Recent Post
-
ಕ್ರೈಂ
ಕೊಡಗಿನ ವಿವಿಧೆಡೆ ಕಳ್ಳತನ: ಮೂವರ ಬಂಧನ
ಕುಶಾಲನಗರ, ಫೆ 16:ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ: 30-11-2024 ರಂದು ಬಿಟ್ಟಂಗಾಲ ಗ್ರಾಮದ ಅಂಚೆ ಕಛೇರಿಯ ಬಾಗಿಲು ಮುರಿದು ಖಜಾನೆ ಬಾಕ್ಸ್, ಸ್ಟಾಂಪ್ಗಳು, ಅಂಚೆ…
Read More » -
ಸಾಮಾಜಿಕ
ಸೈನಿಕ ಶಾಲೆಗೆ ರೂ 10 ಲಕ್ಷ ವೆಚ್ಚದ ಹೈ ಮಾಸ್ಟ್ ದೀಪಗಳ ಕೊಡುಗೆ
ಕುಶಾಲನಗರ, ಫೆ 16: ಕೂಡಿಗೆಯಲ್ಲಿರುವ ಕೊಡಗು ಸೈನಿಕ ಶಾಲೆಗೆ ಉಚಿತವಾಗಿ 10 ಲಕ್ಷ ವೆಚ್ಚದ ಹೈ ಮಾಸ್ಟ್ ಲೈಟ್ಸ್ ಗಳನ್ನು ಕೆನರಾ ಬ್ಯಾಂಕ್ ನ ಸಿ.ಎಸ್. ಆರ್.…
Read More » -
ಧಾರ್ಮಿಕ
ಕುಶಾಲನಗರ ಶ್ರೀ ಮುತ್ತಪ್ಪಸ್ವಾಮಿ ತೆರೆ ಮಹೋತ್ಸವದಲ್ಲಿ ಶಾಸಕ ಭಾಗಿ
ಕುಶಾಲನಗರ, ಫೆ 16: ಕುಶಾಲನಗರದ ಬೈಚನಹಳ್ಳಿಯಲ್ಲಿರುವ ಶ್ರೀ ಮುತ್ತಪ್ಪಸ್ವಾಮಿ ದೇವಾಲಯದಲ್ಲಿ ನಡೆಯುತ್ತಿರುವ ತೆರೆ ಮಹೋತ್ಸವ ಪೂಜೋತ್ಸವದಲ್ಲಿ ಶಾಸಕ ಡಾ. ಮಂತರ್ ಗೌಡ ಪಾಲ್ಗೊಂಡು ದೇವರ ದರ್ಶನ ಪಡೆದರು.…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಸಂವಿಧಾನ ಯಾನ ಕಾರ್ಯಕ್ರಮ: ನಟ ಚೇತನ್ ಉಪನ್ಯಾಸ
ಕುಶಾಲನಗರ, ಫೆ 15: ಕುಶಾಲನಗರದ ವಾಸವಿ ಸಭಾಂಗಣದಲ್ಲಿ ನಡೆದ ಸಂವಿಧಾನ ಉಳಿಸಿ ದೇಶ ಉಳಿಸಿ ಎಂಬ ಕಾರ್ಯಕ್ರಮದಲ್ಲಿ ಕನ್ನಡ ಚಲನಚಿತ್ರ ನಟ ಚೇತನ್ ಪಾಲ್ಗೊಂಡು ಉಪನ್ಯಾಸ ನೀಡಿದರು.…
Read More » -
ಧಾರ್ಮಿಕ
ಕುಶಾಲನಗರ ಶ್ರೀ ಮುತ್ತಪ್ಪಸ್ವಾಮಿ ತೆರೆಮಹೋತ್ಸವ: ವೈಭವದ ತಾಲಪೊಲಿ ಮೆರವಣಿಗೆ
ಕುಶಾಲನಗರ, ಫೆ 15:ಕುಶಾಲನಗರದ ಬೈಚನಹಳ್ಳಿ ಯೋಗಾನಂದ ಬಡಾವಣೆಯ ಕಾವೇರಿ ನದಿ ದಂಡೆಯಲ್ಲಿರುವ ಶ್ರೀ ಮುತ್ತಪ್ಪ ಸ್ವಾಮಿ ದೇವಾಲಯದಲ್ಲಿ ಶ್ರೀಮುತ್ತಪ್ಪಸ್ವಾಮಿಯ ತೆರೆ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ದೇವಾಲಯ ಸಮಿತಿ…
Read More » -
ಧಾರ್ಮಿಕ
ಕುಶಾಲನಗರ ಶ್ರೀ ಮುತ್ತಪ್ಪಸ್ವಾಮಿ ತೆರೆ ಮಹೋತ್ಸವಕ್ಕೆ ಚಾಲನೆ: ಧ್ವಜಾರೋಹಣ
ಕುಶಾಲನಗರ, ಫೆ 15: ಕುಶಾಲನಗರದಲ್ಲಿ ಎರಡು ದಿನಗಳ ಶ್ರೀ ಮುತ್ತಪ್ಪಸ್ವಾಮಿ ತೆರೆ ಮಹೋತ್ಸವ ಪೂಜಾ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು. ವಿಭಿನ್ನತೆಯಲ್ಲಿ ಏಕತೆ ಎಂಬ ಸಾಮರಸ್ಯದ ಸಂದೇಶ…
Read More » -
ಪ್ರಕಟಣೆ
ಲಿಂಗೈಕ್ಯ ಶ್ರೀ ಮರುಳ ಸಿದ್ದೇಶ್ವರ ಸ್ವಾಮಿ ಹಾಗೂ ಶ್ರೀ ಮಹಾಂತ ಮಹಾಸ್ವಾಮಿಗಳ ಸಂಸ್ಮರಣೋತ್ಸವ
ಕುಶಾಲನಗರ, ಫೆ 15: ಕುಶಾಲನಗರ ತಾಲೂಕಿನ ತೊರೆನೂರು ವಿರಕ್ತ ಮಠದ ಸಂಸ್ಥಾಪಕರಾದ ಲಿಂಗೈಕ್ಯ ಶ್ರೀ ಮರುಳ ಸಿದ್ದೇಶ್ವರ ಸ್ವಾಮಿ ಹಾಗೂ ಶ್ರೀ ಮಹಾಂತ ಮಹಾಸ್ವಾಮಿಗಳ (13ನೇ ವರ್ಷ)…
Read More » -
ಸಭೆ
ಕುಶಾಲನಗರ ಪುರಸಭೆ ಸಾಮಾನ್ಯ ಸಭೆ: ಯುಜಿಡಿ ವಿಳಂಭಕ್ಕೆ ಅಸಮಾಧಾನ
ಕುಶಾಲನಗರ, ಫೆ 13: ಒಳಚರಡಿ ಯೋಜನೆ ಕಾಮಗಾರಿ ಹಾಗೂ ಅಮೃತ್-2 ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಶಾಸಕರ ಸಮ್ಮುಖದಲ್ಲಿ ವಿಶೇಷ ಸಭೆ ನಡೆಸಲು ಕುಶಾಲನಗರ ಪುರಸಭೆ ಸಾಮಾನ್ಯ ಸಭೆಯಲ್ಲಿ…
Read More » -
ಚುನಾವಣೆ
ಲ್ಯಾಂಪ್ಸ್ ಚುನಾವಣೆ: ಎಸ್.ಆರ್.ಅರುಣ್ ರಾವ್ ತಂಡಕ್ಕೆ ಜಯ
ಕುಶಾಲನಗರ, ಫೆ 13: ಗುಡ್ಡೆ ಹೊಸೂರು ಸಮೀಪದಲ್ಲಿರುವ ಸೋಮವಾರಪೇಟೆ ತಾಲ್ಲೂಕು ಗಿರಿಜನ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಇಂದು ನಡೆಯಿತು.…
Read More » -
ಕ್ರೀಡೆ
ಐಪಿಎಲ್ 2025: ರಜತ್ ಪಾಟಿದಾರ್ RCB ನಾಯಕರಾಗಿ ನೇಮಕ
ಕುಶಾಲನಗರ, ಫೆ 13:ಐಪಿಎಲ್ 2025 ಕ್ಕೆ ಮುನ್ನ ರಜತ್ ಪಾಟಿದಾರ್ RCB ನಾಯಕರಾಗಿ ನೇಮಕಗೊಂಡಿದ್ದಾರೆ. 31 ವರ್ಷದ ಮಧ್ಯಮ ಕ್ರಮಾಂಕದ ಬ್ಯಾಟರ್ ರಜತ್ ಪಾಟಿದಾರ್ ಅವರು ಮುಂಬರುವ…
Read More » -
ಟ್ರೆಂಡಿಂಗ್
ಫೆ.13 ರಂದು ವಿದ್ಯುತ್ ವ್ಯತ್ಯಯ
ಕುಶಾಲನಗರ, ಫೆ 12: ಕುಶಾಲನಗರ 220/66/11 ಕೆವಿ, ಸುಂಟಿಕೊಪ್ಪ 66/11 ಕೆವಿ, 66/11 ಕೆವಿ ಆಲೂರು ಸಿದ್ದಾಪುರ ಹಾಗೂ 33/11 ಕೆವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದ…
Read More » -
ಕಾರ್ಯಕ್ರಮ
ಹೊಲಿಗೆ ತರಬೇತಿ ಸಮಾರೋಪ ಸಮಾರಂಭ
ಕುಶಾಲನಗರ, ಫೆ 12: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕುಶಾಲನಗರ ವಲಯ ಇಂದಿರಾ ಬಡಾವಣೆ ಒಕ್ಕೂಟದ ಮಾದಾಪಟ್ಟಣ ಸಿಂಚನ ಜ್ಞಾನವಿಕಾಸ ಕೇಂದ್ರದಲ್ಲಿ ಹೊಲಿಗೆ ತರಬೇತಿ ಸಮಾರೋಪ…
Read More » -
ಧಾರ್ಮಿಕ
ಫೆ.15, 16 ರಂದು ಕುಶಾಲನಗರದಲ್ಲಿ ಶ್ರೀ ಮುತ್ತಪ್ಪ ಸ್ವಾಮಿ ತೆರೆ ಮಹೋತ್ಸವ
ಕುಶಾಲನಗರ, ಫೆ 12: ಕುಶಾಲನಗರದ ಬೈಚನಳ್ಳಿಯ ಯೋಗಾನಂದ ಬಡಾವಣೆಯ ಕಾವೇರಿ ನದಿ ತಟದಲ್ಲಿ ನೆಲೆನಿಂತಿರುವ ಶ್ರೀ ಮುತ್ತಪ್ಪ ಸ್ವಾಮಿ ದೇವಾಲಯದಲ್ಲಿ ಶ್ರೀ ಮುತ್ತಪ್ಪ ಸ್ವಾಮಿ ಸೇವಾ ಟ್ರಸ್ಟ್…
Read More » -
ಸಾಹಿತ್ಯ
ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಸಂಸ್ಮರಣೆ ಕಾರ್ಯಕ್ರಮ
ಕುಶಾಲನಗರ, ಫೆ 12 : ಆಧುನಿಕತೆ ಎಲ್ಲೆಡೆ ವಿಜೃಂಭಿಸುತ್ತಿರುವ ಈ ಕಾಲಘಟ್ಟದಲ್ಲಿ ಎಲ್ಲಿ ನೋಡಿದರಲ್ಲಿ ಎಲ್ಲೆಲ್ಲೂ ಟಿವಿ, ಕಂಪ್ಯೂಟರ್ ಹಾಗೂ ಮೊಬೈಲ್ ಗಳಿಂದಾಗಿ ಪುಸ್ತಕಗಳನ್ನು ಓದುವ ಹವ್ಯಾಸವೇ…
Read More » -
ಕಾರ್ಯಕ್ರಮ
ಶಾಸಕರ ಸಮ್ಮುಖದಲ್ಲಿ ಕೃಷಿ ಯಂತ್ರೋಪಕರಣಗಳ ವಿತರಣೆ
ಕುಶಾಲನಗರ, ಫೆ. 11: ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ರೈತರಿಗೆ ಕೃಷಿ ಇಲಾಖೆಯ ವತಿಯಿಂದ ಸಹಾಯಧನದಲ್ಲಿ ಕೃಷಿ ಯಂತ್ರೋಪಕರಣಗಳನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಕುಶಾಲನಗರ…
Read More » -
ಪ್ರತಿಭೆ
ಎನ್ಸಿಸಿ ಸಾಧನೆಗಳಿಗಾಗಿ ಹುಲುಸೆ ವಿದ್ಯಾರ್ಥಿ ಕ್ಯಾಪ್ಟನ್ ಹೆಚ್.ಎಸ್. ಕಿಶನ್ ಗೆ ಮುಖ್ಯಮಂತ್ರಿ ಪ್ರಶಂಸಾ ಪದಕ
ಕುಶಾಲನಗರ, ಫೆ 12 : ಕುಶಾಲನಗರ ತಾಲ್ಲೂಕಿನ ಹುಲುಸೆ ಗ್ರಾಮದ ಎನ್ ಸಿ ಸಿ ಕೆಡೆಟ್ ಕ್ಯಾಪ್ಟನ್ ಹೆಚ್.ಎಸ್. ಕಿಶನ್ ಎನ್ ಸಿ ಸಿ ಯಲ್ಲಿ ತೋರಿರುವ…
Read More » -
ಪ್ರಕಟಣೆ
ಪ್ರತಿಷ್ಠೆ ಬಿಡಿ ಒಂದಾಗಿ ಮುನ್ನಡೆಯಲು ನಾಪಂಡ ಮುತ್ತಪ್ಪ ಕರೆ
ಕುಶಾಲನಗರ, ಫೆ 12:ಕೊಡಗಿನ ಎರಡು ಪ್ರಭಲ ಸಮುದಾಯಗಳು ಪ್ರತಿಷ್ಠೆಗೆ ಬಿದ್ಡು ಬೀದಿ ಕಾಳಗವನ್ನು ಬಿಟ್ಟು ತಮ್ಮ ತಮ್ಮಬದುಕು ಕಟ್ಟಿಕೊಳ್ಳುವ, ತಮ್ಮತಮ್ಮವ್ಯವಹಾರ ಮುಂದುವರೆಸುವದರತ್ತ ಗಮನ ಹರಿಸಿ ಎಂದು ಮುಖಂಡ…
Read More » -
ಶಿಕ್ಷಣ
ಕುಶಾಲನಗರದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ
ಕುಶಾಲನಗರ, ಫೆ 11: ವ್ಯಾಸಂಗದ ಜತೆಯಲ್ಲಿ ಮಕ್ಕಳು ಸಾಂಸ್ಕೃತಿಕವಾಗಿಯೂ ಬೆಳೆಯುವಂತಾಗಬೇಕು. ಎಂದು ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು ಹೇಳಿದರು. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ…
Read More » -
ನಿಧನ
ಕುಸಿದು ಬಿದ್ದು ಆಹಾರ ಇಲಾಖೆ ಅಧಿಕಾರಿ ಸಾವು
ಕುಶಾಲನಗರ, ಫೆ 11: ಕಛೇರಿಗೆ ತೆರಳುವ ವೇಳೆ ಕುಸಿದು ಬಿದ್ದು ಕೊಡಗು ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಶ್ರೀಧರಮೂರ್ತಿ (59) ಮಂಗಳವಾರ ಮಡಿಕೇರಿಯಲ್ಲಿ…
Read More » -
ನಿಧನ
ದೇಹದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಶಾಲನಗರದ ಮಹಿಳೆ
ಕುಶಾಲನಗರ, ಫೆ 10: ದೇಹ ದಾನಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆಯುವ ಮೂಲಕ ಕುಶಾಲನಗರದ ಮಹಿಳೆಯೊಬ್ಬರು ಎಲ್ಲರಿಗೂ ಮಾದರಿಯಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ಕರಿಯಪ್ಪ ಬಡಾವಣೆಯ ನಿವಾಸಿ…
Read More » -
ಆರೋಪ
ಕುಶಾಲನಗರದಲ್ಲಿ ಲೋಕಾಯುಕ್ತ ದಾಳಿ
ಕುಶಾಲನಗರ, ಫೆ 10:ಕುಶಾಲನಗರದಲ್ಲಿ ಲೋಕಾಯುಕ್ತ ದಾಳಿ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಕೆ.ಸಿ.ಸಂದೇಶ್ ಲೋಕಾಯುಕ್ತ ಬಲೆಗೆ. ಪೆಪ್ಪರ್ ಟ್ರೇಡರ್ ವಿರಾಜಪೇಟೆ ಸಾತ್ವಿಕ್ ಅವರಿಂದ 60 ಸಾವಿರ…
Read More » -
ಧಾರ್ಮಿಕ
ಹುಲುಸೆ ಬಸವೇಶ್ವರ ದೇವಾಲಯ ಗೋಪುರ ಕಳಶ ಪ್ರತಿಷ್ಠಾಪನೆ
ಕುಶಾಲನಗರ, ಫೆ 10: ಇಲ್ಲಿಗೆ ಸಮೀಪದ ಹುಲುಸೆ ಗ್ರಾಮದ ಬಸವೇಶ್ವರ ದೇವಾಲಯದ ವಿಮಾನ ಗೋಪುರ ಕಳಶ ಪ್ರತಿಷ್ಠಾಪನಾ ಮಹಾ ಪೂಜೋತ್ಸವ ಸೋಮವಾರ ನೆರವೇರಿತು. ಶನಿವಾರಸಂತೆ ಮನೇಹಳ್ಳಿ ತಪೋಕ್ಷೇತ್ರದ…
Read More » -
ಧಾರ್ಮಿಕ
ಕುಶಾಲನಗರದ ಶ್ರೀ ಮಹಾಗಣಪತಿ ದೇವಾಲಯ ಜೀರ್ಣೋದ್ದಾರ ಕಾಮಗಾರಿಗೆ ಭೂಮಿಪೂಜೆ
ಕುಶಾಲನಗರ, ಫೆ 10: ಕುಶಾಲನಗರ ಹೃದಯ ಭಾಗದಲ್ಲಿ ನೆಲೆಸಿರುವ ಸಹಸ್ರಾರು ಭಕ್ತರ ಆರಾಧ್ಯ ದೇವರಾದ ಶ್ರೀ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರ ಹಿನ್ನಲೆಯಲ್ಲಿ ಭೂಮಿ ಪೂಜೆ ಕಾರ್ಯಕ್ರಮ ಸೋಮವಾರ…
Read More » -
ಪ್ರತಿಭಟನೆ
ಕನ್ನಡ ಭಾಷೆಗೆ ಅದ್ಯತೆ ನೀಡಲು ಆಗ್ರಹಿಸಿ ಹಾರಂಗಿಯಲ್ಲಿ ಕರವೇ ಪ್ರತಿಭಟನೆ
ಕುಶಾಲನಗರ, ಫೆ 10: ಹಾರಂಗಿ ಅಣೆಕಟ್ಟೆಯ ಸ್ವಾಗತ ಕಮಾನು ಸಂಪೂರ್ಣ ಆಂಗ್ಲಭಾಷೆಯಲ್ಲಿರುವ ಕಾರಣ ಕನ್ನಡ ಭಾಷೆಯಲ್ಲಿ ಸ್ವಾಗತ ಕಮಾನು ಅಳವಡಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ…
Read More » -
ಕಾಮಗಾರಿ
ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯಲ್ಲಿ ರೂ 10 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಭೂಮಿಪೂಜೆ
ಕುಶಾಲನಗರ, ಫೆ 09: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ನಂಬರ್ 3 ಜನತಾ ಕಾಲೋನಿ ಮತ್ತು ವಿಜಯನಗರದಲ್ಲಿ ರೂ 10 ಲಕ್ಷ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ…
Read More » -
ಅವ್ಯವಸ್ಥೆ
ಸೋಮವಾರಪೇಟೆ ತಾಲೂಕು ಆಸ್ಪತ್ರೆಯಲ್ಲಿ ಅಶುಚಿತ್ವ ಬಗ್ಗೆ ದೂರು: ಶಾಸಕರಿಂದ ಪರಿಶೀಲನೆ
ಕುಶಾಲನಗರ, ಫೆ 09: ಸೋಮವಾರಪೇಟೆ ತಾಲೂಕು ಆಸ್ಪತ್ರೆಯಲ್ಲಿ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ಶಾಸಕ ಡಾ.ಮಂತರ್ ಗೌಡ ಅವರು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ…
Read More » -
ಕ್ರೀಡೆ
ಕೂಡಿಗೆಯಲ್ಲಿ ನಡೆದ ಆರೋಗ್ಯ ಇಲಾಖೆಯ ಜಿಲ್ಲಾಮಟ್ಟದ ಕ್ರೀಡಾಕೂಟ
ಕುಶಾಲನಗರ, ಫೆ 09: ಸಾರ್ವಜನಿಕ ಸೇವೆಯಲ್ಲಿ ದಿನಂಪ್ರತಿ ಎಡೆಬಿಡದೆ ನಿರತರಾಗಿರುವ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಕ್ರೀಡಾಕೂಟಗಳು ಆಹ್ಲಾದ ಹಾಗೂ ಮನರಂಜನೆ ನೀಡಲು ಸಹಕಾರಿ ಎಂದು ಶಾಸಕ ಡಾ.ಮಂತರ್…
Read More » -
ಧಾರ್ಮಿಕ
ಫೆ 11 ರಂದು ಕನ್ನಿಕಾಪರಮೇಶ್ವರಿ ದೇವಸ್ಥಾನದ 11 ನೇ ವಾರ್ಷಿಕೋತ್ಸವ
ಕುಶಾಲನಗರ ಫೆ.09: ಕುಶಾಲನಗರದ ರಥ ಬೀದಿಯಲ್ಲಿ ಇರುವ ಗೋಲ್ಡನ್ ಟೆಂಪಲ್ ಎಂದೇ ಖ್ಯಾತಿ ಗಳಿಸಿರುವ ಶ್ರೀಮದ್ ವಾಸವಿ ಕನ್ನಿಕಾಪರಮೇಶ್ವರಿ ದೇವಸ್ಥಾನದ 11 ನೇ ವರ್ಷದ ವಾರ್ಷಿಕೋತ್ಸವ ಫೆ.…
Read More » -
ಚುನಾವಣೆ
ದೆಹಲಿ ಚುನಾವಣೆ: ಕುಶಾಲನಗರದಲ್ಲಿ ಬಿಜೆಪಿ ವಿಜಯೋತ್ಸವ
ಕುಶಾಲನಗರ, ಫೆ 08: ದೆಹಲಿಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ವಿಜಯದ ಹಿನ್ನೆಲೆಯಲ್ಲಿ ಕುಶಾಲನಗರದ ಗಣಪತಿ ದೇವಸ್ಥಾನದ ಮುಂಭಾಗದಲ್ಲಿ ಕುಶಾಲನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ವಿಜಯೋತ್ಸವ…
Read More » -
ಟ್ರೆಂಡಿಂಗ್
ಬಸವೇಶ್ವರ ಬಡಾವಣೆಯಲ್ಲಿ ೫ ಲಕ್ಷ ರೂ ಕಾಂಕ್ರೀಟ್ ರಸ್ತೆ ನಿರ್ಮಾಣ: ಕಾಮಗಾರಿ ಪರಿಶೀಲನೆ
ಕುಶಾಲನಗರ,ಫೆ೮: ಕೂಡುಮಂಗಳೂರು ಗ್ರಾ.ಪಂ ನ ಬಸವೇಶ್ವರ ಬಡಾವಣೆಯಲ್ಲಿ ಐದು ಲಕ್ಷ ರೂ ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದ್ದು, ಕಾಮಗಾರಿಯನ್ನು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಅವರು ಪರಿಶೀಲನೆ ನಡೆಸಿದರು.…
Read More » -
ಕೃಷಿ
ಕೂಡಿಗೆ ಸಹಕಾರ ಸಭಾಂಗಣದಲ್ಲಿ ರೈತರಿಗೆ ಮಾಹಿತಿ ಕಾರ್ಯಗಾರ
ಕುಶಾಲನಗರ, ಫೆ. 8: ರಾಮೇಶ್ವರ ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಕೋರಮಂಡಲ್ ಇಂಟರ್ ನ್ಯಾಶನಲ್ ಲಿಮಿಟೆಡ್ ಸಂಯುಕ್ತ ಆಶ್ರಯದಲ್ಲಿ ಸಂಘದ ವ್ಯಾಪ್ತಿಯ ರೈತರಿಗೆ ಶುಂಠಿ…
Read More » -
ಪ್ರತಿಭೆ
ಮಡಿಕೇರಿ ಅರಣ್ಯದ ಮೇಲೆ ನಗರೀಕರಣದ ಪರಿಣಾಮ ” ಪ್ರಬಂಧಕ್ಕೆ ಚಿನ್ನದ ಪದಕ
ಕುಶಾಲನಗರ, ಫೆ 08: ಮಡಿಕೇರಿ ಅರಣ್ಯದ ಮೇಲೆ ನಗರೀಕರಣದ ಪರಿಣಾಮ ಎಂಬ ಪ್ರಬಂಧಕ್ಕೆ ಕುಶಾಲನಗರದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಹೆಚ್.ಎ.ಚಿಂತನಾ ಎಂಬವರಿಗೆ ಹರಿಯಾಣದ ಅಮೇಥಿ ವಿಶ್ವವಿದ್ಯಾಲಯ ಒಂದು ಲಕ್ಷ…
Read More » -
ಚುನಾವಣೆ
ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಚಿರಂಜೀವಿ ಹೆಚ್.ಕೆ.ಗೆಲುವು
ಕುಶಾಲನಗರ, ಫೆ 07: ಜಿಲ್ಲೆಯ ಯುವ ಕಾಂಗ್ರೆಸ್ ನ ವಿವಿಧ ಘಟಕಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಘೋಷಣೆಯಾಗಿದ್ದು, ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ…
Read More » -
ಕಾಮಗಾರಿ
ಹೈಟೆಕ್ ಶೌಚಾಲಯ ಗ್ರಾಪಂ ಗೆ ಹಸ್ತಾಂತರ
ಕುಶಾಲನಗರ, ಫೆ 07:ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದುಬಾರೆ ಪ್ರವಾಸಿ ತಾಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪ್ರವಾಸಿಗರ/ಸಾರ್ವಜನಿಕ ಬಳಕೆಗಾಗಿ ಹೈ-ಟೆಕ್ ಶೌಚಾಲಯವನ್ನು ಕೊಡಗು ಜಿಲ್ಲೆ ಪ್ರವಾಸೋದ್ಯಮ ಇಲಾಖೆ ನಂಜರಾಯಪಟ್ಟಣ…
Read More » -
ಪ್ರಶಸ್ತಿ
ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ ಪ್ರಧಾನ
ಕುಶಾಲನಗರ, ಫೆ 07: : ಸ್ವಾಮಿ ವಿವೇಕಾನಂದ ಯುವ ಒಕ್ಕೂಟಗಳ ರಾಜ್ಯ ಸಮಿತಿ ವತಿಯಿಂದ ಮುದ್ದೇಬಿಹಾಳದ ಅಕ್ಕಮಹಾದೇವಿ ಮಹಿಳಾ ವಿವಿ ಆವರಣದಲ್ಲಿ ಕೊಡಮಾಡಿದ ರಾಜ್ಯ ಮಟ್ಟದ ಸ್ವಾಮಿ…
Read More » -
ಸಭೆ
ಹೆಬ್ಬಾಲೆ ಗ್ರಾಪಂ ಸಾಮಾನ್ಯ ಸಭೆ: ಪ್ರತಿಭಟನೆಗೆ ಮುಂದಾದ ಸದಸ್ಯ
ಕುಶಾಲನಗರ, ಫೆ 05: ಹೆಬ್ಬಾಲೆ ಗ್ರಾಪಂ ಸಾಮಾನ್ಯ ಸಭೆ ಪಂಚಾಯತಿ ಅಧ್ಯಕ್ಷೆ ಹೆಚ್.ಪಿ.ಅರುಣಕುಮಾರಿ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ಆಗಬೇಕಿರುವ ಅಗತ್ಯ ಕಾಮಗಾರಿಗಳ ಬಗ್ಗೆ ಸದಸ್ಯರು…
Read More » -
ಪ್ರತಿಭೆ
ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಲಿಶ್ಮ ಡಯಾಸ್ ಆಯ್ಕೆ
ಸೋಮವಾರಪೇಟೆ, ಫೆ.5: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಫೆ.7 ಮತ್ತು 8 ರಂದು ಎರಡು ದಿನಗಳ ಕಾಲ ಚಿತ್ರದುರ್ಗದಲ್ಲಿ ನಡೆಯಲಿರುವ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸಾಂಸ್ಕೃತಿಕ…
Read More » -
ಧಾರ್ಮಿಕ
ಕುಶಾಲನಗರ ಶ್ರೀ ಗಣಪತಿ ದೇವಸ್ಥಾನ ನವೀಕರಣ ಕಾಮಗಾರಿ: ಫೆ 9,10 ರಂದು ಭೂಮಿಪೂಜೆ
ಕುಶಾಲನಗರ, ಫೆ 05: ಕುಶಾಲನಗರ ಹೃದಯ ಭಾಗದಲ್ಲಿ ನೆಲೆಸಿರುವ ಸಹಸ್ರಾರು ಭಕ್ತರ ಆರಾಧ್ಯ ದೇವರಾದ ಶ್ರೀ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರ ಹಿನ್ನಲೆಯಲ್ಲಿ ಭೂಮಿ ಪೂಜೆ ಫೆ. 9…
Read More » -
ಸುದ್ದಿಗೋಷ್ಠಿ
13 ರಂದು ಲ್ಯಾಂಪ್ಸ್ ಸೊಸೈಟಿ ಚುನಾವಣೆ: ನೈಜ ಗಿರಿಜನ ಅಭ್ಯರ್ಥಿಗಳನ್ನು ಗೆಲ್ಲಿಸಲು ಮನವಿ
ಕುಶಾಲನಗರ ಫೆ 04: ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಲ್ಯಾಂಪ್ಸ್ ಸೊಸೈಟಿಯ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಗಳಿಗೆ ಫೆ.13 ರಂದು ಚುನಾವಣೆ ನಡೆಯುತ್ತಿದ್ದು,ಸದಸ್ಯರು ನೈಜ ಗಿರಿಜನರಿಗೆ ಮತ ನೀಡಿ…
Read More » -
ಆರೋಗ್ಯ
ಕುಶಾಲನಗರ ತಾಲೂಕು ಒಕ್ಕಲಿಗರ ಸಂಘದ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ, ರಕ್ರದಾನ ಶಿಬಿರ
ಕುಶಾಲನಗರ, ಫೆ 04: ಆದಿಚುಂಚನಗಿರಿ ವಿಶ್ವ ವಿದ್ಯಾಲಯ,ಆದಿಚುಂಚನಗಿರಿ ಆಸ್ಪತ್ರೆ ಹಾಗೂ ತಾಲ್ಲೂಕು ಒಕ್ಕಲಿಗರ ಸಂಘದ ಆಶ್ರಯದಲ್ಲಿ ಮಂಗಳವಾರ ಕುಶಾಲನಗರ ಎಪಿಎಸಿಎಂಸ್ ಸುವರ್ಣ ಮಹೋತ್ಸವ ಸಭಾಂಗಣದ ಆವರಣದಲ್ಲಿ ಆಯೋಜಿಸಿದ್ದ…
Read More » -
ಕಾರ್ಯಕ್ರಮ
ಹುಲುಸೆ ಪ್ರಾಥಮಿಕ ಶಾಲೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ
ಕುಶಾಲನಗರ, ಫೆ. 4: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಸೆ ಗ್ರಾಮದಲ್ಲಿರುವ ಪ್ರಾಥಮಿಕ ಶಾಲೆಗೆ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿದರು. ಶಾಲಾಭಿವೃದ್ಧಿ…
Read More » -
ಕಾಮಗಾರಿ
ವಿವಿಧ ಗ್ರಾಪಂ ವ್ಯಾಪ್ತಿಯಲ್ಲಿ 2 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ
ಕುಶಾಲನಗರ. ಫೆ. 03: ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಕುಶಾಲನಗರ ತಾಲ್ಲೂಕು ವ್ಯಾಪ್ತಿಯ 5 ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳ ರಸ್ತೆ ಕಾಮಗಾರಿಗಳಿಗೆ…
Read More » -
ಕಾರ್ಯಕ್ರಮ
ಕುಶಾಲನಗರ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ವಾರ್ಷಿಕೋತ್ಸವ
ಕುಶಾಲನಗರ, ಫೆ 02: ಟೈಲರ್ ವೃತ್ತಿ ಅವಲಂಬಿಸಿರುವ ಜನರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ ಸರ್ಕಾರ ಸೇರ್ಪಡೆ ಮಾಡಿದ್ದು, ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೆ ತಂದಿರುವ ಯೋಜನೆಗಳನ್ನು ಟೈಲರ್…
Read More » -
ಪೊಲೀಸ್
ಶಾಂತಿ, ಸುವ್ಯೆವಸ್ಥೆಗಾಗಿ ಪಥಸಂಚಲನ
ಕುಶಾಲನಗರ ಫೆ 02:ಇತ್ತೀಚಿಗೆ ಕೊಡಗು ಜಿಲ್ಲೆಯಲ್ಲಿ ಶಾಂತಿ ಕದಡುವ ಶಕ್ತಿ ಬಲಿಷ್ಠವಾಗುತ್ತಿದೆ. ಅದನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಕೊಡಗು ಪೊಲೀಸ್ ಮುಂದಾಗಿದ್ದು ಜಿಲ್ಲೆಯ ಪ್ರಮುಖ ಪಟ್ಟಣಗಳಲ್ಲಿ ಕ್ಷಿಪ್ರಪಡೆ ಮತ್ತು…
Read More » -
ಸಾಂಸ್ಕೃತಿಕ
ಗುಡುಗಳಲೆ ಜಾತ್ರಾ ಸಮಾರೋಪದಲ್ಲಿ ಗಮನಸೆಳೆದ ಶಿವತಾಂಡವ ನೃತ್ಯ ರೂಪಕ
ಶನಿವಾರಸಂತೆ ಫೆ 02 : ಇಲ್ಲಿಗೆ ಸಮೀಪದ ಗುಡುಗಳಲೆಯ ಜಾತ್ರಾ ಸಮಾರೋಪದಲ್ಲಿ ಕೊಡಗು ಜಿಲ್ಲಾ ವೀರಶೈವ ಮಹಾಸಭಾದ ಮಹಿಳಾ ಘಟಕದ ವತಿಯಿಂದ ನಡೆಸಿಕೊಟ್ಟ ಶಿವತಾಂಡವ ನೃತ್ಯ ರೂಪಕ…
Read More » -
ಕ್ರೈಂ
ಕಟ್ಟೆಮಾಡು ಮೃತ್ಯುಂಜಯ ದೇವಸ್ಥಾನ ಆರ್ಚಕರ ಮೇಲೆ ಹಲ್ಲೆ: ಆರೋಪಿಗಳ ಬಂಧನ
ಕುಶಾಲನಗರ, ಫೆ 01:ದಿನಾಂಕ: 27-01-2025 ರಂದು ಸಂಜೆ ಕಟ್ಟೆಮಾಡು ಮೃತ್ಯುಂಜಯ ದೇವಸ್ಥಾನದ ಆರ್ಚಕ ವಿಘ್ನೇಶ್ ಭಟ್ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಸುರಜ್.ಪಿ.ಎ. ಡಿಎಪಿ.…
Read More » -
ಸುದ್ದಿಗೋಷ್ಠಿ
ಕುಶಾಲನಗರದಲ್ಲಿ ಮಂಗಳವಾರ ಬೃಹತ್ ಆರೋಗ್ಯ ತಪಾಸಣಾ ಉಚಿತ ಶಿಬಿರ
ಕುಶಾಲನಗರ, ಫೆ 01: ಆದಿಚುಂಚನಗಿರಿ ವಿಶ್ವ ವಿದ್ಯಾಲಯ,ಆದಿಚುಂಚನಗಿರಿ ಆಸ್ಪತ್ರೆ ಹಾಗೂ ಕುಶಾಲನಗರ ತಾಲ್ಲೂಕು ಒಕ್ಕಲಿಗರ ಸಂಘದ ಆಶ್ರಯದಲ್ಲಿ ಫೆ.4 ರಂದು ಮಂಗಳವಾರ ಕುಶಾಲನಗರದಲ್ಲಿ ಬೃಹತ್ ಉಚಿತ ಆರೋಗ್ಯ…
Read More » -
ಕಾರ್ಯಕ್ರಮ
ವಿವೇಕಾನಂದ ಪಿಯು ಕಾಲೇಜಿನಲ್ಲಿ ಫೇರ್ ವೆಲ್ ಡೇ
ಕುಶಾಲನಗರ, ಫೆ 01 : ವಿದ್ಯಾರ್ಥಿಗಳ ಸರ್ವತೋಮುಖ ಪ್ರಗತಿಗೆ ಮಾರಕವಾಗಿರುವ ಮೊಬೈಲ್ ಎಂಬ ಮಾಯಾಪೆಟ್ಟಿಗೆಯನ್ನು ದೂರವಿಟ್ಟು ಪುಸ್ತಕ ಹಿಡಿದು ಅಧ್ಯಯನ ಮಾಡುವ ಮೂಲಕ ಜ್ಞಾನವಂತರಾಗಲು ನಿವೃತ್ತ ಪ್ರಾಂಶುಪಾಲ ಡಾ.ದೇವರಾಜು…
Read More » -
ಕಾರ್ಯಕ್ರಮ
ಚಿತ್ರಕಲೆ, ಪ್ರಬಂಧ ,ರಸಪ್ರಶ್ನೆ, ಭಾಷಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮ
ಕುಶಾಲನಗರ, ಜ 31: ಕುಶಾಲನಗರದ ರಂಗ ಭಾರತಿ ಕಲಾಮಂದಿರಮ್ ಮತ್ತು ವಾಸವಿ ಯುವಜನ ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಅಯೋಧ್ಯ ಶ್ರೀ ಬಾಲರಾಮನ ಪ್ರಾಣಪ್ರತಿಷ್ಠಾಪನ ವಾರ್ಷಿಕೋತ್ಸವದ ಅಂಗವಾಗಿ *ಭಾರತ…
Read More » -
ಪ್ರಕಟಣೆ
ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿಗೆ ಕೆ.ಎಸ್.ಮೂರ್ತಿ ಆಯ್ಕೆ
ಕುಶಾಲನಗರ, ಜ 31: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಇವರ ವತಿಯಿಂದ ಕೊಡಮಾಡುವ 2024 -25 ನೇ ಸಾಲಿನ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ…
Read More » -
ಕಾರ್ಯಕ್ರಮ
ಜೆಸಿಐ ಕುಶಾಲನಗರ ಕಾವೇರಿ ವತಿಯಿಂದ ಆರೋಗ್ಯ, ಸ್ವಚ್ಛತೆ ಹಾಗೂ ಫಿಟ್ನೆಸ್ ಮಾಹಿತಿ ಕಾರ್ಯಾಗಾರ
ಕುಶಾಲನಗರ, ಜ 31: ಜೆಸಿಐ ಕುಶಾಲನಗರ ಕಾವೇರಿ ವತಿಯಿಂದ ಇಂದು ಸರ್ಕಾರಿ ಪ್ರೌಢಶಾಲೆ ಬೆಟ್ಟದಪುರದ 9 ಮತ್ತು 10ನೇ ತರಗತಿಯ ವಿದ್ಯಾರ್ಥಿನಿಯರಿಗೆ ಆಹಾರ, ಆರೋಗ್ಯ, ಸ್ವಚ್ಛತೆ ಹಾಗೂ…
Read More » -
ಕಾರ್ಯಕ್ರಮ
ಹೊಸ ಹೋಂಡಾ ಆಕ್ಟಿವ 125 ಅನಾವರಣ
ಕುಶಾಲನಗರ, ಜ 27: ನೂತನವಾಗಿ ಬಿಡುಗಡೆಯಾದ ಹೋಂಡಾ ಆಕ್ಟಿವ 125 (OBD2B) ವಾಹನವನ್ನು ಕುಶಾಲನಗರ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ ಕುಶಾಲನಗರ ಹೋಂಡಾ ಶೋರೂಂನಲ್ಲಿ ಅನಾವರಣಗೊಳಿಸಿದರು. ಹೊಸ ವಾಹನ ಯಶಸ್ಸು…
Read More » -
ಕಾರ್ಯಕ್ರಮ
ವಿದ್ಯಾರ್ಥಿಗಳು ರಾಷ್ಟಪ್ರೇಮ ಬೆಳೆಸಿಕೊಳ್ಳಲು ತಂಬಂಡ ತೇಜ ಕರೆ
ಕುಶಾಲನಗರ, ಜ.26: ನಾವು ಇಂದು ಗಣರಾಜ್ಯವಾಗಿ 76 ಅದ್ಭುತ ವರ್ಷಗಳನ್ನು ಆಚರಿಸುತ್ತಿದ್ದೇವೆ. ನಮ್ಮ ಸಂವಿಧಾನವನ್ನು ರಚಿಸಿದ ಮತ್ತು ಪ್ರಜಾಪ್ರಭುತ್ವ, ಘನತೆ ,ರಾಷ್ಟ್ರಪ್ರೇಮ, ಮತ್ತು ಏಕತೆಯಲ್ಲಿ ನಮ್ಮ ಪ್ರಯಾಣ…
Read More » -
ಕಾರ್ಯಕ್ರಮ
ಕುಶಾಲನಗರ ಪುರಸಭೆ ವತಿಯಿಂದ ಗಣರಾಜ್ಯೋತ್ಸವ ಆಚರಣೆ
ಕುಶಾಲನಗರ: ಜ 26: ಕುಶಾಲನಗರ ಪುರಸಭೆ ವತಿಯಿಂದ ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ 76ನೇ ಗಣರಾಜ್ಯೋತ್ಸವದಲ್ಲಿ ಅಧ್ಯಕ್ಷೆ ಜಯಲಕ್ಷ್ಮಿಚಂದ್ರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ರಾಷ್ಟ್ರಪಿತ ಮಹಾತ್ಮ ಗಾಂಧಿ…
Read More » -
ಕಾರ್ಯಕ್ರಮ
ಕೂಡ್ಲೂರು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಸಂಸ್ಥೆಯಿಂದ ಗಣರಾಜ್ಯೋತ್ಸವ
ಕುಶಾಲನಗರ, ಜ 26: ಕೂಡ್ಲೂರು ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕುಶಾಲನಗರ ಲಯನ್ಸ್ ಸಂಸ್ಥೆ ವತಿಯಿಂದ ಜಂಟಿಯಾಗಿ ಗಣರಾಜ್ಯೋತ್ಸವ ಸಮಾರಂಭ ನಡೆಯಿತು. ಲಯನ್ಸ್ ಅಧ್ಯಕ್ಷ ಡಾ.ಪ್ರವೀಣ್ ದೇವರಗುಂಡ…
Read More » -
ಕಾರ್ಯಕ್ರಮ
ಕೂಡಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ
ಕುಶಾಲನಗರ, ಜ 26: ಕೂಡಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಿತು. ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದೀಪಿಕಾ ಮೂರ್ತಿ ಧ್ವಜಾರೋಹಣ ನೆರವೇರಿಸಿ ದಿನದ ಮಹತ್ವದ…
Read More » -
ಕಾರ್ಯಕ್ರಮ
ಕುಶಾಲನಗರದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗಣರಾಜ್ಯೋತ್ಸವ ಆಚರಣೆ
ಕುಶಾಲನಗರ, ಜ 26: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿರಚಿತ ಭಾರತದ ಸಂವಿಧಾನ ಇಡೀ ವಿಶ್ವದ ಸುಗಮ ಆಡಳಿತ ವ್ಯವಸ್ಥೆಯ ದಾರಿದೀಪವಾಗಿದೆ ಎಂದು ನಿವೃತ್ತ ಶಿಕ್ಷಣಾಧಿಕಾರಿ ಹೆಚ್.ಡಿ.ಮಂಜುನಾಥ್ ಆಶಿಸಿದರು.…
Read More » -
ಕಾರ್ಯಕ್ರಮ
ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗಣರಾಜ್ಯೋತ್ಸವ
ಕುಶಾಲನಗರ, ಜ 26: ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗಣರಾಜ್ಯೋತ್ಸವ ಸಮಾರಂಭ ನಡೆಯಿತು. ಶಾಲಾ ಪ್ರಾಂಶುಪಾಲ ಕೆ.ಪ್ರಕಾಶ್ ಧ್ವಜಾರೋಹಣ ನೆರವೇರಿಸಿ ಶಾಲಾ ಮಕ್ಕಳಿಗೆ ದಿನದ ಸಂದೇಶ…
Read More » -
ಸುದ್ದಿಗೋಷ್ಠಿ
ಜನಾಂಗ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ : ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯ
ಕುಶಾಲನಗರ, ಜ 25 : ಅರೆಭಾಷೆ ಒಕ್ಕಲಿಗ ಗೌಡ ಸಮುದಾಯದ ಮೇಲೆ ಕೀಳುಮಟ್ಟದ ಭಾಷೆಯನ್ನು ಉಪಯೋಗಿಸಿ ಸಮಾಜದಲ್ಲಿ ಶಾಂತಿ ಕದಡಲು ಸಾಮಾಜಿಕ ಜಾಲತಾಣಗಳಲ್ಲಿ ಆಡಿಯೋ,ವಿಡಿಯೋಗಳನ್ನು ಹರಿಬಿಡುತ್ತಿದ್ದು,ಇಂತಹ ದುಷ್ಟ…
Read More » -
ಟ್ರೆಂಡಿಂಗ್
ನಂಜರಾಯಪಟ್ಟಣದಲ್ಲಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ
ಕುಶಾಲನಗರ, ಜ 25:ನಂಜರಾಯಪಟ್ಟಣ ಗ್ರಾಮಪಂಚಾಯಿತಿ, ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಎಸ್.ಡಿ.ಎಂ.ಸಿ ಹಾಗೂ ಹಳೇ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ 2024-25ನೇ ಸಾಲಿನ ಗ್ರಾಮೀಣ ಕ್ರೀಡಾಕೂಟ ಮತ್ತು ಗಣರಾಜ್ಯೋತ್ಸವ…
Read More » -
ಮನವಿ
ಪ್ರಯಾಣಿಕರಿಗೆ ಶೆಲ್ಟರ್ ನಿರ್ಮಾಣಕ್ಕೆ ಕುಶಾಲನಗರ ರೋಟರಿ ಕ್ಲಬ್ ಗೆ ಮನವಿ
ಕುಶಾಲನಗರ, ಜ 25:ಕುಶಾಲನಗರ ತಾಲೂಕು ಹಾರಂಗಿ ಗ್ರಾಮದಲ್ಲಿ ಬಸ್ ತಂಗದಾಣ (ಶೆಲ್ಟರ್) ನಿರ್ಮಾಣ ಮಾಡಲು ಆಗ್ರಹಿಸಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಕುಶಾಲನಗರ ರೋಟರಿ…
Read More » -
ಪ್ರಕಟಣೆ
ಖಾಸಗಿ ಹಣಕಾಸು ಸಂಸ್ಥೆಯವರು ಸಾಲ ಮರುಪಾವತಿಗಾಗಿ ಬೆದರಿಸುವಂತಿಲ್ಲ-ಕೊಡಗು ಎಸ್ಪಿ
ಕುಶಾಲನಗರ, ಜ 25: ವಿವಿಧ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ವೈಯಕ್ತಿಕ ಹಾಗೂ ಜಂಟಿ ಸಾಲವನ್ನು ನೀಡಿ ಸಾಲ ಮರು ಪಾವತಿ ಮಾಡುವ ಸಂದರ್ಭ ದೈಹಿಕ ಹಲ್ಲೆ, ಅವಾಚ್ಯ…
Read More » -
ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಡೆಸ್ಕ್-ಬೆಂಚ್ ವಿತರಣೆ
ಕುಶಾಲನಗರ, ಜ 24: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸೋಮವಾರಪೇಟೆ ತಾಲೂಕು ಘಟಕದ ಆಶ್ರಯದಲ್ಲಿ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ಸರಕಾರಿ ಮತ್ತು ಅನುದಾನಿತ ಶಾಲೆಗಳಿಗೆ 210…
Read More » -
ಅರಣ್ಯ ವನ್ಯಜೀವಿ
ನೀರು ಕುಡಿಯಲು ಬಂದು ನಾಲೆಯೊಳಗೆ ಸಿಲುಕಿಕೊಂಡ ಕಾಡಾನೆಮರಿ
ಕುಶಾಲನಗರ, ಜ 24: ನೀರು ಕುಡಿಯಲು ಬಂದ ಕಾಡಾನೆ ಮರಿ ನಾಲೆಯೊಳಗೆ ಸಿಲುಕಿಕೊಂಡ ಘಟನೆ ಚಿಕ್ಲಿಹೊಳೆಯಲ್ಲಿ ನಡೆದಿದೆ. ರಾತ್ರಿ ವೇಳೆ ತಾಯಿಯೊಂದಿಗೆ ಆಗಮಿಸಿದ ಮರಿ ಕಾಡಾನೆ ನೀರು…
Read More » -
ಟ್ರೆಂಡಿಂಗ್
ಕೊಡಗಿನ ಪೊನ್ನಂಪೇಟೆ ಅರಣ್ಯ ಕಾಲೇಜಿನ ವಿದ್ಯಾರ್ಥಿನಿಗೆ ಚಿನ್ನದ ಪದಕ.
ಕುಶಾಲನಗರ, ಜ 23: ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮರೂರು ಗ್ರಾಮ ನಿವಾಸಿ ಹೆಬ್ಬಾಲೆ ಗ್ರಾಪಂ ಸದಸ್ಯ ಹೆಚ್. ಸಿ. ಮಹದೇವ್ ಎಂಬವರ ಪುತ್ರಿ ಎಂ.ಎಂ. ಸುಪ್ರಿತಾ…
Read More » -
ಕಾರ್ಯಕ್ರಮ
ಹೆಬ್ಬಾಲೆಯಲ್ಲಿ ಸೆಸ್ಕ್ ಜಾಗೃತ ದಳದಿಂದ ಜಾಗೃತಿ ಕಾರ್ಯಕ್ರಮ
ಕುಶಾಲನಗರ, ಜ 22 : ಮನೆ,ಪಂಪ್ ಸೆಟ್ ಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆಯುವುದು ಮತ್ತು ಅದರಿಂದ ಉಂಟಾಗುವ ಅನಾಹುತಗಳ ಕುರಿತು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)…
Read More » -
ಕ್ರೈಂ
ಸಾರ್ವಜನಿಕರಿಗೆ ಪಂಗನಾಮ ಹಾಕಿದ ಅಂಗಡಿ ಮಾಲೀಕ ಬಂಧನ
ಕುಶಾಲನಗರ, ಜ 22: *ಫರ್ನೀಚರ್ ಅಂಗಡಿಯವನಿಂದ ಸಾರ್ವಜನಿಕರಿಗೆ ಪಂಗನಾಮ ಪ್ರಕರಣ. *ಅಂಗಡಿ ಮಾಲೀಕನನ್ನು ಬಂಧಿಸಿದ ಸೋಮವಾರಪೇಟೆ ಪೊಲೀಸರು. *ತಮಿಳುನಾಡಿನ ಕಲಂಬಪುಡಿಯಲ್ಲಿ ಬಂಧನ. *ಆರೋಪಿ..ಬಾಬು ಶರವಣನ್ ಬಂಧಿತ ಆರೋಪಿ.…
Read More » -
ಶಿಕ್ಷಣ
ಹೆಬ್ಬಾಲೆ ಶಾಲೆಯಲ್ಲಿ ಇಂಗ್ಲಿಷ್ ಮೇಳ
ಕುಶಾಲನಗರ, ಜ 22: ಕುಶಾಲನಗರ ತಾಲೂಕು ಹೆಬ್ಬಾಲೆಯಲ್ಲಿ ಪ್ರಗತಿ ಮತ್ತು ಪ್ರಥಮ್ ಸಂಸ್ಥೆ ಮೈಸೂರು. ಮತ್ತು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಇವರ ಸಹಯೋಗದಲ್ಲಿ ಶಾಲೆಯ ಆವರಣದಲ್ಲಿ…
Read More » -
ಪ್ರಕಟಣೆ
ಜ.23 ರಂದು ವಿದ್ಯುತ್ ವ್ಯತ್ಯಯ
ಮಡಿಕೇರಿ ಜ.22::-ಕುಶಾಲನಗರ ಉಪವಿಭಾಗ, ಕೂಡಿಗೆ ಶಾಖಾ ವ್ಯಾಪ್ತಿಯ, ಎಫ್1 ಹೆಬ್ಬಾಲೆ ಫೀಡರ್ ಮಾರ್ಗದಲ್ಲಿ ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುವುದರಿಂದ ಜನವರಿ, 23 ರಂದು ಬೆಳಗ್ಗೆ 10 ರಿಂದ ಸಂಜೆ…
Read More » -
ಆರೋಗ್ಯ
ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಿಳೆ ಸಾವು ಪ್ರಕರಣ: ಪರಿಶೀಲನೆ
ಕುಶಾಲನಗರ, ಜ 22: ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲ್ಯಾಪ್ರೋಸ್ಕೊಪಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಮೃತಪಟ್ಟ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ…
Read More » -
ಪ್ರತಿಭೆ
ದಾವಣಗೆರೆ ವಿರಕ್ತ ಮಠದ ಶ್ರೀ.ಬಸವಪ್ರಭು ಸ್ವಾಮೀಜಿಯವರಿಗೆ ಪಿ.ಹೆಚ್.ಡಿ
ಕುಶಾಲನಗರ, ಜ 22: ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದಲ್ಲಿರುವ ಕುವೆಂಪು ವಿವಿಯ 34 ಘಟಿಕೋತ್ಸವ ಕಾರ್ಯಕ್ರಮದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರ “ಸಾಹಿತ್ಯ ಮತ್ತು ಸಂಸ್ಕೃತಿ “* ಎಂಬ ಮಹಾಪ್ರಬಂಧವನ್ನು…
Read More » -
ಆರೋಪ
ಕೂಡ್ಲೂರು ಗ್ಯಾಸ್ ಬಂಕ್ ಗೆ ಗ್ರಾಮಸ್ಥರ ಮುತ್ತಿಗೆ
ಕುಶಾಲನಗರ, ಜ 22: ಕೂಡ್ಲೂರು ಕೈಗಾರಿಕಾ ಬಡಾವಣೆಯಲ್ಲಿ ನೂತನವಾಗಿ ಆರಂಭಗೊಳ್ಳುತ್ತಿರುವ ಖಾಸಗಿ ಸಿ ಎನ್ ಜಿ ಘಟಕದಿಂದ ಮಂಗಳವಾರ ಸಂಜೆ ಅನಿಲ ಸೋರಿಕೆ ಉಂಟಾಗಿದೆ ಎಂದು ಆರೋಪಿಸಿ…
Read More » -
ಕಾರ್ಯಕ್ರಮ
ಮಾವಿನಹಳ್ಳಹಾಡಿ ಹಾಗೂ ಕಟ್ಟೆಹಾಡಿಯ ಅರಣ್ಯ ಹಕ್ಕು ಸಮಿತಿಯ ವಿಶೇಷ ಗ್ರಾಮಸಭೆ
ಕುಶಾಲನಗರ, ಜ 21: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗಸಮುದ್ರ ಬಳಿಯ ಚಿಕ್ಲಿಹೊಳೆ ಆವರಣದಲ್ಲಿ ಮಾವಿನಹಳ್ಳಹಾಡಿ ಹಾಗೂ ಕಟ್ಟೆಹಾಡಿಯ ಅರಣ್ಯ ಹಕ್ಕು ಸಮಿತಿಯ ವಿಶೇಷ ಗ್ರಾಮಸಭೆ ನಡೆಯಿತು.…
Read More » -
ಧಾರ್ಮಿಕ
ದಲೈಲಾಮಾ ಭೇಟಿಯಾದ ಶಾಸಕ ಡಾ.ಮಂತರ್ ಗೌಡ ದಂಪತಿ
ಕುಶಾಲನಗರ, ಜ 22: ಬೈಲುಕೊಪ್ಪೆ ಟಿಬೇಟಿಯನ್ ಶಿಬಿರಕ್ಕೆ ಆಗಮಿಸಿರುವ ಟಿಬೇಟಿಯನ್ ಪರಮೋಚ್ಚ ಧರ್ಮಗುರು ದಲೈಲಾಮಾ ಅವರನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಎ ದಂಪತಿಗಳು ಭೇಟಿಯಾಗಿ ಆಶೀರ್ವಾದ…
Read More » -
ಆರೋಪ
ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಸಾವು
ಕುಶಾಲನಗರ, ಜ 21: ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲ್ಯಾಪ್ರೊಸ್ಕೋಪಿ (ಉದರ ದರ್ಶಕ) ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಅಸ್ವಸ್ಥತೆಯಿಂದ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಮಾದಾಪಟ್ಟಣ ನಿವಾಸಿ…
Read More » -
ಆರೋಪ
ಸಾಲ ಮರುಪಾವತಿಗೆ ಸತಾಯಿಸದೆ ಸಮಯಾವಕಾಶ ನೀಡಬೇಕಿದೆ: ತಹಸೀಲ್ದಾರ್ ಗೆ ಮನವಿ
ಕುಶಾಲನಗರ, ಜ 21: ವಿವಿಧ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದವರು ಸಾಲ ಮರುಪಾವತಿ ಸಾಧ್ಯವಾಗದೆ ಫೈನಾನ್ಸ್ ಗಳ ಕಿರುಕುಳದಿಂದ ಊರು ಬಿಟ್ಟ ಪ್ರಕರಣ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ…
Read More » -
ಟ್ರೆಂಡಿಂಗ್
5ನೇ ವರ್ಷದ ಜೈ ಭೀಮ್ ಕಪ್ ಸಹಾರ ತಂಡಕ್ಕೆ: ರಂಜಿತ್ ಫ್ರೆಂಡ್ಸ್ ರನ್ನರ್ ಅಪ್
ಕುಶಾಲನಗರ ಜ 21. ಕುಶಾಲನಗರ ಜಿ.ಎಂ.ಪಿ ಶಾಲಾ ಮೈದಾನದಲ್ಲಿ ಕುಶಾಲನಗರ ಪುರಸಭೆ ವಾರ್ಡ್ ಗೆ ಸೀಮಿತವಾಗಿ ನಡೆದ ಐದನೇ ವರ್ಷದ ಜೈ ಭೀಮ್ ಕ್ರಿಕೆಟ್ ಪಂದ್ಯಾವಳಿಯಲ್ಲಿ 15ನೇ…
Read More » -
ಆರೋಪ
ವಿವಿಧಹಣಕಾಸು ಸಂಸ್ಥೆಯಿಂದ ಸಾಲ ಪಡೆದು ಮರುಪಾವತಿಸಲಾಗದೆ ಊರು ಬಿಟ್ಟ ನಿವಾಸಿಗಳು
ಕುಶಾಲನಗರ, ಜ 20: ವಿವಿಧ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದವರು ಮರುಪಾವತಿ ಸಾಧ್ಯವಾಗದೆ ಊರು ಬಿಟ್ಟ ಪ್ರಕರಣ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯಲ್ಲಿ ಕಂಡುಬಂದಿದೆ. ನಂಜರಾಯಪಟ್ಟಣ…
Read More » -
ಸಾಹಿತ್ಯ
ಕಾವೇರಿ ನಿಸರ್ಗಧಾಮದಲ್ಲಿ ವೀಕೆರ್ ಅಕ್ಷರ ಹಕ್ಕಿಗಳ ಕಲರವ
ಕುಶಾಲನಗರ, ಜ 20: ವಾರಂತ್ಯದಲ್ಲಿ ಕೊಡಗಿನ ನಿಸರ್ಗಧಾಮಕ್ಕೆ ಲಗ್ಗೆ ಇಟ್ಟ ಪ್ರವಾಸಿಗರ ಗುಂಪುಗಳು ಬಿಡದೆಯೇ ಅತ್ತಕಡೆ ನೋಡುತ್ತ, ನಿಂತು ಗಮನಿಸುತ್ತ, ವನರಾಶಿಯ ನಡುವೆ ವಿನೂತನ ಪ್ರಯೋಗದಲ್ಲಿ ತೊಡಗಿದ್ದ…
Read More » -
ಪ್ರತಿಭೆ
ಬಿ.ಎಡ್ ನಲ್ಲಿ ಸೋನಿಯಾಗೆ ಮೂರನೇ ರಾಂಕ್.
ಕುಶಾಲನಗರ, ಜ 20: ಹೆಬ್ಬಾಲೆ ಗ್ರಾಮದ ಕನಕ ಬ್ಲಾಕ್ ನಿವಾಸಿ ಪೊಲೀಸ್ ಅಧಿಕಾರಿಯಾಗಿದ್ದ ದಿವಂಗತ ಎಚ್.ಜೆ.ಮಹೇಶ್ ಮತ್ತು ಮಣಿ ದಂಪತಿ ಪುತ್ರಿ ಎಂ.ಸೋನಿಯಾ ಬಿ.ಎಡ್ ಕೋರ್ಸ್ ನಲ್ಲಿ…
Read More » -
ಪ್ರಶಸ್ತಿ
ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯಪ್ರಶಸ್ತಿ
ಕುಶಾಲನಗರ, ಜ 19: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉತ್ತಮ ಸಾಧನೆ ಹಿನ್ನಲೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಜ್ಯಮಟ್ಟದ ಪ್ರಶಸ್ತಿ ನೀಡಿ…
Read More » -
ಸಾಮಾಜಿಕ
ದುಶ್ಚಟಗಳಿಂದ ದೂರವಾಗಿ ಆರೋಗ್ಯವಂತ ಸಮಾಜ ನಿರ್ಮಾಣವಾಗಲಿ: ಡಿವೈಎಸ್ಪಿ ಗಂಗಾಧರಪ್ಪ
ಕುಶಾಲನಗರ, ಜ 19: ಇತ್ತೀಚಿನ ದಿನಗಳಲ್ಲಿ ಯುವ ಸಮೂಹ ಹೆಚ್ಚಾಗಿ ದುಶ್ಚಟಗಳಿಗೆ ಬಲಿಯಾಗುತ್ತಿದ್ದು ಮಕ್ಕಳ ಉತ್ತಮ ಭವಿಷ್ಯ ರೂಪಿಸಲು ಪೋಷಕರು ನಿಗಾ ವಹಿಸುವುದರೊಂದಿಗೆ ಸಂಘ ಸಂಸ್ಥೆಗಳು ಜಾಗೃತಿ…
Read More » -
ಅರಣ್ಯ ವನ್ಯಜೀವಿ
ಹಾರಂಗಿ ಅಣೆಕಟ್ಟೆಯ ಹಿನ್ನೀರಿನಲ್ಲಿ ಕಾಡಾನೆ ಸಂಚಾರ
ಕುಶಾಲನಗರ, ಜ. 19: ಯಡನವಾಡು ಮೀಸಲು ಅರಣ್ಯ ಪ್ರದೇಶದಿಂದ ಬಂದ ಕಾಡಾನೆ ಹಗಲು ವೇಳೆಯಲ್ಲಿ ಹಾ ರಂಗಿ ಅಣೆಕಟ್ಟೆಯ ಹಿನ್ನೀರಿನಲ್ಲಿ ಈಜಿಕೊಂಡು ಅತ್ತೂರು ಮೀಸಲು ಅರಣ್ಯದತ್ತ ತೆರಳಿದ…
Read More » -
ಚುನಾವಣೆ
ಮದಲಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಆರ್. ಸುನಿಲ್ ರಾವ್
ಕುಶಾಲನಗರ, ಜ 19: ಮದಲಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಆರ್. ಸುನಿಲ್ ರಾವ್ ಉಪಾಧ್ಯಕ್ಷರಾಗಿ ತಮ್ಮಯ್ಯ ಅವಿರೋಧವಾಗಿ ಆಯ್ಕೆಯಾದರು. ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ…
Read More » -
ಸುದ್ದಿಗೋಷ್ಠಿ
ಗೌಡ ಸಂಘಟನೆಗಳಿಂದ ಸೋಮವಾರ ಮಡಿಕೇರಿಯಲ್ಲಿ ಪ್ರತಿಭಟನೆ
ಕುಶಾಲನಗರ, ಜ 18: ಶ್ರೀ ಕ್ಷೇತ್ರ ಕಟ್ಟೆಮಾಡು ಮೃತ್ಯುಂಜಯ ದೇವಾಲಯದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಅರೆಭಾಷಿಕ ಗೌಡ ಜನಾಂಗದವರನ್ನು ನಿಂದಿಸಿದವರ ವಿರುದ್ಧ ಈಗಾಗಲೇ ಹಲವು ಕಡೆ ದೂರು…
Read More » -
ಕ್ರೈಂ
ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ
ಕುಶಾಲನಗರ, ಜ 18:ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹರದೂರು ಗ್ರಾಮದ ಮುತ್ತಿನತೋಟ ಎಸ್ಟೇಟ್ನ ಲೈನ್ ಮನೆಯಲ್ಲಿ ವಾಸವಿದ್ದ ರಮೇಶ ಎಂ.ವಿ. ಎಂಬಾತನು ದಿನಾಂಕ: 05-08-2021 ರಂದು ಅಪ್ರಾಪ್ತ…
Read More » -
ಅರಣ್ಯ ವನ್ಯಜೀವಿ
ಸೀಗೆಹೊಸೂರು ಗ್ರಾಮದಲ್ಲಿ ರಾಸುಗಳ ಮೇಲೆ ಚಿರತೆ ದಾಳಿ
ಕುಶಾಲನಗರ, ಜ 17: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು ಗ್ರಾಮದಲ್ಲಿ ಚಿರತೆ ದಾಳಿಯಿಂದ ಹಸು ಹಾಗೂ ಕರು ಗಾಯಗೊಂಡ ಘಟನೆ ನಡೆದಿದೆ. ಪ್ರಕಾಶ್ ಎಂಬುವರಿಗೆ ಸೇರಿದ…
Read More » -
ಚುನಾವಣೆ
ಕುಶಾಲನಗರ ಪ್ಯಾಕ್ಸ್ ಅಧ್ಯಕ್ಷರಾಗಿ ಟಿ.ಆರ್.ಶರವಣಕುಮಾರ್, ಉಪಾಧ್ಯಕ್ಷರಾಗಿ ಕೆ.ವಿ.ನೇತ್ರಾವತಿ ಆಯ್ಕೆ
ಕುಶಾಲನಗರ, ಜ 17: ಕುಶಾಲನಗರದ ನಂ 122ನೇ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2025-30 ನೇ ಸಾಲಿನ ಅಧ್ಯಕ್ಷರಾಗಿ ಟಿ.ಆರ್.ಶರವಣಕುಮಾರ್, ಉಪಾಧ್ಯಕ್ಷರಾಗಿ ಕೆ.ವಿ.ನೇತ್ರಾವತಿ ಆಯ್ಕೆಯಾದರು. ಶುಕ್ರವಾರ…
Read More » -
ಶಿಕ್ಷಣ
ರಾಮಾಯಣ, ಮಹಾಭಾರತ, ಭಾರತ ಸಂಸ್ಕೃತಿಯನ್ನಾಧರಿಸಿ ಶಾಲಾ ಮಕ್ಕಳಿಗೆ ಸ್ಪರ್ಧಾ ಕಾರ್ಯಕ್ರಮ
ಕುಶಾಲನಗರ, ಜ 16: ಕುಶಾಲನಗರದ ರಂಗ ಭಾರತಿ ಕಲಾಮಂದಿರಮ್ ಆಶ್ರಯದಲ್ಲಿ ವಾಸವಿ ಯುವಜನ ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಅಯೋಧ್ಯೆ ಶ್ರೀ ಬಾಲರಾಮನ ಪ್ರಾಣಪ್ರತಿಷ್ಠಾಪನ ವಾರ್ಷಿಕೋತ್ಸವದ ಅಂಗವಾಗಿ *ಭಾರತ…
Read More » -
ಕಾರ್ಯಕ್ರಮ
ವೃದ್ಧಾಶ್ರಮದಲ್ಲಿ ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಹಾಗೂ ಉದ್ಯಮಿ ಯಶ್ವಂತ್ ಅವರ ಜನ್ಮ ದಿನಾಚರಣೆ
ಕುಶಾಲನಗರ,ಜ೧೬: ಕೂಡುಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಹಾಗೂ ಉದ್ಯಮಿ ಯಶ್ವಂತ್ ಅವರ ಜನ್ಮ ದಿನಾಚರಣೆಯು ಕೂಡಿಗೆಯ ಶಕ್ತಿ ವೃದ್ಧಾಶ್ರಮದಲ್ಲಿ ಅನ್ನದಾನ ಮಾಡುವ ಆಚರಿಸಲಾಯಿತು. ಈ ಸಂದರ್ಭ ಮಾತನಾಡಿದ…
Read More » -
ಕಾರ್ಯಕ್ರಮ
ಕುಶಾಲನಗರ ಜೆಸಿ ಇಂಟರ್ನ್ಯಾಷನಲ್ ಕಾವೇರಿ ಘಟಕದ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ
ಕುಶಾಲನಗರ, ಜ 17: ಕುಶಾಲನಗರ ಜೆಸಿ ಇಂಟರ್ನ್ಯಾಷನಲ್ ಕಾವೇರಿ ಘಟಕದ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕುಶಾಲನಗರ ಸಮೀಪ ಖಾಸಗಿ ರೆಸಾರ್ಟ್ ನಲ್ಲಿ ನಡೆಯಿತು. ಘಟಕದ…
Read More » -
ಪ್ರಶಸ್ತಿ
ಸಾಹಿತಿ ಜಲಾಕಾಳಪ್ಪ ನವರಿಗೆ ಚುಂಚಾದ್ರಿ ಭೈರವಿ ಪ್ರಶಸ್ತಿ
ಸೋಮವಾರಪೇಟೆ, ಜ 16::ಇಲ್ಲಿನ ಹಾನಗಲ್ಲು ನಿವಾಸಿ ಸಾಹಿತಿ ಶ್ರೀಮತಿ ಜಲಾಕಾಲಪ್ಪನವರು ಆದಿಚುಂಚನಗಿರಿ ಬೃಹನ್ ಮಠ ಕೊಡಮಾಡುವ ಚುಂಚಾದ್ರಿ ಭೈರವಿ ಪ್ರಶಸ್ತಿಗೆ ಭಾಜನರಾಗಿದ್ದರು ಜ 17ರಂದು(ನಾಳೆ)ನಡೆಯುವ ಸಮಾರಂಭದಲ್ಲಿ ಆದಿಚುಂಚನಗಿರಿ…
Read More » -
ಕ್ರೈಂ
ಸೋಮವಾರಪೇಟೆ ತಾಲೂಕಿನ ವಿವಿಧೆಡೆ ಕಳ್ಳಬಟ್ಟಿ ತಯಾರಿಕೆ ಅಡ್ಡೆ ಮೇಲೆ ಅಬಕಾರಿ ಅಧಿಕಾರಿಗಳ ದಾಳಿ
ಕುಶಾಲನಗರ, ಜ 16: ಅಬಕಾರಿ ಅಪರ ಆಯುಕ್ತರು (ಜಾರಿ ಮತ್ತು ಅಪರಾಧ) ಕೇಂದ್ರ ಸ್ಥಾನ ಬೆಂಗಳೂರು ರವರ ಆದೇಶದ ಪ್ರಕಾರ, ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ …
Read More » -
ಕ್ರೀಡೆ
ರಾಷ್ಟ್ರಮಟ್ಟದ ಹಾಕಿ ಟೂರ್ನಿಗೆ ಕರ್ನಾಟಕ ತಂಡದಿಂದ ದಿಶಾ ನಿಡ್ಯಮಲೆ ಆಯ್ಕೆ
ಕುಶಾಲನಗರ, ಜ 16: ದಿನಾಂಕ 28/1/2025 ರಂದು ಜಾರ್ಖಂಡನ ರಾಂಚಿ ಯಲ್ಲಿ ನಡೆಯುವ ರಾಷ್ಟ್ರಮಟ್ಟದ ಹಾಕಿ ಪಂದ್ಯಾಟದಲ್ಲಿ ಕರ್ನಾಟಕ ತಂಡದಿಂದ ದಿಶಾ ನಿಡ್ಯ ಮಲೆ ಆಯ್ಕೆಯಾಗಿರುತ್ತಾಳೆ. ಇವಳು…
Read More » -
ಆರೋಪ
ದಂಡಿನಮ್ಮ ಕೆರೆ ಒತ್ತುವರಿ ಸ್ಧಳಕ್ಕೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಭೇಟಿ: ಪರಿಶೀಲನೆ
ಕುಶಾಲನಗರ, ಜ 14: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ದಂಡಿನಮ್ಮ ಕೆರೆ ಒತ್ತುವರಿಯಾಗುತ್ತಿದೆ ಎಂದು ಭುವನಗಿರಿ ಗ್ರಾಮದ ಗ್ರಾಮಸ್ಥರು ನೀಡಿದ ದೂರದ ಮೇರೆಗೆ ಕೂಡಿಗೆ ಗ್ರಾಮ ಪಂಚಾಯತಿ…
Read More » -
ಅರಣ್ಯ ವನ್ಯಜೀವಿ
ಯಡನವಾಡು ಮೀಸಲು ಅರಣ್ಯದಲ್ಲಿ ಕಾಡಾನೆ ದಾಳಿ: ವ್ಯಕ್ತಿ ಸಾವು.
ಕುಶಾಲನಗರ, ಜ 14: ಇಲ್ಲಿಗೆ ಸಮೀಪದ ಯಡನವಾಡು ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ ಘಟನೆ ನಡೆದಿದೆ. ಕೂಪೆ ಹಾಡಿಯ ತಾಮ್ಮು(68) ಮೃತ ದುರ್ದೈವಿ…
Read More » -
ಕಾರ್ಯಕ್ರಮ
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ಭಿತ್ತಿ ಪತ್ರಗಳ ಬಿಡುಗಡೆ
ಕುಶಾಲನಗರ, ಜ 14: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ 9ನೇ ವರ್ಷದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಕ್ಕೆ ಕುಶಾಲನಗರದಲ್ಲಿ ಚಾಲನೆ ನೀಡಲಾಯಿತು. ಕುಶಾಲನಗರ…
Read More » -
ಕಾರ್ಯಕ್ರಮ
ಸಿದ್ದಗಂಗಾ ಶ್ರೀಗಳಿಂದ ವೀರಶೈವ ಮಹಾಸಭಾದ ಕ್ಯಾಲೆಂಡರ್ ಬಿಡುಗಡೆ
ಕುಶಾಲನಗರ, ಜ 12: ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಹೊರತರಲಾದ ನೂತನ ವರ್ಷದ ಕ್ಯಾಲೆಂಡರ್ ಅನ್ನು ಸಿದ್ದಗಂಗಾ ಮಠದ ಪೀಠಾಧಿಪತಿ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಬಿಡುಗಡೆ…
Read More » -
ಪರಿಸರ
ಕಸ್ತೂರಿರಂಗನ್ ವರದಿ, ಸಿ & ಡಿ ಭೂಮಿ ವಿವಾದದಿಂದ ರೈತರು ಹಾಗೂ ಜನಸಾಮಾನ್ಯರಿಗೆ ತೊಂದರೆ
ಸೋಮವಾರಪೇಟೆ, ಜ 12: ಪಶ್ಚಿಮ ಘಟ್ಟಗಳ ಉಳಿವಿಗಾಗಿ ಕಸ್ತೂರಿ ರಂಗನ್ ವರದಿ ರೈತರ ಹಾಗೂ ಜನಸಾಮಾನ್ಯರ ಹಿತಾಸಕ್ತಿ ಕಡೆಗಣನೆ ಬೇಡ ಎಂದು ತುಮಕೂರು ಸಿದ್ದಗಂಗಾ ಮಠಾದ್ಯಕ್ಷರಾದ ಶ್ರೀ…
Read More »