Recent Post
-
ಕಾರ್ಯಕ್ರಮ
ಕುಶಾಲನಗರ ಇನ್ನರ್ ವೀಲ್ ಕ್ಲಬ್ ಪದಗ್ರಹಣ ಕಾರ್ಯಕ್ರಮ: ನೂತನ ಅಧ್ಯಕ್ಷೆಯಾಗಿ ರೇಷ್ಮಾ ನವೀನ್ ಅಧಿಕಾರ ಸ್ವೀಕಾರ
ಕುಶಾಲನಗರ, ಜು 08: ಕುಶಾಲನಗರದ ಇನ್ನರ್ ವೀಲ್ ಕ್ಲಬ್ ಪದಗ್ರಹಣ ಕಾರ್ಯಕ್ರಮ ರೋಟರಿ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷೆ ಯಾಗಿ ರೇಷ್ಮಾ ನವೀನ್ ಅಧಿಕಾರ ವಹಿಸಿಕೊಂಡರು. 2024-25…
Read More » -
ಆರೋಪ
ಚಿಕ್ಲಿಹೊಳೆ ನಾಲೆ ಹೂಳೆತ್ತಲು ರೈತರ ಆಗ್ರಹ
ಕುಶಾಲನಗರ ಜು 07: ಕುಶಾಲನಗರ ತಾಲೂಕಿನ ಚಿಕ್ಲಿಹೊಳೆ ಅಣೆಕಟ್ಟೆ ನೆಲೆಯಲ್ಲಿ ತುಂಬಿರುವ ಹೂಳನ್ನಹ ತೆರವುಗೊಳಿಸುವಂತೆ ಅಣೆಕಟ್ಟೆ ಅಚ್ಚುಕಟ್ಟು ವ್ಯಾಪ್ತಿಯ ರೈತರು ಆಗ್ರಹಿಸಿದ್ದಾರೆ. ಹಲವು ವರ್ಷಗಳಿಂದ ನಾಲೆಯ ಹೂಳನ್ನು…
Read More » -
ಸನ್ಮಾನ
ರಾಜ್ಯ ವಿಶ್ವಕರ್ಮ ಸಮಾಜದ ನಿರ್ದೇಶಕ ಚಂದ್ರಶೇಖರ್ ಗೆ ಸನ್ಮಾನ
ಕುಶಾಲನಗರ, ಜು 07: ರಾಜ್ಯ ವಿಶ್ವಕರ್ಮ ಸಮಾಜದ ನಿರ್ದೇಶಕರಾಗಿ ಕೊಡಗು ಜಿಲ್ಲೆಯಿಂದ ಆಯ್ಕೆಗೊಂಡ ಹಾಗೂ ರಾಜ್ಯ ವಿಶ್ವಕರ್ಮ ಸಮಾಜದ ಕಾನೂನು ಸಲಹೆಗಾರರಾಗಿ ನೇಮಕಗೊಂಡ ಕೆ.ಎಸ್ ಚಂದ್ರಶೇಖರ್ ಅವರನ್ನು…
Read More » -
ಪ್ರಕಟಣೆ
ಸಂಶೋಧನಾ ವಿದ್ಯಾರ್ಥಿ ಶ್ರೀಮತಿ. ಅರ್ಪಿತಾ ಜಿ. ಎ. ಅವರಿಗೆ ವಿಟಿಯುನಿಂದ ಡಾಕ್ಟರೇಟ್ ಪದವಿ
ಕುಶಾಲನಗರ, ಜು 07:ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಶ್ರೀಮತಿ. ಅರ್ಪಿತಾ ಜಿ. ಎ. ಅವರು ಸಾಧರಪಡಿಸಿದ ಮಹಾಪ್ರಬಂಧವನ್ನು ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಸೈನ್ಸಸ್ ವಿಭಾಗದಲ್ಲಿ ಅಂಗೀಕರಿಸಿ…
Read More » -
ಆರೋಪ
ಕುಶಾಲನಗರ ಖಾಸಗಿ ಲ್ಯಾಬ್ ವರದಿ ಎಡವಟ್ಟು: ಆತಂಕ ಹುಟ್ಟಿಸಿದ ವ್ಯತಿರಿಕ್ತ ವರದಿ
ಕುಶಾಲನಗರ ಜು 06: ಹೃದಯಾಘಾತ, ಹೃದಯ ಸ್ಥಂಭನ ಪ್ರಕರಣಗಳಿಂದ ಯುವ ಸಮೂಹ ಆತಂಕಕ್ಕೆ ಒಳಗಾಗಿದ್ದು ಖಾಸಗಿ ಲ್ಯಾಬ್ ನ ತಪ್ಪು ವರದಿ ಮತ್ತಷ್ಟು ಆತಂಕ ಉಂಟು ಮಾಡಿದೆ.…
Read More » -
ಪೊಲೀಸ್
ಮದ್ಯಪಾನ ಮಾಡಿ ವಾಹನ ಚಾಲನೆ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಚಾಲಕನ ವಿರುದ್ದ ಪ್ರಕರಣ ದಾಖಲು
ಕುಶಾಲನಗರ, ಜು 06: ಮಡಿಕೇರಿ ಸಂಚಾರಿ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳಾದ ವಿಜಯಕುಮಾರ್ ಹೊಸಮನಿ, ಕಾಶಿನಾಥ ಜಿ.ಕೆ ಅವರು ಮಡಿಕೇರಿ ನಗರದ ಜಿ.ಟಿ ವೃತ್ತದ ಬಳಿ ಸಂಚಾರಿ…
Read More » -
ಕ್ರೀಡೆ
ಕೊಪ್ಪ ಮಹದೇವ್ ಫ್ರೆಂಡ್ಸ್ ಬಳಗದಿಂದ ಕ್ರಿಕೆಟ್ ಟೂರ್ನಿ: ಜೆಡಿಎಸ್ ಯುವ ಮುಖಂಡ ಶಿವು ಅವರಿಗೆ ಸನ್ಮಾನ
ಕುಶಾಲನಗರ, ಜು 06: ಪಿರಿಯಾಪಟ್ಟಣ ತಾಲೂಕು ಕೊಪ್ಪ ಗ್ರಾನದ ಮಹದೇವ್ ಫ್ರೆಂಡ್ಸ್ ಬಳಗ ದಿಂದ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿತ್ತು. ಕ್ರಿಕೆಟ್ ಪಂದ್ಯಾವಳಿಯಲ್ಲಿ JDS ಯುವ ಮುಖಂಡ ಸಮಾಜ…
Read More » -
ಅಪಘಾತ
ಮದ್ಯಪಾನ ಮಾಡಿ ಶಾಲಾ ವಾಹನಕ್ಕೆ ಅಪಘಾತವೆಸಗಿದ ಚಾಲಕನ ವಿರುದ್ದ ಪ್ರಕರಣ
ಕುಶಾಲನಗರ, ಜು 06: ದಿನಾಂಕ: 05-07-2025 ರಂದು ಮಧ್ಯಾಹ್ನ ಸುಮಾರು 02.30 ಘಂಟೆ ಸಮಯದಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೆಹೊಸೂರು – ಸಿದ್ದಾಪುರ ರಸ್ತೆಯ…
Read More » -
ಶಿಕ್ಷಣ
ಕುಶಾಲನಗರದ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ
ಕುಶಾಲನಗರ, ಜು 05:ಕುಶಾಲನಗರದ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಂಗಳೂರಿನ ಜೈನ್ ಯುನಿವರ್ಸಿಟಿಯ…
Read More » -
ಮನವಿ
ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಲು ಕರವೇ ಒತ್ತಾಯ
ಕುಶಾಲನಗರ, ಜು 05 : ಕರ್ನಾಟಕದಲ್ಲಿ ದ್ವಿಭಾಷಾ ಶಿಕ್ಷಣ ನೀತಿಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು. ಕರ್ನಾಟಕ ರಕ್ಷಣಾ…
Read More » -
ಕಾಮಗಾರಿ
ನಂಜರಾಯಪಟ್ಟಣದಲ್ಲಿ ವಿವಿಧ ಅಭಿವೃದ್ದಿಗೆ ಕಾಮಗಾರಿಗಳಿಗೆ ಭೂಮಿಪೂಜೆ
ಕುಶಾಲನಗರ, ಜು 05: ನಂಜರಾಯಪಟ್ಟಣ ಗ್ರಾಮದಲ್ಲಿ ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ನಂಜರಾಯಪಟ್ಟಣ ಗ್ರಾಮದ ಗುಳಿಗ ಪೈಸಾರಿಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಗ್ರಾಪಂ…
Read More » -
ಆರೋಗ್ಯ
ಕುಶಾಲನಗರದಲ್ಲಿ ಲಾರ್ವಾ ಸಮೀಕ್ಷಾ ಕಾರ್ಯ
ಕುಶಾಲನಗರ, ಜು 04: ಕುಶಾಲನಗರ ಪಟ್ಟಣದ ವಿವೇಕಾನಂದ ಬಡಾವಣೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ RRT ಲಾರ್ವಾ ಸಮೀಕ್ಷಾ ತಂಡಗಳು ಲಾರ್ವಾ ಸಮೀಕ್ಷೆ ನಡೆಸಿ ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂಜ್ವರದ…
Read More » -
ಸಭೆ
ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸ್ವಯಂ ಸೇವಕರ ಸಭೆ
ಕುಶಾಲನಗರ, ಜು 04: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಸ್ವಯಂ ಸೇವಕರುಗಳೊಂದಿಗೆ ಪೊಲೀಸ್ ಅಧಿಕಾರಿಗಳು ಸಭೆ…
Read More » -
ಅವ್ಯವಸ್ಥೆ
ಹಾರಂಗಿ-ಯಡವನಾಡು ಮಾರ್ಗದಲ್ಲಿ ಸಂಚಾರ ದುಸ್ಥರ ಆರೋಪ: ಸ್ಪಂದಿಸದ ಅಧಿಕಾರಿಗಳ ವಿರುದ್ದ ಆಕ್ರೋಷ
ಕುಶಾಲನಗರ, ಜು 04: ಹಾರಂಗಿಯಿಂದ ಹುದುಗೂರು-ಯಡವನಾಡು ಮೂಲಕ ಸೋಮವಾರಪೇಟೆ ಕುಶಾಲನಗರ ರಸ್ತೆಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಸಂಚಾರ ದುಸ್ಥರವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ರಸ್ತೆಯು ಹಾರಂಗಿ…
Read More » -
ಮನವಿ
ಕುಶಾಲನಗರ ರಥಬೀದಿಯಲ್ಲಿ ಲಾರಿಗಳ ಸಂಚಾರ ನಿಷೇಧಿಸಲು ಮನವಿ
ಕುಶಾಲನಗರ ಜು 04:ಕುಶಾಲನಗರ ರಥ ಬೀದಿಯಲ್ಲಿ ಲಾರಿ ಸಂಚಾರದಿಂದ ಹಲವು ಬಾರಿ ಟ್ರಾಫಿಕ್ ಜಾಮ್ ಆಗಿರುವುದರಿಂದ ಆ ರಸ್ತೆಯಲ್ಲಿ ಎಲ್ಲಾ ಮಾದರಿಯ ಲಾರಿ ಸಂಚಾರ ನಿಷೇಧಿಸಲು ಕುಶಾಲನಗರ…
Read More » -
ಕಾರ್ಯಕ್ರಮ
ಕೊಡಗು ವಿವಿಯಲ್ಲಿ ಫ.ಗು.ಹಳಕಟ್ಟಿ ಜನ್ಮದಿನಾಚರಣೆ
ಕುಶಾಲನಗರ ಜು 03: ವಚನ ಸಾಹಿತ್ಯವನ್ನು ಶೋಧಿಸಿ, ಸಂರಕ್ಷಿಸಿ, ಅಚ್ಚುಹಾಕಿಸುವ ಮೂಲಕ ಕನ್ನಡ ಸಾಹಿತ್ಯಕ್ಕೆ ಕೊಡುಗೆಯಾಗಿ ನೀಡುವ ಮೂಲಕ ಕನ್ನಡ ನಾಡನ್ನು ಕೈಲಾಸ ಮಾಡಿದ ಕೀರ್ತಿ ಫ.ಗು.ಹಳಕಟ್ಟಿ…
Read More » -
ಆರೋಪ
ಕೂಡ್ಲೂರು ಕೈಗಾರಿಕಾ ಕೇಂದ್ರಕ್ಕೆ ಮದ್ಯದಂಗಡಿ ಸ್ಥಳಾಂತರಕ್ಕೆ ವಿರೋಧ
ಕುಶಾಲನಗರ, ಜು 03: ಶಿರಂಗಾಲದಿಂದ ಕೂಡ್ಲೂರು ಕೈಗಾರಿಕಾ ಬಡಾವಣೆಗೆ ಮದ್ಯದಂಗಡಿ ಸ್ಥಳಾಂತರಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದರು. ನಿಯಮಬಾಹಿರವಾಗಿ ಮದ್ಯದಂಗಡಿ ಸ್ಥಳಾಂತರ ಮಾಡುತ್ತಿರುವ ಬಗ್ಗೆ ಆರೋಪ ವ್ಯಕ್ತಪಡಿಸಿರುವ ಸ್ಥಳೀಯ…
Read More » -
ಸನ್ಮಾನ
ತವರಿಗೆ ಮರಳಿದ ಯೋಧನಿಗೆ ಅದ್ದೂರಿ ಸ್ವಾಗತ
ಕುಶಾಲನಗರ, ಜು 02 : ಭಾರತೀಯ ಸೇನೆಯಲ್ಲಿ ಸುದೀರ್ಘ ಮೂವತ್ತು ವರ್ಷ ಸೇವೆ ಸಲ್ಲಿಸಿ ಜೂ.30 ರಂದು ನಿವೃತ್ತಿ ಹೊಂದಿಗೆ ಸ್ವ ಗ್ರಾಮಕ್ಕೆ ಆಗಮಿಸಿದ ಯೋಧ ಎಚ್.ಎಸ್.ಕೃಷ್ಣಪ್ಪಗೆ…
Read More » -
ಕಾಮಗಾರಿ
ರಂಗಸಮುದ್ರ-ಮಾವಿನಹಳ್ಳ ಮಾರ್ಗದಲ್ಲಿ ಕುಸಿದ ಸೇತುವೆ ತಡೆಗೋಡೆಗೆ ತಾತ್ಕಾಲಿಕ ಕಾಯಕಲ್ಪ
ಕುಶಾಲನಗರ, ಜು 01: ಕುಶಾಲನಗರ ತಾಲ್ಲೂಕಿನ ರಂಗಸಮುದ್ರ ಮಾವಿನ ಹಳ್ಳ ಸೇತುವೆ ಪಕ್ಕದಲ್ಲಿ ತೀವ್ರ ಮಳೆಯಿಂದಾಗಿ ಬರೆ ಕುಸಿತ ಉಂಟಾಗಿ ರಸ್ತೆ ಸಂಚಾರ ಅಪಾಯದ ಸ್ಥಿತಿಯಲ್ಲಿತ್ತು. ಶಾಸಕ…
Read More » -
ಅವ್ಯವಸ್ಥೆ
ತಾವರೆಕೆರೆ ಬಳಿ ಹೆಚ್ಚಿದ ದಟ್ಟಣೆ, ಪಾರ್ಕಿಂಗ್ ಸಮಸ್ಯೆ: ಕೆರೆಗೆ ಇಳಿಯುವ ಮೂಲಕ ಅಪಾಯಕ್ಕೆ ಆಹ್ವಾನ
ಕುಶಾಲನಗರ, ಜು 01: ಮಡಿಕೇರಿ-ಕುಶಾಲನಗರ ಹೆದ್ದಾರಿ ಬದಿಯ ತಾವರೆಕೆರೆಯಲ್ಲಿ ಅರಳಿರುವ ಬಣ್ಣದ ಹೂಗಳನ್ನು ನೋಡಲು ಆಗಮಿಸುವವರ ಸಂಖ್ಯೆ ಹೆಚ್ಚಾಗಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಅಧಿಕವಾಗಿದೆ. ಅಪಾಯಕಾರಿ…
Read More » -
ಪ್ರತಿಭಟನೆ
ಹಾರಂಗಿಯಲ್ಲಿ ಕೆಎಸ್ಆರ್ಟಿಸಿ ಬಸ್ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ
ಕುಶಾಲನಗರ, ಜು 01: ಕುಶಾಲನಗರ ತಾಲೂಕಿನ ಹಾರಂಗಿ ಗ್ರಾಮದ ಡ್ಯಾಮ್ ಮುಂಭಾಗದ ಬಸ್ ನಿಲ್ದಾಣಕ್ಕೆ ಸಾರಿಗೆ ಬಸ್ ಬರುತ್ತಿಲ್ಲ ಎಂಬ ಆರೋಪಿಸಿ ಶಾಲಾ ಮಕ್ಕಳು, ಗ್ರಾಮಸ್ಥರು ಜನಪ್ರತಿನಿಧಿಗಳು…
Read More » -
ಟ್ರೆಂಡಿಂಗ್
ಕುಶಾಲನಗರ ಚೆಸ್ಕಾಂ ಅಧಿಕಾರಿ ಸುಮೇಶ್ ವರ್ಗಾವಣೆ ಪ್ರಕ್ರಿಯೆ: ತೀವ್ರ ವಿರೋಧ: ಪ್ರತಿಭಟನೆ ಎಚ್ಚರಿಕೆ
ಕುಶಾಲನಗರ, ಜು 01: ಕುಶಾಲನಗರ ಚೆಸ್ಕಾಂ ಅಭಿಯಂತರ ಸುಮೇಶ್ ಅವರ ವರ್ಗಾವಣೆ ಪ್ರಕ್ರಿಯೆಗೆ ತೀವ್ರ ವಿರೋಧ ವ್ಯಕ್ತಗೊಂಡಿದೆ. ಜನಸ್ನೇಹಿ ಹಾಗೂ ಸಾರ್ವಜನಿಕರ ಬೇಡಿಗೆಗಳಿಗೆ ಸೂಕ್ತವಾಗಿ ಸ್ಪಂದಿಸುವ ಅಧಿಕಾರಿಯನ್ನು…
Read More » -
ಸನ್ಮಾನ
ಮೂಕಾಂಬಿಕಾ ಅನುದಾನಿತ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಎಸ್.ಎಸ್.ಗೋಪಾಲ ಅವರಿಗೆ ಅಭಿನಂದನಾ ಸಮಾರಂಭ
ಕುಶಾಲನಗರ, ಜೂ 30 : ದೇಶ ರಕ್ಷಣೆಗೆ ಸೈನಿಕರು,ಪೊಲೀಸರು ಬೇಕು.ಅದೇ ರೀತಿ ದೇಶದ ಬೆಳೆವಣಿಗೆಗೆ ಶಿಕ್ಷಕರ ಪಾತ್ರ ತುಂಬ ಅಗತ್ಯವಾಗಿದೆ ಎಂದು ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ…
Read More » -
ಸನ್ಮಾನ
ಹೆಬ್ಬಾಲೆ ಪ್ರೌಢಶಾಲಾ ಆಡಳಿತ ಮಂಡಳಿಯ ವತಿಯಿಂದ ಉದ್ಯಮಿಗಳಿಗೆ ಸನ್ಮಾನ
ಕುಶಾಲನಗರ, ಜೂ. 30. ಹೆಬ್ಬಾಲೆ ಪ್ರೌಢಶಾಲೆಯ ವಿದ್ಯಾವರ್ಧಕ ಸಂಘದ ವತಿಯಿಂದ ಸಿದ್ದಲಿಂಗಪುರ ಗ್ರಾಮದ ಉದ್ಯಮಿಗಳು ಹಾಗೂ ಸಮಾಜ ಸೇವಕರಾದ ನಾಪಂಡ ಮುತ್ತಪ್ಪ ಹಾಗೂ ಮುದ್ದಪ್ಪ ಅವರನ್ನು ಸನ್ಮಾನಿಸಿ…
Read More » -
ಕ್ರೈಂ
ಕೂಡಿಗೆಯಲ್ಲಿ ಮನೆಯ ಬಾಗಿಲು ಒಡೆದು ಕಳ್ಳತನ
ಕುಶಾಲನಗರ., ಜೂ. 30: ಕೂಡಿಗೆ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಮನೆಯೊಂದರ ಮುಂಬಾಗಿಲು ಮುರಿದು ಕಳ್ಳತನ ನಡೆಸಲಾಗಿದೆ. ಕೂಡಿಗೆ ಲಕ್ಷ್ಮಿ ಜ್ಯೂವೆಲರಿ ಅಂಗಡಿ ಮಾಲೀಕ ಕುಮಾರ್ ಎಂಬವರ ಮನೆಗೆ…
Read More » -
ಸಾಮಾಜಿಕ
ಕುಶಾಲನಗರ ರೋಟರಿಯಿಂದ ಹಸಿದವರಿಗೆ ಅನ್ನ ಯೋಜನೆಗೆ ಚಾಲನೆ
ಕುಶಾಲನಗರ, ಜೂ 30: ಕುಶಾಲನಗರ ರೋಟರಿ ಸಂಸ್ಥೆಯಿಂದ ಆರಂಭಿಸಿರುವ ಹಸಿದವರಿಗೆ ಅನ್ನ ಯೋಜನೆಗೆ ಚಾಲನೆ ನೀಡಲಾಯಿತು. ನಿಸರ್ಗ ಹೋಟೆಲ್ ನಲ್ಲಿ ಸೋಮವಾರ ರೋಟರಿ ಅಧ್ಯಕ್ಷ ಮನುಪೆಮ್ಮಯ್ಯ ಕೂಪನ್…
Read More » -
ಕಾಮಗಾರಿ
ನವಗ್ರಾಮ: ವಿದ್ಯುತ್ ಅಳವಡಿಸಲು ಮನವಿ, ಚೆಸ್ಕಾಂ ಅಧಿಕಾರಿಯಿಂದ ಪರಿಶೀಲನೆ
ಕುಶಾಲನಗರ,ಜು೩೦: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಗ್ರಾಮಕ್ಕೆ ವಿದ್ಯುತ್ ಕಂಬಗಳ ಅವಶ್ಯಕತೆ ಇದೆ ಎಂದು ಸ್ಥಳೀಯ ವಾರ್ಡ್ ಸದಸ್ಯ ಕೆ.ಬಿ.ಶಂಶುದ್ಧೀನ್ ಅವರು ಚೆಸ್ಕಾಂ ಗೆ ಮನವಿ ಸಲ್ಲಿಸಿದ…
Read More » -
ಅವ್ಯವಸ್ಥೆ
ಗ್ರಾಮಗಳಿಗೆ ತೆರಳುವ ರಸ್ತೆ ಕೆಸರುಮಯ: ಸರಿಪಡಿಸಲು ಗ್ರಾಮಸ್ಥರ ಅಗ್ರಹ.
ಕುಶಾಲನಗರ, ಜೂ.29. ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾರಂಗಿ ಸಮೀಪದಲ್ಲಿರುವ ಮಾವಿನಹಳ್ಳಿದಿಂದ ಬ್ಯಾಡಗೊಟ್ಟ ಗ್ರಾಮದವರೆಗಿನ ಗ್ರಾಮಗಳಿಗೆ ತೆರಳುವ ಹಾರಂಗಿ ಮುಖ್ಯ ನಾಲೆಯ ಗ್ರಾಮಸ್ಥರು ತಿರುಗಡುವ ರಸ್ತೆಯು ತೀರಾ…
Read More » -
ನಿಧನ
ನಿಧನ: ಕುಶಾಲನಗರ ಸೋಮೇಶ್ವರ ಬಡಾವಣೆ ನಿವಾಸಿ ನಾಗೇಗೌಡ
ಕುಶಾಲನಗರ, ಜೂ 28: ಕುಶಾಲನಗರ ಸೋಮೇಶ್ವರ ಬಡಾವಣೆ ನಿವಾಸಿ ಜೆಸಿ ಅಲುಮಿನಿ ಕ್ಲಬ್ ವಲಯ ಉಪಾಧ್ಯಕ್ಷ ನಾಗೇಗೌಡ (50) ಹೃದಯಾಘಾತದಿಂದ ನಿಧನರಾದರು. ಕುಶಾಲನಗರ ಕಛೇರಿಯಲ್ಲಿ ಎದೆ ನೋವು…
Read More » -
ಶಿಕ್ಷಣ
ಖಾಸಗಿ ಶಾಲಾ ಮಕ್ಕಳ ಸಂಖ್ಯೆಯ ಮಿತಿ ಸಡಿಲಗೊಳಿಸಲು ಎಸ್.ಎಲ್.ಭೋಜೇಗೌಡ ಮನವಿ
ಕುಶಾಲನಗರ, ಜೂ 27 : ರಾಜ್ಯದಲ್ಲಿ ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿನ ಅನುದಾನಿತ ಖಾಸಗಿ ಶಾಲೆಗಳಲ್ಲಿನ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿರುವುದರಿಂದ ರಾಜ್ಯ ಸರ್ಕಾರ ಈ ಬಗ್ಗೆ ತುರ್ತು…
Read More » -
ಕಾರ್ಯಕ್ರಮ
ಕುಶಾಲನಗರ ರೋಟರಿ ಸಂಸ್ಥೆ ಅಧ್ಯಕ್ಷರಾಗಿ ಮನುಪೆಮ್ಮಯ್ಯ ಅಧಿಕಾರ ಸ್ವೀಕಾರ
ಕುಶಾಲನಗರ, ಜೂ 27: ಕುಶಾಲನಗರ ರೋಟರಿ ಸಂಸ್ಥೆ ವತಿಯಿಂದ ಇಲ್ಲಿನ ರೈತ ಭವನದಲ್ಲಿ ಏರ್ಪಡಿಸಿದ್ದ ಪದಗ್ರಹಣ ಸಮಾರಂಭ ಹಾಗೂ ರೋಟರಿ ಸಂಸ್ಥೆಗೆ 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
ಕುಶಾಲನಗರ, ಜೂ 27: ಕುಶಾಲನಗರ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ನಾಡಪ್ರಭು ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಜಯಂತಿ ಆಚರಣೆ ನಡೆಯಿತು. ಸಂಘ…
Read More » -
ಕಾರ್ಯಕ್ರಮ
ಕಣಿವೆಯಲ್ಲಿ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
ಕುಶಾಲನಗರ, ಜೂ 27: ಜಿಲ್ಲಾ ಸಂಗೊಳ್ಳಿ ರಾಯಣ್ಣ ಕುರುಬರ ಹಿತರಕ್ಷಣಾ ವೇದಿಕೆ ವತಿಯಿಂದ ಕಣಿವೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು. 5 ಸೆಂಟ್…
Read More » -
ಕಾರ್ಯಕ್ರಮ
ಸಾರಿಗೆ ಬಸ್ ಗಳ ನಡುವೆ ಅಪಘಾತದಲ್ಲಿ ನಿಧನರಾದ ಭೋಜಮ್ಮ ಅಂತಿಮ ದರ್ಶನ ಪಡೆದ ಸಚಿವರು, ಶಾಸಕರು
ಕುಶಾಲನಗರ, ಜೂ 26: ಸುಳ್ಯ ಬಳಿ ಅರಂತೋಡಿನಲ್ಲಿ ಸಾರಿಗೆ ಬಸ್ ಗಳ ನಡುವೆ ಉಂಟಾದ ಅಪಘಾತದಲ್ಲಿ ಮೃತಪಟ್ಟ ರಂಗಸಮುದ್ರ ನಿವಾಸಿ ಭೋಜಮ್ಮ ಅವರ ನಿವಾಸಕ್ಕೆ ಭೇಟಿ ನೀಡಿದ…
Read More » -
ಮಳೆ
ಕುಶಾಲನಗರ ವಿವಿಧೆಡೆ ಸಚಿವ ಭೋಸರಾಜು ಭೇಟಿ: ಪರಿಶೀಲನೆ
ಕುಶಾಲನಗರ, ಜೂ 26: ಕುಶಾಲನಗರ ಪುರಸಭಾ ವ್ಯಾಪ್ತಿಯ ವಿವಿಧೆಡೆಗೆ ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜ ಭೇಟಿ ನೀಡಿ ಪರಿಶೀಲಿಸಿದರು. ಕುಶಾಲನಗರ ಕಾವೇರಿ ಸೇತುವೆ ಬಳಿ ಕಾವೇರಿ ನದಿ…
Read More » -
ಪ್ರತಿಭಟನೆ
ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿರುದ್ಧ ಕುಶಾಲನಗರದಲ್ಲಿ ಎಸ್ಡಿಪಿಐ ಪ್ರತಿಭಟನೆ
ಕುಶಾಲನಗರ, ಜೂ 25: ಮುಸ್ಲಿಮರ ಸಮಸ್ಯೆಗಳಿಗೆ ಸ್ಪಂದಿಸಿದ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಬುಧವಾರ ಸಂಜೆ ಸೋಶಿಯಲ್…
Read More » -
ಅಪಘಾತ
ಅರಂತೋಡು ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತ: ನಂಜರಾಯಪಟ್ಟಣದ ಮಹಿಳೆ ದುರ್ಮರಣ
ಕುಶಾಲನಗರ ಜೂ 25: ಅರಂತೋಡು ಬಳಿ ಕೆ ಎಸ್ ರ್ ಟಿ ಸಿ ಬಸ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕುಶಾಲನಗರ ಮೂಲದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ…
Read More » -
ಕಾರ್ಯಕ್ರಮ
ಶಾಲೆಗಳಲ್ಲಿ ಕನ್ನಡಕ್ಕೆ ಆದ್ಯತೆ ಸಿಗಬೇಕು: ಉಪನ್ಯಾಸಕಿ ಲೀಲಾಕುಮಾರಿ ತೊಡಿಕಾನ
ಕುಶಾಲನಗರ ಜೂನ್ 25: ವಿದ್ಯಾರ್ಥಿಗಳು ತಮ್ಮ 10 ನೇ ತರಗತಿಯ ಒಳಗೆ ಕನ್ನಡದ ಬಗ್ಗೆ ಚೆನ್ನಾಗಿ ಅರಿಯಬೇಕು. ಕನ್ನಡದಲ್ಲಿ ಮಾತನಾಡುವುದು, ಓದುವುದು ಮತ್ತು ಬರೆಯುವುದು ಅಭ್ಯಾಸ ಮಾಡಿದಾಗ…
Read More » -
ಕ್ರೈಂ
ಮಾದಾಪಟ್ಟಣ ನಿವಾಸಿಯಿಂದ ಹಣ ವಸೂಲಿ ಪ್ರಕರಣ: ಆರೋಪಿಗಳ ಬಂಧನ
ಕುಶಾಲನಗರ, ಜೂ 25:ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಾಪಟ್ಟಣ ಗ್ರಾಮ ನಿವಾಸಿ ಪರಶಿವಮೂರ್ತಿ ಎಂಬವರು ಅಕ್ಟೋಬರ್-2024 ನೇ ತಿಂಗಳಿನಲ್ಲಿ ಸಾಮಾಜಿಕ ಜಾಲತಾಣ ಫೇಸ್ಬಕ್ನಲ್ಲಿ ಯಾರೋ ಒಬ್ಬರಿಗೆ…
Read More » -
ಕಾರ್ಯಕ್ರಮ
ಕುಶಾಲನಗರ ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
ಕುಶಾಲನಗರ, ಜೂ 21: ಕುಶಾಲನಗರದ ಲಯನ್ಸ್ ಕ್ಲಬ್ ನ 2025-26ನೇ ಸಾಲಿನ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಕುಶಾಲನಗರ ಗೌಡ ಸಮಾಜ ಸಭಾಂಗಣದಲ್ಲಿ ನಡೆಯಿತು.…
Read More » -
ಮನವಿ
ಕೂಡುಮಂಗಳೂರು ಪಂಚಾಯಿತಿ ವ್ಯಾಪ್ತಿಯ ಹಲವು ಸಮಸ್ಯೆಗಳನ್ನು ಸರಿಪಡಿಸುವಂತೆ ಶಾಸಕರಿಗೆ ಅಧ್ಯಕ್ಷರಿಂದ ಮನವಿ
ಕುಶಾಲನಗರ, ಜೂ 25:ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಭಾಸ್ಕರ್ ನಾಯಕ್ ಹಾರಂಗಿ ಹುಲುಗುಂದ ಗ್ರಾಮದ ರಸ್ತೆ ಅಭಿವೃದ್ಧಿ ಬಗ್ಗೆ ಮತ್ತು ಸುಂದರನಗರ ಸ್ಮಶಾನ ಜಾಗಕ್ಕೆ ದಾಖಲೆ ಸೃಷ್ಟಿಸುವ…
Read More » -
ಸಭೆ
ನಂಜರಾಯಪಟ್ಟಣ ಗ್ರಾಮಪಂಚಾಯ್ತಿ ಗ್ರಾಮಸಭೆ
ಕುಶಾಲನಗರ, ಜೂ 25: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಗ್ರಾಮ ಸಭೆ ಪಂಚಾಯಿತಿ ಅಧ್ಯಕ್ದರಾದ ಚೆಟ್ಟಡ್ಕ ಎಲ್. ವಿಶ್ವ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಹೊಸಪಟ್ಟಣದ ಸಮುದಾಯ ಭವನದಲ್ಲಿ…
Read More » -
ಕ್ರೈಂ
ಚಿಕ್ಕ ಅಳುವಾರ ಗ್ರಾಮದ ತರಕಾರಿ ವ್ಯಾಪಾರಿಯಿಂದ 1.49 ಲಕ್ಷ ರೂ. ಸುಲಿಗೆ: ಪೊಲೀಸರೆಂದು ಬೆದರಿಸಿ ಹಣ ವಸೂಲಿ ಆರೋಪ
ಕುಶಾಲನಗರ, ಜೂ 24: ಸುವರ್ಣ ಗೆಡ್ಡೆ ಮಾರಾಟ ಮಾಡುವುದಾಗಿ ತರಕಾರಿ ವ್ಯಾಪಾರಿಯೊಬ್ಬರನ್ನು ಕರೆದು ಬಳಿಕ ತಾವು ಪೊಲೀಸರು ಎಂದು ಬೆದರಿಸಿ 1.49 ಲಕ್ಷ ರೂ. ಪಡೆದು ಪರಾರಿಯಾಗಿದ್ದಾರೆ…
Read More » -
ಶಿಕ್ಷಣ
ಗುಮ್ಮನಕೊಲ್ಲಿಯ ಮೂಕಾಂಬಿಕ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪುಸಕ್ತ ವಿತರಣೆ
ಕುಶಾಲನಗರ, ಜೂ 24: ಕುಶಾಲನಗರದ ಗುಮ್ಮನಕೊಲ್ಲಿಯ ಮೂಕಾಂಬಿಕ ಪ್ರೌಢಶಾಲಾ 8ನೇ ತರಗತಿ ವಿದ್ಯಾರ್ಥಿಗಳಿಗೆ ದಾನಿಗಳಾದ ಸೈಜನ್ ಕೆ ಪೀಟರ್, ಪ್ರಶಾಂತ್, ಪುನೀತ್, ಮಧು, ಭಾಸ್ಕರ್, ರಂಜಿತ್ ಅವರು…
Read More » -
ಟ್ರೆಂಡಿಂಗ್
ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳನ್ನು ಪರಿಶೀಲಿಸಿದ ಶಾಸಕರು
ಕುಶಾಲನಗರ, ಜೂ 21: ಪಿಎಂಜಿಎಸ್ ವೈ ಯೋಜನಾ ಅಡಿಯಲ್ಲಿ ಗ್ರಾಮೀಣ ಭಾಗದ ರಸ್ತೆಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನ ವಿವಿಧೆಡೆ ರಸ್ತೆಗಳನ್ನು ಶಾಸಕ ಡಾ.ಮಂತರ್…
Read More » -
ಪ್ರಕಟಣೆ
ಕುಶಾಲನಗರ ಲಯನ್ಸ್ ಕ್ಲಬ್ ಗೆ ನೂತನ ಪದಾಧಿಕಾರಿಗಳ ಆಯ್ಕೆ: ಜೂ 24 ಕ್ಕೆ ಪದಗ್ರಹಣ
ಕುಶಾಲನಗರ, ಜೂ 21: ಕುಶಾಲನಗರದ ಲಯನ್ಸ್ ಕ್ಲಬ್ ನ 2025-26ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಎನ್.ಟಿ.ನಾರಾಯಣ, ಕಾರ್ಯದರ್ಶಿಯಾಗಿ ಎಂ.ಜಿ.ಕಿರಣ್, ಖಜಾಂಚಿಯಾಗಿ ಡಾ.ಶರತ್ ಕುಮಾರ್ ಮ್ಯಾಥ್ಯು ಆಯ್ಕೆಯಾಗಿದ್ದಾರೆ.…
Read More » -
ಕಾರ್ಯಕ್ರಮ
ಕೂಡುಮಂಗಳೂರು ಪಂಚಾಯತಿಯ ನಿವೇಶನ ರೈತರಿಗೆ ನಿವೇಶನಗಳನ್ನು ನೀಡುವ ಸಲುವಾಗಿ DGSR ಸರ್ವೆ
ಕುಶಾಲನಗರ, ಜೂ 21: ಕೂಡುಮಂಗಳೂರು ಪಂಚಾಯತಿ ವ್ಯಾಪ್ತಿಯ ನಿವೇಶನ ರಹಿತ ರಿಗೆ ನಿವೇಶನಗಳನ್ನು ನೀಡುವ ಸಲುವಾಗಿ ಲೇಔಟ್ ಮಾಡಲು DGSR ಸರ್ವೆ ಕಾರ್ಯ ನಡೆಯಿತು. ಈ ಕುರಿತು…
Read More » -
ಚುನಾವಣೆ
ತೊರೆನೂರು ಸಹಕಾರ ಸಂಘಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ: ನೂತನ ಅಧ್ಯಕ್ಷರಿಗೆ ಶುಭ ಕೋರಿಕೆ
ಕುಶಾಲನಗರ, ಜೂ 21: ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರ ಚುನಾವಣೆ ಹಿನ್ನಲೆಯಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಈ ಸಂದರ್ಭ…
Read More » -
ಚುನಾವಣೆ
ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಟಿ.ಬಿ.ಜಗದೀಶ್ ಆಯ್ಕೆ
ಕುಶಾಲನಗರ, ಜೂ 21: ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಸಾಲಿನ ಅಧ್ಯಕ್ಷರಾಗಿ ಟಿ.ಬಿ.ಜಗದೀಶ್ ಅವಿರೋಧವಾಗಿ ಆಯ್ಕೆಯಾದರು. ಈ ಹಿಂದಿನ ಅಧ್ಯಕ್ಷರಾದ ಸಿ. .ಕೆ.ಉದಯಕುಮಾರ್…
Read More » -
ಆತ್ಮಹತ್ಯೆ
ಕಾಣೆಯಾಗಿದ್ದ ಗಿರೀಶ್ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆ
ಕುಶಾಲನಗರ, ಜೂ 21: ನಾಪತ್ತೆಯಾಗಿದ್ದ ಚೆಟ್ಟಳ್ಳಿ ಕಂಡಕೆರೆ ನಿವಾಸಿ ಸೇನೆಯ ನಿವೃತ್ತ ಉದ್ಯೋಗಿ ಗಿರೀಶ್ ಮೃತದೇಹ ಕಾವೇರಿ ನಿಸರ್ಗಧಾಮ ಪಕ್ಕದ ಗ್ರೀನ್ ಲ್ಯಾಂಡ್ ಹೋಟೆಲ್ ಹಿಂಭಾಗದ ಕಾವೇರಿ…
Read More » -
ಧಾರ್ಮಿಕ
ಶ್ರೀ ಲಕ್ಷ್ಮೀದೇವಿ, ಗಣಪತಿ, ಭೈರವೇಶ್ವರ ದೇವಾಲಯದ 8ನೇ ವಾರ್ಷಿಕೋತ್ಸವ ಹಾಗೂ ಗೋಪುರ ಪ್ರತಿಷ್ಠಾಪನೆ
ಕುಶಾಲನಗರ, ಜೂ 20 : ಹೆಬ್ಬಾಲೆಯ ನಡುಬೀದಿ ಹಾಗೂ ಹಳಗೋಟೆ ಗ್ರಾಮದ ವೀರಮಡಿವಾಳರ ಸಂಘದ ಹಾಗೂ ದೇವಾಲಯ ಸಮಿತಿ ವತಿಯಿಂದ ಏರ್ಪಡಿಸಿದ್ದ ಶ್ರೀ ಲಕ್ಷ್ಮೀದೇವಿ, ಗಣಪತಿ, ಭೈರವೇಶ್ವರ…
Read More » -
ಧಾರ್ಮಿಕ
ಬೈಚನಹಳ್ಳಿ ಕನ್ನಂಬಾಡಿಯಮ್ಮ ದೇವಸ್ಥಾನ ಜೀರ್ಣೋದ್ಧಾರ, ನವೀಕರಣಕ್ಕೆ ಭೂಮಿ ಪೂಜೆ
ಕುಶಾಲನಗರ, ಜು 20: ಕುಶಾಲನಗರದ ಬೈಚನಹಳ್ಳಿ ಗ್ರಾಮದ ಗ್ರಾಮದೇವತೆ ಕನ್ನಂಬಾಡಮ್ಮ ದೇವಾಲಯದ ಜೀರ್ಣೋದ್ಧಾರ ಪ್ರಯುಕ್ತ ಕೈಗೊಂಡಿರುವ ನವೀಕರಣ, ಗರ್ಭಗುಡಿ ನಿರ್ಮಾಣ ಕಾರ್ಯಕ್ಕೆ ಕ್ಷೇತ್ರದ ಶಾಸಕ ಡಾ.ಮಂತರಗೌಡ ಶುಕ್ರವಾರ…
Read More » -
ಕಾಮಗಾರಿ
ಬೈಚನಹಳ್ಳಿಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಾಸಕರಿಂದ ಭೂಮಿಪೂಜೆ
ಕುಶಾಲನಗರ, ಜೂ 20: ಕುಶಾಲನಗರ ಪುರಸಭಾ ವ್ಯಾಪ್ತಿಯ ಬೈಚನಹಳ್ಳಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ರೂ 2 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಕುಶಾಲನಗರ ತಾಲೂಕು ಮಟ್ಟದ…
Read More » -
ಟ್ರೆಂಡಿಂಗ್
ನಾಪತ್ತೆಯಾದ ಮಾಜಿ ಸೈನಿಕ ಗಿರೀಶನಿಗಾಗಿ ಮುಂದುವರೆದ ಶೋಧಕಾರ್ಯ
ಕುಶಾಲನಗರ: ಬುಧವಾರ ರಾತ್ರಿಯಿಂದ ಕಾಣೆಯಾಗಿರುವ ಚೆಟ್ಟಳ್ಳಿ ಕಂಡಕೆರೆ ನಿವಾಸಿ,ಮಾಜಿ ಯೋಧ ಗಿರೀಶ್ (46) ಎಂಬವರಿಗೆ ಎರಡನೇ ದಿನವೂ ಹುಡುಕಾಟ ಮುಂದುವರೆದಿದೆ. ಇವರ ಸ್ಕೂಟಿ ಕೀ ಮತ್ತು ಹೆಲ್ಮೆಟ್…
Read More » -
ಮನವಿ
ಕಣಿವೆ ತೂಗುಸೇತುವೆ ಮುಕ್ತ ಸಂಚಾರಕ್ಕೆ ಸ್ಥಳೀಯರ ಆಗ್ರಹ
ಕುಶಾಲನಗರ, ಜೂ 19 : ಕಣಿವೆ ಗ್ರಾಮದ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ತೂಗು ಸೇತುವೆಗೆ ಅಳವಡಿಸಿರುವ ಬೀಗವನ್ನು ತೆರವುಗೊಳಿಸಿ ವಿದ್ಯಾರ್ಥಿಗಳು ಹಾಗೂ ಕೃಷಿ ಕಾರ್ಮಿಕರ ಸಂಚಾರಕ್ಕೆ…
Read More » -
ಕ್ರೈಂ
ನಿಷೇದಿತ ಮಾದಕ ವಸ್ತು ಮಾರಾಟ: ಓರ್ವನ ಬಂಧನ
ಕುಶಾಲನಗರ, ಜೂ 18:ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪೊನ್ನಂಪೇಟೆ ನಗರದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು MDMA & ಗಾಂಜಾ ಸರಬರಾಜು/ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ…
Read More » -
ಕಾರ್ಯಕ್ರಮ
ರೂ 7 ಲಕ್ಷ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
ಕುಶಾಲನಗರ, ಜೂ.18: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿ ಕೂಡ್ಲೂರು ಕೈಗಾರಿಕಾ ಘಟಕದಲ್ಲಿರುವ ಎಸ್. ಎಲ್.ಎನ್. ಕಾಫಿ ಸಂಸ್ಥೆಯ ವತಿಯಿಂದ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯ…
Read More » -
ಆರೋಗ್ಯ
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಭೋದಕ ಆಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ನೆಫ್ರೋಲಜಿ ತಜ್ಞ ವೈದ್ಯರ ನೇಮಕ
ಕುಶಾಲನಗರ, ಜೂ 17: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಯಲ್ಲಿ ಡಾ. ಎಂ.ಎನ್. ಆತೀಶ್ (ಡಿ.ಎಂ ನೆಫ್ರೋಲಜಿ) ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರನ್ನು ನೇಮಿಸಲಾಗಿದ್ದು ಪ್ರತಿ…
Read More » -
ಕ್ರೀಡೆ
ರಾಷ್ಟ್ರ ಮಟ್ಟದ ಪುಟ್ಬಾಲ್ ಪಂದ್ಯದಲ್ಲಿ ಕೊಡಗು ಸೈನಿಕ ಶಾಲೆ ತಂಡ ದ್ವಿತೀಯ ಸ್ಥಾನ: ವಿಜಯೋತ್ಸವ ಮೆರವಣಿಗೆ
ಕುಶಾಲನಗರ, ಜೂ. 18: ರಾಷ್ಟ್ರ ಮಟ್ಟದ ಅಂತರ ಸೈನಿಕ ಶಾಲೆಗಳ ಪುಟ್ಬಾಲ್ ಪಂದ್ಯಾವಳಿಯಲ್ಲಿ ಕೂಡಿಗೆಯ ಕೊಡಗು ಸೈನಿಕ ಶಾಲೆಯ ಜೂನಿಯರ್ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಪ್ರಶಸ್ತಿ…
Read More » -
ಸುದ್ದಿಗೋಷ್ಠಿ
ನೇಕಾರ ಸಮುದಾಯ ಒಕ್ಕೂಟದ ವತಿಯಿಂದ 31 ಜಿಲ್ಲೆಗಳಲ್ಲೂ ಹಾಗೂ 224 ವಿಧಾನಸಭಾ ಕ್ಷೇತ್ರಗಳಲ್ಲೂ ಜಾತಿ ಸಮೀಕ್ಷೆಗೆ ನಿರ್ಧಾರ
ಕುಶಾಲನಗರ, ಜೂ 17 : ಕರ್ನಾಟಕ ರಾಜ್ಯ ನೇಕಾರ ಸಮುದಾಯ ಒಕ್ಕೂಟದ ವತಿಯಿಂದ 31 ಜಿಲ್ಲೆಗಳಲ್ಲೂ ಹಾಗೂ 224 ವಿಧಾನಸಭಾ ಕ್ಷೇತ್ರಗಳಲ್ಲೂ ನೇಕಾರ ಸಮುದಾಯದ ನಿಖರ ಮಾಹಿತಿ…
Read More » -
ಶಿಕ್ಷಣ
25 ಲಕ್ಷ ವೆಚ್ಚದಲ್ಲಿ ವಿವಿಧೋದ್ದೇಶ ಸಭಾಂಗಣ ನಿರ್ಮಾಣಕ್ಕೆ ಗುದ್ದಲಿ ಪೂಜೆ
ಕುಶಾಲನಗರ, ಜೂ 17; ಸರ್ಕಾರದ ಜೊತೆಗೆ ಸೇವಾ ಸಂಸ್ಥೆಗಳು ಕೈಜೋಡಿಸಿದರೆ ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಿ ಉಳಿಸಿ ಬೆಳೆಸಬಹುದು ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್…
Read More » -
ಟ್ರೆಂಡಿಂಗ್
ಮಳೆ: ಕುಶಾಲನಗರ ಪತ್ರಕರ್ತ ಜಯಪ್ರಕಾಶ್ ಮನೆಗೆ ಹಾನಿ
ಕುಶಾಲನಗರ, ಜೂ 17: ನಿರಂತರ ಮಳೆಯಿಂದಾಗಿ ಕುಶಾಲನಗರದ ಪತ್ರಕರ್ತರಾದ ಎಚ್.ಸಿ.ಜಯಪ್ರಕಾಶ್ ಅವರ ಮನೆ ಹಾನಿಯಾದ ಘಟನೆ ಕುಶಾಲನಗರದ ಟೌನ್ ಕಾಲೋನಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಕಂದಾಯ ಇಲಾಖೆ ಹಾಗೂ…
Read More » -
ಧಾರ್ಮಿಕ
ಧರ್ಮಪುರಂ ಅಧೀನ ಮಠಾಧಿಪತಿಗಳಾದ ಸಂತ ಜ್ಞಾನಸಂಬಂಧರ್ ಸ್ವಾಮೀಜಿಗೆ ಕುಶಾಲನಗರದಲ್ಲಿ ಸ್ವಾಗತ
ಕುಶಾಲನಗರ, ಜೂ 17: ತಮಿಳುನಾಡಿನ 27 ಭವ್ಯ ಶಿವ ದೇವಾಲಯಗಳ ಧರ್ಮಪುರಂ ಅಧೀನ ಮಠಾಧಿಪತಿಗಳಾದ ಸಂತ ಜ್ಞಾನಸಂಬಂಧರ್ ಸ್ವಾಮೀಜಿ (ಪ್ರಧಾನಿ ನರೇಂದ್ರ ಮೋದಿಜೀ ಯವರಿಗೆ ಭಾರತದ ಪ್ರಾಚೀನ…
Read More » -
ಟ್ರೆಂಡಿಂಗ್
ನದಿಯಲ್ಲಿ ನೀರಿನ ಮಟ್ಟ ಏರಿಕೆ: ಸೇತುವೆ ಮೇಲೆ ಸಂಚಾರ ಬಂದ್
ಕುಶಾಲನಗರ, ಜೂ 17:ಕುಶಾಲನಗರ ತಾಲ್ಲೂಕಿನ ಕಣಿವೆ ತೂಗು ಸೇತುವೆಯನ್ನು ತಹಶಿಲ್ದಾರರು ಪರಿಶೀಲಿಸಿದರು. ಮಳೆ ಹೆಚ್ಚಿರುವುದರಿಂದ ಸೇತುವೆಯಲ್ಲಿ ಪ್ರವಾಸಿಗರು ತೆರಳದಂತೆ ರಾಮೇಶ್ವರ ದೇವಾಲಯದ ಬಳಿ ಹೊಳೆಗೆ ಹೋಗೂವ ಗೇಟ್…
Read More » -
ಮಳೆ
ಹಾರಂಗಿ ಯಿಂದ ಮಧ್ಯಾಹ್ನ 18 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ಕುಶಾಲನಗರ, ಜೂ 17: ವ್ಯಾಪಕ ಮಳೆಯಿಂದ ಹಾರಂಗಿ ಅಣೆಕಟ್ಟೆಗೆ ಒಳಹರಿವು ಹೆಚ್ಚಳವಾಗಿದ್ದು ಇಂದು ಮಧ್ಯಾಹ್ನ 18 ಸಾವಿರ ಕ್ಯೂಸೆಕ್ ಪ್ರಮಾಣದ ನೀರು ಹರಿಬಿಡಲಾಗುತ್ತದೆ.
Read More » -
ಮಳೆ
ಹಾರಂಗಿ-ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆ: ಗದ್ದೆಗಳು ಜಲಾವೃತ
ಕುಶಾಲನಗರ, ಜೂ 17: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಕಾವೇರಿ ಹಾಗೂ ಹಾರಂಗಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಏರಿಕೆಯಾಗಿದೆ. ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯ ಮುಂಭಾಗದ 15…
Read More » -
ಮಳೆ
ಹಾರಂಗಿಯಿಂದ ನದಿಗೆ 10 ಸಾವಿರ ಕ್ಯೂಸೆಕ್ ನೀರು
ಕುಶಾಲನಗರ, ಜೂ 16: ಹಾರಂಗಿ ಅಣೆಕಟ್ಟೆ ಒಳಹರಿವು ಹೆಚ್ಚಳಗೊಡ ಹಿನ್ನಲೆಯಲ್ಲಿ 10 ಸಾವಿರ ಕ್ಯೂಸೆಕ್ ಪ್ರಮಾಣದ ನೀರು ಹರಿಬಿಡಲು ಅಧಿಕಾರಿಗಳು ಮುಂದಾಗಿದ್ದಾರೆ.
Read More » -
ಕಾರ್ಯಕ್ರಮ
ಶೇ.೨೫ ನಿಧಿಯಲ್ಲಿ ಹೊಲಿಗೆ ಯಂತ್ರ ವಿತರಣೆ
ಕುಶಾಲನಗರ,ಜು೧೩: ಶೇ.೨೫ ರ ನಿಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ಪಂಚಾಯಿತಿ ಸಭಾಂಗಣದಲ್ಲಿ ಹೊಲಿಗೆ ಯಂತ್ರ…
Read More » -
ಆರೋಪ
ಹಾರಂಗಿ ಅಣೆಕಟ್ಟೆಯ ಎಡಭಾಗದಲ್ಲಿ ಮಣ್ಣು ದಂಧೆ: ಬೆಳೆಬಾಳುವ ಮರಗಳ ಹನನ ಆರೋಪ
ಕುಶಾಲನಗರ, ಜೂ 15:ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕು ಯಡವನಾಡು ಗ್ರಾಮದ ಹಾರಂಗಿ ಅಣೆಕಟ್ಟೆಯ ಎಡ ಭಾಗದಲ್ಲಿ ದೊಡ್ಡ ಮಟ್ಟದ ಮಣ್ಣು ಮಾಫಿಯಾ ನಿರಂತರವಾಗಿ ನಡೆಯುತ್ತಿದೆ. ಇಲ್ಲಿ ಹೇಳುವವರು…
Read More » -
ಮಳೆ
ಹಾರಂಗಿ ಅಣೆಕಟ್ಟೆಯಿಂದ ನದಿಗೆ ನೀರು ಬಿಡುಗಡೆ
ಕುಶಾಲನಗರ, ಜೂ 14: ಹಾರಂಗಿ ಅಣೆಕಟ್ಟೆಯಿಂದ ನದಿಗೆ ಕ್ರೆಸ್ಟ್ ಗೇಟ್ ಗಳ ಮೂಲಕ ಶನಿವಾರ ಎರಡು ಸಾವಿರ ಕ್ಯೂಸೆಕ್ ಪ್ರಮಾಣದ ನೀರು ಹರಿಬಿಡಲಾಯಿತು. ಜಲಾಶಯಕ್ಕೆ ಹೆಚ್ಚಿನ ಪ್ರಮಾಣ…
Read More » -
ಸಭೆ
ದುಬಾರೆ ಹಾಗೂ ಬರಪೊಳೆಯಲ್ಲಿ ರಿವರ್ ರ್ಯಾಪ್ಟಿಂಗ್ ಪರವಾನಗಿ ನವೀಕರಣ ಹಾಗೂ ಫಿಟ್ನೆಸ್ ಪ್ರಮಾಣಪತ್ರ ಪಡೆದು ಕಾರ್ಯನಿರ್ವಹಿಸಿ
ಕುಶಾಲನಗರ ಜೂ.13:-ಜಿಲ್ಲೆಯ ದುಬಾರೆ ಹಾಗೂ ಬರಪೊಳೆಯಲ್ಲಿ ರಿವರ್ ರ್ಯಾಪ್ಟಿಂಗ್ (ಜಲಕ್ರೀಡೆ) ನಡೆಸುವ ರ್ಯಾಪ್ಟ್ ಮಾಲೀಕರು ಕಡ್ಡಾಯವಾಗಿ ಪರವಾನಗಿ ನವೀಕರಣ ಹಾಗೂ ಫಿಟ್ನೆಸ್ ಪ್ರಮಾಣಪತ್ರ ಪಡೆದು ಜಲಕ್ರೀಡೆ ನಡೆಸಲು…
Read More » -
ಕಾರ್ಯಕ್ರಮ
ಕುಶಾಲನಗರ ಪುರಸಭೆ ನೂತನ ಕಛೇರಿ ಸಂಕೀರ್ಣ ಲೋಕಾರ್ಪಣೆ
ಕುಶಾಲನಗರ, ಜೂ ,೧೧: ಕುಶಾಲನಗರದ ಹೃದಯ ಭಾಗದಲ್ಲಿ ರೂ 6.50 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪುರಸಭೆ ನೂತನ ಸಂಕೀರ್ಣವನ್ನು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ…
Read More » -
ನಿಧನ
ಸವಿತಾ ಸಮಾಜ ಹಿರಿಯ ಸದಸ್ಯ ಶೇಖರ್ ನಿಧನ
ಕುಶಾಲನಗರ, ಜೂ 11: ಕುಶಾಲನಗರ ಸವಿತಾ ಸಮಾಜದ ಹಿರಿಯ ಸದಸ್ಯರಾದ ಜನತಾ ಕಾಲನಿ ನಿವಾಸಿ ಶೇಖರ್ (64) ಅನಾರೋಗ್ಯದಿಂದ ಬುಧವಾರ ಮಡಿಕೇರಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ,…
Read More » -
ಕಾಮಗಾರಿ
ಕೂಡಿಗೆ, ನಂಜರಾಯಪಟ್ಟಣ ವ್ಯಾಪ್ತಿಯಲ್ಲಿ 50 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ
ಕುಶಾಲನಗರ, ಜೂ 11:ಕೂಡಿಗೆ ಹಾಗೂ ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಹುದುಗೂರು ಹಾಗೂ ಕೂಪ್ ಹಾಡಿಯಲ್ಲಿ ರೂ 50 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ…
Read More » -
ಕಾಮಗಾರಿ
ಗೊಂದಿಬಸವನಹಳ್ಳಿ: ರೂ.1 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂಥರ್ ಗೌಡ
ಕುಶಾಲನಗರ, ಜೂ 10: ಗೊಂದಿಬಸವನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತೀವ್ರ ಹದಗೆಟ್ಟು ವಾಹನ ಸಂಚಾರಕ್ಕೆ ತುಂಬa ತೊಂದರೆಯಾಗಿತ್ತು. ಇದೀಗ ರೂ.1 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡಿರುವ ರಸ್ತೆಯನ್ನು…
Read More » -
ಶಿಕ್ಷಣ
ಗೊಂದಿಬಸವನಹಳ್ಳಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿದ ಕುಶಾಲನಗರ ಪುರಸಭೆ ಸದಸ್ಯ ಜಿ.ಬಿ.ಜಗದೀಶ್
ಕುಶಾಲನಗರ, ಜೂ 10: ಕುಶಾಲನಗರ ಪುರಸಭೆ ನಾಮನಿರ್ದೇಶಿತ ಸದಸ್ಯ ಜಿ.ಬಿ.ಜಗದೀಶ್ ಅವರು ಗೊಂದಿಬಸವನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಲೇಖನ ಸಾಮಗ್ರಿ ವಿತರಣೆ…
Read More » -
ಪ್ರಶಸ್ತಿ
ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ
ಕುಶಾಲನಗರ, ಜೂ 10:ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 8 ಮಂದಿ ಪತ್ರಕರ್ತ ಸದಸ್ಯರು ಅತ್ಯುತ್ತಮ ವರದಿಗಳಿಗೆ ನೀಡಲಾಗುವ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿಗಳಿಗೆ ಆಯ್ಕೆಯಾಗಿದ್ದಾರೆ. ಪತ್ರಕರ್ತೆ…
Read More » -
ಧಾರ್ಮಿಕ
ಶ್ರದ್ದಾಭಕ್ತಿಯಿಂದ ನೆರವೇರಿದ ಕುಶಾಲನಗರದ ಶ್ರೀ ಚೌಡೇಶ್ವರಿ ದೇವರ ವಾರ್ಷಿಕ ಪೂಜೋತ್ಸವ
ಕುಶಾಲನಗರ, ಜೂ 09: ಕುಶಾಲನಗರದ ರಥಬೀದಿಯಲ್ಲಿರುವ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ವಾರ್ಷಿಕ ಪೂಜ್ಯೋತ್ಸವು ಶ್ರಧ್ಧಾಭಕ್ತಿಯಿಂದ ನೆರವೇರಿತು. ಕುಶಾಲನಗರ ದೇವಾಂಗ ಸಂಘದ ವತಿಯಿಂದ ನಡೆದ ಪೂಜೋತ್ಸವದಲ್ಲಿ ವಿವಿಧ…
Read More » -
ಟ್ರೆಂಡಿಂಗ್
ಕ್ರೈಸ್ತ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರ, ಸನ್ಮಾನ
ಕುಶಾಲನಗರ, ಜೂ 08: ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘ ಕುಶಾಲನಗರ ಘಟಕದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಮುಳ್ಳುಸೋಗೆ ತಪೋವನ ಸಭಾಂಗಣದಲ್ಲಿ ನಡೆಯಿತು.…
Read More » -
ನಿಧನ
ಮೃತರ ಮಾಹಿತಿ ಪತ್ತೆಗೆ ಮನವಿ
ಕುಶಾಲನಗರ, ಜೂ 08: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸಂತೆ ಮಾರುಕಟ್ಟೆಯೊಳಗೆ ಅಪರಿಚಿತ ವ್ಯಕ್ತಿ ಮರಣ ಹೊಂದಿದ್ದಾರೆ ಇವರು ಸುಮಾರು 6 ವರ್ಷಗಳಿಂದ ಮಾರುಕಟ್ಟೆ ಒಳಗೆ ಮಲಗುತ್ತಿದ್ದು ಇವರನ್ನು…
Read More » -
ಅರಣ್ಯ ವನ್ಯಜೀವಿ
ಹುದುಗೂರು ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ಪ್ರತ್ಯಕ್ಷ: ಭಯಭೀತರಾಗಿರುವ ಗ್ರಾಮಸ್ಥರು
ಕುಶಾಲನಗರ, ಜೂ 8: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದ ಮುಖ್ಯ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷಗೊಂಡು ಆತಂಕ ಸೃಷ್ಠಿಸಿದೆ. ಶನಿವಾರ ರಾತ್ರಿ ಹುದುಗೂರು ಗ್ರಾಮಕ್ಕೆ ಬಂದಿರುವ…
Read More » -
ಪೊಲೀಸ್
ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿಯಾಗಿ ರಾಮಚಂದ್ರ ನೇಮಕ
ಕುಶಾಲನಗರ, ಜೂ. 8: ಕುಶಾಲನಗರ ಗ್ರಾಮಾಂತರ ಪೋಲಿಸ್ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೋಹನ್ ರಾಜ್ ವರ್ಗಾವಣೆ ಗೊಂಡ ಹಿನ್ನೆಲೆಯಲ್ಲಿ ನೂತನ ಠಾಣಾಧಿಕಾರಿರಾಗಿ ರಾಮಚಂದ್ರ ಅವರು ನೇಮಕಗೊಂಡಿದ್ದಾರೆ.
Read More » -
ಕಾಮಗಾರಿ
ಚಿಕ್ಲಿಹೊಳೆ ಅಣೆಕಟ್ಟೆಯ ಮುಖ್ಯ ಕಾಲುವೆಗಳ ದುರಸ್ತಿಗೆ ಟೆಂಡರ್ ಪ್ರಕ್ರಿಯೆ
ಕುಶಾಲನಗರ, ಜೂ. 6: ಕಾವೇರಿ ನೀರಾವರಿ ಇಲಾಖೆಯ ಅಧೀನದಲ್ಲಿರುವ ಚಿಕ್ಲಿಹೊಳೆ ಅಣೆಕಟ್ಟೆಯ ಉಸ್ತುವಾರಿ ಮತ್ತು ಮುಖ್ಯ ಕಾಲುವೆಗಳ ಗಿಡಗಂಟಿಗಳ ತೆರವಿಗೆ ಸಂಬಂಧಿಸಿದಂತೆ ಇಲಾಖೆಯ ಮೂಲಕ ರೂ. 9.…
Read More » -
ಧಾರ್ಮಿಕ
ಕುಶಾಲನಗರದಲ್ಲಿ ತ್ಯಾಗ ಬಲಿದಾನದ ಬಕ್ರೀದ್ ಹಬ್ಬ ಆಚರಣೆ
ಕುಶಾಲನಗರ,ಜೂ೭: ಮುಸಲ್ಮಾನರ ಪವಿತ್ರ ಎರಡು ಹಬ್ಬಗಳಲ್ಲಿ ಒಂದಾದ ಬಕ್ರೀದ್ ಹಬ್ಬವನ್ನು ಕುಶಾಲನಗರದ ಪ್ರಮುಖ ಮಸೀದಿಗಳಲ್ಲಿ ಆಚರಿಸಲಾಯಿತು. ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ವಿಶ್ವಾದ್ಯಂತ ಆಚರಿಸಲಾಗುತ್ತಿದ್ದು, ಕುಶಾಲನಗರದ…
Read More » -
ಧಾರ್ಮಿಕ
ಕೂಡಿಗೆಯಲ್ಲಿ ಬಕ್ರಿದ್ ಆಚರಣೆ
ಕುಶಾಲನಗರ, ಜೂ 07:ಕೂಡಿಗೆಯ ಮೊಹಿದೀನ್ ಜುಮ್ಮಾ ಮಸೀದಿಯಲ್ಲಿ ಮುಸ್ಲಿಂ ಸಮುದಾಯದ ಬಾಂದವರು ಸಾಮೂಹಿಕವಾಗಿ ಪ್ರಾರ್ಥನೆ ಮಾಡುವ ಪರಸ್ಪರ ಶುಭಾಶಯ ಹಂಚಿಕೊಳ್ಳುವ ಮೂಲಕ ಬಕ್ರೀದ್ ಹಬ್ಬದ ಆಚರಣೆ ಮಾಡಿದರು.…
Read More » -
ಸಭೆ
ಪ್ರಶಿಕ್ಷಣಾರ್ಥಿಗಳ ತಂಡ ಗುಡ್ಡೆಹೊಸೂರು ಗ್ರಾಮ ಪಂಚಾಯತ್ ಭೇಟಿ ಕಾರ್ಯಕ್ರಮ: ಸಂವಾದ
ಕುಶಾಲನಗರ: ಜೂ 07: ಮೈಸೂರಿನ ಅಬ್ದುಲ್ ನಝೀರ್ ಸಾಬ್ ತರಬೇತಿ ಸಂಸ್ಥೆಯಲ್ಲಿ ರಾಜ್ಯದ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಶೇಷ ಚೇತನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು,…
Read More » -
ಅರಣ್ಯ ವನ್ಯಜೀವಿ
ಕಾಡಾನೆ ದಾಳಿಗೆ ಬೆಳೆಗಾರ ಬಲಿ
ಕುಶಾಲನಗರ, ಜೂ 06: ಕಾಡಾನೆ ದಾಳಿಗೆ ಬೆಳೆಗಾರ ಬಲಿಯಾದ ಘಟನೆ ಸಿದ್ದಾಪುರದ ಕರಡಿಗೋಡು ಗ್ರಾಮದಲ್ಲಿ ನಡೆದಿದೆ.ಕುಕ್ಕನೂರು ಪುರುಷೋತ್ತಮ(72) ಮೃತ ದುರ್ದೈವಿ.ಮನೆಯ ಸಮೀಪದ ಕಾಫಿ ತೋಟದಲ್ಲಿ ಘಟನೆ ನಡೆದಿದೆ.ಕಾಫಿ…
Read More » -
ಶಿಕ್ಷಣ
ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಂಬಾಕು ವಿರೋಧಿ ದಿನಾಚರಣೆ
ಕುಶಾಲನಗರ, ಜೂ 06; ವಿದ್ಯಾರ್ಥಿ ಸಮೂಹ ದುಶ್ಚಟಗಳಿಗೆ ಬಲಿಯಾಗದೆ. ದುಶ್ಚಟಗಳ ವಿರುದ್ದ ಜಾಗೃತಿ ಮೂಡಿಸಿದರೆ ಮಾತ್ರ ದುಶ್ಚಟಗಳಂತಹ ಸಾಮಾಜಿಕ ಪಿಡುಗುಗಳು ನಿವಾರಣೆಯಾಗುತ್ತವೆ ಎಂದು ಕುಶಾಲನಗರ ಟೌನ್ ಠಾಣೆಯ…
Read More » -
ಆರೋಪ
ನಂಜರಾಯಪಟ್ಟಣ ಆರೋಗ್ಯ ಕೇಂದ್ರದ ಜಾಗ ಅರಣ್ಯ ಇಲಾಖೆಗೆ ನೋಂದಣಿ: ಅಭಿವೃದ್ದಿ ಕುಂಠಿತ
ಕುಶಾಲನಗರ ಜೂ. 06: ನಂಜರಾಯಪಟ್ಟಣ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಜಾಗ ಅರಣ್ಯ ಇಲಾಖೆಯ ಹೆಸರಿನಲ್ಲಿ ನೊಂದಣಿ ಯಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ನಡೆಯಬೇಕಿದ್ದ ಅಭಿವೃದ್ಧಿಗೆ…
Read More » -
ಪರಿಸರ
ಚಿಕ್ಕತ್ತೂರು ಸಾರ್ವಜನಿಕ ಆಟದ ಮೈದಾನದಲ್ಲಿ ವಿಶ್ವ ಪರಿಸರ ದಿನಾಚರಣೆ
ಕುಶಾಲನಗರ, ಜೂ 05: ಚಿಕ್ಕತ್ತೂರು ಸಾರ್ವಜನಿಕ ಆಟದ ಮೈದಾನದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಮೈದಾನದಲ್ಲಿ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮವನ್ನು ಸಾಮಾಜಿಕ ಅರಣ್ಯ ಇಲಾಖೆ…
Read More » -
ಟ್ರೆಂಡಿಂಗ್
ಕುಶಾಲನಗರ ಜಾತ್ರಾ ಮೈದಾನದಲ್ಲಿ ವಿಶ್ವ ಪರಿಸರ ದಿನಾಚರಣೆ
ಕುಶಾಲನಗರ, ಜೂ, 05: ವಿಶ್ವ ಪರಿಸರ ದಿನದ ಅಂಗವಾಗಿ ಕುಶಾಲನಗರ ಜಾತ್ರಾ ಮೈದಾನದಲ್ಲಿ ಟೀಮ್ ಡಿಫೆಂಡರ್ಸ್ ಕ್ರಿಕೆಟ್ ತಂಡ, ಕುಶಾಲನಗರ ಪುರಸಭೆ ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ…
Read More » -
ಕ್ರೈಂ
ಕಟ್ಟೆಹಾಡಿ ಬಳಿ ನಾಯಿಗಳ ಪಾಲಾದ ನವಜಾತ ಶಿಶು
ಕುಶಾಲನಗರ, ಜೂ 05: ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಕಟ್ಟೆಹಾಡಿ ಸಮುದಾಯಭವನ ಬಳಿ ತೋಟದಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಜನಿಸಿದ ಕೆಲವೇ ಗಂಟೆಗಳ ಅವಧಿಯ ಹೆಣ್ಣು ಶಿಶುವನ್ನು ತೋಟದಲ್ಲಿ…
Read More » -
ಸಭೆ
ಕುಶಾಲನಗರ ಸ.ಮಾ.ಪ್ರಾ.ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ಸಭೆ
ಕುಶಾಲನಗರ, ಜೂ 03: ಕೊಡಗಿನ ಇತಿಹಾಸ ಪ್ರಸಿದ್ದ ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಹಿರಿಯ ವಿಧ್ಯಾರ್ಥಿಗಳ ಸಂಘದ ಸಭೆ ಸಂಘದ ಅಧ್ಯಕ್ಷ ವಿ.ಪಿ.ಶಶಿಧರ್ ಅಧ್ಯಕ್ಷತೆಯಲ್ಲಿ ನಡೆಯಿತು,…
Read More » -
ಕಾರ್ಯಕ್ರಮ
ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಅಂಗನವಾಡಿಯಲ್ಲಿ LKG, UKG ಗೆ ಚಾಲನೆ
ಕುಶಾಲನಗರ, ಜೂ 03: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂಜರಾಯಪಟ್ಟಣ ಅಂಗನವಾಡಿ ಕೇಂದ್ರದಲ್ಲಿ ನೂತವಾಗಿ LKG and UKG ತರಗತಿಯನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ…
Read More » -
ಸಭೆ
ಕುಶಾಲನಗರದಲ್ಲಿ ಶಾಂತಿ ಸಭೆ
ಕುಶಾಲನಗರ,ಜೂ 03: ಕುಶಾಲನಗರ ಗ್ರಾಮಾಂತರ ಹಾಗೂ ನಗರ ಪೋಲಿಸ್ ಠಾಣೆ ವತಿಯಿಂದ ತಾಲ್ಲೂಕು ಮಟ್ಟದ ಹಿಂದೂ, ಮುಸ್ಲಿಂ ಸಮುದಾಯ ಮುಖಂಡರ ಶಾಂತಿ ಸಭೆ ಕುಶಾಲನಗರದ ಪೊಲೀಸ್ ವಿಶ್ರಾಂತಿ…
Read More » -
ಶಿಕ್ಷಣ
ಅಂಗನವಾಡಿಗಳಲ್ಲಿ ಎಲ್.ಕೆ.ಜಿ, ಯು.ಕೆ.ಜಿ.ಪ್ರಾರಂಭೋತ್ಸವಕ್ಕೆ ಚಾಲನೆ
ಕುಶಾಲನಗರ, ಜೂ 03: ಸೋಮವಾರಪೇಟೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಶಿಶು ಅಭಿವೃದ್ಧಿ ಯೋಜನೆ ಅಡಿಯಲ್ಲಿ 2025-26ನೇ ಸಾಲಿನ 1ನೇ ಮತ್ತು 2ನೇ ತರಗತಿಯ…
Read More » -
ಮಳೆ
ಹಾರಂಗಿ ಅಣೆಕಟ್ಟೆಯಿಂದ ನದಿಗೆ ನೀರು ಬಿಡುಗಡೆಗೆ ಸಿದ್ದತೆ
ಕುಶಾಲನಗರ, ಜೂ 03: ಹಾರಂಗಿ ಅಣೆಕಟ್ಟೆಯಿಂದ ನದಿಗೆ ನೀರು ಬಿಡುಗಡೆಗೆ ಸಿದ್ದತೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಜಲಾನಯನ ವ್ಯಾಪ್ತಿಯಲ್ಲಿ ವ್ಯಾಪಕ ಮಳೆ ಸೂಚನೆ ಹಿನ್ನಲೆಯಲ್ಲಿ ಎಮರ್ಜೆನ್ಸಿ ಗೇಟ್…
Read More » -
ಕಾರ್ಯಕ್ರಮ
ಕುಶಾಲನಗರದ ನ್ಯಾಯಾಲಯದ ನೂತನ ನ್ಯಾಯಾಧಿಶರಾಗಿ ಚೈತ್ರ.ಎಲ್ ಅಧಿಕಾರ ವಹಿಸಿಕೊಂಡರು
ಕುಶಾಲನಗರ, ಜೂ 02: ಕುಶಾಲನಗರದ ನ್ಯಾಯಾಲಯ ಕ್ಕೆ ನೂತನ ನ್ಯಾಯಾಧಿಶರಾಗಿ ಚೈತ್ರ ಎಲ್ ಅವರು ಅಧಿಕಾರ ವಹಿಸಿಕೊಂಡರು.ಇವರು ದ್ವಿತೀಯ ಮಹಿಳಾ ನ್ಯಾಯಾಧೀಶರಾಗಿದ್ದಾರೆ.ವಕೀಲರ ಸಂಘದ ಪರವಾಗಿ ಅಧ್ಯಕ್ಷ ನಾಗೇಂದ್ರ,…
Read More » -
ಶಿಕ್ಷಣ
ಸೂರ್ಯಗಣಪತಿ ಸಿಇಟಿ ಯಲ್ಲಿ ಸಾಧನೆ
ಕುಶಾಲನಗರ, ಜೂ 01 : ಇಲ್ಲಿಗೆ ಸಮೀಪದ ನಳಂದ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪಳಿಯಂಡ ಸೂರ್ಯ ಗಣಪತಿ ಡಿಪ್ಲೋಮಾ ಇನ್ ನಾಟಿಕಲ್ ಸೈನ್ಸ್ ನಲ್ಲಿ…
Read More »