Recent Post
-
ಕಾಮಗಾರಿ
ರಂಗಸಮುದ್ರ ಮತ್ತು ಹೊಸಪಟ್ಟಣ ಭಾಗದಲ್ಲಿ ಅಬಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಕುಶಾಲನಗರ, ಆ 03: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗಸಮುದ್ರ ಮತ್ತು ಹೊಸಪಟ್ಟಣ ಬಾಗದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಮೊದಲನೆಯ ಹಂತವಾಗಿ ಡಾಲೇಶ್ ಮತ್ತು ಅಚ್ಚುತ…
Read More » -
ಮನವಿ
ಕುಶಾಲನಗರ ಕೋಟಿ ಚೆನ್ನಯ್ಯ ಬಿಲ್ಲವ ಸಮಾಜದ ಕಟ್ಟಡಕ್ಕೆ ಜಾಗ ಮಂಜೂರಾತಿಗೆ ಮನವಿ
ಕುಶಾಲನಗರ, ಆ 03: ಕುಶಾಲನಗರ ಕೋಟಿ ಚೆನ್ನಯ್ಯ ಬಿಲ್ಲವ ಸಮಾಜದ ಅಧ್ಯಕ್ಷ ಸುಧೀರ್ ಮುಂದಾಳತ್ವದಲ್ಲಿ ಸಮುದಾಯದ ಮುಂಚೂಣಿ ನಾಯಕ ಎಂ ಎಲ್ ಸಿ .ಬಿ ಕೆ. ಹರಿಪ್ರಸಾದ್…
Read More » -
ಪ್ರಕಟಣೆ
ಕರವೇ ಮಹಿಳಾ ಘಟಕದ ಕೊಡಗು ಜಿಲ್ಲಾ ನೂತನ ಪದಾಧಿಕಾರಿಗಳ ನೇಮಕ
ಕುಶಾಲನಗರ, ಆ 03:ಕರ್ನಾಟಕ ರಕ್ಷಣಾ ವೇದಿಕೆಯ ಕೇಂದ್ರ ಕಚೇರಿಯಲ್ಲಿ, ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣಗೌಡರ ನೇತೃತ್ವದಲ್ಲಿ ಜ್ಯೋತಿ ಕುದುಪಜೆ ಅವರನ್ನು ಕೊಡಗು ಜಿಲ್ಲೆಯ ಮಹಿಳಾ ಘಟಕದ ನೂತನ…
Read More » -
ಆರೋಪ
ಅಪಾಯಕಾರಿ ಮರದ ರೆಂಬೆಗಳ ತೆರವಿಗೆ ಕ್ರಮವಹಿಸದ ಅರಣ್ಯ ಇಲಾಖೆ ವಿರುದ್ದ ಆಕ್ರೋಷ
ಕುಶಾಲನಗರ, ಆ 02: ಕುಶಾಲನಗರ ಪುರಸಭೆ ಸಾಮಾನ್ಯ ಸಭೆಯಲ್ಲಿ KSRTC ಬಸ್ ಸ್ಟಾಂಡ್ ಮುಂಭಾಗ, ಸರ್ಕಾರಿ ಪಾಲಿಟೆಕ್ನಿಕ್ ಮುಂಭಾಗದ ಮರಗಳು ಬೃಹದಾಕಾರವಾಗಿ ಬೆಳೆದು ನಿಂತಿದ್ದು, ಈ ಮರದ…
Read More » -
ಕ್ರೀಡೆ
ದಕ್ಷಿಣ ಕೊರಿಯಾದಲ್ಲಿ ನಡೆದ 20ನೇ ಏಷ್ಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್: ಕಂಚಿನ ಪದಕ
ಕುಶಾಲನಗರ, ಆ 02:ದಕ್ಷಿಣ ಕೊರಿಯಾದಲ್ಲಿ ನಡೆದ 20ನೇ ಏಷ್ಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್ ನಲ್ಲಿ ಜಿಲ್ಲೆಯ ಯುವತಿ ಎರಡು ಕಂಚಿನ ಪದಕ ಗಳಿಸಿದ್ದಾಳೆ. ಕುಶಾಲನಗರ ಮಾದಾಪಟ್ಟಣ ಗ್ರಾಮದ…
Read More » -
ಮಳೆ
ಹಕ್ಕೆಯಲ್ಲಿ ಮನೆಯ ಗೋಡೆ ಕುಸಿತ: ಪ್ರಾಣಾಪಾಯದಿಂದ ಪಾರಾದ ಮಹಿಳೆ
ಕುಶಾಲನಗರ, ಆ.2: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಕ್ಕೆ ಗ್ರಾಮದ ನಿವಾಸಿ ಮಲ್ಲಿಗೆ ಎಂಬವರ ಮನೆಯ ಗೋಡೆ ಅತಿಯಾದ ಮಳೆಯಿಂದಾಗಿ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಮಲ್ಲಿಗೆ ಅವರು…
Read More » -
ಅಪಘಾತ
ಓವರ್ ಟೇಕ್ ಭರದಲ್ಲಿ ಬೈಕ್ ಗೆ ಕಾರ್ ಡಿಕ್ಕಿ: ಬೈಕ್ ಸವಾರ ಸಾವು
ಕುಶಾಲನಗರ, ಆ 02:ಕುಶಾಲನಗರ-ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಬೈಕ್ ಸವಾರ ಇನ್ಫೋಸಿಸ್ ಉದ್ಯೋಗಿ ಸುಳ್ಯದ ಪೆರಾಜೆಯ ಎ.…
Read More » -
ಪ್ರಕಟಣೆ
ಕಾಳು ಮೆಣಸು ಗಿಡಗಳ ವಿತರಣೆ.
ಕುಶಾಲನಗರ, ಆ.02 ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾರಂಗಿ ಅಣೆಕಟ್ಟೆಯ ಮುಂಭಾಗದಲ್ಲಿರುವ ಹಾರಂಗಿ ತೋಟಗಾರಿಕೆ ಕ್ಷೇತ್ರದಲ್ಲಿ ಬೆಳೆಸಲಾಗಿರುವ ಕಾಳು ಮೆಣಸು ಗಿಡಗಳನ್ನು ಆಗಸ್ಟ್ 8 ರಿಂದ ಪ್ರತಿ…
Read More » -
ಕ್ರೈಂ
ಕರಿಮೆಣಸು ಕಳವು ಪ್ರಕರಣ: ಆರೋಪಿಗಳ ಬಂಧನ
ಕುಶಾಲನಗರ, ಆ 01:ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟೆಮಾಡು ಗ್ರಾಮದ ನಿವಾಸಿಯಾದ ಶ್ರೀ ಬೊಟ್ಟೋಳಂಡ ಉತ್ತಮ್ ಮುತ್ತಪ್ಪ ರವರ ದಾಸ್ತಾನು ಕೊಠಡಿಯಲ್ಲಿ ಇಟ್ಟಿದ್ದ ಅಂದಾಜು 10…
Read More » -
ಪೊಲೀಸ್
ಮನೆಮನೆಗೆ ಪೊಲೀಸ್ ಕಾರ್ಯಕ್ರಮ ಉದ್ಘಾಟನೆ ಹಾಗೂ ಗಣೇಶೋತ್ಸವ ಆಚರಣೆ ಪೂರ್ವಭಾವಿ ಸಭೆ
ಕುಶಾಲನಗರ, ಆ 01:ಕೊಡಗು ಜಿಲ್ಲಾ ಪೊಲೀಸ್, ಕುಶಾಲನಗರ ಟೌನ್ ಪೊಲೀಸ್ ಠಾಣೆ ವತಿಯಿಂದ ಮನೆಮನೆಗೆ ಪೊಲೀಸ್ ಕಾರ್ಯಕ್ರಮ ಉದ್ಘಾಟನೆ ಹಾಗೂ ಗಣೇಶೋತ್ಸವ ಆಚರಣೆ ಪೂರ್ವಭಾವಿ ಸಭೆ ನಡೆಯಿತು.…
Read More » -
ಕೃಷಿ
ಕುಶಾಲನಗರಕ್ಕೆ ಕ್ರಾಂತಿಕಾರಿ ಕಿಸಾನ್ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷರ ಭೇಟಿ
ಕುಶಾಲನಗರ, ಆ 01 : ಕೃಷಿಕರು ನೈಸರ್ಗಿಕ ಕೃಷಿ ಪದ್ದತಿಯನ್ನು ಹೆಚ್ಚಾಗಿ ಅನುಸರಿಸುವ ಮೂಲಕ ಮಣ್ಣಿನ ಫಲವತ್ತತೆಯನ್ನು ಸದಾ ಕಾಲ ಸಮೃದ್ದಗೊಳಿಸಬೇಕೆಂದು ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇವಾ…
Read More » -
ಕ್ರೈಂ
ಅಳಿಲುಗುಪ್ಪೆಯಲ್ಲಿ ಸಾಗಾಟಕೆ ಸಿದ್ದಗೊಳಿಸಿದ್ದ 30 ಕೆ.ಜೆ ಶ್ರೀಗಂಧದ ತುಂಡುಗಳು ವಶ.
ಕುಶಾಲನಗರ, ಜು. 31: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಳಿಲುಗುಪ್ಪೆ ಗ್ರಾಮದ ಬಸ್ ತಂಗುದಾಣದಲ್ಲಿ ಅಂದಾಜು 30 ಕೆ.ಜಿ ಶ್ರೀಗಂಧದ ತುಂಡುಗಳನ್ನು ಸಾಗಾಟ ಮಾಡಲು ಯತ್ನಿಸುತ್ತಿದ್ದ ವೇಳೆ…
Read More » -
ಸನ್ಮಾನ
ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಕುಶಾಲನಗರದ ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಸನ್ಮಾನ
ಕುಶಾಲನಗರ, ಜು 31: ಕುಶಾಲನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ಬಾರಿ ಪ್ರಕಟಗೊಂಡ ವಾರ್ಷಿಕ ಫಲಿತಾಂಶದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನದಲ್ಲಿ ಉತ್ತೀರ್ಣರಾದ ಕುಶಾಲನಗರದ ಆಟೋ ಚಾಲಕರಾದ ಜೋಸೆಫ್…
Read More » -
ಕ್ರೈಂ
ಕಾಳಸಂತೆಯಲ್ಲಿ ಮಾರಾಟಕ್ಕೆ ಸಂಗ್ರಹಿಸುತ್ತಿದ್ದ ಸೊಸೈಟಿ ಅಕ್ಕಿ ವಶಕ್ಕೆ
ಕುಶಾಲನಗರ, ಜು 31: ಕಾಳಸಂತೆಯಲ್ಲಿ ಮಾರಾಟಕ್ಕೆ ಸಂಗ್ರಹಿಸುತ್ತಿದ್ದ ಸೊಸೈಟಿ ಅಕ್ಕಿ ವಶಕ್ಕೆ ಕುಶಾಲನಗರ ತಾಲೂಕು ಆಹಾರ ನಿರೀಕ್ಷಕಿ ಸ್ವಾತಿ ಎಂ.ಎಸ್.ಅವರಿಂದ ಕಾರ್ಯಾಚರಣೆ. ಕುಶಾಲನಗರ ತಾಲೂಕು ತಹಸೀಲ್ದಾರ್ ಕಿರಣ್…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ನಡೆದ ಪತ್ರಿಕಾ ದಿನಾಚರಣೆ: ಸಾಧಕರಿಗೆ ಕಾವೇರಿ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
ಕುಶಾಲನಗರ, ಜು 31: ಸಾಮಾಜಿಕ ಕಳಕಳಿಯೊಂದಿಗೆ ಪ್ರಾಮಾಣಿಕ ಸೇವಾ ಮನೋಭಾವದ ಮೂಲಕ ಪತ್ರಕರ್ತರು ವಸ್ತುನಿಷ್ಠ ವರದಿ ಮಾಡಿದಲ್ಲಿ ಮಾತ್ರ ಸಮಾಜ ಸುಧಾರಣೆ ಕಾಣಲು ಸಾಧ್ಯವಾಗಲಿದೆ ಎಂದು ಮಾಜಿ…
Read More » -
ಶಿಕ್ಷಣ
ಗುಡ್ಡೆಹೊಸೂರು ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಕೊಡೆಗಳ ವಿತರಣೆ
ಕುಶಾಲನಗರ, ಜು 30: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಗುಡ್ಡೆಹೊಸೂರು ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಇಂದು ಯೂತ್ ಪಂಚಾಯತ್ ಸಂಘಟನೆಯ ವತಿಯಿಂದ ಉಚಿತವಾಗಿ ಕೊಡೆಗಳನ್ನು ವಿತರಿಸಲಾಯಿತು.…
Read More » -
ಮಳೆ
ಮರ ಬಿದ್ದು ಮನೆಗೆ ಹಾನಿ
ಕುಶಾಲನಗರ, ಜು 30: ಮಾದಾಪುರದ ಹಾಡಿಗೇರಿ ಗ್ರಾಮದ ಕೆ.ಬಿ.ಮಾದಪ್ಪ ಎಂಬವರ ಮನೆ ಮೇಲೆ ಬೃಹತ್ ಮರ ಬಿದ್ದು ಮನೆಗೆ ತೀವ್ರ ಹಾನಿ ಯಾಗಿದೆ.
Read More » -
ಅಪಘಾತ
ಶಿರಂಗಾಲ: ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲಿಯೇ ಸಾವು
ಕುಶಾಲನಗರ, ಜು 30: ಶಿರಂಗಾಲದ ಶ್ರೀ ಮಂಟಿಗಮ್ಮ ದೇವಾಲಯ ಪ್ರವೇಶದ್ವಾರದ ತಿರುವಿನಲ್ಲಿ ಬುಧವಾರ ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.…
Read More » -
ಶಿಕ್ಷಣ
ದಂಡಿನಪೇಟೆ ಶಿಶುಪಾಲನಾ ಕೇಂದ್ರದ ಮಕ್ಕಳಿಗೆ ಸ್ವೆಟರ್ ವಿತರಿಸಿದ ಅಪ್ಪಚ್ಚುರಂಜನ್
ಕುಶಾಲನಗರ, ಜು 30: ಕುಶಾಲನಗರದ ದಂಡಿನಪೇಟೆಯಲ್ಲಿರುವ ಶಿಶುಪಾಲನಾ ಕೇಂದ್ರದ ಮಕ್ಕಳಿಗೆ ಮಾಜಿ ಶಾಸಕ ಅಪ್ಪಚ್ಚುರಂಜನ್ ಅವರು ಸ್ವೆಟರ್ ವಿತರಣೆ ಮಾಡಿದರು. ಕೊಡಗು ಜಿಲ್ಲೆಯಲ್ಲಿ 30 ಸಾವಿರ ದಷ್ಟು…
Read More » -
ಆರೋಪ
ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯಲ್ಲಿ ಕೈಕೊಟ್ಟ ಏರ್ ಟೆಲ್, ಬಿಎಸ್ಎನ್ಎಲ್: ಆಕ್ರೋಷ
ಕುಶಾಲನಗರ, ಜು 30: ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ರಂಗಸಮುದ್ರ, ಹೊಸಪಟ್ಟಣ, ವಿರುಪಾಕ್ಷಪುರ, ನಂಜರಾಯಪಟ್ಟಣ ಗ್ರಾಮಗಳಲ್ಲಿ ಏರ್ ಟೆಲ್, ಬಿಎಸ್ಎನ್ಎಲ್ ಬಳಕೆದಾರರಿಗೆ ನೆಟ್ವರ್ಕ್ ಸಮಸ್ಯೆ ತೀವ್ರ ಅನಾನುಕೂಲ ಸೃಷ್ಠಿಸಿದೆ…
Read More » -
ಮಳೆ
ಆರ್.ಕೆ.ಬಡಾವಣೆ ರಸ್ತೆ ಅವ್ಯವಸ್ಥೆ: ಸಂಚಾರ ದುಸ್ಥರ
ಕುಶಾಲನಗರ, ಜು 30: ಕುಶಾಲನಗರ ಪುರಸಭೆ ವ್ಯಾಪ್ತಿಯ ಆರ್.ಕೆ.ಬಡಾವಣೆ ರಸ್ತೆಗಳು ಗುಂಡಿಗಳಾಗಿದ್ದು ಕೆಸರುಮಯವಾಗಿವೆ. ಇಲ್ಲೇ ಇರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ತೆರಳುವ ರಸ್ತೆಯಲ್ಲಿ…
Read More » -
ಟ್ರೆಂಡಿಂಗ್
ಗುಡ್ಡೆಹೊಸೂರು ಗ್ರಾಪಂ ಗೆ ರಾಷ್ಟ್ರಮಟ್ಟದ ಉಸ್ತುವಾರಿ ಪರಿಶೀಲನಾ ತಂಡ ಭೇಟಿ
ಕುಶಾಲನಗರ, ಜು 29: ಕೇಂದ್ರ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ಕುರಿತು ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ರಾಷ್ಟ್ರಮಟ್ಟದ ಉಸ್ತುವಾರಿ ಪರಿಶೀಲನಾ ತಂಡವು ಇಂದು ಗುಡ್ಡೆಹೊಸೂರು…
Read More » -
ಸಭೆ
ನಂಜರಾಯಪಟ್ಟಣ ಗ್ರಾಪಂ ಸಾಮಾನ್ಯ ಸಭೆ
ಕುಶಾಲನಗರ, ಜು 29:ನಂಜರಾಯಪಟ್ಟಣ ಗ್ರಾಮ ಪಂಚಾಯತಿ ಕಚೇರಿಯ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ .ಎಲ್ .ವಿಶ್ವ ರವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆಯು ನಡೆಯಿತು. ಸಭೆಯಲ್ಲಿ ಗ್ರಾಮ…
Read More » -
ಆರೋಗ್ಯ
ಬಸವನಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ಡೆಂಗ್ಯೂ ವಿರೋಧ ಮಾಸಾಚರಣೆ
ಕುಶಾಲನಗರ, ಜು 29 : ಇಲ್ಲಿಗೆ ಸಮೀಪದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕುಶಾಲನಗರ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಶಾಲೆಯ ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗ…
Read More » -
ಆರೋಗ್ಯ
ಕುಶಾಲನಗರದಲ್ಲಿ ಹೃದಯ ತಪಾಸಣಾ ಶಿಬಿರಕ್ಕೆ ಚಾಲನೆ
ಕುಶಾಲನಗರ, ಜು 29: ಕುಶಾಲನಗರ ವಾಸವಿ ಯುವಜನ ಸಂಘದ ವತಿಯಿಂದ ಮೈಸೂರಿನ ನಾರಾಯಣ ಆಸ್ಪತ್ರೆ ತಜ್ಞ ವೈದ್ಯರ ಮೂಲಕ ಕುಶಾಲನಗರ ವಾಸವಿ ಮಹಲ್ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಉಚಿತ…
Read More » -
ಪ್ರಕಟಣೆ
ವಿಶ್ವ ಹಿಂದೂ ಪರಿಷತ್ ನ ನೂತನ ನಗರ ಅಧ್ಯಕ್ಷರಾಗಿ ವಸಂತ್ ರೈ ಆಯ್ಕೆ
ಕುಶಾಲನಗರ, ಜು 29: ಕುಶಾಲನಗರದ ವಾಸವಿ ಮಾಲ್ ನಲ್ಲಿ ನಡೆದಂತಹ ವಿಶ್ವ ಹಿಂದೂ ಪರಿಷತ್ತಿನ ಸಭೆಯಲ್ಲಿ ಕುಶಾಲನಗರದ ವಿಶ್ವ ಹಿಂದೂ ಪರಿಷತ್ತಿನ ನೂತನ ಅಧ್ಯಕ್ಷರಾಗಿ ವಸಂತ ರೈ…
Read More » -
ಪೊಲೀಸ್
ಕಾರಿನಿಂದ ರಸ್ತೆ ಬದಿ ಕಸ ಎಸೆದವರ ಪತ್ತೆಗೆ ಕ್ರಮ
ಕುಶಾಲನಗರ, ಜು 28: ಕುಶಾಲನಗರದ ಮುಳ್ಳುಸೋಗೆಯಿಂದ ಹಾರಂಗಿಗೆ ತೆರಳುವ ಮಾರ್ಗದಲ್ಲಿ ಕಸ ಬಿಸಾಡುವವರನ್ನು ನಿಯಂತ್ರಿಸಲು ಬಯಲು ಬಸವೇಶ್ವರ ದೇವಾಲಯ ಸಮಿತಿಯಿಂದ ರಸ್ತೆ ಬದಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.…
Read More » -
ಕಾರ್ಯಕ್ರಮ
ಕೆರೆಕೇರಿ ಗ್ರಾಮದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಉದ್ಘಾಟನೆ
ಕುಶಾಲನಗರ, ಜು. 28: ಇಲ್ಲಿಗೆ ಸಮೀಪದ ಕೆರೆಕೇರಿ ಗ್ರಾಮದಲ್ಲಿ ನೂತನವಾಗಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಉದ್ಘಾಟನೆಯನ್ನು ಹಾಸನ ಹಾಲು ಒಕ್ಕೂಟದ ಕೊಡಗು ಜಿಲ್ಲೆ ನಿರ್ದೇಶಕ…
Read More » -
ಸಭೆ
ಗುಡ್ಡೆಹೊಸೂರು ಗ್ರಾಪಂ ಸಾಮಾನ್ಯ ಸಭೆ: ನದಿ ಕಲುಷಿತಗೊಳಿಸುವವರ ವಿರುದ್ದ ಮೊಕದ್ದಮೆ ದಾಖಲಿಸಲು ಸಭೆ ನಿರ್ಣಯ
ಕುಶಾಲನಗರ, ಜು 28: ಗುಡ್ಡೆಹೊಸೂರು ಗ್ರಾಪಂ ಸಾಮಾನ್ಯ ಸಭೆ ಗ್ರಾಪಂ ಅಧ್ಯಕ್ಷೆ ಸೌಮ್ಯ ಭರತ್ ಅಧ್ಯಕ್ಷತೆಯಲ್ಲಿ ಗ್ರಾಪಂ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕಾವೇರಿ ನದಿಗೆ ಕಲುಷಿತ ನೀರು…
Read More » -
ಆರೋಪ
ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಿರ್ಲಕ್ಷ್ಯ ಆರೋಪ: ಶಾಸಕರು ಗಮನಹರಿಸಲು ಕೋರಿಕೆ
ಕುಶಾಲನಗರ, ಜು 27: ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ರೋಗಿಗಳು ಹಾಗೂ ರೋಗದ ಬಗ್ಗೆ ತೀವ್ರ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ನೊಂದವರು ಅಳಲು ತೋಡಿಕೊಂಡಿದ್ದಾರೆ. ಹೃದಯ…
Read More » -
ಸನ್ಮಾನ
ವಿ.ಜೆ. ಜಾಯ್ಸ್ ಲೀನಾ ಅವರಿಗೆ ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸನ್ಮಾನ
ಕುಶಾಲನಗರ, ಜು 27: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2024–25ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ 2ನೇ ರ್ಯಾಂಕ್ ವಿಜೇತ ವಿ ಜೆ ಜಾಯ್ಸ್…
Read More » -
ಪ್ರತಿಭಟನೆ
ಚಿಕ್ಕ ಅಳುವಾರ ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ: ಬಗೆಹರಿಸಲು ಒತ್ತಾಯಿಸಿ ಪ್ರತಿಭಟನೆ
ಕುಶಾಲನಗರ, ಜು 27: ಚಿಕ್ಕ ಅಳುವಾರ ಗ್ರಾಮದಲ್ಲಿ ನೆಟ್ ವರ್ಕ್ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟಿಸಿದರು. ಕಳೆದ 3 ವರ್ಷಗಳ ಹಿಂದೆ ಚಿಕ್ಕಅಳುವಾರ ಗ್ರಾಮದಲ್ಲಿ…
Read More » -
ಮಳೆ
ಮೀನುಕೊಲ್ಲಿ ಹಾಡಿಯಲ್ಲಿ ಮನೆ ಮೇಲೆ ಮರಬಿದ್ದು ಮನೆ ಜಖಂ
ಕುಶಾಲನಗರ, ಜು 27: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನು ಕೊಲ್ಲಿ ಹಾಡಿಯ ಗಂಗಮ್ಮ ಹಾಗೂ ತಮ್ಮ ರವರ ಮನೆ ಮೇಲೆ ಮರ ಬಿದ್ದ ಪರಿಣಾಮ ಅಡಿಗೆ…
Read More » -
ಸನ್ಮಾನ
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚೇತನ್ ಅವರಿಗೆ ಅಭಿನಂದನಾ ಸಮಾರಂಭ
ಕುಶಾಲನಗರ, ಜು 27: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚೇತನ್ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಸಮೀಪದ ಕೂಡ್ಲೂರು ಹಳ್ಳಿಮನೆ…
Read More » -
ಪ್ರತಿಭಟನೆ
ಕೂಡ್ಲೂರು ಕೈಗಾರಿಕಾ ಪ್ರದೇಶದಲ್ಲಿ ತೆರೆದಿದ್ದ ಮದ್ಯದಂಗಡಿಗೆ ಬೀಗ
ಕುಶಾಲನಗರ, ಜು 27: ಕೂಡ್ಲೂರು ಕೈಗಾರಿಕಾ ಪ್ರದೇಶದಲ್ಲಿ ತೆರೆದಿದ್ದ ಮದ್ಯದಂಗಡಿಗೆ ಬೀಗ ಜಡಿಯಲಾಗಿದೆ. ಬಾರ್ ವಿರುದ್ಧ ಸುಂದರನಗರದ ಸಣ್ಣ ಕೈಗಾರಿಕಾ ಸಂಘದಿಂದ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಾರ್…
Read More » -
ಮಳೆ
ಕುಶಾಲನಗರ ಸಾಯಿ ಬಡಾವಣೆಗೆ ತಹಸೀಲ್ದಾರ್ ಭೇಟಿ
ಕುಶಾಲನಗರ, ಜು 27: ಕುಶಾಲನಗರ ನದಿ ತಟದ ಸಾಯಿ ಬಡಾವಣೆಗೆ ತಹಸೀಲ್ದಾರ್ ಕಿರಣ್ ಗೌರಯ್ಯ ಭೇಟಿ ನೀಡಿ ಪರಿಶೀಲಿಸಿದರು. ಹಾರಂಗಿಯಿಂದ ಹೆಚ್ಚಿನ ಪ್ರಮಾಣದ ನೀರು ನದಿಗೆ ಹರಿಸಲಾದ…
Read More » -
ಮಳೆ
ಗುಡ್ಡೆಹೊಸೂರು ಗ್ರಾಪಂ ಜನಪ್ರತಿನಿಧಿಗಳಿಂದ ವೈಯಕ್ತಿಕ ವೆಚ್ಚದಲ್ಲಿ ಮರದ ರೆಂಬೆಗಳ ತೆರವು
ಕುಶಾಲನಗರ, ಜು 27: ಗುಡ್ಡೆಹೊಸೂರು ಗ್ರಾಪಂ ಉಪಾಧ್ಯಕ್ಷ ಪ್ರವೀಣ್ ಹಾಗೂ ಸದಸ್ಯರಾದ ಶಿವಪ್ಪ ರವರಯ ತಮ್ಮ ವಾರ್ಡ್ ಮಾದಾಪಟ್ಟಣದಲ್ಲಿ ವಿದ್ಯುತ್ ಕಂಬಗಳಿಗೆ ಅಡ್ಡಿಯಾಗಿದ್ದ ಹಾಗೂ ಬೀಳುವ ಹಂತದಲ್ಲಿದ್ದು…
Read More » -
ಸಭೆ
ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ತಾಲ್ಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಕುಶಾಲನಗರ, ಜು 26: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ (ರಿ).ಸೋಮವಾರಪೇಟೆ ತಾಲ್ಲೂಕು ಘಟಕದ ಪದಾಧಿಕಾರಿಗಳ ತಾಲ್ಲೂಕು ಕಾರ್ಯಕಾರಿಣಿ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.ನೂತನವಾಗಿ…
Read More » -
ಕ್ರೀಡೆ
ನಳಂದ ಗುರುಕುಲ ಶಾಲೆಯಲ್ಲಿ ವಲಯ ಮಟ್ಟದ ಅಂತರ ಶಾಲಾ ಕರಾಟೆ ಪಂದ್ಯಾವಳಿ
ಕುಶಾಲನಗರ, ಜು 26:ಸಿಐಎಸ್ಸಿಇ ಕೊಡಗು ಮತ್ತು ಮೈಸೂರು ವಲಯ ಮಟ್ಟದ ಕರಾಟೆ ಪಂದ್ಯಾವಳಿಯು ಜುಲೈ 25 , 2025 ರಂದು ನಳಂದ ಗುರುಕುಲ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ…
Read More » -
ಕಾರ್ಯಕ್ರಮ
ಕುಶಾಲನಗರ ಬಿಜೆಪಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ ಆಚರಣೆ
ಕುಶಾಲನಗರ, ಜು 26: ಕುಶಾಲನಗರ ಬಿಜೆಪಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಹಕ್ಕೆ ಗ್ರಾಮದ ಸತೀಶ್ ರವರ ಪ್ರತಿಮೆಗೆ ಗೌರವ ಸಲ್ಲಿಸುವುದರ ಮೂಲಕ ಕಾರ್ಗಿಲ್…
Read More » -
ಕಾರ್ಯಕ್ರಮ
ಅನುಗ್ರಹ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಸಮಿತಿ ಉದ್ಘಾಟನೆ ಕಾರ್ಯಕ್ರಮ
ಕುಶಾಲನಗರ, ಜು 26 : ಇಲ್ಲಿನ ಅನುಗ್ರಹ ವಿದ್ಯಾಸಂಸ್ಥೆಯ ಪಿಯುಸಿ ಹಾಗೂ ಪದವಿ ವಿಭಾಗದ ವಿದ್ಯಾರ್ಥಿ ಸಮಿತಿಗಳ ಉದ್ಘಾಟನೆ ಹಾಗೂ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ…
Read More » -
ಸಭೆ
ನಂಜರಾಯಪಟ್ಟಣ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರಾಮಸ್ಥರ ಸಭೆ
ಕುಶಾಲನಗರ, ಜು 26: ನಂಜರಾಯಪಟ್ಟಣ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಜಾಗ ಅರಣ್ಯ ಇಲಾಖೆಗೆ ಸೇರಿದ್ದಾಗಿದ್ದು ಜಾಗ ಒತ್ತುವರಿ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆಗೆ ನೋಟೀಸ್ ನೀಡಿರುವ…
Read More » -
ಕಾರ್ಯಕ್ರಮ
ಕುಶಾಲನಗರ ಲಯನ್ಸ್ ಕ್ಲಬ್ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಆಚರಣೆ
ಕುಶಾಲನಗರ, ಜು 26: ಕುಶಾಲನಗರ ಲಯನ್ಸ್ ಕ್ಲಬ್ ವತಿಯಿಂದ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಭಾರತೀಯ ಯೋಧ ಸತೀಶ್ ರವರ ಪ್ರತಿಮೆಗೆ ಗೌರವ ಸಲ್ಲಿಸುವುದರ ಮೂಲಕ ಕಾರ್ಗಿಲ್ ವಿಜಯ…
Read More » -
ನಿಧನ
ಸೋಮವಾರಪೇಟೆಯಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವು
ಕುಶಾಲನಗರ, ಜು 26: ಮನೆಯ ಗೋಡೆ ಕುಸಿದು ಕಾರ್ಮಿಕ ಮಹಿಳೆ ದುರ್ಮರಣ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದ ಘಟನೆ ಕಲಬುರಗಿ ಜಿಲ್ಲೆ, ಅಫ್ಜಲ್ ಪುರದ ಸುಷ್ಮಾ(29)…
Read More » -
ಶಿಕ್ಷಣ
ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿದ್ಯಾರ್ಥಿನಿ ವಿ.ಜೆ. ಜಾಯ್ಸ್ ಲೀನಾ ರಾಜ್ಯಕ್ಕೆ ಎರಡನೇ ರಾಂಕ್
ಕುಶಾಲನಗರ, ಜು 25: ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ವಿದ್ಯಾರ್ಥಿನಿ ವಿ ಜೆ ಜಾಯ್ಸ್ ಲೀನಾ 2024- 25 ನೇ ಶೈಕ್ಷಣಿಕ ಸಾಲಿನ ಫಲಿತಾಂಶದಲ್ಲಿ…
Read More » -
ಸನ್ಮಾನ
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನೂತನ ಪ್ರಧಾನ ಕಾರ್ಯದರ್ಶಿಗೆ ಸ್ವಾಗತ
ಕುಶಾಲನಗರ, ಜು 25: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನೂತನ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾದ ಹೆಬ್ಬಾಲೆಯ ನಿವಾಸಿ ಹೇರೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ…
Read More » -
ಸಭೆ
ನಂಜರಾಯಪಟ್ಟಣ ಗ್ರಾಮ ಪಂಚಾಯಿತಿಯ ಜನಸ್ಪಂದನಾ ಸಭೆ
ಕುಶಾಲನಗರ, ಜು 25: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂಜರಾಯಪಟ್ಟಣ ಗುಳಿಗ ಭಾಗದಲ್ಲಿರುವ ಬೇಬಿ ಭವನದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ದಿನಾಂಕ;-23/07/2025ರಬುಧವಾರ ರಂದು ಆಯೋಜಿಸಲಾಗಿದ್ದು. ಸದರಿ ಸಭೆಯಲ್ಲಿ ಪ್ರಮುಖ್ಯವಾಗಿ…
Read More » -
ಸಭೆ
ಪೊನ್ನಂಪೇಟೆ ತಾಲ್ಲೂಕು ತಹಸೀಲ್ದಾರ್ ಕಚೇರಿಗೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ
ಕುಶಾಲನಗರ, ಜು 25: ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಪೊನ್ನಂಪೇಟೆ ತಾಲ್ಲೂಕು ತಹಶಿಲ್ದಾರರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ…
Read More » -
ಮಳೆ
ವ್ಯಾಪಕ ಮಳೆ: ಹಾರಂಗಿಗೆ ಹೆಚ್ಚಿದ ಒಳಹರಿವು: ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ
ಕುಶಾಲನಗರ, ಜು 25: ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿರುವ ಕಾರಣ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಇದರಿಂದಾಗಿ ರಾತ್ರಿ 11 ಗಂಟೆಗೆ 15 ಸಾವಿರ ಕ್ಯೂಸೆಕ್…
Read More » -
ಮಳೆ
ಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಬಿದ್ದ ಮರ: ಸಂಚಾರ ಸ್ಥಗಿತ
ಕುಶಾಲನಗರ, ಜು 25: ಕೊಡಗಿನಲ್ಲಿ ಮುಂದುವರೆದ ಭಾರಿ ಗಾಳಿ ಮಳೆ ಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 275 ಮೇಲೆ ಬಿದ್ದ ಮರ ರಸ್ತೆ ಬಂದ್ ರಾಷ್ಟ್ರೀಯ ಹೆದ್ದಾರಿಯಲ್ಲಿ…
Read More » -
ಕ್ರೈಂ
ಮನೆ ದರೋಡೆಗೆ ಸಂಚು ರೂಪಿಸಿದ ಮಾಸ್ಟರ್ ಮೈಂಡ್ ಆರೋಪಿ ಬಂಧನ
ಕುಶಾಲನಗರ, ಜು 24: ಸಿದ್ದಾಪುರ ಠಾಣಾ ವ್ಯಾಪ್ತಿಯ ಕೊಂಡಂಗೇರಿ ಗ್ರಾಮ ಪೆರಂಬು ಎಂಬಲ್ಲಿ ವಾಸವಿರುವ ಸಫಾನ ಮತ್ತು ಸಾರಮ್ಮ ಎಂಬುವವರು ಮನೆಯಲ್ಲಿದ್ದ ಸಂದರ್ಭ ದಿನಾಂಕ: 21-07-2025 ರಂದು…
Read More » -
ಧಾರ್ಮಿಕ
ಮಧ್ಯವರ್ಜನ ಶಿಬಿರದ ಶಿಬಿರಾರ್ಥಿಗಳಿಂದ ಕಾವೇರಿ ನದಿಗೆ ವಿಶೇಷ ಪೂಜೆ, ಆರತಿ ಕಾರ್ಯಕ್ರಮ
ಕುಶಾಲನಗರ ಜು 24; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಮತ್ತು ವಿವಿಧ ಸಂಘ…
Read More » -
ಸುದ್ದಿಗೋಷ್ಠಿ
ಆ.23 ರಂದು ಹುದುಗೂರಿನಲ್ಲಿ ನಾಟಿ ಹಬ್ಬ-ಕೆಸರುಗದ್ದೆ ಕ್ರೀಡಾಕೂಟ
ಕುಶಾಲನಗರ, ಜು 24: ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ (ರಿ) ವತಿಯಿಂದ 7 ನೇ ವರ್ಷದ ನಾಟಿ ಹಬ್ಬ ಮತ್ತು ಕೆಸರುಗದ್ದೆ ಕ್ರೀಡಾಕೂಟವನ್ನು ಆಗಸ್ಟ್ 23 ರಂದು…
Read More » -
ಕಾರ್ಯಕ್ರಮ
ಕೊಡಗು ವಿವಿಯಲ್ಲಿ ಮಾಧ್ಯಮ ದಿನ ಆಚರಣೆ: ಪತ್ರಕರ್ತರಿಗೆ ಸನ್ಮಾನ
ಕುಶಾಲನಗರ, ಜು 22: ಪತ್ರಕರ್ತರು ಸಮಾಜದ ಆಗುಹೋಗುಗಳ ಮೇಲೆ ಹೆಚ್ಚಿನ ಗಮನ ಹರಿಸುವ ಮೂಲಕ ಸಮಾಜದ ಕಣ್ಗಾವಲಾಗಿ ಕಾರ್ಯನಿರ್ವಹಿಸಬೇಕೆಂದು ಶಾಸಕ ಡಾ.ಮಂತರ್ ಗೌಡ ಕರೆಕೊಟ್ಟರು. ಕೊಡಗು ವಿಶ್ವವಿದ್ಯಾಲಯ…
Read More » -
ಕಾಮಗಾರಿ
ಗ್ರಾಪಂ ವತಿಯಿಂದ ರಸ್ತೆ ಅಭಿವೃದ್ದಿ ಕಾಮಗಾರಿ: ಜನಪ್ರತಿನಿಧಿಗಳಿಂದ ಪರಿಶೀಲನೆ
ಕುಶಾಲನಗರ, ಜು 23: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವತಿಯಿಂದ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂಜರಾಯಪಟ್ಟಣ ಗ್ರಾಮದ ದಾಸವಾಳ ಗುಳಿಗ ಪೈಸಾರಿ ಭಾಗದಲ್ಲಿರುವ ದೇವಕಿ, ಕೇಶವ, ಆದಿಲಕ್ಷ್ಮಿ…
Read More » -
ಶಿಕ್ಷಣ
ಕುಶಾಲನಗರ ರೋಟರಿ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ
ಕುಶಾಲನಗರ, ಜು. 23: ಕೂಡಿಗೆಯಲ್ಲಿರುವ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ನ ವತಿಯಿಂದ ಸಮವಸ್ತ್ರ ಹಾಗೂ ಶೂ ವಿತರಣೆ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನೆರವೇರಿತು.…
Read More » -
ಸಭೆ
ಕೂಡುಮಂಗಳೂರು ಗ್ರಾ.ಪಂ ವಿಶೇಷ ಸಭೆ: ನಿವೇಶನ ರಹಿತರ ಪಟ್ಟಿ ಪರಿಶೀಲನೆ
ಕುಶಾಲನಗರ, ಜು 22: ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ನಿವೇಶನ ರಹಿತರ ಪಟ್ಟಿಯನ್ನು ಪರಿಶೀಲನೆ ನಡೆಸುವ ದೃಷ್ಟಿಯಿಂದ ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷರಾದ ಭಾಸ್ಕರ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ವಿಶೇಷ…
Read More » -
ಅಪಘಾತ
ವಾಹನ ಅಪಘಾತ: ಗುತ್ತಿಗೆದಾರ ದುರ್ಮರಣ
ಕುಶಾಲನಗರ, ಜು 23: ಪಿರಿಯಾಪಟ್ಟಣ ತಾಲೂಕಿನ ಮಂತನಹಳ್ಳಿ ಬಳಿ ನಡೆದ ವಾಹನ ಅಪಘಾತದಲ್ಲಿ ಗುತ್ತಿಗೆದಾರ ಬೈಲುಕೊಪ್ಪದ ಅರುಣ (45) ಮೃತಪಟ್ಟಿದ್ದಾರೆ. ರಾತ್ರಿ ಸ್ನೇಹಿತರೊಂದಿಗೆ ಬೈಲುಕೊಪ್ಪದತ್ತ ತಮ್ಮ ಕಾರಿನಲ್ಲಿ…
Read More » -
ಟ್ರೆಂಡಿಂಗ್
ಗಯಾನದಿಂದ ಗಿರೀಶ್ ಶವ ತರಲು ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ತಂಡ ಹರಸಾಹಸ ಕುಶಾಲನಗರ
ಕುಶಾಲನಗರ : ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಳೆಯ ವಿದ್ಯಾರ್ಥಿಯಾದ ದಿ. ಪಿ.ಬಿ. ಗಿರೀಶ್ ಅವರ ಪ್ರಾರ್ಥಿವವನ್ನು ವಿದೇಶದಿಂದ ತಾಯ್ನಾಡಿಗೆ ತರಲು ಸುಮಾರು 12 ಲಕ್ಷ…
Read More » -
ಕಾಮಗಾರಿ
ರಸ್ತೆ ಅಭಿವೃದ್ದಿ ಕಾಮಗಾರಿ ಪರಿಶೀಲನೆ
ಕುಶಾಲನಗರ, ಜು 22: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವತಿಯಿಂದ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂಜರಾಯಪಟ್ಟಣ ಗ್ರಾಮದ ದಾಸವಾಳ ಪೈಸಾರಿ ಭಾಗದಲ್ಲಿರುವ ಶ್ರೀಮತಿ ಸೌಮ್ಯ ಶ್ರೀ ಸುರೇಶ್…
Read More » -
ಕಾರ್ಯಕ್ರಮ
ಬಾಳೆಗುಂಡಿ ಹಾಡಿಯಲ್ಲಿ ಬಾಲ್ಯ ವಿವಾಹ ನಿಷೇಧ, ಪೊಕ್ಸೋ ಕಾಯ್ದೆ ಮಾಹಿತಿ ಕಾರ್ಯಗಾರ.
ಕುಶಾಲನಗರ, ಜು. 21: ನಂಜರಾಯಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಬಾಳೆಗುಂಡಿ ಯಲ್ಲಿ ಬಾಲ್ಯ ವಿವಾಹ ನಿಷೇಧ, ಪೋಕ್ಸೋ ಕಾಯ್ದೆಯ ಮಾಹಿತಿ ಕಾರ್ಯಕ್ರಮವನ್ನು ಹಾಡಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತು.…
Read More » -
ಸಭೆ
ಹುದುಗೂರು ಶೀತ ಪೀಡಿತ ಗ್ರಾಮಗಳ ಸಮಸ್ಯೆ ಆಲಿಸಿದ ಶಾಸಕ ಡಾ.ಮಂತರ್ ಗೌಡ
ಕುಶಾಲನಗರ, ಜು. 21: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಗ್ರಾಮ ವ್ಯಾಪ್ತಿಯ ಶಿರಹೂಳಲು, ಹುದುಗೂರು, ಗ್ರಾಮಗಳ ಶೀತ ಪೀಡಿತ ಗ್ರಾಮಸ್ಥರ ಸಮ್ಮುಖದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ…
Read More » -
ಕಾರ್ಯಕ್ರಮ
ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಕುಶಾಲನಗರ ತಾಲ್ಲೂಕು ಘಟಕದ ಉದ್ಘಾಟನಾ ಸಮಾರಂಭ
ಕುಶಾಲನಗರ, ಜು 21:ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕು ಘಟಕದ ಉದ್ಘಾಟನಾ ಸಮಾರಂಭವನ್ನು ಕುಶಾಲನಗರದ ಪ್ರವಾಸಿ ಮಂದಿರ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ…
Read More » -
ಸನ್ಮಾನ
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯಾದರ್ಶಿಯಾಗಿ ಹೆಚ್.ಎಸ್ ಚೇತನ್ ಆಯ್ಕೆ
ಕುಶಾಲನಗರ, ಜು 20: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯಾದರ್ಶಿಯಾಗಿ ಕೊಡಗಿನ ಎಚ್ ಎಸ್ ಚೇತನ್ ಆಯ್ಕೆಯಾದರು. ಚೇತನ್ ಅವರ ಆತ್ಮೀಯರಾದ…
Read More » -
ಸುದ್ದಿಗೋಷ್ಠಿ
ಶುಂಠಿ ಬೆಳೆಗೆ ಮಾರಕರೋಗ: ಸರಕಾರ ಪರಿಹಾರ ಒದಗಿಸಲು ಬೆಳೆಗಾರರ ಆಗ್ರಹ
ಕುಶಾಲನಗರ, ಜು 20: ಕೊಡಗು ಮತ್ತು ಮೈಸೂರು ಸೇರಿದಂತೆ ನೆರೆ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬೆಳೆದಿರುವ ಶುಂಠಿ ಬೆಳೆಗೆ ಮಾರಕ ರೋಗ ಬಂದಿರುವ ಹಿನ್ನೆಲೆಯಲ್ಲಿ ಶುಂಠಿ ಬೆಳೆಗಾರರು ಸಂಪೂರ್ಣ…
Read More » -
ಕ್ರೈಂ
ಕೂಡುಮಂಗಳೂರು ಮಂಜಣ್ಣ ಕೊಲೆಗೈದ ಪುತ್ರನ ಬಂಧನ
ಕುಶಾಲನಗರ, ಜು 20:ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಬೆಟ್ಟಿಗೇರಿ ಗ್ರಾಮದ ಕಾವೇರಿ ಹೊಳೆಯ ದಡದಲ್ಲಿ ದಿನಾಂಕ: 16-03-2025 ರಂದು ಮೃತ ದೇಹ ಸಿಕ್ಕಿದ್ದು, ವಿಚಾರಣೆ ಸಂದರ್ಭ…
Read More » -
ಕಾರ್ಯಕ್ರಮ
ಸತ್ಕಾರ್ಯ ಹೊಸ ಗೃಹ ಮಂಡಳಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನೆ
ಕುಶಾಲನಗರ, ಜು 20:ಕುಶಾಲನಗರದಲ್ಲಿ ಸತ್ಕಾರ್ಯ ಹೊಸ ಗೃಹ ಮಂಡಳಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನೆ ಹಾಗೂ ಕಾರ್ಯಕಾರಿ ಮಂಡಳಿ ಪದಗ್ರಹಣ ಕಾರ್ಯಕ್ರಮ ನಡೆಯಿತು. ವಾರ್ಡ್ ನಂ 15…
Read More » -
ಕಾರ್ಯಕ್ರಮ
ಫೋಟೋಶಾಪ್, ವಿಡಿಯೋ ಎಡಿಟಿಂಗ್ ಮತ್ತು ಫೋಟೋಗ್ರಫಿಯಲ್ಲಿ Ai ಬಳಕೆ ಕುರಿತಾಗಿ ಕಾರ್ಯಗಾರ
ಕುಶಾಲನಗರ, ಜು 20: ಕೊಡಗು ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘ ಮತ್ತು ಪುಷ್ಪಗಿರಿ ಛಾಯಾಗ್ರಾಹಕರ ಸಂಘ ಸೋಮವಾರಪೇಟೆ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಫೋಟೋಶಾಪ್ ಮತ್ತು ವಿಡಿಯೋ ಎಡಿಟಿಂಗ್…
Read More » -
ಸಭೆ
ಶಾಸಕರ ನೇತೃತ್ವದಲ್ಲಿ ಕುಂದು ಕೊರತೆ ಸಭೆ: ನಿವೇಶನ ರಹಿತರಿಗೆ ನಿವೇಶನ ಒದಗಿಸುವ ಭರವಸೆ
ಕುಶಾಲನಗರ, ಜು 19: ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕರ ಸಮ್ಮುಖದಲ್ಲಿ ಕುಶಾಲನಗರ ಬ್ಲಾಕ್ ನ ಪರಿಶಿಷ್ಟ ಜಾತಿ ಘಟಕದ ಮುಖಂಡರು, ಕಾರ್ಯಕರ್ತರ ಕುಂದುಕೊರತೆ ಸಭೆ ನಡೆಯಿತು.…
Read More » -
ಕಾರ್ಯಕ್ರಮ
ಸ್ಯಾಮ್ ಸಂಗ್ ಮೊಬೈಲ್ ಶೋರೂಂ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ
ಕುಶಾಲನಗರ, ಜು೧೯: ಕುಶಾಲನಗರದ ಬಿ.ಎಂ.ರಸ್ತೆಯಲ್ಲಿರುವ ಸ್ಯಾಮ್ ಸಂಗ್ ಮೊಬೈಲ್ ಶೋರೂಂ ಅನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡರವರು ಉದ್ಘಾಟಿಸಿದರು. ವಿ.ಎಂ.ಅಸೋಸಿಯೇಟ್ಸ್ ವತಿಯಿಂದ ಕೊಡಗು ಜಿಲ್ಲೆಯಲ್ಲಿ…
Read More » -
ಪರಿಸರ
ಅಪಾಯಕಾರಿ ಮರಗಳ ರೆಂಬೆ ತೆರವಿಗೆ ಪುರಸಭೆಯಿಂದ ಅರಣ್ಯ ಇಲಾಖೆಗೆ ಪತ್ರ
ಕುಶಾಲನಗರ, ಜು 19: ಕುಶಾಲನಗರ ಪುರಸಭೆ ಸಾಮಾನ್ಯ ಸಭೆಯಲ್ಲಿ KSRTC ಬಸ್ ಸ್ಟಾಂಡ್ ಮುಂಭಾಗ, ಸರ್ಕಾರಿ ಪಾಲಿಟೆಕ್ನಿಕ್ ಮುಂಭಾಗದ ಮರಗಳು ಬೃಹದಾಕಾರವಾಗಿ ಬೆಳೆದು ನಿಂತಿದ್ದು, ಈ ಮರದ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ತರಬೇತಿ ಕಾರ್ಯಾಗಾರ
ಕುಶಾಲನಗರ, ಜು 17: ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವತಿಯಿಂದ ಮತದಾರ ಮತಗಟ್ಟೆಯ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಕುಶಾಲನಗರ ತಾಲೂಕಿನ ಎಪಿಎಂಎಸ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.…
Read More » -
ಶಿಕ್ಷಣ
ಪಾಲಿಬೆಟ್ಟದಲ್ಲಿ ಕಾನೂನು ಅರಿವು ಕಾರ್ಯಕ್ರಮ
ಕುಶಾಲನಗರ, ಜು 17:-ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯ ಪಾಲಿಬೆಟ್ಟ ಇಲ್ಲಿ ಪೋಲೀಸ್ ಇಲಾಖೆ ಮತ್ತು ಆರೋಗ್ಯ ಇಲಾಖೆ ಸಹಯೋಗದೊಂದಿಗೆ…
Read More » -
ಟ್ರೆಂಡಿಂಗ್
ಬೆಂಗಳೂರಿನಲ್ಲಿ ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆ
ಕುಶಾಲನಗರ, ಜು. 17: ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅಧ್ಯಕ್ಷತೆಯಲ್ಲಿ ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆ. ಬೆಂಗಳೂರಿನ ಕಾವೇರಿ ನೀರಾವರಿ ನಿಗಮದ ಸಭಾಂಗಣದಲ್ಲಿ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಮದ್ಯವರ್ಜನ ಶಿಬಿರಕ್ಕೆ ಚಾಲನೆ
ಕುಶಾಲನಗರ ಜು 17: ಕುಶಾಲನಗರ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಕುಶಾಲನಗರ ಕೊಡವ ಸಮಾಜ ಮತ್ತು ವಿವಿಧ ಸಂಘಸಂಸ್ಥೆಗಳ…
Read More » -
ಕ್ರೈಂ
ಟಿಬೆಟಿಯನ್ ಕ್ಯಾಂಪ್ ವ್ಯಾಪ್ತಿಯಲ್ಲಿ ಬ್ರೌನ್ ಶುಗರ್ MDMA ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರ ಬಂಧನ
ಬೈಲಕುಪ್ಪೆ, ಜು 17 : ಟಿಬೆಟಿಯನ್ ಕ್ಯಾಂಪ್ ವ್ಯಾಪ್ತಿಯಲ್ಲಿ ಬ್ರೌನ್ ಶುಗರ್ MDMA ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಯುವಕರನ್ನು ಬೈಲಕುಪ್ಪೆ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಮೇಟಗಳ್ಳಿ…
Read More » -
ಶಿಕ್ಷಣ
ನೇರುಗಳಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಆಂಗ್ಲ ಮಾಧ್ಯಮ ಪ್ರಾರಂಭೋತ್ಸವ
ಕುಶಾಲನಗರ, ಜು 15: 2025 -26 ನೇ ಸಾಲಿಗೆ ಕರ್ನಾಟಕ ಸರ್ಕಾರ ಒಂದನೇ ತರಗತಿಗೆ ಆಂಗ್ಲ ಮಾಧ್ಯಮ ಪ್ರಾರಂಭ ಮಾಡಲು ಅನುಮತಿ ನೀಡಿದ್ದು,ಈ ಸಂಬಂಧ ಸಮೀಪದ ಸರ್ಕಾರಿ…
Read More » -
ಸಭೆ
ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ
ಕುಶಾಲನಗರ, ಜು 15: ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜುನಲ್ಲಿ ಪೋಷಕಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜು ಪ್ರಾಂಶುಪಾಲರಾದ ಶ್ರೀಮತಿ ಶಾಂತಿ ಬಿ ಜಿ…
Read More » -
ಪ್ರಶಸ್ತಿ
ಉಪ ವಲಯ ಅರಣ್ಯಾಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ
ಉಪ ವಲಯ ಅರಣ್ಯಾಧಿಕಾರಿ ಸಚಿನ್ ನಿಂಬಾಳ್ಕರ್ ಗೆ ಮುಖ್ಯ ಮಂತ್ರಿ ಪದಕ : ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಮೀನುಕೊಲ್ಲಿ ವಿಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ…
Read More » -
ಶಿಕ್ಷಣ
ಗರಂಗದೂರು ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮ ಒಂದನೇ ತರಗತಿ ಪ್ರಾರಂಭೋತ್ಸವ
ಕುಶಾಲನಗರ, ಜು 14: ಸ ಹಿ ಪ್ರಾ ಶಾಲೆ ಗರಂಗದೂರು 2025-26 ನೇ ಸಾಲಿನಲ್ಲಿ ಇಂಗ್ಲಿಷ್ ಮಾಧ್ಯಮ ಒಂದನೇ ತರಗತಿ ಪ್ರಾರಂಭೋತ್ಸವದಲ್ಲಿ ಭಾಗಿಯಾದ ಗ್ರಾಮ ಪಂಚಾಯತ್ ಹರದೂರಿನ…
Read More » -
ಕಾರ್ಯಕ್ರಮ
ಶಕ್ತಿ ಯೋಜನೆ ಸಾಧನೆ: ಕುಶಾಲನಗರದಲ್ಲಿ ಸಂಭ್ರಮಾಚರಣೆ
ಕುಶಾಲನಗರ, ಜು 14 ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರಕಾರದ ಪಂಚ ಗ್ಯಾರೆಂಟಿಗಳಲ್ಲಿ ಒಂದಾದ ಶಕ್ತಿಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ಮೀರಿದ ಹಿನ್ನೆಲೆಯಲ್ಲಿ ಹಾಗೂ ಪರಿಣಾಮಕಾರಿಯಾಗಿ ಜಾರಿಗೆ…
Read More » -
ಶಿಕ್ಷಣ
ನೂತನ ಕೊಠಡಿಯಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ ಉದ್ಘಾಟನೆ
ಕುಶಾಲನಗರ, ಜು 14; ಸೋಮವಾರಪೇಟೆ ತಾಲ್ಲೂಕಿನ ಮಸಗೋಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕಳೆದ ವರ್ಷದಿಂದ ಎಲ್.ಕೆ.ಜಿ ಹಾಗೂ ಪ್ರಸ್ತುತ ವರ್ಷದಿಂದ ಯು.ಕೆ.ಜಿ ತರಗತಿಗಳನ್ನು…
Read More » -
ಕ್ರೈಂ
ಮರದ ದಿಮ್ಮಿ ತುಂಬಿದ್ದ ಮೂರು ವಾಹನಗಳು ಪೊಲೀಸ್ ವಶ
ಸಿದ್ದಾಪುರ, ಜು 14: ಬಾರೀ ಸರಕು ವಾಹನಗಳ ಓಡಾಟಕ್ಕೆ ಜಿಲ್ಲೆಯಲ್ಲಿ ನಿಷೇಧ ಇರುವ ಹಿನ್ನೆಲೆಯಲ್ಲಿ ಮರದ ದಿಮ್ಮಿಗಳನ್ನು ತುಂಬಿದ ಮೂರು ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.…
Read More » -
ಆರೋಪ
ಗ್ರಾ.ಪಂ ಅನುಮತಿ ಇಲ್ಲದೆ ಅವೈಜ್ಞಾನಿಕವಾಗಿ ಕೊಳವೆ ಬಾವಿ ತೆಗೆಯಲು ಮುಂದಾದವರನ್ನು ತಡೆದ ಗ್ರಾಮಸ್ಥರು
ಸಿದ್ದಾಪುರ, ಜು 13 :- ಗ್ರಾ.ಪಂ ಅನುಮತಿ ಇಲ್ಲದೆ ಅವೈಜ್ಞಾನಿಕವಾಗಿ ಕೊಳವೆ ಬಾವಿ ತೆಗೆಯಲು ಮುಂದಾದವರನ್ನು ತಡೆದ ಗ್ರಾಮಸ್ಥರು ಗ್ರಾ.ಪಂ ಅಧ್ಯಕ್ಷರು ,ಸದಸ್ಯರಿಗೆ ಕಾನೂನಿನ ಅರಿವು ನೀಡಿದ…
Read More » -
ಸನ್ಮಾನ
ಕೂಡಿಗೆ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕ ವೃಂದಕ್ಕೆ ಗೌರವಾಭಿನಂದನೆ: ಸಾಧಕ ಸಿರಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ
ಕುಶಾಲನಗರ, ಜು. 12: ವಿದ್ಯಾರ್ಥಿಗಳೊಂದಿಗೆ ಉಪನ್ಯಾಸಕ ವರ್ಗದವರು ಆತ್ಮವಿಶ್ವಾಸವನ್ನು ಬೆಳೆಸಿಕೊಂಡು, ಉತ್ತಮ ಭೋದನೆಯನ್ನು ನೀಡುವುದರ ಜೊತೆಗೆ ವಿದ್ಯಾರ್ಥಿಗಳ ಪರಿಶ್ರಮದಿಂದ ಕಾಲೇಜಿಗೆ ಉತ್ತಮವಾದ ಫಲಿತಾಂಶ ಬರಲು ಸಾಧ್ಯ ಎಂದು…
Read More » -
ಶಿಕ್ಷಣ
ನೆಲ್ಯಹುದಿಕೇರಿಯ ಎಂ ಜಿ ಕಾಲೋನಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ
ಸಿದ್ದಾಪುರ, ಜು 12: ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಪ್ರಾರಂಭಿಸಿದರೆ ಮಾತ್ರ ಸರಕಾರಿ ಶಾಲೆಯ ಉಳಿವು ಸಾಧ್ಯ ಎಂದು ಸಮಾಜ ಸೇವಕ ಹರಪಳ್ಳಿ ರವೀಂದ್ರ ಅಭಿಪ್ರಾಯ…
Read More » -
ಧಾರ್ಮಿಕ
ಅಯ್ಯಪ್ಪಸ್ವಾಮಿ ದೇವಾಲಯ ನವೀಕರಣ ಕಾಮಗಾರಿ: ಶಿಲಾಕಲ್ಲುಗಳನ್ನು ಪೂಜಿಸಿ ಬರಮಾಡಿಕೊಂಡ ಭಕ್ತರು
ಕುಶಾಲನಗರ, ಜು 12:ಕುಶಾಲನಗರದ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದ ಜೀರ್ಣೋದ್ದಾರ ಕಾಮಗಾರಿ ಹಿನ್ನೆಲೆಯಲ್ಲಿ ಕಾರ್ಕಳ ದಿಂದ ಆಗಮಿಸಿದ ಶಿಲಾಕಲ್ಲುಗಳನ್ನು ಪೂಜಿಸಿ ಬರಮಾಡಿಕೊಳ್ಳಲಾಯಿತು. ಎರಡು ಲಾರಿಗಳ ಮೂಲಕ ಕುಶಾಲನಗರಕ್ಕೆ ಆಗಮಿಸಿದ…
Read More » -
ಕ್ರೀಡೆ
ಮೈಸೂರು ಕೊಡಗು ವಲಯ ಅಂತರ ಶಾಲಾ ಟೆಬಲ್ ಟೆನಿಸ್ ದ್ಯಾವಳಿ
ಕುಶಾಲನಗರ, ಜು 12:ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷೆಗಳ ಕೌನ್ಸಿಲ್ ಕೊಡಗು ಮತ್ತು ಮೈಸೂರು ವಲಯ 14 ಮತ್ತು 17 ವರ್ಷದೊಳಗಿನ ಅಂತರ ಶಾಲಾ ಟೆಬಲ್ ಟೆನಿಸ್ ಪಂದ್ಯಾವಳಿ…
Read More » -
ಅರಣ್ಯ ವನ್ಯಜೀವಿ
13. ರಂದು ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ
ಕುಶಾಲನಗರ ಜು 11: ಕುಶಾಲನಗರ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಅಂದಗೋವೆ, ನಾಕೂರು ಶಿರಂಗಾಲ, ಕಾನ್ ಬೈಲ್, ಬೈಚನಹಳ್ಳಿ,ಹೆರೂರು ಕಲ್ಲೂರು ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿರುವುದರ ಬಗ್ಗೆ…
Read More » -
ಪೊಲೀಸ್
ಪರವಾನಗಿಯ ತೂಕಕ್ಕಿಂತ ಅಧಿಕ ಮರದ ದಿಮ್ಮಿಗಳ ಸಾಗಾಟ: ಎರಡು ಟ್ರಾಕ್ಟರ್ ವಶಕ್ಕೆ
ಕುಶಾಲನಗರ, ಜು 10: ವಾಹನದ ಪರವಾನಗಿಯ ತೂಕಕ್ಕಿಂತ ಅಧಿಕ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಎರಡು ಟ್ರಾಕ್ಟರ್ ಗಳನ್ನು ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.…
Read More » -
ಕಾರ್ಯಕ್ರಮ
ಕಬ್ಬಿನಗದ್ದೆ ಗಿರಿಜನ ಹಾಡಿಯಲ್ಲಿ ಅರಣ್ಯ ಹಕ್ಕು ಸಮಿತಿಯ ನಾಮ ಫಲಕ ಅಳವಡಿಕೆ
ಕುಶಾಲನಗರ, ಜು 10: ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಕಬ್ಬಿನಗದ್ದೆ ಗಿರಿಜನ ಹಾಡಿಯಲ್ಲಿ ಅರಣ್ಯ ಹಕ್ಕು ಸಮಿತಿಯ ನಾಮ ಫಲಕ ಅಳವಡಿಕೆ ಕಾರ್ಯಕ್ರಮ ನಡೆಯಿತು. ನಂಜರಾಯಪಟ್ಟಣ ಪಂಚಾಯತಿ ಸದಸ್ಯ…
Read More » -
ಕಾರ್ಯಕ್ರಮ
ಮೀನುಗಾರಿಕೆ ಇಲಾಖೆ ಆಶ್ರಯದಲ್ಲಿ ಕುಶಾಲನಗರದಲ್ಲಿ ಮೀನು ಕೃಷಿಕರ ದಿನಾಚರಣೆ
ಕುಶಾಲನಗರ, ಜು 10: ಕೊಡಗು ಜಿಲ್ಲಾ ಮೀನುಗಾರಿಕೆ ಇಲಾಖೆ ಆಶ್ರಯದಲ್ಲಿ ಮೀನು ಕೃಷಿಕರ ದಿನಾಚರಣೆ ಕಾರ್ಯಕ್ರಮ ಕುಶಾಲನಗರದಲ್ಲಿ ನಡೆಯಿತು. ಇಂದಿರಾ ಬಡಾವಣೆಯಲ್ಲಿರುವ ಕೇರಳ ಸಮಾಜ ಕಟ್ಟಡದಲ್ಲಿ ನಡೆದ…
Read More » -
ಅಪಘಾತ
ಗುಡ್ಡೆಹೊಸೂರು: ಲಾರಿ ಹರಿದು ವ್ಯಕ್ತಿ ಸಾವು
ಕುಶಾಲನಗರ, ಜು 10: ಲಾರಿ ಹರಿದು ವ್ಯಕ್ತಿ ಮೃತಪಟ್ಟ ಘಟನೆ ಗುಡ್ಡೆಹೊಸೂರಿನಲ್ಲಿ ನಡೆದಿದೆ. ನಾಪೊಕ್ಲು ಕೊಟ್ಟಾಮುಡಿ ಗ್ರಾಮದ ಅಬ್ದುಲ್ ಸಲಾಂ ಮೃತ ವ್ಯಕ್ತಿ. ಗುರುವಾರ ಬೆಳಗಿನ ಜಾವ…
Read More » -
ಕ್ರೈಂ
ಅಕ್ರಮವಾಗಿ ಮರದ ದಿಮ್ಮಿಗಳ ಸಾಗಾಟ ಯತ್ನ: ಪೊಲೀಸರಿಂದ ಲಾರಿ ಮುಟ್ಟುಗೋಲು
ಕುಶಾಲನಗರ, ಜು 09:- ಕಾನೂನು ಬಾಹಿರವಾಗಿ ಮರದ ದಿಮ್ಮಿಗಳನ್ನು ಸಾಗಿಸಲು ಯತ್ನಿಸುತ್ತಿದ್ದ ವಾಹನವನ್ನು ಮಾಲು ಸಹಿತ ಮುಟ್ಟುಗೋಲು ಹಾಕುವಲ್ಲಿ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಯಶಸ್ವಿಯಾಗಿದ್ದಾರೆ. ಕೊಡಗು ಜಿಲ್ಲೆಯಲ್ಲಿ…
Read More » -
ಮನವಿ
ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳಿಗೆ ಸಂಸದ ಯದುವೀರ್ ಗೆ ಮನವಿ ಸಲ್ಲಿಸಿದ ಗ್ರಾಪಂ ಅಧ್ಯಕ್ಷ
ಕುಶಾಲನಗರ, ಜು 08: ಕೂಡುಮಂಗಳೂರು ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ರವರು ಪಂಚಾಯತಿ ವ್ಯಾಪ್ತಿಯ ಹಲವು ಅಭಿವೃದ್ಧಿಗಾಗಿ ಅನುದಾನ ಕೋರಿ ಮೈಸೂರು ಕೊಡಗು ಲೋಕಸಭಾ ಸದಸ್ಯರಾದ ಯದುವೀರ್…
Read More » -
ಕ್ರೈಂ
ಹಸು, ಎಮ್ಮೆ ಕಳ್ಳತನ: ನಾಲ್ವರ ಬಂಧನ
ಕುಶಾಲನಗರ, ಜು 08: ದಿನಾಂಕ: 24-06-2025 ರಂದು ನೋಕ್ಕ ಗ್ರಾಮದ ನಿವಾಸಿಯಾ ಆನಂದ ಎ.ಎಸ್. ರವರು ಎಸ್ಟೇಟ್ನ ಕೊಟ್ಟಿಗೆಯಲ್ಲಿ ಕಟ್ಟಿದ್ದ 02 ಹಸುಗಳನ್ನು ಕಳ್ಳತನ ಮಾಡಿರುವ ಕುರಿತು…
Read More » -
ಸಭೆ
ಕುಶಾಲನಗರದಲ್ಲಿ ರಾಜಕಾಲುವೆಗಳ ಒತ್ತುವರಿ, ಲೇಔಟ್ ಗಳ ನಿರ್ಮಾಣ ಆರೋಪ: ಸರ್ವೆಗೆ ಶಾಸಕರ ಸೂಚನೆ
ಕುಶಾಲನಗರ, ಜು 08: ಕುಶಾಲನಗರ ಪುರಸಭೆ ಸಾಮಾನ್ಯ ಸಭೆ ಶಾಸಕ ಡಾ.ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ ನಡೆಯಿತು. ಯುಜಿಡಿ ಕಾಮಗಾರಿ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ…
Read More » -
ಆರೋಗ್ಯ
ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಶಾಕಿರಣ ದೃಷ್ಟಿ ಕೇಂದ್ರ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ
ಕುಶಾಲನಗರ, ಜು 08 : ರಾಷ್ಟ್ರೀಯ ಅಂಧತ್ವ ನಿವಾರಣಾ ಆಶಾಕಿರಣ ಕಾರ್ಯಕ್ರಮದಡಿಯಲ್ಲಿ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಶಾಕಿರಣ ದೃಷ್ಠಿಕೇಂದ್ರವನ್ನು ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಡಿಎಚ್ಒ…
Read More » -
ಶಿಕ್ಷಣ
ಕುಶಾಲನಗರ ತಾಲೂಕು ಒಕ್ಕಲಿಗರ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ
ಕುಶಾಲನಗರ, ಜು 09: ಕುಶಾಲನಗರ ತಾಲೂಕು ಒಕ್ಕಲಿಗರ ಸಂಘದಿಂದ ಮುಳ್ಳುಸೋಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಪುಸ್ತಕಗಳನ್ನು ವಿತರಣೆ ಮಾಡಲಾಯಿತು. ಸಂಘದ ಅಧ್ಯಕ್ಷ ಎಂ.ಕೆ.ದಿನೇಶ್ ಅಧ್ಯಕ್ಷತೆಯಲ್ಲಿ…
Read More »