Recent Post
-
ನಿಧನ
ನಿಧನ: ಕುಶಾಲನಗರ ಸೋಮೇಶ್ವರ ಬಡಾವಣೆ ನಿವಾಸಿ ನಾಗೇಗೌಡ
ಕುಶಾಲನಗರ, ಜೂ 28: ಕುಶಾಲನಗರ ಸೋಮೇಶ್ವರ ಬಡಾವಣೆ ನಿವಾಸಿ ಜೆಸಿ ಅಲುಮಿನಿ ಕ್ಲಬ್ ವಲಯ ಉಪಾಧ್ಯಕ್ಷ ನಾಗೇಗೌಡ (50) ಹೃದಯಾಘಾತದಿಂದ ನಿಧನರಾದರು. ಕುಶಾಲನಗರ ಕಛೇರಿಯಲ್ಲಿ ಎದೆ ನೋವು…
Read More » -
ಶಿಕ್ಷಣ
ಖಾಸಗಿ ಶಾಲಾ ಮಕ್ಕಳ ಸಂಖ್ಯೆಯ ಮಿತಿ ಸಡಿಲಗೊಳಿಸಲು ಎಸ್.ಎಲ್.ಭೋಜೇಗೌಡ ಮನವಿ
ಕುಶಾಲನಗರ, ಜೂ 27 : ರಾಜ್ಯದಲ್ಲಿ ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿನ ಅನುದಾನಿತ ಖಾಸಗಿ ಶಾಲೆಗಳಲ್ಲಿನ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿರುವುದರಿಂದ ರಾಜ್ಯ ಸರ್ಕಾರ ಈ ಬಗ್ಗೆ ತುರ್ತು…
Read More » -
ಕಾರ್ಯಕ್ರಮ
ಕುಶಾಲನಗರ ರೋಟರಿ ಸಂಸ್ಥೆ ಅಧ್ಯಕ್ಷರಾಗಿ ಮನುಪೆಮ್ಮಯ್ಯ ಅಧಿಕಾರ ಸ್ವೀಕಾರ
ಕುಶಾಲನಗರ, ಜೂ 27: ಕುಶಾಲನಗರ ರೋಟರಿ ಸಂಸ್ಥೆ ವತಿಯಿಂದ ಇಲ್ಲಿನ ರೈತ ಭವನದಲ್ಲಿ ಏರ್ಪಡಿಸಿದ್ದ ಪದಗ್ರಹಣ ಸಮಾರಂಭ ಹಾಗೂ ರೋಟರಿ ಸಂಸ್ಥೆಗೆ 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
ಕುಶಾಲನಗರ, ಜೂ 27: ಕುಶಾಲನಗರ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ನಾಡಪ್ರಭು ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಜಯಂತಿ ಆಚರಣೆ ನಡೆಯಿತು. ಸಂಘ…
Read More » -
ಕಾರ್ಯಕ್ರಮ
ಕಣಿವೆಯಲ್ಲಿ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
ಕುಶಾಲನಗರ, ಜೂ 27: ಜಿಲ್ಲಾ ಸಂಗೊಳ್ಳಿ ರಾಯಣ್ಣ ಕುರುಬರ ಹಿತರಕ್ಷಣಾ ವೇದಿಕೆ ವತಿಯಿಂದ ಕಣಿವೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು. 5 ಸೆಂಟ್…
Read More » -
ಕಾರ್ಯಕ್ರಮ
ಸಾರಿಗೆ ಬಸ್ ಗಳ ನಡುವೆ ಅಪಘಾತದಲ್ಲಿ ನಿಧನರಾದ ಭೋಜಮ್ಮ ಅಂತಿಮ ದರ್ಶನ ಪಡೆದ ಸಚಿವರು, ಶಾಸಕರು
ಕುಶಾಲನಗರ, ಜೂ 26: ಸುಳ್ಯ ಬಳಿ ಅರಂತೋಡಿನಲ್ಲಿ ಸಾರಿಗೆ ಬಸ್ ಗಳ ನಡುವೆ ಉಂಟಾದ ಅಪಘಾತದಲ್ಲಿ ಮೃತಪಟ್ಟ ರಂಗಸಮುದ್ರ ನಿವಾಸಿ ಭೋಜಮ್ಮ ಅವರ ನಿವಾಸಕ್ಕೆ ಭೇಟಿ ನೀಡಿದ…
Read More » -
ಮಳೆ
ಕುಶಾಲನಗರ ವಿವಿಧೆಡೆ ಸಚಿವ ಭೋಸರಾಜು ಭೇಟಿ: ಪರಿಶೀಲನೆ
ಕುಶಾಲನಗರ, ಜೂ 26: ಕುಶಾಲನಗರ ಪುರಸಭಾ ವ್ಯಾಪ್ತಿಯ ವಿವಿಧೆಡೆಗೆ ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜ ಭೇಟಿ ನೀಡಿ ಪರಿಶೀಲಿಸಿದರು. ಕುಶಾಲನಗರ ಕಾವೇರಿ ಸೇತುವೆ ಬಳಿ ಕಾವೇರಿ ನದಿ…
Read More » -
ಪ್ರತಿಭಟನೆ
ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿರುದ್ಧ ಕುಶಾಲನಗರದಲ್ಲಿ ಎಸ್ಡಿಪಿಐ ಪ್ರತಿಭಟನೆ
ಕುಶಾಲನಗರ, ಜೂ 25: ಮುಸ್ಲಿಮರ ಸಮಸ್ಯೆಗಳಿಗೆ ಸ್ಪಂದಿಸಿದ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಬುಧವಾರ ಸಂಜೆ ಸೋಶಿಯಲ್…
Read More » -
ಅಪಘಾತ
ಅರಂತೋಡು ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತ: ನಂಜರಾಯಪಟ್ಟಣದ ಮಹಿಳೆ ದುರ್ಮರಣ
ಕುಶಾಲನಗರ ಜೂ 25: ಅರಂತೋಡು ಬಳಿ ಕೆ ಎಸ್ ರ್ ಟಿ ಸಿ ಬಸ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕುಶಾಲನಗರ ಮೂಲದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ…
Read More » -
ಕಾರ್ಯಕ್ರಮ
ಶಾಲೆಗಳಲ್ಲಿ ಕನ್ನಡಕ್ಕೆ ಆದ್ಯತೆ ಸಿಗಬೇಕು: ಉಪನ್ಯಾಸಕಿ ಲೀಲಾಕುಮಾರಿ ತೊಡಿಕಾನ
ಕುಶಾಲನಗರ ಜೂನ್ 25: ವಿದ್ಯಾರ್ಥಿಗಳು ತಮ್ಮ 10 ನೇ ತರಗತಿಯ ಒಳಗೆ ಕನ್ನಡದ ಬಗ್ಗೆ ಚೆನ್ನಾಗಿ ಅರಿಯಬೇಕು. ಕನ್ನಡದಲ್ಲಿ ಮಾತನಾಡುವುದು, ಓದುವುದು ಮತ್ತು ಬರೆಯುವುದು ಅಭ್ಯಾಸ ಮಾಡಿದಾಗ…
Read More » -
ಕ್ರೈಂ
ಮಾದಾಪಟ್ಟಣ ನಿವಾಸಿಯಿಂದ ಹಣ ವಸೂಲಿ ಪ್ರಕರಣ: ಆರೋಪಿಗಳ ಬಂಧನ
ಕುಶಾಲನಗರ, ಜೂ 25:ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಾಪಟ್ಟಣ ಗ್ರಾಮ ನಿವಾಸಿ ಪರಶಿವಮೂರ್ತಿ ಎಂಬವರು ಅಕ್ಟೋಬರ್-2024 ನೇ ತಿಂಗಳಿನಲ್ಲಿ ಸಾಮಾಜಿಕ ಜಾಲತಾಣ ಫೇಸ್ಬಕ್ನಲ್ಲಿ ಯಾರೋ ಒಬ್ಬರಿಗೆ…
Read More » -
ಕಾರ್ಯಕ್ರಮ
ಕುಶಾಲನಗರ ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
ಕುಶಾಲನಗರ, ಜೂ 21: ಕುಶಾಲನಗರದ ಲಯನ್ಸ್ ಕ್ಲಬ್ ನ 2025-26ನೇ ಸಾಲಿನ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಕುಶಾಲನಗರ ಗೌಡ ಸಮಾಜ ಸಭಾಂಗಣದಲ್ಲಿ ನಡೆಯಿತು.…
Read More » -
ಮನವಿ
ಕೂಡುಮಂಗಳೂರು ಪಂಚಾಯಿತಿ ವ್ಯಾಪ್ತಿಯ ಹಲವು ಸಮಸ್ಯೆಗಳನ್ನು ಸರಿಪಡಿಸುವಂತೆ ಶಾಸಕರಿಗೆ ಅಧ್ಯಕ್ಷರಿಂದ ಮನವಿ
ಕುಶಾಲನಗರ, ಜೂ 25:ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಭಾಸ್ಕರ್ ನಾಯಕ್ ಹಾರಂಗಿ ಹುಲುಗುಂದ ಗ್ರಾಮದ ರಸ್ತೆ ಅಭಿವೃದ್ಧಿ ಬಗ್ಗೆ ಮತ್ತು ಸುಂದರನಗರ ಸ್ಮಶಾನ ಜಾಗಕ್ಕೆ ದಾಖಲೆ ಸೃಷ್ಟಿಸುವ…
Read More » -
ಸಭೆ
ನಂಜರಾಯಪಟ್ಟಣ ಗ್ರಾಮಪಂಚಾಯ್ತಿ ಗ್ರಾಮಸಭೆ
ಕುಶಾಲನಗರ, ಜೂ 25: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಗ್ರಾಮ ಸಭೆ ಪಂಚಾಯಿತಿ ಅಧ್ಯಕ್ದರಾದ ಚೆಟ್ಟಡ್ಕ ಎಲ್. ವಿಶ್ವ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಹೊಸಪಟ್ಟಣದ ಸಮುದಾಯ ಭವನದಲ್ಲಿ…
Read More » -
ಕ್ರೈಂ
ಚಿಕ್ಕ ಅಳುವಾರ ಗ್ರಾಮದ ತರಕಾರಿ ವ್ಯಾಪಾರಿಯಿಂದ 1.49 ಲಕ್ಷ ರೂ. ಸುಲಿಗೆ: ಪೊಲೀಸರೆಂದು ಬೆದರಿಸಿ ಹಣ ವಸೂಲಿ ಆರೋಪ
ಕುಶಾಲನಗರ, ಜೂ 24: ಸುವರ್ಣ ಗೆಡ್ಡೆ ಮಾರಾಟ ಮಾಡುವುದಾಗಿ ತರಕಾರಿ ವ್ಯಾಪಾರಿಯೊಬ್ಬರನ್ನು ಕರೆದು ಬಳಿಕ ತಾವು ಪೊಲೀಸರು ಎಂದು ಬೆದರಿಸಿ 1.49 ಲಕ್ಷ ರೂ. ಪಡೆದು ಪರಾರಿಯಾಗಿದ್ದಾರೆ…
Read More » -
ಶಿಕ್ಷಣ
ಗುಮ್ಮನಕೊಲ್ಲಿಯ ಮೂಕಾಂಬಿಕ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪುಸಕ್ತ ವಿತರಣೆ
ಕುಶಾಲನಗರ, ಜೂ 24: ಕುಶಾಲನಗರದ ಗುಮ್ಮನಕೊಲ್ಲಿಯ ಮೂಕಾಂಬಿಕ ಪ್ರೌಢಶಾಲಾ 8ನೇ ತರಗತಿ ವಿದ್ಯಾರ್ಥಿಗಳಿಗೆ ದಾನಿಗಳಾದ ಸೈಜನ್ ಕೆ ಪೀಟರ್, ಪ್ರಶಾಂತ್, ಪುನೀತ್, ಮಧು, ಭಾಸ್ಕರ್, ರಂಜಿತ್ ಅವರು…
Read More » -
ಟ್ರೆಂಡಿಂಗ್
ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳನ್ನು ಪರಿಶೀಲಿಸಿದ ಶಾಸಕರು
ಕುಶಾಲನಗರ, ಜೂ 21: ಪಿಎಂಜಿಎಸ್ ವೈ ಯೋಜನಾ ಅಡಿಯಲ್ಲಿ ಗ್ರಾಮೀಣ ಭಾಗದ ರಸ್ತೆಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನ ವಿವಿಧೆಡೆ ರಸ್ತೆಗಳನ್ನು ಶಾಸಕ ಡಾ.ಮಂತರ್…
Read More » -
ಪ್ರಕಟಣೆ
ಕುಶಾಲನಗರ ಲಯನ್ಸ್ ಕ್ಲಬ್ ಗೆ ನೂತನ ಪದಾಧಿಕಾರಿಗಳ ಆಯ್ಕೆ: ಜೂ 24 ಕ್ಕೆ ಪದಗ್ರಹಣ
ಕುಶಾಲನಗರ, ಜೂ 21: ಕುಶಾಲನಗರದ ಲಯನ್ಸ್ ಕ್ಲಬ್ ನ 2025-26ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಎನ್.ಟಿ.ನಾರಾಯಣ, ಕಾರ್ಯದರ್ಶಿಯಾಗಿ ಎಂ.ಜಿ.ಕಿರಣ್, ಖಜಾಂಚಿಯಾಗಿ ಡಾ.ಶರತ್ ಕುಮಾರ್ ಮ್ಯಾಥ್ಯು ಆಯ್ಕೆಯಾಗಿದ್ದಾರೆ.…
Read More » -
ಕಾರ್ಯಕ್ರಮ
ಕೂಡುಮಂಗಳೂರು ಪಂಚಾಯತಿಯ ನಿವೇಶನ ರೈತರಿಗೆ ನಿವೇಶನಗಳನ್ನು ನೀಡುವ ಸಲುವಾಗಿ DGSR ಸರ್ವೆ
ಕುಶಾಲನಗರ, ಜೂ 21: ಕೂಡುಮಂಗಳೂರು ಪಂಚಾಯತಿ ವ್ಯಾಪ್ತಿಯ ನಿವೇಶನ ರಹಿತ ರಿಗೆ ನಿವೇಶನಗಳನ್ನು ನೀಡುವ ಸಲುವಾಗಿ ಲೇಔಟ್ ಮಾಡಲು DGSR ಸರ್ವೆ ಕಾರ್ಯ ನಡೆಯಿತು. ಈ ಕುರಿತು…
Read More » -
ಚುನಾವಣೆ
ತೊರೆನೂರು ಸಹಕಾರ ಸಂಘಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ: ನೂತನ ಅಧ್ಯಕ್ಷರಿಗೆ ಶುಭ ಕೋರಿಕೆ
ಕುಶಾಲನಗರ, ಜೂ 21: ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರ ಚುನಾವಣೆ ಹಿನ್ನಲೆಯಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಈ ಸಂದರ್ಭ…
Read More » -
ಚುನಾವಣೆ
ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಟಿ.ಬಿ.ಜಗದೀಶ್ ಆಯ್ಕೆ
ಕುಶಾಲನಗರ, ಜೂ 21: ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಸಾಲಿನ ಅಧ್ಯಕ್ಷರಾಗಿ ಟಿ.ಬಿ.ಜಗದೀಶ್ ಅವಿರೋಧವಾಗಿ ಆಯ್ಕೆಯಾದರು. ಈ ಹಿಂದಿನ ಅಧ್ಯಕ್ಷರಾದ ಸಿ. .ಕೆ.ಉದಯಕುಮಾರ್…
Read More » -
ಆತ್ಮಹತ್ಯೆ
ಕಾಣೆಯಾಗಿದ್ದ ಗಿರೀಶ್ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆ
ಕುಶಾಲನಗರ, ಜೂ 21: ನಾಪತ್ತೆಯಾಗಿದ್ದ ಚೆಟ್ಟಳ್ಳಿ ಕಂಡಕೆರೆ ನಿವಾಸಿ ಸೇನೆಯ ನಿವೃತ್ತ ಉದ್ಯೋಗಿ ಗಿರೀಶ್ ಮೃತದೇಹ ಕಾವೇರಿ ನಿಸರ್ಗಧಾಮ ಪಕ್ಕದ ಗ್ರೀನ್ ಲ್ಯಾಂಡ್ ಹೋಟೆಲ್ ಹಿಂಭಾಗದ ಕಾವೇರಿ…
Read More » -
ಧಾರ್ಮಿಕ
ಶ್ರೀ ಲಕ್ಷ್ಮೀದೇವಿ, ಗಣಪತಿ, ಭೈರವೇಶ್ವರ ದೇವಾಲಯದ 8ನೇ ವಾರ್ಷಿಕೋತ್ಸವ ಹಾಗೂ ಗೋಪುರ ಪ್ರತಿಷ್ಠಾಪನೆ
ಕುಶಾಲನಗರ, ಜೂ 20 : ಹೆಬ್ಬಾಲೆಯ ನಡುಬೀದಿ ಹಾಗೂ ಹಳಗೋಟೆ ಗ್ರಾಮದ ವೀರಮಡಿವಾಳರ ಸಂಘದ ಹಾಗೂ ದೇವಾಲಯ ಸಮಿತಿ ವತಿಯಿಂದ ಏರ್ಪಡಿಸಿದ್ದ ಶ್ರೀ ಲಕ್ಷ್ಮೀದೇವಿ, ಗಣಪತಿ, ಭೈರವೇಶ್ವರ…
Read More » -
ಧಾರ್ಮಿಕ
ಬೈಚನಹಳ್ಳಿ ಕನ್ನಂಬಾಡಿಯಮ್ಮ ದೇವಸ್ಥಾನ ಜೀರ್ಣೋದ್ಧಾರ, ನವೀಕರಣಕ್ಕೆ ಭೂಮಿ ಪೂಜೆ
ಕುಶಾಲನಗರ, ಜು 20: ಕುಶಾಲನಗರದ ಬೈಚನಹಳ್ಳಿ ಗ್ರಾಮದ ಗ್ರಾಮದೇವತೆ ಕನ್ನಂಬಾಡಮ್ಮ ದೇವಾಲಯದ ಜೀರ್ಣೋದ್ಧಾರ ಪ್ರಯುಕ್ತ ಕೈಗೊಂಡಿರುವ ನವೀಕರಣ, ಗರ್ಭಗುಡಿ ನಿರ್ಮಾಣ ಕಾರ್ಯಕ್ಕೆ ಕ್ಷೇತ್ರದ ಶಾಸಕ ಡಾ.ಮಂತರಗೌಡ ಶುಕ್ರವಾರ…
Read More » -
ಕಾಮಗಾರಿ
ಬೈಚನಹಳ್ಳಿಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಾಸಕರಿಂದ ಭೂಮಿಪೂಜೆ
ಕುಶಾಲನಗರ, ಜೂ 20: ಕುಶಾಲನಗರ ಪುರಸಭಾ ವ್ಯಾಪ್ತಿಯ ಬೈಚನಹಳ್ಳಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ರೂ 2 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಕುಶಾಲನಗರ ತಾಲೂಕು ಮಟ್ಟದ…
Read More » -
ಟ್ರೆಂಡಿಂಗ್
ನಾಪತ್ತೆಯಾದ ಮಾಜಿ ಸೈನಿಕ ಗಿರೀಶನಿಗಾಗಿ ಮುಂದುವರೆದ ಶೋಧಕಾರ್ಯ
ಕುಶಾಲನಗರ: ಬುಧವಾರ ರಾತ್ರಿಯಿಂದ ಕಾಣೆಯಾಗಿರುವ ಚೆಟ್ಟಳ್ಳಿ ಕಂಡಕೆರೆ ನಿವಾಸಿ,ಮಾಜಿ ಯೋಧ ಗಿರೀಶ್ (46) ಎಂಬವರಿಗೆ ಎರಡನೇ ದಿನವೂ ಹುಡುಕಾಟ ಮುಂದುವರೆದಿದೆ. ಇವರ ಸ್ಕೂಟಿ ಕೀ ಮತ್ತು ಹೆಲ್ಮೆಟ್…
Read More » -
ಮನವಿ
ಕಣಿವೆ ತೂಗುಸೇತುವೆ ಮುಕ್ತ ಸಂಚಾರಕ್ಕೆ ಸ್ಥಳೀಯರ ಆಗ್ರಹ
ಕುಶಾಲನಗರ, ಜೂ 19 : ಕಣಿವೆ ಗ್ರಾಮದ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ತೂಗು ಸೇತುವೆಗೆ ಅಳವಡಿಸಿರುವ ಬೀಗವನ್ನು ತೆರವುಗೊಳಿಸಿ ವಿದ್ಯಾರ್ಥಿಗಳು ಹಾಗೂ ಕೃಷಿ ಕಾರ್ಮಿಕರ ಸಂಚಾರಕ್ಕೆ…
Read More » -
ಕ್ರೈಂ
ನಿಷೇದಿತ ಮಾದಕ ವಸ್ತು ಮಾರಾಟ: ಓರ್ವನ ಬಂಧನ
ಕುಶಾಲನಗರ, ಜೂ 18:ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪೊನ್ನಂಪೇಟೆ ನಗರದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು MDMA & ಗಾಂಜಾ ಸರಬರಾಜು/ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ…
Read More » -
ಕಾರ್ಯಕ್ರಮ
ರೂ 7 ಲಕ್ಷ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
ಕುಶಾಲನಗರ, ಜೂ.18: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿ ಕೂಡ್ಲೂರು ಕೈಗಾರಿಕಾ ಘಟಕದಲ್ಲಿರುವ ಎಸ್. ಎಲ್.ಎನ್. ಕಾಫಿ ಸಂಸ್ಥೆಯ ವತಿಯಿಂದ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯ…
Read More » -
ಆರೋಗ್ಯ
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಭೋದಕ ಆಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ನೆಫ್ರೋಲಜಿ ತಜ್ಞ ವೈದ್ಯರ ನೇಮಕ
ಕುಶಾಲನಗರ, ಜೂ 17: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಯಲ್ಲಿ ಡಾ. ಎಂ.ಎನ್. ಆತೀಶ್ (ಡಿ.ಎಂ ನೆಫ್ರೋಲಜಿ) ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರನ್ನು ನೇಮಿಸಲಾಗಿದ್ದು ಪ್ರತಿ…
Read More » -
ಕ್ರೀಡೆ
ರಾಷ್ಟ್ರ ಮಟ್ಟದ ಪುಟ್ಬಾಲ್ ಪಂದ್ಯದಲ್ಲಿ ಕೊಡಗು ಸೈನಿಕ ಶಾಲೆ ತಂಡ ದ್ವಿತೀಯ ಸ್ಥಾನ: ವಿಜಯೋತ್ಸವ ಮೆರವಣಿಗೆ
ಕುಶಾಲನಗರ, ಜೂ. 18: ರಾಷ್ಟ್ರ ಮಟ್ಟದ ಅಂತರ ಸೈನಿಕ ಶಾಲೆಗಳ ಪುಟ್ಬಾಲ್ ಪಂದ್ಯಾವಳಿಯಲ್ಲಿ ಕೂಡಿಗೆಯ ಕೊಡಗು ಸೈನಿಕ ಶಾಲೆಯ ಜೂನಿಯರ್ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಪ್ರಶಸ್ತಿ…
Read More » -
ಸುದ್ದಿಗೋಷ್ಠಿ
ನೇಕಾರ ಸಮುದಾಯ ಒಕ್ಕೂಟದ ವತಿಯಿಂದ 31 ಜಿಲ್ಲೆಗಳಲ್ಲೂ ಹಾಗೂ 224 ವಿಧಾನಸಭಾ ಕ್ಷೇತ್ರಗಳಲ್ಲೂ ಜಾತಿ ಸಮೀಕ್ಷೆಗೆ ನಿರ್ಧಾರ
ಕುಶಾಲನಗರ, ಜೂ 17 : ಕರ್ನಾಟಕ ರಾಜ್ಯ ನೇಕಾರ ಸಮುದಾಯ ಒಕ್ಕೂಟದ ವತಿಯಿಂದ 31 ಜಿಲ್ಲೆಗಳಲ್ಲೂ ಹಾಗೂ 224 ವಿಧಾನಸಭಾ ಕ್ಷೇತ್ರಗಳಲ್ಲೂ ನೇಕಾರ ಸಮುದಾಯದ ನಿಖರ ಮಾಹಿತಿ…
Read More » -
ಶಿಕ್ಷಣ
25 ಲಕ್ಷ ವೆಚ್ಚದಲ್ಲಿ ವಿವಿಧೋದ್ದೇಶ ಸಭಾಂಗಣ ನಿರ್ಮಾಣಕ್ಕೆ ಗುದ್ದಲಿ ಪೂಜೆ
ಕುಶಾಲನಗರ, ಜೂ 17; ಸರ್ಕಾರದ ಜೊತೆಗೆ ಸೇವಾ ಸಂಸ್ಥೆಗಳು ಕೈಜೋಡಿಸಿದರೆ ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಿ ಉಳಿಸಿ ಬೆಳೆಸಬಹುದು ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್…
Read More » -
ಟ್ರೆಂಡಿಂಗ್
ಮಳೆ: ಕುಶಾಲನಗರ ಪತ್ರಕರ್ತ ಜಯಪ್ರಕಾಶ್ ಮನೆಗೆ ಹಾನಿ
ಕುಶಾಲನಗರ, ಜೂ 17: ನಿರಂತರ ಮಳೆಯಿಂದಾಗಿ ಕುಶಾಲನಗರದ ಪತ್ರಕರ್ತರಾದ ಎಚ್.ಸಿ.ಜಯಪ್ರಕಾಶ್ ಅವರ ಮನೆ ಹಾನಿಯಾದ ಘಟನೆ ಕುಶಾಲನಗರದ ಟೌನ್ ಕಾಲೋನಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಕಂದಾಯ ಇಲಾಖೆ ಹಾಗೂ…
Read More » -
ಧಾರ್ಮಿಕ
ಧರ್ಮಪುರಂ ಅಧೀನ ಮಠಾಧಿಪತಿಗಳಾದ ಸಂತ ಜ್ಞಾನಸಂಬಂಧರ್ ಸ್ವಾಮೀಜಿಗೆ ಕುಶಾಲನಗರದಲ್ಲಿ ಸ್ವಾಗತ
ಕುಶಾಲನಗರ, ಜೂ 17: ತಮಿಳುನಾಡಿನ 27 ಭವ್ಯ ಶಿವ ದೇವಾಲಯಗಳ ಧರ್ಮಪುರಂ ಅಧೀನ ಮಠಾಧಿಪತಿಗಳಾದ ಸಂತ ಜ್ಞಾನಸಂಬಂಧರ್ ಸ್ವಾಮೀಜಿ (ಪ್ರಧಾನಿ ನರೇಂದ್ರ ಮೋದಿಜೀ ಯವರಿಗೆ ಭಾರತದ ಪ್ರಾಚೀನ…
Read More » -
ಟ್ರೆಂಡಿಂಗ್
ನದಿಯಲ್ಲಿ ನೀರಿನ ಮಟ್ಟ ಏರಿಕೆ: ಸೇತುವೆ ಮೇಲೆ ಸಂಚಾರ ಬಂದ್
ಕುಶಾಲನಗರ, ಜೂ 17:ಕುಶಾಲನಗರ ತಾಲ್ಲೂಕಿನ ಕಣಿವೆ ತೂಗು ಸೇತುವೆಯನ್ನು ತಹಶಿಲ್ದಾರರು ಪರಿಶೀಲಿಸಿದರು. ಮಳೆ ಹೆಚ್ಚಿರುವುದರಿಂದ ಸೇತುವೆಯಲ್ಲಿ ಪ್ರವಾಸಿಗರು ತೆರಳದಂತೆ ರಾಮೇಶ್ವರ ದೇವಾಲಯದ ಬಳಿ ಹೊಳೆಗೆ ಹೋಗೂವ ಗೇಟ್…
Read More » -
ಮಳೆ
ಹಾರಂಗಿ ಯಿಂದ ಮಧ್ಯಾಹ್ನ 18 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ಕುಶಾಲನಗರ, ಜೂ 17: ವ್ಯಾಪಕ ಮಳೆಯಿಂದ ಹಾರಂಗಿ ಅಣೆಕಟ್ಟೆಗೆ ಒಳಹರಿವು ಹೆಚ್ಚಳವಾಗಿದ್ದು ಇಂದು ಮಧ್ಯಾಹ್ನ 18 ಸಾವಿರ ಕ್ಯೂಸೆಕ್ ಪ್ರಮಾಣದ ನೀರು ಹರಿಬಿಡಲಾಗುತ್ತದೆ.
Read More » -
ಮಳೆ
ಹಾರಂಗಿ-ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆ: ಗದ್ದೆಗಳು ಜಲಾವೃತ
ಕುಶಾಲನಗರ, ಜೂ 17: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಕಾವೇರಿ ಹಾಗೂ ಹಾರಂಗಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಏರಿಕೆಯಾಗಿದೆ. ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯ ಮುಂಭಾಗದ 15…
Read More » -
ಮಳೆ
ಹಾರಂಗಿಯಿಂದ ನದಿಗೆ 10 ಸಾವಿರ ಕ್ಯೂಸೆಕ್ ನೀರು
ಕುಶಾಲನಗರ, ಜೂ 16: ಹಾರಂಗಿ ಅಣೆಕಟ್ಟೆ ಒಳಹರಿವು ಹೆಚ್ಚಳಗೊಡ ಹಿನ್ನಲೆಯಲ್ಲಿ 10 ಸಾವಿರ ಕ್ಯೂಸೆಕ್ ಪ್ರಮಾಣದ ನೀರು ಹರಿಬಿಡಲು ಅಧಿಕಾರಿಗಳು ಮುಂದಾಗಿದ್ದಾರೆ.
Read More » -
ಕಾರ್ಯಕ್ರಮ
ಶೇ.೨೫ ನಿಧಿಯಲ್ಲಿ ಹೊಲಿಗೆ ಯಂತ್ರ ವಿತರಣೆ
ಕುಶಾಲನಗರ,ಜು೧೩: ಶೇ.೨೫ ರ ನಿಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ಪಂಚಾಯಿತಿ ಸಭಾಂಗಣದಲ್ಲಿ ಹೊಲಿಗೆ ಯಂತ್ರ…
Read More » -
ಆರೋಪ
ಹಾರಂಗಿ ಅಣೆಕಟ್ಟೆಯ ಎಡಭಾಗದಲ್ಲಿ ಮಣ್ಣು ದಂಧೆ: ಬೆಳೆಬಾಳುವ ಮರಗಳ ಹನನ ಆರೋಪ
ಕುಶಾಲನಗರ, ಜೂ 15:ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕು ಯಡವನಾಡು ಗ್ರಾಮದ ಹಾರಂಗಿ ಅಣೆಕಟ್ಟೆಯ ಎಡ ಭಾಗದಲ್ಲಿ ದೊಡ್ಡ ಮಟ್ಟದ ಮಣ್ಣು ಮಾಫಿಯಾ ನಿರಂತರವಾಗಿ ನಡೆಯುತ್ತಿದೆ. ಇಲ್ಲಿ ಹೇಳುವವರು…
Read More » -
ಮಳೆ
ಹಾರಂಗಿ ಅಣೆಕಟ್ಟೆಯಿಂದ ನದಿಗೆ ನೀರು ಬಿಡುಗಡೆ
ಕುಶಾಲನಗರ, ಜೂ 14: ಹಾರಂಗಿ ಅಣೆಕಟ್ಟೆಯಿಂದ ನದಿಗೆ ಕ್ರೆಸ್ಟ್ ಗೇಟ್ ಗಳ ಮೂಲಕ ಶನಿವಾರ ಎರಡು ಸಾವಿರ ಕ್ಯೂಸೆಕ್ ಪ್ರಮಾಣದ ನೀರು ಹರಿಬಿಡಲಾಯಿತು. ಜಲಾಶಯಕ್ಕೆ ಹೆಚ್ಚಿನ ಪ್ರಮಾಣ…
Read More » -
ಸಭೆ
ದುಬಾರೆ ಹಾಗೂ ಬರಪೊಳೆಯಲ್ಲಿ ರಿವರ್ ರ್ಯಾಪ್ಟಿಂಗ್ ಪರವಾನಗಿ ನವೀಕರಣ ಹಾಗೂ ಫಿಟ್ನೆಸ್ ಪ್ರಮಾಣಪತ್ರ ಪಡೆದು ಕಾರ್ಯನಿರ್ವಹಿಸಿ
ಕುಶಾಲನಗರ ಜೂ.13:-ಜಿಲ್ಲೆಯ ದುಬಾರೆ ಹಾಗೂ ಬರಪೊಳೆಯಲ್ಲಿ ರಿವರ್ ರ್ಯಾಪ್ಟಿಂಗ್ (ಜಲಕ್ರೀಡೆ) ನಡೆಸುವ ರ್ಯಾಪ್ಟ್ ಮಾಲೀಕರು ಕಡ್ಡಾಯವಾಗಿ ಪರವಾನಗಿ ನವೀಕರಣ ಹಾಗೂ ಫಿಟ್ನೆಸ್ ಪ್ರಮಾಣಪತ್ರ ಪಡೆದು ಜಲಕ್ರೀಡೆ ನಡೆಸಲು…
Read More » -
ಕಾರ್ಯಕ್ರಮ
ಕುಶಾಲನಗರ ಪುರಸಭೆ ನೂತನ ಕಛೇರಿ ಸಂಕೀರ್ಣ ಲೋಕಾರ್ಪಣೆ
ಕುಶಾಲನಗರ, ಜೂ ,೧೧: ಕುಶಾಲನಗರದ ಹೃದಯ ಭಾಗದಲ್ಲಿ ರೂ 6.50 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪುರಸಭೆ ನೂತನ ಸಂಕೀರ್ಣವನ್ನು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ…
Read More » -
ನಿಧನ
ಸವಿತಾ ಸಮಾಜ ಹಿರಿಯ ಸದಸ್ಯ ಶೇಖರ್ ನಿಧನ
ಕುಶಾಲನಗರ, ಜೂ 11: ಕುಶಾಲನಗರ ಸವಿತಾ ಸಮಾಜದ ಹಿರಿಯ ಸದಸ್ಯರಾದ ಜನತಾ ಕಾಲನಿ ನಿವಾಸಿ ಶೇಖರ್ (64) ಅನಾರೋಗ್ಯದಿಂದ ಬುಧವಾರ ಮಡಿಕೇರಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ,…
Read More » -
ಕಾಮಗಾರಿ
ಕೂಡಿಗೆ, ನಂಜರಾಯಪಟ್ಟಣ ವ್ಯಾಪ್ತಿಯಲ್ಲಿ 50 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ
ಕುಶಾಲನಗರ, ಜೂ 11:ಕೂಡಿಗೆ ಹಾಗೂ ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಹುದುಗೂರು ಹಾಗೂ ಕೂಪ್ ಹಾಡಿಯಲ್ಲಿ ರೂ 50 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ…
Read More » -
ಕಾಮಗಾರಿ
ಗೊಂದಿಬಸವನಹಳ್ಳಿ: ರೂ.1 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂಥರ್ ಗೌಡ
ಕುಶಾಲನಗರ, ಜೂ 10: ಗೊಂದಿಬಸವನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತೀವ್ರ ಹದಗೆಟ್ಟು ವಾಹನ ಸಂಚಾರಕ್ಕೆ ತುಂಬa ತೊಂದರೆಯಾಗಿತ್ತು. ಇದೀಗ ರೂ.1 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡಿರುವ ರಸ್ತೆಯನ್ನು…
Read More » -
ಶಿಕ್ಷಣ
ಗೊಂದಿಬಸವನಹಳ್ಳಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿದ ಕುಶಾಲನಗರ ಪುರಸಭೆ ಸದಸ್ಯ ಜಿ.ಬಿ.ಜಗದೀಶ್
ಕುಶಾಲನಗರ, ಜೂ 10: ಕುಶಾಲನಗರ ಪುರಸಭೆ ನಾಮನಿರ್ದೇಶಿತ ಸದಸ್ಯ ಜಿ.ಬಿ.ಜಗದೀಶ್ ಅವರು ಗೊಂದಿಬಸವನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಲೇಖನ ಸಾಮಗ್ರಿ ವಿತರಣೆ…
Read More » -
ಪ್ರಶಸ್ತಿ
ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ
ಕುಶಾಲನಗರ, ಜೂ 10:ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 8 ಮಂದಿ ಪತ್ರಕರ್ತ ಸದಸ್ಯರು ಅತ್ಯುತ್ತಮ ವರದಿಗಳಿಗೆ ನೀಡಲಾಗುವ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿಗಳಿಗೆ ಆಯ್ಕೆಯಾಗಿದ್ದಾರೆ. ಪತ್ರಕರ್ತೆ…
Read More » -
ಧಾರ್ಮಿಕ
ಶ್ರದ್ದಾಭಕ್ತಿಯಿಂದ ನೆರವೇರಿದ ಕುಶಾಲನಗರದ ಶ್ರೀ ಚೌಡೇಶ್ವರಿ ದೇವರ ವಾರ್ಷಿಕ ಪೂಜೋತ್ಸವ
ಕುಶಾಲನಗರ, ಜೂ 09: ಕುಶಾಲನಗರದ ರಥಬೀದಿಯಲ್ಲಿರುವ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ವಾರ್ಷಿಕ ಪೂಜ್ಯೋತ್ಸವು ಶ್ರಧ್ಧಾಭಕ್ತಿಯಿಂದ ನೆರವೇರಿತು. ಕುಶಾಲನಗರ ದೇವಾಂಗ ಸಂಘದ ವತಿಯಿಂದ ನಡೆದ ಪೂಜೋತ್ಸವದಲ್ಲಿ ವಿವಿಧ…
Read More » -
ಟ್ರೆಂಡಿಂಗ್
ಕ್ರೈಸ್ತ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರ, ಸನ್ಮಾನ
ಕುಶಾಲನಗರ, ಜೂ 08: ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘ ಕುಶಾಲನಗರ ಘಟಕದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಮುಳ್ಳುಸೋಗೆ ತಪೋವನ ಸಭಾಂಗಣದಲ್ಲಿ ನಡೆಯಿತು.…
Read More » -
ನಿಧನ
ಮೃತರ ಮಾಹಿತಿ ಪತ್ತೆಗೆ ಮನವಿ
ಕುಶಾಲನಗರ, ಜೂ 08: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸಂತೆ ಮಾರುಕಟ್ಟೆಯೊಳಗೆ ಅಪರಿಚಿತ ವ್ಯಕ್ತಿ ಮರಣ ಹೊಂದಿದ್ದಾರೆ ಇವರು ಸುಮಾರು 6 ವರ್ಷಗಳಿಂದ ಮಾರುಕಟ್ಟೆ ಒಳಗೆ ಮಲಗುತ್ತಿದ್ದು ಇವರನ್ನು…
Read More » -
ಅರಣ್ಯ ವನ್ಯಜೀವಿ
ಹುದುಗೂರು ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ಪ್ರತ್ಯಕ್ಷ: ಭಯಭೀತರಾಗಿರುವ ಗ್ರಾಮಸ್ಥರು
ಕುಶಾಲನಗರ, ಜೂ 8: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದ ಮುಖ್ಯ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷಗೊಂಡು ಆತಂಕ ಸೃಷ್ಠಿಸಿದೆ. ಶನಿವಾರ ರಾತ್ರಿ ಹುದುಗೂರು ಗ್ರಾಮಕ್ಕೆ ಬಂದಿರುವ…
Read More » -
ಪೊಲೀಸ್
ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿಯಾಗಿ ರಾಮಚಂದ್ರ ನೇಮಕ
ಕುಶಾಲನಗರ, ಜೂ. 8: ಕುಶಾಲನಗರ ಗ್ರಾಮಾಂತರ ಪೋಲಿಸ್ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೋಹನ್ ರಾಜ್ ವರ್ಗಾವಣೆ ಗೊಂಡ ಹಿನ್ನೆಲೆಯಲ್ಲಿ ನೂತನ ಠಾಣಾಧಿಕಾರಿರಾಗಿ ರಾಮಚಂದ್ರ ಅವರು ನೇಮಕಗೊಂಡಿದ್ದಾರೆ.
Read More » -
ಕಾಮಗಾರಿ
ಚಿಕ್ಲಿಹೊಳೆ ಅಣೆಕಟ್ಟೆಯ ಮುಖ್ಯ ಕಾಲುವೆಗಳ ದುರಸ್ತಿಗೆ ಟೆಂಡರ್ ಪ್ರಕ್ರಿಯೆ
ಕುಶಾಲನಗರ, ಜೂ. 6: ಕಾವೇರಿ ನೀರಾವರಿ ಇಲಾಖೆಯ ಅಧೀನದಲ್ಲಿರುವ ಚಿಕ್ಲಿಹೊಳೆ ಅಣೆಕಟ್ಟೆಯ ಉಸ್ತುವಾರಿ ಮತ್ತು ಮುಖ್ಯ ಕಾಲುವೆಗಳ ಗಿಡಗಂಟಿಗಳ ತೆರವಿಗೆ ಸಂಬಂಧಿಸಿದಂತೆ ಇಲಾಖೆಯ ಮೂಲಕ ರೂ. 9.…
Read More » -
ಧಾರ್ಮಿಕ
ಕುಶಾಲನಗರದಲ್ಲಿ ತ್ಯಾಗ ಬಲಿದಾನದ ಬಕ್ರೀದ್ ಹಬ್ಬ ಆಚರಣೆ
ಕುಶಾಲನಗರ,ಜೂ೭: ಮುಸಲ್ಮಾನರ ಪವಿತ್ರ ಎರಡು ಹಬ್ಬಗಳಲ್ಲಿ ಒಂದಾದ ಬಕ್ರೀದ್ ಹಬ್ಬವನ್ನು ಕುಶಾಲನಗರದ ಪ್ರಮುಖ ಮಸೀದಿಗಳಲ್ಲಿ ಆಚರಿಸಲಾಯಿತು. ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ವಿಶ್ವಾದ್ಯಂತ ಆಚರಿಸಲಾಗುತ್ತಿದ್ದು, ಕುಶಾಲನಗರದ…
Read More » -
ಧಾರ್ಮಿಕ
ಕೂಡಿಗೆಯಲ್ಲಿ ಬಕ್ರಿದ್ ಆಚರಣೆ
ಕುಶಾಲನಗರ, ಜೂ 07:ಕೂಡಿಗೆಯ ಮೊಹಿದೀನ್ ಜುಮ್ಮಾ ಮಸೀದಿಯಲ್ಲಿ ಮುಸ್ಲಿಂ ಸಮುದಾಯದ ಬಾಂದವರು ಸಾಮೂಹಿಕವಾಗಿ ಪ್ರಾರ್ಥನೆ ಮಾಡುವ ಪರಸ್ಪರ ಶುಭಾಶಯ ಹಂಚಿಕೊಳ್ಳುವ ಮೂಲಕ ಬಕ್ರೀದ್ ಹಬ್ಬದ ಆಚರಣೆ ಮಾಡಿದರು.…
Read More » -
ಸಭೆ
ಪ್ರಶಿಕ್ಷಣಾರ್ಥಿಗಳ ತಂಡ ಗುಡ್ಡೆಹೊಸೂರು ಗ್ರಾಮ ಪಂಚಾಯತ್ ಭೇಟಿ ಕಾರ್ಯಕ್ರಮ: ಸಂವಾದ
ಕುಶಾಲನಗರ: ಜೂ 07: ಮೈಸೂರಿನ ಅಬ್ದುಲ್ ನಝೀರ್ ಸಾಬ್ ತರಬೇತಿ ಸಂಸ್ಥೆಯಲ್ಲಿ ರಾಜ್ಯದ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಶೇಷ ಚೇತನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು,…
Read More » -
ಅರಣ್ಯ ವನ್ಯಜೀವಿ
ಕಾಡಾನೆ ದಾಳಿಗೆ ಬೆಳೆಗಾರ ಬಲಿ
ಕುಶಾಲನಗರ, ಜೂ 06: ಕಾಡಾನೆ ದಾಳಿಗೆ ಬೆಳೆಗಾರ ಬಲಿಯಾದ ಘಟನೆ ಸಿದ್ದಾಪುರದ ಕರಡಿಗೋಡು ಗ್ರಾಮದಲ್ಲಿ ನಡೆದಿದೆ.ಕುಕ್ಕನೂರು ಪುರುಷೋತ್ತಮ(72) ಮೃತ ದುರ್ದೈವಿ.ಮನೆಯ ಸಮೀಪದ ಕಾಫಿ ತೋಟದಲ್ಲಿ ಘಟನೆ ನಡೆದಿದೆ.ಕಾಫಿ…
Read More » -
ಶಿಕ್ಷಣ
ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಂಬಾಕು ವಿರೋಧಿ ದಿನಾಚರಣೆ
ಕುಶಾಲನಗರ, ಜೂ 06; ವಿದ್ಯಾರ್ಥಿ ಸಮೂಹ ದುಶ್ಚಟಗಳಿಗೆ ಬಲಿಯಾಗದೆ. ದುಶ್ಚಟಗಳ ವಿರುದ್ದ ಜಾಗೃತಿ ಮೂಡಿಸಿದರೆ ಮಾತ್ರ ದುಶ್ಚಟಗಳಂತಹ ಸಾಮಾಜಿಕ ಪಿಡುಗುಗಳು ನಿವಾರಣೆಯಾಗುತ್ತವೆ ಎಂದು ಕುಶಾಲನಗರ ಟೌನ್ ಠಾಣೆಯ…
Read More » -
ಆರೋಪ
ನಂಜರಾಯಪಟ್ಟಣ ಆರೋಗ್ಯ ಕೇಂದ್ರದ ಜಾಗ ಅರಣ್ಯ ಇಲಾಖೆಗೆ ನೋಂದಣಿ: ಅಭಿವೃದ್ದಿ ಕುಂಠಿತ
ಕುಶಾಲನಗರ ಜೂ. 06: ನಂಜರಾಯಪಟ್ಟಣ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಜಾಗ ಅರಣ್ಯ ಇಲಾಖೆಯ ಹೆಸರಿನಲ್ಲಿ ನೊಂದಣಿ ಯಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ನಡೆಯಬೇಕಿದ್ದ ಅಭಿವೃದ್ಧಿಗೆ…
Read More » -
ಪರಿಸರ
ಚಿಕ್ಕತ್ತೂರು ಸಾರ್ವಜನಿಕ ಆಟದ ಮೈದಾನದಲ್ಲಿ ವಿಶ್ವ ಪರಿಸರ ದಿನಾಚರಣೆ
ಕುಶಾಲನಗರ, ಜೂ 05: ಚಿಕ್ಕತ್ತೂರು ಸಾರ್ವಜನಿಕ ಆಟದ ಮೈದಾನದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಮೈದಾನದಲ್ಲಿ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮವನ್ನು ಸಾಮಾಜಿಕ ಅರಣ್ಯ ಇಲಾಖೆ…
Read More » -
ಟ್ರೆಂಡಿಂಗ್
ಕುಶಾಲನಗರ ಜಾತ್ರಾ ಮೈದಾನದಲ್ಲಿ ವಿಶ್ವ ಪರಿಸರ ದಿನಾಚರಣೆ
ಕುಶಾಲನಗರ, ಜೂ, 05: ವಿಶ್ವ ಪರಿಸರ ದಿನದ ಅಂಗವಾಗಿ ಕುಶಾಲನಗರ ಜಾತ್ರಾ ಮೈದಾನದಲ್ಲಿ ಟೀಮ್ ಡಿಫೆಂಡರ್ಸ್ ಕ್ರಿಕೆಟ್ ತಂಡ, ಕುಶಾಲನಗರ ಪುರಸಭೆ ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ…
Read More » -
ಕ್ರೈಂ
ಕಟ್ಟೆಹಾಡಿ ಬಳಿ ನಾಯಿಗಳ ಪಾಲಾದ ನವಜಾತ ಶಿಶು
ಕುಶಾಲನಗರ, ಜೂ 05: ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಕಟ್ಟೆಹಾಡಿ ಸಮುದಾಯಭವನ ಬಳಿ ತೋಟದಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಜನಿಸಿದ ಕೆಲವೇ ಗಂಟೆಗಳ ಅವಧಿಯ ಹೆಣ್ಣು ಶಿಶುವನ್ನು ತೋಟದಲ್ಲಿ…
Read More » -
ಸಭೆ
ಕುಶಾಲನಗರ ಸ.ಮಾ.ಪ್ರಾ.ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ಸಭೆ
ಕುಶಾಲನಗರ, ಜೂ 03: ಕೊಡಗಿನ ಇತಿಹಾಸ ಪ್ರಸಿದ್ದ ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಹಿರಿಯ ವಿಧ್ಯಾರ್ಥಿಗಳ ಸಂಘದ ಸಭೆ ಸಂಘದ ಅಧ್ಯಕ್ಷ ವಿ.ಪಿ.ಶಶಿಧರ್ ಅಧ್ಯಕ್ಷತೆಯಲ್ಲಿ ನಡೆಯಿತು,…
Read More » -
ಕಾರ್ಯಕ್ರಮ
ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಅಂಗನವಾಡಿಯಲ್ಲಿ LKG, UKG ಗೆ ಚಾಲನೆ
ಕುಶಾಲನಗರ, ಜೂ 03: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂಜರಾಯಪಟ್ಟಣ ಅಂಗನವಾಡಿ ಕೇಂದ್ರದಲ್ಲಿ ನೂತವಾಗಿ LKG and UKG ತರಗತಿಯನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ…
Read More » -
ಸಭೆ
ಕುಶಾಲನಗರದಲ್ಲಿ ಶಾಂತಿ ಸಭೆ
ಕುಶಾಲನಗರ,ಜೂ 03: ಕುಶಾಲನಗರ ಗ್ರಾಮಾಂತರ ಹಾಗೂ ನಗರ ಪೋಲಿಸ್ ಠಾಣೆ ವತಿಯಿಂದ ತಾಲ್ಲೂಕು ಮಟ್ಟದ ಹಿಂದೂ, ಮುಸ್ಲಿಂ ಸಮುದಾಯ ಮುಖಂಡರ ಶಾಂತಿ ಸಭೆ ಕುಶಾಲನಗರದ ಪೊಲೀಸ್ ವಿಶ್ರಾಂತಿ…
Read More » -
ಶಿಕ್ಷಣ
ಅಂಗನವಾಡಿಗಳಲ್ಲಿ ಎಲ್.ಕೆ.ಜಿ, ಯು.ಕೆ.ಜಿ.ಪ್ರಾರಂಭೋತ್ಸವಕ್ಕೆ ಚಾಲನೆ
ಕುಶಾಲನಗರ, ಜೂ 03: ಸೋಮವಾರಪೇಟೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಶಿಶು ಅಭಿವೃದ್ಧಿ ಯೋಜನೆ ಅಡಿಯಲ್ಲಿ 2025-26ನೇ ಸಾಲಿನ 1ನೇ ಮತ್ತು 2ನೇ ತರಗತಿಯ…
Read More » -
ಮಳೆ
ಹಾರಂಗಿ ಅಣೆಕಟ್ಟೆಯಿಂದ ನದಿಗೆ ನೀರು ಬಿಡುಗಡೆಗೆ ಸಿದ್ದತೆ
ಕುಶಾಲನಗರ, ಜೂ 03: ಹಾರಂಗಿ ಅಣೆಕಟ್ಟೆಯಿಂದ ನದಿಗೆ ನೀರು ಬಿಡುಗಡೆಗೆ ಸಿದ್ದತೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಜಲಾನಯನ ವ್ಯಾಪ್ತಿಯಲ್ಲಿ ವ್ಯಾಪಕ ಮಳೆ ಸೂಚನೆ ಹಿನ್ನಲೆಯಲ್ಲಿ ಎಮರ್ಜೆನ್ಸಿ ಗೇಟ್…
Read More » -
ಕಾರ್ಯಕ್ರಮ
ಕುಶಾಲನಗರದ ನ್ಯಾಯಾಲಯದ ನೂತನ ನ್ಯಾಯಾಧಿಶರಾಗಿ ಚೈತ್ರ.ಎಲ್ ಅಧಿಕಾರ ವಹಿಸಿಕೊಂಡರು
ಕುಶಾಲನಗರ, ಜೂ 02: ಕುಶಾಲನಗರದ ನ್ಯಾಯಾಲಯ ಕ್ಕೆ ನೂತನ ನ್ಯಾಯಾಧಿಶರಾಗಿ ಚೈತ್ರ ಎಲ್ ಅವರು ಅಧಿಕಾರ ವಹಿಸಿಕೊಂಡರು.ಇವರು ದ್ವಿತೀಯ ಮಹಿಳಾ ನ್ಯಾಯಾಧೀಶರಾಗಿದ್ದಾರೆ.ವಕೀಲರ ಸಂಘದ ಪರವಾಗಿ ಅಧ್ಯಕ್ಷ ನಾಗೇಂದ್ರ,…
Read More » -
ಶಿಕ್ಷಣ
ಸೂರ್ಯಗಣಪತಿ ಸಿಇಟಿ ಯಲ್ಲಿ ಸಾಧನೆ
ಕುಶಾಲನಗರ, ಜೂ 01 : ಇಲ್ಲಿಗೆ ಸಮೀಪದ ನಳಂದ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪಳಿಯಂಡ ಸೂರ್ಯ ಗಣಪತಿ ಡಿಪ್ಲೋಮಾ ಇನ್ ನಾಟಿಕಲ್ ಸೈನ್ಸ್ ನಲ್ಲಿ…
Read More » -
ಕಾರ್ಯಕ್ರಮ
ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಸಮಾರಂಭ
ಕುಶಾಲನಗರ, ಮೇ 31 : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನ ಹಾಗೂ ಕಠಿಣ ಪರಿಶ್ರಮದಿಂದ ಉನ್ನತ ವ್ಯಾಸಂಗ ಮಾಡಿ ಸಮಾಜದಲ್ಲಿ ಉತ್ತಮ ಸ್ಥಾನಮಾನವನ್ನು ಹೊಂದಬೇಕು…
Read More » -
ಪ್ರಕಟಣೆ
ಕಮಲ್ ಹಾಸನ್ ವಿರುದ್ಧ ನಮ್ಮ ವಿರೋಧ ಸ್ಪಷ್ಟ: ಕರವೇ ದೀಪಾ ಪೂಜಾರಿ
ಕುಶಾಲನಗರ, ಮೇ 31:ಕರ್ನಾಟಕದ ಸಂಸ್ಕೃತಿಯ ಬಗ್ಗೆ ನಟ ಕಮಲ್ ಹಾಸನ್ ನೀಡಿರುವ ಅವಹೇಳನಕಾರಿ ಮತ್ತು ಅಪಮಾನಕಾರಿ ಹೇಳಿಕೆಗಳು ನಮ್ಮನ್ನು ತೀವ್ರವಾಗಿ ನೋಯಿಸಿವೆ. ಕನ್ನಡಿಗರ ಆತ್ಮಗೌರವವನ್ನು ಮುರಿಯುವ ಪ್ರಯತ್ನವನ್ನು…
Read More » -
ಅರಣ್ಯ ವನ್ಯಜೀವಿ
ಪ್ರವಾಸಿ ತಾಣಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇದ: ಜೂ.1 ರಿಂದ ಜಾರಿ, ತಪ್ಪಿದಲ್ಲಿ ದಂಡ
ಕುಶಾಲನಗರ, ಮೇ 31:ಕೊಡಗು ಜಿಲ್ಲೆಯ ಮಡಿಕೇರಿ ಪ್ರಾದೇಶಿಕ ವಿಭಾಗದ ಕುಶಾಲನಗರ ವಲಯ ವ್ಯಾಪ್ತಿಯ ದುಬಾರೆ ಸಾಕಾನೆ ಶಿಬಿರ /ಕಾವೇರಿ ನಿಸರ್ಗಧಾಮ/ಹಾರಂಗಿ ಸಾಕಾನೆ ಶಿಬಿರ ಪ್ರವಾಸಿ ತಾಣಗಳು ಅತೀ…
Read More » -
ಕ್ರೈಂ
ಕಣಿವೆ ಬಳಿ ನದಿಯಲ್ಲಿ ಬೈಲಕೊಪ್ಪ ಯುವಕನ ಮೃತದೇಹ ಪತ್ತೆ
ಕುಶಾಲನಗರ, ಮೇ 30: ಕುಶಾಲನಗರ ಸಮೀಪದ ಕಣಿವೆ ರಾಮಲಿಂಗೇಶ್ವರ ದೇವಾಲಯ ಬಳಿ ಯುವಕನ ಮೃತದೇಹ ಕೊಳತೆ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವಕ ಪಿರಿಯಾಪಟ್ಟಣ ತಾಲೂಕಿನ ಬೈಲುಕೊಪ್ಪ ಗ್ರಾಮದ…
Read More » -
ಅಪಘಾತ
ಸಾರಿಗೆ ಬಸ್ ಚಕ್ರಕ್ಕೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ
ಕುಶಾಲನಗರ, ಮೇ 29: ಕುಶಾಲನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಸಾರಿಗೆ ಬಸ್ ಚಕ್ರಕ್ಕೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೋಮವಾರಪೇಟೆ ಶಾಂತಳ್ಳಿ ಗ್ರಾಮದ ಸೋಮಶೇಖರ್ (45)…
Read More » -
ಮನವಿ
ಹದಗೆಟ್ಟ ರಸ್ತೆ : ವಾಹನ ಸವಾರರಿಗೆ ತೊಂದರೆ
ಕುಶಾಲನಗರ, ಮೇ 29 : ಇಲ್ಲಿನ ಪುರಸಭೆ ವ್ಯಾಪ್ತಿಯ ಗುಂಡೂರಾವ್ ಬಡಾವಣೆಯಿಂದ ಪುನಂ ಲೇಔಟ್ ಗೆ ಸಂಪರ್ಕ ಕಲ್ಪಿಸುವ ರಸ್ತೆ ತೀವ್ರ ಹದಗೆಟ್ಟಿದ್ದು, ವಾಹನ ಸವಾರರಿಗೆ ತುಂಬ…
Read More » -
ಸನ್ಮಾನ
ಸಾಮಿಲ್ ಅಸೋಸಿಯೇಷನ್ ವತಿಯಿಂದ DFO ಗೆ ಸನ್ಮಾನ
ಕುಶಾಲನಗರ, ಮೆ 28: ಕುಶಾಲನಗರ ಸಾಮಿಲ್ ಅಸೋಸಿಯೇಷನ್ ವತಿಯಿಂದ ನೂತನವಾಗಿ ಜಿಲ್ಲೆಯ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಕಗೊಂಡಿರುವ ಅಭಿಷೇಕ್ ಅವರನ್ನು ಕಛೇರಿಗೆ ತೆರಳಿ ಸ್ವಾಗತ ಕೊರಲಾಯಿತು. ಈ…
Read More » -
ಸಾಮಾಜಿಕ
ಮಳೆ ಹಾನಿ, ಅನಾಹುತ: ಸೇವೆಗೆ ಸೇವಾ ಭಾರತಿ ಕಾರ್ಯೋನ್ಮುಖ
ಕುಶಾಲನಗರ, ಮೇ 27: ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಆಗುತ್ತಿದ್ದು, ಅಲ್ಲಲ್ಲಿ ಮನೆಗಳ ಮೇಲೆ ಮರಗಳು ಬಿದ್ದಿರುವುದು, ವಿದ್ಯುತ್ ಕಂಬ ಬಿದ್ದಿರುವುದು, ಬರೆ ಕುಸಿತ ಕಂಡುಬರುತ್ತಿದೆ. ಈ…
Read More » -
ಕ್ರೈಂ
ಗಾಂಜಾ ಮಾರಾಟ: ಓರ್ವನ ಬಂಧನ
ಕುಶಾಲನಗರ, ಮೇ 27:ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯ ಶನಿವಾರಸಂತೆಯ ಮಾರುಕಟ್ಟೆಯ ಬಳಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಸರಬರಾಜು/ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು…
Read More » -
ಪ್ರಕಟಣೆ
ಮೇ 28 ರಂದು ಮಹಾವಿದ್ಯಾಲಯಗಳಿಗೆ ಒಂದು ದಿನದ ರಜೆ ಘೋಷಣೆ
ಕುಶಾಲನಗರ, ಮೇ 27:ಕಳೆದ ಕೆಲವು ದಿನಗಳಿಂದ ಕೊಡಗಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ವಿದ್ಯುತ್ ಹಾಗೂ ಸಂಪರ್ಕ ಕಡಿತಗಳಾಗಿರುವುದರಿಂದ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ಇರುವ ಅಡೆತಡೆಗಳನ್ನು ಅವಲೋಕಿಸಿ ಹಾಗೂ…
Read More » -
ಕ್ರೈಂ
ಕಾಫಿ ಕಳವು: ಮೂವರ ಬಂಧನ
ಕುಶಾಲನಗರ, ಮೇ 27:ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹಾಕತ್ತೂರು ಗ್ರಾಮದ ನಿವಾಸಿಯಾದ ಅಬ್ಬಾಸ್.ಎ.ಎಂ ರವರ ದಾಸ್ತಾನು ಕೊಠಡಿಯಲ್ಲಿ ಇಟ್ಟಿದ್ದ ಅಂದಾಜು 13 ಚೀಲ ಒಣಗಿದ ಕಾಫಿಯನ್ನು…
Read More » -
ಸಭೆ
ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಶಾಸಕರ ಸಭೆ
ಕುಶಾಲನಗರ, ಮೆ 27: ಜಿಲ್ಲೆಯ ಸುರಿಯುತ್ತಿರುವ ಮಳೆಯಿಂದಾಗಿ ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪ ಪರಿಸ್ಥಿತಿ ಗಳನ್ನು ಸಮರ್ಪಕವಾಗಿ ನಿರ್ವಹಣೆಗೆ ಸಂಬಂಧ ಮುಂಜಾಗ್ರತಾ ಕ್ರಮವಾಗಿ ಅಗತ್ಯವಾದ ಎಲ್ಲಾ…
Read More » -
ಪ್ರಕಟಣೆ
ನಾಣಚ್ಚಿ ಗೇಟ್ ಹಾಗೂ ವೀರನಹೊಸಹಳ್ಳಿ ಗೇಟ್ ನಿಂದ ಇಲಾಖಾ ಸಫಾರಿ ಸ್ಥಗಿತ
ಕುಶಾಲನಗರ, ಮೇ 27: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಕಾರಣದಿಂದ, ಸಫಾರಿ ವಾಹನಗಳು ನಾಗರಹೊಳೆ ವನ್ಯಜೀವಿ ವಲಯದ ಸಫಾರಿ zone ನ ರಸ್ತೆಗಳಲ್ಲಿ ಸಂಚರಿಸುವುದು ಕಷ್ಟಸಾಧ್ಯವಾಗಿರುತ್ತದೆ.…
Read More » -
ಧಾರ್ಮಿಕ
ಹೆಗ್ಗಡಹಳ್ಳಿಯಲ್ಲಿ ಶ್ರದ್ದಾಭಕ್ತಿಯಿಂದ ನಡೆದ ಶನೈಶ್ವರ್ ಸ್ವಾಮಿ ಜಯಂತಿ
ಕುಶಾಲನಗರ, ಮೇ. 27: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಗ್ಗಡಹಳ್ಳಿ ಗ್ರಾಮದಲ್ಲಿರುವ ಶ್ರೀ ಶನೈಶ್ವರ ಸ್ವಾಮಿ ದೇವಸ್ಥಾನ ವತಿಯಿಂದ ಶನೈಶ್ಚರ ಸ್ವಾಮಿ ಜಯಂತಿ ಪೂಜಾ ಕಾರ್ಯಕ್ರಮ ಬೆಳಿಗ್ಗಿನಿಂದಲೇ…
Read More » -
ಮಳೆ
ಕೂಡುಮಂಗಳೂರು ಆನೆಕೆರೆ ನೀರು ಪೋಲು: ಪರಿಶೀಲನೆ ನಡೆಸಿದ ಜನಪ್ರತಿನಿಧಿ, ಅಧಿಕಾರಿಗಳು
ಕುಶಾಲನಗರ ಮೇ 27: ಕೂಡುಮಂಗಳೂರು ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರಿನ ಆನೆಕೆರೆಯ ಏರಿಯ ಕೆಳಭಾಗದಲ್ಲಿ ರಂದ್ರ ಉಂಟಾಗಿ ಕೆರೆ ನೀರೆಲ್ಲ ಪೋಲಾಗುತ್ತಿದ್ದ ಪರಿಣಾಮ ಸ್ಥಳಕ್ಕೆ ಕೂಡುಮಂಗಳೂರು ಪಂಚಾಯಿತಿ ಅಧ್ಯಕ್ಷ…
Read More » -
ಶಿಕ್ಷಣ
2025ರ ಸಿಇಟಿ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ: ವಿದ್ಯಾರ್ಥಿಗೆ ಸನ್ಮಾನ
ಕುಶಾಲನಗರ, ಮೇ 27: 2025ರ ಸಿಇಟಿ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯದಲ್ಲಿ 875ನೇ ಸ್ಥಾನ ಗಳಿಸಿದ ಕುಶಾಲನಗರ ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿ…
Read More » -
ಮಳೆ
ನದಿ ತಟದ ಪ್ರವಾಹ ಪೀಡಿತ ಮನೆಗಳಿಗೆ ಪುರಸಭೆಯಿಂದ ನೋಟಿಸ್
ಕುಶಾಲನಗರ, ಮೇ 26: ಎಲ್ಲೆಡೆ ವ್ಯಾಪಕ ಮಳೆಯಾಗುತ್ತಿರುವ ಕಾರಣ ಕಾವೇರಿ ನದಿಯಲ್ಲಿ ನೀರಿನ ಹರಿವು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಕುಶಾಲನಗರ ನದಿ ತಟದ ಪ್ರವಾಹ…
Read More » -
ಮಳೆ
ಚಿಕ್ಲಿಹೊಳೆ-ಮಾವಿನಹಳ್ಳ ನಡುವೆ ಕಿರು ಸೇತುವೆ ತಡೆಗೋಡೆ ಕುಸಿತ: ಪರಿಶೀಲನೆ
ಕುಶಾಲನಗರ, ಮೇ 26: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗಸಮುದ್ರ ಗ್ರಾಮದ ಮಾವಿನಹಳ್ಳ ಹಾಡಿಗೆ ಹೋಗುವ ಕಿರು ಸೇತುವೆ ತಡೆಗೋಡೆಯು ಭಾರಿ ಮಳೆ ಗಾಳಿಗೆ ಒಂದು ಭಾಗ…
Read More » -
ಮಳೆ
ಕುಶಾಲನಗರ ಪುರಸಭೆ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸಿದ ಜನಪ್ರತಿನಿಧಿಗಳು
ಕುಶಾಲನಗರ, ಮೇ 26: ಕುಶಾಲನಗರ ಪುರಸಭೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗ ಪ್ರವಾಹ ಪೀಡಿತ ತಗ್ಗು ಪ್ರದೇಶ ಹಾಗೂ ಬಡಾವಣೆಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಪುರಸಭೆ…
Read More » -
ಮಳೆ
ಮಾದಾಪಟ್ಟಣದ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನದ ಮುಂಭಾಗದ ತಡೆಗೋಡೆ ಮಳೆಯಿಂದ ಕುಸಿತ
ಕುಶಾಲನಗರ, ಮೇ 26: ಮಾದಾಪಟ್ಟಣ ಗ್ರಾಮದಲ್ಲಿರುವ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನದ ಮುಂಭಾಗದ ತಡೆಗೋಡೆಯು ಮಳೆಯಿಂದ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸಿ ಸೂಕ್ತ…
Read More » -
ಮಳೆ
ಮತ್ತೆ ಏರಿ ಒಡೆಯುವ ಆತಂಕದಲ್ಲಿ ಗೊಂದಿಬಸವನಹಳ್ಳಿ ರೊಂಡಕೆರೆ
ಕುಶಾಲನಗರ, ಮೇ 26: ಗೊಂದಿಬಸವನಹಳ್ಳಿ ಗ್ರಾಮದ ರೊಂಡಕೆರೆ ಏರಿ ಒಡೆಯುವ ಭೀತಿ ಎದುರಾಗಿದೆ. ಕಳೆದ ಮಳೆಗಾಲದಲ್ಲಿ ಕೆರೆ ಏರಿ ಒಡೆದು ಅನಾಹುತ ಸೃಷ್ಠಿ ಯಾಗಿತ್ತು. ತಾತ್ಕಾಲಿಕವಾಗಿ ಮಣ್ಣು…
Read More » -
ಮಳೆ
ಕೂಡುಮಂಗಳೂರು ಬಸವನತ್ತೂರು ರಸ್ತೆ ಜಲಾವೃತ
ಕುಶಾಲನಗರ, ಮೇ 26: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಬಸವನತ್ತೂರಿನ ರಸ್ತೆ ಮಳೆ ನೀರಿನದ ಆವೃತಗೊಂಡಿದೆ. ಚರಂಡಿ, ಕಾಲುವೆಗಳಲ್ಲಿ ಮಳೆ ನೀರು ಹರಿದು ಸಾಗಲು ಅಡ್ಡಿಯಾದ ಕಾರಣ ರಸ್ತೆ…
Read More » -
ಟ್ರೆಂಡಿಂಗ್
ಉತ್ತಮ ಮಳೆ: ಭರ್ತಿಯಾದ ಚಿಕ್ಲಿಹೊಳೆ
ಕುಶಾಲನಗರ, ಮೇ 26: ಉತ್ತಮ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮೇ ತಿಂಗಳಲ್ಲೇ ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಚಿಕ್ಲಿಹೊಳೆ ಅಣೆಕಟ್ಟೆ ಭರ್ತಿಯಾಗಿದೆ.
Read More » -
ಮಳೆ
ತಾಲೂಕು ಆಡಳಿತ, ಅರಣ್ಯ ಇಲಾಖೆಯಿಂದ ಬಸವನಹಳ್ಳಿಯಲ್ಲಿ ಮರ ತೆರವು
ಕುಶಾಲನಗರ, ಮೇ 25: ಕುಶಾಲನಗರ ಸಮೀಪದ ಬಸವನಹಳ್ಳಿಯಲ್ಲಿ ಹೆದ್ದಾರಿಗೆ ಅಡ್ಡಲಾಗಿ ಬೃಹತ್ ಮರ ಉರುಳಿ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತ್ತು. ಕೂಡಲೆ ಕಾರ್ಯಪ್ರವೃತ್ತರಾದ ತಾಲೂಕು ತಹಸೀಲ್ದಾರ್ ಕಿರಣ್…
Read More » -
ಪ್ರಕಟಣೆ
ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ದಿನಾಂಕ 26 ಮತ್ತು 27 ರಂದು ರಜೆ ಘೋಷಣೆ
ಕುಶಾಲನಗರ, ಮೇ 25: ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ದಿನಾಂಕ: 26/05/2025 ಮತ್ತು 27/05/2025 ರಂದು ರಜೆ ಘೋಷಣೆ ಬಗ್ಗೆ.*, ಮೇ 25:ಕೊಡಗು ಜಿಲ್ಲೆಯಲ್ಲಿ, ರೆಡ್…
Read More » -
ಪ್ರಕಟಣೆ
ಭಾರೀ ಮಳೆ ಹಿನ್ನೆಲೆ : ಮೇ 26 – 27 ರಂದು ಮಹಾವಿದ್ಯಾಲಯಗಳಿಗೆ ರಜೆ ಘೋಷಣೆ
ಕುಶಾಲನಗರ, ಮೇ 25: : ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತದೊಂದಿಗೆ ಸಮಾಲೋಚಿಸಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಎಲ್ಲಾ ಘಟಕ…
Read More » -
ಮಳೆ
ಬಸವನಹಳ್ಳಿ: ಹೆದ್ದಾರಿಗೆ ಉರಳಿ ಬಿದ್ದ ಮರ: ವಾಹನ ಸಂಚಾರ ಸ್ಥಗಿತ
ಕುಶಾಲನಗರ, ಮೇ 25: ಕುಶಾಲನಗರ ಸಮೀಪದ ಬಸವನಹಳ್ಳಿಯಲ್ಲಿ ಹೆದ್ದಾರಿಗೆ ಅಡ್ಡಲಾಗಿ ಬೃಹತ್ ಮರ ಉರುಳಿ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.
Read More » -
ಕ್ರೀಡೆ
ದುಬಾರೆಯಲ್ಲಿ ರಿವರ್ ರಾಫ್ಟಿಂಗ್ ಸಾಹಸ ಕ್ರೀಡೆ ಆರಂಭ
ಕುಶಾಲನಗರ ಮೇ 25: ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನ ಹರಿವಿನ ಮಟ್ಟ ಏರಿಕೆಯಾಗಿದೆ. ದುಬಾರೆ ಪ್ರವಾಸಿ ತಾಣದಲ್ಲಿ ನದಿ ನೀರು ಏರಿಕೆಯಾದ…
Read More »