Recent Post
-
ಪ್ರಕಟಣೆ
ಶರಣ ಸಾಹಿತ್ಯ ಪರಿಷತ್ತಿನ ಯುವಘಟಕದ ಜಿಲ್ಲಾಧ್ಯಕ್ಷರಾಗಿ ಹೆಚ್.ಎನ್.ಮೋಹನ್ ನೇಮಕ
ಕುಶಾಲನಗರ, ಮಾ 17: : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಯುವ ಘಟಕದ ನೂತನ ಅಧ್ಯಕ್ಷರನ್ನಾಗಿ ವಕೀಲ ಹೆಚ್.ಎನ್. ಮೋಹನ್ ಅವರನ್ನು ಪರಿಷತ್ತಿನ…
Read More » -
ಕಾರ್ಯಕ್ರಮ
ಕುಶಾಲನಗರ ಜೆಸಿಐ, ಅಳಿಲು ಸೇವಾ ಟ್ರಸ್ಟ್, ಟೈಲರ್ಸ್ ಅಸೋಸಿಯೇಷನ್ ವತಿಯಿಂದ ರಕ್ತದಾನ ಶಿಬಿರ
ಕುಶಾಲನಗರ, ಮಾ 17: ಕುಶಾಲನಗರ ಜೆಸಿಐ, ಅಳಿಲು ಸೇವಾ ಟ್ರಸ್ಟ್, ಟೈಲರ್ಸ್ ಅಸೋಸಿಯೇಷನ್ ವತಿಯಿಂದ ರಕ್ತದಾನ ಶಿಬಿರ ಕುಶಾಲನಗರ ಎಂಜಿಎಂ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ವಿವೇಕಾನಂದ ಪಿಯು ಕಾಲೇಜು…
Read More » -
ಕಾರ್ಯಕ್ರಮ
ಕುಶಾಲನಗರ ಲಯನ್ಸ್ ಕ್ಲಬ್ ಹಾಗೂ ಗೌಡ ಸಮಾಜದ ಆಶ್ರಯದಲ್ಲಿ ರಕ್ತದಾನ ಶಿಬಿರ
ಕುಶಾಲನಗರ, ಮಾ 17: ಕುಶಾಲನಗರ ಲಯನ್ಸ್ ಕ್ಲಬ್ ಹಾಗೂ ಗೌಡ ಸಮಾಜದ ಆಶ್ರಯದಲ್ಲಿ ಪುನಿತ್ ರಾಜ್ ಕುಮಾರ್ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಶಿಬಿರ ಕುಶಾಲನಗರ ಗೌಡ ಸಮಾಜ…
Read More » -
ಕ್ರೈಂ
ಚಿನ್ನಾಭರಣ ಕಳವು: ಯುವಕರ ಬಂಧನ
ಕುಶಾಲನಗರ, ಮಾ 16: ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೀಳೂರು ಗ್ರಾಮದಲ್ಲಿನ ಆದೇಂಗಡ ಕುಟುಂಬದ ಐನ್ ಮನೆಯಲ್ಲಿ ಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂ ಪೊನ್ನಪ್ಪ ಸಂತೆಯ ಕಲ್ಲುಗುಡ್ಡೆ ಈಶ್ವರ ದೇವಸ್ಥಾನದ ಪಾರಂಪರಿಕ…
Read More » -
ಕ್ರೈಂ
ಕಳ್ಳತನ: ಹೋಂ ನರ್ಸ್ ಬಂಧನ
ಕುಶಾಲನಗರ, ಮಾ 16: ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಎಫ್ಎಂಸಿ ಕಾಲೇಜು ಹಿಂಭಾಗದ ಬಡಾವಣೆಯಲ್ಲಿ ವಾಸವಿದ್ದ ಡಾ| ಪಾರ್ಥಸಾರಥಿ ಎಂಬುವವರ ಅಣ್ಣ ವಯೋವೃದ್ಧರಾಗಿದ್ದು ಸದರಿಯವರನ್ನು ನೋಡಿಕೊಳ್ಳುವ…
Read More » -
ಮಳೆ
ಶಿರಂಗಾಲ ವ್ಯಾಪ್ತಿಯಲ್ಲಿ ಮಳೆ ಅವಾಂತರ
ಕುಶಾಲನಗರ, ಮಾ 16: ಸೋಮವಾರ ಸಂಜೆ ಸುರಿದ ಮಳೆ ಶಿರಂಗಾಲ ಗ್ರಾಪಂ ವ್ಯಾಪ್ತಿಯಲ್ಲಿ ಅವಾಂತರ ಸೃಷ್ಟಿಸಿದೆ. ಚಿಕ್ಕನಾಯಕನಹೊಸಳ್ಳಿ ಗ್ರಾಮದ ಹರೀಶ್ ಮತ್ತು ಫಾಲ್ಗುಣ ಸಹೋದರರ ಹಂಚಿನ ಮನೆ…
Read More » -
ಕ್ರೈಂ
ಕರಿಮೆಣಸು ಕಳವು, ಜಾನುವಾರು ಸಾಗಾಟ: ಆರೋಪಿಗಳ ಬಂಧನ
ಕುಶಾಲನಗರ, ಮಾ 16:ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೇವರಪುರ ಗ್ರಾಮದ ನಿವಾಸಿ ಎಂ.ಎಂ. ಉತ್ತಯ್ಯ ರವರಿಗೆ ಸೇರಿದ ಕಣದಲ್ಲಿ ದಿ: 21-12-2026 ರಂದು ಅಂದಾಜು 15 ಚೀಲ…
Read More » -
ಶಿಕ್ಷಣ
ವಿದ್ಯಾರ್ಥಿಗಳಿಗೆ ವೃತ್ತಿಪರ ಮಾರ್ಗದರ್ಶನ ತರಬೇತಿ
ಕುಶಾಲನಗರ, ಮಾ 14: ಕುಶಾಲನಗರ ಬಾಲಕಿಯರ ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿಗಳಿಗೆ ಭವಿಷ್ಯದ ಶಿಕ್ಷಣ ಹಾಗೂ ವೃತ್ತಿ ಆಯ್ಕೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ JCI Kushalanagara…
Read More » -
ಅರಣ್ಯ ವನ್ಯಜೀವಿ
ನಂಜರಾಯಪಟ್ಟಣ ವ್ಯಾಪ್ತಿಯಲ್ಲಿ ಪುಂಡಾನೆ ಗುರುತಿಸಲು ಶಾಸಕರ ಸೂಚನೆ: ಆನೆಮಾನವ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮ ಅಗತ್ಯ
ಕುಶಾಲನಗರ, ಮಾ 14: ಬಾಳೆಗುಂಡಿಯಲ್ಲಿ ಮಹಿಳೆಯನ್ನು ಬಲಿತೆಗೆದುಕೊಂಡ ಕಾಡಾನೆ ಸೆರೆಹಿಡಿಯುವ ನಿಟ್ಟಿನಲ್ಲಿ ಆದಷ್ಟು ಬೇಗ ಪತ್ತೆ ಕಾರ್ಯ ನಡೆಸುವಂತೆ ಕುಶಾಲನಗರ ವಲಯ ಅರಣ್ಯಾಧಿಕಾರಿಗೆ ಶಾಸಕ ಡಾ.ಮಂತರ್ ಗೌಡ…
Read More » -
ಪ್ರಕಟಣೆ
ಬಿಪಿಎಲ್ ನಿಂದ ಎಪಿಎಲ್ ಗೆ ಪಡಿತರ ಚೀಟಿ: ತಿದ್ದುಪಡಿಗೆ ಅವಕಾಶ: ಶಾಸಕ ಡಾ.ಮಂತರ್ ಗೌಡ
ಕುಶಾಲನಗರ, ಮಾ 14: ಕುಶಾಲನಗರ ತಾಲೂಕಿನಾದ್ಯಂತ ಸರಿಸುಮಾರು 1900 ರಷ್ಟು ಬಿಪಿಎಲ್ ಪಡಿತರ ಚೀಟಿ ಎಪಿಎಲ್ ಗೆ ಪರಿವರ್ತನೆಯಾಗಿದ್ದು ಈ ಸಂಬಂಧ ತಿದ್ದುಪಡಿಗೆ ಅವಕಾಶವಿದ್ದು ಫಲಾನುಭವಿಗಳು ಕೂಡಲೆ…
Read More » -
ಕಾಮಗಾರಿ
ಕುಶಾಲನಗರ ಸಂಚಾರಿ ಪೊಲೀಸ್ ಠಾಣೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ.
ಕುಶಾಲನಗರ, ಮಾ 14: ಕುಶಾಲನಗರ ಸಂಚಾರಿ ಪೊಲೀಸ್ ಠಾಣೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು. ಕುಶಾಲನಗರದ ಹಳೆ ಮಾರುಕಟ್ಟೆ ರಸ್ತೆಯ…
Read More » -
ಅಪಘಾತ
ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಯುವಕ ದುರ್ಮರಣ
ಕುಶಾಲನಗರ, ಮಾ 14: ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹೇರೂರಿನಲ್ಲಿ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರಿನ ಕ್ರೈಸ್ಡ್ ಯೂನಿವರ್ಸಿಟಿ…
Read More » -
ಕಾರ್ಯಕ್ರಮ
ಮಾ 19 ರಂದು ಕೂಡ್ಲೂರಿನಲ್ಲಿ ಶನಿಪ್ರಭಾವ ಪೌರಾಣಿಕ ನಾಟಕ ಕಾರ್ಯಕ್ರಮ
ಕುಶಾಲನಗರ, ಮಾ 13: ಕೂಡ್ಲೂರು ನವಗ್ರಾಮದ ಶ್ರೀ ಬಸವೇಶ್ವರ ಮತ್ತು ದೊಡ್ಡಮ್ಮ ತಾಯಿ ಕೃಪ ಪೋಷಿತ ನಾಟಕ ಮಂಡಳಿ ವತಿಯಿಂದ ಮಾರ್ಚ್ 19 ರಂದು ಗುರುವಾರ ರಾತ್ರಿ…
Read More » -
ಕಾರ್ಯಕ್ರಮ
ಕುಶಾಲನಗರ ಪುರಸಭೆಯಲ್ಲಿ ಮಹಿಳಾ ದಿನಾಚರಣೆ
ಕುಶಾಲನಗರ,ಮಾ 13: ಮಹಿಳಾ ದಿನಾಚರಣೆಯು ಕೇವಲ ಸಂಭ್ರಮದ ದಿನವಲ್ಲ. ಅದು ಈ ಹಿಂದೆ ಅಬಲೆಯೆಂದು ಕರೆಸಿಕೊಂಡವರು ಸಬಲೆಯಾಗಿ, ಉತ್ತಮ ಆಡಳಿತಗಾರ್ತಿಯಾಗಿ ಹೊರಹೊಮ್ಮಿದ ಕ್ರಾಂತಿಕಾರಿ ಹಾದಿಯ ಸ್ಮರಣೆ ಎಂದು…
Read More » -
ಅಪಘಾತ
ಗುರುವಾರ ಹುಟ್ಟುಹಬ್ಬ ಆಚರಣೆ, ಮರುದಿನ ಅಪಘಾತದಲ್ಲಿ ನಿಧನ
ಕುಶಾಲನಗರ, ಮಾ 13: ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿ ಬೈಕ್ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ ಕುಶಾಲನಗರ ಪದವಿ ಪೂರ್ವ ಕಾಲೇಜಿ ನ ದ್ವಿತೀಯ ಪಿ.ಯಸಿ. ವಿದ್ಯಾರ್ಥಿ ಪಿರಿಯಾಪಟ್ಟಣ…
Read More » -
ಮನವಿ
ಅಕ್ಕಮಹಾದೇವಿ ಹಾಗೂ ಬಸವೇಶ್ವರರ ಕುರಿತು ಅಶ್ಲೀಲ ನಿಂದನೆ ಕಿಡಿಗೇಡಿ ವಿರುದ್ದ ಕ್ರಮಕ್ಕೆ ಒತ್ತಾಯ
ಕುಶಾಲನಗರ, ಮಾ 13 : ಕರ್ನಾಟಕ ಸಾಂಸ್ಕ್ರತಿಕ ನಾಯಕ, ಹನ್ನೆರಡನೇ ಶತಮಾನದ ಭಕ್ತಿ ಭಂಡಾರಿ ಬಸವಣ್ಣ ಹಾಗೂ ಶ್ರೇಷ್ಠ ವಚನಕಾರ್ತಿ ಅಕ್ಕಮಹಾದೇವಿ ಯವರ ಕುರಿತು ಸಾಮಾಜಿಕ ಜಾಲತಾಣದಲ್ಲಿ…
Read More » -
ಚುನಾವಣೆ
ನಂಜರಾಯಪಟ್ಟಣ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಬಿ.ಎನ್. ಕಾಶಿ ಆಯ್ಕೆ
ಕುಶಾಲನಗರ, ಮಾ 13: ನಂಜರಾಯಪಟ್ಟಣ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಸಂಘದ ನೂತನ ಉಪಾಧ್ಯಕ್ಷರಾಗಿ ಬಿ.ಎನ್.ಕಾಶಿ ಆಯ್ಕೆಯಾದರು. ಸಂಘದ ಅಧ್ಯಕ್ಷರಾದ ಬಿ.ಸಿ.ಮುರಳಿಮಾದಯ್ಯ ಅವರ ಅಧ್ಯಕ್ಷತೆಯಲ್ಲಿ ಸಂಘದ ಕಛೇರಿಯಲ್ಲಿ…
Read More » -
ಕ್ರೈಂ
ಭಾಗಮಂಡಲದ ಕುಂದಚೇರಿಯಲ್ಲಿ ಡಬಲ್ ಮರ್ಡರ್: ಆರೋಪಿ ಬಂಧನ
ದಿನಾಂಕ: 11-03-2026 ರಂದು ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಚೇರಿ ಗ್ರಾಮದ ನಿವಾಸಿಗಳಾದ ಯಶೋಧ ಹಾಗೂ ಕುಂಞರಾಮ ಎಂಬುವವರನ್ನು ಚಂದು ಎಂಬಾತನು ಕೊಲೆ ಮಾಡಿರುವ ಕುರಿತು ದೂರು…
Read More » -
ಅರಣ್ಯ ವನ್ಯಜೀವಿ
ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆ ದಾಳಿ: ಬೆಳೆಗಾರ ಬಲಿ
ಕುಶಾಲನಗರ, ಮಾ 12:ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆ ದಾಳಿ. ಕಾಡಾನೆ ದಾಳಿಗೆ ಬೆಳೆಗಾರ ಬಲಿ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪ ಹೈ ಸ್ಕೂಲ್ ಪೈಸಾರಿ ವ್ಯಾಪ್ತಿಯಲ್ಲಿ ಘಟನೆ.…
Read More » -
ಕಾರ್ಯಕ್ರಮ
ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ
ಕುಶಾಲನಗರ, ಮಾ 11:ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆಯಾಗಿದ್ದು ಯಾವುದೇ ರೀತಿಯಲ್ಲಿ ವಯಸ್ಸಿನ ಮಿತಿ ಇರುವುದಿಲ್ಲ ಎಂದು ಪತ್ರಕರ್ತೆ ಹಾಗೂ ಕೊಡಗು ಜಿಲ್ಲಾ, ಸೌಂದರ್ಯವರ್ಧಕರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ…
Read More » -
ಮನವಿ
ಬದಲಾಗಬೇಕಿದೆ ಪಟ್ಟಣ ಪಂಚಾಯ್ತಿ
ಕುಶಾಲನಗರ, ಮಾ 10: ಕುಶಾಲನಗರ ಪಟ್ಟಣ ಪಂಚಾಯಿತಿ ಪುರಸಭೆಯಾಗಿ ಮೇಲ್ದರ್ಜೆಗೆ ಏರಿದೆ. ಆದರೂ ಮಾದಾಪಟ್ಟಣ ಬಳಿ ಸುಸ್ವಾಗತ ಕೋರುವ ಬೋರ್ಡ್ ನಲ್ಲಿ ಪಟ್ಟಣ ಪಂಚಾಯಿತಿ ಬದಲಾಗಿಲ್ಲ ಎಂಬುದನ್ನು…
Read More » -
ಸಭೆ
ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಭೆ
ಕುಶಾಲನಗರ, ಮಾ 10: ನೌಕರರ ಸಮಸ್ಯೆಗಳಿಗೆ ಸಂಘಟನೆ ಮೂಲಕ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಮಹಾಮಂಡಳಿ ಅಧ್ಯಕ್ಷ…
Read More » -
ಅವ್ಯವಸ್ಥೆ
ಕುಶಾಲನಗರದಲ್ಲಿ ಅಪಘಾತ ಗಾಯಾಳುಗೆ 108 ಸೇವೆ ನಿರಾಕಾರ ಆರೋಪ: ಕರವೇ ಖಂಡನೆ
ಕುಶಾಲನಗರ, ಮಾ 10: ಬಸವನಹಳ್ಳಿ ಬಳಿ ಅಪಘಾತಕ್ಕೆ ಒಳಗಾದ ವಯೋವೃದ್ದೆಯನ್ನು ಕರೆತರಲು ನಿರಾಕರಿಸಿ ಸುಳ್ಳು ಕಾರಣ ನೀಡಿದ 108 ಡ್ರೈವರ್ ವಿರುದ್ದ ಟಿ.ಎ.ನಾರಾಯಣ ಗೌಡರ ಕರ್ನಾಟಕ ರಕ್ಷಣಾ…
Read More » -
ಅರಣ್ಯ ವನ್ಯಜೀವಿ
ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆ ನಿವಾಸಕ್ಕೆ ಮಾಜಿ ಶಾಸಕ ಅಪ್ಪಚ್ಚುರಂಜನ್ ಭೇಟಿ
ಕುಶಾಲನಗರ, ಮಾ 10: ಕಾಡಾನೆ ದಾಳಿಯಿಂದ ಮೃತಪಟ್ಟ ವಾಲ್ನೂರು ತ್ಯಾಗತ್ತೂರು ಗ್ರಾಪಂ ಮಾಜಿ ಸದಸ್ಯೆ ಜಲಜಾಕ್ಷಿ ಅವರ ಬಾಳೆಗುಂಡಿ ನಿವಾಸಕ್ಕೆ ಮಾಜಿ ಶಾಸಕ ಅಪ್ಪಚ್ಚುರಂಜನ್ ಭೇಟಿ ನೀಡಿ…
Read More » -
ಕಾರ್ಯಕ್ರಮ
ಚಿಕ್ಕತ್ತೂರಿನಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾ ಗ್ರಾಪಂ ಗೆ ಹಸ್ತಾಂತರ
ಕುಶಾಲನಗರ, ಮಾ 10: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಚಿಕ್ಕತ್ತೂರಿನ ಶ್ರೀ ವಿನಾಯಕ ಯುವಕ ಸಂಘದ ವತಿಯಿಂದ ಮುಖ್ಯ ರಸ್ತೆ ಬದಿ ಅಳವಡಿಸಿರುವ ಮೂರು ಸಿಸಿ ಕ್ಯಾಮೆರಾಗಳನ್ನು ಕೂಡುಮಂಗಳೂರು…
Read More » -
ಧಾರ್ಮಿಕ
ಕೊಡಗಿನ ಸ್ವಾಮೀಜಿಗಳ ತಂಡದಿಂದ ವೈಷ್ಣೋದೇವಿ ದರ್ಶನ
ಕುಶಾಲನಗರ, ಮಾ 09: ಕೊಡಗು ಜಿಲ್ಲೆಯ ವಿವಿಧ ಮಠಗಳ ಮಠಾಧೀಶರ ತಂಡ ಜಮ್ಮು ಕಾಶ್ಮೀರ ಧರ್ಮ ಕ್ಷೇತ್ರಗಳ ಯಾತ್ರೆ ಕೈಗೊಂಡಿದೆ. ಸೋಮವಾರ ಶ್ರೀಗಳ ತಂಡ ವೈಷ್ಣೋದೇವಿಯ ದರ್ಶನ…
Read More » -
ಅರಣ್ಯ ವನ್ಯಜೀವಿ
ಕಾಡಾನೆ ದಾಳಿ: ಮೃತ ಮಹಿಳೆ ನಿವಾಸಕ್ಕೆ ಶಾಸಕರ ಭೇಟಿ
ಕುಶಾಲನಗರ, ಮಾ 09: ಕಾಡಾನೆ ದಾಳಿಯಿಂದ ಮೃತಪಟ್ಟ ಜಲಜಾಕ್ಷಿ ಅವರ ಬಾಳೆಗುಂಡಿ ಹಾಡಿ ನಿವಾಸಕ್ಕೆ ಶಾಸಕ ಡಾ.ಮಂತರ್ ಗೌಡ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ…
Read More » -
ಕಾರ್ಯಕ್ರಮ
ಕಳೆದ ಎರಡು ವರ್ಷಗಳಿಂದ ಮುಚ್ಚಲ್ಟಟ್ಟಿದ್ದ ಮಾದಾಪಟ್ಟಣ ಅಂಗನವಾಡಿ-1 ಕೇಂದ್ರ ಪುನರಾರಂಭ
ಕುಶಾಲನಗರ, ಮಾ 09: ಕಳೆದ ಎರಡು ವರ್ಷಗಳಿಂದ ಕಾರಣಾಂತರಗಳಿಂದ ಮುಚ್ಚಲ್ಟಟ್ಟಿದ್ದ ಮಾದಾಪಟ್ಟಣ ಅಂಗನವಾಡಿ-1 ಕೇಂದ್ರವನ್ನು ಪುನರಾರಂಭಿಸಲಾಯಿತು. ಗ್ರಾಮದ ಕಾಂಗ್ರೆಸ್ ಮುಖಂಡರೂ ಆದ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ…
Read More » -
ಅರಣ್ಯ ವನ್ಯಜೀವಿ
ಬಾಳೆಗುಂಡಿ ಹಾಡಿ ಬಳಿ ಕಾಡಾನೆ ದಾಳಿಗೆ ಗ್ರಾಪಂ ಮಾಜಿ ಸದಸ್ಯೆ ಬಲಿ
ಕುಶಾಲನಗರ,ಮಾ 09: ಕುಶಾಲನಗರ ತಾಲೂಕಿನ ವಾಲ್ನೂರು ತ್ಯಾಗತ್ತೂರು ಗ್ರಾಪಂ ವ್ಯಾಪ್ತಿಯ ಬಾಳೆಗುಂಡಿ ಗಿರಿಜನ ಹಾಡಿ ಬಳಿ ಮೀನುಕೊಲ್ಲಿ ಅರಣ್ಯ ಸಮೀಪ ಕಾಡಾನೆ ದಾಳಿಗೆ ಮಹಿಳೆ ಮೃತಪಟ್ಟ ಘಟನೆ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಮಹಿಳಾ ದಿನ ಆಚರಣೆ
ಕುಶಾಲನಗರ, ಮಾ 09:ಮಹಿಳೆ ತನ್ನ ಕುಟುಂಬದ ಜೊತೆಯಲ್ಲಿ ಹೊಂದಿಕೊಂಡು ಹೋದರೆ ಮಾತ್ರ ಜೀವನದಲ್ಲಿ ಯಶಸ್ಸಿನ ಆದಿ ತಲುಪುತ್ತಾಳೆ ಎಂದು ಸಲಿನಾ ಡಿ ಕುನ್ನ ಹೇಳಿದರು. ಕುಶಾಲನಗರ 470ನೇ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಟೈಲರ್ಸ್ ಡೇ ಆಚರಣೆ
ಕುಶಾಲನಗರ, ಮಾ 08: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕುಶಾಲನಗರ ತಾಲೂಕು ಘಟಕದ ಆಶ್ರಯದಲ್ಲಿ ಸಮಿತಿ ಅಧ್ಯಕ್ಷ ನಾಗೇಗೌಡ ಅಧ್ಯಕ್ಷತೆಯಲ್ಲಿ ಟೈಲರ್ಸ್ ಡೇ ಆಚರಿಸಲಾಯಿತು.
Read More » -
ಅರಣ್ಯ ವನ್ಯಜೀವಿ
ಮರೂರು ವ್ಯಾಪ್ತಿಯ ಕಾಡಿನಂಚಿನಲ್ಲಿ ಬೆಂಕಿ
ಕುಶಾಲನಗರ, ಮಾ 08: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ನಿವೃತ್ತ ಅರಣ್ಯಾಧಿಕಾರಿ ಸಿದ್ದಪ್ಪ ಎಂಬವರಿಗೆ ಸೇರಿದ ಜಮೀನಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅವರಿಗೆ ಸೇರಿದ…
Read More » -
ಕ್ರೀಡೆ
ಮಾರ್ಚ್ 14 ರಿಂದ 16 ರವೆರೆಗೆ ಕೊಪ್ಪದಲ್ಲಿ ಕ್ರಿಕೆಟ್ ಟೂರ್ನಿ
ಕುಶಾಲನಗರ, ಮಾ 07: ಕೊಪ್ಪ ಗ್ರಾಮದಲ್ಲಿ ಮಾರ್ಚ್ 14, 15, 16 ರಂದು ಫ್ರೆಂಡ್ಸ್ ಕಪ್ ಸೀಸನ್ 1 ಕ್ರಿಕೆಟ್ ಟೂರ್ನಮೆಂಟ್ ಹಮ್ಮಿಕೊಳ್ಳಲಾಗಿದೆ ಎಂದು ದಾನಿಗಳಾದ ಕೊಪ್ಪ…
Read More » -
ಪ್ರಕಟಣೆ
ದೊಡ್ಡ ಮಟ್ಟದ ಸಾಲ ಮಾಡಿ ಮಾಡಿರೋ ಬಜೆಟ್ ಹಾಗಿದ್ದರೂ ಯಾವುದೇ ಗುರುತರವಾದಂತ ಯೋಜನೆ ಇಲ್ಲ
ಕುಶಾಲನಗರ, ಮಾ 06:ಇಂದು ರಾಜ್ಯದ ಬಜೆಟ್ ಮಂಡನೆಯಾದ ವಿಚಾರವಾಗಿ ಮಾತನಾಡಿದ ಕುಡುಮಂಗಳೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಭಾಸ್ಕರ್ ನಾಯಕ್ ರವರು ಮಳೆ ಸಂದರ್ಭ ನಮ್ಮ ಕೊಡಗಿನಲ್ಲಿ…
Read More » -
ಕೃಷಿ
ಮಣಜೂರಿನಲ್ಲಿ ಜೇನು ಸಾಕಾಣಿಕೆ ತರಬೇತಿ, ಕಲ್ಲಂಗಡಿ ಬೆಳೆ ಕ್ಷೇತ್ರೋತ್ಸವ
ಕುಶಾಲನಗರ, ಮಾ 06: ಕೃಷಿ ವಿಜ್ಞಾನ ಕೇಂದ್ರ, ಗೋಣಿಕೊಪ್ಪಲು, ವಿಸ್ತರಣಾ ಶಿಕ್ಷಣ ಘಟಕ, ಮಡಿಕೇರಿ ಮತ್ತು ಕೃಷಿ ಇಲಾಖೆ, ಕೊಡಗು ಜಿಲ್ಲೆ ಸಹಯೋಗದಲ್ಲಿ ಅತ್ಮಾ (ATMA) ಯೋಜನೆಯಡಿಯಲ್ಲಿ…
Read More » -
ದೇವಾಲಯ
ಬಾರವಿ ಕಾವೇರಿ ಕನ್ನಡ ಸಂಘದಿಂದ ಆರತಿ ಪೂಜಾ ಕಾರ್ಯಕ್ರಮ
ಕುಶಾಲನಗರ, ಮಾ 05: ಕುಶಾಲನಗರ-ಕೊಪ್ಪ ಗಡಿಭಾಗದ ಕಾವೇರಿ ದೇಗುಲದಲ್ಲಿ ಬಾರವಿ ಕಾವೇರಿ ಕನ್ನಡ ಸಂಘದ ವತಿಯಿಂದ ಫಾಲ್ಗುಣ ಪೂರ್ಣಿಮೆ ಅಂಗವಾಗಿ ಆರತಿ ಪೂಜಾ ಕಾರ್ಯಕ್ರಮವು ಜರುಗಿತು. ಕಾವೇರಿ…
Read More » -
ಆರೋಪ
ಆರ್.ಸಿ.ಬಡಾವಣೆಯಲ್ಲಿ ಶಾಲೆ ನಿರ್ಮಾಣ ಯೋಜನೆ ಅವೈಜ್ಞಾನಿಕ: ಬೇರೆಡೆ ಸ್ಥಳಾಂತರಕ್ಕೆ ನಿವಾಸಿಗಳ ಒತ್ತಾಯ
ಕುಶಾಲನಗರ, ಮಾ 05:ಕುಶಾಲನಗರ ಪುರಸಭೆ ವ್ಯಾಪ್ತಿಯ ಅರ್.ಸಿ ಬಡಾವಣೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮೌಲಾನಾ ಆಜಾದ್ ಮಾಡೆಲ್ ಶಾಲೆಯನ್ನು ಬೇರೆಡೆ ಸ್ಥಳಾಂತರಿಸಲು ಆರ್.ಕೆ.ಬಡಾವಣೆ, ಆರ್.ಸಿ.ಬಡಾವಣೆ, ಗುಂಡುರಾವ್ ಬಡಾವಣೆ ನಿವಾಸಿಗಳ…
Read More » -
ಟ್ರೆಂಡಿಂಗ್
ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿಯಾಗಿ ಬಿ.ಬಿ.ಭಾರತೀಶ್ ನೇಮಕ
ಕುಶಾಲನಗರ, ಮಾ 04: ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿಯಾಗಿ ಕೊಡಗು ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯರು ಹಾಗೂ ಕೊಡಗು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್ ಅವರನ್ನು…
Read More » -
ಧಾರ್ಮಿಕ
ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ
ಕುಶಾಲನಗರ, ಮಾ 04 : ಬಾಹ್ಯ ದೇವಾಲಯಗಳನ್ನು ಧಿಕ್ಕರಿಸಿ ಅಂತರಂಗದ ಅರಿವಿಗೆ ಹೆಚ್ಚು ಒತ್ತು ನೀಡಿದ ಶರಣರು ವಚನಗಳ ಮೂಲಕ ಹಚ್ಚಿರುವ ಮಾನವತೆಯ ದೀಪ ಎಂದಿಗೂ ಆರದ…
Read More » -
ಕಾರ್ಯಕ್ರಮ
ಉದ್ದಿಮೆದಾರರಿಗೆ ರಫ್ತು ಸಂಬಂಧಿತ ಝಡ್.ಇ.ಡಿ. ಮತ್ತು ಲೀನ್ ಕುರಿತು ಅರಿವು ಕಾರ್ಯಕ್ರಮ
ಕುಶಾಲನಗರ, ಮಾ 05: ಝಡ್.ಇ.ಡಿ. ಮತ್ತು ಲೀನ್ ಯೋಜನೆ ಕುರಿತು ಕೈಗಾರಿಕೋದ್ಯಮಿಗಳಿಗೆ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮ ಕುಶಾಲನಗರದ ಕನ್ನಿಕಾ ಸಭಾಂಗಣದಲ್ಲಿ ನಡೆಯಿತು. ಕೈಗಾರಿಕೆ ಮತ್ತು…
Read More » -
ಕಾಮಗಾರಿ
ಗೊಂದಿಬಸವನಹಳ್ಳಿ ರೊಂಡಕೆರೆ ಏರಿ ಹಾಗೂ ನಾಲಾ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ
ಕುಶಾಲನಗರ, ಮಾ 03: ಸಣ್ಣ ನೀರಾವರಿ ಇಲಾಖೆ ವತಿಯಿಂದ 1.60 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕುಶಾಲನಗರ ಪುರಸಭೆ ವ್ಯಾಪ್ತಿಯ ಗೊಂದಿಬಸವನಹಳ್ಳಿ ರೊಂಡೆಕೆರೆಯ ಏರಿ ಹಾಗು ನಾಲಾ ಅಭಿವೃದ್ದಿ…
Read More » -
ಮನವಿ
ಪ್ರೌಢಶಾಲಾ ಶಿಕ್ಷಕರಿಗೆ ಗಣತಿ ಕಾರ್ಯದಿಂದ ವಿನಾಯಿತಿ ಕೋರಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದಿಂದ ಮನವಿ
ಕುಶಾಲನಗರ, ಫೆ 03: 2026-27 ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ನಡೆಸಲಿರುವ ಜನಗಣತಿಯಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ವಿನಾಯಿತಿ ಕೋರಿ ಮಾನ್ಯ ಕೊಡಗು ಜಿಲ್ಲಾಧಿಕಾರಿಯವರಾದ, ಸೋಮಶೇಖರ್,ರವರಿಗೆ ಕೊಡಗು ಪ್ರೌಢಶಾಲಾ…
Read More » -
ಕಾರ್ಯಕ್ರಮ
ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಶರಣ ತತ್ವ ಚಿಂತನಾ ಗೋಷ್ಠಿ
ಕುಶಾಲನಗರ, ಮಾ 02 : ಹನ್ನೆರಡನೇ ಶತಮಾನದಲ್ಲಿ ಜನಸಾಮಾನ್ಯರ ವಿರುದ್ದ ಮೂಲಭೂತವಾದಿಗಳು ಸೃಷ್ಟಿಸಿದ್ದ ಅಮಾನವೀಯ, ಅಸಮಾನತೆ, ಮೂಢನಂಬಿಕೆಗಳ ವಿರುದ್ದ ಸೃಷ್ಟಿಯಾದ ವಚನ ಸಾಹಿತ್ಯ ಮನುಷ್ಯನ ನೆಮ್ಮದಿ ಹಾಗೂ…
Read More » -
ಧಾರ್ಮಿಕ
ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ: ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ
ಕುಶಾಲನಗರ, ಮಾ 02: ಕಾವೇರಿ ಕೇವಲ ನದಿಯಲ್ಲ. ಅದೊಂದು ಜನಕೋಟಿ ಹಾಗೂ ಜೀವ ರಾಶಿಯ ಪಾವನ ಗಂಗೆ. ನದಿಯನ್ನು ಸಂರಕ್ಷಿಸದೇ ನಿರ್ಲಕ್ಷ್ಯ ತೋರಿದರೆ ಸಂಸ್ಕ್ರತಿಯೇ ನಾಶವಾದಂತೆ ಎಂದು…
Read More » -
ಆರೋಪ
ಬೀದಿಬದಿ ವ್ಯಾಪಾರಿಗಳಿಂದ ಸುಂಕ ವಸೂಲಿ ಕ್ರಮಕ್ಕೆ ವ್ಯಾಪಾರಿಗಳ ಖಂಡನೆ
ಕುಶಾಲನಗರ, ಮಾ 02:ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಸುಂಕ ವಸೂಲಿ ಕ್ರಮವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ವ್ಯಾಪಾರಿಗಳು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ದೈನಂದಿನ ಜೀವನೋಪಾಯಕ್ಕೆ…
Read More » -
ಕಾರ್ಯಕ್ರಮ
ಕುಶಾಲನಗರ ರೋಟರಿ ಸುವರ್ಣ ಸಂಭ್ರಮೋತ್ಸವ ವೈವಿಧ್ಯಮಯ ಕಾರ್ಯಕ್ರಮ
ಕುಶಾಲನಗರ, ಮಾ 01: ಕುಶಾಲನಗರ ರೋಟರಿ ಸಂಸ್ಥೆಯ 50ನೇ ವಾರ್ಷಿಕೋತ್ಸವ ಅಂಗವಾಗಿ ಎಸ್ಎಲ್ಎನ್ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಸುವರ್ಣ ಸಂಭ್ರಮೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ರಮೇಶ್ ಅರವಿಂದ್ ಸೇರಿದಂತೆ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ನಡೆದ ಮಾಸದ ನೆನಪು: ಗೀತಾ ಗಾಯನ
ಕುಶಾಲನಗರ, ಮಾ 01: ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ರಾಷ್ಟ್ರ ಕವಿ ಜಿ.ಎಸ್. ಶಿವರುದ್ರಪ್ಪ ರವರ ಜನ್ಮಶತಮಾನೋತ್ಸವ ವರ್ಷಾಚರಣೆ ಅಂಗವಾಗಿ ಕರ್ನಾಟಕ ವಿಕಾಸ ರಂಗ…
Read More » -
ಕಾಮಗಾರಿ
123 ಕೋಟಿ ವೆಚ್ಚದಲ್ಲಿ ಹಾರಂಗಿ ನಾಲೆ ಆಧುನೀಕರಣ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ
ಕುಶಾಲನಗರ, ಮಾ 01: ಕಾವೇರಿ ನೀರಾವರಿ ನಿಮಗದ ವತಿಯಿಂದ ಹಾರಂಗಿ ಎಡದಂಡೆ ನಾಲೆ ಮುಖ್ಯನಾಲಾ ಸರಪಳಿ ಹಾಗೂ ವಿತರಣಾ ನಾಲೆಯ ಆಯ್ದ ಭಾಗಗಳಲ್ಲಿ ಆಧುನೀಕರಣ ಕಾಮಗಾರಿಗೆ ಶಾಸಕ…
Read More » -
ಕಾರ್ಯಕ್ರಮ
ಮಹಾತ್ಮ ಗಾಂಧಿ ಸ್ಮಾರಕ ಕಾಲೇಜು ವತಿಯಿಂದ ಆಯೋಜಿಸಲಾದ “ಕಲಾರಂಭ” ಸಾಂಸ್ಕೃತಿಕ ಕಾರ್ಯಕ್ರಮದ ಬಹುಮಾನ ಮತ್ತು ಪ್ರಶಸ್ತಿ ವಿತರಣೆ ಸಮಾರಂಭ
ಕುಶಾಲನಗರ, ಫೆ 28: ಕುಶಾಲನಗರದ ಮಹಾತ್ಮ ಗಾಂಧಿ ಸ್ಮಾರಕ ಕಾಲೇಜು ವತಿಯಿಂದ ಆಯೋಜಿಸಲಾದ “ಕಲಾರಂಭ” ಸಾಂಸ್ಕೃತಿಕ ಕಾರ್ಯಕ್ರಮದ ಬಹುಮಾನ ಮತ್ತು ಪ್ರಶಸ್ತಿ ವಿತರಣೆ ಸಮಾರಂಭವು ಕಾಲೇಜು ಸಭಾಂಗಣದಲ್ಲಿ…
Read More » -
ಸನ್ಮಾನ
ಸಹಕಾರ ಸಂಘದ ಮಹಿಳಾ ನಿರ್ದೇಶಕರಿಗೆ ಸನ್ಮಾನ
ಕೂಡಿಗೆ,. ಫೆ 28: ರಾಮೇಶ್ವರ ಕೂಡುಮಂಗಳೂರು ಕೃಷಿ ಪತ್ತಿನ ಸಹಕಾರ ಸಂಘದ ಮಹಿಳಾ ನಿರ್ದೇಶಕರಾದ ಜಯಶ್ರೀ, ಮತ್ತು ಕೆ.ಕೆ. ಪವಿತ್ರರವರು ಕೂಡಿಗೆ ಕೊಪ್ಪಲು ಹಾಲು ಉತ್ಪಾದಕರ ಮಹಿಳಾ…
Read More » -
ಕ್ರೈಂ
ನಾಪೊಕ್ಲು ಹಲ್ಲೆ ಪ್ರಕರಣ: ಆರೋಪಿಗಳು ನ್ಯಾಯಾಂಗ ವಶಕ್ಕೆ
ಕುಶಾಲನಗರ ಫೆ 28: ದಿನಾಂಕ 27-02-2026 ರಂದು ಪಿರ್ಯಾದಿಯವರಾದ ಕರವಂಡ ಲವ ನಾಣಯ್ಯ ಎಂಬುವರು ನೀಡಿದ ದೂರಿನಲ್ಲಿ ಗೌತಮ್ ಎಂಬುವರಿಗೆ ನಾಪೋಕ್ಲು ನಗರದ ಪೋನ್ನಾಡು ಅಂಗಡಿಯ ಮುಂಭಾಗ…
Read More » -
ನಾಪೊಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ
ಕುಶಾಲನಗರ, ಫೆ 28: ನಾಪೊಕ್ಲಿನಲ್ಲಿ ಹಿಂದೂ ಸಂಗಮದ ಪ್ರಚಾರ ಕಾರ್ಯದ ಸಂಧರ್ಭ ಗೌತಮ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪೋಕ್ಲು…
Read More » -
ನಿಧನ
ನಿಧನ: ಕಮಲ ಕರಿಯಪ್ಪ
ಕುಶಾಲನಗರ, ಫೆ 28: ಕುಶಾಲನಗರದಲ್ಲಿ ಶುಕ್ರವಾರ ರಾತ್ರಿ ಸಮಾಜ ಸೇವಕಿ , ಕೊಡಗು ಜಿಲ್ಲೆಯ ಮಹಿಳಾ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಸಾಹಿತಿ ಹಾಗೂ…
Read More » -
ಜಾಹಿರಾತು
ಕುಶಾಲನಗರದಲ್ಲಿ ಉಚಿತ ತರಬೇತಿ: ಇಂದೇ ನೋಂದಣಿ ಮಾಡಿಕೊಳ್ಳಿ
ಕುಶಾಲನಗರ, ಫೆ 27: ಕುಶಾಲನಗರದಲ್ಲಿ ಉಚಿತ ಬ್ಯುಟಿಷಿಯನ್ ತರಬೇತಿ ಆರಂಭಿಸಲಾಗುತ್ತಿದ್ದು ಮೊದಲು ಬಂದವರಿಗೆ ಆದ್ಯತೆಯಿರುವ ಕಾರಣ ಕೂಡಲೆ ನೊಂದಣಿ ಮಾಡಿಕೊಳ್ಳಲು ಕೋರಲಾಗಿದೆ.
Read More » -
ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್ಕೋಡ್ ಬದಲಾವಣೆ
ಮಡಿಕೇರಿ ಫೆ.27: ಅಂಚೆ ಇಲಾಖೆಯ ಆಡಳಿತಾತ್ಮಕ ಸುಧಾರಣೆ ಹಾಗೂ ಟಪಾಲು ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ದೃಷ್ಠಿಯಿಂದ ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್ಕೋಡ್ ಅನ್ನು ಬದಲಾವಣೆ…
Read More » -
ಪೊಲೀಸ್
ಹುಲ್ಲಿನ ಮೆದೆಗೆ ಕಿಡಿಗೇಡಿಗಳಿಂದ ಬೆಂಕಿ
ಕುಶಾಲನಗರ, ಫೆ 27: ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಹೊಸಪಟ್ಟಣ ಗ್ರಾಮದ ಅಂಬೇಡ್ಕರ್ ಕಾಲನಿ ನಿವಾಸಿ ಅರುಣೇಶ್ ಹಾಗೂ ಚಂದ್ರು ಸಹೋದರರು ಸಂಗ್ರಹಿಸಿಟ್ಟದ್ದ ಹುಲ್ಲಿನ ಕಂತೆಗಳಿಗೆ ಕಿಡಿಗೇಡಿಗಳು ಬೆಂಕಿ…
Read More » -
ಪ್ರಕಟಣೆ
ಉರ್ದು ಭಾಷೆಯಲ್ಲಿ ಆಹ್ವಾನ ಪತ್ರಿಕೆ: ಆರೋಗ್ಯ ಇಲಾಖೆ ನಡೆಯನ್ನು ಖಂಡಿಸಿದ ಕರವೇ
ಕುಶಾಲನಗರ, ಫೆ 26:ಕರ್ನಾಟಕದಲ್ಲಿ ಅಧಿಕೃತ ಆಡಳಿತ ಭಾಷೆಯಾದ ಕನ್ನಡವನ್ನೇ ರಾಜ್ಯ ಸರಕಾರದ ಆರೋಗ್ಯ ಮಂತ್ರಿ ನಿರ್ಲಕ್ಷಿಸಿ ಉರ್ದು ಭಾಷೆಯಲ್ಲಿ ಆಹ್ವಾನ ಪತ್ರಿಕೆ ಮುದ್ರಿಸಿರುವ ಆರೋಗ್ಯ ಸಚಿವರ ನಡೆಯನ್ನು…
Read More » -
ಆರೋಪ
ಭುವನಗಿರಿಯಲ್ಲಿ ಬೀದಿ ನಾಯಿ ಶಸ್ತ್ರಚಿಕಿತ್ಸೆ ಕೇಂದ್ರ ಆರಂಭಕ್ಕೆ ಗ್ರಾಮಸ್ಥರ ವಿರೋಧ
ಕೂಡಿಗೆ, ಫೆ. 24: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿ ಕುಶಾಲನಗರ ಪುರಸಭೆಯ ವತಿಯಿಂದ ಆರಂಭಿಸಲು ಉದ್ದೇಶಿಸಿದ ಬೀದಿ ನಾಯಿಗಳ ಶಸ್ತ್ರಚಿಕಿತ್ಸಾ ಕೇಂದ್ರಕ್ಕೆ ಭುವನಗಿರಿ, ಸೀಗೆಹೊಸೂರು…
Read More » -
ಧಾರ್ಮಿಕ
ನಂಜರಾಯಪಟ್ಟಣ ಮಂಡಲದ ವತಿಯಿಂದ ಹಿಂದೂ ಸಂಗಮ ಅದ್ದೂರಿ ಶೋಭಾಯಾತ್ರೆ
ಕುಶಾಲನಗರ, ಫೆ 24: ಕುಶಾಲನಗರ ತಾಲೂಕು ಹಿಂದೂ ಸಂಗಮ ಆಯೋಜನ ಸಮಿತಿಯ ನಂಜರಾಯಪಟ್ಟಣ ಮಂಡಲದ ವತಿಯಿಂದ ಹಿಂದೂ ಸಂಗಮ ಅದ್ದೂರಿ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಹೊಸಪಟ್ಟಣದ ಬಸವೇಶ್ವರ ದೇವಾಲಯದಲ್ಲಿ…
Read More » -
ಸಭೆ
ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಕುಶಾಲನಗರ ಫೆ. 23: ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ಅವರ…
Read More » -
ಪ್ರತಿಭಟನೆ
ಆಂಗ್ಲ ಬ್ಯಾನರ್: ಹೆಚ್.ಶಿವರಾಮೇಗೌಡರ ಕರವೇ ಆಕ್ರೋಶ
ಕುಶಾಲನಗರ, ಫೆ 23: ಕುಶಾಲನಗರದ ರಥಬೀದಿಯಲ್ಲಿ ಬಟ್ಟೆ ಅಂಗಡಿಗೆ ಸಂಬಂಧಿಸಿದ ಬ್ಯಾನರ್ ಸಂಪೂರ್ಣ ಆಂಗ್ಲಭಾಷೆಯಲ್ಲಿರುವುದನ್ನು ಗಮನಿಸಿದ ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಡಾ.ಬಿ.ಎ.ದಿನೇಶ್ ಶೆಟ್ಟಿ ಮತ್ತು…
Read More » -
ದೇವಾಲಯ
ಮುಳ್ಳುಸೋಗೆ ಜನತಾ ಕಾಲನಿಯ ಗೌರಿ ಗಣೇಶ ದೇವಾಲಯದ 7ನೇ ವರ್ಷದ ವಾರ್ಷಿಕ ಪೂಜೋತ್ಸವಕ್ಕೆ ಚಾಲನೆ
ಕುಶಾಲನಗರ, ಫೆ 23:ಕೋಮು ಸೌಹಾರ್ದತೆಯ ಸಂಕೇತ ಎಂಬಂತಿರುವ ಮುಳ್ಳುಸೋಗೆ ಜನತಾ ಕಾಲನಿಯ ಗೌರಿ ಗಣೇಶ ದೇವಾಲಯದ 7ನೇ ವರ್ಷದ ವಾರ್ಷಿಕ ಪೂಜೋತ್ಸವಕ್ಕೆ ಚಾಲನೆ ನೀಡಲಾಯಿತು. ಎರಡು ದಿನಗಳ…
Read More » -
ಆರೋಪ
ಮಹಾಲಿಂಗೇಶ್ವರ ದೇವಾಲಯ ಜೀರ್ಣೋದ್ದಾರಕ್ಕೆ ನಿವೃತ್ತ ಅಧಿಕಾರಿಯಿಂದ ಕಿರುಕುಳ ಆರೋಪ
ಕುಶಾಲನಗರ, ಫೆ 23: 7ನೇ ಹೊಸಕೋಟೆ ಗ್ರಾಮದ ಕಲ್ಲುಕೋರೆ ರಸ್ತೆಯಲ್ಲಿರುವ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಸ್ಥಳೀಯ ನಿವಾಸಿಯೂ ಆದ ನಿವೃತ್ತ ಸರಕಾರಿ ಅಧಿಕಾರಿಯೊಬ್ಬರು ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ…
Read More » -
ಚುನಾವಣೆ
ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆ 9 ಮಹಿಳಾ ನಿರ್ದೇಶಕರ ಆಯ್ಕೆ
ಕೂಡಿಗೆ, ಫೆ. 22: ಕೂಡಿಗೆ ಕೊಪ್ಪಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ 9 ನಿರ್ದೇಶಕರು ಆಯ್ಕೆಗೊಂಡಿರುತ್ತಾರೆ. 9 ನಿರ್ದೇಶಕರ…
Read More » -
ಕ್ರೈಂ
ಗಾಂಜಾ ಮಾರಾಟ: ಇಬ್ಬರ ಬಂಧನ
ಕುಶಾಲನಗರ, ಫೆ 22:ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತುಗಳ ಮಾರಾಟ /ಸರಬರಾಜು ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್…
Read More » -
ಕ್ರೈಂ
ಕಿಗ್ಗಾಲು, ಕಡಗದಾಳು ಗ್ರಾಮದಲ್ಲಿ ಗಾಂಜಾ, ಎಂಡಿಎಂಎ ಮಾರಾಟ: ಆರೋಪಿಗಳ ಬಂಧನ
ಕುಶಾಲನಗರ, ಫೆ 20: ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಕ್ರಮವಾಗಿ ನಿಷೇಧಿತ ಮಾದಕ ವಸ್ತುಗಳ ಮಾರಾಟ /ಸರಬರಾಜು ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ…
Read More » -
ಕಾರ್ಯಕ್ರಮ
ಹೆಬ್ಬಾಲೆಯಲ್ಲಿ ಹಿಂದೂ ಸಂಗಮ ಅದ್ದೂರಿ ಶೋಭಾಯಾತ್ರೆ
ಕುಶಾಲನಗರ, ಫೆ 20: ಕುಶಾಲನಗರ ತಾಲೂಕಿನಹಿಂದೂ ಸಂಗಮ ಆಯೋಜನಾ ಸಮಿತಿ ಹೆಬ್ಬಾಲೆ ಮಂಡಲದ ವತಿಯಿಂದ ಹೆಬ್ಬಾಲೆಯಲ್ಲಿ ಹಿಂದೂ ಸಂಗಮ ಶೋಭಾಯಾತ್ರೆ ಅದ್ದೂರಿಯಾಗಿ ನಡೆಯಿತು. ಹಿಂದೂ ಬಾಂಧವರು ಕೆಸರಿ…
Read More » -
ಅಪಘಾತ
ಬೈಚನಹಳ್ಳಿ: ಗೂಡ್ಸ್ ಗಾಡಿ-ಬೈಕ್ ನಡುವೆ ಅಪಘಾತ: ಸವಾರ ಗಂಭೀರ
ಕುಶಾಲನಗರ, ಫೆ 19: ಬೈಚನಹಳ್ಳಿ ಮಾರಮ್ಮ ದೇವಾಲಯ ಮುಂಭಾಗ ಹೆದ್ದಾರಿಯಲ್ಲಿ ಗೂಡ್ಸ್ ವಾಹನಕ್ಕೆ ಯೋಗಾನಂದ ಬಡಾವಣೆಯದ ಬಂದ ದ್ವಿಚಕ್ರ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಮಾರುಕಟ್ಟೆ ರಸ್ತೆಯ…
Read More » -
ಕಾರ್ಯಕ್ರಮ
ತೊರೆನೂರು ವಿರಕ್ತ ಮಠದಲ್ಲಿ ಹಿರಿಯ ಶ್ರೀ ಮಹಾಂತ ಸ್ವಾಮೀಜಿ ಸಂಸ್ಮರಣೋತ್ಸವ
ಕುಶಾಲನಗರ, ಫೆ 19:ಮನುಷ್ಯ ನಿರ್ಮಿಸಲಾಗದ ಭಗವಂತನ ಸೃಷ್ಟಿಯ ನದಿ,ಸರೋವರಗಳು, ನೀರು,ಮಣ್ಣು, ಗಾಳಿ ಮೊದಲಾದ ಸುಂದರ ಪರಿಸರವನ್ನು ನಾವು ಹದಗೆಡಿಸದೇ ಸುಮ್ಮನಿದ್ದರೆ ಸಾಕು ಅದೇ ನಾವು ಭಗವಂತನಿಗೆ ಸಲ್ಲಿಸುವ…
Read More » -
ದೇವಾಲಯ
ಮುಳ್ಳುಸೋಗೆಯ ಶ್ರೀಮತ್ ಕನ್ನಂಬಾಡಿ ಅಮ್ಮನವರ ನೂತನ ದೇವಾಲಯ ಹಾಗೂ ದೇವಿಯ ಪುನರ್ ಪ್ರತಿಷ್ಠಾಪನೆಗೆ ಚಾಲನೆ
ಕುಶಾಲನಗರ, ಫೆ 19:ಮುಳ್ಳುಸೋಗೆ ಗ್ರಾಮದ ಶ್ರೀಮತ್ ಕನ್ನಂಬಾಡಿ ಅಮ್ಮನವರ ನೂತನ ದೇವಾಲಯ ಹಾಗೂ ದೇವಿಯ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಲಾಯಿತು. ಫೆಬ್ರವರಿ 18, 19,…
Read More » -
ನಿಧನ
ನಿಧನ ವಾರ್ತೆ
ಕುಶಾಲನಗರ, ಫೆ 19:ಕುಶಾಲನಗರದ ಬಲಮುರಿ ಗಣಪತಿ ದೇವಾಲಯ ಬಳಿ ನೆಹರು ಬಡಾವಣೆ ನಿವಾಸಿ ಮೀನಾಕ್ಷಮ್ಮ (65) ಅನಾರೋಗ್ಯದಿಂದ ಗುರುವಾರ ಬೆಳಗ್ಗೆ ನಿಧನರಾದರು.
Read More » -
ಸಭೆ
ಸುಂದರನಗರ: ಹಕ್ಕುಪತ್ರ ವಂಚಿತರ ಸಭೆ
ಕುಶಾಲನಗರ, ಫೆ 18: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಸುಂದರನಗರ ಗ್ರಾಮದ ಕೋರೆ ರಸ್ತೆಯ ಹಕ್ಕುಪತ್ರ ವಂಚಿತ ನಿವಾಸಿಗಳ ಸಭೆ ನಡೆಯಿತು. ದಲಿತ ಸಂಘರ್ಷ ಸಮಿತಿ ಭೀಮ ಘರ್ಜನೆ…
Read More » -
ಕಾರ್ಯಕ್ರಮ
ಕೊಡಗು ಕಲಾವಿದರ ಸಂಘದ ಸಭೆ
ಕುಶಾಲನಗರ, ಫೆ 18 : ಕೊಡಗು ಕಲಾವಿದರ ಸಂಘದ ಸಭೆಯು ಮಂಗಳವಾರ ವಿರಾಜಪೇಟೆ ಕೆ.ಕೆ.ಗ್ರೂಪ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಪ್ರಾರಂಭದಲ್ಲಿ ಚಿರುವಾಳಂಡ ಸುಜಲ ನಾಣಯ್ಯ ಪ್ರಾರ್ಥನೆ ಮಾಡುವ…
Read More » -
ಟ್ರೆಂಡಿಂಗ್
ಚರಂಡಿಯೊಳಗೆ ಜನ್ಮ ನೀಡಿದ ಶ್ವಾನ: ಮರಿಗಳ ರಕ್ಷಣೆ
ಕುಶಾಲನಗರ, ಫೆ 18: ಚರಂಡಿಯೊಳಗೆ ಜನಿಸಿದ ನಾಯಿ ಮರಿಗಳನ್ನು ರಕ್ಷಿಸಲಾಗಿದೆ. ಕುಶಾಲನಗರ ಹೆದ್ದಾರಿಯ ಫಾತಿಮಾ ಕಾಂಪ್ಲೆಕ್ಸ್ ನ ಮನಮೋಹನ್ ಗಾರ್ಮೆಂಟ್ಸ್ ಮುಂಭಾಗ ಮುಚ್ಚಿದ ಡ್ರೈನೇಜ್ ಒಳಗೆ ಬೀದಿ…
Read More » -
ಅಪಘಾತ
ಕೂಡುಮಂಗಳೂರಿನಲ್ಲಿ ಅಪಘಾತ: ಸವಾರ ಪತಿ ದುರ್ಮರಣ, ಪತ್ನಿಗೆ ಗಂಭೀರ
ಕುಶಾಲನಗರ, ಫೆ 17: (ಕುಶಲವಾಣಿ): ಕೂಡುಮಂಗಳೂರು ಗ್ರಾಮದ ದೊಡ್ಡಮ್ಮ ತಾಯಿ ದೇವಾಲಯ ಮುಂಭಾಗ ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ನಡೆದಿದೆ. ಹೆಬ್ಬಾಲೆಯ…
Read More » -
ಸುದ್ದಿಗೋಷ್ಠಿ
ಮುಳ್ಳುಸೋಗೆಯ ಶ್ರೀಮತ್ ಕನ್ನಂಬಾಡಿ ಅಮ್ಮನವರ ನೂತನ ದೇವಾಲಯ ಹಾಗೂ ದೇವಿಯ ಪುನರ್ ಪ್ರತಿಷ್ಠಾಪನಾ ಮಹೋತ್ಸವ: 3 ದಿನ ಪೂಜಾ ಕೈಂಕರ್ಯ
ಕುಶಾಲನಗರ, ಫೆ 17:ಮುಳ್ಳುಸೋಗೆ ಗ್ರಾಮದ ಶ್ರೀಮತ್ ಕನ್ನಂಬಾಡಿ ಅಮ್ಮನವರ ನೂತನ ದೇವಾಲಯ ಹಾಗೂ ದೇವಿಯ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ಫೆಬ್ರವರಿ 18, 19, 20 ರಂದು ಮೂರು…
Read More » -
ಕಾರ್ಯಕ್ರಮ
ನಿರಂತರ ಅಧ್ಯಯನ ಹಾಗೂ ಏಕಾಗ್ರತೆ ಇದ್ದಲ್ಲಿ ಶೈಕ್ಷಣಿಕ ಸಾಧನೆ ಸಾಧ್ಯ… ವಿದ್ಯಾರ್ಥಿಗಳಿಗೆ ಡಾ.ದೀಪಿಕಾ ಕಿವಿ ಮಾತು
ಕುಶಾಲನಗರ, ಫೆ 17 : ವಿದ್ಯಾರ್ಥಿಗಳು ವ್ಯಾಸಂಗದಲ್ಲಿ ಏಕಾಗ್ರತೆ, ಸಮಯ ಪಾಲನೆ ಹಾಗೂ ನಿರಂತರ ಅಧ್ಯಯನ ದಿಂದ ಮಾತ್ರ ಶೈಕ್ಷಣಿಕವಾಗಿ ಗುರಿ ಸಾಧಿಸಲು ಸಾಧ್ಯ ಎಂದು ಕೂಡಿಗೆಯ…
Read More » -
ಕ್ರೈಂ
ಲಂಚ ಪಡೆಯುತ್ತಿದ್ದ ಲೋಕೋಪಯೋಗಿ ನೌಕರ ಲೋಕಾಯುಕ್ತ ಬಲೆಗೆ
ಕುಶಾಲನಗರ, ಫೆ. 16: ಗುತ್ತಿಗೆದಾರ ಪರವಾನಿಗೆ ನೀಡಲು ಲೋಕೋಪಯೋಗಿ ಇಲಾಖೆ ಕಚೇರಿಯ ನೌಕರನೊಬ್ಬ ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ…
Read More » -
ಕಾರ್ಯಕ್ರಮ
ಕುಶಾಲನಗರ ಗೌಡ ಮಹಿಳಾ ಸಂಘದಿಂದ ಸಾಂಪ್ರದಾಯಿಕ ಕೆಡ್ಡಸ ಹಬ್ಬ ಆಚರಣೆ
ಕುಶಾಲನಗರ, ಫೆ 16:ಕುಶಾಲನಗರದ ಕೃಷಿ ಭೂಮಿಯಲ್ಲಿ ಗೌಡ ಮಹಿಳಾ ಸಂಘದ ನೇತೃತ್ವದಲ್ಲಿ ನಡೆದ ಸಾಂಪ್ರದಾಯಿಕ ಕೆಡ್ಡಸ ಪೂಜೆ ಯಲ್ಲಿ ಸಂಘದ ಎಲ್ಲ ಸದಸ್ಯರು ಭಾಗವಹಿಸಿದ್ದರು. ಕೆಡ್ಡಸದ ಮಹತ್ವದ…
Read More » -
ಸುದ್ದಿಗೋಷ್ಠಿ
ಫೆ.19 ರಂದು ತೊರೆನೂರು ವಿರಕ್ತಮಠದಲ್ಲಿ ಹಿರಿಯ ಸ್ವಾಮೀಜಿಗಳ ಸಂಸ್ಮರಣೆ ಹಾಗೂ ಧಾರ್ಮಿಕ ಸಮಾರಂಭ
ಕುಶಾಲನಗರ, ಫೆ 15 : ಕುಶಾಲನಗರ ತಾಲ್ಲೂಕಿನ ತೊರೆನೂರು ವಿರಕ್ತ ಮಠದ ಹಿರಿಯ ಶ್ರೀಗಳಾದ ಶ್ರೀ ಮಹಾಂತ ಸ್ವಾಮೀಜಿ ಅವರ 13 ನೇ ವರ್ಷದ ಸಂಸ್ಮರಣೋತ್ಸವ ಸಮಾರಂಭಕ್ಕೆ…
Read More » -
ಮನವಿ
ಹಾರಂಗಿ ಅಣೆಕಟ್ಟೆಯಿಂದ ನದಿಗೆ ನೀರು: ಕೂಡಲೇ ಸ್ಥಗಿತಗೊಳಿಸಲು ಒತ್ತಾಯ
ಕುಶಾಲನಗರ, ಫೆ 16:ಕೊಡಗಿನ ಏಕೈಕ ಅಣೆಕಟ್ಟೆಯಾದ ಹಾರಂಗಿ ಅಣೆಕಟ್ಟೆಯಿಂದ ಭಾನುವಾರದಿಂದ ನದಿಗೆ ನೀರು ಹರಿಸುತ್ತಿದ್ದು ಕೂಡಲೆ ಸ್ಥಗಿತಗೊಳಿಸುವಂತೆ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಭಾಸ್ಕರ್ ನಾಯಕ್…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಗೃಹ ಸಚಿವರಿಗೆ ಅದ್ದೂರಿ ಸ್ವಾಗತ
ಕುಶಾಲನಗರ, ಫೆ 15: ಸುಂಟಿಕೊಪ್ಪದಲ್ಲಿ ಪೊಲೀಸ್ ವಸತಿ ಗೃಹ ಉದ್ಘಾಟನೆಗೆ ಕೊಡಗಿಗೆ ಆಗಮಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಕೊಡಗು ಕಾಂಗ್ರೆಸ್ ವತಿಯಿಂದ ಕುಶಾಲನಗರ ಫೀಲ್ಡ್ ಮಾರ್ಷಲ್…
Read More » -
ಟ್ರೆಂಡಿಂಗ್
ಸೂಪರ್ ಸ್ಟಾರ್ ರಜನಿ ಇನ್ ಕೊಡಗು
ಕುಶಾಲನಗರ, ಫೆ 14:ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಇಂದು ಕೊಡಗಿಗೆ ಭೇಟಿ ನೀಡಿ, ಮಡಿಕೇರಿ ಸಮೀಪದ ಐಷಾರಾಮಿ ರೆಸಾರ್ಟ್ ವೊಂದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
Read More » -
ಸನ್ಮಾನ
ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೆ.ಪ್ರಕಾಶ್ ಅವರಿಗೆ ಪೋಷಕರಿಂದ ಸನ್ಮಾನ
ಕುಶಾಲನಗರ, ಫೆ 14: ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾಗಿ ಕಳೆದ ಹತ್ತು ವರ್ಷಗಳಿಂದ ಸುಧೀರ್ಘ ಸೇವೆ ಸಲ್ಲಿಸಿ ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ…
Read More » -
ಚುನಾವಣೆ
ಕುಶಾಲನಗರದ 19720ನೇ ಕನ್ನಿಕಾ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕಾರ್ಯಕಾರಿ ಮಂಡಳಿ ರಚನೆ
ಕುಶಾಲನಗರ, ಫೆ 14: ಕುಶಾಲನಗರದ 19720ನೇ ಕನ್ನಿಕಾ ವಿವಿಧೋದ್ದೇಶ ಸಹಕಾರ ಸಂಘದ 2026-2031ನೇ ಸಾಲಿನ ನೂತನ ಕಾರ್ಯಕಾರಣಿ ಮಂಡಳಿ ರಚಿಸಲಾಯಿತು. ಅಧ್ಯಕ್ಷರಾಗಿ ಅಮೃತ್ ರಾಜ್ ಬಿ, ಉಪಾಧ್ಯಕ್ಷರಾಗಿ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಪುಲ್ವಾಮ ಹುತಾತ್ಮರಿಗೆ ಶ್ರದ್ದಾಂಜಲಿ ಕಾರ್ಯಕ್ರಮ
ಕುಶಾಲನಗರ, ಫೆ 14: ಕೊಡಗು ಜಿಲ್ಲಾ ಅರೆಸೇನಾ ಪಡೆ ಮಾಜಿ ಯೋಧರ ಒಕ್ಕೂಟದಿಂದ ಕುಶಾಲನಗರದಲ್ಲಿ ಪುಲ್ವಾಮ ಹುತಾತ್ಮರಿಗೆ ಶ್ರದ್ದಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎಪಿಸಿಎಂಎಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ನೂತನವಾಗಿ ಆರಂಭವಾದ ಟಾಪ್ ರೂಫ್ ಕೆಫೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ
ಕುಶಾಲನಗರ, ಫೆ 14: ಕುಶಾಲನಗರದ ರಿಲಯನ್ಸ್ ಡಿಜಿಟಲ್ ಸಮೀಪ ಕ್ಯಾಪಿಟಲ್ ಟವರ್ ನಲ್ಲಿ ನೂತನವಾಗಿ ಆರಂಭವಾದ ಟಾಪ್ ರೂಫ್ ಕೆಫೆಯನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ…
Read More » -
ಅವ್ಯವಸ್ಥೆ
ಕೂಡ್ಲೂರು ಕೈಗಾರಿಕಾ ಕೇಂದ್ರದ ಕಾಫಿ ಘಟಕದಿಂದ ವಾಯುಮಾಲಿನ್ಯ: ಸೂಕ್ತ ಕ್ರಮಕ್ಕೆ ಒತ್ತಾಯ
ಕುಶಾಲನಗರ, ಫೆ 13:ಕೂಡ್ಲೂರು ಕೈಗಾರಿಕಾ ಕೇಂದ್ರದ ಕಾಫಿ ಘಟಕದಿಂದ ಹೊರಸೂಸುವ ಧೂಳಿನಿಂದ ತೀವ್ರ ಸಮಸ್ಯೆ ಉಂಟಾಗಿದೆ ಎಂದು ಮುಳ್ಳುಸೋಗೆ ಗ್ರಾಪಂ ಮಾಜಿ ಸದಸ್ಯರೂ ಆದ ಉದ್ಯಮಿ ಡಿ.ಎಸ್.ಹರೀಶ್…
Read More » -
ಕಾರ್ಯಕ್ರಮ
ಕುಶಾಲನಗರ ರೋಟರಿ ಸ್ವಚ್ಚ ಅಭಿಯಾನಕ್ಕೆ ಶ್ಲಾಘನೆ ವ್ಯಕ್ತಪಡಿಸಿದ ಶಾಸಕರು
ಕುಶಾಲನಗರ, ಫೆ 12: ಸ್ವಚ್ಛ ಕೊಡಗು ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯೊಂದಿಗೆ ಆದ್ಯ ಕರ್ತವ್ಯವಾಗಿದೆ ಎಂದು ಮಡಿಕೇರಿ ಕ್ಷೇತ್ರ ವಿಧಾನಸಭಾ ಶಾಸಕರಾದ ಡಾ ಮಂತರ್ ಗೌಡ ಹೇಳಿದರು. ಅವರು…
Read More » -
ಪ್ರತಿಭಟನೆ
ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಕುಶಾಲನಗರದಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ
ಕುಶಾಲನಗರ, ಫೆ 12: ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಕುಶಾಲನಗರದಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಡ್ಲೂರು ಕೈಗಾರಿಕಾ…
Read More » -
ಮನವಿ
ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಎಸ್ಪಿಗೆ ಆಹ್ವಾನ
ಕುಶಾಲನಗರ, ಫೆ 12: ಕೊಡಗು ಜಿಲ್ಲಾ ಅರೆಸೇನಾಪಡೆಯ ಮಾಜಿ ಯೋಧರ ಸಂಘದ ಪದಾಧಿಕಾರಿಗಳು ಗುರುವಾರ ಮಡಿಕೇರಿಯ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರನ್ನು ಭೇಟಿ ಮಾಡಿ ಫಲತಾಂಬೂಲ ನೀಡಿ…
Read More » -
ಕ್ರೀಡೆ
ಕುಶಾಲನಗರದಲ್ಲಿ ನಡೆದ ಪಿ.ಎಂ.ಶ್ರೀ ಶಾಲೆಗಳ ಜಿಲ್ಲಾಮಟ್ಟದ ಕ್ರೀಡಾಕೂಟ
ಕುಶಾಲನಗರ, ಫೆ 12: ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಸಮಗ್ರ ಶಿಕ್ಷಣ ಕರ್ನಾಟಕ ಕೊಡಗು ಜಿಲ್ಲೆ ವತಿಯಿಂದ ಕುಶಾಲನಗರದ ಪಿ.ಎಂ.ಶ್ರಿ ಸರ್ಕಾರಿ ಹಿರಿಯ…
Read More » -
ಪ್ರಕಟಣೆ
ಫೆ.13 ರಂದು ಕುಶಾಲನಗರದಲ್ಲಿ ಟಾಪ್ ರೂಫ್ ಕೆಫೆ ಶುಭಾರಂಭ
ಕುಶಾಲನಗರ, ಫೆ 12: ಕುಶಾಲನಗರದ ರಿಲಯನ್ಸ್ ಡಿಜಿಟಲ್ ಸಮೀಪ ಕ್ಯಾಪಿಟಲ್ ಟವರ್ ನಲ್ಲಿ ನಾಳೆ (ಫೆ.13) ರಂದು ಟಾಪ್ ರೂಫ್ ಕೆಫೆ ಆರಂಭಗೊಳ್ಳಲಿದೆ. ಮಡಿಕೇರಿ ಕ್ಷೇತ್ರ ಶಾಸಕ…
Read More » -
ಆತ್ಮಹತ್ಯೆ
ಪೊಲೀಸ್ ಪೇದೆ ಆತ್ಮಹತ್ಯೆ
ಕುಶಾಲನಗರ, ಫೆ 12: ಪೊಲೀಸ್ ಪೇದೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತಃ ಮಡಿಕೇರಿಯವರಾದ ಸಂದೀಪ್ ರೈ (42) ಮೃತರು. ಕುಶಾಲನಗರ ಠಾಣೆ ಯಿಂದ ಮಡಿಕೇರಿ ಮಹಿಳಾ…
Read More » -
ಕ್ರೀಡೆ
ಲೆಜೆಂಡ್ ಪ್ರೀಮಿಯರ್ ಲೀಗ್: ಗೆಳೆಯರ ಬಳಗದ ವತಿಯಿಂದ ಜರ್ಸಿ ಬಿಡುಗಡೆ
ಕುಶಾಲನಗರ,ಫೆ೧೧: ಕುಶಾಲನಗರದಲ್ಲಿ ನಡೆಯುತ್ತಿರುವ ಲೆಜೆಂಡ್ಸ್ ಪ್ರೀಮಿಯರ್ ಲೀಗ್ ಸೀಜ಼ನ್ ೫ ರ ಪಂದ್ಯಾವಳಿಯ ಹಿನ್ನಲೆ ಕುಶಾಲನಗರದ “ಟೀಂ ಗೆಳೆಯರ ಬಳಗ” ತಂಡದ ವತಿಯಿಂದ ಕುಶಾಲನಗರದ ಟಾಪ್ ಇನ್…
Read More » -
ಕಾರ್ಯಕ್ರಮ
ಕೊಡಗು ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ವತಿಯಿಂದ ಜಿಲ್ಲಾಮಟ್ಟದ ಕ್ರೀಡಾಕೂಟ ಉದ್ಘಾಟನೆ
ಕುಶಾಲನಗರ, ಫೆ 10: ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು…
Read More » -
ಸಭೆ
ಚಿಕ್ಕ ಅಳುವಾರದಲ್ಲಿ ಶಾಸಕರ ನೇತೃತ್ವದಲ್ಲಿ ಅರಣ್ಯ ಸಮಿತಿ ಸಭೆ
ಕುಶಾಲನಗರ, ಫೆ. 10: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಅಳುವಾರ ಗ್ರಾಮದಲ್ಲಿರುವ ಶ್ರೀ ಅಳುವಾರದಮ್ಮ ದೇವಾಲಯದ ಸಭಾಂಗಣದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ…
Read More » -
ಪ್ರಕಟಣೆ
ಕೊಡಗು ಅಭಿವೃದ್ಧಿ ಸಮಿತಿಯ ಜಿಲ್ಲಾ ವಕ್ತಾರರಾಗಿ ರೈತ ಸಂಘದ ಡಾ. ಅರುಣ್ ಕುಮಾರ್ ನೇಮಕ
ಕುಶಾಲನಗರ, ಫೆ 10:ರೈತಪರ ಹೋರಾಟಗಳಲ್ಲಿ ಸಕ್ರಿಯರಾಗಿರುವ, ಸಮಾಜಮುಖಿ ಚಿಂತನೆಯ *ರೈತ ಸಂಘದ ನಾಯಕ ಡಾ.* *ಅರುಣ್ ಕುಮಾರ್* ಅವರನ್ನು ಕೊಡಗು ಅಭಿವೃದ್ಧಿ ಸಮಿತಿಯ *ಜಿಲ್ಲಾ ವಕ್ತಾರರಾಗಿ* ನೇಮಕ…
Read More » -
ಧಾರ್ಮಿಕ
ತೊರೆನೂರಿನಲ್ಲಿ ಹಿಂದೂ ಸಂಗಮ ಶೋಭಾಯಾತ್ರೆ
ಕುಶಾಲನಗರ, ಫೆ 10: ಪಂಚ ಸಂದೇಶ ಬಗ್ಗೆ ಜಾಗೃತಿಯ ಜೊತೆಯಲ್ಲಿ ಪ್ರಸ್ತುತ ಹಿಂದೂಗಳ ಸ್ಥಿತಿಯನ್ನು ನೋಡಿದಾಗ ಇಂತಹ ಹಿಂದೂ ಸಂಗಮಗಳ ಅವಶ್ಯಕತೆ ಬಹಳಷ್ಟಿದ ಎಂದು ಜಿಲ್ಲಾ ಕಾರ್ಯ…
Read More »