Recent Post
-
ಸುದ್ದಿಗೋಷ್ಠಿ
ಕೈಗಾರಿಕೋದ್ಯಮಿಗಳ ಮತ್ತು ವೃತ್ತಿ ನಿರತರ ವಿವಿಧೋದ್ದೇಶ ಸಹಕಾರ ಸಂಘದ ಮಹಾಸಭೆ
ಕುಶಾಲನಗರ, ಆ 20: ಕುಶಾಲನಗರದ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿ ನಿರತರ ವಿವಿಧೋದ್ದೇಶ ಸಹಕಾರ ಸಂಘ 2024-25ರ ಸಾಲಿನಲ್ಲಿ ರೂ.2.02 ಕೋಟಿ ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ…
Read More » -
ಕಾರ್ಯಕ್ರಮ
ನಂಜರಾಯಪಟ್ಟಣ ಮುಸ್ಲಿಂ ಜಮಾತ್ ಕಮಿಟಿ ವತಿಯಿಂದ ರಕ್ತದಾನ ಶಿಬಿರ
ಕುಶಾಲನಗರ, ಆ 19: ನಂಜರಾಯಪಟ್ಟಣ ಮುಸ್ಲಿಂ ಜಮಾತ್ ಕಮಿಟಿ ವತಿಯಿಂದ ರಕ್ತ ನಿಧಿ ಕೇಂದ್ರ ಜಿಲ್ಲಾಸ್ಪತ್ರೆ ಹಾಗೂ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಇದರ ಸಹಭಾಗಿತ್ವದಲ್ಲಿ ಸ್ವಾತಂತ್ರ್ಯ…
Read More » -
ಪ್ರಕಟಣೆ
ಸೋಮವಾರಪೇಟೆ ಪಪಂ ಮುಖ್ಯಾಧಿಕಾರಿಯಾಗಿ ಕೃಷ್ಣಪ್ರಸಾದ್
ಕುಶಾಲನಗರ, ಆ 19: ಕುಶಾಲನಗರ ಪುರಸಭೆ ಮುಖ್ಯಾಧಿಕಾರಿಯಾಗಿದ್ದ ಕೃಷ್ಣಪ್ರಸಾದ್ ಅವರು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
Read More » -
ಕಾಮಗಾರಿ
ರಸ್ತೆ ಬದಿ ಕಾಡುಗಿಡ ತೆರವುಗೊಳಿಸಿದ ರೈತ ಮುಖಂಡ ಡಾ.ಅರುಣ್ ಕುಮಾರ್
ಕುಶಾಲನಗರ, ಆ 19: ಕರ್ನಾಟಕ ರಾಜ್ಯ ರೈತ ಸಂಘ (ರಿ ) ರೈತ ಬಣದ ರಾಜ್ಯ ಪ್ರಧಾನ ಸಂಚಾಲಕ, ಮಾಜಿ ಗ್ರಾಮ ಪಂಚಾಯತಿ ಸದಸ್ಯ ಸಾಮಾಜಿಕ ಚಿಂತಕ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ
ಕುಶಾಲನಗರ, ಆ 19:: ಮೊಬೈಲ್ ಫೋಟೋಗ್ರ್ರಾಫಿ ಪರಿಣಾಮ ವೃತ್ತಿ ಪರ ಫೋಟೋಗ್ರಾಫರ್ ಹಾಗೂ ವಿಡಿಯೋಗ್ರಾಫರ್ ಗಳ ಜೀವನ ದುಸ್ತರವಾಗಿದ್ದು, ಭವಿಷ್ಯದ ದಿನಗಳ ಚಿಂತೆ ಇವರನ್ನು ಕಾಡುತ್ತಿದೆ ಎಂದು…
Read More » -
ಕಾರ್ಯಕ್ರಮ
ಕೂಡುಮಂಗಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ 2.93 ಲಕ್ಷ ಲಾಭಾಂಶ
ಕುಶಾಲನಗರ ಆ 18: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡುಮಂಗಳೂರು ಹಾಲು ಉತ್ಪಾದಕರ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಹಾಸನ ಹಾಲು…
Read More » -
ಆತ್ಮಹತ್ಯೆ
ಹಣಕೋಡು ಗ್ರಾಮದ ಯುವಕನ ಆತ್ಮಹತ್ಯೆ – ಮೂರು ದಿನದ ಹುಡುಕಾಟದ ಬಳಿಕ ಮೃತದೇಹ ಪತ್ತೆ
ಕುಶಾಲನಗರ, ಆ 19: ಪುಷ್ಪಗಿರಿ ಹೈಡೆಲ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹಣಕೋಡು ಗ್ರಾಮದ ಚಿದಾನಂದ (27) ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಭಾನುವಾರ…
Read More » -
ಅಪಘಾತ
ಎಟಿಎಂ ಘಟಕದಲ್ಲಿ ಬೆಂಕಿ: ಸಮಯಪ್ರಜ್ಞೆ ಮೆರೆದ ಸಮಾಜ ಸೇವಕ ಶರತ್
ಕುಶಾಲನಗರ, ಆ 19: ಹೆಬ್ಬಾಲೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಇರುವ ಇಂಡಿಯಾ ಬ್ಯಾಂಕ್ ನ ಎ.ಟಿ.ಎಂ ಗೆ ಸೋಮವಾರ ರಾತ್ರಿ ವಿದ್ಯುತ್…
Read More » -
ಕಾಮಗಾರಿ
ಕುಶಾಲನಗರ- ಹಾಸನ ಹೆದ್ದಾರಿಯಲ್ಲಿ ಗುಂಡಿ ಮುಚ್ಚುವ ಕಾರ್ಯ ಆರಂಭ
ಕುಶಾಲನಗರ., ಆ. 19: ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಸ್ವಲ್ಪ ಪ್ರಮಾಣದ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಕೂಡಿಗೆ- ಕುಶಾಲನಗರ ಹೆದ್ದಾರಿಯ ರಸ್ತೆಯು ಮಳೆಯಿಂದಾಗಿ ತೀರಾ ಗುಂಡಿಮಾಯಾವಾಗಿ ವಾಹನಗಳ ಚಾಲನೆಗೆ…
Read More » -
ಅಪಘಾತ
ಹೆಬ್ಬಾಲೆ ಬಸ್ ನಿಲ್ದಾಣದ ಎ.ಟಿ.ಎಂ ನಲ್ಲಿ ಶಾರ್ಟ್ ಸರ್ಕ್ಯೂಟ್
ಕುಶಾಲನಗರ, ಆ 18: ಹೆಬ್ಬಾಲೆ ಕೆ.ಎಸ್. ಆರ್ ಟಿ.ಸಿ.ಬಸ್ ನಿಲ್ದಾಣದಲ್ಲಿ ಇರುವ ಇಂಡಿಯಾ ಬ್ಯಾಂಕ್ ನ ಏಟಿಎಂ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ.
Read More » -
ಆರೋಪ
ಕೊಪ್ಪದಲ್ಲಿ ಖಾಸಗಿ ಲೇಔಟ್ ನಲ್ಲಿ ಮರಗಳಮಾರಣ ಹೋಮ: ರೈತ ಸಂಘ ಆಕ್ರೋಷ
ಕುಶಾಲನಗರ, ಆ 18: ಕುಶಾಲನಗರ ಮೈಸೂರು ಮುಖ್ಯ ರಸ್ತೆಯ ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಭಾರತ ಮಾತಾ ಸ್ಕೂಲ್ ಪಕ್ಕದಲ್ಲಿ ಇರುವ ಸ್ಕಂದ ಲೇಔಟ್ ನಲ್ಲಿ…
Read More » -
ಕಾರ್ಯಕ್ರಮ
ಕೂಡುಮಂಗಳೂರಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ: ಛದ್ಮವೇಶ ಸ್ಪರ್ಧೆ
ಕುಶಾಲನಗರ, ಆ 18: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಿಜಯನಗರ ಕೂಡುಮಂಗಳೂರು ಗ್ರಾಮದಲ್ಲಿ *ಮುದ್ದು ಕೃಷ್ಣ ಮತ್ತು ರಾಧೆ ವೇಷ* ಸ್ಪರ್ಧೆ ಯನ್ನು…
Read More » -
ಸಭೆ
ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಹಾಗೂ ಗ್ರಾಮಸ್ಥರ ಹೋರಾಟ ಸಮಿತಿ ರಚನೆ
ಕುಶಾಲನಗರ, ಆ 18:ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಹಾಗೂ ಗ್ರಾಮಸ್ಥರ ಹೋರಾಟ ಸಮಿತಿ ರಚನೆ ಮಾಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್.ವಿಶ್ವ ಅಧ್ಯಕ್ಷತೆಯಲ್ಲಿ ಆನೆ ಮತ್ತು…
Read More » -
ಸಾಹಿತ್ಯ
ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾಮಟ್ಟದ ಕವಿಗೋಷ್ಠಿ
ಕುಶಾಲನಗರ, ಆ 17: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ(ರಿ.) ಕೊಡಗು ಜಿಲ್ಲೆ. ಇವರ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ *ಜಿಲ್ಲಾ ಮಟ್ಟದ ಕವಿಗೋಷ್ಠಿ* ಕಾರ್ಯಕ್ರಮವನ್ನು ಕುಶಾಲನಗರದ ಮಹಿಳಾ…
Read More » -
ಕ್ರೀಡೆ
ನಳಂದ ಗುರುಕುಲ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಸಿ ಐ ಎಸ್ ಸಿ ಇ ಕರ್ನಾಟಕ -ಗೋವಾ ರಾಜ್ಯಗಳ ಪ್ರಾದೇಶಿಕ ಮಟ್ಟದ ಟೆನ್ನಿಸ್ ಪಂದ್ಯಾವಳಿ
ಕುಶಾಲನಗರ, ಆ 17: ಸಿ ಐ ಎಸ್ ಸಿ ಇ ಕರ್ನಾಟಕ -ಗೋವಾ ರಾಜ್ಯಗಳ ಪ್ರಾದೇಶಿಕ ಮಟ್ಟದ 2025-26ರ ಟೆನ್ನಿಸ್ ಪಂದ್ಯಾವಳಿಯು ಆಗಸ್ಟ್ 13 ರಿಂದ 15ನೇ…
Read More » -
ಪ್ರತಿಭೆ
ಬಾಲ್ಯದಲ್ಲಿಯೇ ಅಸಾಧಾರಣ ಸಾಧನೆ ಮಾಡಿರುವ ಬಾಲಕಿ ಪೊನ್ನಂಪೇಟೆಯ ದಿಶಿಕ ಸಿ.ಎಚ್.
ಕುಶಾಲನಗರ, ಆ 17: ಪೊನ್ನಂಪೇಟೆಯ ಆಟೋ ಚಾಲಕರಗಿರುವ ಚಿಣ್ಣೀರ ಹರೀಶ್ ಹಾಗೂ ಪೂರ್ಣಿಮಾ ದಂಪತಿಯ ಪುತ್ರಿ, ಸಂತ ಅಂಥೋನಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ದಿಶಿಕ…
Read More » -
ಕಾರ್ಯಕ್ರಮ
ಎಂ.ಎಸ್. ಪಿ. ಸಿ. ಸಂಸ್ಥೆ ಸದಸ್ಯರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಪುನಶ್ಚೇತನ ತರಬೇತಿ ಕಾರ್ಯಗಾರ
ಕುಶಾಲನಗರ, ಆ.17: ಶಿಶು ಅಭಿವೃದ್ಧಿ ಯೋಜನಾ ಇಲಾಖೆ, ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೋಮವಾರಪೇಟೆ ತಾಲ್ಲೂಕು ಇವರ ವತಿಯಿಂದ ಅಂಗನವಾಡಿ ಫಲಾನುಭವಿಗಳಿಗೆ ಪೂರೈಕೆ ಯಾಗುವ ಪೂರಕ…
Read More » -
ಅವ್ಯವಸ್ಥೆ
ಅಪಾಯಕಾರಿ ಸ್ಥಿತಿಯಲ್ಲಿರುವ ಕಂಬ ತೆರವಿಗೆ ಆಗ್ರಹ
ಕುಶಾಲನಗರ, ಆ 17: ಕುಶಾಲನಗರ ಜಾಮಿಯಾ ಮಸೀದಿ ವೃತ್ತದಲ್ಲಿ ಅಳವಡಿಸಿರುವ ಟ್ರಾಫಿಕ್ ಸಿಗ್ನಲ್ ಕಂಬ ಒಂದೆಡೆ ವಾಲಿಕೊಂಡಿದೆ. ಅಪಾಯಕಾರಿ ಸ್ಥಿತಿಯಲ್ಲಿರುವ ಈ ಕಂಬದಿಂದ ಅನಾಹುತ ಸಂಭವಿಸುವ ಮುನ್ನ…
Read More » -
ಸಾಮಾಜಿಕ
ಕುಶಾಲನಗರ ರೂರಲ್ ಪೊಲೀಸ್ ಸ್ಟೇಷನ್ ಬಳಿ ಅತ್ಯಾಧುನಿಕ ಸಿ.ಸಿ. ಕ್ಯಾಮೆರಾ ಅಳವಡಿಕೆ
ಕುಶಾಲನಗರ, ಆ 16: ಕೂಡ್ಲೂರು ಕೈಗಾರಿಕಾ ಬಡಾವಣೆಯ ಸಕ್ಡೆನ್ ಕಾಫಿ ಕ್ಯೂರಿಂಗ್ ವರ್ಕ್ಸ್ ಸಹಯೋಗದೊಂದಿಗೆ ರೂರಲ್ ಪೊಲೀಸ್ ಸ್ಟೇಷನ್ ಬಳಿ ಸುಮಾರು 1.47 ಲಕ್ಷದಲ್ಲಿ ವೆಚ್ಚದಲ್ಲಿ ಅತ್ಯಾಧುನಿಕ…
Read More » -
ಸಭೆ
ಈದ್ ಮಿಲಾದ್ ಹಾಗೂ ಗೌರಿ ಗಣೇಶ ಹಬ್ಬ ಹಿನ್ನಲೆ ಶಾಂತಿ ಸಭೆ
ಕುಶಾಲನಗರ,ಆ೧೬: ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ ನಡೆಯಲಿರುವ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಸೌಹಾರ್ದಯುತವಾಗಿ ನಡೆಸುವ ದೃಷ್ಟಿಯಿಂದ ಪೊಲೀಸ್ ಇಲಾಖೆ ವತಿಯಿಂದ ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ…
Read More » -
ಶಿಕ್ಷಣ
ಪಾಲಿಬೆಟ್ಟದ ಜಿ ಎಂ ಪಿ ಶಾಲೆಯಲ್ಲಿ ಸ್ನೇಹ ಸಮ್ಮಿಲನ, ಗುರುವಂದನೆ ಕಾರ್ಯಕ್ರಮ
ಕುಶಾಲನಗರ, ಆ 156: ಪಾಲಿಬೆಟ್ಟದ ಜಿ ಎಂ ಪಿ ಶಾಲೆಗೆ ಹಳೆ ವಿದ್ಯಾರ್ಥಿಗಳು ಕಬ್ಬಿಣದ ಗೇಟನ್ನು ಅಳವಡಿಸುವ ಮೂಲಕ ಕಲಿತ ಶಾಲೆಯ ಸೇವೆಗೆ ಮುಂದಾಗಿದ್ದಾರೆ. 1996 ರಲ್ಲಿ…
Read More » -
ಕಾರ್ಯಕ್ರಮ
ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ
ಕುಶಾಲನಗರ, ಆ 16: ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮ ಶಾಲೆಯ ಆವರಣದಲ್ಲಿ ನಡೆಯಿತು. ನಿವೃತ್ತ ಶಿಕ್ಷಕ…
Read More » -
ಕಾರ್ಯಕ್ರಮ
ಕೈಲಾಶ್ ಕಮೋಡಿಟೀಸ್ ವತಿಯಿಂದ ಸ್ವಾತಂತ್ರ್ಯೋತ್ಸವ, ಸನ್ಮಾನ ಕಾರ್ಯಕ್ರಮ
ಕುಶಾಲನಗರ, ಆ 15: ಕೂಡ್ಲೂರು ಕೈಗಾರಿಕಾ ಕೇಂದ್ರದ ಕೈಲಾಶ್ ಕಮೋಡಿಟೀಸ್ ವತಿಯಿಂದ ಸ್ವಾತಂತ್ರ್ಯೋತ್ಸವ, ಸನ್ಮಾನ ಹಾಗೂ ಉಡುಪು ವಿತರಣೆ ಕಾರ್ಯಕ್ರಮ ನಡೆಯಿತು. ಕಾಫಿ ಘಟಕದ ಆವರಣದಲ್ಲಿ ಮಾಲೀಕರಾದ…
Read More » -
ಟ್ರೆಂಡಿಂಗ್
ರಥಬೀದಿ ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರದಲ್ಲಿ ಧ್ವಜಾರೋಹಣ
ಕುಶಾಲನಗರ, ಆ 15: ಕುಶಾಲನಗರ ರಥಬೀದಿಯ ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನ ಆಚರಣೆ ನಡೆಯಿತು. ನಿವೃತ್ತ ಸೈನಿಕರಾದ ಕುಟ್ಟಪ್ಪ ಮತ್ತು ಸತೀಶ್ ಭಾಗವಹಿಸಿ…
Read More » -
ಕಾರ್ಯಕ್ರಮ
ಕುಶಾಲನಗರ ಗೌಡ ಸಮಾಜದಲ್ಲಿ ಸ್ವಾತಂತ್ರ್ಯ ದಿನಾಚರಣೆ
ಕುಶಾಲನಗರ, ಆ 15: ಕುಶಾಲನಗರ ಗೌಡ ಸಮಾಜದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು, ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಆನಂದ್ ಕರಂದ್ಲಾಜೆ ಅವರು ಧ್ವಜಾರೋಹಣವನ್ನು ನೆರವೇರಿಸಿದರು, ಈ ಸಂದರ್ಭದಲ್ಲಿ…
Read More » -
ಕಾರ್ಯಕ್ರಮ
ನಂಜರಾಯಪಟ್ಟಣ ಮುಸ್ಲಿಂ ಜಮಾತ್ ಕಮಿಟಿ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ
ಕುಶಾಲನಗರ, ಆ 15: 79ನೇ ಸ್ವಾತಂತ್ರ್ಯೋತ್ಸವವನ್ನು ನಂಜರಾಯಪಟ್ಟಣ ಮುಸ್ಲಿಂ ಜಮಾತ್ ಕಮಿಟಿ ವತಿಯಿಂದ ನಂಜರಾಯಪಟ್ಟಣ ನೂರು ಇಸ್ಲಾಂ ಮದರಸದಲ್ಲಿ ಅತಿ ವಿಜ್ರಂಬಣೆಯಿಂದ ಆಚರಿಸಲಾಯಿತು. ಸಭೆಯ ಅಧ್ಯಕ್ಷ ಸ್ಥಾನವನ್ನು…
Read More » -
ಟ್ರೆಂಡಿಂಗ್
ಕುಶಾಲನಗರ ಕೊಡವ ಸಮಾಜದಲ್ಲಿ ಸ್ವಾತಂತ್ರ್ಯ ದಿನ ಆಚರಣೆ
ಕುಶಾಲನಗರ, ಆ 15: ಕುಶಾಲನಗರ ಕೊಡವ ಸಮಾಜದಲ್ಲಿ ಸಮಾಜದ ಅಧ್ಯಕ್ಷ ವಾಂಚಿರ ಮನು ನಂಜುಂಡ ಅಧ್ಯಕ್ಷತೆಯಲ್ಲಿ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು ಸ್ವಾತಂತ್ರ್ಯ ದಿನ ಆಚರಣೆ ಮಾಡಿದರು.
Read More » -
ಕಾರ್ಯಕ್ರಮ
ಕುಶಾಲನಗರ ಇಕ್ರ ಮದರಸದಲ್ಲಿ ಸ್ವಾತಂತ್ರ ದಿನಾಚರಣೆ
ಕುಶಾಲನಗರ ಆ.15; ಕುಶಾಲನಗರ ಇಕ್ರ ಮದರಸದಲ್ಲಿ 79ನೇ ಸ್ವಾತಂತ್ರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇರ್ಫಾನ್ ರವರು ವಹಿಸಿ ಧ್ವಜಾರೋಹಣ ಮಾಡಿ ನಾಡಿನ ಜನತೆಗೆ ಶುಭ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ರೋಟರಿ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ
ಕುಶಾಲನಗರ: ರೋಟರಿ ಕ್ಲಬ್ ಕುಶಾಲನಗರ ವತಿಯಿಂದ ಇಂದು ಬೆಳಿಗ್ಗೆ 9 ಗಂಟೆಗೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಭವ್ಯವಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಕ್ಲಬ್ ಅಧ್ಯಕ್ಷ ರೋಟೇರಿಯನ್ ಮನು ಪೆಮ್ಮಯ್ಯ…
Read More » -
ಕಾರ್ಯಕ್ರಮ
ಕುಶಾಲನಗರ ಗೌಡ ಯುವಕ ಸಂಘದ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ
ಕುಶಾಲನಗರ, ಆ 15: ಕುಶಾಲನಗರ ಗೌಡ ಯುವಕ ಸಂಘದ ಆವರಣದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂಘದ ಅಧ್ಯಕ್ಷರಾದ ಕೊಡಗನ ಹರ್ಷರವರು ಧ್ವಜಾರೋಹಣವನ್ನು ನೆರವೇರಿಸಿದರು. ಈ…
Read More » -
ಕಾರ್ಯಕ್ರಮ
ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕುಶಾಲನಗರ ವಲಯ ಸಮಿತಿಯಿಂದ ಸ್ವಾತಂತ್ರ್ಯೋತ್ಸವ
ಕುಶಾಲನಗರ, ಆ 15: ಕರ್ನಾಟಕ ಸ್ಟೇಟ್ಸ್ ಟೈಲರ್ ಅಸೋಸಿಯೇಷನ್ ಕುಶಾಲನಗರ ವಲಯ ಸಮಿತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಣೆ ರಥ ಬೀದಿಯಲ್ಲಿರುವ ವರ್ಣಿಕಾ ಬೋಟಿಕ್ ಮುಂಬಾಗದಲ್ಲಿ ಆಚರಿಸಲಾಯಿತು ರಾಜ್ಯ…
Read More » -
ಕಾರ್ಯಕ್ರಮ
SKSSF & SYS ಕೂಡಿಗೆ ಶಾಖೆಯಿಂದ ಸ್ವಾತಂತ್ರೋತ್ಸವ ಆಚರಣೆ
ಕುಶಾಲನಗರ, ಆ 15: SKSSF & SYS ಕೂಡಿಗೆ ಶಾಖೆ ಇದರ ಅಧೀನದಲ್ಲಿ 79 ನೇ ಸ್ವಾತಂತ್ರ್ಯ ದಿನವನ್ನು ಬೆಳಿಗ್ಗೆ 8.00 ಗಂಟೆಗೆ ಕೂಡಿಗೆಯ ಪೆಟ್ರೋಲ್ ಬಂಕ್…
Read More » -
ಕಾರ್ಯಕ್ರಮ
ಕುಶಾಲನಗರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸ್ವಾತಂತ್ರೋತ್ಸವ ಆಚರಣೆ
ಕುಶಾಲನಗರ, ಆ 15: ಕುಶಾಲನಗರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಜಿಎಂಪಿ ಶಾಲಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ…
Read More » -
ಕೃಷಿ
ಸುಗಂಧಭರಿತ ಕಪ್ಪು ಅಕ್ಕಿ ಬರ್ಮಾ ಬ್ಲಾಕ್
ಕುಶಾಲನಗರ, ಆ. 13: ಜಿಲ್ಲೆಯಲ್ಲಿ ಪ್ರಥಮವಾಗಿ ಚೀನಾ ದೇಶದ ಭತ್ತದ ತಳಿಯಾದ ಸುಗಂಧ ಭರಿತ ಭತ್ತದ ತಳಿಯ ಬೆಳೆಯನ್ನು ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲುಸೆ ಗ್ರಾಮದಲ್ಲಿ…
Read More » -
ಶಿಕ್ಷಣ
ಮಕ್ಕಳ ಸಂವಿಧಾನ ಕ್ಲಬ್ ತರಬೇತಿಗೆ ಚಾಲನೆ
ಕುಶಾಲನಗರ, ಆ 13:ಕರ್ನಾಟಕ ವಸತಿ ಶಾಲೆಗಳ ಸಂಘ ಮತ್ತು ನಾವು ಪ್ರತಿಷ್ಠಾನ,ಸೋಮವಾರಪೇಟೆ ಇವರ ಸಹಯೋಗದಲ್ಲಿ ದಿನಾಂಕ 13 ಮತ್ತು 14 ಎರಡು ದಿನ ವಸತಿ ಶಾಲೆಗಳ ಸಮಾಜ…
Read More » -
ಸುದ್ದಿಗೋಷ್ಠಿ
ಮುಚ್ಚಲ್ಪಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಸತಿ ಶಾಲೆ ಆರಂಭಿಸಲು ಗ್ರಾಮದ ಪ್ರಮುಖರ ಆಗ್ರಹ
ಕುಶಾಲನಗರ, ಆ 13: ಕುಶಾಲನಗರ ತಾಲೂಕು ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ದಲಿಂಗಪುರ ಗ್ರಾಮದಲ್ಲಿ ಮುಚ್ಚಲ್ಪಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ವಸತಿ ಶಾಲೆಯನ್ನು ತೆರೆಯುವಂತೆ…
Read More » -
ದೇವಾಲಯ
ಶ್ರೀ ಮಹಾಗಣಪತಿ ದೇವಾಲಯಕ್ಕೆ 16ನೇ ಶಕ್ತಿ ಗಣಪತಿ ಅವತಾರದ ರಜತ ಕವಚ ಸಮರ್ಪಣೆ
ಕುಶಾಲನಗರ, ಆ 13: : ಪಟ್ಟಣದ ಐತಿಹಾಸಿಕ ಹಿನ್ನೆಲೆಯಲ್ಲಿ ಹೊಂದಿರುವ ಇಲ್ಲಿನ ಜನರ ಆರಾಧ್ಯದೈವ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಉದ್ಯಮಿ ಫ್ರೆಸರ್ ಪೇಟೆಯ ಗತಲಕ್ಷ್ಮಯ್ಯ ಶೆಟ್ಟಿ ಯವರ…
Read More » -
ಅರಣ್ಯ ವನ್ಯಜೀವಿ
ಭುವಂಗಾಲ ವ್ಯಾಪ್ತಿಯಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಕುಶಾಲನಗರ, ಆ. 13: ಬಾಣವಾರ ಸಮೀಪದ ಭುವಂಗಾಲ ಗ್ರಾಮದ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ಬಾಣವಾರ ಮೀಸಲು ಅರಣ್ಯ ಪ್ರದೇಶದ ಕಡೆಯಿಂದ ಬಂದ ಕಾಡಾನೆಗಳು ಭುವಂಗಾಲದ ಕೆ.ಎಸ್.…
Read More » -
ಸುದ್ದಿಗೋಷ್ಠಿ
ಆ.15 ರಂದು ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳ ಸದಸ್ಯತ್ವ ನೋಂದಣಿಗೆ ಚಾಲನೆ
ಕುಶಾಲನಗರ, ಆ 13: ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳ ಸದಸ್ಯತ್ವ ನೋಂದಣಿ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಆ.15 ರಂದು ಚಾಲನೆ ನೀಡಲಾಗುವುದು ಎಂದು ಹಳೆ…
Read More » -
ಕಾಮಗಾರಿ
ನಂಜರಾಯಪಟ್ಟಣ ಗ್ರಾಪಂ ನಿಂದ ರಸ್ತೆ ಅಭಿವೃದ್ದಿ ಕಾಮಗಾರಿಗೆ ಚಾಲನೆ: ಪರಿಶೀಲನೆ
ಕುಶಾಲನಗರ, ಆ 12: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವತಿಯಿಂದ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂಜರಾಯಪಟ್ಟಣ ಗ್ರಾಮದ ಚಿನ್ನೂರು ಭಾಗದ ಕೆ ಕೆ ಮೊಣ್ಣಪ್ಪ ಸೂರ್ಯಕುಮಾರ್, ಭಾಲಕೃಷ್ಣ, …
Read More » -
ಕಾರ್ಯಕ್ರಮ
ಹರ್ ಘರ್ ತಿರಂಗ್ ಜಾಗೃತಿ ಜಾಥಾ: ನಂಜರಾಯಪಟ್ಟಣದಿಂದ ಕುಶಾಲನಗರದವರೆಗೆ ಮೆರವಣಿಗೆ
ಕುಶಾಲನಗರ, ಆ 12:ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಸೋಮವಾರಪೇಟೆ ಮಂಡಲದ ವತಿಯಿಂದ ಹರ್ ಘರ್ ತಿರಂಗ ಅಭಿಯಾನದ ಜಾಗೃತಿ ಹಿನ್ನೆಲೆಯಲ್ಲಿ ಬೃಹತ್ ತಿರಂಗಾ ಯಾತ್ರೆ ನಡೆಯಿತು.…
Read More » -
ಅಪಘಾತ
ಬಾಳುಗೋಡಿನಲ್ಲಿ ಹಳ್ಳಕ್ಕುರುಳಿದ ಲಾರಿ
ಕುಶಾಲನಗರ, ಆ 12: ಕುಶಾಲನಗರ-ಸಿದ್ದಾಪುರ ಹೆದ್ದಾರಿಯ ಬಾಳುಗೋಡು ಬಳಿ ಕಾಫಿ ಲೋಡ್ ಸಾಗಿಸುತ್ತಿದ್ದ ಲಾರಿಯೊಂದು ಮತ್ತೊಂದು ವಾಹನಕ್ಕೆ ಸೈಡ್ ನೀಡಲು ಹೋಗಿ ರಸ್ತೆ ಪಕ್ಕಕ್ಕೆ ಉರುಳಿಬಿದ್ದಿದೆ.
Read More » -
ಸುದ್ದಿಗೋಷ್ಠಿ
ರೈತ ಹೋರಾಟ ಸಮಿತಿ ಕರೆ ನೀಡಿರುವ ಸೋಮವಾರಪೇಟೆ ತಾಲ್ಲೂಕು ಬಂದ್ಗೆ ಜೆಡಿಎಸ್ ಪಕ್ಷ ಸಂಪೂರ್ಣ ಬೆಂಬಲ
ಕುಶಾಲನಗರ, ಆ 11: ರೈತ ಹೋರಾಟ ಸಮಿತಿ ಕರೆ ನೀಡಿರುವ ಆಗಸ್ಟ್ ೧೨ರ ಸೋಮವಾರಪೇಟೆ ತಾಲ್ಲೂಕು ಬಂದ್ಗೆ ಜೆಡಿಎಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಪಕ್ಷದ…
Read More » -
ಸಾಹಿತ್ಯ
ಕನ್ನಡ ಭಾಷೆ ಪ್ರಾದೇಶಿಕ ವೈವಿಧ್ಯಮಗೆ ಕನ್ನಡ ಸಿರಿ ಬಳಗದಿಂದ ಸ್ಪಂದನೆ
ಕುಶಾಲನಗರ, ಆ 11:ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ತನ್ನಂದೆ ಅದ ವೈವಿಧ್ಯೆ ಇರುವುದರಿಂದ ಶಾಸ್ತ್ರೀಯ ಸ್ಧಾನ ಮಾನ ಲಂಭಿಸಿದ್ದು ಈ. ಭಾಷೆಯನ್ನು ಪ್ರಾದೇಶಿಕವಾಗ ಹಾಡು ಭಾಷೆಯಲ್ಲಿ ಹೇಗೆ…
Read More » -
ಕಾರ್ಯಕ್ರಮ
ತೋಟಗಾರಿಕಾ ಪಿತಾಮಹ ದಿನಾಚರಣೆ
ಕುಶಾಲನಗರ, ಆ. 11: ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾರಂಗಿ ಅಣೆಕಟ್ಟೆಯ ಮುಂಭಾಗದಲ್ಲಿರುವ ತೋಟಗಾರಿಕಾ ಕೃಷಿ ಕ್ಷೇತ್ರದ ಸಭಾಂಗಣದಲ್ಲಿ ತೋಟಗಾರಿಕಾ ಪಿತಾಮಹ ಡಾ. ಎಂ.ಹೆಚ್ ಮರಿಗೌಡ ನವರ…
Read More » -
ಕ್ರೈಂ
ಗಾಂಜಾ ಮಾರಾಟ: ಇಬ್ಬರ ಬಂಧನ
ಕುಶಾಲನಗರ, ಆ 11:ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಜಿ ಗ್ರಾಮದಲ್ಲಿ ಆಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಸರಬರಾಜು/ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು…
Read More » -
ಪ್ರಕಟಣೆ
ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಅಯ್ಯಂಡ್ರ ಲಿಖಿತಾ ಟಿ.ಎ ನೇಮಕ
ಕುಶಾಲನಗರ, ಆ 11: ಕೊಡಗು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸದಸ್ಯರಾಗಿ ಕುಶಾಲನಗರ ಎಂ.ಜಿ.ಎಂ ಡಿಗ್ರಿ ಕಾಲೇಜಿನ ಪ್ರಾಂಶುಪಾಲರಾದ ಅಯ್ಯಂಡ್ರ ಲಿಖಿತ ಟಿ.ಎ ಅವರು ನೇಮಕಗೊಂಡಿದ್ದಾರೆ. 2025- 2026ನೇ ಸಾಲಿನ…
Read More » -
ಸಭೆ
ಸ್ಥಳೀಯ ಶಾಮಿಯಾನ ಮಾಲೀಕರಿಗೆ ಆರ್ಡರ್ ನೀಡಲು ಕಾವೇರಿ ಶಾಮಿಯಾನ ಮಾಲೀಕರ ಸಂಘ ಮನವಿ
ಕುಶಾಲನಗರ, ಆ 11: ಹಬ್ಬ, ಹರಿದಿನ, ವಿಶೇಷ ಸಮಾರಂಭ ಸಂದರ್ಭ ಸ್ಥಳೀಯ ಅಂಗಡಿ ಮಾಲೀಕರಿಗೆ ಆರ್ಡರ್ ನೀಡಿ ಸಹಕರಿಸುವಂತೆ ಕುಶಾಲನಗರ ತಾಲೂಕು ಕಾವೇರಿ ಶಾಮಿಯಾನ ಮಾಲೀಕರ ಸಂಘ…
Read More » -
ಪ್ರಶಸ್ತಿ
ಜೆಸಿಐ ಕುಶಾಲನಗರ ಕಾವೇರಿಗೆ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನದಲ್ಲಿ 3ನೇ ಸ್ಥಾನ
ಕುಶಾಲನಗರ, ಆ 10: ಶೃಂಗೇರಿಯಲ್ಲಿ ನಡೆದ ಜೆಸಿಐ ಇಂಡಿಯಾ, ಜೋನ್ 14ರ ವಲಯದ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನ – ವಿಸ್ತಾರ ಕಾರ್ಯಕ್ರಮದಲ್ಲಿ, ಜೆಸಿಐ ಕುಶಾಲನಗರ ಕಾವೇರಿ…
Read More » -
ಕಾರ್ಯಕ್ರಮ
ಚೌಡೇಶ್ವರಿ ದೇವಾಲಯದಲ್ಲಿ ಜನಿವಾರ ಹಬ್ಬ ಆಚರಣೆ
ಕುಶಾಲನಗರ,, ಆ. 9: ಕುಶಾಲನಗದ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಜನಿವಾರ ಹಬ್ಬ ಆಚರಣೆ ಸಂಪ್ರದಾಯದಂತೆ ಶ್ರಧ್ಧಾಭಕ್ತಿಯಿಂದ ನೆರವೇರಿತು. ಶ್ರೀ ಚೌಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆದ…
Read More » -
ಆರೋಗ್ಯ
ಕುಶಾಲನಗರ ರೋಟರಿ, ಇನ್ನರ್ ವೀಲ್ ವತಿಯಿಂದ ಸರ್ವೈಕಲ್ ಕ್ಯಾನ್ಸರ್ ಲಸಿಕೆ ಶಿಬಿರ
ಕುಶಾಲನಗರ, ಆ 10: ರೋಟರಿ ಕ್ಲಬ್ ಕುಶಾಲನಗರ ಹಾಗೂ ಇನರ್ ವೀಲ್ ಕ್ಲಬ್ ಕುಶಾಲನಗರ ಸಂಯುಕ್ತವಾಗಿ ಗರ್ಭಕಂಠದ ಕ್ಯಾನ್ಸರ್ (ಸರ್ವೈಕಲ್ ಕ್ಯಾನ್ಸರ್) ತಡೆಗಟ್ಟುವ ಲಸಿಕೆ ಶಿಬಿರವನ್ನು ದಿನಾಂಕ…
Read More » -
ಪೊಲೀಸ್
ಅತಿವೇಗ, ಅಜಾಕರೂಕ ಚಾಲನೆ: ಮೂರು ಬೈಕ್ ಗಳು ಪೊಲೀಸ್ ವಶಕ್ಕೆ
ಕುಶಾಲನಗರ, ಆ 09: ಆನೆಕಾಡಿನಿಂದ ಕುಶಾಲನಗರದ ಕಡಗೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ದ್ವಿ ಚಕ್ರ ವಾಹನಗಳನ್ನು ಚಾಲನೆ ಮಾಡಿಕೊಂಡು ಬಂದ 3 ವಾಹನಗಳನ್ನು ವಶಕ್ಕೆ ಪಡೆದುಕೊಂಡು…
Read More » -
ಕಾರ್ಯಕ್ರಮ
ಚಿಕ್ಕ ಅಳುವಾರದಲ್ಲಿ ಜನಿವಾರ ಹಬ್ಬಾಚರಣೆ
ಕುಶಾಲನಗರ, ಆ 09: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಳುವಾರ ಗ್ರಾಮದಲ್ಲಿರುವ ಶ್ರೀ ಬನಶಂಕರಿ ದೇವಾಂಗ ಸಂಘದ ವತಿಯಿಂದ ನೂಲ ಹುಣ್ಣಿಮೆಯ ಅಂಗವಾಗಿ ಜನಿವಾರ ಹಬ್ಬ ಆಚರಣೆಯು…
Read More » -
ಪ್ರಕಟಣೆ
ಸರಕಾರ ಅರಣ್ಯ ಇಲಾಖೆಯ ಮೂಲಕ ರೈತರ ಜಮೀನನ್ನು ವಶಪಡಿಸಿಕೊಳ್ಳುವ ಪ್ರಯತ್ನಕ್ಕೆ ಆಕ್ರೋಷ: ಪ್ರತಿಭಟನೆಗೆ ಬೆಂಬಲ
ಕುಶಾಲನಗರ, ಆ 09: ಕರ್ನಾಟಕದ ಅದರಲ್ಲೂ ಕೊಡಗಿನ ಕಾಫಿ ಬೆಳೆಗಾರರು ಸಿ ಮತ್ತು ಡಿ ಮಾದರಿಯ ಜಮೀನಿನ ಸಂಬಂದ ಸರಕಾರದ ನೀತಿಗಳಿಂದ ಬಹುದೊಡ್ಡ ಸಮಸ್ಯೆಯನ್ನು ಎದುರಿಸುತ್ತಿದ್ದು, ರೈತರು…
Read More » -
ಸಭೆ
ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ: ಯುವ ಮೇಳ ನಡೆಸುವಂತೆ ಸೂಚನೆ
ಕುಶಾಲನಗರ ಆ.7: ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ಅಧ್ಯಕ್ಷತೆಯಲ್ಲಿ…
Read More » -
ಸಭೆ
ಕುಶಾಲನಗರ ಸ.ಮಾ.ಪ್ರಾ.ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ಸಭೆ
ಕುಶಾಲನಗರ, ಆ 07: ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ಸಭೆಯುvಸಂಘದ ಅಧ್ಯಕ್ಷರಾದ ವಿ. ಪಿ. ಶಶಿಧರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. *ಮೊದಲಿಗೆ…
Read More » -
ಆರೋಗ್ಯ
ಕುಶಾಲನಗರದಲ್ಲಿ ಸ್ತನ್ಯಪಾನ ಮಹತ್ವ ಅರಿವು ಕಾರ್ಯಕ್ರಮ
ಕುಶಾಲನಗರ, ಆ 07: ಕುಶಾಲನಗರ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಮತ್ತು ಸಮುದಾಯ ಆರೋಗ್ಯ ಕೇಂದ್ರ ಸಹಯೋಗದಲ್ಲಿ ವಿಶ್ವ ಸ್ತನ್ಯ ಪಾನ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ…
Read More » -
ಕಾರ್ಯಕ್ರಮ
ರಾಷ್ಟ್ರಿಯ ಸ್ತನ್ಯ ಪಾನ ಸಪ್ತಾಹ ಕಾರ್ಯಕ್ರಮ
ಕುಶಾಲನಗರ, ಆ 06: ರಾಷ್ಟ್ರಿಯ ಸ್ತನ್ಯ ಪಾನ ಸಪ್ತಾಹ ಕಾರ್ಯಕ್ರಮ ಕೂಡಿಗೆ ವೃತದ ಅಂಗನವಾಡಿ ಟೀಚರ್ಸ್ರವರಿಂದHRP ಅಂಗನವಾಡಿ ಕೇಂದ್ರದಲ್ಲಿ ನಡೆಸಲಾಯಿತ್ತು ಭಾಗವಹಿದವರು, ಮೇಲ್ವಿಚಾರಕಿ ಸಾವಿತ್ರವ್ವರವರು ಸಮಿತಿ ಅಧ್ಯಕ್ಷರು…
Read More » -
ಕಾರ್ಯಕ್ರಮ
ಮದರ್ ರೂಟ್ ಫೌಂಡೇಶನ್ ಸಂಸ್ಥೆ ಪ್ರಾರಂಭ
ಕುಶಾಲನಗರ, ಆ 06:ಸಮಾಜ ಸೇವೆಯ ಹೆಸರಿನಲ್ಲಿ ಪ್ರಾರಂಭವಾದ ಸಂಸ್ಥೆಗಳು ಮೂಲ ಉದ್ದೇಶದ ಗುರಿಯನ್ನು ತಲುಪಬೇಕು ಎಂದು ಮದರ್ ರೂಟ್ ಸಂಸ್ಥೆಯ ಅಧ್ಯಕ್ಷೆ ಅನಿತಾ ಟಿ.ಬಿ ತಿಳಿಸಿದರು ಅವರು…
Read More » -
ಅರಣ್ಯ ವನ್ಯಜೀವಿ
ಕಾಡಾನೆ ದಾಳಿ; ಗಾಯಗೊಂಡ ಯುವಕರ ಕ್ಷೇಮ ವಿಚಾರಿಸಿದ ಗ್ರಾಪಂ ಅಧ್ಯಕ್ಷ ಸಿ.ಎಲ್.ವಿಶ್ವ
ಕುಶಾಲನಗರ, ಆ 06: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಚಿನ್ನೂರು ಭಾಗದಲ್ಲಿರುವ ಕೆಮ್ಮಾರ ಹರೀಶ್ ರವರ ಪುತ್ರ ಕು. ಅನೀಶ್, & ಕೆಮ್ಮಾರನ ಅರ್ಚನ ರವರ…
Read More » -
ಪರಿಸರ
ಪರಿಸರ ರಕ್ಷಣೆ,ಸರ್ಕಾರಿ ಶಾಲೆಗಳ ಉಳಿವಿಗಾಗಿ ಪರಿಸರ ಪ್ರೇಮಿ ಮಹಾಲಿಂಗಯ್ಯ ಸೈಕಲ್ ಯಾತ್ರೆ
ಕುಶಾಲನಗರ,( ಕೊಡಗು ಜಿಲ್ಲೆ ): ಆ.6 : ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಪರಿಸರ ಸಂರಕ್ಷಣೆ ಹಾಗೂ ಸರ್ಕಾರಿ ಶಾಲೆಗಳನ್ನು ಉಳಿಸುವ ಮೂಲಕ ಈ ಶಾಲೆಗಳ ಅಭಿವೃದ್ಧಿಗೆ…
Read More » -
ಪ್ರತಿಭಟನೆ
ಕರವೆ ಯಿಂದ ಪುರಸಭೆಗೆ ಮುತ್ತಿಗೆ ಎಚ್ಚರಿಕೆ
ಕುಶಾಲನಗರ, ಆ 06:ಕಣ್ಣಿದು ಕುರುಡರಂತೆ ವರ್ತಿಸುತ್ತಿರುವ ಪುರಸಭೆಗೆ ಸದ್ಯದಲ್ಲೇ ಕರ್ನಾಟಕ ರಕ್ಷಣಾ ವೇದಿಕೆಯಿಂದ ಮುತ್ತಿಗೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಕರವೇ ತಾಲೂಕು ಅಧ್ಯಕ್ಷ ಬಿ.ಜೆ.ಅಣ್ಣಯ್ಯ ಎಚ್ಚರಿಸಿದ್ದಾರೆ.…
Read More » -
ಟ್ರೆಂಡಿಂಗ್
ನಂಜರಾಯಪಟ್ಟಣ ಗ್ರಾಪಂ ನಿಂದ ಮಳೆಹಾನಿ ಪರಿಹಾರ ಸಹಾಯಧನ ವಿತರಣೆ
ಕುಶಾಲನಗರ, ಆ 06:ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಮೀನುಕೊಲ್ಲಿ ಹಾಡಿ ನಿವಾಸಿ ತಮ್ಮು ರವರ ಮನೆಯ ಮೇಲೆ ಹಿಂದಿನ ದಿನಗಳಲ್ಲಿ ಬಾರಿ ಗಾಳಿಮಳೆ ಯಿಂದ ಮನೆಯ ಮೇಲೆ…
Read More » -
ಸುದ್ದಿಗೋಷ್ಠಿ
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಹಾಗೂ ಅವಹೇಳನ ಮೂಲಕ ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿರುವ ಕ್ರಮಕ್ಕೆ ಖಂಡನೆ
ಕುಶಾಲನಗರ, ಆ 05; ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ತನಿಖೆಗೆ ಸರ್ಕಾರ ಎಸ್ಐಟಿ ರಚನೆ ಮಾಡಿರುವ ಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಆದರೆ ಧರ್ಮಸ್ಥಳದ ಬಗ್ಗೆ…
Read More » -
ಶಿಕ್ಷಣ
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಂದನೆ, ಸ್ನೇಹ ಸಮ್ಮಿಲನ ಕಾರ್ಯಕ್ರಮ
ಕುಶಾಲನಗರ, ಆ.5:ತಾವು ಓದಿದ ಪ್ರೌಢಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ, ಹಳೆಯ ವಿದ್ಯಾರ್ಥಿಗಳ ಸಮಾಗಮ,ಅಪರೂಪದ ಸ್ನೇಹ ಸಮ್ಮಿಲನ,…. ಹಳೆಯ ವಿದ್ಯಾರ್ಥಿಗಳೆಲ್ಲ ಒಂದೆಡೆ ಸೇರಿ ವಿದ್ಯಾರ್ಥಿ ಜೀವನದ ಸವಿ ನೆನಪುಗಳನ್ನು ಮೆಲಕು…
Read More » -
ಕಾರ್ಯಕ್ರಮ
ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ವತಿಯಿಂದ ನಡೆಯಲಿರುವ ಬೃಹತ್ ಗ್ರಾಹಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳದ ಪ್ರಚಾರ ಬ್ಯಾನರ್ ಅನಾವರಣ
ಕುಶಾಲನಗರ ಆ 4:ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ವತಿಯಿಂದ ಸೆಪ್ಟೆಂಬರ್ 6 ರಂದು ನಡೆಯುವ ಬೃಹತ್ ಗ್ರಾಹಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳದ…
Read More » -
ನಿಧನ
ಬೈಕ್ ಮೆಕಾನಿಕ್ ಶಶಿಕುಮಾರ್ ನಿಧನ
ಕುಶಾಲನಗರ, ಆ 04: ಕುಶಾಲನಗರದ ಮಾರುಕಟ್ಟೆ ರಸ್ತೆಯ ಬೈಕ್ ಮೆಕಾನಿಕ್ ಹುದುಗೂರು ನಿವಾಸಿ ಶಶಿಕುಮಾರ ಅನಾರೋಗ್ಯದಿಂದ ಸೋಮವಾರ ಮುಂಜಾನೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
Read More » -
ಅರಣ್ಯ ವನ್ಯಜೀವಿ
ದಸರಾಗೆ ದುಬಾರೆ ಸಾಕಾನೆ ಶಿಬಿರದಿಂದ ಆನೆಗಳ ರವಾನೆ
ಕುಶಾಲನಗರ, ಆ 03: ಮೈಸೂರು ದಸರಾ ಮಹೋತ್ಸವ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಸಂಬಂಧ ದುಬಾರೆ ಸಾಕಾನೆ ಶಿಬಿರದಿಂದ ಭಾನುವಾರ ನಾಲ್ಕು ಆನೆಗಳನ್ನು ಹುಣಸೂರು ಬಳಿಯ ವೀರನ ಹೊಸಹಳ್ಳಿ…
Read More » -
ಸಭೆ
ಜಾತ್ರಾ ಮೈದಾನದಲ್ಲಿ ಉದ್ದೇಶಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ವಿಚಾರ: ಸಾಧಕ ಬಾಧಕಗಳ ಚರ್ಚೆ
ಕುಶಾಲನಗರ, ಆ 03:ಕುಶಾಲನಗರ ಪುರಸಭೆ ವ್ಯಾಪ್ತಿಯ ಗುಂಡುರಾವ್ ಬಡಾವಣೆಯ ಜಾತ್ರಾ ಮೈದಾನದಲ್ಲಿ 100 ಬೆಡ್ ಗಳ ತಾಲೂಕು ಆಸ್ಪತ್ರೆ ನಿರ್ಮಾಣ ಉದ್ದೇಶ ಹಿನ್ನೆಲೆಯಲ್ಲಿ ಉಂಟಾಗಲಿರುವ ಸಾಧಕ ಬಾಧಕಗಳ…
Read More » -
ಕಾಮಗಾರಿ
ರಂಗಸಮುದ್ರ ಮತ್ತು ಹೊಸಪಟ್ಟಣ ಭಾಗದಲ್ಲಿ ಅಬಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಕುಶಾಲನಗರ, ಆ 03: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗಸಮುದ್ರ ಮತ್ತು ಹೊಸಪಟ್ಟಣ ಬಾಗದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಮೊದಲನೆಯ ಹಂತವಾಗಿ ಡಾಲೇಶ್ ಮತ್ತು ಅಚ್ಚುತ…
Read More » -
ಮನವಿ
ಕುಶಾಲನಗರ ಕೋಟಿ ಚೆನ್ನಯ್ಯ ಬಿಲ್ಲವ ಸಮಾಜದ ಕಟ್ಟಡಕ್ಕೆ ಜಾಗ ಮಂಜೂರಾತಿಗೆ ಮನವಿ
ಕುಶಾಲನಗರ, ಆ 03: ಕುಶಾಲನಗರ ಕೋಟಿ ಚೆನ್ನಯ್ಯ ಬಿಲ್ಲವ ಸಮಾಜದ ಅಧ್ಯಕ್ಷ ಸುಧೀರ್ ಮುಂದಾಳತ್ವದಲ್ಲಿ ಸಮುದಾಯದ ಮುಂಚೂಣಿ ನಾಯಕ ಎಂ ಎಲ್ ಸಿ .ಬಿ ಕೆ. ಹರಿಪ್ರಸಾದ್…
Read More » -
ಪ್ರಕಟಣೆ
ಕರವೇ ಮಹಿಳಾ ಘಟಕದ ಕೊಡಗು ಜಿಲ್ಲಾ ನೂತನ ಪದಾಧಿಕಾರಿಗಳ ನೇಮಕ
ಕುಶಾಲನಗರ, ಆ 03:ಕರ್ನಾಟಕ ರಕ್ಷಣಾ ವೇದಿಕೆಯ ಕೇಂದ್ರ ಕಚೇರಿಯಲ್ಲಿ, ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣಗೌಡರ ನೇತೃತ್ವದಲ್ಲಿ ಜ್ಯೋತಿ ಕುದುಪಜೆ ಅವರನ್ನು ಕೊಡಗು ಜಿಲ್ಲೆಯ ಮಹಿಳಾ ಘಟಕದ ನೂತನ…
Read More » -
ಆರೋಪ
ಅಪಾಯಕಾರಿ ಮರದ ರೆಂಬೆಗಳ ತೆರವಿಗೆ ಕ್ರಮವಹಿಸದ ಅರಣ್ಯ ಇಲಾಖೆ ವಿರುದ್ದ ಆಕ್ರೋಷ
ಕುಶಾಲನಗರ, ಆ 02: ಕುಶಾಲನಗರ ಪುರಸಭೆ ಸಾಮಾನ್ಯ ಸಭೆಯಲ್ಲಿ KSRTC ಬಸ್ ಸ್ಟಾಂಡ್ ಮುಂಭಾಗ, ಸರ್ಕಾರಿ ಪಾಲಿಟೆಕ್ನಿಕ್ ಮುಂಭಾಗದ ಮರಗಳು ಬೃಹದಾಕಾರವಾಗಿ ಬೆಳೆದು ನಿಂತಿದ್ದು, ಈ ಮರದ…
Read More » -
ಕ್ರೀಡೆ
ದಕ್ಷಿಣ ಕೊರಿಯಾದಲ್ಲಿ ನಡೆದ 20ನೇ ಏಷ್ಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್: ಕಂಚಿನ ಪದಕ
ಕುಶಾಲನಗರ, ಆ 02:ದಕ್ಷಿಣ ಕೊರಿಯಾದಲ್ಲಿ ನಡೆದ 20ನೇ ಏಷ್ಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್ ನಲ್ಲಿ ಜಿಲ್ಲೆಯ ಯುವತಿ ಎರಡು ಕಂಚಿನ ಪದಕ ಗಳಿಸಿದ್ದಾಳೆ. ಕುಶಾಲನಗರ ಮಾದಾಪಟ್ಟಣ ಗ್ರಾಮದ…
Read More » -
ಮಳೆ
ಹಕ್ಕೆಯಲ್ಲಿ ಮನೆಯ ಗೋಡೆ ಕುಸಿತ: ಪ್ರಾಣಾಪಾಯದಿಂದ ಪಾರಾದ ಮಹಿಳೆ
ಕುಶಾಲನಗರ, ಆ.2: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಕ್ಕೆ ಗ್ರಾಮದ ನಿವಾಸಿ ಮಲ್ಲಿಗೆ ಎಂಬವರ ಮನೆಯ ಗೋಡೆ ಅತಿಯಾದ ಮಳೆಯಿಂದಾಗಿ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಮಲ್ಲಿಗೆ ಅವರು…
Read More » -
ಅಪಘಾತ
ಓವರ್ ಟೇಕ್ ಭರದಲ್ಲಿ ಬೈಕ್ ಗೆ ಕಾರ್ ಡಿಕ್ಕಿ: ಬೈಕ್ ಸವಾರ ಸಾವು
ಕುಶಾಲನಗರ, ಆ 02:ಕುಶಾಲನಗರ-ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಬೈಕ್ ಸವಾರ ಇನ್ಫೋಸಿಸ್ ಉದ್ಯೋಗಿ ಸುಳ್ಯದ ಪೆರಾಜೆಯ ಎ.…
Read More » -
ಪ್ರಕಟಣೆ
ಕಾಳು ಮೆಣಸು ಗಿಡಗಳ ವಿತರಣೆ.
ಕುಶಾಲನಗರ, ಆ.02 ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾರಂಗಿ ಅಣೆಕಟ್ಟೆಯ ಮುಂಭಾಗದಲ್ಲಿರುವ ಹಾರಂಗಿ ತೋಟಗಾರಿಕೆ ಕ್ಷೇತ್ರದಲ್ಲಿ ಬೆಳೆಸಲಾಗಿರುವ ಕಾಳು ಮೆಣಸು ಗಿಡಗಳನ್ನು ಆಗಸ್ಟ್ 8 ರಿಂದ ಪ್ರತಿ…
Read More » -
ಕ್ರೈಂ
ಕರಿಮೆಣಸು ಕಳವು ಪ್ರಕರಣ: ಆರೋಪಿಗಳ ಬಂಧನ
ಕುಶಾಲನಗರ, ಆ 01:ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟೆಮಾಡು ಗ್ರಾಮದ ನಿವಾಸಿಯಾದ ಶ್ರೀ ಬೊಟ್ಟೋಳಂಡ ಉತ್ತಮ್ ಮುತ್ತಪ್ಪ ರವರ ದಾಸ್ತಾನು ಕೊಠಡಿಯಲ್ಲಿ ಇಟ್ಟಿದ್ದ ಅಂದಾಜು 10…
Read More » -
ಪೊಲೀಸ್
ಮನೆಮನೆಗೆ ಪೊಲೀಸ್ ಕಾರ್ಯಕ್ರಮ ಉದ್ಘಾಟನೆ ಹಾಗೂ ಗಣೇಶೋತ್ಸವ ಆಚರಣೆ ಪೂರ್ವಭಾವಿ ಸಭೆ
ಕುಶಾಲನಗರ, ಆ 01:ಕೊಡಗು ಜಿಲ್ಲಾ ಪೊಲೀಸ್, ಕುಶಾಲನಗರ ಟೌನ್ ಪೊಲೀಸ್ ಠಾಣೆ ವತಿಯಿಂದ ಮನೆಮನೆಗೆ ಪೊಲೀಸ್ ಕಾರ್ಯಕ್ರಮ ಉದ್ಘಾಟನೆ ಹಾಗೂ ಗಣೇಶೋತ್ಸವ ಆಚರಣೆ ಪೂರ್ವಭಾವಿ ಸಭೆ ನಡೆಯಿತು.…
Read More » -
ಕೃಷಿ
ಕುಶಾಲನಗರಕ್ಕೆ ಕ್ರಾಂತಿಕಾರಿ ಕಿಸಾನ್ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷರ ಭೇಟಿ
ಕುಶಾಲನಗರ, ಆ 01 : ಕೃಷಿಕರು ನೈಸರ್ಗಿಕ ಕೃಷಿ ಪದ್ದತಿಯನ್ನು ಹೆಚ್ಚಾಗಿ ಅನುಸರಿಸುವ ಮೂಲಕ ಮಣ್ಣಿನ ಫಲವತ್ತತೆಯನ್ನು ಸದಾ ಕಾಲ ಸಮೃದ್ದಗೊಳಿಸಬೇಕೆಂದು ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇವಾ…
Read More » -
ಕ್ರೈಂ
ಅಳಿಲುಗುಪ್ಪೆಯಲ್ಲಿ ಸಾಗಾಟಕೆ ಸಿದ್ದಗೊಳಿಸಿದ್ದ 30 ಕೆ.ಜೆ ಶ್ರೀಗಂಧದ ತುಂಡುಗಳು ವಶ.
ಕುಶಾಲನಗರ, ಜು. 31: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಳಿಲುಗುಪ್ಪೆ ಗ್ರಾಮದ ಬಸ್ ತಂಗುದಾಣದಲ್ಲಿ ಅಂದಾಜು 30 ಕೆ.ಜಿ ಶ್ರೀಗಂಧದ ತುಂಡುಗಳನ್ನು ಸಾಗಾಟ ಮಾಡಲು ಯತ್ನಿಸುತ್ತಿದ್ದ ವೇಳೆ…
Read More » -
ಸನ್ಮಾನ
ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಕುಶಾಲನಗರದ ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಸನ್ಮಾನ
ಕುಶಾಲನಗರ, ಜು 31: ಕುಶಾಲನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ಬಾರಿ ಪ್ರಕಟಗೊಂಡ ವಾರ್ಷಿಕ ಫಲಿತಾಂಶದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನದಲ್ಲಿ ಉತ್ತೀರ್ಣರಾದ ಕುಶಾಲನಗರದ ಆಟೋ ಚಾಲಕರಾದ ಜೋಸೆಫ್…
Read More » -
ಕ್ರೈಂ
ಕಾಳಸಂತೆಯಲ್ಲಿ ಮಾರಾಟಕ್ಕೆ ಸಂಗ್ರಹಿಸುತ್ತಿದ್ದ ಸೊಸೈಟಿ ಅಕ್ಕಿ ವಶಕ್ಕೆ
ಕುಶಾಲನಗರ, ಜು 31: ಕಾಳಸಂತೆಯಲ್ಲಿ ಮಾರಾಟಕ್ಕೆ ಸಂಗ್ರಹಿಸುತ್ತಿದ್ದ ಸೊಸೈಟಿ ಅಕ್ಕಿ ವಶಕ್ಕೆ ಕುಶಾಲನಗರ ತಾಲೂಕು ಆಹಾರ ನಿರೀಕ್ಷಕಿ ಸ್ವಾತಿ ಎಂ.ಎಸ್.ಅವರಿಂದ ಕಾರ್ಯಾಚರಣೆ. ಕುಶಾಲನಗರ ತಾಲೂಕು ತಹಸೀಲ್ದಾರ್ ಕಿರಣ್…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ನಡೆದ ಪತ್ರಿಕಾ ದಿನಾಚರಣೆ: ಸಾಧಕರಿಗೆ ಕಾವೇರಿ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
ಕುಶಾಲನಗರ, ಜು 31: ಸಾಮಾಜಿಕ ಕಳಕಳಿಯೊಂದಿಗೆ ಪ್ರಾಮಾಣಿಕ ಸೇವಾ ಮನೋಭಾವದ ಮೂಲಕ ಪತ್ರಕರ್ತರು ವಸ್ತುನಿಷ್ಠ ವರದಿ ಮಾಡಿದಲ್ಲಿ ಮಾತ್ರ ಸಮಾಜ ಸುಧಾರಣೆ ಕಾಣಲು ಸಾಧ್ಯವಾಗಲಿದೆ ಎಂದು ಮಾಜಿ…
Read More » -
ಶಿಕ್ಷಣ
ಗುಡ್ಡೆಹೊಸೂರು ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಕೊಡೆಗಳ ವಿತರಣೆ
ಕುಶಾಲನಗರ, ಜು 30: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಗುಡ್ಡೆಹೊಸೂರು ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಇಂದು ಯೂತ್ ಪಂಚಾಯತ್ ಸಂಘಟನೆಯ ವತಿಯಿಂದ ಉಚಿತವಾಗಿ ಕೊಡೆಗಳನ್ನು ವಿತರಿಸಲಾಯಿತು.…
Read More » -
ಮಳೆ
ಮರ ಬಿದ್ದು ಮನೆಗೆ ಹಾನಿ
ಕುಶಾಲನಗರ, ಜು 30: ಮಾದಾಪುರದ ಹಾಡಿಗೇರಿ ಗ್ರಾಮದ ಕೆ.ಬಿ.ಮಾದಪ್ಪ ಎಂಬವರ ಮನೆ ಮೇಲೆ ಬೃಹತ್ ಮರ ಬಿದ್ದು ಮನೆಗೆ ತೀವ್ರ ಹಾನಿ ಯಾಗಿದೆ.
Read More » -
ಅಪಘಾತ
ಶಿರಂಗಾಲ: ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲಿಯೇ ಸಾವು
ಕುಶಾಲನಗರ, ಜು 30: ಶಿರಂಗಾಲದ ಶ್ರೀ ಮಂಟಿಗಮ್ಮ ದೇವಾಲಯ ಪ್ರವೇಶದ್ವಾರದ ತಿರುವಿನಲ್ಲಿ ಬುಧವಾರ ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.…
Read More » -
ಶಿಕ್ಷಣ
ದಂಡಿನಪೇಟೆ ಶಿಶುಪಾಲನಾ ಕೇಂದ್ರದ ಮಕ್ಕಳಿಗೆ ಸ್ವೆಟರ್ ವಿತರಿಸಿದ ಅಪ್ಪಚ್ಚುರಂಜನ್
ಕುಶಾಲನಗರ, ಜು 30: ಕುಶಾಲನಗರದ ದಂಡಿನಪೇಟೆಯಲ್ಲಿರುವ ಶಿಶುಪಾಲನಾ ಕೇಂದ್ರದ ಮಕ್ಕಳಿಗೆ ಮಾಜಿ ಶಾಸಕ ಅಪ್ಪಚ್ಚುರಂಜನ್ ಅವರು ಸ್ವೆಟರ್ ವಿತರಣೆ ಮಾಡಿದರು. ಕೊಡಗು ಜಿಲ್ಲೆಯಲ್ಲಿ 30 ಸಾವಿರ ದಷ್ಟು…
Read More » -
ಆರೋಪ
ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯಲ್ಲಿ ಕೈಕೊಟ್ಟ ಏರ್ ಟೆಲ್, ಬಿಎಸ್ಎನ್ಎಲ್: ಆಕ್ರೋಷ
ಕುಶಾಲನಗರ, ಜು 30: ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ರಂಗಸಮುದ್ರ, ಹೊಸಪಟ್ಟಣ, ವಿರುಪಾಕ್ಷಪುರ, ನಂಜರಾಯಪಟ್ಟಣ ಗ್ರಾಮಗಳಲ್ಲಿ ಏರ್ ಟೆಲ್, ಬಿಎಸ್ಎನ್ಎಲ್ ಬಳಕೆದಾರರಿಗೆ ನೆಟ್ವರ್ಕ್ ಸಮಸ್ಯೆ ತೀವ್ರ ಅನಾನುಕೂಲ ಸೃಷ್ಠಿಸಿದೆ…
Read More » -
ಮಳೆ
ಆರ್.ಕೆ.ಬಡಾವಣೆ ರಸ್ತೆ ಅವ್ಯವಸ್ಥೆ: ಸಂಚಾರ ದುಸ್ಥರ
ಕುಶಾಲನಗರ, ಜು 30: ಕುಶಾಲನಗರ ಪುರಸಭೆ ವ್ಯಾಪ್ತಿಯ ಆರ್.ಕೆ.ಬಡಾವಣೆ ರಸ್ತೆಗಳು ಗುಂಡಿಗಳಾಗಿದ್ದು ಕೆಸರುಮಯವಾಗಿವೆ. ಇಲ್ಲೇ ಇರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ತೆರಳುವ ರಸ್ತೆಯಲ್ಲಿ…
Read More » -
ಟ್ರೆಂಡಿಂಗ್
ಗುಡ್ಡೆಹೊಸೂರು ಗ್ರಾಪಂ ಗೆ ರಾಷ್ಟ್ರಮಟ್ಟದ ಉಸ್ತುವಾರಿ ಪರಿಶೀಲನಾ ತಂಡ ಭೇಟಿ
ಕುಶಾಲನಗರ, ಜು 29: ಕೇಂದ್ರ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ಕುರಿತು ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ರಾಷ್ಟ್ರಮಟ್ಟದ ಉಸ್ತುವಾರಿ ಪರಿಶೀಲನಾ ತಂಡವು ಇಂದು ಗುಡ್ಡೆಹೊಸೂರು…
Read More » -
ಸಭೆ
ನಂಜರಾಯಪಟ್ಟಣ ಗ್ರಾಪಂ ಸಾಮಾನ್ಯ ಸಭೆ
ಕುಶಾಲನಗರ, ಜು 29:ನಂಜರಾಯಪಟ್ಟಣ ಗ್ರಾಮ ಪಂಚಾಯತಿ ಕಚೇರಿಯ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ .ಎಲ್ .ವಿಶ್ವ ರವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆಯು ನಡೆಯಿತು. ಸಭೆಯಲ್ಲಿ ಗ್ರಾಮ…
Read More » -
ಆರೋಗ್ಯ
ಬಸವನಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ಡೆಂಗ್ಯೂ ವಿರೋಧ ಮಾಸಾಚರಣೆ
ಕುಶಾಲನಗರ, ಜು 29 : ಇಲ್ಲಿಗೆ ಸಮೀಪದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕುಶಾಲನಗರ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಶಾಲೆಯ ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗ…
Read More » -
ಆರೋಗ್ಯ
ಕುಶಾಲನಗರದಲ್ಲಿ ಹೃದಯ ತಪಾಸಣಾ ಶಿಬಿರಕ್ಕೆ ಚಾಲನೆ
ಕುಶಾಲನಗರ, ಜು 29: ಕುಶಾಲನಗರ ವಾಸವಿ ಯುವಜನ ಸಂಘದ ವತಿಯಿಂದ ಮೈಸೂರಿನ ನಾರಾಯಣ ಆಸ್ಪತ್ರೆ ತಜ್ಞ ವೈದ್ಯರ ಮೂಲಕ ಕುಶಾಲನಗರ ವಾಸವಿ ಮಹಲ್ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಉಚಿತ…
Read More » -
ಪ್ರಕಟಣೆ
ವಿಶ್ವ ಹಿಂದೂ ಪರಿಷತ್ ನ ನೂತನ ನಗರ ಅಧ್ಯಕ್ಷರಾಗಿ ವಸಂತ್ ರೈ ಆಯ್ಕೆ
ಕುಶಾಲನಗರ, ಜು 29: ಕುಶಾಲನಗರದ ವಾಸವಿ ಮಾಲ್ ನಲ್ಲಿ ನಡೆದಂತಹ ವಿಶ್ವ ಹಿಂದೂ ಪರಿಷತ್ತಿನ ಸಭೆಯಲ್ಲಿ ಕುಶಾಲನಗರದ ವಿಶ್ವ ಹಿಂದೂ ಪರಿಷತ್ತಿನ ನೂತನ ಅಧ್ಯಕ್ಷರಾಗಿ ವಸಂತ ರೈ…
Read More » -
ಪೊಲೀಸ್
ಕಾರಿನಿಂದ ರಸ್ತೆ ಬದಿ ಕಸ ಎಸೆದವರ ಪತ್ತೆಗೆ ಕ್ರಮ
ಕುಶಾಲನಗರ, ಜು 28: ಕುಶಾಲನಗರದ ಮುಳ್ಳುಸೋಗೆಯಿಂದ ಹಾರಂಗಿಗೆ ತೆರಳುವ ಮಾರ್ಗದಲ್ಲಿ ಕಸ ಬಿಸಾಡುವವರನ್ನು ನಿಯಂತ್ರಿಸಲು ಬಯಲು ಬಸವೇಶ್ವರ ದೇವಾಲಯ ಸಮಿತಿಯಿಂದ ರಸ್ತೆ ಬದಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.…
Read More » -
ಕಾರ್ಯಕ್ರಮ
ಕೆರೆಕೇರಿ ಗ್ರಾಮದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಉದ್ಘಾಟನೆ
ಕುಶಾಲನಗರ, ಜು. 28: ಇಲ್ಲಿಗೆ ಸಮೀಪದ ಕೆರೆಕೇರಿ ಗ್ರಾಮದಲ್ಲಿ ನೂತನವಾಗಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಉದ್ಘಾಟನೆಯನ್ನು ಹಾಸನ ಹಾಲು ಒಕ್ಕೂಟದ ಕೊಡಗು ಜಿಲ್ಲೆ ನಿರ್ದೇಶಕ…
Read More » -
ಸಭೆ
ಗುಡ್ಡೆಹೊಸೂರು ಗ್ರಾಪಂ ಸಾಮಾನ್ಯ ಸಭೆ: ನದಿ ಕಲುಷಿತಗೊಳಿಸುವವರ ವಿರುದ್ದ ಮೊಕದ್ದಮೆ ದಾಖಲಿಸಲು ಸಭೆ ನಿರ್ಣಯ
ಕುಶಾಲನಗರ, ಜು 28: ಗುಡ್ಡೆಹೊಸೂರು ಗ್ರಾಪಂ ಸಾಮಾನ್ಯ ಸಭೆ ಗ್ರಾಪಂ ಅಧ್ಯಕ್ಷೆ ಸೌಮ್ಯ ಭರತ್ ಅಧ್ಯಕ್ಷತೆಯಲ್ಲಿ ಗ್ರಾಪಂ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕಾವೇರಿ ನದಿಗೆ ಕಲುಷಿತ ನೀರು…
Read More » -
ಆರೋಪ
ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಿರ್ಲಕ್ಷ್ಯ ಆರೋಪ: ಶಾಸಕರು ಗಮನಹರಿಸಲು ಕೋರಿಕೆ
ಕುಶಾಲನಗರ, ಜು 27: ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ರೋಗಿಗಳು ಹಾಗೂ ರೋಗದ ಬಗ್ಗೆ ತೀವ್ರ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ನೊಂದವರು ಅಳಲು ತೋಡಿಕೊಂಡಿದ್ದಾರೆ. ಹೃದಯ…
Read More »