Recent Post
-
ಕಾರ್ಯಕ್ರಮ
ಜೆಸಿಐ ಕುಶಾಲನಗರ ಕಾವೇರಿ: ಸೇವ್ ವಾಟರ್ ಅಭಿಯಾನದ ಸ್ಟಿಕ್ಕರ್ ಬಿಡುಗಡೆ
ಕುಶಾಲನಗರ, ಅ 05: ಜೆಸಿಐ ಕುಶಾಲನಗರ ಕಾವೇರಿ ವತಿಯಿಂದ ಟಾಪ್ ಇನ್ ಟೌನ್ ಹೋಟೆಲ್ ನಲ್ಲಿ ಸೇವ್ ವಾಟರ್ ಅಭಿಯಾನದ ಸ್ಟಿಕರ್ ಬಿಡುಗಡೆ ಮಾಡಲಾಯಿತು. ಜೆ.ಎ.ಸಿ ಅಧ್ಯಕ್ಷ…
Read More » -
ಕಾರ್ಯಕ್ರಮ
ರಾಮೇಶ್ವರ ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಂವಾದ ಕಾರ್ಯಕ್ರಮ
ಕುಶಾಲನಗರ, ಅ 05: ರಾಮೇಶ್ವರ ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಜಿಲ್ಲಾ ಸಹಕಾರ ತರಬೇತಿ ಕೇಂದ್ರದ ವಿದ್ಯಾರ್ಥಿಗಳೊಂದಿಗೆ ಸಹಕಾರ ಸಂಘದ ವಿಷಯಗಳ ಕುರಿತಾದ ಸಂವಾದ…
Read More » -
ಅಪಘಾತ
ಕುಶಾಲನಗರದಲ್ಲಿ ಹಿಟ್ & ರನ್
ಕುಶಾಲನಗರ, ಅ 04: ಕುಶಾಲನಗರದ ಅನುಗ್ರಹ ಕಾಲೇಜು ಸಮೀಪ ಹಿಟ್ ಅಂಡ್ ರನ್ ಅಪಘಾತ ಸಂಭವಿಸಿದೆ. ಅಲ್ಟೋ ಕಾರಿಗೆ ಥಾರ್ ಜೀಪ್ ಡಿಕ್ಕಿಪಡಿಸಿ ನಿಲ್ಲಿಸದೆ ಪರಾರಿಯಾದ ಘಟನೆ…
Read More » -
ಸಭೆ
ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾಕ್ಕೆ ಪದಾಧಿಕಾರಿಗಳ ಆಯ್ಕೆ
ಕುಶಾಲನಗರ, ಅ 04: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕದ 2024-29ನೇ ಸಾಲಿನ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಘಟಕದ…
Read More » -
ಕಾರ್ಯಕ್ರಮ
ಕುಶಾಲನಗರದ ಕನ್ನಡ ಭಾರತಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾಗತ ಸಮಾರಂಭ
ಕುಶಾಲನಗರ, ಅ 04: ಕುಶಾಲನಗರದ ಕನ್ನಡ ಭಾರತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ…
Read More » -
ಕಾರ್ಯಕ್ರಮ
ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿ ಟ್ರಸ್ಟ್ ಅನಾಥಾಶ್ರಮದಿಂದ ನಾಲ್ಕು ಹೆಣ್ಣು ಮಕ್ಕಳ ಮದುವೆ
ಪೆರುಂಬಾಡಿ, ಅ 04 :- ಬಡ ನಿರ್ಗತಿಕ ಹೆಣ್ಣು ಮಕ್ಕಳ ಬಾಳಿಗೆ ಬೆಳಕಾದ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿ ಟ್ರಸ್ಟ್ ಅನಾಥಾಶ್ರಮದಿಂದ ನಾಲ್ಕು ಹೆಣ್ಣು ಮಕ್ಕಳ ಮದುವೆ…
Read More » -
ಕ್ರೀಡೆ
ಕುಶಾಲನಗರದಲ್ಲಿ ಮಿಲಾದ್ ಸೌಹಾರ್ದ ಕ್ರೀಡಾಕೂಟ
ಕುಶಾಲನಗರ ಅ 04; ಕುಶಾಲನಗರದ ದಾರುಲ್ ಉಲೂಂ ಮದ್ರಸ ಮತ್ತು ಹಿಲಾಲ್ ಮಸೀದಿ ಇವರ ಸಹಭಾಗಿತ್ವದಲ್ಲಿ ನುಸ್ರತುಲ್ ಇಸ್ಲಾಂ ಯೂತ್ ಅಸೋಸಿಯೇಷನ್ ವತಿಯಿಂದ ಜನಾಂಗದ ಬಾಂಧವರಿಗೆ ಮಿಲಾದ್…
Read More » -
ಪ್ರಶಸ್ತಿ
ಉತ್ತಮ ಪ್ರಗತಿ ಸಾಧಿಸಿದ ಕೂಡುಮಂಗಳೂರು ಗ್ರಾ ಪಂ ಗೆ ಪ್ರಶಸ್ತಿ.
ಕುಶಾಲನಗರ ಅ 04: ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಮತ್ತು ಅಭಿವೃದ್ಧಿ ಅಧಿಕಾರಿ ಸಂತೋಷ್ ರವರು…
Read More » -
ಕ್ರೈಂ
ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ ವಸಂತ @ ಪುಟ್ಟ ನಿಧನ
ಕುಶಾಲನಗರ, ಅ 04: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಕೂಡ್ಲೂರು ಬಸವೇಶ್ವರ ಬಡಾವಣೆಯಲ್ಲಿ ಗುರುವಾರ ರಾತ್ರಿ ನಡೆದ ಹಲ್ಲೆ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಸುಂದರನಗರದ ವಸಂತ @ ಪುಟ್ಟ…
Read More » -
ಕ್ರೈಂ
ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯಲ್ಲಿ ವ್ಯಕ್ತಿಯ ಮರ್ಡರ್
ಕುಶಾಲನಗರ, ಅ 03: ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಕೂಡ್ಲೂರು ಬಸವೇಶ್ವರ ಬಡಾವಣೆಯ ವಾರ್ಡ್ ನಂ 2 ರಲ್ಲಿ ವ್ಯಕ್ತಿಯೊಬ್ಬನ ಹತ್ಯೆ ನಡೆದಿದೆ. ಕೊಲೆ ಆರೋಪಿ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮ
ಕುಶಾಲನಗರ, ಅ 03: ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಆಶ್ರಯದಲ್ಲಿ ಕುಶಾಲನಗರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಕಾರು ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ…
Read More » -
ಸುದ್ದಿಗೋಷ್ಠಿ
ಕುಶಾಲನಗರದ ಕೇರಳ ಸಮಾಜದಿಂದ ಅ.6 ರಂದು ಓಣಂ ಆಚರಣೆ
ಕುಶಾಲನಗರ, ಅ 03: ಕುಶಾಲನಗರದ ಕೇರಳ ಸಮಾಜದಿಂದ ಅ.6 ರಂದು ಭಾನುವಾರ ಓಣಂ ಆಚರಣೆ ಸರಳವಾಗಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಪಿ.ರವೀಂದ್ರನ್ ತಿಳಿಸಿದ್ದಾರೆ. ಸಮಾಜದ ಸಭಾಂಗಣದಲ್ಲಿ…
Read More » -
ಟ್ರೆಂಡಿಂಗ್
ಶ್ರೀ ರಾಮಾಂಜನೇಯ ಉತ್ಸವದ ನೂತನ ಸಮಿತಿ
ಕುಶಾಲನಗರ, ಅ 02: ಶ್ರೀ ರಾಮಾಂಜನೇಯ ಉತ್ಸವದ ನೂತನ ಸಮಿತಿ. ರಥಬೀದಿ ಕುಶಾಲನಗರ ಗೌರವ ಅಧ್ಯಕ್ಷರು- ಪ್ರಶಾಂತ್ ವಿಎಚ್ ಅಧ್ಯಕ್ಷರು- ರಾಜೀವ್ ಕೆ ವಿ ಉಪಾಧ್ಯಕ್ಷರು- ನವನೀತ್…
Read More » -
ಕ್ರೈಂ
ಅಂತರ್ ರಾಷ್ಟ್ರೀಯ ಮಾದಕ ದ್ರವ್ಯ ಜಾಲ ಭೇದಿಸಿದ ಕೊಡಗು ಜಿಲ್ಲಾ ಪೊಲೀಸ್ ತಂಡ
ಕುಶಾಲನಗರ, ಅ 02: ಕೇರಳ ರಾಜ್ಯ ಮೂಲದ ಮಹಮ್ಮದ್ ಅನೂಪ್ ಈತನು ಥೈಲ್ಯಾಂಡ್ ದೇಶದ ಬ್ಯಾಂಕಾಕ್ ನಗರದಲ್ಲಿ ಕೆಫೆ ಇಟ್ಟುಕೊಂಡಿದ್ದು, ಇವನು ಕೇರಳದ ಕಾಸರಗೋಡಿನ ಮೆಹರೂಫ್ (37…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಗಾಂಧಿ ಜಯಂತಿ
ಕುಶಾಲನಗರ, ಅ.2: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆ , ಕುಶಾಲನಗರ ಪುರಸಭೆಯ ಕಾರ್ಯಾಲಯ ಹಾಗೂ ಕುಶಾಲನಗರ ಫಾತಿಮ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ಶಾಲಾ…
Read More » -
ಸುದ್ದಿಗೋಷ್ಠಿ
ಕುಶಾಲನಗರ ಸಾಯಿ ಬಾಬಾ ದೇವಾಲಯದಲ್ಲಿ ಅಕ್ಟೋಬರ್ 3 ರಿಂದ 12 ರ ತನಕ ವಿವಿಧ ಪೂಜಾ ಕಾರ್ಯಕ್ರಮಗಳು
ಕುಶಾಲನಗರ, ಅ 02: ಶ್ರೀ ಶಿರಡಿ ಸಾಯಿ ಟ್ರಸ್ಟ್ ಆಶ್ರಯದಲ್ಲಿ ಕುಶಾಲನಗರ ಸಾಯಿ ಬಾಬಾ ದೇವಾಲಯದಲ್ಲಿ ಅಕ್ಟೋಬರ್ 3 ರಿಂದ 12 ರ ತನಕ ವಿವಿಧ ಪೂಜಾ…
Read More » -
ಕಾರ್ಯಕ್ರಮ
ಡಾಲ್ಫಿನ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಗಾಂಧಿಜಯಂತಿ ಆಚರಣೆ
ಸೋಮವಾರಪೇಟೆ ಅ 02: ಗಾಂಧಿಜಯಂತಿ ಅಂಗವಾಗಿ ಇಲ್ಲಿನ ಡಾಲ್ಫಿನ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಕಾರ್ಯಕ್ರಮ ನಡೆಯಿತು. ಈ…
Read More » -
ಪ್ರಶಸ್ತಿ
ಪೊಲೀಸ್ ಪೊರ್ಟ್ರೇಟ್ ಪಾರ್ಲೆ ಟೆಸ್ಟ್ ಸ್ಪರ್ಧೆ: ಸುನಿಲ್ಕುಮಾರ್ ಗೆ ಚಿನ್ನ
ಕುಶಾಲನಗರ, ಅ 01: ದಿನಾಂಕ : 30-09-2024 ಮತ್ತು 01-10-2024 ರಂದು ದಕ್ಷಿಣ ವಲಯ, ಮೈಸೂರು ಇವರ ವತಿಯಿಂದ ಆಯೋಜಿಸಲಾದ “6ನೇ ವಲಯ ಮಟ್ಟದ ಪೊಲೀಸ್ ಕರ್ತವ್ಯ…
Read More » -
ಕಾರ್ಯಕ್ರಮ
ಕುಶಾಲನಗರ ಕೆಬಿ ಕಾಲೇಜಿನಲ್ಲಿ ಇತಿಹಾಸ ಕಾರ್ಯಾಗಾರ, ಅಭಿನಂದನಾ ಸಮಾರಂಭ
ಕುಶಾಲನಗರ, ಸೆ 30 : ಇತಿಹಾಸ ಉಪನ್ಯಾಸಕರು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು.ವಿದ್ಯಾರ್ಥಿಗಳು ನಿಮ್ಮ ಜ್ಞಾನಕ್ಕೆ ಮನಸೋತು ನಿಮ್ಮನ್ನು ಅಪೇಕ್ಷಿಸುವಂತಾಗಬೇಕು ಎಂದು ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ…
Read More » -
ಪ್ರಶಸ್ತಿ
ಕೊಡಗು ಜಿಲ್ಲೆಯ ಇಬ್ಬರಿಗೆ ಅತ್ಯುತ್ತಮ ಸರ್ವೇಯರ್ ಪ್ರಶಸ್ತಿ
ಸೋಮವಾರಪೇಟೆ, ಸೆ 30: ಕೊಡಗು ಜಿಲ್ಲೆಯ ಇಬ್ಬರು ಅತ್ಯುತ್ತಮ ಸರ್ವೇಯರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಂದಾಯ ಹಾಗು ಸರ್ವೇ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯಹಾಗೂ…
Read More » -
ಧಾರ್ಮಿಕ
ದಮ್ಮಾಮ್ ನಲ್ಲಿ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ 1499 ಜನ್ಮದಿನಾಚರಣೆ
ಮಡಿಕೇರಿ, ಸೆ 30: ಪ್ರವಾದಿ ಮೊಹಮ್ಮದ್ ಪೈಗಂಬರ್ (ಸ.ಅ) ಅವರ ಜೀವನ ಆದರ್ಶಗಳನ್ನು ಮೈಗೂಡಿಸಿಕೊಂಡು ಜೀವನ ನಡೆಸುವಂತೆ ಇಲ್ಯಾಸ್ ತಂಙಲ್ ಎಮ್ಮೆಮಾಡು ಕರೆ ನೀಡಿದರು.ಕೊಡಗು ಸುನ್ನಿ ವೆಲ್ಫೇರ್…
Read More » -
ಕಾರ್ಯಕ್ರಮ
ಎಸ್.ವೈ.ಎಸ್.ವತಿಯಿಂದ ಗ್ರಾಂಡ್ ಮಿಲಾದ್ ಬೃಹತ್ ರಾಲಿ
ಕುಶಾಲನಗರ, ಸೆ 29 : ಕೊಡಗು ಜಿಲ್ಲಾ ಎಸ್.ವೈ.ಎಸ್ ವತಿಯಿಂದ ಭಾನುವಾರ ಪಟ್ಟಣದಲ್ಲಿ ಗ್ರಾಂಡ್ ಮಿಲಾದ್ ರ್ಯಾಲಿ ಹಾಗೂ ಮೌಲಿದ್ ಮಜ್ಲಿಸ್ ನಡೆಸಲಾಯಿತು. ಕೊಡಗು ಜಿಲ್ಲಾ ಯುವ…
Read More » -
ಕಾರ್ಯಕ್ರಮ
ತರ್ಬಿಯತು ತುಲಬಾ ದರ್ಸ್ ಎಡಪಾಲ ಸಿಲ್ವರ್ ಜೂಬಿಲಿ ಸಮ್ಮೇಳನದ ಪೋಸ್ಟರ್ ಬಿಡುಗಡೆ
ಕಡಂಗ, ಸೆ 29: ಕೊಡಗು ಜಿಲ್ಲೆಯ ಇತಿಹಾಸ ಪ್ರಸಿದ್ಧ ಎಡಪಾಲ ಪೋಯಾ ಪಳ್ಳಿಯಲ್ಲಿರುವ ತರ್ಬಿಯತು ತುಲಬಾ ದರ್ಸಿನ ಸಿಲ್ವರ್ ಜೂಬಿಲಿ ಸಮ್ಮೇಳನವು ನವೆಂಬರ್ 1 2 3…
Read More » -
ಆರೋಗ್ಯ
ಎಂಆರ್ಐ ಘಟಕಕ್ಕೆ ಚಾಲನೆ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ್
ಮಡಿಕೇರಿ ಸೆ.29: ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣ ಪ್ರಕಾಶ ಪಾಟೀಲ ಅವರು ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆಯಲ್ಲಿ ಎಂಆರ್ಐ ಘಟಕಕ್ಕೆ ಚಾಲನೆ ನೀಡಿದರು.…
Read More » -
ಕಾರ್ಯಕ್ರಮ
ಕೂರ್ಗ್ ಲಾರಿ ಚಾಲಕರು ಮತ್ತು ಮಾಲೀಕರ ಸಂಘ ಉದ್ಘಾಟನೆ
ಕುಶಾಲನಗರ, ಸೆ 29: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೂರ್ಗ್ ಲಾರಿ ಚಾಲಕರು ಮತ್ತು ಮಾಲೀಕರ ಸಂಘ, ಕೊಡಗು ಜಿಲ್ಲಾ ಘಟಕದ ಉದ್ಘಾಟನೆ ಕಾರ್ಯಕ್ರಮ ನೆರವೇರಿಸಲಾಯಿತು. ಕುಶಾಲನಗರದ ರೈತ…
Read More » -
ಕ್ರೈಂ
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪಿಗೆ ಕಠಿಣ ಶಿಕ್ಷೆ ಪ್ರಕಟ
ಕುಶಾಲನಗರ, ಸೆ 28: ಕೆದಕಲ್ ಗ್ರಾಮದ ನೆಗದಾಳ್ ನಿವಾಸಿಯಾದ ಶಿವಪ್ರಕಾಶ್ @ಶಶಿ ಎಂಬಾತನು ದಿ:08-03-2022 ರಂದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಕುರಿತು ದೂರು ಸ್ವೀಕರಿಸಿದ್ದು,…
Read More » -
ಟ್ರೆಂಡಿಂಗ್
ವಿರಾಜಪೇಟೆಯಲ್ಲಿ ಬೃಹತ್ ಮೀಲಾದ್ ಸಂದೇಶ ಜಾಥಾ
ಕುಶಾಲನಗರ, ಸೆ 28: ವಿರಾಜಪೇಟೆ ಅನ್ವಾರುಲ್ ಹುದಾ ಹಾಗೂ ಸುನ್ನಿ ಸಂಘ ಕುಟುಂಬಗಳ ಸಂಯುಕ್ತಾಶ್ರಯದಲ್ಲಿ ವಿರಾಜಪೇಟೆಯಲ್ಲಿ “ಅನುಪಮ ನಾಯಕ ಅನರ್ಘ್ಯ ಸಂದೇಶ” ಎಂಬ ದೇಯ ವಾಕ್ಯದಲ್ಲಿ ಬೃಹತ್…
Read More » -
ಶಿಕ್ಷಣ
ಕೂಡಿಗೆಯ ರಾಮೇಶ್ವರ ಕೂಡುಮಂಗಳೂರು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಂವಾದ ಕಾರ್ಯಕ್ರಮ
ಕುಶಾಲನಗರ, ಸೆ 28:ಕೂಡಿಗೆಯಲ್ಲಿರುವ ಕೊಡಗು ಸೈನಿಕ ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಕೂಡಿಗೆಯ ರಾಮೇಶ್ವರ ಕೂಡುಮಂಗಳೂರು ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭೇಟಿ ನೀಡಿ ಸಹಕಾರ…
Read More » -
ಪೊಲೀಸ್
ಕುಶಾಲನಗರದಲ್ಲಿ ಗಮನ ಸೆಳೆದ ಪೊಲೀಸರ ಗಾಯನ ಸ್ಪರ್ಧೆ
ಕುಶಾಲನಗರ, ಸೆ.28: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ಶನಿವಾರ ಕುಶಾಲನಗರ…
Read More » -
ಟ್ರೆಂಡಿಂಗ್
ಟಿಬೆಟಿಯನ್ ಕ್ಯಾಂಪ್ ನಲ್ಲಿ ವಿಶ್ವ ರೇಬಿಸ್ ಡೇ ಆಚರಣೆ
ಕುಶಾಲನಗರ, ಸೆ 28: ವಿಶ್ವ ರೇಬಿಸ್ ಡೇ ಅಂಗವಾಗಿ ಟಿಬೇಟಿಯನ್ ಕ್ಯಾಂಪ್ ನ ಡೋಲ್ಮಾ ಡಾಗ್ ರೆಸ್ಕ್ಯೂ ಸೆಂಟರ್ ಆಶ್ರಯದಲ್ಲಿ ಆಂಟಿ ಉಚಿತ ವ್ಯಾಕ್ಸಿನೇಷನ್ ಶಿಬಿರ ಆಯೋಜಿಸಲಾಗಿತ್ತು.…
Read More » -
ಸಭೆ
ಕುಶಾಲನಗರ ತಾಲೂಕು ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆ
ಕುಶಾಲನಗರ, ಸೆ 27: ಕುಶಾಲನಗರ ತಾಲೂಕು ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆ ಶಾಸಕ ಮಂತರ್ ಗೌಡ ಅಧ್ಯಕ್ಷತೆಯಲ್ಲಿ ಕೂಡುಮಂಗಳೂರು ಗ್ರಾಪಂ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ…
Read More » -
ಅಪಘಾತ
ಮಂಗಳೂರಿನಲ್ಲಿ ಬೈಕ್ ಅಪಘಾತ-ಮಡಿಕೇರಿ ಯುವಕ ದುರ್ಮರಣ
ಕುಶಾಲನಗರ, ಸೆ 27: ಮಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಮಡಿಕೇರಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮಂಗಳೂರಿನ ಕುಲಶೇಖರ ಬಳಿಯ ಶಾಲೆ ಮುಂಭಾಗ ಶುಕ್ರವಾರ ಬೆಳಗ್ಗೆ…
Read More » -
ರಾಜ್ಯ
ಕೊಡಗಿನ ಇಬ್ಬರು ಮಹಿಳೆಯರು ಅ.ಭಾ.ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯಘಟಕದ ನಿರ್ದೇಶಕರಾಗಿ ಅವಿರೋಧ ಆಯ್ಕೆ
ಸೋಮವಾರಪೇಟೆ, ಸೆ 26: ಕೊಡಗು ಜಿಲ್ಲೆಯ ಇಬ್ಬರು ಮಹಿಳೆಯರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯಘಟಕದ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ 2024/29ನೆ…
Read More » -
ಪ್ರತಿಭೆ
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ:ರಾಫೆಲ್ಸ್ ಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳ ಸಾಧನೆ
ಮಡಿಕೇರಿ, ಸೆ 26 ಮೂರ್ನಾಡು ಪ್ರೌಢ ಶಾಲೆಯಲ್ಲಿ ನಡೆದ ಮೂರ್ನಾಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹೊದವಾಡದ ರಾಫೆಲ್ಸ್ ಇಂಟರ್ನ್ಯಾಷನಲ್ ಸ್ಕೂಲ್ ಮತ್ತು ಪಿಯು ಕಾಲೇಜು ವಿದ್ಯಾರ್ಥಿಗಳು…
Read More » -
ಕ್ರೈಂ
ಎರಡು ವರ್ಷಗಳ ಬಳಿಕ ಕೊಲೆ ಆರೋಪಿ ಬಂಧಿಸಿದ ಕೊಡಗು ಪೊಲೀಸ್
ಕುಶಾಲನಗರ, ಸೆ 26: ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಟಿ.ಶೆಟ್ಟಿಗೇರಿ ಗ್ರಾಮದ ನಿವಾಸಿಯಾದ ಪ್ರೇಮಾ ಹಾಗೂ ಅವರ ತಂಗಿ ವೀಣಾ ದಿನಾಂಕ: 06-02-2022 ರಂದು ಪೊನ್ನಂಪೇಟೆಯ ಕೊಡವ…
Read More » -
ಸಭೆ
ಹೆಬ್ಬಾಲೆ ವಿಶ್ವಕರ್ಮ ಕುಶಲ ಸಹಕಾರ ಸಂಘದ ಮಹಾಸಭೆ
ಕುಶಾಲನಗರ, ಸೆ. 26: ಹೆಬ್ಬಾಲೆಯಲ್ಲಿರುವ ಕಾಳಿಕಾಂಬ ವಿಶ್ವಕರ್ಮ ಕುಶಲ ಕೈಗಾರಿಕಾ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಕಚೇರಿ ಆವರಣದಲ್ಲಿ ಸಂಘದ ಅಧ್ಯಕ್ಷ ಹೆಚ್.ಬಿ. ಲಿಂಗಮೂರ್ತಿ ಅಧ್ಯಕ್ಷತೆಯಲ್ಲಿ…
Read More » -
ಸಾಮಾಜಿಕ
ಗ್ರಾಮೀಣ ಕೂಟ ಸಂಸ್ಥೆಯಿಂದ ಗೋಣಿಕೊಪ್ಪ ಶಾಲೆಗೆ ಕೊಡುಗೆ
ಕುಶಾಲನಗರ, ಸೆ 25: ಗ್ರಾಮೀಣ ಕೂಟ ಸಂಸ್ಥೆಯಿಂದ ಗೋಣಿಕೊಪ್ಪ ಸರಕಾರಿ ಪ್ರಾಥಮಿಕ ಶಾಲೆಗೆ ರೂ 50 ಸಾವಿರ ಮೌಲ್ಯದ ವಸ್ತುಗಳನ್ನು ಕೊಡುಗೆ ನೀಡಲಾಯಿತು. ಈ ಸಂದರ್ಭ ಸಂಸ್ಥೆಯ…
Read More » -
ರಾಜಕೀಯ
ಇದು ನ್ಯಾಯಸಮ್ಮತವಾದ ಚುನಾವಣೆ: ಶಾಸಕ ಡಾ.ಮಂತರ್ ಗೌಡ
ಕುಶಾಲನಗರ, ಸೆ 25: ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರ ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಅಧ್ಯಕ್ಷರಾಗಿ ಜಯಲಕ್ಷ್ಮಿ ಚಂದ್ರು, ಉಪಾಧ್ಯಕ್ಷರಾಗಿ ಪುಟ್ಟ ಲಕ್ಷ್ಮಮ್ಮ ಅವಿರೋಧವಾಗಿ ಆಯ್ಕೆಯಾದರು. ಸದರಿ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಪತ್ರಕರ್ತ ಭವನ ನಿರ್ಮಾಣ ಮಾಡಲು ಎಲ್ಲಾ ರೀತಿಯ ಸಹಕಾರ: ಶಾಸಕ ಡಾ.ಮಂತರ್ ಗೌಡ
ಕುಶಾಲನಗರ, ಸೆ 25 : ದೇಶಕಂಡ ಮಹಾನ್ ಪತ್ರಕರ್ತರಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ವ್ಯಕ್ತಿತ್ವವನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು…
Read More » -
ಚುನಾವಣೆ
ಕುಶಾಲನಗರ ಪಪಂ ಅಧ್ಯಕ್ಷೆ, ಉಪಾಧ್ಯಕ್ಷೆ ಸ್ಥಾನ ಕಾಂಗ್ರೆಸ್ ತೆಕ್ಕೆಗೆ
ಕುಶಾಲನಗರ, ಸೆ 25: ಕುಶಾಲನಗರ ಪಪಂ ಅಧ್ಯಕ್ಷ, ಉಪಾಧ್ಯಕ್ಷೆ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಂಡಿದೆ. ಅಧ್ಯಕ್ಷರಾಗಿ ಜಯಲಕ್ಷ್ಮಿ ಚಂದ್ರು, ಉಪಾಧ್ಯಕ್ಷರಾಗಿ ಪುಟ್ಟ ಲಕ್ಷ್ಮಮ್ಮ ಅವಿರೋಧವಾಗಿ ಆಯ್ಕೆಯಾದರು. ಸದರಿ…
Read More » -
ಟ್ರೆಂಡಿಂಗ್
ಕುಶಾಲನಗರ ಹೋಬಳಿ ಪತ್ರಕರ್ತರ ಸಂಘದ ಬೆಳ್ಳಿ ಮಹೋತ್ಸವ ಸಂಭ್ರಮ ಉದ್ಘಾಟನೆ
ಕುಶಾಲನಗರ : ಸೆ.25 ಇಪ್ಪತೈದು ವಸಂತಗಳನ್ನು ಪೂರೈಸಿರುವ ಕುಶಾಲನಗರ ಹೋಬಳಿ ಪತ್ರಕರ್ತರ ಸಂಘದ ಬೆಳ್ಳಿ ಮಹೋತ್ಸವ ಸಂಭ್ರಮಕ್ಕೆ ಚಾಲನೆ ನೀಡಲಾಯಿತು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ…
Read More » -
ಚುನಾವಣೆ
ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಕುಶಾಲನಗರ ಪಪಂ ಚುನಾವಣೆ
ಕುಶಾಲನಗರ, ಸೆ 25: ಕುಶಾಲನಗರ ಪಪಂ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಂದು. ಪೊಲೀಸ್ ಬಂದೋಬಸ್ತ್ ನಡುವೆ ಚುನಾವಣೆ ಪ್ರಕ್ರಿಯೆ ಆರಂಭ. ಕಾಂಗ್ರೆಸ್ ಅಧ್ಯಕ್ಷ…
Read More » -
ಸುದ್ದಿಗೋಷ್ಠಿ
ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಅಕ್ರಮ: ಬಿಜೆಪಿ ಮುಖಂಡರು
ಕುಶಾಲನಗರ, ಸೆ 24: ಬುಧವಾರ ನಡೆಯಲಿರುವ ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಅಕ್ರಮವಾಗಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ…
Read More » -
ಪ್ರಕಟಣೆ
ನಾಳೆ ನಡೆಯಲಿರುವ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ತಿರಸ್ಕರಿಸಿದ ಬಿಜೆಪಿ ಸದಸ್ಯೆ
ಕುಶಾಲನಗರ, ಸೆ 24: ಸೆ.25 ರಂದು ನಡೆಯಲಿರುವ ಕುಶಾಲನಗರ ಪಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆಯನ್ನು ಬಿಜೆಪಿ ಸದಸ್ಯೆ ಶೈಲಾ ಕೃಷ್ಣಪ್ಪ ತಿರಸ್ಕರಿಸಿದ್ದಾರೆ. ಈ ಬಗ್ಗೆ ಮಾಧ್ಯಮ…
Read More » -
ಪ್ರಶಸ್ತಿ
ರಾಮೇಶ್ವರ ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ
ಕುಶಾಲನಗರ, ಸೆ.22: ಕೂಡಿಗೆಯಲ್ಲಿರುವ ರಾಮೇಶ್ವರ ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ರಾಜ್ಯ ಅಪೆಕ್ಸ್ ಬ್ಯಾಂಕ್ ಮತ್ತು ಕೊಡಗು ಜಿಲ್ಲಾ ಕೇಂದ್ರ ಬ್ಯಾಂಕ್ ವತಿಯಿಂದ ಕೃಷಿ…
Read More » -
ಕಾರ್ಯಕ್ರಮ
ಶಾಂತಳ್ಳಿ ವಲಯದ ಕಿಬ್ಬೆಟ್ಟ ಗ್ರಾಮದಲ್ಲಿ ಸರಸ್ವತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ
ಕುಶಾಲನಗರ, ಸೆ 24: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಸೋಮವಾರಪೇಟೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಶಾಂತಳ್ಳಿ ವಲಯದ ಕಿಬ್ಬೆಟ್ಟ ಗ್ರಾಮದಲ್ಲಿ ಸರಸ್ವತಿ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ
ಕುಶಾಲನಗರ, ಸೆ 24: ಕುಶಾಲನಗರದ ವಾಸವಿ ಯುವಜನ ಸಂಘ ಹಾಗೂ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಿಷನ್ ಸ್ಟ್ರಿಂಗ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಉಚಿತ ನೇತ್ರ…
Read More » -
ಸುದ್ದಿಗೋಷ್ಠಿ
ಕುಶಾಲನಗರ ಪಪಂ ಎರಡನೆಯ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು: ವಿಪಿ.ಶಶಿಧರ್
ಕುಶಾಲನಗರ, ಸೆ 24: ಕುಶಾಲನಗರ ಪಟ್ಟಣ ಪಂಚಾಯಿತಿಯ ಎರಡನೆಯ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಲಿದೆ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ…
Read More » -
ಅವ್ಯವಸ್ಥೆ
ಕಕ್ಕೆ ಹೊಳೆಯ ಕಿರು ಸೇತುವೆ ದುರಸ್ತಿಪಡಿಸಲು ಗ್ರಾಮಸ್ಥರ ಅಗ್ರಹ
ಕುಶಾಲನಗರ,ಸೆ. 23: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮದಲಾಪುರ ಸಮೀಪದಲ್ಲಿರುವ ಕಕ್ಕೆ ಹೊಳೆಯ ಮೇಲ್ಬಾಗದ ಸೇತುವೆಯು ಈ ಸಾಲಿನಲ್ಲಿ ಸುರಿದ ಅತಿಯಾದ ಮಳೆಯಿಂದ, ಮತ್ತು ಹಾರಂಗಿ ಮುಖ್ಯ…
Read More » -
ಪ್ರತಿಭಟನೆ
ಕುಶಾಲನಗರ ದೇವಾಲಯಗಳ ಒಕ್ಕೂಟ ಮತ್ತು ತಿರುಪತಿ ಭಕ್ತರ ಸಮೂಹ ವತಿಯಿಂದ ಮೌನ ಪ್ರತಿಭಟನೆ
ಕುಶಾಲನಗರ, ಸೆ 23 : ತಿರುಪತಿಯ ಶ್ರೀವೆಂಕಟೇಶ್ವರ ಸ್ವಾಮಿಯ ಲಡ್ಡು ಪ್ರಸಾದ ತಯಾರಿಕೆಗೆ ಬಳಸುತ್ತಿದ್ದ ತುಪ್ಪದಲ್ಲಿ ಕಲಬೆರಕೆ ಮಾಡಿರುವ ಹೇಯಕೃತ್ಯವನ್ನು ಖಂಡಿಸಿ ಸೋಮವಾರ ತಿರುಪತಿ ಭಕ್ತ ಸಮೂಹ…
Read More » -
ಟ್ರೆಂಡಿಂಗ್
ಕುಶಾಲನಗರ ನಾಡಪ್ರಭು ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ
ಕುಶಾಲನಗರ, ಸೆ 23: ಕುಶಾಲನಗರದ ನಾಡಪ್ರಭು ಪತ್ತಿನ ಸಹಕಾರ ಸಂಘಕ್ಕೆ ಜೊಡಗು ಜಿಲ್ಲಾಮಟ್ಟದ ಪ್ರಶಸ್ತಿ ಲಭಿಸಿದೆ. ಸಂಘವು 2023-24 ನೇ ಸಾಲಿನಲ್ಲಿ ಕೃಷಿಯೇತರ ಪತ್ತಿನ ಸಹಕಾರ ಸಂಘಗಳ…
Read More » -
ಟ್ರೆಂಡಿಂಗ್
2.20 ಲಕ್ಷ ಲಾಭದಲ್ಲಿ ಬಸವನಹಳ್ಳಿ ಗಿರಿಜನ ವಿವಿಧೋದ್ದೇಶ ಸಹಕಾರ ಸಂಘ
ಕುಶಾಲನಗರ, ಸೆ 23: ಬಸವನಹಳ್ಳಿಯಲ್ಲಿರುವ ಕುಶಾಲನಗರ ಹಾಗೂ ಸೋಮವಾರಪೇಟೆ ತಾಲ್ಲೂಕು ಗಿರಿಜನ ದೊಡ್ಡಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಎಸ್.ಆರ್.ಅರುಣರಾವ್ ಅಧ್ಯಕ್ಷತೆಯಲ್ಲಿ ಸೋಮವಾರ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಪೌರ ಕಾರ್ಮಿಕರ ದಿನಾಚರಣೆ
ಕುಶಾಲನಗರ, ಸೆ 23: ಕುಶಾಲನಗರ ಪುರಸಭೆ ಆಶ್ರಯದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಪುರಸಭೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು,…
Read More » -
ಸಭೆ
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕಾರಣಿ ಸಭೆ
ಕುಶಾಲನಗರ, ಸೆ 23: ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕಾರಣಿ ಸಭೆ ನಡೆಯಿತು.ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಡಾ. ಮಂತರ್ ಗೌಡ, ಮುಂದಿನ ಜಿಲ್ಲಾ ಪಂಚಾಯಿತಿ ಮತ್ತು…
Read More » -
ಸಭೆ
ಹೆಬ್ಬಾಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ
ಕುಶಾಲನಗರ, ಸೆ. 22: ಹೆಬ್ಬಾಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಹೆಚ್. ಟಿ. ಮೋಹನ್ ಅಧ್ಯಕ್ಷತೆಯಲ್ಲಿ…
Read More » -
ಕಾಮಗಾರಿ
ಕುಶಾಲನಗರ ತಹಸೀಲ್ದಾರ್ ಉಸ್ತುವಾರಿಯಲ್ಲಿ ರಸ್ತೆ ನಿರ್ವಹಣೆ ಕಾಮಗಾರಿ
ಕುಶಾಲನಗರ, ಸೆ 22: ಕುಶಾಲನಗರ ಪಟ್ಟಣ ಮತ್ತು ಸುತ್ತಮುತ್ತ ವ್ಯಾಪ್ತಿಯ ರಾಜ್ಯ ಹೆದ್ದಾರಿ ರಸ್ತೆಗಳ ನಿರ್ವಹಣೆ ಮತ್ತು ಕಾಮಗಾರಿ ನಡೆಯಿತು. ಜಿಲ್ಲಾಧಿಕಾರಿಗಳ ಸೂಚನೆಯಂತೆ ಕುಶಾಲನಗರ ಪಟ್ಟಣ ವ್ಯಾಪ್ತಿಯ…
Read More » -
ಕ್ರೀಡೆ
ಕುಶಾಲನಗರ ಪುರಸಭೆ ಆಶ್ರಯದಲ್ಲಿ ಪೌರಕಾರ್ಮಿಕ ದಿನಾಚರಣೆ ಅಂಗವಾಗಿ ಕ್ರೀಡಾಕೂಟ
ಕುಶಾಲನಗರ, ಸೆ 22: ಕುಶಾಲನಗರ ಪುರಸಭೆ ಆಶ್ರಯದಲ್ಲಿ ಪೌರಕಾರ್ಮಿಕ ದಿನಾಚರಣೆ ಈ ತಿಂಗಳ 23 ರಂದು ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಪೌರಕಾರ್ಮಿಕ ಸಂಘದ ವತಿಯಿಂದ ಕ್ರೀಡಾಕೂಟ ಏರ್ಪಡಿಸಲಾಗಿತ್ತು.…
Read More » -
ಟ್ರೆಂಡಿಂಗ್
ರಾಮೇಶ್ವರ ಕೂಡುಮಂಗಳೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ
ಕುಶಾಲನಗರ, ಸೆ. 22: ಕೂಡಿಗೆಯಲ್ಲಿರುವ ರಾಮೇಶ್ವರ ಕೂಡುಮಂಗಳೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2023- 24ನೇ ಸಾಲಿನಲ್ಲಿ ರೈತರಿಗೆ ಕೃಷಿ ಸಾಲ ಸೇರಿದಂತೆ ವಿವಿಧ…
Read More » -
ಕ್ರೀಡೆ
ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್: ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆ ರಾಜ್ಯಮಟ್ಟಕ್ಕೆ
ಕುಶಾಲನಗರ, ಸೆ 22: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸರ್ವ ದೈವತ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಕ್ರೀಡಾಕೂಟದಲ್ಲಿ ಶಾಂತಿನಿಕೇತನ ಆಂಗ್ಲ…
Read More » -
ಪ್ರಕಟಣೆ
ಕುಶಾಲನಗರ ದೇವಾಲಯದ ಒಕ್ಕೂಟ ಮತ್ತು ತಿರುಪತಿ ಭಕ್ತರ ಸಮೂಹದಿಂದ ಮೌನ ಪ್ರತಿಭಟನೆ
ಕುಶಾಲನಗರ, ಸೆ 21: ಕೋಟ್ಯಾಂತರ ಭಕ್ತರ ಶೃದ್ದಾ ಕೇಂದ್ರ ತಿರುಪತಿ ಮಹಾ ಪ್ರಸಾದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬೆರಕೆ ಮಾಡಿದ ವಿಷಯ ನಮ್ಮಲ್ಲಿ ಆಕ್ರೋಶ ಮೂಡಿಸಿದೆ, ಈ…
Read More » -
ಕಾರ್ಯಕ್ರಮ
ಕೂಡಿಗೆ ಆಸ್ಪತ್ರೆ ಆವರಣ ಸ್ವಚ್ಛಗೊಳಿಸಿದ ಆಶಾ ಕಾರ್ಯಕರ್ತರು
ಕುಶಾಲನಗರ, ಸೆ 21: ಸ್ವಚ್ಛತಾ ಸಪ್ತಾಹದ ಅಂಗವಾಗಿ ಕೂಡಿಗೆಯ ಸರ್ಕಾರಿ ಆಸ್ಪತ್ರೆಯ ಆವರಣವನ್ನು ಆಶಾ ಕಾರ್ಯಕರ್ತರು ಹಾಗೂ ವೈದ್ಯ ಸಿಬ್ಬಂದಿಗಳು ಶುಚಿಗೊಳಿಸಿದರು. ಆಸ್ಪತ್ರೆಯ ಆವರಣದಲ್ಲಿ ಹರಡಿದ್ದ ಪ್ಲಾಸ್ಟಿಕ್…
Read More » -
ಕಾಮಗಾರಿ
ಯೋಜನೆಗಳ ಜನಪ್ರಿಯತೆ, ಇಲ್ಲಸಲ್ಲದ ಆರೋಪ: ವಿರೋಧ ಪಕ್ಷಗಳಿಂದ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ: ಸಚಿವ ಕೆ.ವೆಂಕಟೇಶ್
ಪಿರಿಯಾಪಟ್ಟಣ, ಸೆ: 21: ಸರ್ಕಾರ ಜನಸಾಮಾನ್ಯರ ನಾಡಿಮಿಡಿತವನ್ನು ಅರಿತು ಶಾಶ್ವತವಾದ ಯೋಜನೆಗಳನ್ನು ಜಾರಿಗೆ ತಂದು ಎಲ್ಲಾ ಕ್ಷೇತ್ರಗಳಲ್ಲೂ ಅಮೂಲಾಗ್ರವಾದ ಬದಲಾವಣೆ ತರುತ್ತಿರುವುದನ್ನು ಸಹಿಸದೆ ವಿರೋಧ ಪಕ್ಷಗಳು ಅನಗತ್ಯ…
Read More » -
ಪ್ರಕಟಣೆ
ಹೆಬ್ಬಾಲೆಯ ಶ್ರೀ ಕಾಳಿಕಾಂಬ ವಿಶ್ವಕರ್ಮ ಕುಶಲ ಕೈಗಾರಿಕಾ ಸಹಕಾರ ಸಂಘದ ಮಹಾಸಭೆ
ಕುಶಾಲನಗರ, ಸೆ 21: ಹೆಬ್ಬಾಲೆಯ ನಂ. 562ನೇ ಶ್ರೀ ಕಾಳಿಕಾಂಬ ವಿಶ್ವಕರ್ಮ ಕುಶಲ ಕೈಗಾರಿಕಾ ಸಹಕಾರ ಸಂಘದ 2023-2024ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸೆ.…
Read More » -
ಚುನಾವಣೆ
ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘದ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ
ಕುಶಾಲನಗರ, ಸೆ 21: ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬೊಳ್ಳಜಿರ ಬಿ. ಅಯ್ಯಪ್ಪ, ಉಪಾಧ್ಯಕ್ಷರಾಗಿ ಬೊಟ್ಟಂಗಡ…
Read More » -
ಕಾರ್ಯಕ್ರಮ
ಅನುಗ್ರಹ ಪದವಿ ಕಾಲೇಜಿನಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಸ್ವಾಗತ, ಮತ್ತು ವಿದ್ಯಾರ್ಥಿ ಪರಿಷತ್ ನ ಪದಗ್ರಹಣ
ಕುಶಾಲನಗರ, ಸೆ ,21: ದಿನಾಂಕ 21-09-2024 ರಂದು ಅನುಗ್ರಹ ಪದವಿ ಕಾಲೇಜಿನಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಪರಿಷತ್ ನ ಪದಗ್ರಹಣ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ…
Read More » -
ಅರಣ್ಯ ವನ್ಯಜೀವಿ
ಮೈಸೂರು ಅರಮನೆಯಿಂದ ತಡರಾತ್ರಿ ಏಕಾಏಕಿ ಮುಖ್ಯ ರಸ್ತೆಗೆ ಓಡಿ ಬಂದ ಸಾಕಾನೆಗಳು: ಕೆಲಕಾಲ ಭೀತಿಯ ವಾತಾವರಣ ಸೃಷ್ಠಿ
ಕುಶಾಲನಗರ, ಸೆ 21: ಮೈಸೂರು ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಕುಶಾಲನಗರ ದುಬಾರೆಯ ಶಿಬಿರದಿಂದ ತೆರಳಿರುವ ಸಾಕಾನೆಗಳಾದ ಧನಂಜಯ ಹಾಗೂ ಕಂಜನ್ ಎಂಬ ಆನೆಗಳ ಶೆಡ್ ನಿಂದ ಹೊರಗೋಡಿ…
Read More » -
ಚುನಾವಣೆ
ಯಾರದ್ದೋ ಮಾತು ಕೇಳಿ ಜೀವನ ಹಾಳು ಮಾಡಿಕೊಳ್ಳಬೇಡ: ತಹಸೀಲ್ದಾರ್ ಗೆ ಆರ್.ಅಶೋಕ್ ತರಾಟೆ
ಕುಶಾಲನಗರ, ಸೆ 20: ಕುಶಾಲನಗರ ಪಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಗರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಮಾಜಿ ಕಂದಾಯ ಸಚಿವ, ಹಾಲಿ ವಿಪಕ್ಷ ನಾಯಕ ಆರ್.ಅಶೋಕ್…
Read More » -
ಕಾರ್ಯಕ್ರಮ
ಕೂಡುಮಂಗಳೂರು ಗ್ರಾಪಂ ನಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ
ಕುಶಾಲನಗರ, ಸೆ 20: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 40ಕ್ಕೂ ಹೆಚ್ಚು ಸಂಜೀವಿನಿ ಒಕ್ಕೂಟದ ಸಂಘಗಳು ಉತ್ತಮ ರೀತಿಯಲ್ಲಿ ನಡೆಯುತ್ತಿದೆ ಎಂದು ಅಭಿನಂದನೆ ಸಲ್ಲಿಸಿದ ಕೂಡುಮಂಗಳೂರು ಗ್ರಾಮ…
Read More » -
ಪ್ರತಿಭಟನೆ
ಕುಶಾಲನಗರ ಪಪಂ ಚುನಾವಣೆ ರದ್ದತಿಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
ಕುಶಾಲನಗರ, ಸೆ 20 : ಕುಶಾಲನಗರ ಪಟ್ಟಣ ಪಂಚಾಯತಿಗೆ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸೆ.25 ರಂದು ಚುನಾವಣೆ ಘೋಷಣೆಯಾಗಿದ್ದು, ಇಬ್ಬರು ನಾಮನಿರ್ದೇಶಿತ ಸದಸ್ಯರಿಗೆ…
Read More » -
ಸಭೆ
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಪದಾಧಿಕಾರಿಗಳ ಸಭೆ, ಸದಸ್ಯತ್ವ ಅಭಿಯಾನ
ಕುಶಾಲನಗರ, ಸೆ 20: ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಪದಾಧಿಕಾರಿಗಳ ಸಭೆ ಹಾಗೂ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಮತ್ತು ಕಾರ್ಯಕಾರಿಣಿ ಸಭೆ ಸೋಮವಾರಪೇಟೆ…
Read More » -
ಕಾರ್ಯಕ್ರಮ
ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ತಾಲ್ಲೂಕು ಮಟ್ಟದ ಗಾಯನ ಸ್ಪರ್ಧೆ
ಕುಶಾಲನಗರ, ಸೆ.19: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಶಿಸ್ತು- ಸಂಯಮ, ಉತ್ತಮ ನಾಯಕತ್ವ ಗುಣ, ರಾಷ್ಟ್ರೀಯ ಭಾವೈಕ್ಯತೆ ಹಾಗೂ ಮಾನವೀಯ ಮೌಲ್ಯಗಳನ್ನು…
Read More » -
ಸುದ್ದಿಗೋಷ್ಠಿ
ಸೆ.25 ಕ್ಕೆ ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಮಹೋತ್ಸವ
ಕುಶಾಲನಗರ, ಸೆ 19; ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕುಶಾಲನಗರ ಹೋಬಳಿ ಪತ್ರಕರ್ತರ ಸಂಘದ ಬೆಳ್ಳಿ ಮಹೋತ್ಸವ ಸೆಪ್ಟೆಂಬರ್ 25ರಂದು ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು…
Read More » -
ಕ್ರೈಂ
ಅಸ್ಸಾಂ ಮೂಲದ ಅಪ್ರಾಪ್ತ ಬಾಲಕಿ ಕಿಡ್ನಾಪ್ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ
ಕುಶಾಲನಗರ, ಸೆ 19: ಮತ್ತಿಕಾಡು ಗ್ರಾಮದ ಅತ್ತೂರು-ನಲ್ಲೂರು ಗೇರುಬಾಣೆ ಬಿ ಎಸ್ಟೇಟ್ನ ಲೈನುಮನೆಯಲ್ಲಿ ವಾಸವಿದ್ದ ಅಸ್ಸಾಂ ಮೂಲದ ಅಪ್ರಾಪ್ತ ಬಾಲಕಿಯನ್ನು ಅದೇ ಲೈನ್ ಮನೆಯಲ್ಲಿ ವಾಸವಿದ್ದ ಅಸ್ಸಾಂ…
Read More » -
ಕಾರ್ಯಕ್ರಮ
ಚಿಟ್ಟೇನಹಳ್ಳಿ ಸಹಕಾರ ಸಂಘಕ್ಕೆ 23 ಲಕ್ಷ ನಿವ್ವಳ ಲಾಭ: ಸಂಘದ ಅಧ್ಯಕ್ಷ ಹೆಚ್.ಟಿ.ಸುರೇಶ್
ಪಿರಿಯಾಪಟ್ಟಣ, ಸೆ 18: ಚಿಟ್ಟೇನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2023-24 ನೇ ಸಾಲಿನಲ್ಲಿ 23 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಪ್ರಾಥಮಿಕ ಕೃಷಿ…
Read More » -
ಪರಿಸರ
ಸ್ವಚ್ಚತೆಯೇ ಸೇವೆ ಅಮ್ಮನ ಹೆಸರಿನಲ್ಲಿ ಗಿಡ ನೆಡುವ ಕಾರ್ಯಕ್ರಮ
ಕುಶಾಲನಗರ, ಸೆ 18: ಸ್ಚಚ್ಚ ಭಾರತ್ ಮಿಷನ್, ನಗರಾಭಿವೃದ್ಧಿ ಇಲಾಖೆ, ಕುಶಾಲನಗರ ಪುರಸಭೆ ಹಾಗೂ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು ಇವರ ಆಶ್ರಯದಲ್ಲಿ “ಸ್ವಚ್ಚತೆಯೇ ಸೇವೆ…
Read More » -
ಕ್ರೈಂ
ಮದಲಾಪುರ ಶಾಲೆಯ ಕೊಠಡಿ ಬೀಗ ಮುರಿದು ಕಳ್ಳತನಕ್ಕೆ ಯತ್ನ
ಕುಶಾಲನಗರ, ಸೆ. 18: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮದಲಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಅಹಾರ ದಾಸ್ತಾನು ಇಡುವ ಕೊಠಡಿ ಬೀಗವನ್ನು ಮುರಿದು ಕಳ್ಳತನ…
Read More » -
ಪ್ರತಿಭೆ
ಕೊಡ್ಲಿಪೇಟೆ : ಕ್ಲಸ್ಟರ್ ಮಟ್ಟದ ಮಕ್ಕಳ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧೆ :
ಕುಶಾಲನಗರ ಸೆ 18 : ಮಕ್ಕಳಲ್ಲಿ ಅಡಗಿರುವ ಅಂತರಿಕ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಕಾಲೋತ್ಸವ ಸ್ಪರ್ಧೆಗಳು ಉತ್ತಮ ವೇದಿಕೆಯಾಗಿವೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ…
Read More » -
ಸಭೆ
ಮದಲಾಪುರ ಹಾಲು ಉತ್ಪಾದಕರ ಸಂಘದ ಮಹಾಸಭೆ
ಕುಶಾಲನಗರ, ಸೆ 18: ಹಾಲು ಉತ್ಪಾದಕರ ಸಂಘಗಳಿಂದಾಗಿ ಗ್ರಾಮೀಣ ಪ್ರದೇಶಗಳ ಅನೇಕ ಮನೆಗಳು ಬೆಳಕಾಗುತ್ತಿವೆ ಎಂದು ಹಾಸನ ಹಾಲು ಒಕ್ಕೂಟದ ಕೊಡಗು ಜಿಲ್ಲಾ ನಿರ್ದೇಶಕ ಕೆ.ಕೆ.ಹೇಮಂತಕುಮಾರ್ ಹೇಳಿದರು.…
Read More » -
ಕಾರ್ಯಕ್ರಮ
ಸ್ಕೌಟ್ಸ್, ಗೈಡ್ಸ್ ನ ಕುಶಾಲನಗರ ತಾಲ್ಲೂಕು ಅಧ್ಯಕ್ಷ ಡಾ.ಪ್ರವೀಣ್ ಅವರಿಗೆ ಅಧಿಕಾರ ಹಸ್ತಾಂತರ
ಕುಶಾಲನಗರ, ಸೆ.18 : ಭಾರತ್ ಸ್ಕೌಟ್ಸ್, ಗೈಡ್ಸ್ ನ ಜಿಲ್ಲಾ ಸಂಸ್ಥೆಯ ವತಿಯಿಂದ ಕುಶಾಲನಗರ ತಾಲ್ಲೂಕು ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಸ್ಕೌಟ್ಸ್, ಗೈಡ್ಸ್…
Read More » -
ಅರಣ್ಯ ವನ್ಯಜೀವಿ
ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಗೆ ಬೆಳೆ ನಾಶ
ಕುಶಾಲನಗರ, ಸೆ 18: ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳಗೋಟೆ,6ನೇ ಹೊಸಕೋಟೆ, ಚೈನ್ ಗೇಟ್ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ತೀವ್ರ ಗೊಂಡಿದ್ದು,ರೈತರು ಬೆಳೆದ ಮೆಕ್ಕೆಜೋಳ ತಿಂದು ತುಳಿದು…
Read More » -
ಕ್ರೀಡೆ
ಕೊಡಗಿನ ಕರಾಟೆ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಕುಶಾಲನಗರ, ಸೆ 18: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಅಂಡ್ ಯೋಗ ಸಂಸ್ಥೆಯ 12 ವಿದ್ಯಾರ್ಥಿಗಳು ಬೆಂಗಳೂರಿನ ಕೋರಮಂಗಲ ಇಂಟರ್ನ್ಯಾಷನಲ್ ಇಂದೋರ್ ಸ್ಟೇಡಿಯಂ ನಲ್ಲಿ ನಡೆದ ಅಖಿಲ…
Read More » -
ಕಾರ್ಯಕ್ರಮ
ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು: ಲಯನ್ಸ್ ಕ್ಲಬ್ ಅಧ್ಯಕ್ಷ ಪಿ.ಕೆ.ಕುಮಾರ್
ಪಿರಿಯಾಪಟ್ಟಣ, ಸೆ 17: ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾಗಿದ್ದು, ಇವರ ಶಿಸ್ತು ಮತ್ತು ಸಮಯಪಾಲನೆ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು…
Read More » -
ಕಾಮಗಾರಿ
ಭುವನಗಿರಿಯಲ್ಲಿ 25 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ
ಕುಶಾಲನಗರ, ಸೆ. 17 ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಭುವನಗಿರಿಯಲ್ಲಿರುವ ಕಸ ವಿಲೇವಾರಿ ಘಟಕಕ್ಕೆ ತೆರಳುವ ರಸ್ತೆಯು ತೀರಾ ಹಾಳಾಗಿದ್ದ ಹಿನ್ನೆಲೆಯಲ್ಲಿ ಕುಶಾಲನಗರ ಪುರಸಭೆಯ 15ನೇ ಹಣಕಾಸು…
Read More » -
ವಿಶೇಷ
ನವಜಾತ ಶಿಶುವಿಗೆ ನರೇಂದ್ರ ಮೋದಿ ಹೆಸರು ನಾಮಕರಣ ಮಾಡಿದ ಅಭಿಮಾನಿ
ಕುಶಾಲನಗರ, ಸೆ 17: ಪ್ರಧಾನ ಮಂತ್ರಿ ನರೇಂದ್ರ ಮೋದಿ 74ನೇ ಹುಟ್ಟುಹಬ್ಬದ ಹಿನ್ನಲೆ. ಮೋದಿ ಹುಟ್ಟಿದ ದಿನವೆ ಮಡಿಕೇರಿಯಲ್ಲಿ ಜನ್ಮತಾಳಿದ ಗಂಡು ಮಗು. ಮಗುವಿಗೆ ನರೇಂದ್ರ ಮೋದಿ…
Read More » -
ಕಾರ್ಯಕ್ರಮ
ಸೀಗೆಹೊಸೂರು- ಸೋಮವಾರಪೇಟೆಗೆ ನೂತನ ಬಸ್ ಮಾರ್ಗಕ್ಕೆ ಶಾಸಕರಿಂದ ಚಾಲನೆ.
ಕುಶಾಲನಗರ, ಸೆ. 17: ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಸೀಗೆಹೊಸೂರು -ಸೋಮವಾರಪೇಟೆಗೆ ನೂತನ ಬಸ್ ಮಾರ್ಗಕ್ಕೆ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಚಾಲನೆ ನೀಡಿದರು. ಕೂಡಿಗೆ…
Read More » -
ಕಾರ್ಯಕ್ರಮ
ಒಕ್ಕೂಟಕ್ಕೆ ಗುಣಮಟ್ಟದ ಹಾಲು ಪೂರೈಕೆ ಮಾಡಿ: ಮೈಮುಲ್ ನಿರ್ದೇಶಕ ಡಿ.ಎ.ಪ್ರಕಾಶ್.,
ಪಿರಿಯಾಪಟ್ಟಣ ಸೆ 17: ರೈತರು ಕೃಷಿಯೊಂದಿಗೆ ಹೈನುಗಾರಿಕೆಯನ್ನು ಉಪ ಕಸುಬಾಗಿ ಸ್ವೀಕರಿಸಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಮೈಮುಲ್ ಮೈಸೂರು ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಡಿ.ಎ.ಪ್ರಕಾಶ್…
Read More » -
ಕಾರ್ಯಕ್ರಮ
ಕುಶಾಲನಗರ ತಾಲ್ಲೂಕು ವಿಶ್ವಕರ್ಮ ಸಮಾಜದಿಂದ 21ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ
ಕುಶಾಲನಗರ, ಸೆ 17: ಕುಶಾಲನಗರ ತಾಲ್ಲೂಕು ವಿಶ್ವಕರ್ಮ ಸಮಾಜದ ವತಿಯಿಂದ 21ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕ ಮಹಾಸಭೆ ಕಾರ್ಯಕ್ರಮ…
Read More » -
ಸಭೆ
ಗುಡ್ಡೆಹೊಸೂರು ಗ್ರಾಮಪಂಚಾಯತ್ ವ್ಯಾಪ್ತಿಯ ಗ್ರಾಮಸಭೆ
ಕುಶಾಲನಗರ, ಸೆ 17: ಗುಡ್ಡೆಹೊಸೂರು ಗ್ರಾಮಪಂಚಾಯತ್ 2024-25ನೇ ಸಾಲಿನ ಮೊದಲ ಹಂತದ ಗ್ರಾಮಸಭೆ ಪಂಚಾಯ್ತಿ ಅಧ್ಯಕ್ಷೆ ರುಕ್ಮಿಣಿ ಅಧ್ಯಕ್ಷತೆಯಲ್ಲಿ ಗ್ರಾಮದ ಸಮುದಾಯ ಭವನದಲ್ಲಿ ನಡೆಯಿತು. ಸಭೆಯಲ್ಲಿ ಪಾಲ್ಗೊಂಡಿದ್ದ…
Read More » -
ಕಾರ್ಯಕ್ರಮ
ಹಿಟ್ನೆಹೆಬ್ಬಾಗಿಲಿನಲ್ಲಿ ವಿಶ್ವಕರ್ಮ ಜಯಂತಿ ಆಚರಣೆ
ಪಿರಿಯಾಪಟ್ಟಣ, ಸೆ 17: ವಿಶ್ವಕರ್ಮ ಸಮಾಜವು ಒಂದು ಜಾತಿಯಲ್ಲ, ಅದೊಂದು ಸಂಸ್ಕೃತಿ ಎಂದು ಹಿಟ್ನೆಹೆಬ್ಬಾಗಿಲು ಹಿಟ್ನೆ ಹೆಬ್ಬಾಗಿಲು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸುರೇಶ್ ಚಾರ್ ತಿಳಿಸಿದರು.…
Read More » -
ಕಾರ್ಯಕ್ರಮ
ವಿಶ್ವಕರ್ಮ ಜಯಂತಿ: ಪೂರ್ಣಕುಂಭ ಕಳಶದೊಂದಿಗೆ ವಿಶ್ವಕರ್ಮ ಮೂರ್ತಿಯ ಮೆರವಣಿಗೆ
ಕುಶಾಲನಗರ, ಸೆ 17: ಕುಶಾಲನಗರ ತಾಲ್ಲೂಕು ವಿಶ್ವಕರ್ಮ ಸಮಾಜದ ವತಿಯಿಂದ 21ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕ ಮಹಾಸಭೆ ಗಾಯತ್ರಿ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಗೋಕುಲೋತ್ಸವ ಕಾರ್ಯಕ್ರಮ
ಕುಶಾಲನಗರ, ಸೆ 16: ಸನಾತನ ಹಿಂದೂ ಧರ್ಮ ಸಂರಕ್ಷಣೆ ಹಾಗೂ ಸಮಾಜದ ರಕ್ಷಣೆಯ ಚಿಂತನೆ ಪ್ರತಿಯೊಬ್ಬರ ಮನಸ್ಸಿನಿಂದ ಬರಬೇಕಾಗಿದೆ ಎಂದು ಕೋಟಿ ಗೀತಾ ಲೇಖನ ಯಜ್ಞ ಪ್ರಚಾರಕರು…
Read More » -
ಟ್ರೆಂಡಿಂಗ್
ಕುಶಾಲನಗರದಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರರ ಜನ್ಮದಿನಾಚರಣೆ
ಕುಶಾಲನಗರ, ಸೆ 16: ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ೧೪೯೯ನೇ ವರ್ಷದ ಜನ್ಮ ದಿನಾಚರಣೆ ಪ್ರಯುಕ್ತ “ಶಪಾಪಾತೇ ಆಲಂ ಮಿಲಾದ್ ಕಾರ್ಯಕ್ರಮ” ವು ಕುಶಾಲನಗರದ ಶಾಧಿ ಮಹಲ್…
Read More » -
ಕಾರ್ಯಕ್ರಮ
ಕೂಡಿಗೆಯ ಮುಹಿಯ್ಯದ್ಧಿನ್ ಜುಮಾ ಮಸೀದಿ ವತಿಯಿಂದ ಈದ್ ಮಿಲಾದ್
ಕುಶಾಲನಗರ, ಸೆ 16: ಕೂಡಿಗೆಯ ಮುಹಿಯ್ಯದ್ಧಿನ್ ಜುಮಾ ಮಸೀದಿ ವತಿಯಿಂದ ಈದ್ ಮಿಲಾದ್ ಹಬ್ಬದ ಅಂಗವಾಗಿ ಮಿಲಾದ್ ಸಂದೇಶ ಜಾಥಾವು ಕೂಡಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು.…
Read More » -
ಧಾರ್ಮಿಕ
ಕುಶಾಲನಗರದಲ್ಲಿ ಈದ್ ಮಿಲಾದ್ ಸೌಹಾರ್ದ ಜಾಥಾ
ಕುಶಾಲನಗರ, ಸೆ 16: ಕುಶಾಲನಗರದಲ್ಲಿ ಈದ್ ಮಿಲಾದ್ ಸೌಹಾರ್ದ ಜಾಥಾ ಪ್ರವಾದಿ ಪೈಗಂಬರ್ ಮುಹಮ್ಮದ್ ಅವರ 1498 ನೇ ಜನ್ಮ ದಿನ ಪ್ರಯುಕ್ತ ಈದ್ ಮಿಲಾದ್ ಆಚರಣೆ.…
Read More » -
ಆರೋಗ್ಯ
ಗೊಂದಿಬಸವನಹಳ್ಳಿಯಲ್ಲಿ ಶ್ರೀ ಸಾಯಿ ಹಾಸ್ಪಿಟಲ್ ಲೋಕಾರ್ಪಣೆ
ಕುಶಾಲನಗರ, ಸೆ 15: ಕುಶಾಲನಗರದ ಗೊಂದಿಬಸವನಹಳ್ಳಿಯಲ್ಲಿರುವ ಶ್ರೀ ಕಾಲಭೈರವೇಶ್ವರ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಆರಂಭಗೊಂಡ ಶ್ರೀ ಸಾಯಿ ಹಾಸ್ಪಿಟಲ್ ಅನ್ನು ಶಾಸಕ ಡಾ.ಮಂತರ್ ಗೌಡ ಲೋಕಾರ್ಪಣೆಗೊಳಿಸಿದರು. ಮೂರು…
Read More » -
ಕಾಮಗಾರಿ
ಶಾಸಕ ಡಾ.ಮಂಥರ್ ಗೌಡ ಅವರ 1 ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿ
ಕುಶಾಲನಗರ, ಸೆ 15: ಗೊಂದಿಬಸವನಹಳ್ಳಿ ಗ್ರಾಮದ ಅಭಿವೃದ್ದಿಗೆ ಶಾಸಕ ಡಾ.ಮಂಥರ್ ಗೌಡ ಅವರು 1 ಕೋಟಿ ರೂ ಅನುದಾನ ಒದಗಿಸಿದ್ದು ಹಂತಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು…
Read More » -
ಅಪಘಾತ
ಎತ್ತಿನ ಗಾಡಿ ಹಿಂದಕ್ಕೆ ವಾಲಿ ಬಿದ್ದು ಶಾಲಾ ವಿದ್ಯಾರ್ಥಿ ದುರ್ಮರಣ
ಕುಶಾಲನಗರ, ಸೆ 15: ಎತ್ತಿನ ಗಾಡಿ ಹಿಂಬದಿಗೆ ವಾಲಿ ಅದರ ಕೆಳಗೆ ಸಿಲುಕಿದ ಬಾಲಕನೊಬ್ಬ ಗಾಯಗೊಂಡು ಮೃತಪಟ್ಟ ಘಟನೆ ತೊರೆನೂರಿನಲ್ಲಿ ನಡೆದಿದೆ. ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಮದಲ್ಲಿ…
Read More » -
ಸಭೆ
ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಅಗತ್ಯ ಸಿದ್ಧತೆಗೆ ಎನ್.ಎಸ್.ಭೋಸರಾಜು ಸೂಚನೆ
ಮಡಿಕೇರಿ ಸೆ.14: ಇದೇ ಅಕ್ಟೋಬರ್, 17 ರಂದು ತಲಕಾವೇರಿಯಲ್ಲಿ ಜರುಗುವ ಪವಿತ್ರ ತೀರ್ಥೋದ್ಭವ ಸಂಬಂಧ ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ…
Read More » -
ಚುನಾವಣೆ
ಯುವ ಕಾಂಗ್ರೆಸ್ ಚುನಾವಣೆ:ಅಬ್ದುಲ್ ಹಕೀಮ್ ಗೆಲುವು ಬಹುತೇಕ ಖಚಿತ
ಸುಂಟಿಕೊಪ್ಪ, ಸೆ 14: :ಕೊಡಗು ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಚುನಾವಣಾ ಕಾವು ರಂಗೇರಿದ್ದು, ಸೆಪ್ಟೆಂಬರ್ 20ರವರೆಗೆ ಮತದಾನ ಮಾಡಲು ಅವಕಾಶ ಇದೆ. ಕೊಡಗು ಜಿಲ್ಲಾ ಯುವ ಕಾಂಗ್ರೆಸ್…
Read More »