Recent Post
-
ಸನ್ಮಾನ
ವಿ.ಜೆ. ಜಾಯ್ಸ್ ಲೀನಾ ಅವರಿಗೆ ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸನ್ಮಾನ
ಕುಶಾಲನಗರ, ಜು 27: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2024–25ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ 2ನೇ ರ್ಯಾಂಕ್ ವಿಜೇತ ವಿ ಜೆ ಜಾಯ್ಸ್…
Read More » -
ಪ್ರತಿಭಟನೆ
ಚಿಕ್ಕ ಅಳುವಾರ ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ: ಬಗೆಹರಿಸಲು ಒತ್ತಾಯಿಸಿ ಪ್ರತಿಭಟನೆ
ಕುಶಾಲನಗರ, ಜು 27: ಚಿಕ್ಕ ಅಳುವಾರ ಗ್ರಾಮದಲ್ಲಿ ನೆಟ್ ವರ್ಕ್ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟಿಸಿದರು. ಕಳೆದ 3 ವರ್ಷಗಳ ಹಿಂದೆ ಚಿಕ್ಕಅಳುವಾರ ಗ್ರಾಮದಲ್ಲಿ…
Read More » -
ಮಳೆ
ಮೀನುಕೊಲ್ಲಿ ಹಾಡಿಯಲ್ಲಿ ಮನೆ ಮೇಲೆ ಮರಬಿದ್ದು ಮನೆ ಜಖಂ
ಕುಶಾಲನಗರ, ಜು 27: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನು ಕೊಲ್ಲಿ ಹಾಡಿಯ ಗಂಗಮ್ಮ ಹಾಗೂ ತಮ್ಮ ರವರ ಮನೆ ಮೇಲೆ ಮರ ಬಿದ್ದ ಪರಿಣಾಮ ಅಡಿಗೆ…
Read More » -
ಸನ್ಮಾನ
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚೇತನ್ ಅವರಿಗೆ ಅಭಿನಂದನಾ ಸಮಾರಂಭ
ಕುಶಾಲನಗರ, ಜು 27: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚೇತನ್ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಸಮೀಪದ ಕೂಡ್ಲೂರು ಹಳ್ಳಿಮನೆ…
Read More » -
ಪ್ರತಿಭಟನೆ
ಕೂಡ್ಲೂರು ಕೈಗಾರಿಕಾ ಪ್ರದೇಶದಲ್ಲಿ ತೆರೆದಿದ್ದ ಮದ್ಯದಂಗಡಿಗೆ ಬೀಗ
ಕುಶಾಲನಗರ, ಜು 27: ಕೂಡ್ಲೂರು ಕೈಗಾರಿಕಾ ಪ್ರದೇಶದಲ್ಲಿ ತೆರೆದಿದ್ದ ಮದ್ಯದಂಗಡಿಗೆ ಬೀಗ ಜಡಿಯಲಾಗಿದೆ. ಬಾರ್ ವಿರುದ್ಧ ಸುಂದರನಗರದ ಸಣ್ಣ ಕೈಗಾರಿಕಾ ಸಂಘದಿಂದ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಾರ್…
Read More » -
ಮಳೆ
ಕುಶಾಲನಗರ ಸಾಯಿ ಬಡಾವಣೆಗೆ ತಹಸೀಲ್ದಾರ್ ಭೇಟಿ
ಕುಶಾಲನಗರ, ಜು 27: ಕುಶಾಲನಗರ ನದಿ ತಟದ ಸಾಯಿ ಬಡಾವಣೆಗೆ ತಹಸೀಲ್ದಾರ್ ಕಿರಣ್ ಗೌರಯ್ಯ ಭೇಟಿ ನೀಡಿ ಪರಿಶೀಲಿಸಿದರು. ಹಾರಂಗಿಯಿಂದ ಹೆಚ್ಚಿನ ಪ್ರಮಾಣದ ನೀರು ನದಿಗೆ ಹರಿಸಲಾದ…
Read More » -
ಮಳೆ
ಗುಡ್ಡೆಹೊಸೂರು ಗ್ರಾಪಂ ಜನಪ್ರತಿನಿಧಿಗಳಿಂದ ವೈಯಕ್ತಿಕ ವೆಚ್ಚದಲ್ಲಿ ಮರದ ರೆಂಬೆಗಳ ತೆರವು
ಕುಶಾಲನಗರ, ಜು 27: ಗುಡ್ಡೆಹೊಸೂರು ಗ್ರಾಪಂ ಉಪಾಧ್ಯಕ್ಷ ಪ್ರವೀಣ್ ಹಾಗೂ ಸದಸ್ಯರಾದ ಶಿವಪ್ಪ ರವರಯ ತಮ್ಮ ವಾರ್ಡ್ ಮಾದಾಪಟ್ಟಣದಲ್ಲಿ ವಿದ್ಯುತ್ ಕಂಬಗಳಿಗೆ ಅಡ್ಡಿಯಾಗಿದ್ದ ಹಾಗೂ ಬೀಳುವ ಹಂತದಲ್ಲಿದ್ದು…
Read More » -
ಸಭೆ
ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ತಾಲ್ಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಕುಶಾಲನಗರ, ಜು 26: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ (ರಿ).ಸೋಮವಾರಪೇಟೆ ತಾಲ್ಲೂಕು ಘಟಕದ ಪದಾಧಿಕಾರಿಗಳ ತಾಲ್ಲೂಕು ಕಾರ್ಯಕಾರಿಣಿ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.ನೂತನವಾಗಿ…
Read More » -
ಕ್ರೀಡೆ
ನಳಂದ ಗುರುಕುಲ ಶಾಲೆಯಲ್ಲಿ ವಲಯ ಮಟ್ಟದ ಅಂತರ ಶಾಲಾ ಕರಾಟೆ ಪಂದ್ಯಾವಳಿ
ಕುಶಾಲನಗರ, ಜು 26:ಸಿಐಎಸ್ಸಿಇ ಕೊಡಗು ಮತ್ತು ಮೈಸೂರು ವಲಯ ಮಟ್ಟದ ಕರಾಟೆ ಪಂದ್ಯಾವಳಿಯು ಜುಲೈ 25 , 2025 ರಂದು ನಳಂದ ಗುರುಕುಲ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ…
Read More » -
ಕಾರ್ಯಕ್ರಮ
ಕುಶಾಲನಗರ ಬಿಜೆಪಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ ಆಚರಣೆ
ಕುಶಾಲನಗರ, ಜು 26: ಕುಶಾಲನಗರ ಬಿಜೆಪಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಹಕ್ಕೆ ಗ್ರಾಮದ ಸತೀಶ್ ರವರ ಪ್ರತಿಮೆಗೆ ಗೌರವ ಸಲ್ಲಿಸುವುದರ ಮೂಲಕ ಕಾರ್ಗಿಲ್…
Read More » -
ಕಾರ್ಯಕ್ರಮ
ಅನುಗ್ರಹ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಸಮಿತಿ ಉದ್ಘಾಟನೆ ಕಾರ್ಯಕ್ರಮ
ಕುಶಾಲನಗರ, ಜು 26 : ಇಲ್ಲಿನ ಅನುಗ್ರಹ ವಿದ್ಯಾಸಂಸ್ಥೆಯ ಪಿಯುಸಿ ಹಾಗೂ ಪದವಿ ವಿಭಾಗದ ವಿದ್ಯಾರ್ಥಿ ಸಮಿತಿಗಳ ಉದ್ಘಾಟನೆ ಹಾಗೂ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ…
Read More » -
ಸಭೆ
ನಂಜರಾಯಪಟ್ಟಣ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರಾಮಸ್ಥರ ಸಭೆ
ಕುಶಾಲನಗರ, ಜು 26: ನಂಜರಾಯಪಟ್ಟಣ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಜಾಗ ಅರಣ್ಯ ಇಲಾಖೆಗೆ ಸೇರಿದ್ದಾಗಿದ್ದು ಜಾಗ ಒತ್ತುವರಿ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆಗೆ ನೋಟೀಸ್ ನೀಡಿರುವ…
Read More » -
ಕಾರ್ಯಕ್ರಮ
ಕುಶಾಲನಗರ ಲಯನ್ಸ್ ಕ್ಲಬ್ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಆಚರಣೆ
ಕುಶಾಲನಗರ, ಜು 26: ಕುಶಾಲನಗರ ಲಯನ್ಸ್ ಕ್ಲಬ್ ವತಿಯಿಂದ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಭಾರತೀಯ ಯೋಧ ಸತೀಶ್ ರವರ ಪ್ರತಿಮೆಗೆ ಗೌರವ ಸಲ್ಲಿಸುವುದರ ಮೂಲಕ ಕಾರ್ಗಿಲ್ ವಿಜಯ…
Read More » -
ನಿಧನ
ಸೋಮವಾರಪೇಟೆಯಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವು
ಕುಶಾಲನಗರ, ಜು 26: ಮನೆಯ ಗೋಡೆ ಕುಸಿದು ಕಾರ್ಮಿಕ ಮಹಿಳೆ ದುರ್ಮರಣ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದ ಘಟನೆ ಕಲಬುರಗಿ ಜಿಲ್ಲೆ, ಅಫ್ಜಲ್ ಪುರದ ಸುಷ್ಮಾ(29)…
Read More » -
ಶಿಕ್ಷಣ
ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿದ್ಯಾರ್ಥಿನಿ ವಿ.ಜೆ. ಜಾಯ್ಸ್ ಲೀನಾ ರಾಜ್ಯಕ್ಕೆ ಎರಡನೇ ರಾಂಕ್
ಕುಶಾಲನಗರ, ಜು 25: ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ವಿದ್ಯಾರ್ಥಿನಿ ವಿ ಜೆ ಜಾಯ್ಸ್ ಲೀನಾ 2024- 25 ನೇ ಶೈಕ್ಷಣಿಕ ಸಾಲಿನ ಫಲಿತಾಂಶದಲ್ಲಿ…
Read More » -
ಸನ್ಮಾನ
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನೂತನ ಪ್ರಧಾನ ಕಾರ್ಯದರ್ಶಿಗೆ ಸ್ವಾಗತ
ಕುಶಾಲನಗರ, ಜು 25: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನೂತನ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾದ ಹೆಬ್ಬಾಲೆಯ ನಿವಾಸಿ ಹೇರೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ…
Read More » -
ಸಭೆ
ನಂಜರಾಯಪಟ್ಟಣ ಗ್ರಾಮ ಪಂಚಾಯಿತಿಯ ಜನಸ್ಪಂದನಾ ಸಭೆ
ಕುಶಾಲನಗರ, ಜು 25: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂಜರಾಯಪಟ್ಟಣ ಗುಳಿಗ ಭಾಗದಲ್ಲಿರುವ ಬೇಬಿ ಭವನದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ದಿನಾಂಕ;-23/07/2025ರಬುಧವಾರ ರಂದು ಆಯೋಜಿಸಲಾಗಿದ್ದು. ಸದರಿ ಸಭೆಯಲ್ಲಿ ಪ್ರಮುಖ್ಯವಾಗಿ…
Read More » -
ಸಭೆ
ಪೊನ್ನಂಪೇಟೆ ತಾಲ್ಲೂಕು ತಹಸೀಲ್ದಾರ್ ಕಚೇರಿಗೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ
ಕುಶಾಲನಗರ, ಜು 25: ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಪೊನ್ನಂಪೇಟೆ ತಾಲ್ಲೂಕು ತಹಶಿಲ್ದಾರರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ…
Read More » -
ಮಳೆ
ವ್ಯಾಪಕ ಮಳೆ: ಹಾರಂಗಿಗೆ ಹೆಚ್ಚಿದ ಒಳಹರಿವು: ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ
ಕುಶಾಲನಗರ, ಜು 25: ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿರುವ ಕಾರಣ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಇದರಿಂದಾಗಿ ರಾತ್ರಿ 11 ಗಂಟೆಗೆ 15 ಸಾವಿರ ಕ್ಯೂಸೆಕ್…
Read More » -
ಮಳೆ
ಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಬಿದ್ದ ಮರ: ಸಂಚಾರ ಸ್ಥಗಿತ
ಕುಶಾಲನಗರ, ಜು 25: ಕೊಡಗಿನಲ್ಲಿ ಮುಂದುವರೆದ ಭಾರಿ ಗಾಳಿ ಮಳೆ ಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 275 ಮೇಲೆ ಬಿದ್ದ ಮರ ರಸ್ತೆ ಬಂದ್ ರಾಷ್ಟ್ರೀಯ ಹೆದ್ದಾರಿಯಲ್ಲಿ…
Read More » -
ಕ್ರೈಂ
ಮನೆ ದರೋಡೆಗೆ ಸಂಚು ರೂಪಿಸಿದ ಮಾಸ್ಟರ್ ಮೈಂಡ್ ಆರೋಪಿ ಬಂಧನ
ಕುಶಾಲನಗರ, ಜು 24: ಸಿದ್ದಾಪುರ ಠಾಣಾ ವ್ಯಾಪ್ತಿಯ ಕೊಂಡಂಗೇರಿ ಗ್ರಾಮ ಪೆರಂಬು ಎಂಬಲ್ಲಿ ವಾಸವಿರುವ ಸಫಾನ ಮತ್ತು ಸಾರಮ್ಮ ಎಂಬುವವರು ಮನೆಯಲ್ಲಿದ್ದ ಸಂದರ್ಭ ದಿನಾಂಕ: 21-07-2025 ರಂದು…
Read More » -
ಧಾರ್ಮಿಕ
ಮಧ್ಯವರ್ಜನ ಶಿಬಿರದ ಶಿಬಿರಾರ್ಥಿಗಳಿಂದ ಕಾವೇರಿ ನದಿಗೆ ವಿಶೇಷ ಪೂಜೆ, ಆರತಿ ಕಾರ್ಯಕ್ರಮ
ಕುಶಾಲನಗರ ಜು 24; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಮತ್ತು ವಿವಿಧ ಸಂಘ…
Read More » -
ಸುದ್ದಿಗೋಷ್ಠಿ
ಆ.23 ರಂದು ಹುದುಗೂರಿನಲ್ಲಿ ನಾಟಿ ಹಬ್ಬ-ಕೆಸರುಗದ್ದೆ ಕ್ರೀಡಾಕೂಟ
ಕುಶಾಲನಗರ, ಜು 24: ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ (ರಿ) ವತಿಯಿಂದ 7 ನೇ ವರ್ಷದ ನಾಟಿ ಹಬ್ಬ ಮತ್ತು ಕೆಸರುಗದ್ದೆ ಕ್ರೀಡಾಕೂಟವನ್ನು ಆಗಸ್ಟ್ 23 ರಂದು…
Read More » -
ಕಾರ್ಯಕ್ರಮ
ಕೊಡಗು ವಿವಿಯಲ್ಲಿ ಮಾಧ್ಯಮ ದಿನ ಆಚರಣೆ: ಪತ್ರಕರ್ತರಿಗೆ ಸನ್ಮಾನ
ಕುಶಾಲನಗರ, ಜು 22: ಪತ್ರಕರ್ತರು ಸಮಾಜದ ಆಗುಹೋಗುಗಳ ಮೇಲೆ ಹೆಚ್ಚಿನ ಗಮನ ಹರಿಸುವ ಮೂಲಕ ಸಮಾಜದ ಕಣ್ಗಾವಲಾಗಿ ಕಾರ್ಯನಿರ್ವಹಿಸಬೇಕೆಂದು ಶಾಸಕ ಡಾ.ಮಂತರ್ ಗೌಡ ಕರೆಕೊಟ್ಟರು. ಕೊಡಗು ವಿಶ್ವವಿದ್ಯಾಲಯ…
Read More » -
ಕಾಮಗಾರಿ
ಗ್ರಾಪಂ ವತಿಯಿಂದ ರಸ್ತೆ ಅಭಿವೃದ್ದಿ ಕಾಮಗಾರಿ: ಜನಪ್ರತಿನಿಧಿಗಳಿಂದ ಪರಿಶೀಲನೆ
ಕುಶಾಲನಗರ, ಜು 23: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವತಿಯಿಂದ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂಜರಾಯಪಟ್ಟಣ ಗ್ರಾಮದ ದಾಸವಾಳ ಗುಳಿಗ ಪೈಸಾರಿ ಭಾಗದಲ್ಲಿರುವ ದೇವಕಿ, ಕೇಶವ, ಆದಿಲಕ್ಷ್ಮಿ…
Read More » -
ಶಿಕ್ಷಣ
ಕುಶಾಲನಗರ ರೋಟರಿ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ
ಕುಶಾಲನಗರ, ಜು. 23: ಕೂಡಿಗೆಯಲ್ಲಿರುವ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ನ ವತಿಯಿಂದ ಸಮವಸ್ತ್ರ ಹಾಗೂ ಶೂ ವಿತರಣೆ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನೆರವೇರಿತು.…
Read More » -
ಸಭೆ
ಕೂಡುಮಂಗಳೂರು ಗ್ರಾ.ಪಂ ವಿಶೇಷ ಸಭೆ: ನಿವೇಶನ ರಹಿತರ ಪಟ್ಟಿ ಪರಿಶೀಲನೆ
ಕುಶಾಲನಗರ, ಜು 22: ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ನಿವೇಶನ ರಹಿತರ ಪಟ್ಟಿಯನ್ನು ಪರಿಶೀಲನೆ ನಡೆಸುವ ದೃಷ್ಟಿಯಿಂದ ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷರಾದ ಭಾಸ್ಕರ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ವಿಶೇಷ…
Read More » -
ಅಪಘಾತ
ವಾಹನ ಅಪಘಾತ: ಗುತ್ತಿಗೆದಾರ ದುರ್ಮರಣ
ಕುಶಾಲನಗರ, ಜು 23: ಪಿರಿಯಾಪಟ್ಟಣ ತಾಲೂಕಿನ ಮಂತನಹಳ್ಳಿ ಬಳಿ ನಡೆದ ವಾಹನ ಅಪಘಾತದಲ್ಲಿ ಗುತ್ತಿಗೆದಾರ ಬೈಲುಕೊಪ್ಪದ ಅರುಣ (45) ಮೃತಪಟ್ಟಿದ್ದಾರೆ. ರಾತ್ರಿ ಸ್ನೇಹಿತರೊಂದಿಗೆ ಬೈಲುಕೊಪ್ಪದತ್ತ ತಮ್ಮ ಕಾರಿನಲ್ಲಿ…
Read More » -
ಟ್ರೆಂಡಿಂಗ್
ಗಯಾನದಿಂದ ಗಿರೀಶ್ ಶವ ತರಲು ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ತಂಡ ಹರಸಾಹಸ ಕುಶಾಲನಗರ
ಕುಶಾಲನಗರ : ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಳೆಯ ವಿದ್ಯಾರ್ಥಿಯಾದ ದಿ. ಪಿ.ಬಿ. ಗಿರೀಶ್ ಅವರ ಪ್ರಾರ್ಥಿವವನ್ನು ವಿದೇಶದಿಂದ ತಾಯ್ನಾಡಿಗೆ ತರಲು ಸುಮಾರು 12 ಲಕ್ಷ…
Read More » -
ಕಾಮಗಾರಿ
ರಸ್ತೆ ಅಭಿವೃದ್ದಿ ಕಾಮಗಾರಿ ಪರಿಶೀಲನೆ
ಕುಶಾಲನಗರ, ಜು 22: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವತಿಯಿಂದ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂಜರಾಯಪಟ್ಟಣ ಗ್ರಾಮದ ದಾಸವಾಳ ಪೈಸಾರಿ ಭಾಗದಲ್ಲಿರುವ ಶ್ರೀಮತಿ ಸೌಮ್ಯ ಶ್ರೀ ಸುರೇಶ್…
Read More » -
ಕಾರ್ಯಕ್ರಮ
ಬಾಳೆಗುಂಡಿ ಹಾಡಿಯಲ್ಲಿ ಬಾಲ್ಯ ವಿವಾಹ ನಿಷೇಧ, ಪೊಕ್ಸೋ ಕಾಯ್ದೆ ಮಾಹಿತಿ ಕಾರ್ಯಗಾರ.
ಕುಶಾಲನಗರ, ಜು. 21: ನಂಜರಾಯಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಬಾಳೆಗುಂಡಿ ಯಲ್ಲಿ ಬಾಲ್ಯ ವಿವಾಹ ನಿಷೇಧ, ಪೋಕ್ಸೋ ಕಾಯ್ದೆಯ ಮಾಹಿತಿ ಕಾರ್ಯಕ್ರಮವನ್ನು ಹಾಡಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತು.…
Read More » -
ಸಭೆ
ಹುದುಗೂರು ಶೀತ ಪೀಡಿತ ಗ್ರಾಮಗಳ ಸಮಸ್ಯೆ ಆಲಿಸಿದ ಶಾಸಕ ಡಾ.ಮಂತರ್ ಗೌಡ
ಕುಶಾಲನಗರ, ಜು. 21: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಗ್ರಾಮ ವ್ಯಾಪ್ತಿಯ ಶಿರಹೂಳಲು, ಹುದುಗೂರು, ಗ್ರಾಮಗಳ ಶೀತ ಪೀಡಿತ ಗ್ರಾಮಸ್ಥರ ಸಮ್ಮುಖದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ…
Read More » -
ಕಾರ್ಯಕ್ರಮ
ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಕುಶಾಲನಗರ ತಾಲ್ಲೂಕು ಘಟಕದ ಉದ್ಘಾಟನಾ ಸಮಾರಂಭ
ಕುಶಾಲನಗರ, ಜು 21:ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕು ಘಟಕದ ಉದ್ಘಾಟನಾ ಸಮಾರಂಭವನ್ನು ಕುಶಾಲನಗರದ ಪ್ರವಾಸಿ ಮಂದಿರ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ…
Read More » -
ಸನ್ಮಾನ
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯಾದರ್ಶಿಯಾಗಿ ಹೆಚ್.ಎಸ್ ಚೇತನ್ ಆಯ್ಕೆ
ಕುಶಾಲನಗರ, ಜು 20: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯಾದರ್ಶಿಯಾಗಿ ಕೊಡಗಿನ ಎಚ್ ಎಸ್ ಚೇತನ್ ಆಯ್ಕೆಯಾದರು. ಚೇತನ್ ಅವರ ಆತ್ಮೀಯರಾದ…
Read More » -
ಸುದ್ದಿಗೋಷ್ಠಿ
ಶುಂಠಿ ಬೆಳೆಗೆ ಮಾರಕರೋಗ: ಸರಕಾರ ಪರಿಹಾರ ಒದಗಿಸಲು ಬೆಳೆಗಾರರ ಆಗ್ರಹ
ಕುಶಾಲನಗರ, ಜು 20: ಕೊಡಗು ಮತ್ತು ಮೈಸೂರು ಸೇರಿದಂತೆ ನೆರೆ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬೆಳೆದಿರುವ ಶುಂಠಿ ಬೆಳೆಗೆ ಮಾರಕ ರೋಗ ಬಂದಿರುವ ಹಿನ್ನೆಲೆಯಲ್ಲಿ ಶುಂಠಿ ಬೆಳೆಗಾರರು ಸಂಪೂರ್ಣ…
Read More » -
ಕ್ರೈಂ
ಕೂಡುಮಂಗಳೂರು ಮಂಜಣ್ಣ ಕೊಲೆಗೈದ ಪುತ್ರನ ಬಂಧನ
ಕುಶಾಲನಗರ, ಜು 20:ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಬೆಟ್ಟಿಗೇರಿ ಗ್ರಾಮದ ಕಾವೇರಿ ಹೊಳೆಯ ದಡದಲ್ಲಿ ದಿನಾಂಕ: 16-03-2025 ರಂದು ಮೃತ ದೇಹ ಸಿಕ್ಕಿದ್ದು, ವಿಚಾರಣೆ ಸಂದರ್ಭ…
Read More » -
ಕಾರ್ಯಕ್ರಮ
ಸತ್ಕಾರ್ಯ ಹೊಸ ಗೃಹ ಮಂಡಳಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನೆ
ಕುಶಾಲನಗರ, ಜು 20:ಕುಶಾಲನಗರದಲ್ಲಿ ಸತ್ಕಾರ್ಯ ಹೊಸ ಗೃಹ ಮಂಡಳಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನೆ ಹಾಗೂ ಕಾರ್ಯಕಾರಿ ಮಂಡಳಿ ಪದಗ್ರಹಣ ಕಾರ್ಯಕ್ರಮ ನಡೆಯಿತು. ವಾರ್ಡ್ ನಂ 15…
Read More » -
ಕಾರ್ಯಕ್ರಮ
ಫೋಟೋಶಾಪ್, ವಿಡಿಯೋ ಎಡಿಟಿಂಗ್ ಮತ್ತು ಫೋಟೋಗ್ರಫಿಯಲ್ಲಿ Ai ಬಳಕೆ ಕುರಿತಾಗಿ ಕಾರ್ಯಗಾರ
ಕುಶಾಲನಗರ, ಜು 20: ಕೊಡಗು ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘ ಮತ್ತು ಪುಷ್ಪಗಿರಿ ಛಾಯಾಗ್ರಾಹಕರ ಸಂಘ ಸೋಮವಾರಪೇಟೆ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಫೋಟೋಶಾಪ್ ಮತ್ತು ವಿಡಿಯೋ ಎಡಿಟಿಂಗ್…
Read More » -
ಸಭೆ
ಶಾಸಕರ ನೇತೃತ್ವದಲ್ಲಿ ಕುಂದು ಕೊರತೆ ಸಭೆ: ನಿವೇಶನ ರಹಿತರಿಗೆ ನಿವೇಶನ ಒದಗಿಸುವ ಭರವಸೆ
ಕುಶಾಲನಗರ, ಜು 19: ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕರ ಸಮ್ಮುಖದಲ್ಲಿ ಕುಶಾಲನಗರ ಬ್ಲಾಕ್ ನ ಪರಿಶಿಷ್ಟ ಜಾತಿ ಘಟಕದ ಮುಖಂಡರು, ಕಾರ್ಯಕರ್ತರ ಕುಂದುಕೊರತೆ ಸಭೆ ನಡೆಯಿತು.…
Read More » -
ಕಾರ್ಯಕ್ರಮ
ಸ್ಯಾಮ್ ಸಂಗ್ ಮೊಬೈಲ್ ಶೋರೂಂ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ
ಕುಶಾಲನಗರ, ಜು೧೯: ಕುಶಾಲನಗರದ ಬಿ.ಎಂ.ರಸ್ತೆಯಲ್ಲಿರುವ ಸ್ಯಾಮ್ ಸಂಗ್ ಮೊಬೈಲ್ ಶೋರೂಂ ಅನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡರವರು ಉದ್ಘಾಟಿಸಿದರು. ವಿ.ಎಂ.ಅಸೋಸಿಯೇಟ್ಸ್ ವತಿಯಿಂದ ಕೊಡಗು ಜಿಲ್ಲೆಯಲ್ಲಿ…
Read More » -
ಪರಿಸರ
ಅಪಾಯಕಾರಿ ಮರಗಳ ರೆಂಬೆ ತೆರವಿಗೆ ಪುರಸಭೆಯಿಂದ ಅರಣ್ಯ ಇಲಾಖೆಗೆ ಪತ್ರ
ಕುಶಾಲನಗರ, ಜು 19: ಕುಶಾಲನಗರ ಪುರಸಭೆ ಸಾಮಾನ್ಯ ಸಭೆಯಲ್ಲಿ KSRTC ಬಸ್ ಸ್ಟಾಂಡ್ ಮುಂಭಾಗ, ಸರ್ಕಾರಿ ಪಾಲಿಟೆಕ್ನಿಕ್ ಮುಂಭಾಗದ ಮರಗಳು ಬೃಹದಾಕಾರವಾಗಿ ಬೆಳೆದು ನಿಂತಿದ್ದು, ಈ ಮರದ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ತರಬೇತಿ ಕಾರ್ಯಾಗಾರ
ಕುಶಾಲನಗರ, ಜು 17: ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವತಿಯಿಂದ ಮತದಾರ ಮತಗಟ್ಟೆಯ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಕುಶಾಲನಗರ ತಾಲೂಕಿನ ಎಪಿಎಂಎಸ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.…
Read More » -
ಶಿಕ್ಷಣ
ಪಾಲಿಬೆಟ್ಟದಲ್ಲಿ ಕಾನೂನು ಅರಿವು ಕಾರ್ಯಕ್ರಮ
ಕುಶಾಲನಗರ, ಜು 17:-ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯ ಪಾಲಿಬೆಟ್ಟ ಇಲ್ಲಿ ಪೋಲೀಸ್ ಇಲಾಖೆ ಮತ್ತು ಆರೋಗ್ಯ ಇಲಾಖೆ ಸಹಯೋಗದೊಂದಿಗೆ…
Read More » -
ಟ್ರೆಂಡಿಂಗ್
ಬೆಂಗಳೂರಿನಲ್ಲಿ ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆ
ಕುಶಾಲನಗರ, ಜು. 17: ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅಧ್ಯಕ್ಷತೆಯಲ್ಲಿ ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆ. ಬೆಂಗಳೂರಿನ ಕಾವೇರಿ ನೀರಾವರಿ ನಿಗಮದ ಸಭಾಂಗಣದಲ್ಲಿ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಮದ್ಯವರ್ಜನ ಶಿಬಿರಕ್ಕೆ ಚಾಲನೆ
ಕುಶಾಲನಗರ ಜು 17: ಕುಶಾಲನಗರ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಕುಶಾಲನಗರ ಕೊಡವ ಸಮಾಜ ಮತ್ತು ವಿವಿಧ ಸಂಘಸಂಸ್ಥೆಗಳ…
Read More » -
ಕ್ರೈಂ
ಟಿಬೆಟಿಯನ್ ಕ್ಯಾಂಪ್ ವ್ಯಾಪ್ತಿಯಲ್ಲಿ ಬ್ರೌನ್ ಶುಗರ್ MDMA ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರ ಬಂಧನ
ಬೈಲಕುಪ್ಪೆ, ಜು 17 : ಟಿಬೆಟಿಯನ್ ಕ್ಯಾಂಪ್ ವ್ಯಾಪ್ತಿಯಲ್ಲಿ ಬ್ರೌನ್ ಶುಗರ್ MDMA ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಯುವಕರನ್ನು ಬೈಲಕುಪ್ಪೆ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಮೇಟಗಳ್ಳಿ…
Read More » -
ಶಿಕ್ಷಣ
ನೇರುಗಳಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಆಂಗ್ಲ ಮಾಧ್ಯಮ ಪ್ರಾರಂಭೋತ್ಸವ
ಕುಶಾಲನಗರ, ಜು 15: 2025 -26 ನೇ ಸಾಲಿಗೆ ಕರ್ನಾಟಕ ಸರ್ಕಾರ ಒಂದನೇ ತರಗತಿಗೆ ಆಂಗ್ಲ ಮಾಧ್ಯಮ ಪ್ರಾರಂಭ ಮಾಡಲು ಅನುಮತಿ ನೀಡಿದ್ದು,ಈ ಸಂಬಂಧ ಸಮೀಪದ ಸರ್ಕಾರಿ…
Read More » -
ಸಭೆ
ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ
ಕುಶಾಲನಗರ, ಜು 15: ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜುನಲ್ಲಿ ಪೋಷಕಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜು ಪ್ರಾಂಶುಪಾಲರಾದ ಶ್ರೀಮತಿ ಶಾಂತಿ ಬಿ ಜಿ…
Read More » -
ಪ್ರಶಸ್ತಿ
ಉಪ ವಲಯ ಅರಣ್ಯಾಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ
ಉಪ ವಲಯ ಅರಣ್ಯಾಧಿಕಾರಿ ಸಚಿನ್ ನಿಂಬಾಳ್ಕರ್ ಗೆ ಮುಖ್ಯ ಮಂತ್ರಿ ಪದಕ : ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಮೀನುಕೊಲ್ಲಿ ವಿಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ…
Read More » -
ಶಿಕ್ಷಣ
ಗರಂಗದೂರು ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮ ಒಂದನೇ ತರಗತಿ ಪ್ರಾರಂಭೋತ್ಸವ
ಕುಶಾಲನಗರ, ಜು 14: ಸ ಹಿ ಪ್ರಾ ಶಾಲೆ ಗರಂಗದೂರು 2025-26 ನೇ ಸಾಲಿನಲ್ಲಿ ಇಂಗ್ಲಿಷ್ ಮಾಧ್ಯಮ ಒಂದನೇ ತರಗತಿ ಪ್ರಾರಂಭೋತ್ಸವದಲ್ಲಿ ಭಾಗಿಯಾದ ಗ್ರಾಮ ಪಂಚಾಯತ್ ಹರದೂರಿನ…
Read More » -
ಕಾರ್ಯಕ್ರಮ
ಶಕ್ತಿ ಯೋಜನೆ ಸಾಧನೆ: ಕುಶಾಲನಗರದಲ್ಲಿ ಸಂಭ್ರಮಾಚರಣೆ
ಕುಶಾಲನಗರ, ಜು 14 ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರಕಾರದ ಪಂಚ ಗ್ಯಾರೆಂಟಿಗಳಲ್ಲಿ ಒಂದಾದ ಶಕ್ತಿಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ಮೀರಿದ ಹಿನ್ನೆಲೆಯಲ್ಲಿ ಹಾಗೂ ಪರಿಣಾಮಕಾರಿಯಾಗಿ ಜಾರಿಗೆ…
Read More » -
ಶಿಕ್ಷಣ
ನೂತನ ಕೊಠಡಿಯಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ ಉದ್ಘಾಟನೆ
ಕುಶಾಲನಗರ, ಜು 14; ಸೋಮವಾರಪೇಟೆ ತಾಲ್ಲೂಕಿನ ಮಸಗೋಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕಳೆದ ವರ್ಷದಿಂದ ಎಲ್.ಕೆ.ಜಿ ಹಾಗೂ ಪ್ರಸ್ತುತ ವರ್ಷದಿಂದ ಯು.ಕೆ.ಜಿ ತರಗತಿಗಳನ್ನು…
Read More » -
ಕ್ರೈಂ
ಮರದ ದಿಮ್ಮಿ ತುಂಬಿದ್ದ ಮೂರು ವಾಹನಗಳು ಪೊಲೀಸ್ ವಶ
ಸಿದ್ದಾಪುರ, ಜು 14: ಬಾರೀ ಸರಕು ವಾಹನಗಳ ಓಡಾಟಕ್ಕೆ ಜಿಲ್ಲೆಯಲ್ಲಿ ನಿಷೇಧ ಇರುವ ಹಿನ್ನೆಲೆಯಲ್ಲಿ ಮರದ ದಿಮ್ಮಿಗಳನ್ನು ತುಂಬಿದ ಮೂರು ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.…
Read More » -
ಆರೋಪ
ಗ್ರಾ.ಪಂ ಅನುಮತಿ ಇಲ್ಲದೆ ಅವೈಜ್ಞಾನಿಕವಾಗಿ ಕೊಳವೆ ಬಾವಿ ತೆಗೆಯಲು ಮುಂದಾದವರನ್ನು ತಡೆದ ಗ್ರಾಮಸ್ಥರು
ಸಿದ್ದಾಪುರ, ಜು 13 :- ಗ್ರಾ.ಪಂ ಅನುಮತಿ ಇಲ್ಲದೆ ಅವೈಜ್ಞಾನಿಕವಾಗಿ ಕೊಳವೆ ಬಾವಿ ತೆಗೆಯಲು ಮುಂದಾದವರನ್ನು ತಡೆದ ಗ್ರಾಮಸ್ಥರು ಗ್ರಾ.ಪಂ ಅಧ್ಯಕ್ಷರು ,ಸದಸ್ಯರಿಗೆ ಕಾನೂನಿನ ಅರಿವು ನೀಡಿದ…
Read More » -
ಸನ್ಮಾನ
ಕೂಡಿಗೆ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕ ವೃಂದಕ್ಕೆ ಗೌರವಾಭಿನಂದನೆ: ಸಾಧಕ ಸಿರಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ
ಕುಶಾಲನಗರ, ಜು. 12: ವಿದ್ಯಾರ್ಥಿಗಳೊಂದಿಗೆ ಉಪನ್ಯಾಸಕ ವರ್ಗದವರು ಆತ್ಮವಿಶ್ವಾಸವನ್ನು ಬೆಳೆಸಿಕೊಂಡು, ಉತ್ತಮ ಭೋದನೆಯನ್ನು ನೀಡುವುದರ ಜೊತೆಗೆ ವಿದ್ಯಾರ್ಥಿಗಳ ಪರಿಶ್ರಮದಿಂದ ಕಾಲೇಜಿಗೆ ಉತ್ತಮವಾದ ಫಲಿತಾಂಶ ಬರಲು ಸಾಧ್ಯ ಎಂದು…
Read More » -
ಶಿಕ್ಷಣ
ನೆಲ್ಯಹುದಿಕೇರಿಯ ಎಂ ಜಿ ಕಾಲೋನಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ
ಸಿದ್ದಾಪುರ, ಜು 12: ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಪ್ರಾರಂಭಿಸಿದರೆ ಮಾತ್ರ ಸರಕಾರಿ ಶಾಲೆಯ ಉಳಿವು ಸಾಧ್ಯ ಎಂದು ಸಮಾಜ ಸೇವಕ ಹರಪಳ್ಳಿ ರವೀಂದ್ರ ಅಭಿಪ್ರಾಯ…
Read More » -
ಧಾರ್ಮಿಕ
ಅಯ್ಯಪ್ಪಸ್ವಾಮಿ ದೇವಾಲಯ ನವೀಕರಣ ಕಾಮಗಾರಿ: ಶಿಲಾಕಲ್ಲುಗಳನ್ನು ಪೂಜಿಸಿ ಬರಮಾಡಿಕೊಂಡ ಭಕ್ತರು
ಕುಶಾಲನಗರ, ಜು 12:ಕುಶಾಲನಗರದ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದ ಜೀರ್ಣೋದ್ದಾರ ಕಾಮಗಾರಿ ಹಿನ್ನೆಲೆಯಲ್ಲಿ ಕಾರ್ಕಳ ದಿಂದ ಆಗಮಿಸಿದ ಶಿಲಾಕಲ್ಲುಗಳನ್ನು ಪೂಜಿಸಿ ಬರಮಾಡಿಕೊಳ್ಳಲಾಯಿತು. ಎರಡು ಲಾರಿಗಳ ಮೂಲಕ ಕುಶಾಲನಗರಕ್ಕೆ ಆಗಮಿಸಿದ…
Read More » -
ಕ್ರೀಡೆ
ಮೈಸೂರು ಕೊಡಗು ವಲಯ ಅಂತರ ಶಾಲಾ ಟೆಬಲ್ ಟೆನಿಸ್ ದ್ಯಾವಳಿ
ಕುಶಾಲನಗರ, ಜು 12:ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷೆಗಳ ಕೌನ್ಸಿಲ್ ಕೊಡಗು ಮತ್ತು ಮೈಸೂರು ವಲಯ 14 ಮತ್ತು 17 ವರ್ಷದೊಳಗಿನ ಅಂತರ ಶಾಲಾ ಟೆಬಲ್ ಟೆನಿಸ್ ಪಂದ್ಯಾವಳಿ…
Read More » -
ಅರಣ್ಯ ವನ್ಯಜೀವಿ
13. ರಂದು ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ
ಕುಶಾಲನಗರ ಜು 11: ಕುಶಾಲನಗರ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಅಂದಗೋವೆ, ನಾಕೂರು ಶಿರಂಗಾಲ, ಕಾನ್ ಬೈಲ್, ಬೈಚನಹಳ್ಳಿ,ಹೆರೂರು ಕಲ್ಲೂರು ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿರುವುದರ ಬಗ್ಗೆ…
Read More » -
ಪೊಲೀಸ್
ಪರವಾನಗಿಯ ತೂಕಕ್ಕಿಂತ ಅಧಿಕ ಮರದ ದಿಮ್ಮಿಗಳ ಸಾಗಾಟ: ಎರಡು ಟ್ರಾಕ್ಟರ್ ವಶಕ್ಕೆ
ಕುಶಾಲನಗರ, ಜು 10: ವಾಹನದ ಪರವಾನಗಿಯ ತೂಕಕ್ಕಿಂತ ಅಧಿಕ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಎರಡು ಟ್ರಾಕ್ಟರ್ ಗಳನ್ನು ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.…
Read More » -
ಕಾರ್ಯಕ್ರಮ
ಕಬ್ಬಿನಗದ್ದೆ ಗಿರಿಜನ ಹಾಡಿಯಲ್ಲಿ ಅರಣ್ಯ ಹಕ್ಕು ಸಮಿತಿಯ ನಾಮ ಫಲಕ ಅಳವಡಿಕೆ
ಕುಶಾಲನಗರ, ಜು 10: ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಕಬ್ಬಿನಗದ್ದೆ ಗಿರಿಜನ ಹಾಡಿಯಲ್ಲಿ ಅರಣ್ಯ ಹಕ್ಕು ಸಮಿತಿಯ ನಾಮ ಫಲಕ ಅಳವಡಿಕೆ ಕಾರ್ಯಕ್ರಮ ನಡೆಯಿತು. ನಂಜರಾಯಪಟ್ಟಣ ಪಂಚಾಯತಿ ಸದಸ್ಯ…
Read More » -
ಕಾರ್ಯಕ್ರಮ
ಮೀನುಗಾರಿಕೆ ಇಲಾಖೆ ಆಶ್ರಯದಲ್ಲಿ ಕುಶಾಲನಗರದಲ್ಲಿ ಮೀನು ಕೃಷಿಕರ ದಿನಾಚರಣೆ
ಕುಶಾಲನಗರ, ಜು 10: ಕೊಡಗು ಜಿಲ್ಲಾ ಮೀನುಗಾರಿಕೆ ಇಲಾಖೆ ಆಶ್ರಯದಲ್ಲಿ ಮೀನು ಕೃಷಿಕರ ದಿನಾಚರಣೆ ಕಾರ್ಯಕ್ರಮ ಕುಶಾಲನಗರದಲ್ಲಿ ನಡೆಯಿತು. ಇಂದಿರಾ ಬಡಾವಣೆಯಲ್ಲಿರುವ ಕೇರಳ ಸಮಾಜ ಕಟ್ಟಡದಲ್ಲಿ ನಡೆದ…
Read More » -
ಅಪಘಾತ
ಗುಡ್ಡೆಹೊಸೂರು: ಲಾರಿ ಹರಿದು ವ್ಯಕ್ತಿ ಸಾವು
ಕುಶಾಲನಗರ, ಜು 10: ಲಾರಿ ಹರಿದು ವ್ಯಕ್ತಿ ಮೃತಪಟ್ಟ ಘಟನೆ ಗುಡ್ಡೆಹೊಸೂರಿನಲ್ಲಿ ನಡೆದಿದೆ. ನಾಪೊಕ್ಲು ಕೊಟ್ಟಾಮುಡಿ ಗ್ರಾಮದ ಅಬ್ದುಲ್ ಸಲಾಂ ಮೃತ ವ್ಯಕ್ತಿ. ಗುರುವಾರ ಬೆಳಗಿನ ಜಾವ…
Read More » -
ಕ್ರೈಂ
ಅಕ್ರಮವಾಗಿ ಮರದ ದಿಮ್ಮಿಗಳ ಸಾಗಾಟ ಯತ್ನ: ಪೊಲೀಸರಿಂದ ಲಾರಿ ಮುಟ್ಟುಗೋಲು
ಕುಶಾಲನಗರ, ಜು 09:- ಕಾನೂನು ಬಾಹಿರವಾಗಿ ಮರದ ದಿಮ್ಮಿಗಳನ್ನು ಸಾಗಿಸಲು ಯತ್ನಿಸುತ್ತಿದ್ದ ವಾಹನವನ್ನು ಮಾಲು ಸಹಿತ ಮುಟ್ಟುಗೋಲು ಹಾಕುವಲ್ಲಿ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಯಶಸ್ವಿಯಾಗಿದ್ದಾರೆ. ಕೊಡಗು ಜಿಲ್ಲೆಯಲ್ಲಿ…
Read More » -
ಮನವಿ
ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳಿಗೆ ಸಂಸದ ಯದುವೀರ್ ಗೆ ಮನವಿ ಸಲ್ಲಿಸಿದ ಗ್ರಾಪಂ ಅಧ್ಯಕ್ಷ
ಕುಶಾಲನಗರ, ಜು 08: ಕೂಡುಮಂಗಳೂರು ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ರವರು ಪಂಚಾಯತಿ ವ್ಯಾಪ್ತಿಯ ಹಲವು ಅಭಿವೃದ್ಧಿಗಾಗಿ ಅನುದಾನ ಕೋರಿ ಮೈಸೂರು ಕೊಡಗು ಲೋಕಸಭಾ ಸದಸ್ಯರಾದ ಯದುವೀರ್…
Read More » -
ಕ್ರೈಂ
ಹಸು, ಎಮ್ಮೆ ಕಳ್ಳತನ: ನಾಲ್ವರ ಬಂಧನ
ಕುಶಾಲನಗರ, ಜು 08: ದಿನಾಂಕ: 24-06-2025 ರಂದು ನೋಕ್ಕ ಗ್ರಾಮದ ನಿವಾಸಿಯಾ ಆನಂದ ಎ.ಎಸ್. ರವರು ಎಸ್ಟೇಟ್ನ ಕೊಟ್ಟಿಗೆಯಲ್ಲಿ ಕಟ್ಟಿದ್ದ 02 ಹಸುಗಳನ್ನು ಕಳ್ಳತನ ಮಾಡಿರುವ ಕುರಿತು…
Read More » -
ಸಭೆ
ಕುಶಾಲನಗರದಲ್ಲಿ ರಾಜಕಾಲುವೆಗಳ ಒತ್ತುವರಿ, ಲೇಔಟ್ ಗಳ ನಿರ್ಮಾಣ ಆರೋಪ: ಸರ್ವೆಗೆ ಶಾಸಕರ ಸೂಚನೆ
ಕುಶಾಲನಗರ, ಜು 08: ಕುಶಾಲನಗರ ಪುರಸಭೆ ಸಾಮಾನ್ಯ ಸಭೆ ಶಾಸಕ ಡಾ.ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ ನಡೆಯಿತು. ಯುಜಿಡಿ ಕಾಮಗಾರಿ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ…
Read More » -
ಆರೋಗ್ಯ
ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಶಾಕಿರಣ ದೃಷ್ಟಿ ಕೇಂದ್ರ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ
ಕುಶಾಲನಗರ, ಜು 08 : ರಾಷ್ಟ್ರೀಯ ಅಂಧತ್ವ ನಿವಾರಣಾ ಆಶಾಕಿರಣ ಕಾರ್ಯಕ್ರಮದಡಿಯಲ್ಲಿ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಶಾಕಿರಣ ದೃಷ್ಠಿಕೇಂದ್ರವನ್ನು ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಡಿಎಚ್ಒ…
Read More » -
ಶಿಕ್ಷಣ
ಕುಶಾಲನಗರ ತಾಲೂಕು ಒಕ್ಕಲಿಗರ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ
ಕುಶಾಲನಗರ, ಜು 09: ಕುಶಾಲನಗರ ತಾಲೂಕು ಒಕ್ಕಲಿಗರ ಸಂಘದಿಂದ ಮುಳ್ಳುಸೋಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಪುಸ್ತಕಗಳನ್ನು ವಿತರಣೆ ಮಾಡಲಾಯಿತು. ಸಂಘದ ಅಧ್ಯಕ್ಷ ಎಂ.ಕೆ.ದಿನೇಶ್ ಅಧ್ಯಕ್ಷತೆಯಲ್ಲಿ…
Read More » -
ಕಾರ್ಯಕ್ರಮ
ಕುಶಾಲನಗರ ಇನ್ನರ್ ವೀಲ್ ಕ್ಲಬ್ ಪದಗ್ರಹಣ ಕಾರ್ಯಕ್ರಮ: ನೂತನ ಅಧ್ಯಕ್ಷೆಯಾಗಿ ರೇಷ್ಮಾ ನವೀನ್ ಅಧಿಕಾರ ಸ್ವೀಕಾರ
ಕುಶಾಲನಗರ, ಜು 08: ಕುಶಾಲನಗರದ ಇನ್ನರ್ ವೀಲ್ ಕ್ಲಬ್ ಪದಗ್ರಹಣ ಕಾರ್ಯಕ್ರಮ ರೋಟರಿ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷೆ ಯಾಗಿ ರೇಷ್ಮಾ ನವೀನ್ ಅಧಿಕಾರ ವಹಿಸಿಕೊಂಡರು. 2024-25…
Read More » -
ಆರೋಪ
ಚಿಕ್ಲಿಹೊಳೆ ನಾಲೆ ಹೂಳೆತ್ತಲು ರೈತರ ಆಗ್ರಹ
ಕುಶಾಲನಗರ ಜು 07: ಕುಶಾಲನಗರ ತಾಲೂಕಿನ ಚಿಕ್ಲಿಹೊಳೆ ಅಣೆಕಟ್ಟೆ ನೆಲೆಯಲ್ಲಿ ತುಂಬಿರುವ ಹೂಳನ್ನಹ ತೆರವುಗೊಳಿಸುವಂತೆ ಅಣೆಕಟ್ಟೆ ಅಚ್ಚುಕಟ್ಟು ವ್ಯಾಪ್ತಿಯ ರೈತರು ಆಗ್ರಹಿಸಿದ್ದಾರೆ. ಹಲವು ವರ್ಷಗಳಿಂದ ನಾಲೆಯ ಹೂಳನ್ನು…
Read More » -
ಸನ್ಮಾನ
ರಾಜ್ಯ ವಿಶ್ವಕರ್ಮ ಸಮಾಜದ ನಿರ್ದೇಶಕ ಚಂದ್ರಶೇಖರ್ ಗೆ ಸನ್ಮಾನ
ಕುಶಾಲನಗರ, ಜು 07: ರಾಜ್ಯ ವಿಶ್ವಕರ್ಮ ಸಮಾಜದ ನಿರ್ದೇಶಕರಾಗಿ ಕೊಡಗು ಜಿಲ್ಲೆಯಿಂದ ಆಯ್ಕೆಗೊಂಡ ಹಾಗೂ ರಾಜ್ಯ ವಿಶ್ವಕರ್ಮ ಸಮಾಜದ ಕಾನೂನು ಸಲಹೆಗಾರರಾಗಿ ನೇಮಕಗೊಂಡ ಕೆ.ಎಸ್ ಚಂದ್ರಶೇಖರ್ ಅವರನ್ನು…
Read More » -
ಪ್ರಕಟಣೆ
ಸಂಶೋಧನಾ ವಿದ್ಯಾರ್ಥಿ ಶ್ರೀಮತಿ. ಅರ್ಪಿತಾ ಜಿ. ಎ. ಅವರಿಗೆ ವಿಟಿಯುನಿಂದ ಡಾಕ್ಟರೇಟ್ ಪದವಿ
ಕುಶಾಲನಗರ, ಜು 07:ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಶ್ರೀಮತಿ. ಅರ್ಪಿತಾ ಜಿ. ಎ. ಅವರು ಸಾಧರಪಡಿಸಿದ ಮಹಾಪ್ರಬಂಧವನ್ನು ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಸೈನ್ಸಸ್ ವಿಭಾಗದಲ್ಲಿ ಅಂಗೀಕರಿಸಿ…
Read More » -
ಆರೋಪ
ಕುಶಾಲನಗರ ಖಾಸಗಿ ಲ್ಯಾಬ್ ವರದಿ ಎಡವಟ್ಟು: ಆತಂಕ ಹುಟ್ಟಿಸಿದ ವ್ಯತಿರಿಕ್ತ ವರದಿ
ಕುಶಾಲನಗರ ಜು 06: ಹೃದಯಾಘಾತ, ಹೃದಯ ಸ್ಥಂಭನ ಪ್ರಕರಣಗಳಿಂದ ಯುವ ಸಮೂಹ ಆತಂಕಕ್ಕೆ ಒಳಗಾಗಿದ್ದು ಖಾಸಗಿ ಲ್ಯಾಬ್ ನ ತಪ್ಪು ವರದಿ ಮತ್ತಷ್ಟು ಆತಂಕ ಉಂಟು ಮಾಡಿದೆ.…
Read More » -
ಪೊಲೀಸ್
ಮದ್ಯಪಾನ ಮಾಡಿ ವಾಹನ ಚಾಲನೆ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಚಾಲಕನ ವಿರುದ್ದ ಪ್ರಕರಣ ದಾಖಲು
ಕುಶಾಲನಗರ, ಜು 06: ಮಡಿಕೇರಿ ಸಂಚಾರಿ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳಾದ ವಿಜಯಕುಮಾರ್ ಹೊಸಮನಿ, ಕಾಶಿನಾಥ ಜಿ.ಕೆ ಅವರು ಮಡಿಕೇರಿ ನಗರದ ಜಿ.ಟಿ ವೃತ್ತದ ಬಳಿ ಸಂಚಾರಿ…
Read More » -
ಕ್ರೀಡೆ
ಕೊಪ್ಪ ಮಹದೇವ್ ಫ್ರೆಂಡ್ಸ್ ಬಳಗದಿಂದ ಕ್ರಿಕೆಟ್ ಟೂರ್ನಿ: ಜೆಡಿಎಸ್ ಯುವ ಮುಖಂಡ ಶಿವು ಅವರಿಗೆ ಸನ್ಮಾನ
ಕುಶಾಲನಗರ, ಜು 06: ಪಿರಿಯಾಪಟ್ಟಣ ತಾಲೂಕು ಕೊಪ್ಪ ಗ್ರಾನದ ಮಹದೇವ್ ಫ್ರೆಂಡ್ಸ್ ಬಳಗ ದಿಂದ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿತ್ತು. ಕ್ರಿಕೆಟ್ ಪಂದ್ಯಾವಳಿಯಲ್ಲಿ JDS ಯುವ ಮುಖಂಡ ಸಮಾಜ…
Read More » -
ಅಪಘಾತ
ಮದ್ಯಪಾನ ಮಾಡಿ ಶಾಲಾ ವಾಹನಕ್ಕೆ ಅಪಘಾತವೆಸಗಿದ ಚಾಲಕನ ವಿರುದ್ದ ಪ್ರಕರಣ
ಕುಶಾಲನಗರ, ಜು 06: ದಿನಾಂಕ: 05-07-2025 ರಂದು ಮಧ್ಯಾಹ್ನ ಸುಮಾರು 02.30 ಘಂಟೆ ಸಮಯದಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೆಹೊಸೂರು – ಸಿದ್ದಾಪುರ ರಸ್ತೆಯ…
Read More » -
ಶಿಕ್ಷಣ
ಕುಶಾಲನಗರದ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ
ಕುಶಾಲನಗರ, ಜು 05:ಕುಶಾಲನಗರದ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಂಗಳೂರಿನ ಜೈನ್ ಯುನಿವರ್ಸಿಟಿಯ…
Read More » -
ಮನವಿ
ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಲು ಕರವೇ ಒತ್ತಾಯ
ಕುಶಾಲನಗರ, ಜು 05 : ಕರ್ನಾಟಕದಲ್ಲಿ ದ್ವಿಭಾಷಾ ಶಿಕ್ಷಣ ನೀತಿಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು. ಕರ್ನಾಟಕ ರಕ್ಷಣಾ…
Read More » -
ಕಾಮಗಾರಿ
ನಂಜರಾಯಪಟ್ಟಣದಲ್ಲಿ ವಿವಿಧ ಅಭಿವೃದ್ದಿಗೆ ಕಾಮಗಾರಿಗಳಿಗೆ ಭೂಮಿಪೂಜೆ
ಕುಶಾಲನಗರ, ಜು 05: ನಂಜರಾಯಪಟ್ಟಣ ಗ್ರಾಮದಲ್ಲಿ ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ನಂಜರಾಯಪಟ್ಟಣ ಗ್ರಾಮದ ಗುಳಿಗ ಪೈಸಾರಿಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಗ್ರಾಪಂ…
Read More » -
ಆರೋಗ್ಯ
ಕುಶಾಲನಗರದಲ್ಲಿ ಲಾರ್ವಾ ಸಮೀಕ್ಷಾ ಕಾರ್ಯ
ಕುಶಾಲನಗರ, ಜು 04: ಕುಶಾಲನಗರ ಪಟ್ಟಣದ ವಿವೇಕಾನಂದ ಬಡಾವಣೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ RRT ಲಾರ್ವಾ ಸಮೀಕ್ಷಾ ತಂಡಗಳು ಲಾರ್ವಾ ಸಮೀಕ್ಷೆ ನಡೆಸಿ ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂಜ್ವರದ…
Read More » -
ಸಭೆ
ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸ್ವಯಂ ಸೇವಕರ ಸಭೆ
ಕುಶಾಲನಗರ, ಜು 04: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಸ್ವಯಂ ಸೇವಕರುಗಳೊಂದಿಗೆ ಪೊಲೀಸ್ ಅಧಿಕಾರಿಗಳು ಸಭೆ…
Read More » -
ಅವ್ಯವಸ್ಥೆ
ಹಾರಂಗಿ-ಯಡವನಾಡು ಮಾರ್ಗದಲ್ಲಿ ಸಂಚಾರ ದುಸ್ಥರ ಆರೋಪ: ಸ್ಪಂದಿಸದ ಅಧಿಕಾರಿಗಳ ವಿರುದ್ದ ಆಕ್ರೋಷ
ಕುಶಾಲನಗರ, ಜು 04: ಹಾರಂಗಿಯಿಂದ ಹುದುಗೂರು-ಯಡವನಾಡು ಮೂಲಕ ಸೋಮವಾರಪೇಟೆ ಕುಶಾಲನಗರ ರಸ್ತೆಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಸಂಚಾರ ದುಸ್ಥರವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ರಸ್ತೆಯು ಹಾರಂಗಿ…
Read More » -
ಮನವಿ
ಕುಶಾಲನಗರ ರಥಬೀದಿಯಲ್ಲಿ ಲಾರಿಗಳ ಸಂಚಾರ ನಿಷೇಧಿಸಲು ಮನವಿ
ಕುಶಾಲನಗರ ಜು 04:ಕುಶಾಲನಗರ ರಥ ಬೀದಿಯಲ್ಲಿ ಲಾರಿ ಸಂಚಾರದಿಂದ ಹಲವು ಬಾರಿ ಟ್ರಾಫಿಕ್ ಜಾಮ್ ಆಗಿರುವುದರಿಂದ ಆ ರಸ್ತೆಯಲ್ಲಿ ಎಲ್ಲಾ ಮಾದರಿಯ ಲಾರಿ ಸಂಚಾರ ನಿಷೇಧಿಸಲು ಕುಶಾಲನಗರ…
Read More » -
ಕಾರ್ಯಕ್ರಮ
ಕೊಡಗು ವಿವಿಯಲ್ಲಿ ಫ.ಗು.ಹಳಕಟ್ಟಿ ಜನ್ಮದಿನಾಚರಣೆ
ಕುಶಾಲನಗರ ಜು 03: ವಚನ ಸಾಹಿತ್ಯವನ್ನು ಶೋಧಿಸಿ, ಸಂರಕ್ಷಿಸಿ, ಅಚ್ಚುಹಾಕಿಸುವ ಮೂಲಕ ಕನ್ನಡ ಸಾಹಿತ್ಯಕ್ಕೆ ಕೊಡುಗೆಯಾಗಿ ನೀಡುವ ಮೂಲಕ ಕನ್ನಡ ನಾಡನ್ನು ಕೈಲಾಸ ಮಾಡಿದ ಕೀರ್ತಿ ಫ.ಗು.ಹಳಕಟ್ಟಿ…
Read More » -
ಆರೋಪ
ಕೂಡ್ಲೂರು ಕೈಗಾರಿಕಾ ಕೇಂದ್ರಕ್ಕೆ ಮದ್ಯದಂಗಡಿ ಸ್ಥಳಾಂತರಕ್ಕೆ ವಿರೋಧ
ಕುಶಾಲನಗರ, ಜು 03: ಶಿರಂಗಾಲದಿಂದ ಕೂಡ್ಲೂರು ಕೈಗಾರಿಕಾ ಬಡಾವಣೆಗೆ ಮದ್ಯದಂಗಡಿ ಸ್ಥಳಾಂತರಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದರು. ನಿಯಮಬಾಹಿರವಾಗಿ ಮದ್ಯದಂಗಡಿ ಸ್ಥಳಾಂತರ ಮಾಡುತ್ತಿರುವ ಬಗ್ಗೆ ಆರೋಪ ವ್ಯಕ್ತಪಡಿಸಿರುವ ಸ್ಥಳೀಯ…
Read More » -
ಸನ್ಮಾನ
ತವರಿಗೆ ಮರಳಿದ ಯೋಧನಿಗೆ ಅದ್ದೂರಿ ಸ್ವಾಗತ
ಕುಶಾಲನಗರ, ಜು 02 : ಭಾರತೀಯ ಸೇನೆಯಲ್ಲಿ ಸುದೀರ್ಘ ಮೂವತ್ತು ವರ್ಷ ಸೇವೆ ಸಲ್ಲಿಸಿ ಜೂ.30 ರಂದು ನಿವೃತ್ತಿ ಹೊಂದಿಗೆ ಸ್ವ ಗ್ರಾಮಕ್ಕೆ ಆಗಮಿಸಿದ ಯೋಧ ಎಚ್.ಎಸ್.ಕೃಷ್ಣಪ್ಪಗೆ…
Read More » -
ಕಾಮಗಾರಿ
ರಂಗಸಮುದ್ರ-ಮಾವಿನಹಳ್ಳ ಮಾರ್ಗದಲ್ಲಿ ಕುಸಿದ ಸೇತುವೆ ತಡೆಗೋಡೆಗೆ ತಾತ್ಕಾಲಿಕ ಕಾಯಕಲ್ಪ
ಕುಶಾಲನಗರ, ಜು 01: ಕುಶಾಲನಗರ ತಾಲ್ಲೂಕಿನ ರಂಗಸಮುದ್ರ ಮಾವಿನ ಹಳ್ಳ ಸೇತುವೆ ಪಕ್ಕದಲ್ಲಿ ತೀವ್ರ ಮಳೆಯಿಂದಾಗಿ ಬರೆ ಕುಸಿತ ಉಂಟಾಗಿ ರಸ್ತೆ ಸಂಚಾರ ಅಪಾಯದ ಸ್ಥಿತಿಯಲ್ಲಿತ್ತು. ಶಾಸಕ…
Read More » -
ಅವ್ಯವಸ್ಥೆ
ತಾವರೆಕೆರೆ ಬಳಿ ಹೆಚ್ಚಿದ ದಟ್ಟಣೆ, ಪಾರ್ಕಿಂಗ್ ಸಮಸ್ಯೆ: ಕೆರೆಗೆ ಇಳಿಯುವ ಮೂಲಕ ಅಪಾಯಕ್ಕೆ ಆಹ್ವಾನ
ಕುಶಾಲನಗರ, ಜು 01: ಮಡಿಕೇರಿ-ಕುಶಾಲನಗರ ಹೆದ್ದಾರಿ ಬದಿಯ ತಾವರೆಕೆರೆಯಲ್ಲಿ ಅರಳಿರುವ ಬಣ್ಣದ ಹೂಗಳನ್ನು ನೋಡಲು ಆಗಮಿಸುವವರ ಸಂಖ್ಯೆ ಹೆಚ್ಚಾಗಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಅಧಿಕವಾಗಿದೆ. ಅಪಾಯಕಾರಿ…
Read More » -
ಪ್ರತಿಭಟನೆ
ಹಾರಂಗಿಯಲ್ಲಿ ಕೆಎಸ್ಆರ್ಟಿಸಿ ಬಸ್ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ
ಕುಶಾಲನಗರ, ಜು 01: ಕುಶಾಲನಗರ ತಾಲೂಕಿನ ಹಾರಂಗಿ ಗ್ರಾಮದ ಡ್ಯಾಮ್ ಮುಂಭಾಗದ ಬಸ್ ನಿಲ್ದಾಣಕ್ಕೆ ಸಾರಿಗೆ ಬಸ್ ಬರುತ್ತಿಲ್ಲ ಎಂಬ ಆರೋಪಿಸಿ ಶಾಲಾ ಮಕ್ಕಳು, ಗ್ರಾಮಸ್ಥರು ಜನಪ್ರತಿನಿಧಿಗಳು…
Read More » -
ಟ್ರೆಂಡಿಂಗ್
ಕುಶಾಲನಗರ ಚೆಸ್ಕಾಂ ಅಧಿಕಾರಿ ಸುಮೇಶ್ ವರ್ಗಾವಣೆ ಪ್ರಕ್ರಿಯೆ: ತೀವ್ರ ವಿರೋಧ: ಪ್ರತಿಭಟನೆ ಎಚ್ಚರಿಕೆ
ಕುಶಾಲನಗರ, ಜು 01: ಕುಶಾಲನಗರ ಚೆಸ್ಕಾಂ ಅಭಿಯಂತರ ಸುಮೇಶ್ ಅವರ ವರ್ಗಾವಣೆ ಪ್ರಕ್ರಿಯೆಗೆ ತೀವ್ರ ವಿರೋಧ ವ್ಯಕ್ತಗೊಂಡಿದೆ. ಜನಸ್ನೇಹಿ ಹಾಗೂ ಸಾರ್ವಜನಿಕರ ಬೇಡಿಗೆಗಳಿಗೆ ಸೂಕ್ತವಾಗಿ ಸ್ಪಂದಿಸುವ ಅಧಿಕಾರಿಯನ್ನು…
Read More » -
ಸನ್ಮಾನ
ಮೂಕಾಂಬಿಕಾ ಅನುದಾನಿತ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಎಸ್.ಎಸ್.ಗೋಪಾಲ ಅವರಿಗೆ ಅಭಿನಂದನಾ ಸಮಾರಂಭ
ಕುಶಾಲನಗರ, ಜೂ 30 : ದೇಶ ರಕ್ಷಣೆಗೆ ಸೈನಿಕರು,ಪೊಲೀಸರು ಬೇಕು.ಅದೇ ರೀತಿ ದೇಶದ ಬೆಳೆವಣಿಗೆಗೆ ಶಿಕ್ಷಕರ ಪಾತ್ರ ತುಂಬ ಅಗತ್ಯವಾಗಿದೆ ಎಂದು ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ…
Read More » -
ಸನ್ಮಾನ
ಹೆಬ್ಬಾಲೆ ಪ್ರೌಢಶಾಲಾ ಆಡಳಿತ ಮಂಡಳಿಯ ವತಿಯಿಂದ ಉದ್ಯಮಿಗಳಿಗೆ ಸನ್ಮಾನ
ಕುಶಾಲನಗರ, ಜೂ. 30. ಹೆಬ್ಬಾಲೆ ಪ್ರೌಢಶಾಲೆಯ ವಿದ್ಯಾವರ್ಧಕ ಸಂಘದ ವತಿಯಿಂದ ಸಿದ್ದಲಿಂಗಪುರ ಗ್ರಾಮದ ಉದ್ಯಮಿಗಳು ಹಾಗೂ ಸಮಾಜ ಸೇವಕರಾದ ನಾಪಂಡ ಮುತ್ತಪ್ಪ ಹಾಗೂ ಮುದ್ದಪ್ಪ ಅವರನ್ನು ಸನ್ಮಾನಿಸಿ…
Read More » -
ಕ್ರೈಂ
ಕೂಡಿಗೆಯಲ್ಲಿ ಮನೆಯ ಬಾಗಿಲು ಒಡೆದು ಕಳ್ಳತನ
ಕುಶಾಲನಗರ., ಜೂ. 30: ಕೂಡಿಗೆ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಮನೆಯೊಂದರ ಮುಂಬಾಗಿಲು ಮುರಿದು ಕಳ್ಳತನ ನಡೆಸಲಾಗಿದೆ. ಕೂಡಿಗೆ ಲಕ್ಷ್ಮಿ ಜ್ಯೂವೆಲರಿ ಅಂಗಡಿ ಮಾಲೀಕ ಕುಮಾರ್ ಎಂಬವರ ಮನೆಗೆ…
Read More » -
ಸಾಮಾಜಿಕ
ಕುಶಾಲನಗರ ರೋಟರಿಯಿಂದ ಹಸಿದವರಿಗೆ ಅನ್ನ ಯೋಜನೆಗೆ ಚಾಲನೆ
ಕುಶಾಲನಗರ, ಜೂ 30: ಕುಶಾಲನಗರ ರೋಟರಿ ಸಂಸ್ಥೆಯಿಂದ ಆರಂಭಿಸಿರುವ ಹಸಿದವರಿಗೆ ಅನ್ನ ಯೋಜನೆಗೆ ಚಾಲನೆ ನೀಡಲಾಯಿತು. ನಿಸರ್ಗ ಹೋಟೆಲ್ ನಲ್ಲಿ ಸೋಮವಾರ ರೋಟರಿ ಅಧ್ಯಕ್ಷ ಮನುಪೆಮ್ಮಯ್ಯ ಕೂಪನ್…
Read More » -
ಕಾಮಗಾರಿ
ನವಗ್ರಾಮ: ವಿದ್ಯುತ್ ಅಳವಡಿಸಲು ಮನವಿ, ಚೆಸ್ಕಾಂ ಅಧಿಕಾರಿಯಿಂದ ಪರಿಶೀಲನೆ
ಕುಶಾಲನಗರ,ಜು೩೦: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಗ್ರಾಮಕ್ಕೆ ವಿದ್ಯುತ್ ಕಂಬಗಳ ಅವಶ್ಯಕತೆ ಇದೆ ಎಂದು ಸ್ಥಳೀಯ ವಾರ್ಡ್ ಸದಸ್ಯ ಕೆ.ಬಿ.ಶಂಶುದ್ಧೀನ್ ಅವರು ಚೆಸ್ಕಾಂ ಗೆ ಮನವಿ ಸಲ್ಲಿಸಿದ…
Read More » -
ಅವ್ಯವಸ್ಥೆ
ಗ್ರಾಮಗಳಿಗೆ ತೆರಳುವ ರಸ್ತೆ ಕೆಸರುಮಯ: ಸರಿಪಡಿಸಲು ಗ್ರಾಮಸ್ಥರ ಅಗ್ರಹ.
ಕುಶಾಲನಗರ, ಜೂ.29. ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾರಂಗಿ ಸಮೀಪದಲ್ಲಿರುವ ಮಾವಿನಹಳ್ಳಿದಿಂದ ಬ್ಯಾಡಗೊಟ್ಟ ಗ್ರಾಮದವರೆಗಿನ ಗ್ರಾಮಗಳಿಗೆ ತೆರಳುವ ಹಾರಂಗಿ ಮುಖ್ಯ ನಾಲೆಯ ಗ್ರಾಮಸ್ಥರು ತಿರುಗಡುವ ರಸ್ತೆಯು ತೀರಾ…
Read More » -
ನಿಧನ
ನಿಧನ: ಕುಶಾಲನಗರ ಸೋಮೇಶ್ವರ ಬಡಾವಣೆ ನಿವಾಸಿ ನಾಗೇಗೌಡ
ಕುಶಾಲನಗರ, ಜೂ 28: ಕುಶಾಲನಗರ ಸೋಮೇಶ್ವರ ಬಡಾವಣೆ ನಿವಾಸಿ ಜೆಸಿ ಅಲುಮಿನಿ ಕ್ಲಬ್ ವಲಯ ಉಪಾಧ್ಯಕ್ಷ ನಾಗೇಗೌಡ (50) ಹೃದಯಾಘಾತದಿಂದ ನಿಧನರಾದರು. ಕುಶಾಲನಗರ ಕಛೇರಿಯಲ್ಲಿ ಎದೆ ನೋವು…
Read More » -
ಶಿಕ್ಷಣ
ಖಾಸಗಿ ಶಾಲಾ ಮಕ್ಕಳ ಸಂಖ್ಯೆಯ ಮಿತಿ ಸಡಿಲಗೊಳಿಸಲು ಎಸ್.ಎಲ್.ಭೋಜೇಗೌಡ ಮನವಿ
ಕುಶಾಲನಗರ, ಜೂ 27 : ರಾಜ್ಯದಲ್ಲಿ ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿನ ಅನುದಾನಿತ ಖಾಸಗಿ ಶಾಲೆಗಳಲ್ಲಿನ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿರುವುದರಿಂದ ರಾಜ್ಯ ಸರ್ಕಾರ ಈ ಬಗ್ಗೆ ತುರ್ತು…
Read More »