Recent Post
-
ಸನ್ಮಾನ
ಕುಶಾಲನಗರ ಎಪಿಸಿಎಂಎಸ್ ನಿರ್ದೇಶಕರಿಗೆ ಸನ್ಮಾನ
ಕುಶಾಲನಗರ, ನ. 29: ತೊರೆನೂರು ಸಹಕಾರ ಸಂಘದ ನಿರ್ದೇಶಕರು ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ನಿರ್ದೇಶಕರಾಗಿ ಚುನಾವಣೆಯಲ್ಲಿ ವಿಜೇತರಾದ ಹೆಚ್. ಬಿ. ಚಂದ್ರಪ್ಪರವರಿಗೆ ತೊರೆನೂರು…
Read More » -
ಪ್ರತಿಭೆ
ಚೆನ್ನಯ್ಯನಕೋಟೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ
ಸಿದ್ದಾಪುರ, ನ 28; : ಚೆನ್ನಯ್ಯನಕೋಟೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವದಲ್ಲಿ ಚೆನ್ನಂಗಿ-ಬಸವನಹಳ್ಳಿ ಸರಕಾರಿ ವಾಲ್ಮೀಕಿ ಆಶ್ರಮ ಶಾಲೆಯ ವಿದ್ಯಾರ್ಥಿಗಳು…
Read More » -
ಸಭೆ
ಕೂಡುಮಂಗಳೂರು ಗ್ರಾಮಸಭೆ: ಅರೆಬೆತ್ತಲೆ ಪ್ರತಿಭಟನೆಗೆ ಮುಂದಾದ ಗ್ರಾಮಸ್ಥ
ಕುಶಾಲನಗರ, ನ 28: ಕೂಡುಮಂಗಳೂರು ಗ್ರಾಪಂ ಗ್ರಾಮ ಸಭೆ ಗ್ರಾಪಂ ಅಧ್ಯಕ್ಷ ಭಾಸ್ಕರ್ ನಾಯಕ್ ಅಧ್ಯಕ್ಷತೆಯಲ್ಲಿ ಸಂತೆ ಪ್ರಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಭೆಯ ಆರಂಭದಲ್ಲಿ ಸಮಸ್ಯೆಗೆ ಪರಿಹಾರ ಒದಗಿಸಲಿಲ್ಲ…
Read More » -
ಪ್ರತಿಭಟನೆ
ಹೆಬ್ಬಾಲೆ ಗ್ರಾಪಂ ಅವ್ಯವಸ್ಥೆ ಖಂಡಿಸಿ ಗ್ರಾಪಂ ಮುಂಭಾಗ ಕರವೇ ಪ್ರತಿಭಟನೆ
ಕುಶಾಲನಗರ, ನ 28: (ಕುಶಲವಾಣಿ) ಹೆಬ್ಬಾಲೆ ಗ್ರಾಮದ ಸಂತೆ ಪ್ರಾಂಗಣದಲ್ಲಿನ ಸಾರ್ವಜನಿಕ ಶೌಚಾಲಯ ಅವ್ಯವಸ್ಥೆ ಖಂಡಿಸಿ ಗ್ರಾಪಂ ಮುಂಭಾಗ ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ…
Read More » -
ಕಾರ್ಯಕ್ರಮ
ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ವಿಚಾರ ಸಂಕಿರಣ
ಕನ್ನಡ ಭಾಷೆಯ ವಿಶ್ವಮನ್ನಣೆಗೆ ವಚನ ಸಾಹಿತ್ಯದ ಕೊಡುಗೆ ಅಪಾರ… ಶರಣ ಸಾಹಿತ್ಯ ಪರಿಷತ್ತಿನ ವಿಚಾರ ಸಂಕಿರಣ ದಲ್ಲಿ ಗಮಕಿ ವಿದ್ವಾನ್ ಎಂ.ಜಿ.ಸಿದ್ದರಾಮಯ್ಯ ಆಶಯ… ಕುಶಾಲನಗರ : ಹನ್ನೆರಡನೇ…
Read More » -
ಕುಶಾಲನಗರ ಸಾರಿಗೆ ಬಸ್ ನಿಲ್ದಾಣದಲ್ಲಿ ಎರಡೂವರೆ ಲಕ್ಷ ನಗದು ಚೋರಿ
ಕುಶಾಲನಗರ, ನ 28: (ಕುಶಲವಾಣಿ): ಕುಶಾಲನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ರೂ ಎರಡೂವರೆ ಲಕ್ಷ ಹಣ ಕಳ್ಳತನ ಮಾಡಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ…
Read More » -
ಸುದ್ದಿಗೋಷ್ಠಿ
ರಾಮಾಂಜನೇಯ ಉತ್ಸವ ಸಮಿತಿ: ಡಿಸೆಂಬರ್ 1 ಮತ್ತು 2 ರಂದು 40ನೇ ವರ್ಷದ ಹನುಮ ಜಯಂತಿ ಆಚರಣೆ
ಕುಶಾಲನಗರ, ನ 27:ಕುಶಾಲನಗರದ ಶ್ರೀ ರಾಮಾಂಜನೇಯ ಉತ್ಸವ ಸಮಿತಿ, ದೇವಸ್ಥಾನ ಸೇವಾ ಟ್ರಸ್ಟ್ ಹಾಗೂ ಶ್ರೀ ಆಂಜನೇಯ ಸೇವಾ ಸಮಿತಿ ಆಶ್ರಯದಲ್ಲಿ ಡಿಸೆಂಬರ್ 1 ಮತ್ತು 2…
Read More » -
ಪ್ರತಿಭೆ
ಜಿಮ್ನಾಸ್ಟಿಕ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಕುಶಾಲನಗರ, ನ 27:ಹೆಚ್ಎಸ್ ಜೀವನ್, ಶಿವಕುಮಾರ್ ಮತ್ತು ಪೂರ್ಣಿಮಾ ದಂಪತಿಯವರ ಸುಪುತ್ರನಾಗಿದ್ದು ಈತ ಅನುಗ್ರಹ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಪ್ರಸ್ತುತ ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ…
Read More » -
ಪರಿಸರ
ಹಾರಂಗಿ ಪರಿಸರ ಸ್ವಚ್ಛಗೈದ ಜ್ಞಾನಗಂಗಾ ಎನ್ ಸಿ ಸಿ ವಿದ್ಯಾರ್ಥಿಗಳು
ಕುಶಾಲನಗರ, ನ 27:: ಹಾರಂಗಿ ಬಳಿಯ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯ ಎನ್ ಸಿ ಸಿ ವಿದ್ಯಾರ್ಥಿಗಳ ತಂಡ ಎನ್ ಸಿ ಸಿ ದಿನಾಚರಣೆ ಅಂಗವಾಗಿ ಜಿಲ್ಲೆಯ…
Read More » -
ಸನ್ಮಾನ
ಕರ್ನಾಟಕ ಯುವರಕ್ಷಣಾ ವೇದಿಕೆ ಕೊಡಗು ಜಿಲ್ಲೆಯ ನೂತನ ಉಸ್ತುವಾರಿಯಾಗಿ ಎಂ. ಎಂ.ದಾವುದ್ ಕಿಂಗ್ಸ್ ವೇ
ಕುಶಾಲನಗರ, ನ 27: ಕರ್ನಾಟಕ ಯುವರಕ್ಷಣಾ ವೇದಿಕೆ ಕೊಡಗು ಜಿಲ್ಲೆಯ ನೂತನ ಉಸ್ತುವಾರಿ ಸ್ಥಾನಕ್ಕೆ ಎಂ. ಎಂ.ದಾವುದ್ ಕಿಂಗ್ಸ್ ವೇ ರವರಿಗೆ ಸನ್ಮಾನಿಸಿ ಆದೇಶ ನೀಡಲಾಯಿತು.ಕರ್ನಾಟಕ ಯುವ…
Read More » -
ಕಾರ್ಯಕ್ರಮ
ಕುಶಾಲನಗರದ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸಂವಿಧಾನ ದಿನಾಚರಣೆ
ಕುಶಾಲನಗರ, ನ 27: ಕುಶಾಲನಗರದ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ನವೀನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಮತ್ತು ಸಂವಿಧಾನ ದಿನಾಚರಣೆ ನಡೆಯಿತು. ಕುಶಾಲನಗರ…
Read More » -
ಕಾರ್ಯಕ್ರಮ
ಗೌಡಳ್ಳಿಯಲ್ಲಿ ವೀರಶೈವ ಧಾರ್ಮಿಕ ಸಭೆ: ಬಸವಾದಿ ಶರಣರ ಆದರ್ಶ ತತ್ವಗಳನ್ನು ಮೈಗೂಡಿಸಿಕೊಳ್ಳಲು ಶಾಸಕ ಡಾ ಮಂತರ್ ಗೌಡ ಕರೆ
ಸೋಮವಾರಪೇಟೆ, ನ.26:ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕ ಹಾಗೂ ಮಹಾಸಭಾದ ಸೋಮವಾರಪೇಟೆ ತಾಲ್ಲೂಕು ಘಟಕ ಹಾಗೂ ಮಹಾಸಭಾದ ಯುವ ಘಟಕದವತಿಯಿಂದ ತಾಲ್ಲೂಕಿನ ಗೌಡಳ್ಳಿ…
Read More » -
ಸಭೆ
ಹನುಮ ಜಯಂತಿ ದಿನ ಹೋಟೆಲ್ ಓಪನ್ ಇಡಲು ಸಲಹೆ.
ಕುಶಾಲನಗರ ನ 25: ಕುಶಾಲನಗರದಲ್ಲಿ ಡಿಸೆಂಬರ್ 2 ನೇ ತಾರೀಖು ಅದ್ದೂರಿ ಹನುಮ ಜಯಂತಿ ಜರುಗಲಿದೆ. ಅಂದು ಕುಶಾಲನಗರ ಪುರಸಭೆ ವ್ಯಾಪ್ತಿಯ ಎಲ್ಲ ಹೋಟೆಲ್ ಗಳನ್ನು ಓಪನ್…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಸಂವಿಧಾನ ದಿನಾಚರಣೆ
ಕುಶಾಲನಗರ, ನ 26: ಸಂವಿಧಾನವನ್ನು ಗೌರವಿಸುವುದು ಮತ್ತು ಅದರಲ್ಲಿ ಉಲ್ಲೇಖಿಸಿರುವ ಬಹುವಿಧದ ಸಂಸ್ಕೃತಿಯನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಶನಿವಾರಸಂತೆ ವಿಘ್ನೇಶ್ವರ ವಿದ್ಯಾ ಸಂಸ್ಥೆಯ ಉಪನ್ಯಾಸಕ ಜಯಕುಮಾರ್…
Read More » -
ಚುನಾವಣೆ
ಗೊಂದಿಬಸವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಮಧುಕುಮಾರ್, ಉಪಾಧ್ಯಕ್ಷರಾಗಿ ಸೋಮಣ್ಣ
ಕುಶಾಲನಗರ ನ 16: ಗೊಂದಿಬಸವನಹಳ್ಳಿ ಗ್ರಾಮದ ನಂ 38184ನೇ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಸಾಲಿನ ಅಧ್ಯಕ್ಷರಾಗಿ ಮಧುಕುಮಾರ್, ಉಪಾಧ್ಯಕ್ಷರಾಗಿ ಸೋಮಣ್ಣ ಅವಿರೋಧವಾಗಿ ಆಯ್ಕೆಯಾದರು. ಮುಂದಿನ…
Read More » -
ನಿಧನ
ನೀರಾವರಿ ನಿಗಮ ಕ್ಲರ್ಕ್ ಹೃದಯಾಘಾತದಿಂದ ನಿಧನ
ಕುಶಾಲನಗರ, ನ 26: (ಕುಶಲವಾಣಿ) ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರ ಕಛೇರಿಯ ಅಕೌಂಟ್ಸ್ ವಿಭಾಗದ ಕ್ಲರ್ಕ್ ಚಂಗಪ್ಪ (47) ಹೃದಯಾಘಾತದಿಂದ ನಿಧನರಾದರು. ಕರ್ತವ್ಯ ವೇಳೆ ಬೆಳಗಿನ…
Read More » -
ಪ್ರಕಟಣೆ
ಜೆಸಿಐ ಕುಶಾಲನಗರ ಕಾವೇರಿ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ಆಯ್ಕೆ
ಕುಶಾಲನಗರ, ನ 25: ಜೆಸಿ ಶ್ರೀನಿವಾಸ್ ರವರು ಜೆಸಿಐ ಕುಶಾಲನಗರ ಕಾವೇರಿ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ವಿಶೇಷ ಸಭೆಯಲ್ಲಿ ನೂತನ…
Read More » -
ಧಾರ್ಮಿಕ
ಸಂಪೂರ್ಣಗೊಂಡ ಶ್ರೀ ರಾಮಮಂದಿರ: ಕುಶಾಲನಗರದಲ್ಲಿ ಸಂಭ್ರಮಾಚರಣೆ
ಕುಶಾಲನಗರ, ನ 25: ಶ್ರೀ ರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಪೂರ್ಣಗೊಂಡಿದದ್ದು ಅದರ ಪ್ರಯುಕ್ತ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ,…
Read More » -
ಕ್ರೀಡೆ
ವಾಲಿಬಾಲ್: ಸರ್ಕಾರಿ ಪದವಿ ಕಾಲೇಜು ತಂಡಕ್ಕೆ ಬಹುಮಾನ
ಕುಶಾಲನಗರ, ನ 25 : ಸೋಮವಾರ ನಡೆದ ಕೊಡಗು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಹಿಳೆಯರ ವಿಭಾಗದ…
Read More » -
ಕಾರ್ಯಕ್ರಮ
ಕನ್ನಡ ನೆಲ, ಜಲ ಭಾಷೆಯನ್ನು ಪೂಜಿಸಿ ಇತರೇ ಭಾಷೆಗಳನ್ನು ಗೌರವಿಸಿ: ಆವರ್ತಿ ರಾಜ್ಯೋತ್ಸವದಲ್ಲಿ ಸಾಹಿತಿ ಕೃಪಾ ದೇವರಾಜು ಕರೆ
ಕುಶಾಲನಗರ, ನ 25 : ಕನ್ನಡ ನಾಡಿನ ನೆಲ – ಜಲ, ಆಚಾರ – ವಿಚಾರಗಳು, ಇಲ್ಲಿನ ಸಂಸ್ಕಾರಗಳು ಹಾಗೂ ಮುಖ್ಯವಾಗಿ ಕನ್ನಡ ಭಾಷೆಯನ್ನು ಈ ನೆಲದ…
Read More » -
ಕ್ರೀಡೆ
ವಿವೇಕಾನಂದ ಪಿಯು ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಫಿಟ್ ಫೆಸ್ಟ್ ಗೆ ಚಾಲನೆ
ಕುಶಾಲನಗರ, ನ 25: ಕುಶಾಲನಗರದ ವಿವೇಕಾನಂದ ಪಿಯು ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಫಿಟ್ ಫೆಸ್ಟ್ ಗೆ ಚಾಲನೆ ನೀಡಲಾಯಿತು. ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧಿ ಮಿಸ್ಟರ್ ಕೊಡಗು ವಿಜೇತ…
Read More » -
ಕ್ರೀಡೆ
ಕೂಡಿಗೆ ಕ್ರೀಡಾ ಶಾಲಾ ಹಾಕಿ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕೂಡಿಗೆ, ನ. 24: ಹಾಸನದಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕೂಡಿಗೆ ಕ್ರೀಡಾ ಶಾಲೆಯ ವಿದ್ಯಾರ್ಥಿಗಳು ಮೈಸೂರು ವಿಭಾಗ ತಂಡವನ್ನು ಒಂದು…
Read More » -
ಕಾರ್ಯಕ್ರಮ
ಕನ್ನಡ ಸಾಹಿತ್ಯ ಪರಿಷತ್ತು ಕುಶಾಲನಗರ ತಾಲೂಕು ಘಟಕದಿಂದ ನಡೆದ ರಂಗೋಲಿ ಸ್ಪರ್ಧೆ
ಕುಶಾಲನಗರ, ನ 24:ಭಾರತೀಯ ಶ್ರೀಮಂತ ಸಂಸ್ಕೃತಿಯ ಪ್ರತೀಕ ರಂಗೋಲಿ. ಗೃಹಿಣಿಯ ದಿನ ಆರಂಭವಾಗುವುದೇ ಮನೆಯ ಮುಂದೆ ರಂಗೋಲಿ ಬಿಡಿಸುವುದರ ಮೂಲಕ. ಅಂತಹ ಕಲೆಯನ್ನು ಕಲಾವಿದರ ಮೂಲಕ ಅನಾವರಣ…
Read More » -
ಕಾರ್ಯಕ್ರಮ
ಉತ್ಕೃಷ್ಟತೆಯ ಶಿಖರಗಳನ್ನು ತಲುಪಿದ್ದಕ್ಕಾಗಿ ಐಐಎಚ್ಎಂ ನಿಂದ ಕೊಡಗಿನ 50 ಶಿಕ್ಷಕರು ಮತ್ತು ಪ್ರಾಂಶುಪಾಲರಿಗೆ ಪ್ರಶಸ್ತಿ
ಕುಶಾಲನಗರ, ನ 24: ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ (ಐಐಎಚ್ಎಂ), ದೇಶದ ಪ್ರಮುಖ ಆತಿಥ್ಯ ಸಂಸ್ಥೆಗಳ ಸರಪಳಿಯು ವಿಶೇಷ ಕಾರ್ಯಕ್ರಮವನ್ನು ಏಳನೆ ಹೊಸಕೋಟೆಯ ರೆಸಾರ್ಟ್ ಒಂದರಲ್ಲಿ…
Read More » -
ಕಾರ್ಯಕ್ರಮ
ರಾಷ್ಟ್ರೀಯ ಭ್ರಷ್ಟಾಚಾರ ಸಮಿತಿ ವಿವಿಧ ಕಛೇರಿಗಳಿಗೆ ಭೇಟಿ
ಕೂಡಿಗೆ, ನ. 22: ಜಿಲ್ಲೆಯ ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನ ಕಾರ್ಯಾಚರಣೆ ಸಮಿತಿ, ಕುಶಾಲನಗರ ತಾಲೂಕು ಸಮಿತಿ ವತಿಯಿಂದ ಕುಶಾಲನಗರದ ವಿವಿಧ ಕಛೇರಿಗಳಿಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ…
Read More » -
ಗೋಣಿಕೊಪ್ಪ ಕೈಕೇರಿ ಬಳಿ ಹಿಟ್ ಅಂಡ್ ರನ್: ಅಪಚಿತ ವ್ಯಕ್ತಿ ಸಾವು
ಕುಶಾಲನಗರ, ನ 24: (ಕುಶಲವಾಣಿ): ಗೋಣಿಕೊಪ್ಪಲು ವಿರಾಜಪೇಟೆಯ ಮುಖ್ಯ ರಸ್ತೆ ಕೈಕೇರಿ ಬಳಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ಪಾದಚಾರಿಗೆ ವಾಹನ ಡಿಕ್ಕಿಪಡಿಸಿದ ಪರಿಣಾಮ ಸ್ಥಳದಲ್ಲಿ…
Read More » -
ಕಾಮಗಾರಿ
ರಸ್ತೆ ಹಾಗೂ ಸೇತುವೆ ಅಗಲೀಕರಣ ಕಾಮಗಾರಿಗೆ ಒಂಟಿಯಂಗಡಿಯಲ್ಲಿ ಶಾಸಕರಿಂದ ಭೂಮಿಪೂಜೆ
ಕುಶಾಲನಗರ, ನ 23: ರಾಜ್ಯ ಸರಕಾರದ ರೋಡ್ ಸೇಫ್ಟಿ ಅನುದಾನದಲ್ಲಿ ಅಭ್ಯತ್ ಮಂಗಲ- ಒಂಟಿಯಂಗಡಿಯಲ್ಲಿರುವ ಸೇತುವೆ ಅಗಲೀಕರಣ ಹಾಗೂ ರಸ್ತೆ ಅಗಲೀಕರಣ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ…
Read More » -
ಟ್ರೆಂಡಿಂಗ್
ನಿಸರ್ಗಧಾಮ ಆಟೋ ಚಾಲಕರ ಸಂಘದಿಂದ ಕನ್ನಡ ರಾಜ್ಯೋತ್ಸವ
ಕುಶಾಲನಗರ, ನ 23: ಕುಶಾಲನಗರದ ಕಾವೇರಿ ನಿಸರ್ಗಧಾಮ ಮುಂಭಾಗದ ಆಟೋ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಎನ್.ಟಿ.ಸಿ ಉದ್ಯಮಿ ಅಬ್ದುಲ್ ಸಲಾಂ ಕನ್ನಡ ಧ್ವಜಾರೋಹಣ ನೆರವೇರಿಸಿ…
Read More » -
ಕಾರ್ಯಕ್ರಮ
ಜಾತ್ಯತೀತ ಜನತಾದಳದ 25ನೇ ವರ್ಷದ ರಜತ ಮಹೋತ್ಸವ ಸಂಭ್ರಮ: ಕೊಡಗಿನ ಪದಾಧಿಕಾರಿಗಳು ಭಾಗಿ
ಕುಶಾಲನಗರ ನ 23: ಬೆಂಗಳೂರಿನ ಜೆ.ಪಿ ಭವನದಲ್ಲಿ ನಡೆದಕ ರ್ನಾಟಕ ಪ್ರದೇಶ ಜಾತ್ಯತೀತ ಜನತಾದಳ ಪಕ್ಷದ 25ನೇ ವರ್ಷದರಜತ ಮಹೋತ್ಸವ ಸಂಭ್ರಮದ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲಾ ಜೆಡಿಎಸ್…
Read More » -
ಸಭೆ
ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಚುನಾವಣಾ ಸಿದ್ದತೆ ಸಭೆ
ಕುಶಾಲನಗರ, ನ 22: ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ನೇತೃತ್ವದಲ್ಲಿ ಕುಶಾಲನಗರ ಪುರಸಭೆ ಚುನಾವಣೆ ಸಿದ್ದತೆ ಪೂರ್ವಭಾವಿ ಸಭೆ…
Read More » -
ಪ್ರಶಸ್ತಿ
ಡಾ. ಜ಼ಮೀರ್ ಅಹಮದ್ ಅವರಿಗೆ ಹೆಮ್ಮೆಯ ಕನ್ನಡಿಗ ರಾಜ್ಯ ಪ್ರಶಸ್ತಿ
ಕುಶಾಲನಗರ, ನ 22:ಮೈಸೂರಿನ ಜಿಲ್ಲಾ ಸಾಹಿತ್ಯ ಭವನ, ನಾಲ್ವಡಿ ಕೃಷ್ಣರಾಜ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮೈಸೂರು, ಸಾವಿತ್ರಿಬಾಯಿ ಬಾಪುಲೆ ಟ್ರಸ್ಟ್ (ರಿ), ಮೈಸೂರು ಹಾಗೂ…
Read More » -
ಮನವಿ
ಅರೆಸೇನಾಪಡೆ ನಿವೃತ್ತ ಯೋಧರಿಂದ ಸಂಸದರ ಭೇಟಿ… ಅಹವಾಲು ಸಲ್ಲಿಕೆ
ಕುಶಾಲನಗರ, ನ 22 : ಕೊಡಗು ಜಿಲ್ಲೆಯಲ್ಲಿ ಇರುವ ಅರೆಸೇನಾಪಡೆಯ ನಿವೃತ್ತ ಯೋಧರ ಒಕ್ಕೂಟದ ವತಿಯಿಂದ ಕೊಡಗು ಮೈಸೂರು ಸಂಸತ್ ಸದಸ್ಯರಾದ ಯದುವೀರ್ ಒಡೆಯರ್ ಅವರನ್ನು ಭೇಟಿ…
Read More » -
ಕಾರ್ಯಕ್ರಮ
ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ಯುವ ವೈದ್ಯರಿಗೆ ಡಾ. ಕಾವೇರಿ ನಂಬೀಸನ್ ಕರೆ
ಕುಶಾಲನಗರ, ನ 22: ಮೆಡಿಕಲ್ ಸರ್ವಿಸ್ ಸೆಂಟರ್ ಕರ್ನಾಟಕ ರಾಜ್ಯ ಸಮಿತಿಯು ಕೊಡಗು ಜಿಲ್ಲೆಯ ಕುಶಾಲನಗರದಲ್ಲಿರುವ ಬಿಜಿಟಿ ಹೋಟೆಲ್ ಕಾನ್ಫರೆನ್ಸ್ ಹಾಲ್ನಲ್ಲಿ ನಡೆಯಿತು. ವೈದ್ಯಕೀಯ ವಿದ್ಯಾರ್ಥಿಗಳು ಮತ್ತು…
Read More » -
ಆರೋಪ
ಆಂಗ್ಲಭಾಷೆ ಬ್ಯಾನರ್ ಅಳವಡಿಕೆ: ಕರವೇ ಆಕ್ರೋಷ: ಬ್ಯಾನರ್ ಹರಿದು ಪ್ರತಿಭಟನೆ
ಕುಶಾಲನಗರ, ನ 22: ಕುಶಾಲನಗರ ಪಟ್ಟಣದ ಫೀಲ್ಡ್ ಮಾಸ್ಟರ್ ಕಾರ್ಯಪ್ಪ ವೃತ್ತದಲ್ಲಿ ಅಳವಡಿಸಿದ್ದ ಆಂಗ್ಲ ಭಾಷೆಯ ಬ್ಯಾನರ್ ವಿರುದ್ದ ಹೆಚ್. ಶಿವರಾಮೇಗೌಡರ ಕರವೇ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧ್ಯಕ್ಷ…
Read More » -
ಕಾರ್ಯಕ್ರಮ
ಕುಶಾಲನಗರ ಜಾತ್ರೆಯಲ್ಲಿ ದೇಹದಾರ್ಢ್ಯ ಸ್ಪರ್ಧೆ: ಮಳೆಯಿಂದ ಪ್ರೇಕ್ಷಕರಿಗೆ ನಿರಾಸೆ
ಕುಶಾಲನಗರ, ನ 21: ಕುಶಾಲನಗರ ಜಾತ್ರೋತ್ಸವವದಲ್ಲಿ ಪ್ರಥಮ ವರ್ಷದ ದೇಹದಾರ್ಡ್ಯ ಸ್ಪರ್ಧೆ ಏರ್ಪಡಿಸಲಾಗಿತ್ತು. ಹತ್ತು ಹಲವು ಸ್ಪರ್ಧಿಗಳು ಉತ್ಸಾಹದಿಂದ ಪ್ರದರ್ಶನದಲ್ಲಿ ತೊಡಗಿದ್ದರು. ದಿಢೀರ್ ಸುರಿದ ಮಳೆಯಿಂದ ಪ್ರೇಕ್ಷಕರಿಗೆ…
Read More » -
ಕಾರ್ಯಕ್ರಮ
ಸದ್ಭಾವನ ವೇದಿಕೆ ವತಿಯಿಂದ ನಡೆದ ಸರ್ವಧರ್ಮೀಯರ ಸಭೆ
ಕುಶಾಲನಗರ, 21: ಸಮಾಜದಲ್ಲಿ ಪ್ರೀತಿ, ವಿಶ್ವಾಸ ಭ್ರಾತೃತ್ವದ ಸಂಬಂಧಗಳ ಕೊಂಡಿಗಳು ಕಳಚಿಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಜಮಾತ್ ಇ ಹಿಂದ್ ರಾಜ್ಯ ಕಾರ್ಯದರ್ಶಿ ಜ. ಅಕ್ಬರ್ ಅಲಿ…
Read More » -
ಸಭೆ
ಸಂವಿಧಾನ ದಿನಾಚರಣೆ ಆಚರಣೆ ಸಂಬಂಧ ಪೂರ್ವಭಾವಿ ಸಭೆ
ಕುಶಾಲನಗರ, ನ 21: ನವೆಬರ್ 26ರಂದು ನಡೆಯಲಿರುವ ಸಂವಿಧಾನ ದಿನಾಚರಣೆ ಆಚರಣೆ ಮಾಡಲು ಕುಶಾಲನಗರ ತಾಲೂಕು ದಂಡಾಧಿಕಾರಿಗಳಾದ ಕಿರಣ್ ಗೌರಯ್ಯ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಕರೆಯಲಾಯಿತು. ಇದೇ…
Read More » -
ಕ್ರೀಡೆ
ಕೂಡಿಗೆ ಕ್ರೀಡಾ ಶಾಲೆಗೆ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಭೇಟಿ
ಕೂಡಿಗೆ, ನ. 20: ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ ಅವರು ಕೂಡಿಗೆ ಕ್ರೀಡಾ ಪ್ರೌಢಶಾಲೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಯುವ ಸಬಲೀಕರಣ…
Read More » -
ಅವ್ಯವಸ್ಥೆ
ನಂಜರಾಯಪಟ್ಟಣಕ್ಕೆ ಬಿಎಸ್ಎನ್ಎಲ್ ತಂಡ ಭೇಟಿ, ಪರಿಶೀಲನೆ
ಕುಶಾಲನಗರ, ನ 21:ನಂಜರಾಯಪಟ್ಟಣ ಗ್ರಾಮಕ್ಕೆ ಬಿಎಸ್ಎನ್ಎಲ್ ತಾಂತ್ರಿಕ ಅಧಿಕಾರಿಗಳ ತಂಡ ಭೇಟಿ ನೀಡಿ ಟವರ್ ಮತ್ತು ಸಂಬಂಧಿಸಿದ ಪರಿಕರಗಳ ಪರಿಶೀಲನೆ ನಡೆಸಿತು. ಸಂಸದ ಯದುವೀರ್ ಅವರು ಹೊಸಪಟ್ಟಣ…
Read More » -
ಕಾರ್ಯಕ್ರಮ
ಕನ್ನಡಪರ ಸಂಘಟನೆಗಳ ಸಮಾಗಮ: ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ
ಕುಶಾಲನಗರ, ನ 21: ಕನ್ನಡಪರ ಸಂಘಟನೆಗಳ ಆಶ್ರಯದಲ್ಲಿ ಕೂಡಿಗೆ ವೃತ್ತದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಶಿವರಾಮೇಗೌಡ ರ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಬಿ.ಎ.ದಿನೇಶ್ ಧ್ವಜಾರೋಹಣ ನೆರವೇರಿಸಿದರು.…
Read More » -
ಸಾಂಸ್ಕೃತಿಕ
ಕುಶಾಲನಗರದಲ್ಲಿ ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿಗೆ ಪ್ರಥಮ ರನ್ನರಪ್
ಕುಶಾಲನಗರ, ನ 21: ದಿನಾಂಕ: 19-11-2025 ರ ಬುಧವಾರ ಕುಶಾಲನಗರ ಶ್ರೀ ಗಣಪತಿ ರಥೋತ್ಸವ ಮತ್ತು ಜಾತ್ರೋತ್ಸವ ಅಂಗವಾಗಿ ಸಾಂಸ್ಕೃತಿಕ ಸಂಭ್ರಮದ ಕಾರ್ಯಕ್ರಮಗಳಲ್ಲಿ ‘ಕುಣಿಯೋಣ ಬಾರಾ’ ರಾಜ್ಯ…
Read More » -
ಆರೋಪ
ವೈದ್ಯರಿಗೆ ಬೆದರಿಕೆ: ಹಣ ವಸೂಲಿಗೆ ಪ್ರಯತ್ನ: ನಾಲ್ವರ ವಿರುದ್ದ ದೂರು
ಕುಶಾಲನಗರ, ನ 20: ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ವೈದ್ಯ ಡಾ.ಎಂ.ಯು.ಚೇತನ್ ಅವರನ್ನು ಬೆದರಿಸಿ ರೂ 10 ಲಕ್ಷಕ್ಕೆ ಬೇಡಿಕೆಯಿಟ್ಟು ಕಿರುಕುಳ ನೀಡಿದ ಮೂವರ ವಿರುದ್ದ…
Read More » -
ಕಾರ್ಯಕ್ರಮ
ಕೊಡಗು ಜಿಲ್ಲಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಕಾವೇರಿ ನದಿ ದಂಡೆಯಲ್ಲಿ ಕನ್ನಡ ರಾಜ್ಯೋತ್ಸವ
ಕುಶಾಲನಗರ, ನ 20: ಕನ್ನಡದ ನೆಲದಲ್ಲಿ ಜೀವಿಸುತ್ತಿರುವ ಎಲ್ಲರೂ ಕನ್ನಡ ಭಾಷೆಯ ಮೇಲೆ ಹೆಚ್ಚು ಅಭಿಮಾನ ಹಾಗೂ ಗೌರವ ತೋರುವ ಮೂಲಕ ಪೂಜ್ಯ ಭಾವದಿಂದ ಕಾಣಬೇಕೆಂದು ಕೊಡಗು…
Read More » -
ಕಾರ್ಯಕ್ರಮ
ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಕೊಡಗು ಜಿಲ್ಲಾ ಘಟಕದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭ
ಕುಶಾಲನಗರ, ನ 20: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಕೊಡಗು ಜಿಲ್ಲಾ ಘಟಕ, ಸಂಗಮ ಟಿವಿ, ವಂಶಿ ನ್ಯೂಸ್ ಸಹಯೋಗದೊಂದಿಗೆ ಕನ್ನಡ ಸುವರ್ಣ ಸಂಭ್ರಮ ಅಂಗವಾಗಿ ವಿವಿಧ…
Read More » -
ನದಿ ತಟದ ಹೋಟೆಲ್ ಗಳ ವಿರುದ್ದ ಕೊಡಗು ಅಭಿವೃದ್ಧಿ ಸಮಿತಿ ಸಮರ ಸಿದ್ದತೆ
ಕುಶಾಲನಗರ, ನ 19: ಕಾವೇರಿ ನದಿ ತಟದಲ್ಲಿರುವ ಹೋಟೆಲ್, ವಾಣಿಜ್ಯ ಮಳಿಗೆಗಳ ವಿರುದ್ಧ ಕೊಡಗು ಅಭಿವೃದ್ಧಿ ಸಮಿತಿ ಹೋರಾಟಕ್ಕೆ ಚಿಂತಿಸಿದೆ. ನದಿ ತಟದಲ್ಲಿರುವ ಹೋಟೆಲ್, ರೆಸಾರ್ಟ್ ಗಳ…
Read More » -
ಅವ್ಯವಸ್ಥೆ
ಕಾವೇರಿ ಒಡಲಿಗೆ ಮಲೀನ ನೀರು: ತಪ್ಪಿಲ್ಲ ಅವ್ಯವಸ್ಥೆ
ಕುಶಾಲನಗರ, ನ 19: ದಿನದಿಂದ ದಿನಕ್ಕೆ ಕಾವೇರಿ ನದಿ ಕಲ್ಮಶ ಹೆಚ್ಚಾಗುತ್ತಿದೆ. ನಿರಂತರ ಜಾಗೃತಿ ನಡುವೆಯೂ ಜೀವನದಿ ಕಾವೇರಿ ಗೆ ಸಂಕಷ್ಟ ತಪ್ಪುತ್ತಿಲ್ಲ. ಇವತ್ತು ಬೆಳಗ್ಗೆ ಕುಶಾಲನಗರ…
Read More » -
ಆರೋಪ
ಕೊಡಗು ಅಭಿವೃದ್ಧಿ ಸಮಿತಿಯಿಂದ ನೈತಿಕ ಪೊಲೀಸ್ ಗಿರಿ ಆರೋಪ: ಪೊಲೀಸ್ ದೂರು
ಕುಶಾಲನಗರ, ನ 19: ಕುಶಾಲನಗರದ ಎನ್ ಟಿ ಸಿ ಪ್ರಾಪರ್ಟಿಗೆ ಗೆ ನುಗ್ಗಿ ನೈತಿಕ ಪೊಲೀಸ್ ಗಿರಿ ಮಾಡಲಾಗಿದೆ ಎಂದು ಆರೋಪಿಸಿ ಎನ್ ಟಿ ಸಿ &…
Read More » -
ಕ್ರೀಡೆ
ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್: ಕುಶಾಲನಗರ ಕನ್ನಡ ಭಾರತಿ ಪದವಿಪೂರ್ವ ಕಾಲೇಜು ತಂಡ ರಾಜ್ಯಮಟ್ಟಕ್ಕೆ
ಕುಶಾಲನಗರ, ನ 18: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವತಿಯಿಂದ ಪೊನ್ನಂಪೇಟೆ ಸೇಂಟ್ ಅಂಟೋನಿಸ್ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ…
Read More » -
ಸಭೆ
ಬೀದಿ ನಾಯಿಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಸೂಚನೆ
ಮಡಿಕೇರಿ ನ.18:-ದಿನದಿಂದ ದಿನಕ್ಕೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ನಾಯಿ ಕಡಿತಕ್ಕೆ ತುತ್ತಾಗುವವರ ಸಂಖ್ಯೆ ಅಧಿಕವಾಗಿದೆ. ಆದ್ದರಿಂದ ಸುಪ್ರಿಂಕೋರ್ಟ್ ನಿರ್ದೇಶನದಂತೆ ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಅಗತ್ಯ ಕ್ರಮ…
Read More » -
ಕ್ರೈಂ
ಜಿಲ್ಲಾ ವೀರಶೈವ ಮಹಾಸಭಾದ ವತಿಯಿಂದ ಗೌಡಳ್ಳಿಯಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ
ಸೋಮವಾರಪೇಟೆ, ನ.17:ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕದ ವತಿಯಿಂದ ಮಹಾಸಭಾದ ಸೋಮವಾರಪೇಟೆ ಘಟಕ ಹಾಗೂ ಜಿಲ್ಲಾ ಯುವ ಘಟಕದ ಸಹಯೋಗದೊಂದಿಗೆ ವತಿಯಿಂದ ಸೋಮವಾರಪೇಟೆ…
Read More » -
ಕ್ರೀಡೆ
ಕ್ರೀಡಾಕೂಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕೂಡಿಗೆ, ನ. 18: ಕೂಡಿಗೆ ಜ್ಞಾನೋದಯ ಶಾಲೆಯ 6.ನೇ ತರಗತಿ ವಿದ್ಯಾರ್ಥಿ ಕುನಾಲ್ , 7.ನೇ ತರಗತಿ ವಿದ್ಯಾರ್ಥಿನಿ ಪ್ರೀತಿ ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ…
Read More » -
ಕಾರ್ಯಕ್ರಮ
ತೊರೆನೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ
ಕುಶಾಲನಗರ, ನ 18: ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಕಿ), ಧಾರವಾಡ ಮತ್ತು ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ಕಾಡಾ), ಕಾವೇರಿ ಜಲಾನಯನ ಯೋಜನೆ ಹಾರಂಗಿ…
Read More » -
ಕಾರ್ಯಕ್ರಮ
ಕರ್ನಾಟಕ ರಕ್ಷಣ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ: ತಾಲ್ಲೂಕು ಮಟ್ಟದ ಪದಗ್ರಹಣ ಕಾರ್ಯಕ್ರಮ
ಕುಶಾಲನಗರ .18. ಕರ್ನಾಟಕ ರಕ್ಷಣ ವೇದಿಕೆ (ಪ್ರವೀಣ್ ಶೆಟ್ಟಿ ಬಣ ) ವತಿಯಿಂದ ಕನ್ನಡ ರಾಜ್ಯೋತ್ಸವ ತಾಲ್ಲೂಕು ಮಟ್ಟದ ಪದಗ್ರಹಣ, ಸಂಘಟನೆಯ ಬಲವರ್ಧನೆ ಕಾರ್ಯಕ್ರಮ ವನ್ನು ಕುಶಾಲನಗರದ…
Read More » -
ವಿಶೇಷ
ತೊರೆನೂರು ನೀರು ಬಳಕೆದಾರರ ಸಂಘದ ಕಛೇರಿಯಲ್ಲಿ ಮಹನೀಯರ ಸ್ಮರಣೆ ಗೆ ಮೆಚ್ಚುಗೆ: ಗಮನ ಸೆಳೆಯುವ ಭಾವಚಿತ್ರಗಳು
ಕುಶಾಲನಗರ, ನ 18: ತೊರೆನೂರು ಗ್ರಾಮದ ನೀರು ಬಳಕೆದಾರರ ಸಹಕಾರ ಸಂಘದ ಕಛೇರಿಯಲ್ಲಿ ಮಹನೀಯರ ಗೌರವಾರ್ಥ ಹಾಗೂ ಸ್ಮರಣಾರ್ಥ ಭಾವಚಿತ್ರಗಳನ್ನು ಸಂಗ್ರಹಿಸಿ ಫೋಟೋ ಫ್ರೇಮ್ ಮಾಡಿ ಅಳವಡಿಸಿರುವ…
Read More » -
ಕ್ರೀಡೆ
ಜಿಲ್ಲಾಮಟ್ಟದ ಹಾಕಿ ಪಂದ್ಯಾವಳಿ: ಅನುಗ್ರಹ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಂಡಕ್ಕೆ ಪ್ರಥಮ ಸ್ಥಾನ
ಕುಶಾಲನಗರ, ನ 18:ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕೊಡಗು ಜಿಲ್ಲೆ, ಮತ್ತು ಕೂರ್ಗ್ ಪದವಿಪೂರ್ವ ಕಾಲೇಜು ಗೋಣಿಕೊಪ್ಪ ಇವರ ಸಂಯುಕ್ತ ಆಶ್ರಯದಲ್ಲಿ ಸಯುಕ್ತಶ್ರಯದಲ್ಲಿ…
Read More » -
ಸಭೆ
ಸುಂದರನಗರ ವಾರ್ಡ್ ಸಭೆ: ಸಾರ್ವಜನಿಕರ ಸಮಸ್ಯೆ ಆಲಿಕೆ, ಸಮಸ್ಯೆ ಬಗೆಹರಿಸುವ ಭರವಸೆ
ಕುಶಾಲನಗರ,ನ೧೮: ಕೂಡುಮಂಗಳೂರು ಗ್ರಾ.ಪಂ ನ ಸುಂದರನಗರ ವಾರ್ಡ್ ಸಭೆಯು ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರ ಅಧ್ಯಕ್ಷತೆಯಲ್ಲಿ ಸುಂದರನಗರ ಸಮುದಾಯ ಭವನದಲ್ಲಿ ನಡೆಯಿತು. ಸುಂದರನಗರದಲ್ಲಿ ಸ್ಮಶಾನದ ಜಾಗದ…
Read More » -
ಕ್ರೈಂ
ಬಸ್ ಗೆ ಕಾದು ನಿಂತಿದ್ದ ಮಹಿಳೆ ಕೈಯಿಂದ ಮೊಬೈಲ್ ಕಸಿದು ಪರಾರಿ: ಇಬ್ಬರ ಬಂಧನ
ಕುಶಾಲನಗರ, ನ 17: ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪುಲಿಯೇರಿ ಗ್ರಾಮದ ನಿವಾಸಿ ಶೈನಿಡಿ ರವರು ದಿನಾಂಕ: 15-11-2025 ರಂದು ಸಮಯ ಅಂದಾಜು 05.00 ಘಂಟೆಯಲ್ಲಿ ಬಾಡಗ…
Read More » -
ಅಪಘಾತ
ಆನೆಕಾಡು ಬಳಿ ಎರಡು ಕಾರು, ಸ್ಕೂಟಿ ನಡುವೆ ಅಪಘಾತ: ಸವಾರನ ಸ್ಥಿತಿ ಗಂಭೀರ
ಕುಶಾಲನಗರ, ನ 17: ಕುಶಾಲನಗರ- ಸುಂಟಿಕೊಪ್ಪ ಮಧ್ಯದ ಆನೆಕಾಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರು ಹಾಗೂ ಒಂದು ಬೈಕಿನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ…
Read More » -
ಧಾರ್ಮಿಕ
15ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ ಪೂಂಪ್ ಹಾರ್ ನಲ್ಲಿ ಸಮಾರೋಪ
ಕುಶಾಲನಗರ, ನ 17: ಸ್ವಚ್ಛ ಕಾವೇರಿಗಾಗಿ 15ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ ಪೂಂಪ್ ಹಾರ್ ನಲ್ಲಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪವಿತ್ರ ಕಾವೇರಿಯನ್ನು ಸಮುದ್ರ ಸಂಗಮದಲ್ಲಿ ವಿಸರ್ಜನೆ…
Read More » -
ಮನವಿ
ಟೂರಿಸ್ಟ್ ಬಸ್ ಗಳ ಹಾವಳಿ ನಿಯಂತ್ರಣಕ್ಕೆ, ಸಾರಿಗೆ ಚೆಕ್ ಪೋಸ್ಟ್ ಸ್ಥಾಪನೆಗೆ ಅಗ್ರಹಿಸಿ ಮನವಿ
ಕುಶಾಲನಗರ, ನ 17: ಕೊಡಗು ಜಿಲ್ಲೆಯಲ್ಲಿ ಕೇರಳದ ಟೂರಿಸ್ಟ್ ಬಸ್ ಗಳ ಹಾವಳಿ ನಿಯಂತ್ರಣಕ್ಕೆ ಆಗ್ರಹಿಸಿ ಕೊಡಗು ಅಭಿವೃದ್ಧಿ ಸಮಿತಿ ಯಿಂದ ಪ್ರಾದೇಶಿಕ ಸಾರಿಗೆ ನಿಯಂತ್ರಣ ಅಧಿಕಾರಿಗೆ…
Read More » -
ಕಾರ್ಯಕ್ರಮ
ನೆಲ್ಲಿಹುದಿಕೇರಿ ಸರಕಾರಿ ಪ್ರೌಡ ಶಾಲೆಯ ಹಳೆ ವಿದ್ಯಾರ್ಥಿಗಳ ಸಮಾಗಮ
ಸಿದ್ದಾಪುರ, ನ 16 : ನೆಲ್ಯಹುದಿಕೇರಿಯ ಸರಕಾರಿ ಪ್ರೌಡ ಶಾಲೆಯಲ್ಲಿ 2005-06 ನೇ ಸಾಲಿನ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಮೈಸೂರಿನ…
Read More » -
ಸಾಂಸ್ಕೃತಿಕ
ಕುಶಾಲನಗರ ಜಾತ್ರೋತ್ಸವದಲ್ಲಿ ಸಾಂಸ್ಕೃತಿಕ ಕಲರವ: ಜನಮನ ಸೂರೆಗೊಳ್ಳುತ್ತಿರುವ ನೃತ್ಯ ಪ್ರದರ್ಶನ
ಕುಶಾಲನಗರ, ನ 16: ಕುಶಾಲನಗರದ ಜಾತ್ರೋತ್ಸವ ದಸರಾ ಸಂಭ್ರಮದಂತೆಯೇ ಇದೆ. ಇತ್ತೀಚಿನ ವರ್ಷಗಳಲ್ಲಿ ಜಾತ್ರೋತ್ಸವವೂ ಯುವಜನೋತ್ಸವವಾಗಿಯೂ ಬದಲಾಗಿದೆ. ಜನರನ್ನು ಸಾಂಸ್ಕೃತಿಕ ನೃತ್ಯಗಳ ಮೂಲಕ ರಂಜಿಸುತ್ತಿದೆ. ಹೌದು, ಕುಶಾಲನಗರದ…
Read More » -
ಚುನಾವಣೆ
ಗೊಂದಿಬಸವನಹಳ್ಳಿ ನಂ 38184ನೇ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಿರ್ದೇಶಕರ ಅವಿರೋಧ ಆಯ್ಕೆ
ಕುಶಾಲನಗರ ನ 16: ಗೊಂದಿಬಸವನಹಳ್ಳಿ ಗ್ರಾಮದ ನಂ 38184ನೇ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಸಾಲಿನ ನಿರ್ದೇಶಕರ ಅವಿರೋಧ ಆಯ್ಕೆ ನಡೆಯಿತು. ಮುಂದಿನ 5 ವರ್ಷಗಳ…
Read More » -
ಪ್ರತಿಭಟನೆ
ಹಾವಳಿ, ಸ್ಥಳೀಯರಿಗೆ ಧಮ್ಕಿ: ಕರವೇ ಪ್ರತಿಭಟನೆ ಎಚ್ಚರಿಕೆ
ಕುಶಾಲನಗರ:(ನ16)ಶನಿವಾರ ಸಂಜೆ ಸುಮಾರು 5ಕ್ಕೂ ಹೆಚ್ಚು ಬಸ್ಸಿನಲ್ಲಿ ಬಂದ ಕೇರಳದ ಪ್ರವಾಸಿಗರು ನಿಸರ್ಗ ಧಾಮ ಬಳಿ ಡಿಜೆ ಹಾಕಿ ಶಬ್ದ ಮಾಲಿನ್ಯ ಮಾಡುತ್ತಿದನ್ನು ಗಮನಿಸಿದ ಸ್ಥಳೀಯರು ವಿಚಾರಿಸಲು…
Read More » -
ಬೆಂಬಲಿಗರೊಂದಿಗೆ ಹರಪಳ್ಳಿ ರವೀಂದ್ರ ಬಿಜೆಪಿ ಸೇರ್ಪಡೆ: ರಾಜ್ಯ ನಾಯಕರ ಉಪಸ್ಥಿತಿ
ಕುಶಾಲನಗರ, ನ 15: 17/11/ 25ರ ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಸೋಮವಾರಪೇಟೆಯ ಜೆಸಿ ವೇದಿಕೆಯಲ್ಲಿ ಸಮಾಜ ದೇವಕ ಹರಪಳ್ಳಿ ರವೀಂದ್ರ ಅವರು ಕಾಂಗ್ರೆಸನ್ನು ತೊರೆದು ಬಿಜೆಪಿಯ…
Read More » -
ಪ್ರತಿಭಟನೆ
ದೆಹಲಿ ಬಾಂಬ್ ಸ್ಪೋಟ: ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ
ಕುಶಾಲನಗರ, ನ 15: ದೆಹಲಿಯಲ್ಲಿ ನಡೆದ ಬಾಂಬ್ ಸ್ಪೋಟವನ್ನು ಖಂಡಿಸಿ ಕುಶಾಲನಗರ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕುಶಾಲನಗರದ ಕಾರ್ಯಪ್ಪ ವೃತ್ತದ ಬಳಿ ಆಗಮಿಸಿದ…
Read More » -
ಅವ್ಯವಸ್ಥೆ
ಮಾಮ್ಸ್ ಮ್ಯಾಜಿಕ್ ಬಿಸ್ಕೆಟ್ ಪ್ಯಾಕ್ ನೊಳಗೆ ಹುಳ
ಕುಶಾಲನಗರ, ನ 15: ಗ್ರಾಹಕರೊಬ್ಬರು ಖರೀದಿಸಿದ ಸನ್ ಫೀಸ್ಟ್ ಕಂಪನಿಯ ಮಾಮ್ಸ್ ಮ್ಯಾಜಿಕ್ ಬಿಸ್ಕತ್ತು ಪ್ಯಾಕ್ನೊಳಗೆ ಹುಳ ಕಂಡುಬಂದಿದೆ. ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ ಬಳಿಯ ಅಂಗಡಿಯಲ್ಲಿ…
Read More » -
ಕಾರ್ಯಕ್ರಮ
ಕುಶಾಲನಗರ ಪುರಸಭೆಯ ಪೌರ ಕಾರ್ಮಿಕರಿಗೆ ಸ್ವಚ್ಚತೆ ಕುರಿತು ಅಧ್ಯಯನ ಪ್ರವಾಸ
ಕುಶಾಲನಗರ, ನ 15: ಸ್ವಚ್ಛ ಭಾರತ್ ಮಿಷನ್ ಯೋಜನೆಯ ಸಾಮರ್ಥ್ಯ ಅಭಿವೃದ್ಧಿ ಘಟಕದಡಿಯಲ್ಲಿ ಬೆಂಗಳೂರಿನ ಸ್ವಚ್ಛ ಗೃಹ ಕಲಿಕ ಕೇಂದ್ರಕ್ಕೆ ಕುಶಾಲನಗರದ ಪುರಸಭೆಯ ಪೌರ ಕಾರ್ಮಿಕರ ನಿಯೋಗ…
Read More » -
ನ.17 ರಿಂದ ಮೈಸೂರು ವಿಭಾಗ ಮಟ್ಟದ ಅಂತರ್ ಜಿಲ್ಲಾ ಕೋರಿಕೆ/ ಪರಸ್ಪರ ವರ್ಗಾವಣೆ
ಮಡಿಕೇರಿ ನ.15:-2024-25 ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರನ್ನು ಒಳಗೊಂಡಂತೆ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಪ್ರೌಢ ಶಾಲಾ…
Read More » -
ಕಾರ್ಯಕ್ರಮ
ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ನ ನೂತನ ಸ್ಥಾನಿಕ ಕಚೇರಿ ಉದ್ಘಾಟನೆ
ಕುಶಾಲನಗರ ನ 15: ಕುಶಾಲನಗರದ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಸದೃಢವಾಗುತ್ತಿದೆ. 35 ವರ್ಷಗಳ ಇತಿಹಾಸವಿರುವುದನ್ನು ಮತ್ತಷ್ಟು ಗಟ್ಟಿಗೊಳಿಸಲಾಗುತ್ತಿದೆ ಎಂದು ಕೊಡಗು ಜಿಲ್ಲಾ ಚೇಂಬರ್ ಆಫ್…
Read More » -
ಚುನಾವಣೆ
ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟ ಗೆಲುವು: ಕುಶಾಲನಗರದಲ್ಲಿ ಬಿಜೆಪಿ ವಿಜಯೋತ್ಸವ
ಕುಶಾಲನಗರ, ನ 15: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿ ಎ ) ಬಹುಮತದೊಂದಿಗೆ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಗುರುವಾರ ಸಂಜೆ…
Read More » -
ಕ್ರೈಂ
ಕಾರಿನಲ್ಲಿ ಮಹಿಳೆ ಮೃತದೇಹ ಸಾಗಾಟ: ಪೊಲೀಸರಿಂದ ತನಿಖೆ
ಕುಶಾಲನಗರ, ನ 15:ಕಾರಿನಲ್ಲಿ ಮಹಿಳೆಯ ಶವ ಸಾಗಾಟ ಪ್ರಕರಣ ಪತ್ತೆ. ಮಾಲ್ದಾರೆ ಲಿಂಗಾಪುರ ಚೆಕ್ ಪೋಸ್ಟ್ ನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ತಪಾಸಣೆ ಸಂದರ್ಭ ಮೃತ ದೇಹ…
Read More » -
ಆರೋಪ
ಹೆದ್ದಾರಿಯಲ್ಲಿ ಪಾದಚಾರಿ ಮಾರ್ಗ ಅವ್ಯವಸ್ಥೆ: ಇರುವ ಜಾಗದಲ್ಲಿ ಬಸ್ ಗಳ ನಿಲುಗಡೆ: ಸಂಚಾರ ದುಸ್ಥರ ಆರೋಪ
ಕುಶಾಲನಗರ, ನ 15: (ಕುಶಲವಾಣಿ)ರಾಷ್ಟ್ರೀಯ ಹೆದ್ದಾರಿಯ ಕುಶಾಲನಗರ-ಮಡಿಕೇರಿ ಮಾರ್ಗದಲ್ಲಿ ಗಂಧದಕೋಟಿ ಬಳಿಯಿಂದ ನಿಸರ್ಗ ಧಾಮದವರೆಗೆ ಪಾದಚಾರಿ ಮಾರ್ಗ ಇಲ್ಲದೆ ಕಾಲ್ನಡಿಗೆಯಲ್ಲಿ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ, ಕೆಲಸಕ್ಕೆ…
Read More » -
ಕ್ರೀಡೆ
ವಿಭಾಗೀಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ : ಕೊಡಗು ಪ್ರಥಮ, ಉಡುಪಿ ದ್ವಿತೀಯ ಸ್ಥಾನ
ಕುಶಾಲನಗರ, ನ 14: ಶಾಲಾ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸೋಮವಾರಪೇಟೆ ಹಾಗೂ ಫಾತಿಮಾ ವಿದ್ಯಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಮೈಸೂರು…
Read More » -
ಚುನಾವಣೆ
ಕೂಡಿಗೆಯಲ್ಲಿ ಬಿಜೆಪಿ ವಿಜಯೋತ್ಸವ
ಕುಶಾಲನಗರ, ನ 14: ಬಿಹಾರ ವಿಧಾನಸಭೆ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಕೂಡಿಗೆಯಲ್ಲಿ ಬಿ.ಜೆ.ಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಿಸಲಾಯಿತು.
Read More » -
ಕಾರ್ಯಕ್ರಮ
ಮಕ್ಕಳ ಹಕ್ಕುಗಳ ಕುರಿತು ಅರಿವು ಕಾರ್ಯಕ್ರಮ
ಕುಶಾಲನಗರ, ನ 14: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ಮಕ್ಕಳ ಜಿಲ್ಲಾ ರಕ್ಷಣಾ ಘಟಕ ಮಕ್ಕಳ ವಿಶೇಷ ಪೊಲೀಸ್…
Read More » -
ಕಾರ್ಯಕ್ರಮ
ಕೂಡಿಗೆ : ಪೋಷಕರ, ಉಪನ್ಯಾಸಕರ ಮಹಾಸಭೆ
ಕುಶಾಲನಗರ, ನ 14 : ಮಕ್ಕಳಿಗೆ ಸೃಜನಶೀಲ ಚಟುವಟಿಕೆಗಳೊಂದಿಗೆ ಕಲಿಕೆಯಲ್ಲಿ ಆಸಕ್ತಿ ಮೂಡಿಸಿ, ನವೀನ ವಿಧಾನಗಳನ್ನು ಪರಿಚಯಿಸಿ ಮತ್ತು ವಿಮರ್ಶಾತ್ಮಕ ಚಿಂತನೆಯನ್ನು ಪ್ರೋತ್ಸಾಹಿಸಬೇಕು ಎಂದು ತಾಲ್ಲೂಕು ಗ್ಯಾರಂಟಿ…
Read More » -
ಕ್ರೀಡೆ
ಕರಾಟೆ: ಫಾತೀಮಾ ಕಾನ್ವೆಂಟ್ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ
ಕುಶಾಲನಗರ, ನ 14; ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಚಿಕ್ಕಬಳ್ಳಾಪುರದಲ್ಲಿ ನ.9 ಮತ್ತು 10 ರಂದು ನಡೆದ 2025-26ನೇ ಸಾಲಿನ ರಾಜ್ಯ ಮಟ್ಟದ ಕರಾಟೆ ಪಂದ್ಯದಲ್ಲಿ ಕುಶಾಲನಗರದ…
Read More » -
ಕ್ರೈಂ
ಹೆಬ್ಬಾಲೆ ದೇವಾಲಯದಲ್ಲಿ ಕಳ್ಳತನ ಯತ್ನ
ಕುಶಾಲನಗರ, ನ 14 : ಸಮೀಪದ ಹೆಬ್ಬಾಲೆ ಹಾಗೂ ಶಿರಂಗಾಲ ಗ್ರಾಮದ ದೇವಸ್ಥಾನಗಳಲ್ಲಿ ಗುರುವಾರ ರಾತ್ರಿ ಸರಣಿ ಕಳ್ಳತನ ನಡೆದಿದೆ. ಹೆಬ್ಬಾಲೆ ಗ್ರಾಮದ ಶ್ರೀ. ಬನಶಂಕರಿ ದೇವಾಲಯ…
Read More » -
ಕಾರ್ಯಕ್ರಮ
ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ–2025
ಕುಶಾಲನಗರ, ನ 14: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ–2025ರ ಅಂಗವಾಗಿ ದಿನಾಂಕ 14- 11- 2025 ರಿಂದ 20-11-2025ರ ವರೆಗೆ ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯದ ಕುಶಾಲನಗರ ಶಾಖಾ…
Read More » -
ಟ್ರೆಂಡಿಂಗ್
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ನಿಧನ
ಕುಶಾಲನಗರ, ನ 14: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ(114) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ…
Read More » -
ಸಾಂಸ್ಕೃತಿಕ
ಕುಶಾಲನಗರ ಜಾತ್ರೋತ್ಸವ ಸಾಂಸ್ಕೃತಿಕ ಸಂಭ್ರಮದಲ್ಲಿ ಅದ್ದೂರಿ ನೃತ್ಯ ಪ್ರದರ್ಶನದ ಮೂಲಕ ಜನರ ಗಮನಸೆಳೆದ ಕೂಡಿಗೆಯ ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳು
ಕುಶಾಲನಗರ, ನ 14: ದಿನಾಂಕ: 13-11-2025 ರ ಗುರುವಾರ ಕುಶಾಲನಗರ ಶ್ರೀ ಮಹಾಗಣಪತಿ ರಥೋತ್ಸವದ ಜಾತ್ರಾ ಸಾಂಸ್ಕೃತಿಕ ಸಂಭ್ರಮದಲ್ಲಿ 6 ನೇ ದಿನದ ಕಾರ್ಯಕ್ರಮದಲ್ಲಿ ನೃತ್ಯ ಸಂಯೋಜಕ…
Read More » -
ಪರಿಸರ
ಹನುಮ ಜಯಂತಿಗೆ ಸ್ವಚ್ಚತೆ: ಗಿಡಗಂಟಿಗಳ ತೆರವು ಕಾರ್ಯ
ಕುಶಾಲನಗರ, ನ 13: ಕುಶಾಲನಗರದಲ್ಲಿ ಹನುಮ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರ ಅಧ್ಯಕ್ಷತೆಯಲ್ಲಿ ನಡೆದ ಅಧಿಕಾರಗಳ ಸಭೆಯಲ್ಲಿ ನೀಡಿದ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಎಂಪ್ರಿ ಸಂಸ್ಥೆ ವತಿಯಿಂದ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಘನ-ತ್ಯಾಜ್ಯ ನಿರ್ವಹಣೆ ಕುರಿತ ತರಬೇತಿ
ಕುಶಾಲನಗರ, (ಕುಶಲವಾಣಿ ), ನ.13: ಬೆಂಗಳೂರಿನ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ( ಎಂಪ್ರಿ- ಎನ್ವಿರಾನ್ ಮೆಂಟಲ್ ಮೇನೇಜ್ ಮೆಂಟ್ ಅಂಡ್ ಪಾಲಿಸಿ ರಿಸರ್ಚ್…
Read More » -
ಕ್ರೈಂ
ಮನೆಗಳ್ಳತನ: ಇಬ್ಬರು ಆರೋಪಿಗಳ ಬಂಧನ
ಕುಶಾಲನಗರ, ನ 13: (ಕುಶಲವಾಣಿ)ದಿನಾಂಕ: 05-11-2025 ರಂದು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಎಂ.ಚೆಂಬು ಗ್ರಾಮದ ನಿವಾಸಿ ವೀರಪ್ಪ ಪಿ.ಪಿ. ರವರ ಮನೆಯಲ್ಲಿ ಯಾರು ಇಲ್ಲದಿರುವ…
Read More » -
ಕಾರ್ಯಕ್ರಮ
ಕೂಡಿಗೆಯಲ್ಲಿ ಶ್ರೀ ಶಕ್ತಿ ವೃಧ್ದಾಶ್ರಮದಲ್ಲಿ ಶಾಸಕರ ಹುಟ್ಟುಹಬ್ಬ ಆಚರಣೆ
ಕೂಡಿಗೆ, ನ. 13: ಕೂಡುಮಂಗಳೂರು ಮಂತರ್ ಗೌಡ ಅಭಿಮಾನಿ ಬಳಗದ ವತಿಯಿಂದ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ರವರ 41. ನೇ ಹುಟ್ಟು ಹಬ್ಬದ…
Read More » -
ಸಭೆ
ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಹೊಸಪಟ್ಟಣ ಗ್ರಾಮದಲ್ಲಿ ಸಂಸದರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ
ಕುಶಾಲನಗರ, ನ 13:(ಕುಶಲವಾಣಿ) ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಹೊಸಪಟ್ಟಣ ಗ್ರಾಮದಲ್ಲಿ ಸಂಸದರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಕೃಷ್ಣದತ್ತ…
Read More » -
ಶಿಕ್ಷಣ
ನಳಂದ ಗುರುಕುಲ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ನರ್ಸರಿನೂತನ ಕಟ್ಟಡ ಲೋಕಾರ್ಪಣೆ…
ಕುಶಾಲನಗರ, ನ 13 : ಎಲ್ಲಾ ಸಂಪಾದನೆಗಳಿಗಿಂತಲೂ ಶಿಕ್ಷಣದ ಜ್ಞಾನ ದೇಶದ ಬಹು ದೊಡ್ಡ ಸಂಪತ್ತು ಎಂದು ಸುತ್ತೂರು ಮಹಾಸಂಸ್ಥಾನದ ಜಗದ್ಗುರು ಡಾ..ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ…
Read More » -
ಸಾಂಸ್ಕೃತಿಕ
ಕುಶಾಲನಗರದ ಶ್ರೀ ಗಣಪತಿ ರಥೋತ್ಸವ ಅಂಗವಾಗಿ 104ನೇ ವರ್ಷದ ಗೋಪ್ರದರ್ಶನಕ್ಕೆ ಚಾಲನೆ
ಕುಶಾಲನಗರ, ನ 13: ಕುಶಾಲನಗರದ ಶ್ರೀ ಗಣಪತಿ ರಥೋತ್ಸವ ಅಂಗವಾಗಿ ಜಾತ್ರಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ 104ನೇ ವರ್ಷದ ಗೋಪ್ರದರ್ಶನಕ್ಕೆ ಶಾಸಕ ಡಾ.ಮಂತರ್ ಗೌಡ ಅವರು ಚಾಲನೆ ನೀಡಿ,…
Read More » -
ಅಪಘಾತ
ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟ ವಿದ್ಯಾರ್ಥಿಗಳ ಮೃತದೇಹ ಪತ್ತೆ
ಕುಶಾಲನಗರ, ನ 12: ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಬುಧವಾರ ಮುಳುಗಿ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಹೊರತೆಗೆಯಲಾಗಿದೆ. ಮಡಿಕೇರಿ ಜೂನಿಯರ್ ಕಾಲೇಜಿನ…
Read More » -
ಪ್ರತಿಭಟನೆ
ಕುಶಾಲನಗರ ಪಟ್ಟಣದಲ್ಲಿ ಬೀದಿ ನಾಯಿಗಳ ಉಪಟಳ ನಿಯಂತ್ರಣಕ್ಕೆ ಒತ್ತಾಯಿಸಿ ಕರವೇ ಪ್ರತಿಭಟನೆ
ಕುಶಾಲನಗರ, ನ 13: ಕುಶಾಲನಗರ ಪಟ್ಟಣದಲ್ಲಿ ಬೀದಿ ನಾಯಿಗಳ ಉಪಟಳ ದಿನದಿಂದ ದಿನಕ್ಕೆ ಮಿತಿಮೀರುತ್ತಿದ್ದು ನಾಯಿಗಳ ಹಾವಳಿ ನಿಯಂತ್ರಣಕ್ಕೆ ಒತ್ತಾಯಿಸಿ ಟಿ.ಎ.ನಾರಾಯಣ ಗೌಡರ ಕರ್ನಾಟಕ ರಕ್ಷಣಾ ವೇದಿಕೆ…
Read More » -
ಕ್ರೀಡೆ
ಜಿಲ್ಲಾಮಟ್ಟದ ಥ್ರೋಬಾಲ್: ಕುಶಾಲನಗರ ಕನ್ನಡ ಭಾರತಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ
ಕುಶಾಲನಗರ, ನ 13: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮಡಿಕೇರಿ ಮತ್ತು ಕಾವೇರಿಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನೆಡೆದ ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ…
Read More » -
ಶಿಕ್ಷಣ
ನ.13 (ಇಂದು) ಗುರುವಾರ ನಳಂದ ಗುರುಕುಲ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಅತ್ಯಾಕಾರ್ಷಕ ಕಟ್ಟಡ ಲೋಕಾರ್ಪಣೆ
ಕುಶಾಲನಗರ, ನ 13:ಕುಶಾಲನಗರ ಸಮೀಪದ ಗುಡ್ಡೇನಹಳ್ಳಿ ಯಲ್ಲಿ ಸರಿ ಸುಮಾರು 50 ಎಕರೆಗೂ ಹೆಚ್ಚಿನ ವಿಶಾಲ ಪ್ರದೇಶದಲ್ಲಿ ನಿಸರ್ಗದ ಮಡಿಲಿನಲ್ಲಿ ಇರುವ ನಳಂದ ಗುರುಕುಲ ಪಬ್ಲಿಕ್ ಇಂಟರ್…
Read More » -
ಪ್ರಕಟಣೆ
ನಾಳೆ (ನ.13) ಹೊಸಪಟ್ಟಣಕ್ಕೆ ಸಂಸದ ಯದುವೀರ್ ಭೇಟಿ
ಕುಶಾಲನಗರ, ನ 12: ನಾಳೆ ಗುರುವಾರ (ನ.13) ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಹೊಸಪಟ್ಟಣ ಗ್ರಾಮಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಧ್ಯಾಹ್ನ ಭೇಟಿ ನೀಡಲಿದ್ದಾರೆ.…
Read More » -
ಸಭೆ
ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆ
ಕುಶಾಲನಗರ, ನ 12: ಶ್ರೀ ಕ್ಷೇತ್ರ ಧರ್ಮಸ್ಥಳ ಬಗ್ಗೆ ಸುಳ್ಳು ಮಾಹಿತಿ ನೀಡುವುದರೊಂದಿಗೆ ಭಕ್ತಾದಿಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಹುನ್ನಾರ ನಡೆಸಿರುವ ವ್ಯಕ್ತಿಗಳ ಮೇಲೆ ಕಠಿಣ…
Read More » -
ಅಪಘಾತ
ಹಾರಂಗಿ ಹಿನ್ನೀರಿನಲ್ಲಿ ಮುಳುಗಿದ ಇಬ್ಬರು ವಿದ್ಯಾರ್ಥಿಗಳಿಗೆ ಶೋಧ
ಕುಶಾಲನಗರ, ನ 12: ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಇಂದು ಮಧ್ಯಾಹ್ನ 2…
Read More » -
ಚುನಾವಣೆ
ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಕುಮಾರಪ್ಪ ಆಯ್ಕೆ
ಕೂಡಿಗೆ ,ನ12 : ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಂ.ಎನ್. ಕುಮಾರಪ್ಪ, ಉಪಾಧ್ಯಕ್ಷರಾಗಿ ಹೆಬ್ಬಾಲೆ ಹೆಚ್. ಟಿ. ಚಂದ್ರಕಲಾ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷ,…
Read More » -
ಸಭೆ
ಶಿವರಾಮೇಗೌಡರ ಕರವೇ: ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
ಕುಶಾಲನಗರ, ನ 12: ಹೆಚ್. ಶಿವರಾಮೇಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮ ಜಿಲ್ಲಾಧ್ಯಕ್ಷ ಬಿ.ಎ.ದಿನೇಶ್ ಅಧ್ಯಕ್ಷತೆಯಲ್ಲಿ ಕುಶಾಲನಗರ…
Read More » -
ಸಭೆ
ಹನುಮಜಯಂತಿ: ಶಾಸಕರ ಸಮ್ಮುಖದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ
ಕುಶಾಲನಗರ, ನ 12: ಕುಶಾಲನಗರದಲ್ಲಿ ಡಿಸೆಂಬರ್ 2 ರಂದು ನಡೆಯಲಿರುವ ಹನುಮ ಜಯಂತಿ ಹಿನ್ನೆಲೆಯಲ್ಲಿ ಮಡಿಕೇರಿ ಕ್ಷೇತ್ರ ಶಾಸಕರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪೂರ್ವ ಭಾವಿ…
Read More »