Recent Post
-
ಪ್ರಕಟಣೆ
ಜು.14 ರಂದು ಕುಶಾಲನಗರದಲ್ಲಿ ನೇರ ಸಂದರ್ಶನ
ಮಡಿಕೇರಿ ಜು.09:-ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ, 14 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕುಶಾಲನಗರ ಪಿರಾಮಲ್ ಫೈನಾನ್ಸ್ ಲಿಮಿಟೆಡ್, ಸರ್ಕಾರಿ…
Read More » -
ಪ್ರಕಟಣೆ
ಪೂರ್ವ ಮುಂಗಾರು ಮತ್ತು ಮುಂಗಾರು ದುರ್ಬಲ ಹಿನ್ನಲೆ, ಕೃಷಿಗೆ ನೀರು ಹರಿಸುವುದು ಕಷ್ಟ
ಮಡಿಕೇರಿ ಜು.09:-ರಾಷ್ಟ್ರೀಯ ಹಾಗೂ ರಾಜ್ಯ ಜಲ ನೀತಿ ಅನ್ವಯ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕಿರುವ ಕಾರಣ ಜಲಾಶಯದಲ್ಲಿ ಪ್ರಸ್ತುತ ಲಭ್ಯವಿರುವ ನೀರನ್ನು ಮುಂಬರುವ ದಿನಗಳಲ್ಲಿ ಜನ…
Read More » -
ಸಭೆ
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ: ಜಿಲೆಯಲ್ಲಿ ಶೇಕಡ 95ರಷ್ಟು ಗಣತಿ ನಮೂನೆ ಅರ್ಜಿ ವಿತರಣೆ
ಕುಶಾಲನಗರ, ಜು 09: ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಜಿಲೆಯಲ್ಲಿ ಶೇಕಡ 95ರಷ್ಟು ಗಣತಿ ನಮೂನೆ ಅರ್ಜಿ ವಿತರಣೆ ನಡೆದಿದೆ…
Read More » -
ಮಳೆ
ನವಗ್ರಾಮದಲ್ಲಿ ಮನೆ ಗೋಡೆ ಬಿರುಕು
ಕೂಡಿಗೆ, ಜು. 9: ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನವಗ್ರಾಮದಲ್ಲಿರುವ ಪ್ರಮೀಳಾ ರಾಮನಾಯಕ್ ಎಂಬುವರಿಗೆ ಸೇರಿದ ಮನೆಯ ತಳಪಾಯ,ಮತ್ತು ಗೋಡೆ ಬಿರುಕುಗೊಂಡಿರುವ ಘಟನೆ ನವಗ್ರಾಮದಲ್ಲಿ ಕಂಡುಬರುತ್ತಿದೆ. ಬಡ…
Read More » -
ಅವ್ಯವಸ್ಥೆ
ಚಿಕ್ಲಿಹೊಳೆ ಜಲಾಶಯದ ಎಡದಂಡೆ, ಬಲದಂಡೆ ನಾಲೆಗಳ ತುರ್ತು ದುರಸ್ತಿ ಹಾಗೂ ಹೂಳೆತ್ತುವ ಕಾಮಗಾರಿ ಕೈಗೊಳ್ಳಲು ಸಂಸದರ ಆಗ್ರಹ
ಕುಶಾಲನಗರ, ಜು 09: ಕೊಡಗು ಜಿಲ್ಲೆ, ಕುಶಾಲನಗರ ತಾಲ್ಲೂಕಿನ ರಂಗಸಮುದ್ರ ಗ್ರಾಮದ ಚಿಕ್ಲಿಹೊಳೆ ಜಲಾಶಯದ ಎಡದಂಡೆ ಮತ್ತು ಬಲದಂಡೆ ನಾಲೆಗಳ ತುರ್ತು ದುರಸ್ತಿ ಹಾಗೂ ಹೂಳು ಎತ್ತುವ…
Read More » -
ಸುದ್ದಿಗೋಷ್ಠಿ
ಕುಶಾಲನಗರ ಪುರಸಭೆ ಅಂಗಡಿ ಮಳಿಗೆಗಳ ಬಹಿರಂಗ ಹರಾಜಿಗೆ ಒತ್ತಾಯ
ಕುಶಾಲನಗರ, ಜು 09: ಕುಶಾಲನಗರ ಪುರಸಭೆ ಪ್ರಾಂಗಣದಲ್ಲಿನ 7 ಅಂಗಡಿ ಮಳಿಗೆಗಳನ್ನು ಆನ್ ಲೈನ್ ಹೊರತುಪಡಿಸಿ ಬಹಿರಂಗ ಹರಾಜಿಗೆ ಒಳಪಡಿಸುವಂತೆ ಅಂಗಡಿ ಮಳಿಗೆದಾರರಾದ ಮಹದೇವ್ ಮತ್ತು ಕಿರಣ್…
Read More » -
ಅರಣ್ಯ ವನ್ಯಜೀವಿ
ಆನೆ ಚೌಕೂರ್ ಗೇಟ್ ನ ಅರಣ್ಯ ಇಲಾಖೆ ತಪಾಸಣಾ ಕೇಂದ್ರದಲ್ಲಿ ಆತಂಕ ಸೃಷ್ಠಿಸಿದ ಕಾಡಾನೆ
ಕುಶಾಲನಗರ, ಜು 09:ಮೈಸೂರು ಗೋಣಿಕೊಪ್ಪ ರಾಜ್ಯ ಹೆದ್ದಾರಿಯ ಕೊಡಗಿನ ಗಡಿ ಭಗವಾದ ಆನೆ ಚೌಕೂರು ಗೇಟ್ ನಲ್ಲಿ ಇರುವ ಅರಣ್ಯ ಇಲಾಖೆಯ ತಪಾಸಣಾ ಕೊಠಡಿಗೆ ಇಂದು ಬೆಳಗಿನ…
Read More » -
ಪ್ರಕಟಣೆ
ಕೃಷಿ ಪಂಡಿತ ಪ್ರಶಸ್ತಿಗೆ ರೈತರು, ರೈತ ಮಹಿಳೆಯರಿಂದ ಅರ್ಜಿ ಆಹ್ವಾನ
ಮಡಿಕೇರಿ ಜು.08:-ಪ್ರಸಕ್ತ (2026-27) ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ರೈತ, ರೈತ ಮಹಿಳೆಯರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ವಿನೂತನ, ಹೊಸ ಅನ್ವೇಷಣೆ ಮತ್ತು…
Read More » -
ಕಾಮಗಾರಿ
ಪೂರ್ಣಗೊಳ್ಳದ ಹಾರಂಗಿ ಮುಖ್ಯ ನಾಲೆ ಕಾಮಗಾರಿ: ಭತ್ತದ ಬಿತ್ತನೆ ಕಾರ್ಯ ಹಿನ್ನಡೆ, ಆತಂಕದಲ್ಲಿ ಅಚ್ಚುಕಟ್ಟು ಪ್ರದೇಶದ ರೈತರು
ಕೂಡಿಗೆ, ಜು .8: ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಅಣೆಕಟ್ಟೆಯ ಮುಖ್ಯ ನಾಲೆಯ ಆಧುನಿಕಣದ ಮುಖೇನ ದುರಸ್ತಿ ಕಾರ್ಯಕ್ಕೆ ಈಗಾಗಲೇ ರಾಜ್ಯ ಕಾವೇರಿ ನೀರಾವರಿ ನಿಗಮದ ಮೂಲಕ…
Read More » -
ಸಭೆ
ಯುಜಿಡಿ ದರಕ್ಕೆ ಜನರ ವಿರೋಧ: ಹೊಸ ಸಂಪರ್ಕಕ್ಕೆ ಮಾತ್ರ ಪಾವತಿಗೆ ಸಮ್ಮತಿ, ವಾರ್ಷಿಕ ನಿರ್ವಹಣಾ ವೆಚ್ಚಕ್ಕೆ ವಿರೋಧ
ಕುಶಾಲನಗರ ಜು 8: ಕುಶಾಲನಗರದ ಪುರಸಭೆ ವತಿಯಿಂದ ಯುಜಿಡಿ ಸಂಪರ್ಕಕ್ಕೆ ದರ ನಿಗದಿ ಮಾಡಿರುವುದು ಅವೈಜ್ಞಾನಿಕವಾಗಿದೆ. ತಕ್ಷಣ ಅದನ್ನ ವಾಪಸ್ ಪಡೆಯಲು ಕುಶಾಲನಗರ ನಿವಾಸಿಗಳ ಒತ್ತಾಯ. ಕುಶಾಲನಗರದ…
Read More » -
ನಿಧನ
ನಿಧನ: ಮಿಥುನ್ ರೂಬಿ
ಕುಶಾಲನಗರ, ಜು 08: ಕುಶಾಲನಗರ ಬಾಪೂಜಿ ಬಡಾವಣೆ ನಿವಾಸಿ ದಿ.ರೂಬಿ ಅವರ ಪುತ್ರ ಮಿಥುನ್ ರೂಬಿ (41) ಹೃದಯಾಘಾತದಿಂದ ಬುಧವಾರ ನಿಧನರಾದರು.
Read More » -
ಕಾರ್ಯಕ್ರಮ
ಗುಡ್ಡೆಹೊಸೂರಿನಲ್ಲಿ ದಾಖಲೆ ಪತ್ರಗಳ ವಿತರಣೆ ಹಾಗೂ ಅಭಿನಂದನಾ ಸಮಾರಂಭ
ಕುಶಾಲನಗರ, ಜು 07: ನಂಜರಾಯಪಟ್ಟಣ ಕೃಷಿ ಪತ್ತಿನ ಸಹಕಾರ ಸಂಘ, ರಂಗಸಮುದ್ರ ಧವಸ ಭಂಡಾರ ಸಂಘ,ಹಾಲು ಉತ್ಪಾದಕರ ಸಹಕಾರ ಸಹಕಾರ ಸಂಘ ಗುಡ್ಡೆಹೊಸುರು ಇವರ ಸಂಯುಕ್ತ ಆಶ್ರಯದಲ್ಲಿ…
Read More » -
ಕಾರ್ಯಕ್ರಮ
ಜೆಸಿಐ ಕುಶಾಲನಗರ ಕಾವೇರಿ ವತಿಯಿಂದ ಮಾಜಿ ಅಧ್ಯಕ್ಷರ ಸನ್ಮಾನ ಹಾಗೂ ಎಲ್ಜಿಬಿ-ಜಿಬಿ ಸಭೆ ಯಶಸ್ವಿ
ಕುಶಾಲನಗರ, ಜು 07: ಜೆಸಿಐ ಕುಶಾಲನಗರ ಕಾವೇರಿ ವತಿಯಿಂದ ಸ್ಥಳೀಯ ಖಾಸಗಿ ಹೋಟೆಲ್ನಲ್ಲಿ ಲೋಕಲ್ ಗವರ್ನಿಂಗ್ ಬೋರ್ಡ್ (LGB) ಹಾಗೂ ಜನರಲ್ ಬಾಡಿ (GB) ಸಭೆಯನ್ನು ಯಶಸ್ವಿಯಾಗಿ…
Read More » -
ಮಳೆ
ಕೇರಳದ ವಯನಾಡ್ ಜಿಲ್ಲೆಯಲ್ಲಿ ಭೂಕುಸಿತ: ಹಲವರು ಸಾವು
ಕುಶಾಲನಗರ, ಜು 07: ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಸಮೀಪವಿರುವ ಕಲ್ಲಾಡಿಯಲ್ಲಿನ ಸುರಂಗ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಮಂಗಳವಾರ ಭೂಕುಸಿತ ಸಂಭವಿಸಿದ್ದು, ಅವಶೇಷಗಳಡಿ ಹಲವರು…
Read More » -
ಕಾರ್ಯಕ್ರಮ
ಚಿಕ್ಕತೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ಡಿ ಜಿ ಪೇ ಸೌಲಭ್ಯ ಉದ್ಘಾಟನೆ
ಕುಶಾಲನಗರ, ಜು 07: ಚಿಕ್ಕತೂರಿನ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ಡಿ ಜಿ ಪೇ ಸೌಲಭ್ಯವನ್ನು ಗ್ರಾಮಾಂತರ ಜನಗಳಿಗೆ ಅನುಕೂಲವಾಗುವಂತೆ ಎಟಿಎಂ ಮುಖಾಂತರ…
Read More » -
ಕ್ರೀಡೆ
ಸಿ.ಐ.ಎಸ್.ಸಿ.ಇ ಶಾಲೆಗಳ ವಲಯ ಮಟ್ಟದ ಫುಟ್ಬಾಲ್ ಕ್ರೀಡಾಕೂಟ
ಕುಶಾಲನಗರ, ಜು 07: ಸಿ.ಐ.ಎಸ್.ಸಿ.ಇ ಶಾಲೆಗಳ ವಲಯ ಮಟ್ಟದ ಫುಟ್ಬಾಲ್ ಕ್ರೀಡಾಕೂಟವು ಕುಶಾಲನಗರದ ಉದ್ಗಮ್ ಶಾಲೆಯ ಆತಿಥ್ಯದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ವಿವಿಧ ಜಿಲ್ಲೆಗಳಾದ ಕೊಡಗು, ಮೈಸೂರು, ಹಾಸನ,…
Read More » -
ಕಾರ್ಯಕ್ರಮ
ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸಭೆ
ಕುಶಾಲನಗರ, ಜು 06: : ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಗ್ರಾಹಕರಿಗೆ ಮನೆ ಬಾಗಿಲಿಗೆ ಮೊತ್ತ ಪಡೆದುಕೊಳ್ಳಲು ಅನುಕೂಲವಾಗುವಂತೆ ಡಿ.ಜಿ.ಪೇ ಅನುಷ್ಟಾನ ಮಾಡಲಾಗುತ್ತಿದೆ. ಎಲ್ಲರು…
Read More » -
ಸುದ್ದಿಗೋಷ್ಠಿ
ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದಿಂದ ಜುಲೈ 9 ರಂದು ಬೆಂಗಳೂರು ಚಲೋ ಕಾರ್ಯಕ್ರಮ
ಕುಶಾಲನಗರ, ಜು 06: ಈಗಾಗಲೆ ಸರಕಾರದ ಅಧಿಸೂಚನೆಯಂತೆ ಕನಿಷ್ಠ ವೇತನ ಜಾರಿಯಾಗಿದ್ದರೂ ಕೂಡ ಅದು ಇದುವರೆಗೆ ನೌಕರರಿಗೆ ತಲುಪಿಲ್ಲ. ಈ ನಿಟ್ಟಿನಲ್ಲಿ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ…
Read More » -
ಕಾರ್ಯಕ್ರಮ
ಉಪ ಪ್ರಧಾನಿ ಡಾ ಬಾಬು ಜಗಜೀವನ್ ರಾಮ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮ
ಕುಶಾಲನಗರ, ಜು 06: ಮಾಜಿ ಉಪ ಪ್ರಧಾನಿ ಡಾ ಬಾಬು ಜಗಜೀವನ್ ರಾಮ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಕುಶಾಲನಗರದ ಡಾ ಬಿ ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ…
Read More » -
ಮಳೆ
ಮಲ್ಲಳ್ಳಿ ಜಲಪಾತದಲ್ಲಿ ಸಿಲುಕಿದ ವಿದ್ಯಾರ್ಥಿಗಳು
ಕುಶಾಲನಗರ, ಜು 06:: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಮಲ್ಲಳ್ಳಿ ಜಲಪಾತದಲ್ಲಿ ಸಂಭವಿಸಬಹುದಾಗಿದ್ದ ಭಾರೀ ದುರಂತವೊಂದು ಸ್ಥಳೀಯ ಗ್ರಾಮಸ್ಥರು ಹಾಗೂ ಅಗ್ನಿಶಾಮಕ ಸಿಬ್ಬಂದಿಯ…
Read More » -
ಅರಣ್ಯ ವನ್ಯಜೀವಿ
ಬೀದಿನಾಯಿಗಳ ದಾಳಿಗೆ ಜಿಂಕೆ ಬಲಿ
ಕುಶಾಲನಗರ, ಜು 05: ಕುಶಾಲನಗರದ ಗುಡ್ಡೆಹೊಸೂರು ಬಳಿ ಬೀದಿ ನಾಯಿಗಳ ದಾಳಿಗೆ ಜಿಂಕೆಯೊಂದು ಮೃತಪಟ್ಟಿದೆ. ರಾಷ್ಟ್ರೀಯ ಹೆದ್ದಾರಿ ಬಳಿ ನಾಲ್ಕು ಬೀದಿ ನಾಯಿಗಳು ಜಿಂಕೆಯನ್ನು ಅಟ್ಟಾಡಿಸಿ ಕೊಂದು…
Read More » -
ಅಪಘಾತ
ಕಾರಿನ ಮೇಲೆ ಉರುಳಿ ಬಿದ್ದ ಮರ
ಕುಶಾಲನಗರ, ಜು 04: ಕುಶಾಲನಗರದ ಕಾವೇರಿ ನಿಸರ್ಗಧಾಮದ ಪಾರ್ಕಿಂಗ್ ನಲ್ಲಿ ನಿಲುಗಡೆಗೊಳಿಸಿದ್ದ ಕಾರಿನ ಮೇಲೆ ಮರ ಬಿದ್ದ ಘಟನೆ ನಡೆದಿದೆ. ಪ್ರವಾಸಿಗರನ್ನು ಕರೆತಂದಿದ್ದ ಮಡಿಕೇರಿಯ ಕಾರಿನ ಮೇಲೆ…
Read More » -
ಅಪಘಾತ
ಆಕಸ್ಮಿಕವಾಗಿ ಬೆಂಕುಗಾಹುತಿಯಾದ ಕಾರು
ಕುಶಾಲನಗರ, ಜು 04: ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಕುಶಾಲನಗರದಲ್ಲಿ ನಡೆದಿದೆ. ಹೃದಯ ತಜ್ಞ ಡಾ.ಹರ್ಷ ಎಂಬವರು ಮೈಸೂರಿನಿಂದ ಕುಶಾಲನಗರದತ್ತ ಆಗಮಿಸುತ್ತಿದ್ದ ಸಂದರ್ಭ ಕುಶಾಲನಗರದ…
Read More » -
ಹಿಂದೂ ಕಾರ್ಯಕರ್ತರ ವಿರುದ್ದ ದೂರು ದಾಖಲು: ಜಾಮೀನು ಮಂಜೂರು
ಕುಶಾಲನಗರ, ಜು 03:: ಹಿಂದೂ ಕಾರ್ಯಕರ್ತರ ವಿರುದ್ದ ದಾಖಲಾಗಿದ್ದ ದೂರಿನ ಹಿನ್ನೆಲೆಯಲ್ಲಿ ಒಬ್ಬರಿಗೆ ಜಾಮೀನು ಮಂಜೂರಾಗಿದೆ. ಹಿಂದೂ ಸುರಕ್ಷಾ ಸಮಿತಿ ವತಿಯಿಂದ ಹಿಂದೂ ಮಹಿಳೆಯರ ಮೇಲಿನ ದೌರ್ಜನ್ಯ…
Read More » -
ಆರೋಪ
ನಕಲಿ ಜಾತಿ ಪ್ರಮಾಣಪತ್ರ ಪಡೆದು ಇತರರ ಮೇಲೆ ದೌರ್ಜನ್ಯ: ಸೂಕ್ತ ಕ್ರಮಕ್ಕೆ ಒತ್ತಾಯ
ಕುಶಾಲನಗರ, ಜು 03:ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕು ಕೊಡ್ಲಿಪೇಟೆ ಹೋಬಳಿಯ ಸುತ್ತ ಮುತ್ತ ಕೆಲವು ವಂಚಕರು ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯ ನಕಲು ಜಾತಿ ಪ್ರಮಾಣ…
Read More » -
ಶಿಕ್ಷಣ
ಕೂಡ್ಲೂರಿನ ಎಸ್ಎಲ್ಎನ್ ಕಾಫಿ ಸಂಸ್ಕರಣಾ ಘಟಕದ ಆವರಣದಲ್ಲಿ ಅಗ್ನಿಶಾಮಕ ದಳದ ಅಣಕು ಪ್ರದರ್ಶನ
ಕುಶಾಲನಗರ, ಜು 02: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಕೊಡಗು ಜಿಲ್ಲೆಯ ವತಿಯಿಂದ ಕುಶಾಲನಗರದ ಕೂಡ್ಲೂರಿನ ಎಸ್ಎಲ್ಎನ್ ಕಾಫಿ ಸಂಸ್ಕರಣಾ ಘಟಕದ ಆವರಣದಲ್ಲಿ…
Read More » -
ಶಿಕ್ಷಣ
ನೇರುಗಳಲೆ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ
ಕುಶಾಲನಗರ, ಜು 02: ಸೋಮವಾರಪೇಟೆ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯಲ್ಲಿ 2026-27 ನೇ ಸಾಲಿನ ಶಾಲಾ ಸಂಸತ್ತ್ ಚುನಾವಣೆಯನ್ನು ನಡೆಸಲಾಯಿತು.ಒಟ್ಟು ಈ ಪ್ರಕ್ರಿಯೆಯಲ್ಲಿ 16 ವಿದ್ಯಾರ್ಥಿಗಳು ತಮ್ಮ ಉಮೇದುವಾರಿಕೆಯನ್ನು…
Read More » -
ಅರಣ್ಯ ವನ್ಯಜೀವಿ
ಬೀದಿನಾಯಿಗಳ ದಾಳಿಗೆ ಎರಡು ಕುರಿ ಬಲಿ
ಕುಶಾಲನಗರ, ಜು 02: ಬೀದಿನಾಯಿಗಳ ದಾಳಿಗೆ ಎರಡು ಕುರಿಗಳು ಮೃತಪಟ್ಟ ಘಟನೆ ನಡೆದಿದೆ. ಕುಶಾಲನಗರದ ಇಂದಿರಾ ಬಡಾವಣೆಯ ಖಲೀಲ್ ಎಂಬವರಿಗೆ ಸೇರಿದ ಎರಡು ಕುರಿಗಳ ಮೇಲೆ 10…
Read More » -
ಅಕ್ರಮ ಜೂಜಾಟ: 28 ಮಂದಿ ಪೊಲೀಸ್ ವಶಕ್ಕೆ
ಕುಶಾಲನಗರ, ಜು 01:ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಕ್ರಮವಾಗಿ ಜೂಜಾಟವಾಡುತ್ತಿದ್ದ 28 ಜನರನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್…
Read More » -
ಕಾರ್ಯಕ್ರಮ
ಸಾಲುಮರ ತಿಮ್ಮಕ್ಕ ಅವರ 115ನೇ ಜನ್ಮದಿನ ಅಂಗವಾಗಿ ವಿದ್ಯಾರ್ಥಿಗಳೊಂದಿಗೆ ಪರಿಸರ ಮಾಹಿತಿ ಸಂವಾದ ಕಾರ್ಯಕ್ರಮ
ಕುಶಾಲನಗರ,ಜು 01: ಕುಶಾಲನಗರ ತಾಲೂಕಿನ ಕೂಡು ಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಮೂಲಕ ವೃಕ್ಷ ಮಾತೆ ಡಾ. ಸಾಲುಮರ ತಿಮ್ಮಕ್ಕ ಉದ್ಯಾನವನ ನಿರ್ಮಾಣದ ಚಿಂತನೆ…
Read More » -
ಸುದ್ದಿಗೋಷ್ಠಿ
ಜು.05 ರಂದು ಕುಶಾಲನಗರ ನಾಡಪ್ರಭು ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ
ಕುಶಾಲನಗರ, ಜು 01:ಕುಶಾಲನಗರ ನಾಡಪ್ರಭು ಪತ್ತಿನ ಸಹಕಾರ ಸಂಘ 2025- 26 ನೇ ಸಾಲಿನಲ್ಲಿ 30 ಕೋಟಿ 98 ಲಕ್ಷದ 33 ಸಾವಿರದಷ್ಟು ವಾರ್ಷಿಕ ವಹಿವಾಟು ನಡೆಸಿದ್ದು…
Read More » -
ಸಾಮಾಜಿಕ
ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ವೈದ್ಯರ ದಿನ ಆಚರಣೆ: ವೈದ್ಯರಿಗೆ ಸನ್ಮಾನ
ಕುಶಾಲನಗರ, ಜೂ 01: ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ದಿನ ಆಚರಿಸಲಾಯಿತು. ಕರವೇ ಜಿಲ್ಲಾಧ್ಯಕ್ಷ ದೀಪಕ್…
Read More » -
ಶಿಕ್ಷಣ
ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ಪತ್ರಿಕಾ ದಿನಾಚರಣೆ
ಕುಶಾಲನಗರ, ಜು 01:ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕುಶಾಲನಗರ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕುಶಾಲನಗರ ಎಸ್.ಎಲ್.ವಿ.ಬುಕ್ ಹೌಸ್ ಮಾಲೀಕರಾದ…
Read More » -
ಧಾರ್ಮಿಕ
ಕಾವೇರಿ ಮಹಾ ಆರತಿ ಕಾರ್ಯಕ್ರಮದಲ್ಲಿ ಮಳೆಗಾಗಿ ಸಾಮೂಹಿಕವಾಗಿ ಪ್ರಾರ್ಥನೆ
ಕುಶಾಲನಗರ, ಜೂ 30: ಕುಶಾಲನಗರದಲ್ಲಿ ಹುಣ್ಣಿಮೆ ಅಂಗವಾಗಿ ನಡೆದ 187ನೇ ಕಾವೇರಿ ಮಹಾ ಆರತಿ ಕಾರ್ಯಕ್ರಮದಲ್ಲಿ ಮಳೆಗಾಗಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ…
Read More » -
ಪ್ರಕಟಣೆ
ಹಕ್ಕುಪತ್ರಕ್ಕಾಗಿ ಒತ್ತಾಯಿಸಿ ನಾಳೆ ಕಾಲ್ನಡಿಗೆ ಜಾಥಾ
ಕುಶಾಲನಗರ, ಜೂ 30: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಸುಂದರನಗರ ಕೋರೆ ರಸ್ತೆಯ ನಿವಾಸಿಗಳಿಗೆ ಹಕ್ಕುಪತ್ರಕ್ಕಾಗಿ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ನಾಗರಾಜು ನೇತೃತ್ವದಲ್ಲಿ ಜು.1 ರಂದು…
Read More » -
ಪ್ರತಿಭಟನೆ
ಬಲವಂತದ ಮತಾಂತರ ಪ್ರಕರಣ ಖಂಡಿಸಿ ಕುಶಾಲನಗರದಲ್ಲಿ ಬೃಹತ್ ಜನಜಾಗೃತಿ ಜಾಥಾ-ಪ್ರತಿಭಟನೆ
ಬಲವಂತದ ಮತಾಂತರ ಪ್ರಕರಣ ಖಂಡಿಸಿ ಬೃಹತ್ ಜನಜಾಗೃತಿ ಜಾಥಾ-ಪ್ರತಿಭಟನೆ ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್ ಪಟ್ಟಣ ವ್ಯಾಪ್ತಿಯಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಬೆರಳೆಣಿಕೆಯ ಅಂಗಡಿ ಮಳಿಗೆಗಳು ಕಾರ್ಯಾಚರಣೆ…
Read More » -
ದೇವಾಲಯ
ಬಾರವಿ ಕಾವೇರಿ ಕನ್ನಡ ಸಂಘದ ವತಿಯಿಂದ ಜ್ಯೇಷ್ಠ ಪೂರ್ಣಿಮೆ ಅಂಗವಾಗಿ 160ನೇ ಆರತಿ ಪೂಜೆ
ಕುಶಾಲನಗರ, ಜೂ 30: ಬಾರವಿ ಕಾವೇರಿ ಕನ್ನಡ ಸಂಘದ ವತಿಯಿಂದ ಜ್ಯೇಷ್ಠ ಪೂರ್ಣಿಮೆ ಅಂಗವಾಗಿ ಕೊಡಗು-ಮೈಸೂರು ಗಡಿ ಸೇತುವೆ ಬಳಿಯ ಕಾವೇರಿ ಕ್ಷೇತ್ರದಲ್ಲಿ 160ನೇ ಹುಣ್ಣಿಮೆ ಪೂಜಾ…
Read More » -
ಕಾರ್ಯಕ್ರಮ
ಕುಶಾಲನಗರ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭ
ಕುಶಾಲನಗರ, ಜೂ 29: ಕುಶಾಲನಗರ ಲಯನ್ಸ್ ಕ್ಲಬ್ ನ ನೂತನ ಸಾಲಿನ ಅಧ್ಯಕ್ಷರಾಗಿ ಕೆ.ಎನ್. ಪವನ್ ಕುಮಾರ್, ಕಾರ್ಯದರ್ಶಿಯಾಗಿ ಎಂ.ಜಿ.ಕಿರಣ್, ಖಜಾಂಚಿಯಾಗಿ ಡಾ.ರಾಘವೇಂದ್ರ ಪಿ.ಸಿ. ಆಯ್ಕೆಯಾದರು. ಕುಶಾಲನಗರ…
Read More » -
ಪ್ರಕಟಣೆ
ಜೂ 30 ರಂದು ಕುಶಾಲನಗರದಲ್ಲಿ ಡಾ ಸಾಲುಮರ ತಿಮ್ಮಕ ಸ್ಮರಣೆ ಮತ್ತು ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ
ಕುಶಾಲನಗರ,ಜೂ 29:ಅರಣ್ಯ ಇಲಾಖೆ ಮತ್ತು ಕುಶಾಲನಗರ ಪರಿಸರ ರಕ್ಷಣಾ ಬಳಗ ಆಶ್ರಯದಲ್ಲಿ ಇಂದು ಮಂಗಳವಾರ ವೃಕ್ಷಮಾತೆ ಡಾ ಸಾಲುಮರ ತಿಮ್ಮಕ ಸ್ಮರಣೆ ಮತ್ತು ಪರಿಸರ ಜಾಗೃತಿ ಮಾಹಿತಿ…
Read More » -
ಸಾಮಾಜಿಕ
ವಾಸವಿ ಬಾಲಕಿಯರ ಸಂಘದಿಂದ ರೇನ್ ಕೋಟ್ ವಿತರಣೆ
ಕುಶಾಲನಗರ, ಜೂ 29: ವಾಸವಿ ಬಾಲಕಿಯರ ಸಂಘದ ವತಿಯಿಂದ ಮಳೆಗಾಲ ಹಿನ್ನೆಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ರೈನ್ ಕೋಟ್ ಗಳನ್ನು ವಿತರಿಸಲಾಯಿತು. ಸಂಘದ ಅಧ್ಯಕ್ಷೆ ಕುಮಾರಿ ಸಾನ್ವಿ…
Read More » -
ಸಭೆ
ಕುಶಾಲನಗರ ಎನ್.ಟಿ.ಸಿಯಲ್ಲಿ ವರ್ತಕರು, ಸಿಬ್ಬಂದಿಗಳು, ನೌಕರರ ಸಭೆ
ಕುಶಾಲನಗರ, ಜೂ 29: ಕುಶಾಲನಗರದ ಎನ್.ಟಿ.ಸಿಯಲ್ಲಿ ನಡೆಯುತ್ತಿದೆ ಎನ್ನಲಾದ ಬಲವಂತದ ಮತಾಂತರ, ಮಹಿಳೆಯರ ದೌರ್ಜನ್ಯ ಆರೋಪದ ವಿರುದ್ದ ಅಂಗಡಿ ಮಳಿಗೆಗಳ ಮಲೀಕರು, ಸಿಬ್ಬಂದಿಗಳ ಸಭೆ ನಡೆಯಿತು. ಎನ್.ಟಿ.ಸಿ.ಕೇಂದ್ರದ…
Read More » -
ಧಾರ್ಮಿಕ
ಕುಶಾಲನಗರದಲ್ಲಿ ಶ್ರಧ್ಧಾಭಕ್ತಿಯಿಂದ ನಡೆದ ಚೌಡೇಶ್ವರಿ ಅಮ್ಮನವರ ವಾರ್ಷಿಕೋತ್ಸವ
ಕೂಡಿಗೆ,ಜೂ. 27: ಕುಶಾಲನಗರದ ಶ್ರೀ ಚೌಡೇಶ್ವರಿ ದೇವಸ್ಥಾನ, ದೇವಾಂಗ ಸಂಘದ ವತಿಯಿಂದ ಕುಶಾಲನಗರದ ರಥಬೀದಿಯಲ್ಲಿರುವ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ವಾರ್ಷಿಕೋತ್ಸದ ಪೂಜ್ಯೋತ್ಸವು ಶ್ರಧ್ಧಾಭಕ್ತಿಯಿಂದ ,ವಿವಿಧ ಹೋಮ…
Read More » -
ಕಾರ್ಯಕ್ರಮ
ಮಾಧ್ಯಮ ಸ್ಪಂದನ ತಂಡದ ಕೊಡುಗೆ ಅಪಾರ: ವಿ.ಪಿ.ಶಶಿಧರ್
ಕುಶಾಲನಗರ, ಜೂ 27: ಸಮಾಜ ಸೇವೆಯ ಮೂಲಕ ಜನರ ಮನಸ್ಸನ್ನು ಗೆದ್ದಿರುವ ಕೊಡಗಿನ ಮಾಧ್ಯಮ ಸ್ಪಂದನ ತಂಡದ ಕೊಡುಗೆ ಅಪಾರವಾದದ್ದು ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ…
Read More » -
ಅಪಘಾತ
ಕುಶಾಲನಗರದಲ್ಲಿ ಸರಣಿ ಅಪಘಾತ
ಕುಶಾಲನಗರ, ಜೂ 27: ಕುಶಾಲನಗರದ ಗಂಧದಕೋಟಿ ಬಳಿ ಹೆದ್ದಾರಿಯಲ್ಲಿ ವಾಹನಗಳ ಸರಣಿ ಅಪಘಡ ಸಂಭವಿಸಿದೆ. ಕಾರೊಂದು ಮಿನಿ ಗೂಡ್ಸ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿಯಾಗಿದೆ. ಇದರ ಪರಿಣಾಮ ಗೂಡ್ಸ್…
Read More » -
ಕಾರ್ಯಕ್ರಮ
ಕುಶಾಲನಗರ ರೋಟರಿ ಕ್ಲಬ್ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ರುದ್ರೇಶ್ ಪಾಟೀಲ್, ಕಾರ್ಯದರ್ಶಿಯಾಗಿ ಅರುಣ್ ಆಯ್ಕೆ
ಕುಶಾಲನಗರ, ಜೂ 26: : ರೋಟರಿ ಸಂಸ್ಥೆ ಸಾಮಾಜಿಕ ಸೇವಾ ಕಾರ್ಯದೊಂದಿಗೆ ಸಮಾಜ ಸೇವೆಯಲ್ಲಿ ಮಾದರಿಯಾಗಿದೆ ಎಂದು ಹಿರಿಯ ರೋಟರಿ ಸದಸ್ಯ ಎಸ್.ಕೆ.ಸತೀಶ್ ಹೇಳಿದರು. ಸಮೀಪದ ಅತ್ತೂರು…
Read More » -
ಸುದ್ದಿಗೋಷ್ಠಿ
ಬಲವಂತದ ಮಾತಾಂತರ ಖಂಡಿಸಿ ಜೂ 30 ರಂದು ಕುಶಾಲನಗರದಲ್ಲಿ ಜನಾಂದೋಲನ ಜಾಗೃತಿ ಸಭೆ: ಸ್ವಯಂಪ್ರೇರಿತ ಬಂದ್ ಗೆ ಕರೆ
ಕುಶಾಲನಗರ, ಜೂ 26: ಹಿಂದೂ ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಬಲವಂತದ ಮಾತಾಂತರ ಖಂಡಿಸಿ ಹಿಂದೂ ಸುರಕ್ಷಾ ಸಮಿತಿ ವತಿಯಿಂದ ಜೂ 30 ರ ಮಂಗಳವಾರ ಕುಶಾಲನಗರದಲ್ಲಿ…
Read More » -
ಸಭೆ
ಕರ್ನಾಟಕ ರಾಜ್ಯ ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ ಕೊಡಗು ಜಿಲ್ಲಾ ಘಟಕದ ಸಭೆ
ಕುಶಾಲನಗರ, ಜೂ 26: ಕರ್ನಾಟಕ ರಾಜ್ಯ ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ ಕೊಡಗು ಜಿಲ್ಲಾ ಘಟಕದ ಸಭೆ ಕುಶಾಲನಗರ ಟಾಪ್ ಇನ್ ಟೌನ್ ಸಭಾಂಗಣದಲ್ಲಿ ನಡೆಯಿತು. ಸಂಘದ…
Read More » -
ಕಾರ್ಯಕ್ರಮ
ಕೂಡಿಗೆಯಲ್ಲಿ ಪೋಲಿಸ್ ಇಲಾಖೆಯ ವತಿಯಿಂದ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಆಚರಣೆ
ಕೂಡಿಗೆ, ಜೂ.25: ಕುಶಾಲನಗರ ಗ್ರಾಮಾಂತರ ಪೋಲಿಸ್ ಠಾಣೆಯ ವತಿಯಿಂದ ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಕೂಡಿಗೆ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಾರ್ವಜನಿಕರು,…
Read More » -
ಕಾರ್ಯಕ್ರಮ
ಕುಶಾಲನಗರ ರೋಟರಿ ಸಂಸ್ಥೆ ವತಿಯಿಂದ ನಿರ್ಮಿಸಲಾದ ಕಾವೇರಿ ರೋಟರಿ ಉದ್ಯಾನವನ ಉದ್ಘಾಟನೆ
ಕುಶಾಲನಗರ ಜೂ 24:: ಕುಶಾಲನಗರ ರೋಟರಿ ಸಂಸ್ಥೆ ವತಿಯಿಂದ ನಿರ್ಮಿಸಲಾದ ಕಾವೇರಿ ರೋಟರಿ ಉದ್ಯಾನವನ್ನು ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ರೋಟರಿ ಸುವರ್ಣ…
Read More » -
ಅಪಘಾತ
ಮಾದಾಪಟ್ಟಣದಲ್ಲಿ ನಾಯಿಗಳ ಮೇಲೆ ವಾಹನ ಚಲಾಯಿಸಿ ಕ್ರೌರ್ಯ: ಆರೋಪಿ ವಶಕ್ಕೆ
ಕುಶಾಲನಗರ, ಜೂ 24: ಕುಶಾಲನಗರದ ಮಾದಾಪಟ್ಟಣದ ಕಾಶಿ ವಿಶ್ವನಾಥ ದೇವಾಲಯ ಬಳಿ ರಸ್ತೆಯಲ್ಲಿ ಮಲಗಿದ್ದ 5 ನಾಯಿಗಳ ಮೇಲೆ ನೀಚನೊಬ್ಬ ಜೀಪು ಚಲಾಯಿಸಿ ಗಾಯಗೊಳಿಸಿದ ಘಟನೆ ನಡೆದಿದೆ.…
Read More » -
ಕಾರ್ಯಕ್ರಮ
ಶರಣ ಸಾಹಿತ್ಯ ಪ್ರಥಮ ಸಮ್ಮೇಳನಕ್ಕೆ ಕುಶಾಲನಗರಕ್ಕೆ ಆಗಮಿಸಿದ ಸುತ್ತೂರು ಸ್ವಾಮೀಜಿಗೆ ಸ್ವಾಗತ
ಕುಶಾಲನಗರ, ಜೂ 23: ಕೊಡಗು ಜಿಲ್ಲಾ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಶರಣ ಸಾಹಿತ್ಯ ಪ್ರಥಮ ಸಮ್ಮೇಳನ ಕುಶಾಲನಗರದಲ್ಲಿ ವಿಜೃಂಭಣೆಯಿಂದ ಜರುಗಿತು. ಸಮ್ಮೇಳನಾಧ್ಯಕ್ಷರಾದ ವಿರಾಜಪೇಟೆ ಅರಮೇರಿ…
Read More » -
ಆರೋಗ್ಯ
ಕರಿಕೆ ಗ್ರಾಮದ ಆರೋಗ್ಯ ವಿಸ್ತರಣಾ ಕೇಂದ್ರ ಮತ್ತು ಪ್ರೌಢಶಾಲಾ ವಿಭಾಗಕ್ಕೆ ಆರೋಗ್ಯ ಇಲಾಖೆಯ ವೈದ್ಯರು ಮತ್ತು ತಂಡದವರ ಭೇಟಿ
ಕುಶಾಲನಗರ, ಜೂ 22:ಕರಿಕೆ ಪ್ರೌಢಶಾಲೆಗೆ ಆಡಳಿತ ವೈದ್ಯಾಧಿಕಾರಿಗಳಾದ ಡಾಕ್ಟರ್ ಸುನಿಲ್ ರವರು ಭೇಟಿ ನೀಡಿ ಮಕ್ಕಳ ಆರೋಗ್ಯದ ಬಗ್ಗೆ ವಿಚಾರಿಸಿ ಹೆಣ್ಣು ಮಕ್ಕಳಲ್ಲಿ ಗರ್ಭ ಕೊರಳಿನ ಕ್ಯಾನ್ಸರ್…
Read More » -
ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ
ಕುಶಾಲನಗರ, ಜೂ 21:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಸೋಮವಾರಪೇಟೆ ತಾಲೂಕು ಕುಶಾಲನಗರ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕುಶಾಲನಗರದಲ್ಲಿರುವ ಜಿಲ್ಲಾ ಕಛೇರಿ…
Read More » -
ರಾಜಕೀಯ
ಕುಶಾಲನಗರದಿಂದ ಬೆಂಗಳೂರಿಗೆ ತೆರಳಿದ ಕಾಂಗ್ರೆಸ್ ಕಾರ್ಯಕರ್ತರು
ಕುಶಾಲನಗರ, ಜೂ 21:ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ನೂತನ ಸಾರಥಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಬಿ.ಕೆ.ಹರಿಪ್ರಸಾದ್ ರವರ ಪದಗ್ರಹಣ ಕಾರ್ಯಕ್ರಮಕ್ಕೆ ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್…
Read More » -
ಪ್ರತಿಭಟನೆ
ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ,ಯೂರಿಯಾ ರಸಗೊಬ್ಬರ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ
ಕುಶಾಲನಗರ, ಜೂ 20: ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ,ಯೂರಿಯಾ ರಸಗೊಬ್ಬರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.…
Read More » -
ಪ್ರಕಟಣೆ
ವಿದ್ಯುತ್ ಕ್ಷೇತ್ರ ಖಾಸಾಗೀಕರಣ ವಿರೋಧಿಸಿ ರಾಜ್ಯವ್ಯಾಪ್ತಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಮನವಿ
ಕುಶಾಲನಗರ, ಜೂ 20: ಕರ್ನಾಟಕ ವಿದ್ಯುತ್ ಕ್ಷೇತ್ರದ ಖಾಸಾಗೀಕರಣ ವಿರೋಧಿಸಿ ಜೂ 22 ರ ಸೋಮವಾರ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ರಾಜ್ಯಾಧ್ಯಕ್ಷ ಸಿ.ರಮೇಶ್ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಬೃಹತ್…
Read More » -
ಟಿಂಬರ್ ಮರ್ಚೆಂಟ್ ಗಳ ನಡುವೆ ವಾಗ್ವಾದ: ಚಾಕು ಇರಿತ
ಕುಶಾಲನಗರ, ಜೂ 20: ಸಿದ್ದಾಪುರದಲ್ಲಿ ನಡೆದ ಟಿಂಬರ್ ಯೂನಿಯನ್ ಸಭೆಯಲ್ಲಿ ಯೂನಿಯನ್ ಸದಸ್ಯತ ಹಣ ವಿಚಾರವಾಗಿ ಉಂಟಾದ ವಾಗ್ವಾದ ಹಿನ್ನೆಲೆಯಲ್ಲಿ ಇಬ್ಬರಿಗೆ ಚಾಕು ಇರದ ಘಟನೆ ಶುಕ್ರವಾರ…
Read More » -
ಚುನಾವಣೆ
ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ನಿರ್ದೇಶಕರಾಗಿ ಡಿ.ಹೆಚ್.ಚಂದ್ರಶೇಖರ್
ಕುಶಾಲನಗರ, ಜೂ 19: ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ನಿರ್ದೇಶಕರಾಗಿ ಡಿ.ಹೆಚ್.ಚಂದ್ರಶೇಖರ್ ಅವಿರೋಧವಾಗಿ ಆಯ್ಕೆಯಾದರು. ಮಾಜಿ ಅಧ್ಯಕ್ಷರಾಗಿದ್ದ ಎಂ.ಎನ್.ಕುಮಾರಪ್ಪ ಅವರ ನಿಧನದಿಂದ ತೆರವಾಗಿದ್ದ…
Read More » -
ಮನವಿ
ಪಟ್ಟಣದ ಸ್ವಚ್ಛತೆ ಮತ್ತು ಕಾವೇರಿಯ ಸಂರಕ್ಷಣೆಗೆ ಕುಶಾಲನಗರ ಪುರಸಭೆ ಮೂಲಕ ವಿಶೇಷ ಕಾವಲುಗಾರರ ನಿಯೋಜನೆ ಭರವಸೆ
ಕುಶಾಲನಗರ, ಜೂ 19: ಪಟ್ಟಣದ ಸ್ವಚ್ಛತೆ ಮತ್ತು ಕಾವೇರಿಯ ಸಂರಕ್ಷಣೆಗಾಗಿ ಕುಶಾಲನಗರ ಪುರಸಭೆ ಮೂಲಕ ವಿಶೇಷ ಕಾವಲುಗಾರರ ನಿಯೋಜನೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕುಶಾಲನಗರ ಪುರಸಭೆಯ…
Read More » -
ಸನ್ಮಾನ
ಕನ್ನಡ ಸಿರಿ ಸ್ನೇಹ ಬಳಗದಿಂದ ಪ್ರಾಂಶುಪಾಲರ ಸಂಘದ ಅಧ್ಯಕ್ಷರಿಗೆ ಸನ್ಮಾನ
ಕೂಡಿಗೆ. ಜೂ. 18: ಕನ್ನಡ ಸಿರಿ ಸ್ನೇಹ ಬಳಗದ ಸದಸ್ಯರು ಕೂಡಿಗೆ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಹಂಡ್ರಂಗಿ ನಾಗರಾಜ್ ರವರು ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ…
Read More » -
ಪ್ರತಿಭಟನೆ
4 ದಶಕ ಕಳೆದರೂ ಬದಲಾಗದ ನಾಮಫಲಕ: ಅಧಿಕಾರಿ, ಜನಪ್ರತಿನಿಧಿಗಳ ವಿರುದ್ದ ಕರವೇ ಪ್ರತಿಭಟನೆ
ಕುಶಾಲನಗರ, ಜೂ 18: ಕುಶಾಲನಗರದ ಬೈಚನಹಳ್ಳಿಯ ಶ್ರೀ ಮಾರಮ್ಮ ದೇವಾಲಯ ಬಳಿಯಿರುವ ಬಸ್ ತಂಗುದಾಣದ ಬೋರ್ಡ್ 40 ವರ್ಷ ಕಳೆದರೂ ಬದಲಾಗದೆ ಇರುವ ಹಿನ್ನೆಲೆಯಲ್ಲಿ ಕರವೇ ಪ್ರವೀಣ್…
Read More » -
ಪ್ರಕಟಣೆ
ಎನ್.ಟಿ.ಸಿ ವರ್ತಕನಿಂದ ಮತಾಂತರ ಆರೋಪ: ಆರೋಪಿ ವಿರುದ್ದ ಆಡಳಿತ ಮಂಡಳಿಯಿಂದ ಸೂಕ್ತ ಕ್ರಮ: ಮಾಲೀಕರ ಸ್ಪಷ್ಟನೆ
ಕುಶಾಲನಗರ, ಜೂ 17: ದಿನಾಂಕ 16-06-2026ರಂದು ನಡೆದ ಪ್ರೆಸ್ ಮೀಟ್ ನಲ್ಲಿ ಹಿಂದೂ ಹಿತಾ ರಕ್ಷಣಾ ವೇದಿಕೆಯ ಸದಸ್ಯರು ನಿಸರ್ಗಧಾಮ ಟೂರಿಸ್ಟ್ ಸೆಂಟರ್ (ಎನ್ಟಿಸಿ) ಯಲ್ಲಿ ಕೋಮು…
Read More » -
ಆರೋಪ
ಶೌಚಾಲಯ ತ್ಯಾಜ್ಯ ಕಾವೇರಿ ನದಿಗೆ… ಸಂಘ ಸಂಸ್ಥೆಗಳ ಅಕ್ರೋಷ: ಕಾನೂನು ಕ್ರಮಕ್ಕೆ ಒತ್ತಾಯ
ಕುಶಾಲನಗರ ಜೂ 17:ಕುಶಾಲನಗರದ ಹಲವು ಭಾಗಗಳಿಂದ ಚರಂಡಿ ಮೂಲಕ ತ್ಯಾಜ್ಯ ನೀರು ಕಾವೇರಿ ನದಿ ಸೇರುತ್ತಿದೆ ಎಂದು ಹಲವು ಸಂಘ ಸಂಸ್ಥೆಗಳ ಪ್ರಮುಖರು ಬೇಟಿಯಾಗಿ ಕುಶಾಲನಗರ ಪುರಸಭೆ…
Read More » -
ಗೊಂದಿಬಸವನಹಳ್ಳಿಯಲ್ಲಿ ಮಹಿಳೆ ನೇಣಿಗೆ ಶರಣು
ಕುಶಾಲನಗರ, ಜೂ 17: ಕುಶಾಲನಗರದ ಗೊಂದಿಬಸವನಹಳ್ಳಿ ಗ್ರಾಮದಲ್ಲಿ ವಿವಾಹಿತ ಮಹಿಳೆ ನೇಣಿಗೆ ಶರಣಾದ ಘಟನೆ ನಡೆದಿದೆ. ಗೊಂದಿಬಸವನಹಳ್ಳಿ ಸುಬ್ರಮಣ್ಯ ಕಾಫಿ ವರ್ಕ್ಸ್ ಬಳಿ ನಿವಾಸಿ ಮಹೇಶ್ ಎಂಬವರ…
Read More » -
ಸಭೆ
ಕುಶಾಲನಗರದಲ್ಲಿ ಮಹನೀಯರ ಪ್ರತಿಮೆಗಳ ನಿರ್ಮಾಣ, ರಸ್ತೆಗಳಿಗೆ ನಾಮಕರಣ ಹಿನ್ನಲೆಯಲ್ಲಿ ಸಾರ್ವಜನಿಕ ಸಭೆ
ಕುಶಾಲನಗರ, ಜೂ 16: ಕುಶಾಲನಗರ ಪುರಸಭೆಯ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಆರ್ ಗುಂಡೂರಾವ್ ಅವರ ಪ್ರತಿಮೆ ನಿರ್ಮಾಣ ಸೇರಿದಂತೆ ರಸ್ತೆಗಳಿಗೆ ನಾಮಕರಣ ಮಾಡುವ ಸಂಬಂಧ ಸಂಘಸಂಸ್ಥೆಗಳ ಪ್ರಮುಖರ…
Read More » -
ಟ್ರೆಂಡಿಂಗ್
ಮರಾಠ/ಮರಾಟಿ ಸಮಾಜ ಸೇವಾ ಸಂಘದ ೩೦ನೇ ವಾರ್ಷಿಕೋತ್ಸವ
ಮಡಿಕೇರಿ: ಕೊಡಗು ಜಿಲ್ಲಾ ಮರಾಠ/ಮರಾಟಿ ಸಮಾಜ ಸೇವಾ ಸಂಘದ ಸಭಾಭವನ ನಿರ್ಮಾಣ ಪ್ರಗತಿಯಲ್ಲಿದ್ದು, ಕಾಮಗಾರಿ ಪೂರ್ಣಗೊಳಿಸಲು ಸಮಾಜಬಾಂಧವರ ಸಹಕಾರ ಅಗತ್ಯ ಎಂದು ಸಂಘದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ್ ತಿಳಿಸಿದರು.…
Read More » -
ಕ್ರೈಂ
ಗಾಂಜಾ ಮಾರಾಟಕ್ಕೆ ಯತ್ನ: ಮೂವರು ಯುವಕರ ಬಂಧನ
ಸಿದ್ದಾಪುರ, ಜೂ 16:: ಗಾಂಜಾ ಮಾರಾಟಕ್ಕೆ ಯತ್ನಿಸಿದ ಮೂವರು ಯುವಕರನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಗೂಡುಗದ್ದೆ ಗ್ರಾಮದ ಧನುಷ್ (23), ಕರಡಿಗೋಡು ಗ್ರಾಮದ ಗೌತಮ್…
Read More » -
ಸುದ್ದಿಗೋಷ್ಠಿ
ಕುಶಾಲನಗರದಲ್ಲಿ ಮತಾಂತರ ಪ್ರಕರಣಕ್ಕೆ ಹಿಂದೂ ಹಿತರಕ್ಷಣಾ ಸಮಿತಿ ಖಂಡನೆ: ಆರೋಪಿಗಳ ಗಡಿಪಾರಿಗೆ ಆಗ್ರಹ
ಕುಶಾಲನಗರ, ಜೂ 16: ಕುಶಾಲನಗರದಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆಯಿಂಟಾಗುವ ರೀತಿಯ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು ಈ ಬಗ್ಗೆ ಉನ್ನತ ಮಟ್ಟದ ತನಿಖೆಯ ಅವಶ್ಯವಿದೆ ಎಂದು ಹಿಂದೂ ಹಿತರಕ್ಷಣಾ…
Read More » -
ಕಾರ್ಯಕ್ರಮ
ಕುಶಾಲನಗರದ ನಿಸರ್ಗಧಾಮ ಟೂರಿಸ್ಟ್ ಸೆಂಟರ್ ಆಶ್ರಯದಲ್ಲಿ ವಿಶ್ವ ಮಹಿಳಾ ದಿನ ಮತ್ತು ವಿಶ್ವ ಪರಿಸರ ದಿನಾಚರಣೆ
ಕುಶಾಲನಗರ, ಜೂ 16:ಕುಶಾಲನಗರದ ನಿಸರ್ಗಧಾಮ ಟೂರಿಸ್ಟ್ ಸೆಂಟರ್ ಆಶ್ರಯದಲ್ಲಿ ವಿಶ್ವ ಮಹಿಳಾ ದಿನ ಮತ್ತು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎನ್ ಟಿ ಸಿ ಆವರಣದಲ್ಲಿ…
Read More » -
ಶಿಕ್ಷಣ
ಗೊಂದಿಬಸವನಹಳ್ಳಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳ ವಿತರಣೆ
ಕುಶಾಲನಗರ, ಜೂ 16: ಗೊಂದಿಬಸವನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು. ಕುಶಾಲನಗರ ಪುರಸಭೆ ಮಾಜಿ ಸದಸ್ಯ ಜಿ.ಬಿ.ಜಗದೀಶ್ ಅವರು…
Read More » -
ಪೊಲೀಸ್
ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳ ತಪಾಸಣೆ
ಕುಶಾಲನಗರ, ಜೂ 15: ಶಾಲಾ ಮಕ್ಕಳನ್ನು ಸಾಗಿಸುವ ವಾಹನಗಳನ್ನು ತಪಾಸಣೆ ನಡೆಸಿದ ಕುಶಾಲನಗರ ಸಂಚಾರಿ ಪೊಲೀಸರು ಡಿಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂಚಾರಿ ಪೊಲೀಸ್ ಠಾಣಾಧಿಕಾರಿ ಗಣೇಶ್ ನೇತೃತ್ವದಲ್ಲಿ…
Read More » -
ಸಭೆ
ಫಾತಿಮಾ ಕಾನ್ವೆಂಟ್ ಶಾಲೆಯ ಸುವರ್ಣ ಸಂಭ್ರಮಕ್ಕೆ ನಿರ್ಧಾರ
ಕುಶಾಲನಗರ ಜೂ 15: ಕುಶಾಲನಗರದ ಹಲವು ಶಿಕ್ಷಣ ಸಂಸ್ಥೆಗಳ ಪೈಕಿ ಫಾತಿಮಾ ಕಾನ್ವೆಂಟ್ ಶಾಲೆಗೆ ವಿಶಿಷ್ಟ ಸ್ಥಾನವಿದೆ. ಅಂತಹ ಶಿಕ್ಷಣ ಸಂಸ್ಥೆಯು 1976 ರಲ್ಲಿ ಆರಂಭವಾಗಿದ್ದು. ಈಗ…
Read More » -
ನಿಧನ
ನದಿ ಪಾಲಾಗಿದ್ದ ಮತ್ತೊಬ್ಬನ ಮೃತದೇಹ ಪತ್ತೆ
ಕುಶಾಲನಗರ, ಜೂ 13:: ಬುಧವಾರ ಸಂಜೆ ಕಾವೇರಿ ನದಿಯಲ್ಲಿ ಈಜಲು ತೆರಳಿದ ನಾಪತ್ತೆಯಾಗಿದ್ದ ಮತ್ತೊಬ್ಬ ಮೃತದೇಹ ಶನಿವಾರ ಸಂಜೆ ಪತ್ತೆಯಾಗಿದೆ. ನಾಗಾಲಾಂಡ್ ರಾಜ್ಯದ ಬಸೋಸೊ ಯಾಂಕಾಂಗ್ (27)…
Read More » -
ಪ್ರಕಟಣೆ
ಕಾಲೇಜು ಉಪನ್ಯಾಸಕರ ಸಂಘದ ಜಿಲ್ಲಾ ಅಧ್ಯಕ್ಷರಾಗಿ ನಾಗಪ್ಪ ಆಯ್ಕೆ
ಕೂಡಿಗೆ, ಜೂ. 12: ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕೂಡಿಗೆ ಪದವಿಪೂರ್ವ ಕಾಲೇಜು ಉಪನ್ಯಾಸಕರಾದ ನಾಗಪ್ಪ ರವರು ಅವಿರೋಧವಾಗಿ…
Read More » -
ಅವ್ಯವಸ್ಥೆ
ಶಿಕ್ಷಕರಿಲ್ಲದೆ ಅಂಗನವಾಡಿಗೆ ಬೀಗ: ಸ್ಪಂದಿಸದ ಅಧಿಕಾರಿ ವಿರುದ್ದ ಪ್ರತಿಭಟನೆ, ಆಕ್ರೋಷ
ಕುಶಾಲನಗರ, ಜೂ 12:ಮಾದಾಪಟ್ಟಣ ಅಂಗನವಾಡಿ ಕೇಂದ್ರ-1 ಕ್ಕೆ ಕಾಯಂ ಶಿಕ್ಷಕರನ್ನು ನೇಮಿಸದೆ ಅಂಗನವಾಡಿ ಮುಚ್ಚಲ್ಪಟ್ಟಿದೆ. ಇದರಿಂದ ಸ್ಥಳೀಯ ಮಕ್ಕಳಿಗೆ ತೀವ್ರ ಅನಾನುಕೂಲ ಎದುರಾಗಿದೆ ಎಂದು ಇಲಾಖೆಯ ಅವ್ಯವಸ್ಥೆ…
Read More » -
ಕಾಮಗಾರಿ
ಹಲವು ವರ್ಷಗಳ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ರಂಗಸಮುದ್ರ ಕುಟ್ಟನಳ್ಳ ಗ್ರಾಮದ 10ಕ್ಕೂ ಹೆಚ್ಚು ಕುಟುಂಬಗಳಲ್ಲಿ ಸಂತಸ
ಕುಶಾಲನಗರ, ಜೂ 12: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗಸಮುದ್ರ ಗ್ರಾಮದ ಕುಟ್ಟನಹಳ್ಳ ಭಾಗದ 10ಕ್ಕೂ ಹೆಚ್ಚು ಕುಟುಂಬಗಳು ಹಲವು ವರ್ಷಗಳಿಂದ ಕುಡಿಯುವ ನೀರಿನ ತೀವ್ರ ಸಮಸ್ಯೆಯನ್ನು…
Read More » -
ಅಪಘಾತ
ಕಾವೇರಿ ಪಾಲಾಗಿದ್ದ ನಾಗಾಲಾಂಡ್ ನ ಇಬ್ಬರು ಯುವಕರ ಪೈಕಿ ಒಬ್ಬನ ಮೃತದೇಹ ಪತ್ತೆ
ಕುಶಾಲನಗರ, ಜೂ 11: ಬುಧವಾರ ಸಂಜೆ ಕಾವೇರಿ ನದಿಯಲ್ಲಿ ಈಜಲು ತೆರಳಿದ ನಾಪತ್ತೆಯಾಗಿದ್ದ ಇಬ್ಬರ ಪೈಕಿ ಓರ್ವನ ಮೃತದೇಹ ಗುರುವಾರ ಸಂಜೆ ಪತ್ತೆಯಾಗಿದೆ. ನಾಗಾಲಾಂಡ್ ರಾಜ್ಯದ ಬಸೋಸೊ…
Read More » -
ಶಿಕ್ಷಣ
ಸಿದ್ದಾಪುರ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ
ಸಿದ್ದಾಪುರ, ಜುಲೈ 11: ಸಿದ್ದಾಪುರ ಸ ಹಿ ಪ್ರಾ( ಮ ) ಶಾಲೆ ವಿದ್ಯಾರ್ಥಿಗಳಿಗೆ ಮೂರ್ನಾಡು ನಿವಾಸಿ ಉದ್ಯಮಿ, ಅವರೆಮಾದಂಡ ಶರಣ್ ಪೂಣಚ್ಚ ಹಾಗೂ ಗೋಣಿಕೊಪ್ಪ ಕಾವೇರಿ…
Read More » -
ಶಿಕ್ಷಣ
ಟಿ.ಎ.ನಾರಾಯಣಗೌಡರ ಹುಟ್ಟುಹಬ್ಬ ಅಂಗವಾಗಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ
ಕೂಡಿಗೆ, ಜೂ. 11: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡರ ಹುಟ್ಟು ಹಬ್ಬದ ಅಂಗವಾಗಿ ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಕೂಡಿಗೆಯ…
Read More » -
ಸುದ್ದಿಗೋಷ್ಠಿ
ಶೀಘ್ರದಲ್ಲೇ ಕುಶಾಲನಗರದಲ್ಲಿ ಡಿ.ಆರ್. ಸಿ. ಸಿನಿಮಾಸ್ ಶುಭಾರಂಭ
ಕುಶಾಲನಗರ, ಜೂ 11: ಕುಶಾಲನಗರದಲ್ಲಿ ಶೀಘ್ರದಲ್ಲೇ ಡಿ ಆರ್ ಸಿ ಮಲ್ಟಿಪ್ಲೆಕ್ಸ್ ಥಿಯೇಟರ್ ಶುಭಾರಂಭಗೊಳ್ಳಲಿದೆ ಎಂದು ಡಿ ಆರ್ ಸಿ ಮೇನೇಜಿಂಗ್ ಡೈರೆಕ್ಟರ್ ಗಳಾದ ಹನುಮಂತು ಮತ್ತು…
Read More » -
ರಾಜಕೀಯ
ಭಾರತದ ಅತ್ಯಂತ ದೀರ್ಘಾವಧಿಯ ಪ್ರಧಾನಿಯಾಗಿ ಮೋದಿ ಸಾಧನೆ: ಕುಶಾಲನಗರದಲ್ಲಿ ಸಂಭ್ರಮಾಚರಣೆ
ಭಾರತದ ಅತ್ಯಂತ ದೀರ್ಘಾವಧಿಯ ಪ್ರಧಾನಿಯಾಗಿ ಮೋದಿ ಸಾಧನೆ: ಕುಶಾಲನಗರದಲ್ಲಿ ಸಂಭ್ರಮಾಚರಣೆ ಕುಶಾಲನಗರ, ಜೂ 10: ನರೇಂದ್ರ ಮೋದಿ ಅವರು ಭಾರತದ ಅತ್ಯಂತ ದೀರ್ಘಾವಧಿಯ ಪ್ರಧಾನಿಯಾಗಿ ಮುಂದುವರೆಯುತ್ತಿರುವ ಹಿನ್ನೆಲೆಯಲ್ಲಿ…
Read More » -
ಟ್ರೆಂಡಿಂಗ್
ಕುಶಾಲನಗರ ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರ ದುರ್ಮರಣ
ಕುಶಾಲನಗರ, ಜೂ 10: ಕಾವೇರಿ ನದಿಯಲ್ಲಿ ಮುಳುಗಿ ನಾಗಾಲಾಂಡ್ ಮೂಲದ ಇಬ್ಬರು ಯುವಕರು ಮೃತಪಟ್ಟ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ ಸಂಜೆ ನಡೆದಿದೆ. ನಾಗಾಲಾಂಡ್…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಕರವೇ ವತಿಯಿಂದ ಟಿ.ಎ.ನಾರಾಯಣಗೌಡರ 60ನೇ ಹುಟ್ಟುಹಬ್ಬ ಆಚರಣೆ: ದೇವಾಲಯದಲ್ಲಿ ಪೂಜೆ
ಕುಶಾಲನಗರದಲ್ಲಿ ಕರವೇ ವತಿಯಿಂದ ಟಿ.ಎ.ನಾರಾಯಣಗೌಡರ 60ನೇ ಹುಟ್ಟುಹಬ್ಬ ಆಚರಣೆ: ದೇವಾಲಯದಲ್ಲಿ ಪೂಜೆ ಕುಶಾಲನಗರ, ಜೂ 10: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾತಾಯಣಗೌಡರ ಹುಟ್ಟುಹಬ್ಬವನ್ನು ಕುಶಾಲನಗರದಲ್ಲಿ ಆಚರಿಸಲಾಯಿತು.…
Read More » -
ಕಾಮಗಾರಿ
ನವಗ್ರಾಮ: ೨೦ ಲಕ್ಷ ರೂ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನಿರ್ವಹಿಸಿದ ಶಾಸಕ ಡಾ.ಮಂತರ್ ಗೌಡ
ಕುಶಾಲನಗರ,ಜೂಂ೯: ಕೂಡುಮಂಗಳೂರು ಗ್ರಾ.ಪಂ ನ ನವಗ್ರಾಮದಲ್ಲಿ ೨೦ ಲಕ್ಷ ರೂ ವೆಚ್ಚದ ಕಾಮಗಾರಿ ಶಾಸಕರಾದ ಡಾ.ಮಂತರ್ ಗೌಡರವರು ಗುದ್ದಲಿ ಪೂಜೆ ನೆರವೇರಿಸಿದರು. ನವಗ್ರಾಮದಲ್ಲಿ ೨೦ ಲಕ್ಷ ರೂ…
Read More » -
ಮನವಿ
ಶಾಸಕ ಡಾ.ಮಂತರ್ ಗೌಡ ಅವರಿಗೆ ಸಚಿವ ಸ್ಥಾನ ನೀಡುವಂತೆ ಸುಂದರನಗರ ನಿವಾಸಿಗಳು ಹಾಗೂ ದಲಿತ ಸಂಘರ್ಷ ಸಮಿತಿ ಆಗ್ರಹ
ಕುಶಾಲನಗರ, ಏ 09: ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಅವರಿಗೆ ಸಚಿವ ಸ್ಥಾನ ನೀಡುವಂತೆ ಸುಂದರನಗರ ಕೋರೆ ರಸ್ತೆ ವ್ಯಾಪ್ತಿಯ ಹಕ್ಕುಪತ್ರ ವಂಚಿತರ ಹೋರಾಟ ಸಮಿತಿ…
Read More » -
ಸಭೆ
ಶಾಸಕ ಡಾ.ಮಂತರ್ ಗೌಡ ನೇತೃತ್ವದಲ್ಲಿ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆ
ಕುಶಾಲನಗರ, ಜೂ 09: ಮುಂಗಾರು ಮಳೆಯಿಂದ ಸಂಭವಿಸಬಹುದಾದ ಪ್ರಕೃತಿ ವಿಕೋಪ ನಿರ್ವಹಣೆಗಾಗಿ ತೆಗೆದುಕೊಂಡಿರುವ ಮುಂಜಾಗೃತ ಕ್ರಮಗಳ ಬಗ್ಗೆ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆ ಶಾಸಕ ಡಾ.ಮಂತರ್…
Read More » -
ಕಾಮಗಾರಿ
ಕುಶಾಲನಗರ ಪುರಸಭೆ ವ್ಯಾಪ್ತಿಯ ಜನತಾ ಕಾಲನಿಯಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಅವರಿಂದ ಭೂಮಿಪೂಜೆ
ಕುಶಾಲನಗರ, ಜೂ 09:ಕುಶಾಲನಗರ ಪುರಸಭೆ ವ್ಯಾಪ್ತಿಯ ಜನತಾ ಕಾಲನಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಅವರು ಭೂಮಿಪೂಜೆ ನೆರವೇರಿಸಿದರು. ಒಟ್ಟು ರೂ 26 ಲಕ್ಷ…
Read More » -
ಸುದ್ದಿಗೋಷ್ಠಿ
ಡಾ. ಮಂತರ್ ಗೌಡ ಅವರಿಗೆ ಸಚಿವ ಸ್ಥಾನ ನೀಡಲು ತೊರೆನೂರು ವಲಯ ಕಾಂಗ್ರೆಸ್ ಮುಖಂಡರ ಒತ್ತಾಯ
ಕುಶಾಲನಗರ, ಜೂ 08: ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಅವರು ಮಡಿಕೇರಿ ಕ್ಷೇತ್ರಕ್ಕೆ ಸಾಕಷ್ಟು ಅನುದಾನವನ್ನು ತಂದು ಉತ್ತಮ ಅಭಿವೃದ್ಧಿ ಕಾರ್ಯ ನಡೆಸುತ್ತಿದ್ದಾರೆ. ಕ್ಷೇತ್ರ…
Read More » -
ಕ್ರೀಡೆ
ನಂಜರಾಯಪಟ್ಟಣದ ಹೊಸಪಟ್ಟಣ ಗ್ರಾಮದಲ್ಲಿ ನಡೆದ ಪಂಚಾಯತಿ ಮಟ್ಟದ ಮಾನ್ಸೂನ್ ಕಪ್ ಕ್ರಿಕೆಟ್ ಪಂದ್ಯಾವಳಿ
ಕುಶಾಲನಗರ, ಜೂ 07:ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸಪಟ್ಟಣ ಗ್ರಾಮದಲ್ಲಿ ಪಂಚಾಯತಿ ಮಟ್ಟದ ಮಾನ್ಸೂನ್ ಕಪ್ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ವಾಲ್ನೂರು ಸಚಿನ್ ಫ್ರೆಂಡ್ಸ್ ವತಿಯಿಂದ ಹಮ್ಮಿಕೊಂಡಿದ್ದ…
Read More » -
ಅಪಘಾತ
ಹೋಂ ಸ್ಟೇನಲ್ಲಿ ಗ್ಯಾಸ್ ಗೀಸರ್ ಸೋರಿಕೆ: ಯುವತಿ ಸಾವು
ಕುಶಾಲನಗರ, ಜೂ 07: ಸೋಮವಾರಪೇಟೆಯಲ್ಲಿ ಗ್ಯಾಸ್ ಸೋರಿಕೆಯಿಂದ ಯುವತಿ ಮೃತಪಟ್ಟಿದ್ದಾರೆ. ಸೋಮವಾರಪೇಟೆಯ ಹೋಂಸ್ಟೇ ಒಂದರಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿಯೊಬ್ಬರು ಮೃತಪಟ್ಟಿದ್ದಾರೆ. ಮೈಸೂರಿನ…
Read More » -
ಅರಣ್ಯ ವನ್ಯಜೀವಿ
ಅಂದಗೋವೆ ಗ್ರಾಮದಲ್ಲಿ ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ
ಕೂಡಿಗೆ, ಜೂ. 7: ಕುಶಾಲನಗರ ವಲಯ , ಅತ್ತೂರು ಶಾಖೆ ವ್ಯಾಪ್ತಿಯ ಅಂದಗೋವೆ ಗ್ರಾಮದ ತೋಟದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಮರಳಿ ಕಾಡಿಗೆ ಅಟ್ಟುವ ಕಾರ್ಯಚರಣೆ ಹಮ್ಮಿಕೊಳ್ಳಲಾಗಿತು.
Read More » -
ಆರೋಪ
ಕೊಟ್ಟಿಯೂರ್ ಶಿವ ಕ್ಷೇತ್ರದ ವಿರುದ್ದ ಕನ್ನಡಿಗರ ಅಸಮಾಧಾನ
ಕುಶಾಲನಗರ, ಜೂ 07: ಕೇರಳದ ಕಣ್ಣೂರಿನ ಕೊಟ್ಟಿಯೂರ್ ಶಿವ ಕ್ಷೇತ್ರದ ಬಗ್ಗೆ ಕನ್ನಡಿಗರ ಆಕ್ರೋಶ ವ್ಯಾಪಕವಾಗಿದೆ. ಕರ್ನಾಟಕದಿಂದ ದೇವರ ದರ್ಶನಕ್ಕೆ ತೆರಳಿದ ಬಹುತೇಕ ಮಂದಿಗೆ ಉಂಟಾದ ಕಹಿ…
Read More » -
ಕಾರ್ಯಕ್ರಮ
ಕ್ರೈಸ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಂದ ಸೈಕಲ್ ಜಾಗೃತಿ ಜಾಥಾ
ಕುಶಾಲನಗರ, ಜೂ 06:ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕುಶಾಲನಗರದ ಕ್ರೈಸ್ಟ್ ವಿದ್ಯಾ ಸಂಸ್ಥೆ ಆಶ್ರಯದಲ್ಲಿ ಪುಟ್ಟ ಮಕ್ಕಳಿಂದ ಸೈಕಲ್ ಮೂಲಕ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು. ಕುಶಾಲನಗರ…
Read More » -
ಭಾರೀ ವಾಹನಗಳ ಸಂಚಾರ ನಿಷೇಧ
ಮಡಿಕೇರಿ ಜೂ.06:-ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮುಂದಿನ ಮುಂಗಾರು ಮಳೆಗಾಲದ ದಿನಗಳಲ್ಲಿ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆಯ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿಗಳ ರಕ್ಷಣೆಯ…
Read More » -
ಅವ್ಯವಸ್ಥೆ
ರಸ್ತೆ ದುರಸ್ತಿ ಪಡಿಸದಿದ್ದರೆ ಪ್ರತಿಭಟನೆ ಮಾಡುವುದಾಗಿ ಭಾಸ್ಕರ್ ನಾಯಕ್ ಎಚ್ಚರಿಕೆ
ಕುಶಾಲನಗರ, ಜೂ 06: ಕುಶಾಲನಗರ ಹಾರಂಗಿಯಿಂದ ಅತ್ತೂರು ಮಾರ್ಗವಾಗಿ ಗುಡ್ಡೆಹೊಸೂರು ಹೋಗುವ ಸುಮಾರು 6 km ರಸ್ತೆಯು ತೀರ ಹದಗೆಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೂಡುಮಂಗಳೂರು ಮಾಜಿ…
Read More » -
ಶಿಕ್ಷಣ
ಎಂ.ಜಿ.ಎಂ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ, ಪ್ರತಿಭಾವಂತರಿಗೆ ಸನ್ಮಾನ ಕಾರ್ಯಕ್ರಮ
ಕುಶಾಲನಗರ, ಜೂ 06: ಕುಶಾಲನಗರದ ಮಹಾತ್ಮಾ ಗಾಂಧಿ ಪದವಿ ಕಾಲೇಜಿನಲ್ಲಿ ತೃತೀಯ ಬಿ.ಕಾಂ ಹಾಗೂ ಬಿ.ಸಿ.ಎ ವಿದ್ಯಾರ್ಥಿಗಳಿಗಾಗಿ ಪದವಿ ಪ್ರದಾನ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ…
Read More » -
ಶಿಕ್ಷಣ
ಕುಶಾಲನಗರದ ವಿವೇಕಾನಂದ ಪಿಯು ಕಾಲೇಜಿನಲ್ಲಿ ಫ್ರಶರ್ಸ್ ಡೇ ಮತ್ತು 2025-26ನೇ ಸಾಲಿನಲ್ಲಿ ಶೈಕ್ಷಣಿಕ ಸಾಧನೆಯ ಸಂಭ್ರಮ ಕಾರ್ಯಕ್ರಮ
ಕುಶಾಲನಗರ, ಜೂ 06: ಕುಶಾಲನಗರದ ವಿವೇಕಾನಂದ ಪಿಯು ಕಾಲೇಜಿನಲ್ಲಿ ಫ್ರಶರ್ಸ್ ಡೇ ಮತ್ತು 2025-26ನೇ ಸಾಲಿನ ಶೈಕ್ಷಣಿಕ ಸಾಧನೆಯ ಸಂಭ್ರಮ ಕಾರ್ಯಕ್ರಮ ನಡೆಯಿತು. ವಿದ್ಯಾಸಂಸ್ಥೆಯ ಗೌರವ ಪ್ರಾಂಶುಪಾಲ…
Read More » -
ಪರಿಸರ
ಹಾರಂಗಿ ಉದ್ಯಾನವನದಲ್ಲಿ ಗಿಡಗಳನ್ನು ನೆಟ್ಟು ವಿಶ್ವ ಪರಿಸರ ದಿನ ಆಚರಣೆ
ಕುಶಾಲನಗರ, ಜೂ 05:ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನೀರಾವರಿ ಇಲಾಖೆಯ ಹಾರಂಗಿ ಡ್ಯಾಮ್ ಅಧಿಕಾರಿಗಳು, ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು KSISF ಇಲಾಖೆಯ ಪೊಲೀಸ್ ಅಧಿಕಾರಿಗಳ…
Read More » -
ಪರಿಸರ
ಕುಶಾಲನಗರ ನಾಟಾ ಸಂಗ್ರಹಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ
ಕುಶಾಲನಗರ, ಜೂ 05: ಕುಶಾಲನಗರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕುಶಾಲನಗರ ಅರಣ್ಯ ನಾಟ ಸಂಗ್ರಹಾಲಯದಲ್ಲಿ ವಿಶ್ವ…
Read More »