Recent Post
-
ಪರಿಸರ
ಗುಂಡೂರಾವ್ ಬಡಾವಣೆ ಕ್ರೀಡಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ
ಕುಶಾಲನಗರ, ಜೂ 05: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕುಶಾಲನಗರ ಪುರಸಭೆ ಹಾಗೂ ಗುಂಡುರಾವ್ ಕ್ರೀಡಾಂಗಣ ಸಮಿತಿ ಆಶ್ರಯದಲ್ಲಿ ಗುಂಡರಾವ್ ಕ್ರೀಡಾಂಗಣದಲ್ಲಿ ಲಕ್ಷ್ಮೀನಾರಾಯಣ ಸಾರಥ್ಯದಲ್ಲಿ 30 ಗಿಡಗಳನ್ನು…
Read More » -
ಕೃಷಿ
ಹಾಸನ ಹಾಲು ಒಕ್ಕೂಟದ ನಿರ್ದೇಶಕರಿಂದ ಶಿಥಲೀಕರಣ ಕೇಂದ್ರದ ವೀಕ್ಷಣೆ
ಕುಶಾಲನಗರ, ಜೂ. 3: ಶಿರಂಗಾಲದಲ್ಲಿ ಹಾಸನ ಹಾಲು ಒಕ್ಕೂಟದ ವತಿಯಿಂದ ಆರಂಭಗೊಂಡಿರುವ ಹಾಲು ಶಿಥಲೀಕರಣ ಕೇಂದ್ರಕ್ಕೆ ಒಕ್ಕೂಟದ ಜಿಲ್ಲಾ ನಿರ್ದೇಶಕ, ಕೂಡುಮಂಗಳೂರು ಸಹಕಾರ ಸಂಘದ ಅಧ್ಯಕ್ಷ ಕೆ.ಕೆ.…
Read More » -
ಸಭೆ
ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಕುಶಾಲನಗರ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ
ಕುಶಾಲನಗರ,ಜೂ.4: ಮಳೆಗಾಲದ ಮುನ್ನೆಚ್ಚರಿಕೆಯ ಕ್ರಮಗಳನ್ನು ನಿರ್ವಹಿಸುವ ಅಂಗವಾಗಿ ಕುಶಾಲನಗರ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ಕುಶಾಲನಗರ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್ ಅಪ್ಪಣ್ಣ…
Read More » -
ನಿಧನ
ನಿಧನ: ವಿಜೇತ್
ಕುಶಾಲನಗರ, ಜೂ 04: ನಾಕೂರು ಶಿರಂಗಾಲ ನಿವಾಸಿ ಜಿಪಂ ಮಾಜಿ ಸದಸ್ಯೆ ಕುಮುದಾ ಧರ್ಮಪ್ಪ ಅವರ ದ್ವಿತೀಯ ಪುತ್ರ ವಿಜೇತ್@ಚಿದು (38) ಅನಾರೋಗ್ಯದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ…
Read More » -
ಆರೋಗ್ಯ
ವಿಶ್ವ ತಂಬಾಕು ರಹಿತ ದಿನಾಚರಣೆ
ಮಡಿಕೇರಿ ಜೂ.03:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ…
Read More » -
ರಾಜಕೀಯ
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ: ಕುಶಾಲನಗರದಲ್ಲಿ ನಗರ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ
ಕುಶಾಲನಗರ, ಜೂ 03: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ನಗರ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಯಿತು. ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್…
Read More » -
ಆರೋಪ
ರಸ್ತೆ, ಚರಂಡಿ ಒತ್ತುವರಿ ತೆರವಿಗೆ ಆಗ್ರಹಿಸಿ ಮನವಿ
ಕುಶಾಲನಗರ, ಜೂ 03: ಕುಶಾಲನಗರದ ಗುಮ್ಮನಕೊಲ್ಲಿಯ ಜಸ್ಟ್ ಚಿಲ್ ಬಾರ್ ಪಕ್ಕದ ಬಡಾವಣೆಯಲ್ಲಿ ನಿವಾಸಿಯೊಬ್ಬರು ರಸ್ತೆಯನ್ನು ಅತಿಕ್ರಮಿಸಿ ಕಾಂಪೌಂಡ್ ನಿರ್ಮಿಸಿದ್ದಾರೆ ಎಂದು ಬಡಾವಣೆ ನಿವಾಸಿಗಳು ಆರೋಪಿಸಿದ್ದಾರೆ. ಈಗಾಗಲೆ…
Read More » -
ಸಾಂಸ್ಕೃತಿಕ
ಶಿವಧಾರೆ ಸ್ಕೂಲ್ ಆಫ್ ಡ್ಯಾನ್ಸ್ ವತಿಯಿಂದ ನಡೆದ ಶಿವಧಾರೆ ಉತ್ಸವ
ಕುಶಾಲನಗರ, ಜೂ 01: ಜಗತ್ತು ಡಿಜಿಟಲ್ ಯುಗದತ್ತ ಮುಖ ಮಾಡಿದಂತೆ ಸಾಂಸ್ಕೃತಿಕ ಲೋಕದಲ್ಲೂ ಹೊಸತನದ ಹೊಳಪು. ಕಲೆ ಎಂಬುದು ಸಮಾಜವನ್ನು ಒಗ್ಗೂಡಿಸುವ ಶಕ್ತಿಯಾಗಿದೆ. ಕಲೆಯ ಮೂಲಕ ಕಲಾ…
Read More » -
ಸಾಂಸ್ಕೃತಿಕ
ಕ್ರಿಯೇಟಿವ್ ಮಕ್ಕಳ ಬೇಸಿಗೆ ಶಿಬಿರದ ಅದ್ದೂರಿ ಸಮಾರೋಪ ಸಮಾರಂಭ ಕಾರ್ಯಕ್ರಮ ಮತ್ತು ಬಹುಮಾನ ವಿತರಣೆ
ಕುಶಾಲನಗರ,ಜೂ೧: ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ನೃತ್ಯ ಶಾಲೆಯ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮವು ಕೂಡಿಗೆಯ ಅಕಾಡೆಮಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು…
Read More » -
ಕಾರ್ಯಕ್ರಮ
ಶಿರಂಗಾಲದಲ್ಲಿ ನಡೆದ ವಿಶ್ವ ಹಾಲು ದಿನಾಚರಣೆ
ಕೂಡಿಗೆ, ಮೇ. ಕೊಡಗು ಸೇರಿದಂತೆ ಹಾಸನ, ಚಿಕ್ಕಮಗಳೂರು ಜಿಲ್ಲೆಯು ಹಾಸನ ಹಾಲು ಒಕ್ಕೂಟಕ್ಕೆ ಒಳಗೊಂಡಿದ್ದು , ಮೂರು ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲಕ ದಿನಂಪ್ರತಿ…
Read More » -
ಧಾರ್ಮಿಕ
ಬಾರವಿ ಕಾವೇರಿ ಕನ್ನಡ ಸಂಘದ ವತಿಯಿಂದ ಕಾವೇರಿ ಹುಣ್ಣಿಮೆ ಪೂಜಾ ಕಾರ್ಯಕ್ರಮ
ಕುಶಾಲನಗರ, ಜೂ 01: ಬಾರವಿ ಕಾವೇರಿ ಕನ್ನಡ ಸಂಘದ ವತಿಯಿಂದ ಕಾವೇರಿ ಹುಣ್ಣಿಮೆ ಅಂಗವಾಗಿ ಕೊಡಗು-ಮೈಸೂರು ಗಡಿ ಸೇತುವೆ ಬಳಿಯ ಕಾವೇರಿ ಕ್ಷೇತ್ರದಲ್ಲಿ 158ನೇ ಹುಣ್ಣಿಮೆ ಪೂಜಾ…
Read More » -
ಧಾರ್ಮಿಕ
ಕುಶಾಲನಗರ ತಾಲೂಕು ವೀರಶೈವ ಸಮಾಜದ ವತಿಯಿಂದ ನಡೆದ ವಿಜೃಂಭಣೆಯ ಬಸವ ಜಯಂತಿ ಕಾರ್ಯಕ್ರಮ
ಕುಶಾಲನಗರ, ಮೇ 31 : ಜಗಜ್ಯೋತಿ ಶ್ರೀ ಬಸವೇಶ್ವರರ ಜೀವನ ಸಂದೇಶಗಳನ್ನು ಹಾಗೂ ಬದುಕಿನ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿರಾಜಪೇಟೆ ಅರಮೇರಿ ಕಳಂಚೇರಿ…
Read More » -
ಕಾರ್ಯಕ್ರಮ
ಬೀಳ್ಕೊಡುಗೆ, ಸಾಧಕರಿಗೆ ಸನ್ಮಾನ
ಕೂಡಿಗೆ, ಮೇ 31: ಕೂಡಿಗೆಯ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಶಾಲಾ ನೌಕರರ ರಘು ಹಾಗೂ ಶಾಲಾ ವ್ಯವಸ್ಥಾಪಕರಾದ ಮಂಡೆಪಂಡ ಬೋಸ್…
Read More » -
ಅರಣ್ಯ ವನ್ಯಜೀವಿ
ಕುಶಾಲನಗರ ಕಾವೇರಿ ನದಿಯಲ್ಲಿದೆ ಮೊಸಳೆ
ಕುಶಾಲನಗರ, ಮೇ 31: ಕುಶಾಲನಗರ ಕಾವೇರಿ ನದಿಗೆ ಬಟ್ಟೆ ತೊಳೆಯಲು, ಈಜಲು ತೆರಳುವವರು ಎಚ್ಚರವಹಿಸಬೇಕಿದೆ. ಹೆಚ್ಚಿನ ಮಂದಿ ತೆರಳುವ ಕುಶಾಲನಗರ ಹೃದಯ ಭಾಗದಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ…
Read More » -
ಪ್ರಕಟಣೆ
ಕೊಡಗಿನ ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾಧ್ಯಕ್ಷ ಡಾ ಬಿ ಎ ದಿನೇಶ್ ಶೆಟ್ಟಿ ಆಗ್ರಹ
ಕುಶಾಲನಗರ, ಮೇ 30: ರಾಜ್ಯದ ನೂತನ ಸಿಎಂ ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ಕೊಡಗಿನ ಯುವ ಶಾಸಕರುಗಳಾದ ಡಾ. ಮಂತರ್ ಗೌಡ ಮತ್ತು ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ…
Read More » -
ಆರೋಗ್ಯ
ಕುಶಾಲನಗರ ಸೋಮೇಶ್ವರ ಬಡಾವಣೆಯಲ್ಲಿ ಲಾರ್ವಾ ಸಮೀಕ್ಷೆ
ಕುಶಾಲನಗರ, ಮೇ 29: ದಿನಾಂಕ 29.05.2026ರಂದು ಕುಶಾಲನಗರ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ತಾಲೂಕಿನ ಆರ್ಆರ್ಟಿ ತಂಡದ ವತಿಯಿಂದ ಸೋಮೇಶ್ವರ ಬಡಾವಣೆಯಲ್ಲಿ ಡೆಂಗ್ಯೂ ಮತ್ತು ಸೊಳ್ಳೆಯಿಂದ ಹರಡುವ…
Read More » -
ಕ್ರೀಡೆ
ರಾಜ್ಯಮಟ್ಟದ ಐಸ್ ಸ್ಕೇಟಿಂಗ್ ಚಾಂಪಿಯನ್ಶಿಪ್: ತೊರೆನೂರಿನ ಸಾಧನಾ ಸಾಧನೆಗೆ ಎರಡು ಕಂಚಿನ ಪದಕ
ಕುಶಾಲನಗರ, ಮೇ 29: ಕುಶಾಲನಗರದ ಏಂಜಲ್ಸ್ ವಿಂಗ್ಸ್ ಸ್ಕೇಟಿಂಗ್ ಅಕಾಡೆಮಿಯ ಸ್ಕೇಟರ್ ಸಾಧನಾ ತೊರೆನೂರು, 2026ರ ಮೇ 26 ಮತ್ತು 27ರಂದು ಡೆಹರಾಡೂನ್ನ ಹಿಮಾದ್ರಿ ಐಸ್ ರಿಂಕ್ನಲ್ಲಿ…
Read More » -
ಸುದ್ದಿಗೋಷ್ಠಿ
ಕುಶಾಲನಗರ ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಬಸವ ಜಯಂತಿ ಕಾರ್ಯಕ್ರಮ
ಕುಶಾಲನಗರ, ಮೇ 28: ಕುಶಾಲನಗರ ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಮೇ 30 ರಂದು 6ನೇ ವರ್ಷದ ಶ್ರೀ ಬಸವ ಜಯಂತಿ ಕಾರ್ಯಕ್ರಮ…
Read More » -
ಕಾರ್ಯಕ್ರಮ
ಕುಶಾಲನಗರದ ಕೆಬಿ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಭಿಯಾನ
ಕುಶಾಲನಗರ, ಮೇ 27: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಸೋಮವಾರಪೇಟೆ ತಾಲೂಕು ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕೊಡಗು ಜಿಲ್ಲೆ…
Read More » -
ಕ್ರೀಡೆ
ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ: ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಹಾಕಿ ಟೂರ್ನಿ
ಕುಶಾಲನಗರ, ಮೇ.27: ಕೊಡಗು ಜಿಲ್ಲಾ ಸರ್ಕಾರಿ ನೌಕರರ ಪುರುಷರ ಹಾಕಿ ತಂಡವು ರಾಜ್ಯ ಮಟ್ಟದ ಹಾಕಿ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ರಾಜ್ಯ ಯುವ…
Read More » -
ಮಳೆ
ಮಳೆಗಾಲದ ಮುನ್ನೆಚ್ಚರಿಕೆ ಕ್ರಮವಾಗಿ ಮುಖ್ಯ ಇಂಜಿನಿಯರ್ ತಂಡದಿಂದ ಹಾರಂಗಿ ಅಣೆಕಟ್ಟೆಯ ಪರಿಶೀಲನೆ
ಕುಶಾಲನಗರ ಮೇ, 26: ಹಾರಂಗಿ ಅಣೆಕಟ್ಟೆಯಲ್ಲಿ ಕೈಗೊಂಡಿರುವ ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಲಯ ಮಟ್ಟದ ಮುಖ್ಯ ಇಂಜಿನಿಯರ್ ತಂಡದವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಲಯ…
Read More » -
ಕಾರ್ಯಕ್ರಮ
ಸಿಐಟಿಯು ಹಮ್ಮಿಕೊಂಡಿರುವ ಜಿಲ್ಲಾ ಅಧಿಕಾರಿಗಳ ಕಛೇರಿ ಛಲೋ ಕಾರ್ಯಕ್ರಮ ಹಿನ್ನಲೆಯಲ್ಲಿ ಸಹಿ ಸಂಗ್ರಹ ಚಳುವಳಿ
ಕುಶಾಲನಗರ, ಮೇ 26: ಸಿಐಟಿಯು ಮೇ 30 ರಂದು ಹಮ್ಮಿಕೊಂಡಿರುವ ಜಿಲ್ಲಾ ಅಧಿಕಾರಿಗಳ ಕಛೇರಿ ಛಲೋ ಕಾರ್ಯಕ್ರಮ ಹಿನ್ನಲೆಯಲ್ಲಿ ಕೂಡ್ಲೂರು ಕೈಗಾರಿಕಾ ಘಟಕದಲ್ಲಿ ಸಹಿ ಸಂಗ್ರಹ ಚಳುವಳಿ…
Read More » -
ಮನವಿ
ಮುತ್ತಪ್ಪ ದೇವಾಲಯ ಬಳಿ ರಸ್ತೆ, ಚರಂಡಿ ನಿರ್ಮಾಣಕ್ಕೆ ಕರವೇ ಮನವಿ: ಪುರಸಭೆಗೆ ಮುತ್ತಿಗೆ ಎಚ್ಚರಿಕೆ
ಕುಶಾಲನಗರ, ಮೇ 26: ಕುಶಾಲನಗರದ ಯೋಗಾನಂದ ಬಡಾವಣೆಯಲ್ಲಿರುವ ಶ್ರೀ ಮುತ್ತಪ್ಪಸ್ವಾಮಿ ದೇವಾಲಯ ಬಳಿ ಸುಸಜ್ಜಿತ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಆಗ್ರಹಿಸಿ ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ…
Read More » -
ಅರಣ್ಯ ವನ್ಯಜೀವಿ
ಕಾಲುವೆ ನೀರಿಗೆ ಬಿದ್ದ ಕಾಡಾನೆ ಚಿಲ್ಲಿ ಕೊಂಬನ್ ದುರ್ಮರಣ
ಕುಶಾಲನಗರ, ಮೇ 25: ಕೇರಳ ತಮಿಳುನಾಡು ಗಡಿಯ ಪೊಳ್ಳಾಚಿಯಲ್ಲಿ ಕಾಲುವೆಗೆ ನೀರು ಕುಡಿಯಲು ತೆರಳಿದ ಕಾಡಾನೆ ಚಿಲ್ಲಿಕೊಂಬನ್ ಆಯತಪ್ಪಿ 20 ಅಡಿ ಆಳದ ಕಾಲುವೆ ಬಿದ್ದಿದ್ದಾನೆ. ನೀರಿನ…
Read More » -
ಮದ್ಯ ಮಾರಾಟ ನಿಷೇಧ
ಮಡಿಕೇರಿ ಮೇ.25:-ಕೊಡಗು ಜಿಲ್ಲೆಯ ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೇವರಪುರ ಗ್ರಾಮದ ಅಯ್ಯಪ್ಪ ಭದ್ರಕಾಳಿ ದೇವಸ್ಥಾನದಲ್ಲಿ ಮೇ, 27 ಮತ್ತು 28 ರಂದು ನಡೆಯುವ ಬೇಡು ಹಬ್ಬದ…
Read More » -
ಧಾರ್ಮಿಕ
ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಕುಶಾಲನಗರ, ಮೇ 25 : ಜೂನ್ ತಿಂಗಳ ತಾ.23 ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಹಮ್ಮಿಕೊಂಡಿರುವ ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ…
Read More » -
ಶಿಕ್ಷಣ
ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ
ಕುಶಾಲನಗರ, ಮೇ 25: ಶ್ರೀ ವಿವೇಕಾನಂದ ವಿದ್ಯಾಸಂಸ್ಥೆಯ ವಿವೇಕಾನಂದ ಪದವಿಪೂರ್ವ ಕಾಲೇಜು ಕುಶಾಲನಗರದಲ್ಲಿ 2026-27ರ ಶೈಕ್ಷಣಿಕ ಸಾಲಿಗೆ ದಾಖಲಾತಿಯನ್ನು ಪಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾರಂಭೋತ್ಸವದಂದು(25.05.2026)…
Read More » -
ಕಾರ್ಯಕ್ರಮ
ಗ್ಯಾಸ್, ಇಂಧನ ಉಳಿತಾಯಕ್ಕೆ ಜನತೆ ಮುಂದಾಗಬೇಕಿದೆ: ಮಾಜಿ ಶಾಸಕ ಅಪ್ಪಚ್ಚುರಂಜನ್ ಕರೆ
ಕುಶಾಲನಗರ, ಮೇ 25: ಯುದ್ದ ಕಾರಣದಿಂದ ತೈಲ ಅಭಾವ ಸೃಷ್ಠಿಯಾಗಿರುವ ಕಾರಣ ಪ್ರಧಾನಿ ಮೋದಿಯವರ ಕರೆಯಂತೆ ಇಂಧನ ಮತ್ತು ಗ್ಯಾಸ್ ಮಿತ ಬಳಕೆಗೆ ಮಾಜಿ ಶಾಸಕ ಅಪ್ಪಚ್ಚುರಂಜನ್…
Read More » -
ಕಾರ್ಯಕ್ರಮ
ಉಚಿತ ಬ್ಯೂಟೀಶಿಯನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ
ಕುಶಾಲನಗರ, ಮೇ 23: ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಂಡು ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ…
Read More » -
ಚುನಾವಣೆ
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಎಸ್.ಚೇತನ್
ಕುಶಾಲನಗರ, ಮೇ 23: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕೊಡಗಿನ ಹೆಚ್.ಎಸ್.ಚೇತನ್ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿದ್ದ ಚೇತನ್ ಅವರು ಕಳೆದ…
Read More » -
ಅಪಘಾತ
ಕುಶಾಲನಗರದ ನೃತ್ಯ ಶಾಲೆ ಕಟ್ಟಡದಲ್ಲಿ ಅಗ್ನಿ ಅನಾಹುತ
ಕುಶಾಲನಗರ, ಮೇ 22: ಕುಶಾಲನಗರದ ಗೋಪಾಲ್ ಸರ್ಕಲ್ನಲ್ಲಿರುವ ಏಂಜಲ್ಸ್ ವಿಂಗ್ಸ್ ನೃತ್ಯ ಶಾಲೆ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ದೊರೆತ ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೆ…
Read More » -
ಕರವೇ ಯಿಂದ ಎಸ್.ಕೆ.ಎಸ್.ಫೈನಾನ್ಸ್ ಗೆ ಮುತ್ತಿಗೆ ಎಚ್ಚರಿಕೆ
ಕುಶಾಲನಗರ, ಮೇ 21: ಕುಶಾಲನಗರದ ಗೋಪಾಲ್ ಸರ್ಕಲ್ ಬಳಿಯಿರುವ ಎಸ್.ಕೆ.ಎಸ್.ಫೈನಾನ್ಸ್ ಲಿ.ನ ಸಿಬ್ಬಂದಿಗಳು ಗ್ರಾಹಕರೊಂದಿಗೆ ಅಗೌರವದಿಂದ ನಡೆದುಕೊಳ್ಳುತ್ತಿದ್ದು ಕಿರುಕುಳ ಆರೋಪ ಬಂದಿದೆ. ಇದು ಮುಂದುವರೆದಲ್ಲಿ ಕರವೇ ವತಿಯಿಂದ…
Read More » -
ಆರೋಪ
ಜಾತಿ ಪ್ರಮಾಣಪತ್ರ ರದ್ದತಿಗೆ ಒತ್ತಾಯ: ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು: ಅರುಣ್ ರಾವ್
ಕುಶಾಲನಗರ, ಮೇ 21: ದಿ.ಎಸ್.ಎನ್.ರಾಜಾರಾವ್ ಅವರ ಮಕ್ಕಳು ಫೋರ್ಜರಿ ಮೂಲಕ ಪ.ಪಂಗಡದ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ ಎಂದು ಜಾತಿ ಪ್ರಮಾಣಪತ್ರ ರದ್ದತಿಗೆ ಒತ್ತಡ ಹೇರುತ್ತಿರುವ ವಿರುದ್ದ…
Read More » -
ಅರಣ್ಯ ವನ್ಯಜೀವಿ
ಕ್ಷಮೆಗೆ ಅರ್ಹನಲ್ಲ ನೀನು ಕಂಜನ್, ಮಾರ್ತಾಂಡ ಮೇಲೆದಿದ್ದರೆ ನಿನಗೂ ಉಳಿಗಾಲವಿರಲಿಲ್ಲ
ಕುಶಾಲನಗರ, ಮೇ 19: ದುಬಾರೆಯಲ್ಲಿ ನದಿಯಲ್ಲಿ ಮಲಗಿದ್ದ ಸ್ಥಿತಿಯಲ್ಲಿದ್ದ ವಯಸ್ಸಾದ ಜಯ ಮಾರ್ತಾಂಡನ ಮೇಲೆ ಬಿಸಿ ರಕ್ತದ ಕಂಜನ್ ದಾಳಿ ನಡೆಸಿದ ಪರಿಣಾಮ ಜಯಮಾರ್ತಾಂಡ ಅಸುನೀಗಿದ್ದಾನೆ. ಪಾಪ…
Read More » -
ಕ್ರೀಡೆ
ಸರಕಾರಿ ನೌಕರರ ಕ್ರಿಕೆಟ್ ಟೂರ್ನಿ ಸಮಾರೋಪ: ಅಶಕ್ತರಿಗೆ ನೌಕರರಿಂದ ಆರ್ಥಿಕ ನೆರವು
ಕುಶಾಲನಗರ, ಮೇ 19: ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮೈದಾನದಲ್ಲಿ ನಡೆದ ಸೋಮವಾರಪೇಟೆ ತಾಲೂಕು ಮತ್ತು ಕುಶಾಲನಗರ ತಾಲೂಕು ಸರ್ಕಾರಿ ನೌಕರರ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭ ನಡೆಯಿತು.…
Read More » -
ಕಾರ್ಯಕ್ರಮ
THE 11TH PANCHEN LAMA, ABDUCTED 31 YEARS AGO
Kushalnagar, may 19: The day 17 May 1995, is a dark day and a tragic memory in the history of…
Read More » -
ಪ್ರತಿಭಟನೆ
ಫೋರ್ಜರಿ ಜಾತಿ ಪ್ರಮಾಣ ಪತ್ರ ವಜಾ ಮಾಡಲು ಒತ್ತಾಯಿಸಿ ಆದಿವಾಸಿಗಳ ಪ್ರತಿಭಟನೆ
ಕುಶಾಲನಗರ, ಮೇ 19: ಫೋರ್ಜರಿ ಜಾತಿ ಪ್ರಮಾಣ ಪತ್ರವನ್ನು ಜಿಲ್ಲಾಧಿಕಾರಿಗಳ ಆದೇಶದನ್ವಯ ವಜಾ ಮಾಡದೆ ಕುಶಾಲನಗರ ತಹಸೀಲ್ದಾರ್ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಆದಿವಾಸಿ ಸಮುದಾಯ ಸಂಘಟನೆಗಳ ಒಕ್ಕೂಟದಿಂದ…
Read More » -
ಸುದ್ದಿಗೋಷ್ಠಿ
ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಮೇಲೆ ಸೂಕ್ತ ಇಲಾಖೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾವಲು ಪಡೆ ಒತ್ತಾಯ
ಕುಶಾಲನಗರ, ಮೇ 19: ದುಬಾರೆ ಆನೆ ಶಿಬಿರದಲ್ಲಿ ಸೋಮವಾರ ನಡೆದ ಘಟನೆಗೆ ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಹೊಣೆಗಾರರಾಗಿದ್ದು ಅವರ ಮೇಲೆ ಸೂಕ್ತ ಇಲಾಖೆ ಕ್ರಮ ಕೈಗೊಳ್ಳುವಂತೆ…
Read More » -
ಕಾರ್ಯಕ್ರಮ
11ನೇ ಪಂಚೆನ್ ಲಾಮಾ ಬಿಡುಗಡೆಗೆ ಅನುಯಾಯಿಗಳ ಒತ್ತಾಯ: ಟಿಬೇಟ್ ಕ್ಯಾಂಪ್ ನಲ್ಲಿ ಕ್ಯಾಂಪೇನ್
ಕುಶಾಲನಗರ, ಮೇ 19: ಟಿಬೇಟಿಯನ್ನರ ಸರ್ವೋಚ್ಛ ಧರ್ಮಗುರು ದಲೈಲಾಮಾ ಅವರ ಉತ್ತರಾಧಿಕಾರಿಯಾಗಿ ಅಧಿಕೃತವಾಗಿ ಘೋಷಿಸಲ್ಪಟ್ಟಿದ್ದ 11ನೇ ಪಂಚೆನ್ ಲಾಮಾ ಅವರು ಕಣ್ಮೆರೆಯಾಗಿ 31ನೇ ವರ್ಷದ ಅಂಗವಾಗಿ ಅನುಯಾಯಿಗಳಿಂದ…
Read More » -
ಅರಣ್ಯ ವನ್ಯಜೀವಿ
ದುಬಾರೆ ಕಂಜನ್ ದಾಳಿಯಿಂದ ಗಾಯಗೊಂಡಿದ್ದ ಮಾರ್ತಾಂಡ ನಿಧನ
ಕುಶಾಲನಗರ, ಮೇ 19: ಕಂಜನ್ ಸಾಕಾನೆ ದಾಳಿಯಿಂದ ಗಾಯಗೊಂಡಿದ್ದ ಮಾರ್ತಾಂಡ (34) ಸಾವು. ಕಂಜನ್ ಆನೆ ದಾಳಿಯ ತಿವಿತದಿಂದ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಮಾರ್ತಾಂಡ.…
Read More » -
ಪ್ರಕಟಣೆ
ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ: ಸೂಕ್ತ ಕ್ರಮಕ್ಕೆ ಕರವೇ ಆಗ್ರಹ
ಕುಶಾಲನಗರ, ಮೇ 18: ದುಬಾರೆಯಲ್ಲಿ ಪ್ರವಾಸಿ ಮಹಿಳೆ ಸಾವಿಗೆ ಪರೋಕ್ಷವಾಗಿ ಅಧಿಕಾರಿ ವರ್ಗದವರು ಕಾರಣ ಎಂದು ಕರ್ನಾಟಕ ರಕ್ಷಣಾ ವೇದಿಕೆ ಹೆಚ್.ಶಿವರಾಮೇಗೌಡರ ಬಣದ ಜಿಲ್ಲಾಧ್ಯಕ್ಷ ಡಾ.ಬಿ.ಎ.ದಿನೇಶ್ ಶೆಟ್ಟಿ…
Read More » -
ಪ್ರಕಟಣೆ
ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮ ಕಡ್ಡಾಯವಾಗಿ ಪಾಲಿಸಬೇಕು: ನಾಪಂಡ ಮುತ್ತಪ್ಪ
ಕುಶಾಲನಗರ, ಮೇ 18: ದುಬಾರೆ ಸಾಕಾನೆ ಶಿಬಿರದಲ್ಲಿ ಇಂದು ನಡೆದ ಪ್ರವಾಸಿಯ ಆಕಸ್ಮಿಕ ಮರಣ ಅತ್ಯಂತ ದುಖಕರ ವಿಚಾರ. ಸಾಕು ಪ್ರಾಣಿಗಳಲ್ಲಿ ಅಪಾಯಕಾರಿ ಪ್ರವೃತಿಯಲ್ಲಿ ಆನೆಗೆ ಮೊದಲ…
Read More » -
ಕ್ರೈಂ
ಹಣಕಾಸಿನ ವಿಚಾರದಲ್ಲಿ ಸಂಬಂಧಿಕರ ನಡುವೆ ಜಟಾಪಟಿ: ವ್ಯಕ್ತಿ ಸಾವು
ಕುಶಾಲನಗರ, ಮೇ 18: ಹಣಕಾಸಿನ ವಿಚಾರದಲ್ಲಿ ಸಂಬಂಧಿಕರ ನಡುವೆ ತಳ್ಳಾಟ ನೂಕಾಟದಲ್ಲಿ ತಲೆಗೆ ಘಾಸಿಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೂಡಿಗೆಯಲ್ಲಿ ನಡೆದಿದೆ. ಶಿರಂಗಾಲದ ಮೂಡಲಕೊಪ್ಪಲು ನಿವಾಸಿ ಕೂಡಿಗೆ…
Read More » -
ಸುದ್ದಿಗೋಷ್ಠಿ
ಮೇ 31 ರಂದು ಕೊಡಗು ಜಿಲ್ಲೆಯ ಶ್ರೀ ಮಹರ್ಷಿ ವಾಲ್ಮೀಕಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ
ಕುಶಾಲನಗರ, ಮೇ 18: ಕೊಡಗು ಜಿಲ್ಲೆಯ ಶ್ರೀ ಮಹರ್ಷಿ ವಾಲ್ಮೀಕಿ ಪತ್ತಿನ ಸಹಕಾರ ಸಂಘ ನಿಯಮಿತದ ಉದ್ಘಾಟನೆ ಸಮಾರಂಭ ಮುಂದೂಡಲಾಗಿದ್ದು, ಮೇ 31 ರಂದು ಕುಶಾಲನಗರದ ಕೆ.ಇ.ಬಿ.ರಸ್ತೆಯಲ್ಲಿರುವ…
Read More » -
ನಿಧನ
ವಿಜಯಸಿಂಗ್ ರೊನಾಲ್ಡ್ ಡೇವಿಡ್ ನಿಧನಕ್ಕೆ ಕಂಬನಿ ಮಿಡಿದ ಆದಿವಾಸಿಗಳು: ಅಂತ್ಯಕ್ರಿಯಲ್ಲಿ ನೂರಾರು ಆದಿವಾಸಿಗಳು ಭಾಗಿ
ಕುಶಾಲನಗರ, ಮೇ 18: ಮೇ 16 ರಂದು ನಿಧನರಾದ ಕುಶಾಲನಗರದ ಕಾರ್ಡ್ ಸಂಸ್ಥೆಯ ರೂವಾರಿ ಆದಿವಾಸಿಗಳ ಹಕ್ಕುಗಳಿಗಾಗಿ ಅವಿರತವಾಗಿ ಶ್ರಮಿಸಿದ ಸಮಾಜ ಸೇವಕ ಕುಶಾಲನಗರದ ವಿಜಯಸಿಂಗ್ ರೊನಾಲ್ಡ್…
Read More » -
ಅರಣ್ಯ ವನ್ಯಜೀವಿ
ಪ್ರವಾಸಿ ಮಹಿಳೆ ಮೇಲೆ ಸಾಕಾನೆ ಬಿದ್ದು ಮಹಿಳೆ ದುರ್ಮರಣ
ಕುಶಾಲನಗರ, ಮೇ 18: ದುಬಾರೆಗೆ ಆಗಮಿಸಿದ್ದ ಚೆನ್ನೈ ಪಲ್ಲಾವರಂ ಮೂಲದ ಮಹಿಳೆ ದುರ್ಮರಣ. ಎಲಿಫೆಂಟ್ ಬಾತಿಂಗ್ ಸಂದರ್ಭ ದುರ್ಘಟನೆ. ಎಲಿಫೆಂಟ್ ಬಾತಿಂಗ್ ವೀಕ್ಷಣೆ ಸಂದರ್ಭ ಮೈಮೇಲೆ ಬಿದ್ದ…
Read More » -
ಕ್ರೀಡೆ
21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಟೂರ್ನಿ: ಬ್ಲಾಕ್ ಕೋಬ್ರಾ ತಂಡ ಪ್ರಥಮ, ಫ್ರೀಡಂ ಬಾಯ್ಸ್ ತಂಡ ದ್ವಿತೀಯ
ಕುಶಾಲನಗರ, ಮೇ 17 : ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಆಶ್ರಯದಲ್ಲಿ ಕುಶಾಲನಗರದ ಗುಂಡುರಾವ್ ಬಡಾವಣೆ ಮೈದಾನದಲ್ಲಿ ನಡೆದ 21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್…
Read More » -
ಪ್ರಕಟಣೆ
ಹಿಂದೂ ಮಲಯಾಳಿ ಸಮಾಜ ಪಾಲಿಬೆಟ್ಟ ಉಪಸಮಿತಿ ಗೌರವಾಧ್ಯಕ್ಷರಾಗಿ ರೆನೀಶ್, ಉಪಾಧ್ಯಕ್ಷರಾಗಿ ಸಾಯುಜ್ ಕುಮಾರ್ ಆಯ್ಕೆ
ಕುಶಾಲನಗರ, ಮೇ 17: ಗೋಣಿಕೊಪ್ಪದ ಹಿಂದೂ ಮಲಯಾಳಿ ಸಮಾಜ ಪಾಲಿಬೆಟ್ಟ ಉಪಸಮಿತಿಯ 2026-27ನೇ ಸಾಲಿನ ಚುನಾವಣೆಯಲ್ಲಿ ಗೌರವಾಧ್ಯಕ್ಷರಾಗಿ ವಿ.ಬಿ. ರೆನೀಶ್, ಉಪಾಧ್ಯಕ್ಷರಾಗಿ ಸಾಯುಜ್ ಕುಮಾರ್ ಎಸ್ ಅವರು…
Read More » -
ಅರಣ್ಯ ವನ್ಯಜೀವಿ
ಹೆದ್ದಾರಿಯಲ್ಲಿ ಕಾಡಾನೆ ಸಂಚಾರ: ಕೂದಲೆಳೆ ಅಂತರದಲ್ಲಿ ಪಾರಾದ ಸವಾರರು
ಕುಶಾಲನಗರ, ಮೇ 17: ಆನೆಕಾಡು ಹೆದ್ದಾರಿಯಲ್ಲಿ ಕಾಡಾನೆಯೊಂದು ಪ್ರತಿರಾತ್ರಿ ಸಂಚರಿಸುತ್ತಿದ್ದು ಶನಿವಾರ ರಾತ್ರಿ ಇಬ್ಬರು ದ್ವಿಚಕ್ರ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆನೆಕಾಡು ಮೆಟ್ನಳ್ಳ ಇಳಿಜಾರಿನಲ್ಲಿ ಹೆದ್ದಾರಿ ಮಧ್ಯದಲ್ಲಿ…
Read More » -
ಕಾಮಗಾರಿ
3 ಕೋಟಿ ರೂ ವೆಚ್ಚದಲ್ಲಿ ಕ್ರೀಡಾಶಾಲೆ ಅಸ್ಟ್ರೋಟರ್ಫ್ ಹೆಚ್ಚುವರಿ ಕಾಮಗಾರಿಗೆ ಭೂಮಿ ಪೂಜೆ.
ಕೂಡಿಗೆ, ಮೇ. 17: ಕೂಡಿಗೆ ಕ್ರೀಡಾ ಪ್ರೌಢಶಾಲೆಯಲ್ಲಿ 3 ಕೋಟಿ ರೂ ವೆಚ್ಚದಲ್ಲಿ ಹಾಕಿ ಮೈದಾನದ ಅಸ್ಟ್ರೋಟರ್ಫ್ ಹೆಚ್ಚುವರಿ ಕಾಮಗಾರಿಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್…
Read More » -
ಕ್ರೀಡೆ
ತಾಲ್ಲೂಕು ವೀರಶೈವ ಮಹಾಸಭಾದಿಂದ ಸಮುದಾಯದ ಮಂದಿಗೆ ಕ್ರೀಡಾಕೂಟ
ಕುಶಾಲನಗರ, ಮೇ 16 : ಕ್ರೀಡೆಗಳಿಂದಾಗಿ ಸಾಮಾಜಿಕ ಹಾಗೂ ಆರೋಗ್ಯ ಸಂಬಂಧಗಳು ವೃದ್ಧಿಯಾಗುತ್ತವೆ. ಪರಸ್ಪರರಲ್ಲಿ ಸ್ನೇಹ ಸೌಹಾರ್ದಗಳು ಒಡಮೂಡುತ್ತವೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು…
Read More » -
ಆರೋಪ
ಹೇರೂರು ಹಾಡಿಯಲ್ಲಿ ತಲೆ ಎತ್ತಿದ ಅಕ್ರಮ ಚರ್ಚ್: ಉದ್ಘಾಟನೆಗೆ ತಮಿಳುನಾಡಿನಿಂದ ಆಗಮಿಸಿದವರು ಪೊಲೀಸ್ ವಶಕ್ಕೆ
ಕುಶಾಲನಗರ, ಮೇ 16: ಗಿರಿಜನ ಹಾಡಿಯೊಳಗೆ ಅಕ್ರಮವಾಗಿ ನಿರ್ಮಾಣಗೊಂಡ ಚರ್ಚ್ ಉದ್ಘಾಟನೆಗೆ ತಮಿಳುನಾಡಿನಿಂದ ಆಗಮಿಸಿದ ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಹೇರೂರು ಹಾಡಿಯಲ್ಲಿ ನಡೆದಿದೆ. ಸುಂಟಿಕೊಪ್ಪ…
Read More » -
ಆರೋಪ
ಮಿತಿಮೀರಿದ ಡೊನೇಶನ್ ಹಾವಳಿ ವಿರುದ್ದ ಕರವೇ ಪ್ರತಿಭಟನೆ ಎಚ್ಚರಿಕೆ
ಕುಶಾಲನಗರ ಮೇ 17: ಕೊಡಗು ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಅಕ್ರಮವಾಗಿ ಮಿತಿಮೀರಿದ ಡೊನೇಷನ್ ವಸೂಲಿ ಪ್ರಕರಣಗ ಕಂಡುಬಂದಲ್ಲಿ ಕರವೇ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ…
Read More » -
ಮನವಿ
ಗಾಯಾಳು ಸಾನ್ವಿಗೆ ಚೆಸ್ಕಾಂ ವತಿಯಿಂದ ಅಗತ್ಯ ನೆರವಿನ ಭರವಸೆ
ಕುಶಾಲನಗರ,ಮೇ 15: ಕುಶಾಲನಗರದ ಗುಮ್ಮನಕೊಲ್ಲಿಯಲ್ಲಿ 11 ಕೆ ವಿ ವಿದ್ಯುತ್ ತಂತಿ ತಗುಲಿ ತೀವ್ರ ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಧ್ಯಾರ್ಥಿನಿ ಸಾನ್ವಿ ಚಿಕಿತ್ಸೆ ವೆಚ್ಚವನ್ನು…
Read More » -
ನಿಧನ
ನಿಧನ ವಾರ್ತೆ: ಕುಶಾಲನಗರದ ಚಂದ್ರಯ್ಯ
ಕುಶಾಲನಗರ, ಮೇ 14: ಕುಶಾಲನಗರ ಟೌನ್ ಪೊಲೀಸ್ ಠಾಣಾ ಪಿಎಸ್ಐ ಗೀತಾ ಅವರ ಪತಿ ಆರೋಗ್ಯ ಇಲಾಖೆ ನಿವೃತ್ತ ನೌಕರ ಚಂದ್ರಯ್ಯ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ನಿಧನರಾದರು.
Read More » -
ಸನ್ಮಾನ
ಸಾಹಿತ್ಯ ಹಾಗೂ ಸಾಂಸ್ಕ್ರತಿಕ ವೇದಿಕೆಯಿಂದ ಕನ್ನಡದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ
ಕುಶಾಲನಗರ, ಮೇ 14 : ಕನ್ನಡ ಭಾಷೆಯನ್ನು ಸ್ಪಷ್ಟವಾಗಿ ಮಾತನಾಡುವುದು, ಈ ನಾಡಿನ ನೆಲ, ಜಲ ಸಂಸ್ಕೃತಿ ಉಪಾಸನೆ ಈ ನಾಡಿನ ಪ್ರತಿಯೊಬ್ಬರ ಉಸಿರಾಗಬೇಕೆಂದು ಕೊಡಗು ವಿಶ್ವವಿದ್ಯಾಲಯದ…
Read More » -
ಪ್ರಕಟಣೆ
ಹೋಂಸ್ಟೇಗಳ ಸರ್ವೆ ಕಾರ್ಯ ಆರಂಭ
ಮಡಿಕೇರಿ ಮೇ, 13 : ಜಿಲ್ಲೆಯಲ್ಲಿ ಅಕ್ರಮ ಮತ್ತು ಅನಧಿಕೃತ ಹೋಂಸ್ಟೇಗಳ ಪತ್ತೆ ಹಾಗೂ ಪ್ರವಾಸಿಗರ ಸುರಕ್ಷತೆಗಾಗಿ ಪ್ರವಾಸೋದ್ಯಮ, ಪೊಲೀಸ್ ಮತ್ತು ಕಂದಾಯ ಇಲಾಖೆಯ ಜಂಟಿ ಆಶ್ರಯದಲ್ಲಿ…
Read More » -
ಕಾರ್ಯಕ್ರಮ
ಹಾರಂಗಿಗೆ ಜಾರ್ಖಂಡ್ ಹಣಕಾಸು ಸಚಿವ ಭೇಟಿ
ಕುಶಾಲನಗರ, ಮೇ 13: ಹಾರಂಗಿಗೆ ಜಾರ್ಖಂಡ್ ಹಣಕಾಸು ಸಚಿವ ಭೇಟಿ ಹಣಕಾಸು ಸಚಿವ ರಾಧಾಕೃಷ್ಣ ಕಿಶೋರ್ ಮತ್ತು ಅದರ ಪತ್ನಿ ಭೇಟಿ ಹಾರಂಗಿ ಡ್ಯಾಂ, ಸಾಕಾನೆ ಶಿಬಿರ…
Read More » -
ಪ್ರತಿಭೆ
ಬೋಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಮೊಹಮ್ಮದ್ ನಬ್ ಹಾನ್ ಗೆ ಪ್ರಶಸ್ತಿ
ಕುಶಾಲನಗರ, ಮೇ 13: ಸೌತ್ ಏಷ್ಯಾ ಬೋಡಿ ಬಿಲ್ಡಿಂಗ್ ಅಸೋಸಿಯೇಷನ್ , ಶ್ರೀರಾಮ ವ್ಯಾಯಾಮ ಶಾಲೆ ,ಇವರ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ವಿಜಯನಗರದಲ್ಲಿ ಆಯೋಜಿಸಲಾದ ಸೌತ್ ಇಂಡಿಯಾ…
Read More » -
ಮನವಿ
ಗಾಯಾಳು ಬಾಲಕಿಗೆ ಪರಿಹಾರ ಒದಗಿಸಲು ಕರವೇ ಮನವಿ
ಕುಶಾಲನಗರ, ಮೇ 12:: ಗುಮ್ಮನಕೊಲ್ಲಿಯಲ್ಲಿ ವಿದ್ಯುತ್ ಅವಘಡದಲ್ಲಿ ಘಾಸಿಗೊಂಡು ಚಿಕಿತ್ಸೆ ಪಡೆಯುತ್ತಿರುವ ಬಾಲಕಿ ಸಾನ್ವಿ ಗೆ ಅಗತ್ಯ ಪರಿಹಾರ ಕಲ್ಪಿಸಬೇಕಿದೆ ಎಂದು ಆಗ್ರಹಿಸಿ ಕರವೇ ಪ್ರವೀಣ್ ಶೆಟ್ಟಿ…
Read More » -
ಕಾರ್ಯಕ್ರಮ
ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026 ರ ಕೊಡಗು ಜಿಲ್ಲಾಮಟ್ಟದ ಪ್ರಶಿಕ್ಷಣ ವರ್ಗ ಕಾರ್ಯಕ್ರಮ
ಕುಶಾಲನಗರ, ಮೇ 11: ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026 ರ ಕೊಡಗು ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಚಿಕ್ಕತ್ತೂರಿನ…
Read More » -
ಅಪಘಾತ
ಮನೆ ಮಹಡಿಯಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಕರೆಂಟ್ ಶಾಕ್
ಕುಶಾಲನಗರ, ಮೇ 11: ಮನೆ ಮಹಡಿಯಲ್ಲಿ ವಿದ್ಯುತ್ ಅವಘಡದಲ್ಲಿ ಬಾಲಕಿಗೆ ಗಂಭೀರ ಘಾಸಿ ಕುಶಾಲನಗರದ ಗುಮ್ಮನಕೊಲ್ಲಿಯಲ್ಲಿ ಘಟನೆ. ಕಟ್ಟಡಕ್ಕೆ ಹೊಂದಿಕೊಂಡಂತೆ ಹಾದುಹೋಗಿರುವ 11kv ವಿದ್ಯುತ್ ಸೆಳೆತದಿಂದ ಬಾಲಕಿ…
Read More » -
ಕ್ರೀಡೆ
ಕುಶಾಲನಗರದಲ್ಲಿ 21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಟೂರ್ನಿಗೆ ಚಾಲನೆ
ಕುಶಾಲನಗರ, ಮೇ 10:ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಆಶ್ರಯದಲ್ಲಿ 21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಟೂರ್ನಿಗೆ ಕುಶಾಲನಗರದ ಗುಂಡುರಾವ್ ಬಡಾವಣೆ ಮೈದಾನದಲ್ಲಿ ಚಾಲನೆ ನೀಡಲಾಯಿತು.…
Read More » -
ಕ್ರೀಡೆ
ಮನೆ ಮೇಲೆ ಮರ ಬಿದ್ದು ಹಾನಿ
ಕುಶಾಲನಗರ, ಮೇ 10: ಮಳೆಯಿಂದಾಗಿ ಕುಶಾಲನಗರ ತಾಲ್ಲೂಕು ಶಿರಂಗಾಲ ಗ್ರಾಮದ ನಂಜಮ್ಮ ಎಂಬವರ ಮನೆ ಮೇಲೆ ತೆಂಗಿನ ಮರಬಿದ್ದು ಮನೆಯ ಮೇಲ್ಚಾವಣಿ ಮತ್ತು ಗೋಡೆ ಹಾನಿಯಾಗಿರುತ್ತದೆ.
Read More » -
ಕ್ರೀಡೆ
ಸೆಸ್ಟೋಬಾಲ್ ಸಬ್ ಜೂನಿಯರ್ ನ್ಯಾಷನಲ್ ಚಾಂಪಿಯನ್ ಗಳಿಗೆ ಕುಶಾಲನಗರದಲ್ಲಿ ಭವ್ಯ ಸ್ವಾಗತ
ಕುಶಾಲನಗರ, ಮೇ 09: ಹೈದರಾಬಾದ್ ನಲ್ಲಿ ನಡೆದ ಸೆಸ್ಟೋಬಾಲ್ 4ನೇ ಸಬ್ ಜೂನಿಯರ್ ನ್ಯಾಷನಲ್ ಚಾಂಪಿಯನ್ಶಿಪ್ ನಲ್ಲಿ ಚಾಂಪಿಯನ್ ಗಳಾಗಿ ಚಿನ್ನದ ಪದಕ ಬೇಟೆಯಾಡಿದ ಕರ್ನಾಟಕದ ಬಾಲಕ…
Read More » -
ಸುದ್ದಿಗೋಷ್ಠಿ
ಮೇ 20 ರಂದು ಕುಶಾಲನಗರದಲ್ಲಿ ಮಹರ್ಷಿ ವಾಲ್ಮೀಕಿ ಪತ್ತಿನ ಸಹಕಾರ ಸಂಘ ಉದ್ಘಾಟನೆ
ಕುಶಾಲನಗರ, ಮೇ. 9: ಕೊಡಗು ಜಿಲ್ಲೆಯ ಶ್ರೀ ಮಹರ್ಷಿ ವಾಲ್ಮೀಕಿ ಪತ್ತಿನ ಸಹಕಾರ ಸಂಘ ನಿಯಮಿತದ ಉದ್ಘಾಟನೆ ಸಮಾರಂಭವು ಮೇ 20 ರಂದು ಕುಶಾಲನಗರದ ಕೆ.ಇ.ಬಿ.ರಸ್ತೆಯಲ್ಲಿರುವ ಕಟ್ಟಡದಲ್ಲಿ…
Read More » -
ಕಾರ್ಯಕ್ರಮ
ಕೊಡಗು ಕ್ಯಾಥೋಲಿಕ್ ಅಸೋಸಿಯೇಷನ್ ಮತ್ತು ಮೈಸೂರು ಡಯಾಸಿಸ್ ಬ್ಲಡ್ ಫೌಂಡೇಶನ್ ನ ಪದಗ್ರಹಣ ಸಮಾರಂಭ
ಕುಶಾಲನಗರ, ಮೇ 08:ಕೊಡಗು ಕ್ಯಾಥೋಲಿಕ್ ಅಸೋಸಿಯೇಷನ್ ಮತ್ತು ಮೈಸೂರು ಡಯಾಸಿಸ್ ಬ್ಲಡ್ ಫೌಂಡೇಶನ್ ನ ಪದಗ್ರಹಣ ಸಮಾರಂಭ ಮಡಿಕೇರಿಯ ಸಂತ ಮೈಕಲರ ಚರ್ಚ್ ಆವರಣದಲ್ಲಿ ನಡೆಯಿತು. ಕ್ಯಾಥೋಲಿಕ್…
Read More » -
ಹಾರಂಗಿ ಮತ್ತು ಕಾವೇರಿ ನದಿ ಪಾತ್ರದಲ್ಲಿ ವಾಸಿಸುವ ಜನರ ಗಮನಕ್ಕೆ: ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ
ಮಡಿಕೇರಿ ಮೇ.08:-ಕುಶಾಲನಗರ, ಪಿರಿಯಾಪಟ್ಟಣ, ಅರಕಲಗೂಡು, ಹುಣಸೂರು, ಕೆ.ಆರ್.ನಗರ ಹಾಗೂ ಸಾಲಿಗ್ರಾಮ ತಾಲ್ಲೂಕುಗಳಿಗೆ ಕುಡಿಯುವ ನೀರು ಪೂರೈಕೆಗೆ ಮೇ, 09 ರಿಂದ 13 ರವರೆಗೆ ದಿನವೊಂದಕ್ಕೆ ಜಲಾಶಯದಿಂದ ನದಿಗೆ…
Read More » -
ಆರೋಪ
ಲ್ಯಾಂಪ್ಸ್ ಮಹಾಮಂಡಳ ಅಧ್ಯಕ್ಷರ ಜಾತಿ ಪ್ರಮಾಣಪತ್ರ ರದ್ದುಪಡಿಸಲು ಒತ್ತಡ: ನ್ಯಾಯಾಂಗ ನಿಂದನೆ ಪ್ರಕರಣ ದಾಖಲು ಎಚ್ಚರಿಕೆ
ಕುಶಾಲನಗರ, ಮೇ 08: ಲ್ಯಾಂಪ್ಸ್ ಮಹಾಮಂಡಳ ಅಧ್ಯಕ್ಷರು ಪರಿಶಿಷ್ಟ ಪಂಗಡಕ್ಕೆ ಸೇರಿದವರಲ್ಲ, ಆದ್ದರಿಂದ ಅವರ ಜಾತಿ ಪ್ರಮಾಣಪತ್ರ ರದ್ದುಪಡಿಸಬೇಕೆಂದು ಒತ್ತಾಯಿಸುತ್ತಿರುವವರ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು…
Read More » -
ಕಾಮಗಾರಿ
ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ವಿವಿಧೆಡೆ ರೂ 3 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ರಿಂದ ಭೂಮಿಪೂಜೆ
ಕುಶಾಲನಗರ, ಮೇ 08: ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ವಿವಿಧೆಡೆ ರೂ 3 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಅವರು ಭೂಮಿಪೂಜೆ ನೆರವೇರಿಸಿದರು.…
Read More » -
ಕಾರ್ಯಕ್ರಮ
ಕುಶಾಲನಗರ ರೋಟರಿಗೆ ರಾಜ್ಯಪಾಲರ ಭೇಟಿ
ಕುಶಾಲನಗರ, ಮೇ 07:ಕುಶಾಲನಗರ ರೋಟರಿ ಸಂಸ್ಥೆಯು ಇತ್ತೀಚಿನ ವರ್ಷಗಳಲ್ಲಿ ಸಮಾಜ ಸೇವ ಕಾರ್ಯಕ್ರಮಗಳ ನಿರ್ವಹಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ತಮ್ಮ ಸುತ್ತಮುತ್ತಲ ವಾತಾವರಣವನ್ನು ಹಸನುಗೊಳಿಸುವ ಸ್ವಚ್ಛ ಸಮಾಜ…
Read More » -
ಅರಣ್ಯ ವನ್ಯಜೀವಿ
ಕಾಡಾನೆ ದಾಳಿಯಿಂದ ಮೃತಪಟ್ಟ ಗ್ರಾಪಂ ಮಾಜಿ ಸದಸ್ಯೆ ಕುಟುಂಬಕ್ಕೆ ಎರಡನೇ ಹಂತದ ಪರಿಹಾರ ಮೊತ್ತ ವಿತರಣೆ
ಕುಶಾಲನಗರ, ಮೇ 07: ಮಾರ್ಚ್ ನಲ್ಲಿ ಬಾಳೆಗುಂಡಿ ಬಳಿ ಕಾಡಾನೆ ದಾಳಿಯಿಂದ ಮೃತಪಟ್ಟ ಮಾಜಿ ಜನಪ್ರತಿನಿಧಿ ಜಲಜಾಕ್ಷಿ ಕುಟುಂಬಕ್ಕೆ ಎರಡನೇ ಹಂತದ ಪರಿಹಾರ ಧನ ವಿತರಿಸಲಾಯಿತು. ದುಬಾರೆಗೆ…
Read More » -
ಕ್ರೀಡೆ
ಸೆಸ್ಟೋಬಾಲ್ ಸಬ್ ಜೂನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್: ಕರ್ನಾಟಕದ ಬಾಲಕ-ಬಾಲಕಿಯರ ತಂಡ ಚಾಂಪಿಯನ್
ಕುಶಾಲನಗರ, ಮೇ 07: ಹೈದರಾಬಾದ್ ನಲ್ಲಿ ನಡೆದ ಸೆಸ್ಟೋಬಾಲ್ 4ನೇ ಸಬ್ ಜೂನಿಯರ್ ನ್ಯಾಷನಲ್ ಚಾಂಪಿಯನ್ಶಿಪ್ ನಲ್ಲಿ ಕರ್ನಾಟಕದ ಬಾಲಕ ಮತ್ತು ಬಾಲಕಿಯರ ತಂಡ ಚಾಂಪಿಯನ್ ಪಟ್ಟ…
Read More » -
ಸುದ್ದಿಗೋಷ್ಠಿ
ಕ್ಲೀನ್ ಸಿಟಿ ಯೋಜನೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ: ರೋಟರಿ ರಾಜ್ಯಪಾಲರಿಂದ ಕುಶಾಲನಗರ ರೋಟರಿ ಕಾರ್ಯಕ್ಕೆ ಶ್ಲಾಘನೆ
ಕುಶಾಲನಗರ, ಮೇ 07: ಕುಶಾಲನಗರ ರೋಟರಿ ಮೂಲಕ ಭುವನಗಿರಿಯಲ್ಲಿ ಸ್ಥಾಪಿಸಿರುವ ವೆಟ್ ವೇಸ್ಟ್ ಮೇನೇಜ್ಮೆಂಟ್ ಯೋಜನೆ ಇಡೀ ಭಾರತದ ರೋಟರಿ ಸಂಸ್ಥೆಗಳ ಇತಿಹಾಸದಲ್ಲಿ ಪ್ರಥಮ ಪ್ರಯತ್ನ ಎಂದು…
Read More » -
ಅಪಘಾತ
ಚರಂಡಿಗೆ ಉರುಳಿಬಿದ್ದ ಮದ್ಯವ್ಯಸನಿ ರಕ್ಷಿಸಿದ ಆಟೋ ಚಾಲಕರು
ಕುಶಾಲನಗರ, ಮೇ 06: ಕುಶಾಲನಗರ ಪುರಸಭೆ ಮುಂಭಾಗದ ಮೋರಿ ಮೇಲೆ ಕಂಠಪೂರ್ತಿ ಮದ್ಯ ಸೇವಿಸಿ ಮಲಗಿದ್ದ ಅಪರಿಚಿತನೋರ್ವ ಪಕ್ಕದ ಆಳವಾದ ಚರಂಡಿಗೆ ಉರುಳಿ ಬಿದ್ದಿದ್ದಾನೆ. ಇದನ್ನು ಗಮನಿಸಿದ…
Read More » -
ಕಾಮಗಾರಿ
ದುಬಾರೆಯಲ್ಲಿ ನದಿಗೆ ಅಡ್ಡಲಾಗಿ ತೂಗು ಸೇತುವೆ ನಿರ್ಮಾಣಕ್ಕೆ ಅರಣ್ಯ ಸಚಿವರಿಂದ ಭೂಮಿಪೂಜೆ
ಕುಶಾಲನಗರ ಮೇ 06: ದುಬಾರೆ ಸಾಕಾನೆ ಶಿಬಿರಕ್ಕೆ ತೆರಳಲು ಕಾವೇರಿ ನದಿಗೆ ಅಡ್ಡಲಾಗಿ ತೂಗುಸೇತುವೆ ನಿರ್ಮಾಣ ಕಾಮಗಾರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೂಮಿಪೂಜೆ ನೆರವೇರಿಸಿದರು. ಅರಣ್ಯ…
Read More » -
ಪ್ರತಿಭಟನೆ
ಗುಡ್ಡೆಹೊಸೂರಿನಲ್ಲಿ ಬಿಜೆಪಿಗರಿಂದ ಅರಣ್ಯ ಸಚಿವರಿಗೆ ಮುತ್ತಿಗೆ ಯತ್ನ, ಪ್ರತಿಭಟನೆ
ಕುಶಾಲನಗರ, ಮೇ 06: ಬಿಜೆಪಿ ಕಾರ್ಯಕರ್ತರಿಂದ ಅರಣ್ಯ ಸಚಿವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ರಸ್ತೆ ತಡೆಗೆ ಪ್ರಯತ್ನ ದುಬಾರೆಗೆ ಆಗಮಿಸುತ್ತಿದ್ದ ಅರಣ್ಯ ಸಚಿವ ಈಶ್ಚರ ಖಂಡ್ರೆಗೆ ಘೇರಾವ್…
Read More » -
ಕಾಮಗಾರಿ
ಕುಶಾಲನಗರ ರೋಟರಿಯಿಂದ ಭುವನಗಿರಿಯಲ್ಲಿ ಸ್ಥಾಪಿಸಿರುವ ಹಸಿ ಕಸವನ್ನು ಗೊಬ್ಬರವಾಗಿ ಪರಿವರ್ತಿಸುವ ಘಟಕಕ್ಕೆ ಚಾಲನೆ
ಕುಶಾಲನಗರ, ಮೇ 06: ಕೂಡಿಗೆ ಗ್ರಾಪಂ ವ್ತಾಪ್ತಿಯ ಭುವನಗುರಿಯಲ್ಲಿ ಕುಶಾಲನಗರ ರೋಟರಿ ವತಿಯಿಂದ 20 ಲಕ್ಷ ವೆಚ್ಚದಲ್ಲಿ ಸ್ಥಾಪಿಸಿರುವ ಹಸಿ ಕಸವನ್ನು ಗೊಬ್ಬರವಾಗಿ ಪರಿವರ್ತಿಸುವ ಘಟಕಕ್ಕೆ ರೋಟರಿ…
Read More » -
ಅವ್ಯವಸ್ಥೆ
ಚರಂಡಿಯಲ್ಲಿ ಮಣ್ಣು, ಶಿಥಿಲಗೊಂಡು ಅಪಾಯ ಆಹ್ವಾನಿಸುತ್ತಿರುವ ಕಾಂಪೌಂಡ್ ಗಳು
ಕುಶಾಲನಗರ, ಮೇ 05: ಕುಶಾಲನಗರದ ಅಂಚೆ ಇಲಾಖೆ ಹಾಗೂ ಫಾತಿಮಾ ಪ್ರೌಢಶಾಲೆಯ ಕಾಂಪೌಂಡ್ ಗಳು ಶಿಥಿಲಗೊಂಡು ಅಪಾಯ ಆಹ್ವಾನಿಸುತ್ತಿದೆ. ಹೆದ್ದಾರಿಯಿಂದ ದಂಡಿನಪೇಟೆಗೆ ಸಂಪರ್ಕ ರಸ್ತೆ ಹದಗೆಟ್ಟಿದ್ದು ಚರಂಡಿಯಲ್ಲಿ…
Read More » -
ಚುನಾವಣೆ
ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ: ಕುಶಾಲನಗರದಲ್ಲಿ ಸಂಭ್ರಮಾಚರಣೆ
ಕುಶಾಲನಗರ, ಮೇ 04: ಪಂಚರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಪಶ್ಚಿಮ ಬಂಗಾಳ, ಅಸ್ಸಾಂ,ಪುದುಚೇರಿ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿಗಳಿಸಿ ಸ್ಪಷ್ಟ ಬಹುಮತ ಪಡೆದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೋಮವಾರ…
Read More » -
ಚುನಾವಣೆ
ಕುಶಾಲನಗರದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ
ಕುಶಾಲನಗರ,ಮೇ 04: ಪಂಚರಾಜ್ಯಗಳ ಚುನಾವಣೆ ಪೈಕಿ ಕಾಂಗ್ರೆಸ್ ಕರ್ನಾಟಕದ ಎರಡು ವಿಧಾನಸಭಾ ಹಾಗೂ ಕೇರಳ ರಾಜ್ಯದಲ್ಲಿ 2/3 ರಷ್ಟು ಬಹುಮತದೊಂದಿಗೆ ಜಯಭೇರಿ ಹಿನ್ನೆಲೆಯಲ್ಲಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್…
Read More » -
ಚುನಾವಣೆ
ಕೂಡಿಗೆಯಲ್ಲಿ ಬಿಜೆಪಿ ವತಿಯಿಂದ ವಿಜಯೋತ್ಸವ
ಕುಶಾಲನಗರ, ಮೇ 04: ಪಂಚರಾಜ್ಯಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಮೂರು ರಾಜ್ಯಗಳಲ್ಲಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕೂಡುಮಂಗಳೂರು ಶಕ್ತಿ ಕೇಂದ್ರದ ವತಿಯಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯ…
Read More » -
ಕಾಮಗಾರಿ
ಅಧಿಕಾರಿಗಳಿಂದ ಬಸವನಹಳ್ಳಿ ನೂತನ ಬಸ್ ಡಿಪೋ ಪರಿಶೀಲನೆ
ಕುಶಾಲನಗರ, ಮೇ 03: ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ ಅವರು ಬಸವನಹಳ್ಳಿ ಯಲ್ಲಿ ಉದ್ಘಾಟನೆಗೆ ಸಜ್ಜಾಗಿರುವ ಸಾರಿಗೆ ಬಸ್ ಡಿಪೋ ಗೆ ಭೇಟಿ ನೀಡಿ ಕಾಮಗಾರಿ…
Read More » -
ಪ್ರಶಸ್ತಿ
ಕುಶಾಲನಗರದ ನೃತ್ಯ ಸಂಯೋಜಕ ಅಕ್ತರ್ ರವರಿಗೆ “ಮಾಸ್ಟರ್ ಆಫ್ ಕಲ್ಚರ್ ಆರ್ಟ್ಸ್ (MCA)” ಪ್ರಶಸ್ತಿ
ಕುಶಾಲನಗರ, ಮೇ 03:ದಿನಾಂಕ:03/4/2026 ಭಾನುವಾರ, ಇಂಡಿಯನ್ ಆರ್ಟ್ ಅಂಡ್ ಕಲ್ಚರ್ ಫೆಡರೇಷನ್ (ರಿ) ವತಿಯಿಂದ ಬೆಂಗಳೂರಿನ ರಾಜರಾಜೇಶ್ವರಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನೋಬೆಲ್ ವರ್ಡ್…
Read More » -
ಪ್ರಕಟಣೆ
ಕೊಡಗು ಬಸ್ ಮಾಲೀಕರ ಸಂಘದ ಅಧ್ಯಕ್ಷರಾಗಿ ಜನಾರ್ಧನ ಪ್ರಭು ಆಯ್ಕೆ
ಕುಶಾಲನಗರ, ಮೇ 03: ಕೊಡಗು ಜಿಲ್ಲಾ ಬಸ್ ಮಾಲೀಕರ ಸಂಘದ ಅಧ್ಯಕ್ಷರಾಗಿ ಜನಾರ್ಧನ ಪ್ರಭು ಅವರು ಆಯ್ಕೆಯಾದರು. ಮಡಿಕೇರಿಯಲ್ಲಿ ನಡೆದ ಸಮಿತಿ ಸಭೆಯಲ್ಲಿ ನೂತನ ಸಾಲಿನ ಆಡಳಿತ…
Read More » -
ಕ್ರೀಡೆ
ಹೈದ್ರಾಬಾದ್ ನಲ್ಲಿ ನಡೆಯಲಿರುವ 4ನೇ ಸೆಸ್ಟೋಬಾಲ್ ಸಬ್-ಜೂನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್: ರಾಜ್ಯ ತಂಡಕ್ಕೆ ಶುಭ ಹಾರೈಕೆ
ಕುಶಾಲನಗರ, ಮೇ 03: ಜಿಲ್ಲೆಯ ಕ್ರೀಡಾಪಟುಗಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಸ್ಪರ್ಧಿಸಿ ಜಯಗಳಿಸಬೇಕು. ಕ್ರೀಡಾ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿದ್ದು, ಅವುಗಳನ್ನು ಬಳಸಿಕೊಳ್ಳಬೇಕು ಎಂದು ಕುಶಾಲನಗರ ಬ್ಲಾಕ್…
Read More » -
ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ
ಕುಶಾಲನಗರ ಮೇ. 2: ಕುಶಾಲನಗರ ಅರಣ್ಯ ವಲಯ ,ಅತ್ತೂರು ಶಾಖೆ ವ್ಯಾಪ್ತಿಯ ಅಂದಗೋವೆ ಗ್ರಾಮದಲ್ಲಿ ಕಾಡಾನೆಗಳನ್ನು ಮರಳಿ ಕಾಡಿಗೆ ಅಟ್ಟುವ ಕಾರ್ಯಚರಣೆಯನ್ನು ಮೇ 4. ರಂದು ಹಮ್ಮಿಕೊಳ್ಳಲಾಗಿದ್ದು,…
Read More » -
ಕಾರ್ಯಕ್ರಮ
ಕೂಡ್ಲೂರಿನಲ್ಲಿ ಬುದ್ಧ ಪೂರ್ಣಿಮೆ, ಕಾರ್ಮಿಕ ದಿನಾಚರಣೆ
ಕುಶಾಲನಗರ.ಮೇ 2: ಸಚಿವ ಹೆಚ್.ಸಿ.ಮಹದೇವಪ್ಪ ಅಭಿಮಾನಿಗಳ ಬಳಗ ವತಿಯಿಂದ ಬುದ್ಧ ಪೂರ್ಣಿಮೆ ಹಾಗೂ ಕಾರ್ಮಿಕರ ದಿನಾಚರಣೆಯನ್ನು ಕೂಡ್ಲೂರಿನ ಖಾಸಗಿ ರೆಸಾರ್ಟ್ ನಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಹದೇವಪ್ಪ…
Read More » -
ಪ್ರಕಟಣೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರ ವರ್ಗ
ಕುಶಾಲನಗರ,ಮೇ 02:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರಾಗಿದ್ದ ಲೀಲಾವತಿ ಅವರಿಗೆ ವರ್ಗಾವಣೆಯಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಲೀಲಾವತಿ ಅವರು ಚನ್ನರಾಯಪಟ್ಟಣದ…
Read More » -
ದೇವಾಲಯ
ಕಾವೇರಿ ದೇಗುಲದಲ್ಲಿ ಬಾರವಿ ಕಾವೇರಿ ಕನ್ನಡ ಸಂಘದಿಂದ ಆರತಿ ಪೂಜೆ
ಕುಶಾಲನಗರ,ಏ 02: ಕುಶಾಲನಗರ-ಕೊಪ್ಪ ಗಡಿಭಾಗದ ಕಾವೇರಿ ದೇಗುಲದಲ್ಲಿ ಬಾರವಿ ಕಾವೇರಿ ಕನ್ನಡ ಸಂಘದ ವತಿಯಿಂದ ವೈಶಾಖ ಪೂರ್ಣಿಮೆ ಅಂಗವಾಗಿ ಆರತಿ ಪೂಜಾ ಕಾರ್ಯಕ್ರಮವು ಜರುಗಿತು. ಕಾವೇರಿ ಪ್ರತಿಮೆಗೆ…
Read More » -
ಅರಣ್ಯ ವನ್ಯಜೀವಿ
ಹಾರಂಗಿ ಅಣೆಕಟ್ಟೆಯ ಮುಂಭಾಗದ ನದಿಯಲ್ಲಿ ಕಾಣಿಸಿಕೊಂಡ ಮೊಸಳೆ
ಕುಶಾಲನಗರ ಮೇ 01: ಹಾರಂಗಿ ಅಣೆಕಟ್ಟೆಯಿಂದ 1 ಕಿಲೋಮೀಟರ್ ದೂರದಲ್ಲಿ ನದಿಗೆ ಅಡ್ಡಲಾಗಿ ಕಟ್ಟೆ ಒಂದು ಇದ್ದು ಇಲ್ಲಿಗೆ ಹಲವಾರು ಪ್ರವಾಸಿಗರು ಮತ್ತು ಕಾಲೇಜು ವಿದ್ಯಾರ್ಥಿಗಳು ಈಜಾಡುವುದರೊಂದಿಗೆ…
Read More » -
ಕಾರ್ಯಕ್ರಮ
ಕುಶಾಲನಗರ ವರ್ಕ್ ಶಾಪ್ ಕಾರ್ಮಿಕರ ಸಂಘದ ವತಿಯಿಂದ ಕಾರ್ಮಿಕರ ದಿನಾಚರಣೆ, ವಾರ್ಷಿಕೋತ್ಸವ ಕಾರ್ಯಕ್ರಮ
ಕುಶಾಲನಗರ, ಮೇ 01:ಕುಶಾಲನಗರ ವರ್ಕ್ ಶಾಪ್ ಕಾರ್ಮಿಕರ ಸಂಘದ ವತಿಯಿಂದ ಕಾರ್ಮಿಕರ ದಿನ ಹಾಗೂ ಸಂಘದ 16ನೇ ವಾರ್ಷಿಕೋತ್ಸವ ಆಚರಿಸಲಾಯಿತು. ಖಾಸಗಿ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು…
Read More » -
ಕಾರ್ಯಕ್ರಮ
ಕೂಡ್ಲೂರು ಇಂಡಸ್ಟ್ರಿಯಲ್ ಏರಿಯಾ ಕಾರ್ಮಿಕ ಘಟಕದ ವತಿಯಿಂದ ಕಾರ್ಮಿಕರ ದಿನಾಚರಣೆ: ಮೆರವಣಿಗೆ
ಕುಶಾಲನಗರ, ಮೇ 01:ಕೂಡ್ಲೂರು ಇಂಡಸ್ಟ್ರಿಯಲ್ ಏರಿಯಾ ಕಾರ್ಮಿಕ ಘಟಕದ ವತಿಯಿಂದ ಕಾರ್ಮಿಕರ ದಿನಾಚರಣೆ ಆಚರಿಸಲಾಯಿತು. ಕಾರ್ಮಿಕ ಘಟಕದ ಅಧ್ಯಕ್ಷ ಮಂಜು ನೇತೃತ್ವದಲ್ಲಿ ಘಟಕದ ಸದಸ್ಯರು, ಕಾಫಿ ವರ್ಕ್ಸ್…
Read More » -
ಕಾರ್ಯಕ್ರಮ
ಡಾ.ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನ್ ರಾಂ ಜಯಂತಿ: ಸಾಮಾಜಿಕ ಕ್ರಾಂತಿ ಪ್ರಶಸ್ತಿ” ಪ್ರದಾನ ಸಮಾರಂಭ
ಕುಶಾಲನಗರ ಮೇ.1.:-ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನವನ್ನು ಪ್ರಬಲವಾಗಿ ಜಾರಿಗೆ ತರುವ ಮೂಲಕ ಸಮಾನತೆ, ಸಹೋದರತ್ವ ಮತ್ತು ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸಿದ ಮಹಾನ್ ಮಾನವತವಾದಿ ಭಾರತ ರತ್ನ ಡಾ ಬಿ…
Read More » -
ಪ್ರತಿಭೆ
ಮರು ಮೌಲ್ಯ ಮಾಪನ: ರಾಜ್ಯಕ್ಕೆ 8ನೇ ರಾಂಕ್
ಕುಶಾಲನಗರ, ಏ 29: ಕುಶಾಲನಗರದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಕೀರ್ತನ ವಿ ಎಂಬ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ 2025 -26 ನೇ ಸಾಲಿನ ವಾರ್ಷಿಕ ಪರೀಕ್ಷೆಯ…
Read More » -
ಕ್ರೈಂ
ಮಾದಕ ವಸ್ತು ಮಾರಾಟ/ಸರಬರಾಜು: ಆರೋಪಿಗಳ ಬಂಧನ
ಕುಶಾಲನಗರ, ಏ 29:ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತುಗಳ ಮಾರಾಟ /ಸರಬರಾಜು ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್…
Read More » -
ಕಾರ್ಯಕ್ರಮ
ಕೂಡಿಗೆಯಲ್ಲಿ ನಡೆದ ಉಚಿತ ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಶಿಬಿರ
ಕುಶಾಲನಗರ, ಏ. 29: ರಾಮೇಶ್ವರ ಕೂಡುಮಂಗಳೂರು ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಕಂಪಾನಿಯೋ ಇವರ ಸಹಯೋಗದೊಂದಿಗೆ ಉಚಿತ ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಶಿಬಿರವು ಸಹಕಾರ…
Read More » -
ಸುದ್ದಿಗೋಷ್ಠಿ
ಕಾವೇರಿ ನೀರು ಹಂಚಿಕೆ ಅವೈಜ್ಞಾನಿಕ: ನೀರಿನ ವಾಸ್ತವ ಅಂಶ ಸಂಗ್ರಹಿಸಿ ಸುಪ್ರೀಂ ಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲು ತಯಾರಿ
ಕುಶಾಲನಗರ, ಏ 28: ಕಾವೇರಿ ನದಿ ನೀರು ಹಂಚಿಕೆ ಅವೈಜ್ಞಾನಿಕವಾಗಿದ್ದು ನದಿ ನೀರಿನ ವಾಸ್ತವ ಅಂಶವನ್ನು ಸಂಗ್ರಹಿಸಿ ಸುಪ್ರೀಂ ಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲು ತಯಾರಿ ನಡೆಸಲಾಗಿದೆ…
Read More »