Recent Post
-
ಕಾರ್ಯಕ್ರಮ
ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಸಮಾರಂಭ
ಕುಶಾಲನಗರ, ಮೇ 31 : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನ ಹಾಗೂ ಕಠಿಣ ಪರಿಶ್ರಮದಿಂದ ಉನ್ನತ ವ್ಯಾಸಂಗ ಮಾಡಿ ಸಮಾಜದಲ್ಲಿ ಉತ್ತಮ ಸ್ಥಾನಮಾನವನ್ನು ಹೊಂದಬೇಕು…
Read More » -
ಪ್ರಕಟಣೆ
ಕಮಲ್ ಹಾಸನ್ ವಿರುದ್ಧ ನಮ್ಮ ವಿರೋಧ ಸ್ಪಷ್ಟ: ಕರವೇ ದೀಪಾ ಪೂಜಾರಿ
ಕುಶಾಲನಗರ, ಮೇ 31:ಕರ್ನಾಟಕದ ಸಂಸ್ಕೃತಿಯ ಬಗ್ಗೆ ನಟ ಕಮಲ್ ಹಾಸನ್ ನೀಡಿರುವ ಅವಹೇಳನಕಾರಿ ಮತ್ತು ಅಪಮಾನಕಾರಿ ಹೇಳಿಕೆಗಳು ನಮ್ಮನ್ನು ತೀವ್ರವಾಗಿ ನೋಯಿಸಿವೆ. ಕನ್ನಡಿಗರ ಆತ್ಮಗೌರವವನ್ನು ಮುರಿಯುವ ಪ್ರಯತ್ನವನ್ನು…
Read More » -
ಅರಣ್ಯ ವನ್ಯಜೀವಿ
ಪ್ರವಾಸಿ ತಾಣಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇದ: ಜೂ.1 ರಿಂದ ಜಾರಿ, ತಪ್ಪಿದಲ್ಲಿ ದಂಡ
ಕುಶಾಲನಗರ, ಮೇ 31:ಕೊಡಗು ಜಿಲ್ಲೆಯ ಮಡಿಕೇರಿ ಪ್ರಾದೇಶಿಕ ವಿಭಾಗದ ಕುಶಾಲನಗರ ವಲಯ ವ್ಯಾಪ್ತಿಯ ದುಬಾರೆ ಸಾಕಾನೆ ಶಿಬಿರ /ಕಾವೇರಿ ನಿಸರ್ಗಧಾಮ/ಹಾರಂಗಿ ಸಾಕಾನೆ ಶಿಬಿರ ಪ್ರವಾಸಿ ತಾಣಗಳು ಅತೀ…
Read More » -
ಕ್ರೈಂ
ಕಣಿವೆ ಬಳಿ ನದಿಯಲ್ಲಿ ಬೈಲಕೊಪ್ಪ ಯುವಕನ ಮೃತದೇಹ ಪತ್ತೆ
ಕುಶಾಲನಗರ, ಮೇ 30: ಕುಶಾಲನಗರ ಸಮೀಪದ ಕಣಿವೆ ರಾಮಲಿಂಗೇಶ್ವರ ದೇವಾಲಯ ಬಳಿ ಯುವಕನ ಮೃತದೇಹ ಕೊಳತೆ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವಕ ಪಿರಿಯಾಪಟ್ಟಣ ತಾಲೂಕಿನ ಬೈಲುಕೊಪ್ಪ ಗ್ರಾಮದ…
Read More » -
ಅಪಘಾತ
ಸಾರಿಗೆ ಬಸ್ ಚಕ್ರಕ್ಕೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ
ಕುಶಾಲನಗರ, ಮೇ 29: ಕುಶಾಲನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಸಾರಿಗೆ ಬಸ್ ಚಕ್ರಕ್ಕೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೋಮವಾರಪೇಟೆ ಶಾಂತಳ್ಳಿ ಗ್ರಾಮದ ಸೋಮಶೇಖರ್ (45)…
Read More » -
ಮನವಿ
ಹದಗೆಟ್ಟ ರಸ್ತೆ : ವಾಹನ ಸವಾರರಿಗೆ ತೊಂದರೆ
ಕುಶಾಲನಗರ, ಮೇ 29 : ಇಲ್ಲಿನ ಪುರಸಭೆ ವ್ಯಾಪ್ತಿಯ ಗುಂಡೂರಾವ್ ಬಡಾವಣೆಯಿಂದ ಪುನಂ ಲೇಔಟ್ ಗೆ ಸಂಪರ್ಕ ಕಲ್ಪಿಸುವ ರಸ್ತೆ ತೀವ್ರ ಹದಗೆಟ್ಟಿದ್ದು, ವಾಹನ ಸವಾರರಿಗೆ ತುಂಬ…
Read More » -
ಸನ್ಮಾನ
ಸಾಮಿಲ್ ಅಸೋಸಿಯೇಷನ್ ವತಿಯಿಂದ DFO ಗೆ ಸನ್ಮಾನ
ಕುಶಾಲನಗರ, ಮೆ 28: ಕುಶಾಲನಗರ ಸಾಮಿಲ್ ಅಸೋಸಿಯೇಷನ್ ವತಿಯಿಂದ ನೂತನವಾಗಿ ಜಿಲ್ಲೆಯ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಕಗೊಂಡಿರುವ ಅಭಿಷೇಕ್ ಅವರನ್ನು ಕಛೇರಿಗೆ ತೆರಳಿ ಸ್ವಾಗತ ಕೊರಲಾಯಿತು. ಈ…
Read More » -
ಸಾಮಾಜಿಕ
ಮಳೆ ಹಾನಿ, ಅನಾಹುತ: ಸೇವೆಗೆ ಸೇವಾ ಭಾರತಿ ಕಾರ್ಯೋನ್ಮುಖ
ಕುಶಾಲನಗರ, ಮೇ 27: ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಆಗುತ್ತಿದ್ದು, ಅಲ್ಲಲ್ಲಿ ಮನೆಗಳ ಮೇಲೆ ಮರಗಳು ಬಿದ್ದಿರುವುದು, ವಿದ್ಯುತ್ ಕಂಬ ಬಿದ್ದಿರುವುದು, ಬರೆ ಕುಸಿತ ಕಂಡುಬರುತ್ತಿದೆ. ಈ…
Read More » -
ಕ್ರೈಂ
ಗಾಂಜಾ ಮಾರಾಟ: ಓರ್ವನ ಬಂಧನ
ಕುಶಾಲನಗರ, ಮೇ 27:ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯ ಶನಿವಾರಸಂತೆಯ ಮಾರುಕಟ್ಟೆಯ ಬಳಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಸರಬರಾಜು/ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು…
Read More » -
ಪ್ರಕಟಣೆ
ಮೇ 28 ರಂದು ಮಹಾವಿದ್ಯಾಲಯಗಳಿಗೆ ಒಂದು ದಿನದ ರಜೆ ಘೋಷಣೆ
ಕುಶಾಲನಗರ, ಮೇ 27:ಕಳೆದ ಕೆಲವು ದಿನಗಳಿಂದ ಕೊಡಗಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ವಿದ್ಯುತ್ ಹಾಗೂ ಸಂಪರ್ಕ ಕಡಿತಗಳಾಗಿರುವುದರಿಂದ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ಇರುವ ಅಡೆತಡೆಗಳನ್ನು ಅವಲೋಕಿಸಿ ಹಾಗೂ…
Read More » -
ಕ್ರೈಂ
ಕಾಫಿ ಕಳವು: ಮೂವರ ಬಂಧನ
ಕುಶಾಲನಗರ, ಮೇ 27:ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹಾಕತ್ತೂರು ಗ್ರಾಮದ ನಿವಾಸಿಯಾದ ಅಬ್ಬಾಸ್.ಎ.ಎಂ ರವರ ದಾಸ್ತಾನು ಕೊಠಡಿಯಲ್ಲಿ ಇಟ್ಟಿದ್ದ ಅಂದಾಜು 13 ಚೀಲ ಒಣಗಿದ ಕಾಫಿಯನ್ನು…
Read More » -
ಸಭೆ
ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಶಾಸಕರ ಸಭೆ
ಕುಶಾಲನಗರ, ಮೆ 27: ಜಿಲ್ಲೆಯ ಸುರಿಯುತ್ತಿರುವ ಮಳೆಯಿಂದಾಗಿ ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪ ಪರಿಸ್ಥಿತಿ ಗಳನ್ನು ಸಮರ್ಪಕವಾಗಿ ನಿರ್ವಹಣೆಗೆ ಸಂಬಂಧ ಮುಂಜಾಗ್ರತಾ ಕ್ರಮವಾಗಿ ಅಗತ್ಯವಾದ ಎಲ್ಲಾ…
Read More » -
ಪ್ರಕಟಣೆ
ನಾಣಚ್ಚಿ ಗೇಟ್ ಹಾಗೂ ವೀರನಹೊಸಹಳ್ಳಿ ಗೇಟ್ ನಿಂದ ಇಲಾಖಾ ಸಫಾರಿ ಸ್ಥಗಿತ
ಕುಶಾಲನಗರ, ಮೇ 27: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಕಾರಣದಿಂದ, ಸಫಾರಿ ವಾಹನಗಳು ನಾಗರಹೊಳೆ ವನ್ಯಜೀವಿ ವಲಯದ ಸಫಾರಿ zone ನ ರಸ್ತೆಗಳಲ್ಲಿ ಸಂಚರಿಸುವುದು ಕಷ್ಟಸಾಧ್ಯವಾಗಿರುತ್ತದೆ.…
Read More » -
ಧಾರ್ಮಿಕ
ಹೆಗ್ಗಡಹಳ್ಳಿಯಲ್ಲಿ ಶ್ರದ್ದಾಭಕ್ತಿಯಿಂದ ನಡೆದ ಶನೈಶ್ವರ್ ಸ್ವಾಮಿ ಜಯಂತಿ
ಕುಶಾಲನಗರ, ಮೇ. 27: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಗ್ಗಡಹಳ್ಳಿ ಗ್ರಾಮದಲ್ಲಿರುವ ಶ್ರೀ ಶನೈಶ್ವರ ಸ್ವಾಮಿ ದೇವಸ್ಥಾನ ವತಿಯಿಂದ ಶನೈಶ್ಚರ ಸ್ವಾಮಿ ಜಯಂತಿ ಪೂಜಾ ಕಾರ್ಯಕ್ರಮ ಬೆಳಿಗ್ಗಿನಿಂದಲೇ…
Read More » -
ಮಳೆ
ಕೂಡುಮಂಗಳೂರು ಆನೆಕೆರೆ ನೀರು ಪೋಲು: ಪರಿಶೀಲನೆ ನಡೆಸಿದ ಜನಪ್ರತಿನಿಧಿ, ಅಧಿಕಾರಿಗಳು
ಕುಶಾಲನಗರ ಮೇ 27: ಕೂಡುಮಂಗಳೂರು ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರಿನ ಆನೆಕೆರೆಯ ಏರಿಯ ಕೆಳಭಾಗದಲ್ಲಿ ರಂದ್ರ ಉಂಟಾಗಿ ಕೆರೆ ನೀರೆಲ್ಲ ಪೋಲಾಗುತ್ತಿದ್ದ ಪರಿಣಾಮ ಸ್ಥಳಕ್ಕೆ ಕೂಡುಮಂಗಳೂರು ಪಂಚಾಯಿತಿ ಅಧ್ಯಕ್ಷ…
Read More » -
ಶಿಕ್ಷಣ
2025ರ ಸಿಇಟಿ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ: ವಿದ್ಯಾರ್ಥಿಗೆ ಸನ್ಮಾನ
ಕುಶಾಲನಗರ, ಮೇ 27: 2025ರ ಸಿಇಟಿ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯದಲ್ಲಿ 875ನೇ ಸ್ಥಾನ ಗಳಿಸಿದ ಕುಶಾಲನಗರ ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿ…
Read More » -
ಮಳೆ
ನದಿ ತಟದ ಪ್ರವಾಹ ಪೀಡಿತ ಮನೆಗಳಿಗೆ ಪುರಸಭೆಯಿಂದ ನೋಟಿಸ್
ಕುಶಾಲನಗರ, ಮೇ 26: ಎಲ್ಲೆಡೆ ವ್ಯಾಪಕ ಮಳೆಯಾಗುತ್ತಿರುವ ಕಾರಣ ಕಾವೇರಿ ನದಿಯಲ್ಲಿ ನೀರಿನ ಹರಿವು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಕುಶಾಲನಗರ ನದಿ ತಟದ ಪ್ರವಾಹ…
Read More » -
ಮಳೆ
ಚಿಕ್ಲಿಹೊಳೆ-ಮಾವಿನಹಳ್ಳ ನಡುವೆ ಕಿರು ಸೇತುವೆ ತಡೆಗೋಡೆ ಕುಸಿತ: ಪರಿಶೀಲನೆ
ಕುಶಾಲನಗರ, ಮೇ 26: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗಸಮುದ್ರ ಗ್ರಾಮದ ಮಾವಿನಹಳ್ಳ ಹಾಡಿಗೆ ಹೋಗುವ ಕಿರು ಸೇತುವೆ ತಡೆಗೋಡೆಯು ಭಾರಿ ಮಳೆ ಗಾಳಿಗೆ ಒಂದು ಭಾಗ…
Read More » -
ಮಳೆ
ಕುಶಾಲನಗರ ಪುರಸಭೆ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸಿದ ಜನಪ್ರತಿನಿಧಿಗಳು
ಕುಶಾಲನಗರ, ಮೇ 26: ಕುಶಾಲನಗರ ಪುರಸಭೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗ ಪ್ರವಾಹ ಪೀಡಿತ ತಗ್ಗು ಪ್ರದೇಶ ಹಾಗೂ ಬಡಾವಣೆಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಪುರಸಭೆ…
Read More » -
ಮಳೆ
ಮಾದಾಪಟ್ಟಣದ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನದ ಮುಂಭಾಗದ ತಡೆಗೋಡೆ ಮಳೆಯಿಂದ ಕುಸಿತ
ಕುಶಾಲನಗರ, ಮೇ 26: ಮಾದಾಪಟ್ಟಣ ಗ್ರಾಮದಲ್ಲಿರುವ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನದ ಮುಂಭಾಗದ ತಡೆಗೋಡೆಯು ಮಳೆಯಿಂದ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸಿ ಸೂಕ್ತ…
Read More » -
ಮಳೆ
ಮತ್ತೆ ಏರಿ ಒಡೆಯುವ ಆತಂಕದಲ್ಲಿ ಗೊಂದಿಬಸವನಹಳ್ಳಿ ರೊಂಡಕೆರೆ
ಕುಶಾಲನಗರ, ಮೇ 26: ಗೊಂದಿಬಸವನಹಳ್ಳಿ ಗ್ರಾಮದ ರೊಂಡಕೆರೆ ಏರಿ ಒಡೆಯುವ ಭೀತಿ ಎದುರಾಗಿದೆ. ಕಳೆದ ಮಳೆಗಾಲದಲ್ಲಿ ಕೆರೆ ಏರಿ ಒಡೆದು ಅನಾಹುತ ಸೃಷ್ಠಿ ಯಾಗಿತ್ತು. ತಾತ್ಕಾಲಿಕವಾಗಿ ಮಣ್ಣು…
Read More » -
ಮಳೆ
ಕೂಡುಮಂಗಳೂರು ಬಸವನತ್ತೂರು ರಸ್ತೆ ಜಲಾವೃತ
ಕುಶಾಲನಗರ, ಮೇ 26: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಬಸವನತ್ತೂರಿನ ರಸ್ತೆ ಮಳೆ ನೀರಿನದ ಆವೃತಗೊಂಡಿದೆ. ಚರಂಡಿ, ಕಾಲುವೆಗಳಲ್ಲಿ ಮಳೆ ನೀರು ಹರಿದು ಸಾಗಲು ಅಡ್ಡಿಯಾದ ಕಾರಣ ರಸ್ತೆ…
Read More » -
ಟ್ರೆಂಡಿಂಗ್
ಉತ್ತಮ ಮಳೆ: ಭರ್ತಿಯಾದ ಚಿಕ್ಲಿಹೊಳೆ
ಕುಶಾಲನಗರ, ಮೇ 26: ಉತ್ತಮ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮೇ ತಿಂಗಳಲ್ಲೇ ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಚಿಕ್ಲಿಹೊಳೆ ಅಣೆಕಟ್ಟೆ ಭರ್ತಿಯಾಗಿದೆ.
Read More » -
ಮಳೆ
ತಾಲೂಕು ಆಡಳಿತ, ಅರಣ್ಯ ಇಲಾಖೆಯಿಂದ ಬಸವನಹಳ್ಳಿಯಲ್ಲಿ ಮರ ತೆರವು
ಕುಶಾಲನಗರ, ಮೇ 25: ಕುಶಾಲನಗರ ಸಮೀಪದ ಬಸವನಹಳ್ಳಿಯಲ್ಲಿ ಹೆದ್ದಾರಿಗೆ ಅಡ್ಡಲಾಗಿ ಬೃಹತ್ ಮರ ಉರುಳಿ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತ್ತು. ಕೂಡಲೆ ಕಾರ್ಯಪ್ರವೃತ್ತರಾದ ತಾಲೂಕು ತಹಸೀಲ್ದಾರ್ ಕಿರಣ್…
Read More » -
ಪ್ರಕಟಣೆ
ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ದಿನಾಂಕ 26 ಮತ್ತು 27 ರಂದು ರಜೆ ಘೋಷಣೆ
ಕುಶಾಲನಗರ, ಮೇ 25: ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ದಿನಾಂಕ: 26/05/2025 ಮತ್ತು 27/05/2025 ರಂದು ರಜೆ ಘೋಷಣೆ ಬಗ್ಗೆ.*, ಮೇ 25:ಕೊಡಗು ಜಿಲ್ಲೆಯಲ್ಲಿ, ರೆಡ್…
Read More » -
ಪ್ರಕಟಣೆ
ಭಾರೀ ಮಳೆ ಹಿನ್ನೆಲೆ : ಮೇ 26 – 27 ರಂದು ಮಹಾವಿದ್ಯಾಲಯಗಳಿಗೆ ರಜೆ ಘೋಷಣೆ
ಕುಶಾಲನಗರ, ಮೇ 25: : ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತದೊಂದಿಗೆ ಸಮಾಲೋಚಿಸಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಎಲ್ಲಾ ಘಟಕ…
Read More » -
ಮಳೆ
ಬಸವನಹಳ್ಳಿ: ಹೆದ್ದಾರಿಗೆ ಉರಳಿ ಬಿದ್ದ ಮರ: ವಾಹನ ಸಂಚಾರ ಸ್ಥಗಿತ
ಕುಶಾಲನಗರ, ಮೇ 25: ಕುಶಾಲನಗರ ಸಮೀಪದ ಬಸವನಹಳ್ಳಿಯಲ್ಲಿ ಹೆದ್ದಾರಿಗೆ ಅಡ್ಡಲಾಗಿ ಬೃಹತ್ ಮರ ಉರುಳಿ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.
Read More » -
ಕ್ರೀಡೆ
ದುಬಾರೆಯಲ್ಲಿ ರಿವರ್ ರಾಫ್ಟಿಂಗ್ ಸಾಹಸ ಕ್ರೀಡೆ ಆರಂಭ
ಕುಶಾಲನಗರ ಮೇ 25: ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನ ಹರಿವಿನ ಮಟ್ಟ ಏರಿಕೆಯಾಗಿದೆ. ದುಬಾರೆ ಪ್ರವಾಸಿ ತಾಣದಲ್ಲಿ ನದಿ ನೀರು ಏರಿಕೆಯಾದ…
Read More » -
ಸಭೆ
ಮಳೆ ಆರ್ಭಟ: ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ಶಾಸಕರ ಸಭೆ
ಕುಶಾಲನಗರ, ಮೇ 25: ಕಾರ್ಯನಿಮಿತ ಬೆಂಗಳೂರಿನಲ್ಲಿದ್ದ ಶಾಸಕರು ಜಿಲ್ಲೆಯಲ್ಲಿ ಮಳೆ ಹೆಚ್ಚಾದ ಕಾರಣ ತುರ್ತಾಗಿ ಬೆಂಗಳೂರಿನಿಂದ ನೇರವಾಗಿ ಹಾರಂಗಿಗೆ ಬಂದು ಹಾರಂಗಿ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ…
Read More » -
ಕ್ರೀಡೆ
ಕೊಡಗು ಅರೆಭಾಷೆ ಗೌಡ ಸ್ಪೋರ್ಟ್ಸ್ ಅಕಾಡೆಮಿಯಿಂದ ವಾಲಿಬಾಲ್ ಪಂದ್ಯಾವಳಿ
ಕುಶಾಲನಗರ, ಮೇ 25 : ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಪಂ ವ್ಯಾಪ್ತಿಯ ಅರಿಶಿನಗುಪ್ಪೆ ಗ್ರಾಮದಲ್ಲಿರುವ ಕೊಡಗು ಅರೆಭಾಷೆ ಗೌಡ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ 10 ಕುಟುಂಬ 18…
Read More » -
ಆರೋಪ
ಕುಶಾಲನಗರ ನಿಸರ್ಗಧಾಮದಲ್ಲಿ ಸರಕಾರದಿಂದ ನಿರ್ಮಿಸಿದ ತಡೆಗೋಡೆ ಅಕ್ರಮವಾಗಿ ನೆಲಸಮ ಆರೋಪ
ಕುಶಾಲನಗರ, ಮೇ 25: ಕುಶಾಲನಗರದ ಪ್ರಮುಖ ಪ್ರವಾಸಿತಾಣ ಕಾವೇರಿ ನಿಸರ್ಗಧಾಮದಲ್ಲಿ ಸರಕಾರದಿಂದ 2017 ರಲ್ಲಿ ರೂ 48 ಲಕ್ಷ ವೆಚ್ಚದಲ್ಲಿ ಮುಖ್ಯರಸ್ತೆಯಿಂದ ಕಾವೇರಿನದಿ ತಟದ ತನಕ ನಿರ್ಮಿಸಿದ…
Read More » -
ಕಾರ್ಯಕ್ರಮ
ಕುಶಾಲನಗರ ನ್ಯಾಯಾಧೀಶರಿಗೆ ಬೀಳ್ಕೊಡುಗೆ
ಕುಶಾಲನಗರ, ಮೇ 23: ಕುಶಾಲನಗರ ನ್ಯಾಯಾಲಯ ದಲ್ಲಿ ಕಳೆದ 3 ವರ್ಷಗಳಿಂದ ನ್ಯಾಯಾಧಿಶರಾಗಿ ಸೇವೆ ಸಲ್ಲಿಸಿ, ನಂಜನಗೂಡಿಗೆ ವರ್ಗಾವಣೆ ಗೊಂಡ ಸರಿತ ಕುಮಾರಿ ಅವರನ್ನು ಕುಶಾಲನಗರ ತಾಲೋಕು…
Read More » -
ಕಾರ್ಯಕ್ರಮ
ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ಬಸವಜಯಂತಿ ಆಚರಣೆ
ಗೋಣಿಕೊಪ್ಪ, ಮೇ 23: : ಹನ್ನೆರಡನೇ ಶತಮಾನದ ಶಿವಶರಣ ಬಸವೇಶ್ವರರ ಚಿಂತನೆಗಳು ಸಾರ್ವಕಾಲಿಕ ಎಂದು ಮಡಿಕೇರಿಯ ಸಂತ ಜೋಸೆಫರ ಕಾಲೇಜಿನ ಉಪನ್ಯಾಸಕಿ ಜಯಲಕ್ಷ್ಮಿ ಹೇಳಿದರು. ಪೊನ್ನಂಪೇಟೆ ಅರಣ್ಯ…
Read More » -
ಆರೋಪ
ರಾಜ್ಯ ಕಂಡ ಅತ್ಯಂತ ಭ್ರಷ್ಟ ಕಾಂಗ್ರೆಸ್ ಸರಕಾರ: ಮಾಜಿ ಸಿಎಂ ಡಿವಿ ಸದಾನಂದಗೌಡ
ಕುಶಾಲನಗರ, ಮೇ 22: ರಾಜ್ಯದಲ್ಲಿ ಕಳೆದ 75 ವರ್ಷಗಳಿಂದ ಇಂಥ ಕೊಳ್ಳೆ ಹೊಡೆಯುವ ಸರ್ಕಾರ ಕಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಕಾಂಗ್ರೆಸ್…
Read More » -
ಸಭೆ
ಗ್ಯಾರೆಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಕುಶಾಲನಗರ, ಮೇ 22:ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ ಶಶಿಧರ್…
Read More » -
ಟ್ರೆಂಡಿಂಗ್
ಬೈಚನಹಳ್ಳಿ ಗ್ರಾಮಸ್ಥರಿಗೆ ಸ್ಮಶಾನ ಒದಗಿಸಿ, ಗೋಮಾಳದಲ್ಲಿ ರಕ್ಷಿಸಲು ಒತ್ತಾಯಿಸಿ ಪ್ರತಿಭಟನೆ
ಕುಶಾಲನಗರ, ಮೇ 22: ಬೈಚನಹಳ್ಳಿ ಗ್ರಾಮದ ಸ್ಮಶಾನ ವಿವಾದ ಸಮರ್ಪಕವಾಗಿ ಬಗೆಹರಿಯದ ಕಾರಣ ಗೆಳೆಯರ ಬಳಗದ ನೇತೃತ್ವದಲ್ಲಿ ಗುರುವಾರದಿಂದ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಗ್ರಾಮದ ಸರ್ವೆ ನಂ…
Read More » -
ಕಾಮಗಾರಿ
ಬಸವನಹಳ್ಳಿಯಲ್ಲಿ ಗೌಡ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ
ಕುಶಾಲನಗರ, ಮೇ 22: ಕುಶಾಲನಗರ ಗೌಡ ಸಮಾಜದ ವತಿಯಿಂದ ಬಸವನಹಳ್ಳಿಯಲ್ಲಿ ರೂ 4.5 ಕೋಟಿ ವೆಚ್ಚದಲ್ಲಿ 1.5 ಎಕರೆ ಪ್ರದೇಶದಲ್ಲಿ ನಿರ್ಮಿಸುತ್ತಿರುವ ಸಮುದಾಯ ಭವನಕ್ಕೆ ಮಡಿಕೇರಿ ಕ್ಷೇತ್ರ…
Read More » -
ನಿಧನ
ಉಪ ವಲಯ ಅರಣ್ಯಾಧಿಕಾರಿ ನಿಧನ
ಕುಶಾಲನಗರ ,ಮೇ 22: ಕುಶಾಲನಗರ ಅರಣ್ಯ ವಲಯದ ಅಂದಗೋವೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಪ ವಲಯ ಅರಣ್ಯಾಧಿಕಾರಿ ಟಿ.ಕೆ.ದಿನೇಶ್ (37) ಹೃದಯಾಘಾತದಿಂದ ನಿಧನರಾಗಿದ್ದಾರೆ.
Read More » -
ಕೃಷಿ
ಕುಶಾಲನಗರ, ಸೋಮವಾರಪೇಟೆಯಲ್ಲಿ ಹಸಿಶುಂಠಿ ಖರೀದಿ ಕೇಂದ್ರ ಪ್ರಾರಂಭ
ಕುಶಾಲನಗರ, ಮೇ 21::-ಜಿಲ್ಲೆಯಲ್ಲಿ ಶುಂಠಿಯನ್ನು ಕುಶಾಲನಗರ ಮತ್ತು ಸೋಮವಾರಪೇಟೆ ತಾಲ್ಲೂಕುಗಳಲ್ಲಿ ಹೆಚ್ಚಾಗಿ ಬೆಳೆಯಲಾಗುತ್ತಿದ್ದು, ಈ ಸಂಬಂಧ ಕುಶಾಲನಗರ ಎಪಿಎಂಸಿ ಮತ್ತು ಸೋಮವಾರಪೇಟೆ ಎಪಿಎಂಸಿ ಯಲ್ಲಿ ಹಸಿಶುಂಠಿ ಖರೀದಿ…
Read More » -
ಪ್ರತಿಭಟನೆ
ಬಗೆಹರಿಯದ ಬೈಚನಹಳ್ಳಿ ಸ್ಮಶಾನ ವಿವಾದ: ಅನಿರ್ದಿಷ್ಟಾವಧಿ ಹೋರಾಟಕ್ಕೆ ಸಿದ್ದತೆ
ಕುಶಾಲನಗರ, ಮೇ 21: ಬೈಚನಹಳ್ಳಿ ಗ್ರಾಮದ ಸ್ಮಶಾನ ವಿವಾದ ಸಮರ್ಪಕವಾಗಿ ಬಗೆಹರಿಯದ ಕಾರಣ ಗೆಳೆಯರ ಬಳಗದ ನೇತೃತ್ವದಲ್ಲಿ ಗುರುವಾರದಿಂದ (ನಾಳೆಯಿಂದ) ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲು ಸಿದ್ದತೆ ನಡೆದಿದೆ.…
Read More » -
ಧಾರ್ಮಿಕ
ಕುಶಾಲನಗರ-ಕೂಡಿಗೆ ವ್ಯಾಪ್ತಿಯಲ್ಲಿ ಕುಂಡೆ ಹಬ್ಬ ಆಚರಣೆ
ಕುಶಾಲನಗರ, ಮೇ.21: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಸಮೀಪದಲ್ಲಿರುವ ಗಂಧದ ಹಾಡಿಯ ನಿವಾಸಿಗಳಿಂದ ಬೈಗುಳ ಬೇಡು ಆಚರಣೆಯ ವಾರ್ಷಿಕ ಕುಂಡೆ ಹಬ್ಬದ ಅಂಗವಾಗಿ ವಿಶೇಷ ವೇಷಭೂಷಣ,…
Read More » -
ಧಾರ್ಮಿಕ
ಲೋಕಕಲ್ಯಾಣಕ್ಕಾಗಿ ಕಣಿವೆ ರಾಮನ ಸನ್ನಿಧಿಯಲ್ಲಿ ಕೋಟಿ ಜಪಯಜ್ಞ
ಕುಶಾಲನಗರ, ಮೇ 21: ಕಣಿವೆಯ ಪುರಾಣ ಪ್ರಸಿದ್ಧ ಶ್ರೀ ರಾಮಲಿಂಗೇಶ್ವರ ದೇವಾಲಯದ ಆವರಣದಲ್ಲಿ ಲೋಕ ಕಲ್ಯಾಣದ ಹಿತದೃಷ್ಟಿಯಿಂದ ಶ್ರೀ ಶ್ರೀಕಾಂತಾನಂದ ಸರಸ್ವತಿ ಮಹಾರಾಜ್ ನೇತೃತ್ವದಲ್ಲಿ ಕೋಟಿಗೂ ಅಧಿಕ…
Read More » -
ಕಾಮಗಾರಿ
4.50 ಕೋಟಿ ವೆಚ್ಚದ ರಸ್ತೆ ದುರಸ್ಥಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ
ಕುಶಾಲನಗರ, ಮೇ 20: ಕೊಣನೂರು ಮಾಕುಟ್ಟ ರಾಜ್ಯ ಹೆದ್ದಾರಿ 91 ರ ಕುಶಾಲನಗರದಿಂದ ಕೂಡಿಗೆ ವರೆಗೆ ಆಯ್ದ ಭಾಗಗಳಲ್ಲಿ ರೂ 4.50 ಕೋಟಿ ವೆಚ್ಚದಲ್ಲಿ ರಸ್ತೆ ಮರು…
Read More » -
ಶಿಕ್ಷಣ
ಅನುಗ್ರಹ ಕಾಲೇಜಿನ ವಾರ್ಷಿಕೋತ್ಸವ: ಪ್ರಬೋಧಿನಿ ಕಾದಂಬರಿ ಬಿಡುಗಡೆ
ಕುಶಾಲನಗರ, ಮೇ 19: ಸಮಾಜಕ್ಕೆ ಮಹತ್ತರವಾದ ಕೊಡುಗೆಗಳನ್ನು ನೀಡುವಂತಹ ಮಹದವಕಾಶಗಳನ್ನು ನೀಡುವಂತಹ ವ್ಯಕ್ತಿಗಳಾಗಿ ವಿದ್ಯಾರ್ಥಿಗಳು ಸಾಧಕರಾಗಬೇಕೆಂದು ಕುಶಾಲನಗರದ ವಕೀಲರ ಸಂಘದ ಅಧ್ಯಕ್ಷ ಆರ್.ಕೆ.ನಾಗೇಂದ್ರ ಕರೆಕೊಟ್ಟರು. ಕುಶಾಲನಗರದ ಅನುಗ್ರಹ…
Read More » -
ಕ್ರೈಂ
ಸೋಮವಾರಪೇಟೆ ಸಂಪತ್ ಹತ್ಯೆ ಪ್ರಕರಣ: ಮೂವರ ಬಂಧನ
ಕುಶಾಲನಗರ, ಮೇ 18: ಸೋಮವಾರಪೇಟೆ ಚೌಡ್ಲು ಗ್ರಾಮದ ನಿವಾಸಿ ಸಂಪತ್ @ ಶಂಬು ಹತ್ಯೆ ಪ್ರಕರಣಕ್ಕೆ ಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರಪೇಟೆ ಹಾನಗಲ್ಲು ಗ್ರಾಮದ ಕಿರಣ್…
Read More » -
ಕ್ರೀಡೆ
ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಹಬ್ಬ ಸಮಾರೋಪ
ಕುಶಾಲನಗರ, ಮೇ 17: ಕೊಡಗು ಜಿಲ್ಲಾ ಒಕ್ಕಲಿಗ ಗೌಡ ಯುವ ವೇದಿಕೆಯಿಂದ ಕುಶಾಲನಗರದ ಜಿಎಂಪಿ ಶಾಲಾ ಮೈದಾನದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡಿದ್ದ ಹೊನಲು ಬೆಳಕಿನ ಬಿಜಿಎಸ್…
Read More » -
ಶಿಕ್ಷಣ
ಕೂಡಿಗೆ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ಎಚ್.ಜೆ.ನಾಗರಾಜ್ ಅಧಿಕಾರ ಸ್ವೀಕಾರ
ಕುಶಾಲನಗರ ಮೇ.17:ಶಿರಂಗಾಲ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಪ್ರಾಂಶುಪಾಲರ ಹುದ್ದೆಗೆ ಮುಂಬಡ್ತಿ ಪಡೆದು ಕೂಡಿಗೆ ಸರ್ಕಾರಿ ಪಿಯೂ ಕಾಲೇಜಿನ ಪ್ರಾಂಶುಪಾಲರಾಗಿ . ಎಚ್.ಜೆ.ನಾಗರಾಜ್ ನೇಮಕಗೊಂಡಿದ್ದಾರೆ.…
Read More » -
ಅರಣ್ಯ ವನ್ಯಜೀವಿ
19 ರಂದು ಈ ಗ್ರಾಮಗಳಲ್ಲಿ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ
ಕುಶಾಲನಗರ ,ಮೇ. 16: ಕುಶಾಲನಗರ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಅಂದಗೋವೆ, ನಾಕೂರು ಶಿರಂಗಾಲ, ಕಾನ್ ಬೈಲ್-ಬೈಚನಹಳ್ಳಿ, ಹೆರೂರು ಕಲ್ಲೂರು ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರ…
Read More » -
ಮನವಿ
ಮದಲಾಪುರ-ಸೀಗೆಹೊಸೂರು ರಸ್ತೆ ಅವ್ಯವಸ್ಥೆಯ ಸರಿಪಡಿಸಲು ಗ್ರಾಮಸ್ಥರ ಅಗ್ರಹ
ಕುಶಾಲನಗರ, ಮೇ. 15: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದಲಾಪುರ ಸೀಗೆಹೊಸೂರು ರಸ್ತೆಯು ತೀರಾ ಗುಂಡಿಮಯವಾಗಿರುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಇಲಾಖೆಯವರು ರಸ್ತೆ ದುರಸ್ತಿ ಕಾಮಗಾರಿ ಆರಂಭಿಸಿ ಸರಿಪಡಿಸುವಂತೆ…
Read More » -
ಮನವಿ
ವಿದ್ಯುತ್ ಖಾಸಗೀಕರಣಕ್ಕೆ ವಿರೋಧ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ
ಕುಶಾಲನಗರ, ಮೇ 16: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕೊಡಗು ಜಿಲ್ಲಾ ಘಟಕ ದಿಂದ ವಿದ್ಯುತ್ ಶಕ್ತಿ ಯನ್ನು ಖಾಸಗೀಕರಣ ವಿರೋಧಿಸಿ ಹಾಗೂ…
Read More » -
ಕ್ರೀಡೆ
ರಾಜ್ಯಮಟ್ಟದ ಬಿಜಿಎಸ್ ಕಪ್ ಕಬಡ್ಡಿ: ಕೊಡಗು-ಬಾಗಲಕೋಟೆ ತಂಡಗಳ ಹಣಾಹಣಿಗೆ ಚಾಲನೆ
ಕುಶಾಲನಗರ, ಮೇ 15: ಕುಶಾಲನಗರದ ಜಿಎಂಪಿ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಹಬ್ಬದಲ್ಲಿ ಕಣದಲ್ಲಿರುವ ಕೊಡಗು ಹಾಗೂ ಬಾಗಲಕೋಟೆ ತಂಡಗಳ ನಡುವೆ ಪಂದ್ಯಾಟಕ್ಕೆ…
Read More » -
ಕ್ರೀಡೆ
ಬೀಚ್ ಖೇಲೊ ಇಂಡಿಯಾ ಕಬ್ಬಡ್ಡಿ ತಂಡಕ್ಕೆ ಕುಶಾಲನಗರದಲ್ಲಿ ಆಯ್ಕೆ ಪ್ರಕ್ರಿಯೆ
ಕುಶಾಲನಗರ, ಮೇ 15 : ಇದೆ ತಿಂಗಳು 19 ರಂದು ಗುಜರಾತ್ ನಲ್ಲಿ ನಡೆಯಲ್ಲಿರುವ ರಾಷ್ಟ್ರ ಮಟ್ಟದ ಬೀಚ್ ಖೇಲೋ ಇಂಡಿಯಾ ಕಬ್ಬಡ್ಡಿ ಪಂದ್ಯಾಟಕ್ಕೆ ಕರ್ನಾಟಕ ತಂಡಕ್ಕೆ…
Read More » -
ಕ್ರೀಡೆ
ಕುಶಾಲನಗರದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ: ಅಂತಿಮ ಹಣಾಹಣಿಗೆ ಬಲಿಷ್ಠ ತಂಡಗಳು
ಕುಶಾಲನಗರ, ಮೇ 15: ಕೊಡಗು ಜಿಲ್ಲಾ ಒಕ್ಕಲಿಗ ಗೌಡ ಯುವ ವೇದಿಕೆಯಿಂದ ಕುಶಾಲನಗರದ ಜಿಎಂಪಿ ಶಾಲಾ ಮೈದಾನದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಹೊನಲು ಬೆಳಕಿನ ಬಿಜಿಎಸ್…
Read More » -
ಕ್ರೈಂ
ಸಂಪತ್ ನಾಯರ್ ಹತ್ಯೆ ಕೇಸ್: ಕೊಡಗು ಎಸ್ಪಿ ಅವರಿಂದ ಮಾಹಿತಿ
ಕುಶಾಲನಗರ, ಮೇ 15: ಸೋಮವಾರಪೇಟೆ ಸಂಪತ್ ನಾಯರ್ ಹತ್ಯೆ ಪ್ರಕರಣ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಬಗ್ಗೆ ಕೊಡಗು ಎಸ್ಪಿ ರಾಮರಾಜನ್ ಅವರು ಹಾರಂಗಿಯಲ್ಲಿ ಮಾಹಿತಿ ನೀಡಿದರು. ಸಂಪತ್…
Read More » -
ಕಾರ್ಯಕ್ರಮ
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಹಾರಂಗಿಯಲ್ಲಿ ಅಣಕು ಕಾರ್ಯಾಚರಣೆ
ಕುಶಾಲನಗರ, ಮೇ 15: ಯಾವುದೇ ರೀತಿಯ ವಿಕೋಪಗಳು ಸಂಭವಿಸಿದ್ದಲ್ಲಿ, ಜನ, ಜಾನುವಾರು, ಹಾಗೂ ಆಸ್ತಿ-ಪಾಸ್ತಿ ರಕ್ಷಣೆ ಸಂಬಂಧ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವ ಬಗ್ಗೆ ಹಾರಂಗಿ ಜಲಾಶಯದಲ್ಲಿ ಗುರುವಾರ…
Read More » -
ಕ್ರೈಂ
ಎಂಡಿಎಂಎ ಮಾರಾಟ/ಸರಬರಾಜು: ಓರ್ವನ ಬಂಧನ
ಕುಶಾಲನಗರ, ಮೇ 15:ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಹದೇವಪೇಟೆಯಲ್ಲಿರುವ ಎ.ವಿ ಶಾಲೆ ಕಡೆಯಿಂದ ಅಬ್ಬಿಫಾಲ್ಸ್ ಕಡೆಗೆ ಹೋಗುವ ಜಂಕ್ಷನ್ನಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು MDMA…
Read More » -
ಟ್ರೆಂಡಿಂಗ್
ನಾಳೆ ಬೈಚನಹಳ್ಳಿ ಆದಿಶಕ್ತಿ ಅಂತರಘಟ್ಟ ಅಮ್ಮ ದೇವಾಲಯದ ವಾರ್ಷಿಕೋತ್ಸವ
ಕುಶಾಲನಗರ, ಮೇ 15: ಬೈಚನಹಳ್ಳಿ ಆದಿಶಕ್ತಿ ಅಂತರಘಟ್ಟ ಅಮ್ಮ ದೇವಾಲಯದ 10ನೇ ವಾರ್ಷಿಕೋತ್ಸವ ನಾಳೆ (ಶುಕ್ರವಾರ) ನಡೆಯಲಿದೆ. ವಾರ್ಷಿಕೋತ್ಸವ ಅಂಗವಾಗಿ ಗಣಪತಿ ಹೋಮ, ದುರ್ಗಾ ಹೋಮ, ನವಕಪೂಜೆ,…
Read More » -
ಅಪಘಾತ
ಕುಶಾಲನಗರ ಕಲಾಭವನ ಬಳಿ ಎರಡು ಬೈಕ್ ಮುಖಾಮುಖಿ ಡಿಕ್ಕಿ: ಓರ್ವ ಸವಾರ ದುರ್ಮರಣ
ಕುಶಾಲನಗರ, ಮೇ 14: ಮಂಗಳವಾರ ತಡರಾತ್ರಿ ಎರಡು ಬೈಕ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ಕುಶಾಲನಗರದ ಕಲಾಭವನ ಸಮೀಪ ನಡೆದಿದೆ. ಗುಡ್ಡೆಹೊಸೂರು ಗ್ರಾಮದ…
Read More » -
ಕ್ರೈಂ
ಇಬ್ಬರ ಮೇಲೆ ಫೈರಿಂಗ್: ತಾಯಿ ಮಗ ಪೊಲೀಸ್ ವಶಕ್ಕೆ
ಕುಶಾಲನಗರ, ಮೇ 14: ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳೂರು ಗ್ರಾಮದಲ್ಲಿ ಇಬ್ಬರ ಮೇಲೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ನಿವಾಸಿಯಾದ…
Read More » -
ದೇವಾಲಯ
ಬೈಚನಹಳ್ಳಿ ಕನ್ನಂಬಾಡಮ್ಮ ದೇವಾಲಯ ಜೀರ್ಣೋದ್ದಾರ ಸೇವಾ ಸಮಿತಿ ಟ್ರಸ್ಟ್ ರಚನೆ
ಕುಶಾಲನಗರ, ಮೇ 14 : ಕುಶಾಲನಗರದ ಬೈಚನಹಳ್ಳಿ ಗ್ರಾಮದಲ್ಲಿರುವ ಪುರಾತನ ದೇವಾಲಯ ಶ್ರೀ ಕನ್ನಂಬಾಡಮ್ಮ ದೇವರ ನೂತನ ದೇವಾಲಯ ನಿರ್ಮಾಣಕ್ಕೆ ಹೊಸದಾಗಿ ಟ್ರಸ್ಟ್ ರಚಿಸಲಾಗಿದೆ. ಕನ್ನಂಬಾಡಮ್ಮ ಜೀರ್ಣೋದ್ಧಾರ…
Read More » -
ಧಾರ್ಮಿಕ
ಕುಶಾಲನಗರ ಮಹಾಗಣಪತಿ ದೇವರಿಗೆ ಹೇರಂಭ ಗಣಪತಿ ಅವತಾರದ ರಜತ ಕವಚ ಸಮರ್ಪಣೆ
ಕುಶಾಲನಗರ, ಮೇ 14: ಕುಶಾಲನಗರದ ಶ್ರೀ ಮಹಾಗಣಪತಿ ದೇವರಿಗೆ ಶ್ರೀ ಸ್ವಾಮಿಯ ನಾನಾ ರೂಪಗಳಲ್ಲಿ ಒಂದಾದ ಹೇರಂಭ ಗಣಪತಿ ಅವತಾರದ ರಜತ ಕವಚವನ್ನು ಕುಶಾಲನಗರದ ಖ್ಯಾತ ಕಾಫಿ…
Read More » -
ಕ್ರೈಂ
ಕಾಣೆಯಾಗಿದ್ದ ಗುತ್ತಿಗೆದಾರ ಸಂಪತ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ: ಹತ್ಯೆ ಶಂಕೆ
ಕುಶಾಲನಗರ, ಮೇ 14: ಕಳೆದ ಶುಕ್ರವಾರ ಕಾಣೆಯಾಗಿದ್ದ ಸೋಮವಾರಪೇಟೆ ಕಕ್ಕೆಹೊಳೆ ನಿವಾಸಿ ಗುತ್ತಿಗೆದಾರ ಸಂಪತ್ ನಾಯರ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಂಪತ್ ನನ್ನು ಕೊಲೆಗೈದಿರುವ ಶಂಕೆ…
Read More » -
ಕ್ರೀಡೆ
ಕುಶಾಲನಗರದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಹಬ್ಬಕ್ಕೆ ಚಾಲನೆ
ಕುಶಾಲನಗರ, ಮೇ 13:: ಕೊಡಗು ಜಿಲ್ಲಾ ಒಕ್ಕಲಿಗ ಗೌಡ ಯುವ ವೇದಿಕೆಯಿಂದ ಮೇ 13 14 ಮತ್ತು 15 ರಂದು ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಹೊನಲು…
Read More » -
ಶಿಕ್ಷಣ
ಕನ್ನಡದಲ್ಲಿ ಸಹಿ ಮಾಡುವುದನ್ನು ರೂಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಬಿ.ಆರ್.ನಾರಾಯಣ್ ಕರೆ
ಕುಶಾಲನಗರ, ಮೇ 13: ಪ್ರತಿಯೊಬ್ಬರು ತಮ್ಮ ಹಸ್ತಾಕ್ಷರಗಳನ್ನು ಕನ್ನಡದಲ್ಲಿ ಬರೆಯುವುದನ್ನು ರೂಢಿ ಮಾಡಿಕೊಳ್ಳುವ ಮೂಲಕ ಮಾತೃಭಾಷೆಯನ್ನು ಸದಾ ಕಾಲ ಪ್ರೀತಿಸಬೇಕೆಂದು ಕುಶಾಲನಗರದ ಹಿರಿಯ ಸಾಹಿತಿ ಬಿ.ಆರ್.ನಾರಾಯಣ್ ಕರೆಕೊಟ್ಟರು.…
Read More » -
ಧಾರ್ಮಿಕ
ಕುಶಾಲನಗರದಲ್ಲಿ ಜೀವನದಿ ಕಾವೇರಿಗೆ 172ನೇ ಮಹಾ ಆರತಿ ಕಾರ್ಯಕ್ರಮ
ಕುಶಾಲನಗರ, ಮೇ 13: ಪ್ರಕೃತಿ ಆರಾಧನೆ ಮೂಲಕ ನದಿ ಪರಿಸರಗಳ ಸಂರಕ್ಷಣೆ ಸಾಧ್ಯ ಎಂದು ಕೊಡಗು ಜಿಲ್ಲಾ ಸೌಂದರ್ಯ ತಜ್ಞರ ಜಿಲ್ಲಾ ಸಂಘದ ಅಧ್ಯಕ್ಷೆ ರತ್ನ ಯತೀಶ್…
Read More » -
ಪ್ರಕಟಣೆ
ಮೇ 16 ರಂದು ಮಿನಿ ಉದ್ಯೋಗ ಮೇಳ
ಕುಶಾಲನಗರ, ಮೇ 13:-ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ, 16 ರಂದು ಬೆಳಗ್ಗೆ 10.30 ಯಿಂದ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ…
Read More » -
ಕ್ರೀಡೆ
ಐಪಿಎಲ್ 2025: ಮೇ 17 ರಂದು ಪುನರಾರಂಭ; ಜೂನ್ 3 ರಂದು ಫೈನಲ್
ಕುಶಾಲನಗರ, ಮೇ 13: ಭಾರತ ಪಾಕ್ ಕದನದಿಂದ ತಾತ್ಕಾಲಿಕವಾಗಿ ರದ್ದಪಡಿಸಲಾಗಿದ್ದ ಐಪಿಎಲ್ 2025 ಮತ್ತೆ ಪುನರಾರಂಭಗೊಳ್ಳಲಿದೆ. ಶನಿವಾರ (ಮೇ 17) ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ…
Read More » -
ಕ್ರೀಡೆ
ಕುಶಾಲನಗರದಲ್ಲಿ ಇಂದು ಸಂಜೆಯಿಂದ *ಬಿಜಿಎಸ್ ಕಪ್* ರಾಜ್ಯಮಟ್ಟದ ಕಬಡ್ಡಿ ಹಬ್ಬ
ಕುಶಾಲನಗರ, ಮೇ 12: ಕೊಡಗು ಜಿಲ್ಲಾ ಒಕ್ಕಲಿಗ ಗೌಡ ಯುವ ವೇದಿಕೆಯಿಂದ ಮೇ 13 14 ಮತ್ತು 15 ರಂದು ನಡೆಯುವ ಹೊನಲು ಬೆಳಕಿನ ರಾಜ್ಯಮಟ್ಟದ ಕಬ್ಬಡಿ…
Read More » -
ಅಪಘಾತ
ಮರಕ್ಕೆ ಕಾರು ಡಿಕ್ಕಿ: ರಜೆಯಲ್ಲಿ ಬಂದಿದ್ದ ಸೈನಿಕ ದುರ್ಮರಣ
ಕುಶಾಲನಗರ, ಮೇ 12: ಗೋಣಿಕೊಪ್ಪಲಿನ ಚೆನ್ನಂಗೊಲ್ಲಿ ಬಳಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪೊನ್ನಪ್ಪಸಂತೆಯ ಯೋಧ ಬಿದ್ದಮಾಡ ಬಿಪಿನ್ (35) ಮೃತ ಪಟ್ಟಿದ್ದಾರೆ. ಮದುವೆ ಮುಗಿಸಿ…
Read More » -
ಅಪಘಾತ
ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ ಇಬ್ಬರು ಯುವಕರು ನೀರುಪಾಲು
ಕುಶಾಲನಗರ, ಮೇ 12: ಕಾವೇರಿ ನದಿಗೆ ಸ್ನಾನಕ್ಕೆಂದು ತೆರಳಿದ 8 ಜನ ಯುವಕರಲ್ಲಿ ಇಬ್ಬರು ಯುವಕರು ನೀರು ಪಾಲಾದ ಘಟನೆ ನಾಪೋಕ್ಲು ಎಮ್ಮೆಮಾಡು ಕೂರುಳಿ ಯಲ್ಲಿ ನಡೆದಿದೆ.…
Read More » -
ಕ್ರೈಂ
ನಿಗೂಢವಾಗಿ ನಾಪತ್ತೆಯಾದ ಗುತ್ತಿಗೆದಾರ ಸಂಪತ್ ನಾಯರ್: ಇದುವರೆಗೆ ಲಭಿಸದ ಸುಳಿವು
ಕುಶಾಲನಗರ, ಮೇ 12: ಸೋಮವಾರಪೇಟೆ ಕಕ್ಕೆಹೊಳೆ ನಿವಾಸಿ ಗುತ್ತಿಗೆದಾರ ಸಂಪತ್ ನಾಯರ್ (44) ಕಳೆದ ಶುಕ್ರವಾರ ನಿಗೂಢವಾಗಿ ನಾಪತ್ತೆಯಾದವರು ಇದುವರೆಗೆ ಪತ್ತೆಯಾಗಿಲ್ಲ. ಇವರು ತನ್ನ ಸ್ನೇಹಿತ ಕುಶಾಲನಗರ…
Read More » -
ಕ್ರೈಂ
ವಂಚನೆ ಆರೋಪ: ಕೆಎ.12 ಸ್ಕೀಂ ಮಾಲೀಕ ಪೊಲೀಸರ ವಶಕ್ಕೆ
ಕುಶಾಲನಗರ, ಮೇ 12: ಕುಶಾಲನಗರದಲ್ಲಿ ದಂಡಿನಪೇಟೆಯಲ್ಲಿ ನಡೆಸಲಾಗುತ್ತಿದ್ದ ನಾಜ್ ಮಾರ್ಕೆಟಿಂಗ್ ಕೆಎ12 ಲಕ್ಕಿ ಸ್ಕಿಂ ಮಾಲೀಕನನ್ನು ಕುಶಾಲನಗರ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಕೀಂ ಸದಸ್ಯರಿಗೆ ವಂಚನೆ…
Read More » -
ಸವಿ ರುಚಿ
ಕುಶಾಲನಗರ ಇಂದಿರಾ ಕ್ಯಾಂಟಿನ್ ಗೆ ಸಾರ್ವಜನಿಕರ ಉತ್ತಮ ಸ್ಪಂದನೆ: ನಿರೀಕ್ಷೆಗೆ ಮೀರಿದ ಜನ ಭೇಟಿ
ಕುಶಾಲನಗರ, ಮೇ 11: ನಗರದ ರಾಜ್ಯ ರಸ್ತೆ ಸಾರಿಗೆ ಬಸ್ ನಿಲ್ದಾಣದ ಸಮೀಪ ಶನಿವಾರ ನೂತನವಾಗಿ ಪ್ರಾರಂಭವಾದ ಇಂದಿರಾ ಕ್ಯಾಂಟೀನ್ ಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರಕಿದೆ.…
Read More » -
ಕಾರ್ಯಕ್ರಮ
ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತ್ಯುತ್ಸವ
ಕುಶಾಲನಗರ, ಮೇ 11: ಕುಶಾಲನಗರ ತಾಲ್ಲೂಕು ಶ್ರೀ ಯೋಗಿ ನಾರೇಯಣ ಬಲಿಜ ಸಂಘದ ವತಿಯಿಂದ ಭಾನುವಾರ ಬಲಿಜ ಕುಲಗುರು ಶ್ರೀ ಕೈವಾರ ತಾತಯ್ಯನವರ ಜಯಂತ್ಯುತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.…
Read More » -
ಅರಣ್ಯ ವನ್ಯಜೀವಿ
ದುಬಾರೆ ಮೀಸಲು ಅರಣ್ಯದಲ್ಲಿ ಕಾಡುಕೋಣಗಳ ಹತ್ಯೆ: ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
ಕುಶಾಲನಗರ, ಮೇ 10: ಕುಶಾಲನಗರ ವಲಯ ವ್ಯಾಪ್ತಿಯ ದುಬಾರೆ ಮೀಸಲು ಅರಣ್ಯದಲ್ಲಿ ಮಾಲ್ದಾರೆ ಶಾಖೆಯ ಘಟ್ಟದಳ ಗಸ್ತಿನಲ್ಲಿ ದಿನಾಂಕ 26-03-2025ರಂದು ಅಕ್ರಮವಾಗಿ ದುಬಾರೆ ಮೀಸಲು ಅರಣ್ಯಕ್ಕೆ ಪ್ರವೇಶಸಿ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ
ಕುಶಾಲನಗರ, ಮೇ 10: ಕುಶಾಲನಗರ ಸಾರಿಗೆ ಬಸ್ ನಿಲ್ದಾಣ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟಿನ್ ಅನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಲೋಕಾರ್ಪಣೆಗೊಳಿಸಿದರು. ಈ…
Read More » -
ಕಾರ್ಯಕ್ರಮ
10 ಲಕ್ಷ ವೆಚ್ಚದ ನೂತನ ಶೌಚಾಲಯ ಕಟ್ಟಡ ಉದ್ಘಾಟನೆ
ಕುಶಾಲನಗರ, ಮೇ.10: ಹೆಬ್ಬಾಲೆಯಲ್ಲಿರುವ ಹೆಬ್ಬಾಲೆ ಪ್ರೌಢಶಾಲಾಗೆ 1988-91ನೇ ಸಾಲಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ಸಹಪಾಠಿ ವಿದ್ಯಾರ್ಥಿಗಳ ಸಂಘಟನೆಯ ಮೂಲಕ ನೂತನವಾಗಿ ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ರೂ. 10 ಲಕ್ಷ…
Read More » -
ಕ್ರೀಡೆ
ಭಾರತ-ಪಾಕ್ ಸಂಘರ್ಷ: ಐಪಿಎಲ್-2025 ರದ್ದು
ಕುಶಾಲನಗರ, ಮೇ 09: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಐಪಿಎಲ್ 2025ರ ಅನ್ನು ಅರ್ಧಕ್ಕೆ ರದ್ದುಗೊಳಿಸಲಾಗಿದೆ. ಪಹಲ್ಗಾಮ್ ಉಗ್ರ ದಾಳಿ ಬೆನ್ನಲ್ಲೇ…
Read More » -
ಅರಣ್ಯ ವನ್ಯಜೀವಿ
ತೋಡಿಗೆ ರಾಸಾಯನಿಕ ನೀರು ಸೇರ್ಪಡೆ: ಜಲಚರಗಳ ಮಾರಣ ಹೋಮ
ಕುಶಾಲನಗರ, ಮೇ 08: ಹರಿಯುವ ತೋಡಿಗೆ ರಾಸಾಯನಿಕ ನೀರು ಮಿಶ್ರಗೊಂಡ ಕಾರಣ ನೂರಾರು ಮೀನುಗಳು ಮೃತಪಟ್ಟ ಘಟನೆ ಕಂಬಿಬಾಣೆ ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಲಿಹೊಳೆ ಅಣೆಕಟ್ಟೆಗೆ ಸೇರ್ಪಡೆಯಾಗುವ…
Read More » -
ಕ್ರೈಂ
ಮದ್ಯದ ಅಮಲಿನಲ್ಲಿ ಜಗಳ: ವ್ಯಕ್ತಿಯ ಕೊಲೆ
ಕುಶಾಲನಗರ, ಮೇ 07: ನಾಪೊಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೊಕೇರಿ ಗ್ರಾಮದ ಪೂಣಚ್ಚಂಡ ಮಾದಪ್ಪ ರವರ ತೋಟದ ಲೈನುಮನೆಯಲ್ಲಿ ವಾಸವಿದ್ದ ಪಣಿ ಎರವರ ಮಂಜು ಎಂಬಾತನನ್ನು ಹರಿತವಾದ…
Read More » -
ಸುದ್ದಿಗೋಷ್ಠಿ
ಮೇ 13, 14, 15 ರಂದು ಕುಶಾಲನಗರದಲ್ಲಿ ರಾಜ್ಯಮಟ್ಟದ ಪ್ರೋ ಕಬಡ್ಡಿ ಹಬ್ಬ
ಕುಶಾಲನಗರ, ಮೇ 07: ಜಿಲ್ಲಾ ಒಕ್ಕಲಿಗ ಗೌಡ ಯುವ ವೇದಿಕೆ ವತಿಯಿಂದ ಕುಶಾಲನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈದಾನದಲ್ಲಿ ” ಬಿ. ಜಿ.ಎಸ್- ಕಪ್” ಹೊನಲು…
Read More » -
ಕ್ರೈಂ
ಅಭ್ಯತ್ ಮಂಗಲ ವಿನಯ್ ಹತ್ಯೆ ಪ್ರಕರಣ: ಹತ್ಯೆ ಆರೋಪಿ ಬಂಧನ
ಕುಶಾಲನಗರ, ಮೇ 06: ಚೆಟ್ಟಳ್ಳಿ ಬಳಿಯ ಅಭ್ಯತ್ ಮಂಗಲ ಗ್ರಾಮದಲ್ಲಿ ವಿನಯ್ ಕುಮಾರ್ (53 ವರ್ಷ) ವಯಸ್ಸಿನವನನ್ನು ಅವರ ಅಣ್ಣ ಎಸ್. ಸುಬ್ಬಯ್ಯ (72 ವರ್ಷ) ಕೊಲೆ…
Read More » -
ಕ್ರೈಂ
ಗುಂಡೇಟಿಗೆ ವ್ಯಕ್ತಿ ಬಲಿ
ಕುಶಾಲನಗರ, ಮೇ 06: ಗುಂಡೇಟಿನಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸಿದ್ದಾಪುರ ವ್ಯಾಪ್ತಿಯ ಅಭ್ಯತ್ ಮಂಗಲದಲ್ಲಿ ನಡೆದಿದೆ. ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ನಿವಾಸಿ ಕೊಳಂಬೆ ವಿನು ಬೆಳ್ಯಪ್ಪ (50)…
Read More » -
ಸಭೆ
ಮಿಷನ್ ಮೋದಿ ಡೆಮಾಕ್ರಸಿ ಡೆವೆಲೆಪ್ಮೆಂಟ್ ಟ್ರಸ್ಟ್ ಆಶ್ರಯದಲ್ಲಿ ಕುಶಾಲನಗರದಲ್ಲಿ ಶ್ರದ್ದಾಂಜಲಿ ಸಭೆ
ಕುಶಾಲನಗರ, ಮೇ 05: ಮಿಷನ್ ಮೋದಿ ಡೆಮಾಕ್ರಸಿ ಡೆವೆಲೆಪ್ಮೆಂಟ್ ಟ್ರಸ್ಟ್ ಆಶ್ರಯದಲ್ಲಿ ಕಾಶ್ಮೀರದ ಪೆಹೆಲ್ಗಾಮ್ ನಲ್ಲಿ ಪ್ರಾಣತ್ಯಾಗ ಮಾಡಿದ ಹಿಂದೂ ಬಾಂಧವರಿಗೆ ಮತ್ತು ಹಿಂದೂ ಕಾರ್ಯಕರ್ತ ದಿ.ವಿನಯ್…
Read More » -
ಅರಣ್ಯ ವನ್ಯಜೀವಿ
ಆನೆಕಾಡು ಬಳಿ ಕಾರಿನ ಮೇಲೆ ಕಾಡಾನೆ ದಾಳಿ: ಚಾಲಕನಿಗೆ ಗಂಭೀರ ಗಾಯ
ಕುಶಾಲನಗರ, ಮೇ 04: ಕುಶಾಲನಗರದ ಆನೆಕಾಡು ಅರಣ್ಯ ಡಿಪೋ ಬಳಿ ಹೆದ್ದಾರಿಯಲ್ಲಿ ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ಹುಬ್ಬಳಿ ಮೂಲದ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಗಮನ ಸೆಳೆದ ಬೆಸ್ಟ್ ಪೆಟ್ ಶೋ
ಕುಶಾಲನಗರ, ಮೇ 04:ಸಾಕು ನಾಯಿ, ಬೆಕ್ಕು ಮನೆಯಲ್ಲಿ ಇದ್ದರೇ ಸಾಕಷ್ಟು ಪ್ರಯೋಜನಗಳನ್ನು ಕಾಣಬಹುದು. ಒಳ್ಳೆ ಜಾತಿಯ ನಾಯಿ ಮನೆಯಲ್ಲಿ ಒಂದು ಇದ್ದರೂ ಸಾಕು ಅದು 10 ಜನರಿಗೆ…
Read More » -
ಕ್ರೈಂ
ಬಿ.ಶೆಟ್ಟಿಗೇರಿಯಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ ಪ್ರಕರಣ: ಐವರು ಆರೋಪಿಗಳ ಬಂಧನ
ಕುಶಾಲನಗರ, ಮೇ 03:ದಿನಾಂಕ: 23-04-2025 ರಂದು ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕೊಂಗಣ, ಬಿ.ಶೆಟ್ಟಿಗೇರಿ ಗ್ರಾಮದ ಕಾಫಿ ತೋಟದ ಮನೆಯಲ್ಲಿ ವಾಸವಿದ್ದ ಕೇರಳ ರಾಜ್ಯ ಕಣ್ಣೂರು ಜಿಲ್ಲೆ…
Read More » -
ಪ್ರತಿಭಟನೆ
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಕುಶಾಲನಗರದ ಹಿಂದೂ ಸುರಕ್ಷಾ ಸಮಿತಿ ವತಿಯಿಂದ ಶ್ರದ್ಧಾಂಜಲಿ ಹಾಗೂ ಪ್ರತಿಭಟನೆ
ಕುಶಾಲನಗರ: ಮೇ 02:ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಕುಶಾಲನಗರದ ಹಿಂದೂ ಸುರಕ್ಷಾ ಸಮಿತಿ ವತಿಯಿಂದ ಶ್ರದ್ಧಾಂಜಲಿ ಹಾಗೂ ಪ್ರತಿಭಟನೆ ಕುಶಾಲನಗರದ ಶ್ರೀ ಗಣಪತಿ ದೇವಾಲಯ…
Read More » -
ಶಿಕ್ಷಣ
ಎಸ್ಸೆಸ್ಸೆಲ್ಸಿ ಫಲಿತಾಂಶ: ವಿದ್ಯಾರ್ಥಿನಿ ಕೆ.ಎಂ. ಸಮೃದ್ಧಿ ಆಚಾರ್ ಜಿಲ್ಲೆಗೆ 2ನೇ ಸ್ಥಾನ
ಕುಶಾಲನಗರ, ಮೇ 02:ಕುಶಾಲನಗರ ತಾಲ್ಲೂಕಿನಕೂ ಡ್ಲೂರು ಯೂನಿಕ್ ಅಕಾಡೆಮಿ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಕೆ.ಎಂ. ಸಮೃದ್ಧಿ ಆಚಾರ್ , ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪರೀಕ್ಷೆಯಲ್ಲಿ 625 ಕ್ಕೆ 620…
Read More » -
ಕಾರ್ಯಕ್ರಮ
ಕೂಡ್ಲೂರು ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕ ದಿನಾಚರಣೆ
ಕುಶಾಲನಗರ, ಮೇ 01 : ಶ್ರಮ ಸಂಸ್ಕ್ರತಿಯ ಸತ್ಯ ಶುದ್ದ ಕಾಯಕ ಯೋಗಿಗಳು ದೇಶದ ಭದ್ರ ಬುನಾದಿಯಾಗಿದ್ದು, ಕಾರ್ಮಿಕರನ್ನು ಬಸವಾದಿ ಶರಣರು ಕಾಯಕ ಯೋಗಿಯೆಂದು ಗೌರವದಿಂದ ಕಂಡಿದ್ದರು.…
Read More » -
ಅಪಘಾತ
11 ಕೆವಿ ವಿದ್ಯುತ್ ತಂತಿ ತುಳಿದು ವ್ಯಕ್ತಿ ದುರ್ಮರಣ
ಕುಶಾಲನಗರ, ಏ 28: ವಿದ್ಯುತ್ ಪ್ರವಹಿಸಿ ವ್ಯಕ್ತಿ ದುರ್ಮರಣ ಕುಶಾಲನಗರದ ಬೈಚನಹಳ್ಳಿಯಲ್ಲಿ ಘಟನೆ. ರೈತ ಸಹಕಾರ ಭವನದ ಬಳಿ ನಡೆದ ಘಟನೆ ತುಂಡಾಗಿ ನೆಲಕ್ಕೆ ಬಿದ್ದಿದ್ದ 11…
Read More » -
ಕ್ರೀಡೆ
ಕೋಟಿ ಚೆನ್ನಯ್ಯ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ: ಟೀಂ ಧರ್ಮಶಾಸ್ತ ಚಾಂಪಿಯನ್
ಕುಶಾಲನಗರ, ಏ 27: ಕುಶಾಲನಗರದ ಕೋಟಿ ಚೆನ್ನಯ್ಯ ಬಿಲ್ಲವ ಸಮಾಜ ವತಿಯಿಂದ ಕುಶಾಲನಗರ ಜಿಎಂಪಿ ಮೈದಾನದಲ್ಲಿ ನಡೆದ ಕೋಟಿ ಚೆನ್ನಯ್ಯ ಪ್ರೀಮಿಯರ್ ಲೀಗ್ ಸೀಸನ್ 1 ಕ್ರಿಕೆಟ್…
Read More » -
ಸಾಮಾಜಿಕ
ಕಾಶ್ಮೀರ ಘಟನೆ ಖಂಡಿಸಿದ ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರಮುಖರು
ಕುಶಾಲನಗರ, ಏ 27: ಕಾಶ್ಮೀರದಲ್ಲಿ ನಡೆದ ಅಮಾನವೀಯ ಘಟನೆಯನ್ನು ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರಮುಖರು ಖಂಡಿಸಿದ್ದಾರೆ. ಕುಶಾಲನಗರ ಪತ್ರಿಕಾ ಭವನದಲ್ಲಿ ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಒಕ್ಕೂಟದ…
Read More » -
ಸಾಮಾಜಿಕ
ಪೆಹಲ್ಗಾಮ್ ಭಯೋತ್ಪಾದನೆ : ಹಿಂದೂ ಮಲಯಾಳಿ ಸಮಾಜ ಖಂಡನೆ
ಕುಶಾಲನಗರ, ಏ 27 :ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಅಮಾಯಕ ಹಾಗೂ ಮುಗ್ಧ ಪ್ರವಾಸಿಗರನ್ನು ಪೈಶಾಚಿಕವಾಗಿ ಭಯೋತ್ಪಾದಕ ದಾಳಿಯ ಮೂಲಕ ಹತ್ಯೆಗೈದ ಘಟನೆಯನ್ನು ಕೊಡಗು ಜಿಲ್ಲಾ ಹಿಂದೂ…
Read More » -
ಸನ್ಮಾನ
ಆವರ್ತಿ ಆರ್.ಮಹದೇವಪ್ಪ ಅವರಿಗೆ ಸರಸ್ವತಿ ಸಾಧಕಸಿರಿ ರಾಷ್ಟ್ರಪ್ರಶಸ್ತಿ
ಕುಶಾಲನಗರ ಏ 27: ಆವರ್ತಿಯ ಮಹದೇವಪ್ಪ ಅವರ ಕನ್ನಡ ನಾಡು, ನುಡಿ, ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ ಹೀಗೆ ಲಲಿತಕಲೆಗಳ ಎಲ್ಲಾ ಪ್ರಕಾರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದನ್ನು…
Read More » -
ಪ್ರಕಟಣೆ
ಮಿಟ್ಟು ಚಂಗಪ್ಪ ನಿಧನ ಕೊಡಗಿಗೆ ತುಂಬಲಾರದ ನಷ್ಟ: ಪ್ರದೀಪ್ ರೈ ಪಾಂಬಾರು
ಕುಶಾಲನಗರ, ಏ 26: ಕೊಡಗು ಜಿಲ್ಲೆಯ ಹಿರಿಯ ರಾಜಕಾರಣಿ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಕೆ. ಪಿ. ಸಿ. ಸಿ ಯ ಮಾಜಿ ಉಪಾಧ್ಯಕ್ಷರು,ಕಾಂಗ್ರೆಸ್ ಸೇವಾದಳ ಘಟಕದ…
Read More » -
ಪ್ರತಿಭಟನೆ
ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಹತ್ಯೆ: ಕಾಂಗ್ರೆಸ್ ಪ್ರತಿಭಟನೆ. ಮೃತರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಕೆ
ಕುಶಾಲನಗರ, ಏ 24 : ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರನ್ನು ಹತ್ಯೆಗೈದ ಉಗ್ರರ ಕೃತ್ಯವನ್ನು ಖಂಡಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ಮೇಣದ ಭತ್ತಿ…
Read More » -
ಪ್ರಕಟಣೆ
ಶ್ಯಾಮ್ ಪ್ರಸಾದ್ ಎಂಬಿಬಿಎಸ್ ಉತ್ತೀರ್ಣ: ಶುಭ ಹಾರೈಕೆ
ಕುಶಾಲನಗರ, ಏ 24: ಅಮೆಮನೆ ಜ್ಯೋತಿ ರವರ ಪುತ್ರ ಶ್ಯಾಮ್ ಪ್ರಸಾದ್ ಎಂಬಿಬಿಎಸ್ ಉತ್ತೀರರ್ಣರಾಗಿದ್ದು, ವೈದ್ಯಕೀಯ ಪದವಿ ಪ್ರಮಾಣ ಪತ್ರವನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ಆರೋಗ್ಯ ಆಯಸ್ಸು ಕೊಟ್ಟು…
Read More » -
ಅರಣ್ಯ ವನ್ಯಜೀವಿ
ಎಮ್ಮೆ ಗುಂಡಿಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ
ಕುಶಾಲನಗರ, ಏ 24: ಕಾಫಿ ತೋಟದಲ್ಲಿ ವಾಯು ವಿಹಾರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಉಸಿರು ಚೆಲ್ಲಿರುವ ಘಟನೆ ವರದಿಯಾಗಿದೆ. ಪಾಲಿಬೆಟ್ಟ ಸಮೀಪ ಟಾಟಾ ಕಾಫಿ…
Read More »