾಲನಗರ, ಸೆ 06: ಕೆದಕಲ್ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಬಲಿ‌ ಪಡೆದಿದ್ದ ಕಾಡಾನೆಯನ್ನು ಸೆರೆಹಿಡಿಯಲಾಗಿದೆ.

ಎರಡನೇ ದಿನ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಐದು ಸಾಕಾನೆಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಕಾಡಾನೆಯನ್ನು ಬಂಧಿಸುವಲ್ಲಿ ಯಶ್ವಿಯಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!