ಕುಶಾಲನಗರ, ಜೂ. 8: ಕುಶಾಲನಗರ ಗ್ರಾಮಾಂತರ ಪೋಲಿಸ್ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೋಹನ್ ರಾಜ್ ವರ್ಗಾವಣೆ ಗೊಂಡ ಹಿನ್ನೆಲೆಯಲ್ಲಿ ನೂತನ ಠಾಣಾಧಿಕಾರಿರಾಗಿ ರಾಮಚಂದ್ರ ಅವರು ನೇಮಕಗೊಂಡಿದ್ದಾರೆ.