Recent Post
-
ಶಿಕ್ಷಣ
ಕೊಡಗು ವಿಶ್ವವಿದ್ಯಾಲಯ ನೂತನ ಕುಲ ಸಚಿವರಾಗಿ (ಮೌಲ್ಯಮಾಪನ) ಪ್ರೊಫೆಸರ್ ಎಂ.ಸುರೇಶ್ ಅಧಿಕಾರ ಸ್ವೀಕಾರ
ಕುಶಾಲನಗರ, ಆ 23: ಕೊಡಗು ವಿಶ್ವವಿದ್ಯಾಲಯ ನೂತನ ಕುಲ ಸಚಿವರಾಗಿ (ಮೌಲ್ಯಮಾಪನ) ಪ್ರೊಫೆಸರ್ ಎಂ ಸುರೇಶ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ವಿವಿ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ…
Read More » -
ಆರೋಪ
ಪುರಸಭೆಯಲ್ಲಿ ಅಧಿಕಾರ ದೊರೆಯದ ಕಾರಣ ಶಾಸಕರ ವಿರುದ್ದ ವಿನಾಕಾರಣ ಆರೋಪ: ವಿಪಿಎಸ್
ಕುಶಾಲನಗರ, ಆ 23: ಪುರಸಭೆಯಲ್ಲಿ ಅಧಿಕಾರ ದೊರೆಯದ ಹಿನ್ನಲೆಯಲ್ಲಿ ಮುಳ್ಳುಸೋಗೆ ಗ್ರಾಮಪಂಚಾಯಿತಿಯ ಅಸಮಾಧಾನಿತ ಮಾಜಿ ಜನಪ್ರತಿನಿಧಿಗಳು ವಿನಾಕಾರಣ ಹಾಲಿ ಶಾಸಕರ ಮೇಲೆ ಆರೋಪ ಮಾಡಿತ್ತಿರುವುದು ಹಾಸ್ಯಾಸ್ಪದ ಎಂದು…
Read More » -
ಕ್ರೈಂ
ಚಾಕು ತೋರಿಸಿ ಚಿನ್ನಾಭರಣ ದರೋಡೆ ಪ್ರಕರಣ: ಆರೋಪಿ ಬಂಧನ
ಕುಶಾಲನಗರ, ಆ 23: ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಚೇರಂದಾಣೆ ಗ್ರಾಮದ ನಿವಾಸಿಯಾದ ಗೋಪಾಲಕೃಷ್ಣ.ಕೆ.ಕೆ ಎಂಬುವವರ ಮನೆಗೆ ದಿನಾಂಕ: 22-08-2024 ರಂದು ಬೆಳಿಗ್ಗೆ ಸುಮಾರು 11.30 ಗಂಟೆ…
Read More » -
ಕ್ರೈಂ
ಕೋಟೆ ಮಾರಿಯಮ್ಮ ದೇವಾಲಯದಲ್ಲಿ ಕಳ್ಳತನ: ಅಸ್ಸಾಂ ರಾಜ್ಯದವರ ಬಂಧನ
ಕುಶಾಲನಗರ, ಆ 23: ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಕೋಟೆ ಮಾರಿಯಮ್ಮ ದೇವಾಲಯದಲ್ಲಿ ದಿನಾಂಕ: 16-08-2024 ರ ಮಧ್ಯ ರಾತ್ರಿಯಲ್ಲಿ ಅಪರಿಚಿತ ವ್ಯಕ್ತಿಗಳು ದೇವಸ್ಥಾನದ…
Read More » -
ಕಾರ್ಯಕ್ರಮ
ಕುಶಾಲನಗರ ತಾಲೂಕು ಸವಿತಾ ಸಮಾಜದ ಕಟ್ಟಡ ಶುಭಾರಂಭ
ಕುಶಾಲನಗರ, ಆ 23: ಕುಶಾಲನಗರ ತಾಲೂಕು ಸವಿತಾ ಸಮಾಜದ ಕಟ್ಟಡ ಶುಭಾರಂಭ ಕಾರ್ಯಕ್ರಮ ಶುಕ್ರವಾರ ನಡೆಯಿತು. ಸುಂದರ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಳಿ ನಿರ್ಮಿಸಿರುವ…
Read More » -
ಕಾರ್ಯಕ್ರಮ
ದ್ವಿಚಕ್ರ ವಾಹನಗಳಿಗೆ ಸೀಟ್ ಬೆಲ್ಟ್ ಕಡ್ಡಾಯ
ಕುಶಾಲನಗರ, ಆ 23:ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆಗೆ ಕ್ರಮವಹಿಸುವ ಹಿನ್ನಲೆಯಲ್ಲಿ ಕುಶಾಲನಗರದ ಕಾವೇರಿ ಹೋಂಡ ದ್ವಿಚಕ್ರ ವಾಹನ ಶೋರೂಂ ನಲ್ಲಿ ಸಾರಿಗೆ ಅಧಿಕಾರಿಗಳು ಜಾಗೃತಿ ಮೂಡಿಸಿದರು.…
Read More » -
ಕಾರ್ಯಕ್ರಮ
ನಂಜರಾಯಪಟ್ಟಣ ಮುಸ್ಲಿಂ ಜಮಾತ್ ಕಮಿಟಿ ವತಿಯಿಂದ ರಕ್ತದಾನ ಶಿಬಿರ
ಕುಶಾಲನಗರ, ಆ 23: ನಂಜರಾಯಪಟ್ಟಣ ಮುಸ್ಲಿಂ ಜಮಾತ್ ಕಮಿಟಿ ವತಿಯಿಂದ ರಕ್ತ ನಿಧಿ ಕೇಂದ್ರ ಜಿಲ್ಲಾಸ್ಪತ್ರೆ ಹಾಗೂ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಸಹಭಾಗಿತ್ವದಲ್ಲಿ ಸ್ವಾತಂತ್ರ್ಯ ದಿನಾಚರಣೆಯ…
Read More » -
ಪ್ರಕಟಣೆ
ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಭೂಕಂಪನ
ಕುಶಾಲನಗರ, ಆ 23: ಕುಶಾಲನಗರದ ಜ್ಞಾನಭಾರತಿ ಶಾಲೆ ಹಿಂಭಾಗ ಹಾಗೂ ಬಸವನತ್ತೂರು, ಹೆಬ್ಬಾಲೆಯ ಹಕ್ಕೆ, ಹುಲುಸೆ ವ್ಯಾಪ್ತಿಯಲ್ಲಿ ಶುಕ್ರವಾರ ಮುಂಜಾನೆ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ. 6.35…
Read More » -
ಸಭೆ
ಕೂಡಿಗೆಯಲ್ಲಿ ಜಾನುವಾರು ಗಣತಿದಾರರಿಗೆ ತರಬೇತಿ ಕಾರ್ಯಗಾರ.
ಕುಶಾಲನಗರ, ಆ. 22: ಜಿಲ್ಲಾ ಪಶುಪಾಲನಾ ಇಲಾಖೆಯ ವತಿಯಿಂದ 21ನೇ ಜಾನುವಾರು ಗಣತಿಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಗಣತಿದಾರರಿಗೆ ಕೂಡಿಗೆಯ ಜಿಲ್ಲಾ ಕೋಳಿ ಸಾಕಾಣಿಕೆ ಕೇಂದ್ರದ ಸಭಾಂಗಣದಲ್ಲಿ…
Read More » -
ಕ್ರೀಡೆ
ಕೂಡಿಗೆ ಕ್ರೀಡಾಶಾಲೆಗೆ ಕ್ರೀಡಾ ಇಲಾಖೆ ಆಯುಕ್ತ ಭೇಟಿ, ಪರಿಶೀಲನೆ
ಕುಶಾಲನಗರ ಆ 22: ಕೂಡಿಗೆಯ ಸರಕಾರಿ ಕ್ರೀಡಾ ಪ್ರೌಢಶಾಲೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನೂತನ ಆಯುಕ್ತ ಆರ್. ಚೇತನ್ ಭೇಟಿ ನೀಡಿ ಕ್ರೀಡಾ ಶಾಲೆಯ…
Read More » -
ಕ್ರೀಡೆ
ಕೂಡಿಗೆಯಲ್ಲಿ ಪದವಿಪೂರ್ವ ಕಾಲೇಜು ಮಟ್ಟದ ಹಾಕಿ ಪಂದ್ಯಾವಳಿ: ಅನುಗ್ರಹ ಕಾಲೇಜು ಪ್ರಥಮ
ಕುಶಾಲನಗರ, ಆ. 22: ಸೋಮವಾರಪೇಟೆ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಹಾಕಿ ಪಂದ್ಯಾವಳಿಯು ಕೂಡಿಗೆ ಹಾಕಿ ಟರ್ಫ್ ಮೈದಾನದಲ್ಲಿ ನಡೆಯಿತು. ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ…
Read More » -
ಕಾಮಗಾರಿ
ನವಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ: ಪರಿಶೀಲನೆ
ಕುಶಾಲನಗರ,ಆ 22 : ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ನವಗ್ರಾಮದಲ್ಲಿ ಪಂಚಾಯಿತಿ ವತಿಯಿಂದ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದ್ದು, ವಾರ್ಡ್ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್…
Read More » -
ಸುದ್ದಿಗೋಷ್ಠಿ
ಕುಶಾಲನಗರ ಪುರಸಭೆಗೆ ಚುನಾವಣೆ ನಡೆಸಲು ಶಾಸಕರು ಕ್ರಮವಹಿಸಲು ಆಗ್ರಹ
ಕುಶಾಲನಗರ, ಆ 22 : ಕುಶಾಲನಗರ ಪಟ್ಟಣ ಪಂಚಾಯತಿಗೆ ಮುಳ್ಳುಸೋಗೆ ಗ್ರಾಮ ಪಂಚಾಯತಿ ವ್ಯಾಪ್ತಿಯನ್ನು ಸೇರ್ಪಡೆ ಮಾಡಿ ಪುರಸಭೆ ಯಾಗಿ ಮೇಲ್ದರ್ಜೆಗೇರಿಸಿ ವರ್ಷ ಕಳೆದಿದೆ. ವಾರ್ಡ್ ಪುನರ್…
Read More » -
ಟ್ರೆಂಡಿಂಗ್
ಗುಡ್ಡೆಹೊಸೂರು ಗ್ರಾಪಂ ವತಿಯಿಂದ ಕರ ವಸೂಲಿ ಮಾಸಾಚರಣೆ
ಕುಶಾಲನಗರ ಆ 22:ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಕರವ ಸಲಿ ಮಾಸಚರಣೆಯನ್ನು ಪ್ರಾರಂಭಿಸಲಾಯಿತು. ಗ್ರಾಮ ಪಂಚಾಯಿತಿಯಿಂದ ಹಮ್ಮಿಕೊಂಡ ಕರವಸೂಲಿ ಮಾಸಾಚರಣೆಯಲ್ಲಿ ತಾಲೂಕ್ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ …
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಮಾಜಿ ಮುಖ್ಯಮಂತ್ರಿ ದಿ.ಗುಂಡೂರಾವ್ ಪುಣ್ಯಸ್ಮರಣೆ
ಕುಶಾಲನಗರ, ಆ 22: ಮಾಜಿ ಮುಖ್ಯಮಂತ್ರಿ ದಿ.ಗುಂಡೂರಾವ್ ಅವರ ಪುಣ್ಯಸ್ಮರಣೆ ಕುಶಾಲನಗರದ ಪ್ರವಾಸಿ ಮಂದಿರದಲ್ಲಿ ನಡೆಯಿತು. ಊರಿನ ಗಣ್ಯರು ಪಾಲ್ಗೊಂಡು ಗುಂಡುರಾಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮಿಸಿ…
Read More » -
ಪ್ರತಿಭಟನೆ
ಮಡಿಕೇರಿಯಲ್ಲಿ ಬಿಜೆಪಿ ಬಹತ್ ಪ್ರತಿಭಟನೆ
ಕುಶಾಲನಗರ, ಆ 22: ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ರಾಜ್ಯದ್ಯಂತ ಪ್ರತಿಭಟನೆ ಅಂಗವಾಗಿ ಕೊಡಗು ಬಿಜೆಪಿ ವತಿಯಿಂದ ಫೀಲ್ಡ್ ಮಾರ್ಷಯಲ್ ಕಾರ್ಯಪ್ಪ ವೃತ್ತದಲ್ಲಿ ಮಾನವ ಸರಪಳಿ ಮಾಡುವ ಮುಖಾಂತರ…
Read More » -
ಸಭೆ
ಗಣೇಶೋತ್ಸವ ಆಚರಣೆ: ಪೂರ್ವಭಾವಿ ಸಭೆ
ಕುಶಾಲನಗರ, ಆ 21: ಗಣೇಶೋತ್ಸವದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಕುಶಾಲನಗರ ನಗರ ಪೊಲೀಸ್ ಠಾಣೆಯ ವತಿಯಿಂದ ವಿಶ್ರಾಂತಿ ಗೃಹದಲ್ಲಿ ಪೂರ್ವಭಾವಿ ಸಭೆ…
Read More » -
ಕ್ರೀಡೆ
ನಂಜರಾಯಪಟ್ಟಣ ಸ.ಮಾ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಅಂತರ್ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ
ಕುಶಾಲನಗರ, ಆ 21: ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಸ್ಬೀಕರಿಸಬೇಕಿದೆ. ಸೋತವರು ಸುಮ್ಮನಾಗದೆ ಗೆಲುವಿಗಾಗಿ ನಿರಂತರ ಪ್ರಯತ್ನ ಮಾಡಬೇಕಿದೆ ಎಂದು ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ…
Read More » -
ಕಾರ್ಯಕ್ರಮ
ಆಶಾ ಕಾರ್ಯಕರ್ತರಿಗೆ ಛತ್ರಿ ಹಾಗೂ ಬ್ಯಾಗ್ ವಿತರಣೆ ಮಾಡಿದ ಅಧ್ಯಕ್ಷ ಭಾಸ್ಕರ್ ನಾಯಕ್
ಕುಶಾಲನಗರ ಆ 20: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಶಾ ಕಾರ್ಯಕರ್ತರನ್ನು ಗೌರವಿಸುವ ನಿಟ್ಟಿನಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವತಿಯಿಂದ ಆಶಾ ಕಾರ್ಯಕರ್ತರಿಗೆ ಛತ್ರಿ ಮತ್ತು ಬ್ಯಾಗ್…
Read More » -
ಕಾಮಗಾರಿ
ನಂಜರಾಯಪಟ್ಟಣ ಸ.ಮಾ.ಪ್ರಾ.ಶಾಲೆಯಲ್ಲಿ ಶೌಚಾಲಯ ಉದ್ಘಾಟನೆ
ಕುಶಾಲನಗರ, ಆ 21: ನಂಜರಾಯಪಟ್ಟಣ ಗ್ರಾಪಂ ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರೂ 5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಶೌಚಾಲಯ…
Read More » -
ಕಾರ್ಯಕ್ರಮ
ದುಬಾರೆಯಿಂದ ದಸರಾಗೆ ಸಾಕಾನೆಗಳ ಪಯಣ
ಕುಶಾಲನಗರ, ಆ 20: ಮೈಸೂರು ದಸಾರದಲ್ಲಿ ಪಾಲ್ಗೊಳ್ಳಲು ಮೊದಲ ಹಂತದಲ್ಲಿ ದುಬಾರೆ ಸಾಕಾನೆ ಶಿಬಿರದಿಂದ ಧನಂಜಯ, ಗೋಪಿ, ಕಂಜನ್ ಪ್ರಯಾಣ ಬೆಳೆಸಿತು. ಆನೆಗಳಿಗೆ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ…
Read More » -
ಶಿಕ್ಷಣ
ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಫಲಿತಾಂಶ
ಕುಶಾಲನಗರ, ಆ 19: ಮಂಗಳೂರು ವಿಶ್ವ ವಿದ್ಯಾನಿಲಯದ 2023 24ನೇ ಶೈಕ್ಷಣಿಕ ಸಾಲಿನ ಅಂತಿಮ ಪದವಿ ಫಲಿತಾಂಶ ಪ್ರಕಟಗೊಂಡಿದ್ದು, ಕುಶಾಲನಗರದ ಹಾರಂಗಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ…
Read More » -
ಧಾರ್ಮಿಕ
ಚಿಕ್ಕ ಅಳುವಾರದಲ್ಲಿ ಸಾಮೂಹಿಕ ನೂಲ ಹುಣ್ಣಿಮೆ ಆಚರಣೆ
ಕುಶಾಲನಗರ, ಆ. 19: ಚಿಕ್ಕ ಅಳುವಾರ ಗ್ರಾಮದಲ್ಲಿ ಶ್ರೀ ರಾಮಲಿಂಗ ಬನಶಂಕರಿ ದೇವಾಂಗ ಸಮಿತಿಯ ವತಿಯಿಂದ ಶ್ರಾವಣ ಮಾಸದ ನೂಲ ಹುಣ್ಣಿಮೆ ದಿನದಂದು ಚಿಕ್ಕ ಅಳುವಾರ ಗ್ರಾಮದಲ್ಲಿ…
Read More » -
ಟ್ರೆಂಡಿಂಗ್
ಕಾಂಗ್ರೆಸ್ ಬೆಂಬಲಿಸಿದ ಜೆಡಿಎಸ್ ಸದಸ್ಯರು
ಕುಶಾಲನಗರ, ಆ 19: ಕುಶಾಲನಗರ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ಎನಿಸಿದ್ದ ನಾಲ್ವರು ಜೆಡಿಎಸ್ ಸದಸ್ಯರು ಕಾಂಗ್ರೆಸ್ ಬೆಂಬಲಿಸಿದ್ದು ಕಾಂಗ್ರೆಸ್ ಸದಸ್ಯರೊಂದಿಗೆ ಕಾಣಿಸಿಕೊಂಡರು. ಕುಶಾಲನಗರ…
Read More » -
ರಾಜಕೀಯ
ಕುಶಾಲನಗರ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ತಡೆಯಾಜ್ಞೆ
ಕುಶಾಲನಗರ, ಆ 19:ಕುಶಾಲನಗರ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ತಡೆ. ಹೈಕೋರ್ಟ್ ತಡೆಯಾಜ್ಞೆ ನೀಡಿರುವ ಬಗ್ಗೆ ಮುಖಂಡರ ಮಾಹಿತಿ. ಇನ್ನೂ ಅಧಿಕಾರಿಗಳ ಕೈ ಸೇರದ ಆದೇಶ…
Read More » -
ಚುನಾವಣೆ
ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಮಾತ್ರ ನಾಮ ಪತ್ರ ಸಲ್ಲಿಕೆ
ಕುಶಾಲನಗರ, ಆ 19: ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಮಾತ್ರ ನಾಮ ಪತ್ರ ಸಲ್ಲಿಕೆ. ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ರೂಪಾ ಉಮಾಶಂಕರ್ ನಾಮ ಪತ್ರ ಸಲ್ಲಿಕೆ. ನಗರ ಬಿಜೆಪಿ…
Read More » -
ಚುನಾವಣೆ
ಪುರಸಭೆ ಚುನಾವಣೆ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭ
ಕುಶಾಲನಗರ, ಆ 21; ಕುಶಾಲನಗರ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಕಾಂಗ್ರೆಸ್, ಬಿಜೆಪಿ ಸಮಬಲದ ಚುನಾವಣೆ, ನಿರ್ಣಾಯಕ ಪಾತ್ರ ವಹಿಸಲಿರುವ ಜೆಡಿಎಸ್ ಸದಸ್ಯರು ಈಗಾಗಲೆ ಚುನಾವಣೆಗೆ…
Read More » -
ಕ್ರೀಡೆ
ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ: ಹಾಕಿ ಟೂರ್ನಿಯಲ್ಲಿ ಕೊಡಗು ತಂಡ ಮುನ್ನಡೆ
ಕುಶಾಲನಗರ, ಆ.18: ಬೆಂಗಳೂರಿನಲ್ಲಿ ಭಾನುವಾರ ( ಆಗಸ್ಟ್ 18 ರಂದು ) ಆರಂಭಗೊಂಡ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಪುರುಷರ ಹಾಕಿ ಟೂರ್ನಿಯಲ್ಲಿ ಮೊದಲ ಕ್ವಾರ್ಟರ್ ಫೈನಲ್…
Read More » -
ಕ್ರೈಂ
ಅಕ್ರಮ ಜೂಜಾಟ: 7 ಮಂದಿ ಬಂಧನ
ಕುಶಾಲನಗರ, ಆ 18: ಕೊಡಗು ಜಿಲ್ಲಾ ವ್ಯಾಪ್ತಿಯ ಶನಿವಾರಸಂತೆ ಪೊಲೀಸ್ ಠಾಣೆ ಸರಹದ್ದಿನ ತ್ಯಾಗರಾಜ ಕಾಲೋನಿಯ ಯಶಸ್ವಿ ಕಲ್ಯಾಣ ಮಂಟಪದ ಹಿಂಬದಿಯ ಲೈನ್ ಮನೆಯ ಮುಂಭಾಗದಲ್ಲಿ ಯಾವುದೇ…
Read More » -
ಸಭೆ
ಕುಶಾಲನಗರದ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರ ಸಂಘದ ವಾರ್ಷಿಕ ಮಹಾಸಭೆ
ಕುಶಾಲನಗರ:, ಆ 18:ಕುಶಾಲನಗರದ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಭಾನುವಾರ ಕುಶಾಲನಗರ ಬೈಪಾಸ್ ರಸ್ತೆಯ ವಾಸವಿ ಮಹಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.…
Read More » -
ಟ್ರೆಂಡಿಂಗ್
ವೈದ್ಯ ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ
ಕುಶಾಲನಗರ, ಆ 17: ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಬರ್ಬರವಾಗಿ ಅತ್ಯಗೈದ ಪ್ರಕರಣವನ್ನು ಖಂಡಿಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ವೈದ್ಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು…
Read More » -
ಕಾಮಗಾರಿ
ಹಳಿ ತಪ್ಪಿದ ಜೆಜೆಎಂ ಕಾಮಗಾರಿ: ಅಧಿಕಾರಿಗಳಿಗೆ ತರಾಟೆ
ಪಿರಿಯಾಪಟ್ಟಣ, ಆ 17 : ಗ್ರಾಮಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ನನ್ನನ್ನು ಕಾಯಬೇಡಿ ಬದಲಾಗಿ ಪಂಚಾಯಿತಿ ವತಿಯಿಂದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮುಂದಾಗಬೇಕು…
Read More » -
ಸುದ್ದಿಗೋಷ್ಠಿ
ಆಗಸ್ಟ್ 31 ರಂದು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಹೋಟೆಲ್ ಅಸೋಸಿಯೇಷನ್ ಸಭೆ
ಕುಶಾಲನಗರ, ಆ 17: ಆಗಸ್ಟ್ 31 ರಂದು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಹೋಟೆಲ್ ಅಸೋಸಿಯೇಷನ್ ವತಿಯಿಂದ ರಾಜ್ಯಮಟ್ಟದ ಸಭೆ ಹಮ್ಮಿಕೊಳ್ಳಲಾಗಿದ್ದು ಹೋಟೆಲ್ ಉದ್ಯಮಿಗಳ ಸಮಸ್ಯೆಗಳನ್ನು ಚರ್ಚಿಸಿ ಅದಕ್ಕೆ…
Read More » -
ಸನ್ಮಾನ
ಭೂಮಿಕ ಮಹಿಳಾ ಹಿತರಕ್ಷಣಾ ವೇದಿಕೆಯಿಂದ ಸಾಧಕ ಮಹಿಳೆಯರಿಗೆ ಸನ್ಮಾನ
ಕುಶಾಲನಗರ, ಆ 17:ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯರು ತಮ್ಮನ್ನು ತೊಡಗಿಸಿಕೊಂಡು ಸಮಾಜದ ಏಳಿಗೆಯಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಕರೆ ನೀಡಿದರು.…
Read More » -
ಕಾರ್ಯಕ್ರಮ
ಗಾಂಧಿ ಯುವಕ ಸಂಘದಿಂದ ಕಂಡಕರೆ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ
ಮಡಿಕೇರಿ, ಆ 16: ಕಂಡಕರೆ ಸರ್ಕಾರಿ ಹಿರಿಯ ಪ್ರಾಥಮ ಶಾಲೆಯ 60 ವಿದ್ಯಾರ್ಥಿಗಳಿಗೆ ಉಚಿತವಾಗಿ ಕಂಡಕರೆ ಗಾಂಧಿ ಯುವಕ ಸಂಘದಿಂದ ಸಮವಸ್ತ್ರ (ಟ್ರ್ಯಾಕ್ ಪ್ಯಾಂಟ್ ಮತ್ತು ಟೀ…
Read More » -
ಕ್ರೈಂ
ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ: ಆರೋಪಿಗಳ ಬಂಧನ
ಕುಶಾಲನಗರ, ಆ 15: ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಸಣ್ಣಪುಲಿಕೋಟು ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಮಹೇಶ್…
Read More » -
ಕಾರ್ಯಕ್ರಮ
ಜಂಬೂರು ಬಾಣೆಯ ಬಡಾವಣೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ಅಪ್ಪಚ್ಚುರಂಜನ್ ಧ್ವಜಾರೋಹಣ
ಕುಶಾಲನಗರ, ಆ 15: ಮಾದಾಪುರದ ಜಂಬೂರು ಬಾಣೆಯ ಬಡಾವಣೆಯಲ್ಲಿ ಸ್ವಾತಂತ್ರ್ಯ ದಿನದ ಅಂಗವಾಗಿ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
Read More » -
ಕಾರ್ಯಕ್ರಮ
ನಂಜರಾಯಪಟ್ಟಣ ಮುಸ್ಲಿಂ ಜಮಾತ್ ಕಮಿಟಿ ವತಿಯಿಂದ ಸ್ವಾತಂತ್ರ್ಯೋತ್ಸವ
ಕುಶಾಲನಗರ, ಆ 15: ನಂಜರಾಯಪಟ್ಟಣ ಮುಸ್ಲಿಂ ಜಮಾತ್ ಕಮಿಟಿ ವತಿಯಿಂದ ನಂಜರಾಯಪಟ್ಟಣ ನೂರು ಇಸ್ಲಾಂ ಮದರಸದಲ್ಲಿ ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಧ್ವಜಾ ರೋಹಣವನ್ನು ನಂಜರಾಯಪಟ್ಟಣ ಗ್ರಾಮ…
Read More » -
ಟ್ರೆಂಡಿಂಗ್
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸನ್ಮಾನ ಕಾರ್ಯಕ್ರಮ
ಕುಶಾಲನಗರ, ಆ 15: ಕುಶಾಲನಗರದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಜಿಎಂಪಿ ಶಾಲಾ ಮೈದಾನದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ…
Read More » -
ಕಾರ್ಯಕ್ರಮ
ಕುಶಾಲನಗರ ಗೌಡ ಯುವಕ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ
ಕುಶಾಲನಗರ, ಆ 15: ಕುಶಾಲನಗರ ಗೌಡ ಯುವಕ ಸಂಘದಿಂದ ಸಂಘದ ಕಛೇರಿ ಆವರಣದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ಕೊಡಗನ ಹರ್ಷ ಮತ್ತು…
Read More » -
ಕಾರ್ಯಕ್ರಮ
ಕುಶಾಲನಗರ ಬಿಜೆಪಿ ಯುವಮೋರ್ಚಾದಿಂದ ಬೈಕ್ ಜಾಥಾ
ಕುಶಾಲನಗರ, ಆ 15: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹರ್ ಘರ್ ತಿರಂಗ ಅಭಿಯಾನದ ಅಂಗವಾಗಿ ಕುಶಾಲನಗರ ಬಿಜೆಪಿ ಯುವಮೋರ್ಚಾದಿಂದ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ಕುಶಾಲನಗರದ ಬೈಚನಹಳ್ಳಿ ಮಾರಮ್ಮ…
Read More » -
ಕಾರ್ಯಕ್ರಮ
ರಾಮೇಶ್ವರ ಕೂಡುಮಂಗಳೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದಿಂದ ಸ್ವಾತಂತ್ರ್ಯೋತ್ಸವ.
ಕುಶಾಲನಗರ ಆ. 15: ಕೂಡಿಗೆಯಲ್ಲಿರುವ ರಾಮೇಶ್ವರ ಕೂಡುಮಂಗಳೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯೊತ್ಸವ ಆಚರಿಸಲಾಯಿತು. ಸಹಕಾರ ಸಂಘದ ಉಪಾಧ್ಯಕ್ಷ ಕೆ.ಬಿ.…
Read More » -
ಕಾರ್ಯಕ್ರಮ
ಚಿಕ್ಲಿಹೊಳೆ, ದುಬಾರೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ
ಕುಶಾಲನಗರ, ಆ 14: ನಂಜರಾಯಪಟ್ಟಣ ಗ್ರಾಮ ಪಂಚಾಯತಿ ಮತ್ತು ಕಂದಾಯ ಇಲಾಖೆ ವತಿಯಿಂದ ಅ. 13 ರಂದು 78ನೇ ವರ್ಷದ ಸ್ವಾತಂತ್ರ್ಯ ದಿನದ ಪ್ರಯುಕ್ತ ಹರ್ ಘರ್…
Read More » -
ಧಾರ್ಮಿಕ
ಕುಶಾಲನಗರದಲ್ಲಿ ಬೃಹತ್ ಪಂಜಿನ ಮೆರವಣಿಗೆ
ಕುಶಾಲನಗರ,ಆ. 14: ಹಿಂದು ಜಾಗರಣ ವೇದಿಕೆ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಜನ ಜಾಗೃತಿಗಾಗಿ ಬುಧವಾರ ಸಂಜೆ ಕುಶಾಲನಗರದಲ್ಲಿ ಪಂಜಿನ ಮೆರವಣಿಗೆ ನಡೆಯಿತು.
Read More » -
ಕಾಮಗಾರಿ
ಕುಶಾಲನಗರ PACS ಶತಮಾನೋತ್ಸವ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ
ಕುಶಾಲನಗರ, ಆ 14 : ಕುಶಾಲನಗರದ ನಂ 122ನೇ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವದ ಅಂಗವಾಗಿ ಗುಡ್ಡೆಹೊಸೂರು ಬಳಿಯ ಗುಡ್ಡೆಹೊಸೂರು ಬಳಿ ರೂ.16.5 ಕೋಟಿ…
Read More » -
ಕ್ರೈಂ
ಪ್ರೀತಿಸಿ ವಂಚನೆ, ಯುವತಿ ಆತ್ಮಹತ್ಯೆಗೆ ಯತ್ನ: ಯುವಕನ ಬಂಧನ
ಕುಶಾಲನಗರ, ಆ 14: ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೋರ ಗ್ರಾಮ ನಿವಾಸಿಯಾದ ಅಯ್ಯಪ್ಪ ಎಂಬುವವರ 20 ವರ್ಷ ಪ್ರಾಯದ ಮಗಳನ್ನು ಅದೇ ಗ್ರಾಮದ ನಿವಾಸಿಯಾದ…
Read More » -
ಆರೋಪ
ಆಟೋ ನಿಲ್ದಾಣಕ್ಕೆ ನೆರಳು ನೀಡುತ್ತಿದ್ದ ಮರಕ್ಕೆ ಕೊಡಲಿಯೇಟು: ಚಾಲಕರ ಆಕ್ರೋಷ
ಕುಶಾಲನಗರ, ಆ 14: ಕುಶಾಲನಗರದ ಹೃದಯಭಾಗದಲ್ಲಿರುವ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ತೆರಳುವ ಮಾರ್ಗದಲ್ಲಿ ಇರುವ ಆಟೋ ನಿಲ್ದಾಣಕ್ಕೆ ನೆರಳಿನಾಶ್ರಯವಾಗಿದ್ದು ಮರವನ್ನು ಚೆಸ್ಕಾಂ ಕತ್ತರಿಸಿ ಹಾಕಿರುವ ಬಗ್ಗೆ ಚಾಲಕರು ಆಕ್ರೋಷ…
Read More » -
ಕ್ರೈಂ
ನೆಲ್ಲಿಹುದಿಕೇರಿಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಸರಬರಾಜು/ಮಾರಾಟ: ಇಬ್ಬರ ಬಂಧನ
ಕುಶಾಲನಗರ, ಆ 14: ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಹುದಿಕೇರಿ ಗ್ರಾಮದ ಎಂ.ಜಿ ಕಾಲೋನಿಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಸರಬರಾಜು/ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ…
Read More » -
ಕ್ರೀಡೆ
ಕೊಡಗಿನ ಮೂರು ವಿದ್ಯಾರ್ಥಿಗಳು ಹಾಕಿ ಖೇಲೋ ಇಂಡಿಯಾಗೆ ಆಯ್ಕೆ
ಕುಶಾಲನಗರ, ಆ 14: ಆಗಸ್ಟ್ 11 ಮತ್ತು 12ರಂದು ಬ್ಯಾಂಡಿ ಎಸ್ಸೋಸಿಯೇಷನ್ ಫಾರ್ ಇಂಡಿಯನ್ಸ್ ವತಿಯಿಂದ ಖೇಲೋ ಇಂಡಿಯಾದ ಆಯ್ಕೆ ಪ್ರಕ್ರಿಯೆ ಕ್ಯಾಂಪ್ನಲ್ಲಿ 16 ವರ್ಷದ ಒಳಗಿನ…
Read More » -
ಅರಣ್ಯ ವನ್ಯಜೀವಿ
ದೊಡ್ಡಬೆಟಗೇರಿಯಲ್ಲಿ ಕಾಡಾನೆ ದಾಳಿಯಿಂದ ಜೋಳದ ಫಸಲು ನಾಶ
ಕುಶಾಲನಗರ, ಆ 13: ಗುಡ್ಡೆಹೊಸೂರು ಗ್ರಾಪಂ ವ್ಯಾಪ್ತಿಯ ದೊಡ್ಡಬೆಟಗೇರಿಯಲ್ಲಿ ಕುಡೆಕಲ್ ಗಣೇಶ್, ಚಿದಾನಂದ ಎಂಬವರ ಜಮೀನಿಗೆ ಕಾಡಾನೆ ದಾಳಿ ನಡೆಸಿ ಒಟ್ಟು ಎರಡು ಎಕರೆ ಪ್ರದೇಶದಲ್ಲಿ ಬೆಳೆದಿದ್ದ…
Read More » -
ಕಾರ್ಯಕ್ರಮ
ಹರ್ ಘರ್ ತಿರಂಗ್
ಕುಶಾಲನಗರ, ಆ 13: ಆಗಸ್ಟ್ 13 ರಿಂದ ಆಗಸ್ಟ್ 15 ರವರೆಗೆ ಪ್ರತಿ ಮನೆಯಲ್ಲಿ ತ್ರಿವರ್ಣ ರಾಷ್ಟ್ರಧ್ವಜ ವನ್ನು ಹಾರಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕರೆಯ…
Read More » -
ಅಪಘಾತ
ಪಾದಾಚಾರಿ ವೃದ್ದೆಗೆ ಬೈಕ್ ಡಿಕ್ಕಿ: ಸವಾರನ ವಿರುದ್ದ ಪ್ರಕರಣ ದಾಖಲು
ಕುಶಾಲನಗರ, ಆ 13: ಕುಶಾಲನಗರದ ಗೋಪಾಲ್ ಸರ್ಕಲ್ ಬಳಿ ನಡೆದುಕೊಂಡು ತೆರಳುತ್ತಿದ್ದ ವೃದ್ದೆಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿದೆ. ಅತಿ ವೇಗದಿಂದ ಬಂದ ಬೈಕ್ ಗೂಡ್ಸ್ ಆಟೋಗೆ ಡಿಕ್ಕಿಯಾಗುವುದನ್ನು…
Read More » -
ಕಾರ್ಯಕ್ರಮ
ಕೂಡುಮಂಗಳೂರು: ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಕಾರ್ಯಕ್ರಮ
ಕುಶಾಲನಗರ, ಆ 13:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕುಶಾಲನಗರ ತಾಲೂಕು ಕೂಡುಮಂಗಳೂರು ಸಮುದಾಯ ಭವನದಲ್ಲಿ ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಕಾರ್ಯಕ್ರಮವನ್ನು ಕೂಡುಮಂಗಳೂರು…
Read More » -
ಪ್ರತಿಭಟನೆ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಅಟ್ಟಹಾಸ: ಮತಾಂಧ ಶಕ್ತಿಗಳ ವಿರುದ್ದ ಕಾಂಗ್ರೆಸ್ ಪ್ರತಿಭಟನೆ
ಕುಶಾಲನಗರ, ಆ 13: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಎಸಗುತ್ತಿರುವ ಮತಾಂಧ ಶಕ್ತಿಗಳ ವಿರುದ್ದ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ…
Read More » -
ಸುದ್ದಿಗೋಷ್ಠಿ
ನಾಳೆ ಕುಶಾಲನಗರದಲ್ಲಿ ಬೃಹತ್ ಪಂಜಿನ ಮೆರವಣಿಗೆ
ಕುಶಾಲನಗರ, ಆ 13: ಹಿಂದು ಜಾಗರಣ ವೇದಿಕೆ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಜನ ಜಾಗೃತಿಗಾಗಿ ಆ. 14ರ ಬುಧವಾರ ಸಂಜೆ ಕುಶಾಲನಗರದಲ್ಲಿ ಪಂಜಿನ ಮೆರವಣಿಗೆ…
Read More » -
ಟ್ರೆಂಡಿಂಗ್
ಆ.18: ಕುಶಾಲನಗರದ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರ ಸಂಘದ ವಾರ್ಷಿಕ ಮಹಾಸಭೆ
ಕುಶಾಲನಗರ, ಆ 13: ಕುಶಾಲನಗರದ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಆಗಸ್ಟ್ 18 ರ ಭಾನುವಾರ ಕುಶಾಲನಗರ ಬೈಪಾಸ್ ರಸ್ತೆಯ…
Read More » -
ಟ್ರೆಂಡಿಂಗ್
ಕುಶಾಲನಗರ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಮಾನವ ಸರಪಳಿ: ಪ್ರತಿಭಟನೆ
ಕುಶಾಲನಗರ, ಆ 12: ಬಾಂಗ್ಲಾ ದೇಶದಲ್ಲಿರುವ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ, ಅಲ್ಲಿನ ಹಿಂದೂಗಳ ಸುರಕ್ಷತೆಗೆ ಕ್ರಮಕೈಗೊಳ್ಳಲು ಆಗ್ರಹಿಸಿ ಕುಶಾಲನಗರ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಕುಶಾಲನಗರದ…
Read More » -
ಶಿಕ್ಷಣ
ಅನುಗ್ರಹ ಪದವಿ ಕಾಲೇಜಿನ ಪ್ರಥಮ ವರ್ಷದ ಬಿ.ಕಾಂ ಮತ್ತು ಬಿಸಿಎ ವಿದ್ಯಾರ್ಥಿಗಳಿಗೆ ‘ಓರಿಯಂಟೇಶನ್’ ಕಾರ್ಯಕ್ರಮ
ಕುಶಾಲನಗರ, ಆ 12: ಕುಶಾಲನಗರದ ಅನುಗ್ರಹ ಪದವಿ ಕಾಲೇಜಿನ ಪ್ರಥಮ ವರ್ಷದ ಬಿ.ಕಾಂ ಮತ್ತು ಬಿಸಿಎ ವಿದ್ಯಾರ್ಥಿಗಳಿಗೆ ‘ಓರಿಯಂಟೇಶನ್’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಕಾಲೇಜಿನ ಪ್ರಾಂಶುಪಾಲ …
Read More » -
ಕಾಮಗಾರಿ
ನೀರಾವರಿ ಇಲಾಖೆ ಕಾರ್ಯದರ್ಶಿ ಹಾರಂಗಿ, ಚಿಕ್ಲಿಹೊಳೆಗೆ ಭೇಟಿ, ಪರಿಶೀಲನೆ
ಕುಶಾಲನಗರ, ಆ 12: ಕರ್ನಾಟಕ ಸರಕಾರದ ನೀರಾವರಿ ಇಲಾಖೆ ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ ಅವರು ಶನಿವಾರ ಹಾರಂಗಿ ಅಣೆಕಟ್ಟು ಮತ್ತು ಚಿಕ್ಲಿಹೊಳೆ ಅಣೆಕಟ್ಟೆ ಗಳಿಗೆ ಭೇಟಿ ನೀಡಿ…
Read More » -
ಚುನಾವಣೆ
ಚಿಕ್ಕ ಅಳುವಾರ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ
ಕುಶಾಲನಗರ, ಆ 12: ತೊರೆನೂರು ಗ್ರಾಪಂ ವ್ಯಾಪ್ತಿಯ ಚಿಕ್ಕ ಅಳುವಾರ ಹಾಲು ಉತ್ಪಾದಕರ ಸಹಕಾರ ಸಂಘದ 2024-29ನೇ ಸಾಲಿಗೆ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ…
Read More » -
ಟ್ರೆಂಡಿಂಗ್
ಗುಡ್ಡೆಹೊಸೂರು ಶ್ರೀ ವಿನಾಯಕ ಸೇವಾ ಸಮಿತಿ ಸಮಿತಿ ರಚನೆ
ಕುಶಾಲನಗರ, ಆ 11: ಗುಡ್ಡೆಹೊಸೂರು ಶ್ರೀ ವಿನಾಯಕ ಸೇವಾ ಸಮಿತಿಯ 30ನೇ ವರ್ಷದ ವಾರ್ಷಿಕೋತ್ಸವದ ಪೂರ್ವಭಾವಿ ಸಭೆಯನ್ನು ಗುಡ್ಡೆಹೊಸೂರು ಸಮುದಾಯ ಭವನದಲ್ಲಿ ಕರೆಯಲಾಗಿತ್ತು. ಈ ಸಾಲಿನ ಅಧ್ಯಕ್ಷರಾಗಿ…
Read More » -
ಟ್ರೆಂಡಿಂಗ್
ಬಸವನಹಳ್ಳಿ ಮೊರಾರ್ಜಿ ವಸತಿ ಶಾಲೆಗೆ ಗ್ರೀನ್ ಅವಾರ್ಡ್ ಪ್ರಶಸ್ತಿ
ಕುಶಾಲನಗರ, ಆ 11: ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಗ್ರೀನ್ ಅಂಡ್ ಗ್ರೀನ್ ಎಂಬ ಅಂತರರಾಷ್ಟ್ರೀಯಾ ಸಂಸ್ಥೆಯು ಕೊಡಮಾಡುವ ಗ್ರೀನ್ ಅವಾರ್ಡ್ ಪ್ರಶಸ್ತಿಗೆ ಭಾಜನವಾಗಿದೆ.…
Read More » -
ಪ್ರಕಟಣೆ
ಆಗಸ್ಟ್ 15ಕ್ಕೆ ಕೈಗೆ ಕಪ್ಪು ಬಟ್ಟೆ ಧರಿಸಿ ಕರಾಳ ಸ್ವತಂತ್ರ ದಿನ ಆಚರಣೆ
ಕುಶಾಲನಗರ, ಆ 11: ಕಳೆದ ಐದು ವರ್ಷಗಳಿ೦ದ ಶಿಕ್ಷಣ ಇಲಾಖೆಯು ದಿನಕ್ಕೊಂದು ಆದೇಶ ಹೊರಡಿಸಿ ಅನುದಾನ ರಹಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಮಲತಾಯಿ ಮಕಳಂತೆ…
Read More » -
ಅಪಘಾತ
ಅಪಘಾತದಲ್ಲಿ ಗಾಯಗೊಂಡ ಹೋರಿಗೆ ಚಿಕಿತ್ಸೆ, ಆರೈಕೆ
ಕುಶಾಲನಗರ, ಆ 11: ಕುಶಾಲನಗರದ ಸಿಟಿ ಸೆಂಟರ್ ಮುಂಭಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ನರಳುತ್ತಿದ್ದ ಹೋರಿಯನ್ನು ಸ್ಥಳೀಯರು ಪಶು ವೈದ್ಯಕೀಯ ಆಸ್ಪತ್ರೆಗೆ ಕೊಂಡೊಯ್ದು ಪ್ರಥಮ ಚಿಕಿತ್ಸೆ…
Read More » -
ಅವ್ಯವಸ್ಥೆ
ಮುಗಿಯದ ಯುಜಿಡಿ ಗೋಳು, ರಸ್ತೆಯಿಡೀ ಟಾಯ್ಲೆಟ್ ಗಲೀಜು, ನಿವಾಸಿಗಳ ಆಕ್ರೋಷ
ಕುಶಾಲನಗರ, ಆ 11: ಕುಶಾಲನಗರದಲ್ಲಿ ದಶಕಗಳಿಂದ ಲೋಕಾರ್ಪಣೆ ಯಾಗದೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದ ಯುಜಿಡಿ ಕಾಮಗಾರಿ ಪ್ರಾಯೋಗಿಕ ಆರಂಭದಲ್ಲೇ ಲೋಪಗಳು ಕಂಡುಬರತೊಡಗಿವೆ. ಅನುಕೂಲ ಒದಗಿಸಲು ಅನುಷ್ಠಾನಗೊಂಡ ಒಳಚರಂಡಿ…
Read More » -
ಕಾರ್ಯಕ್ರಮ
ವೀರಭದ್ರ ವರ್ದಂತಿ ಮಹೋತ್ಸವಕೆ ಆರ್ಟ್ ಆಫ್ ಲಿವಿಂಗ್ ಶ್ರೀ ರವಿಶಂಕರ್ ಗುರೂಜಿಗೆ ಆಹ್ವಾನ
ಸೋಮವಾರಪೇಟೆ, ಆ 10:- ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ದೆಹಲಿಯಲ್ಲಿ ನಡೆಸಲು ಉದ್ದೇಶಿಸಿರುವ ವೀರಭದ್ರ ವರ್ದಂತಿ ಮಹೋತ್ಸವಕೆ ಆರ್ಟ್ ಆಫ್ ಲಿವಿಂಗ್ ಶ್ರೀ ರವಿಶಂಕರ್ ಗುರೂಜಿ…
Read More » -
ಪ್ರತಿಭಟನೆ
ಗುಡ್ಡೆಹೊಸೂರಿನಿಂದ ಮೈಸೂರು ಚಲೋ ಕಾರ್ಯಕ್ರಮಕ್ಕೆ ತೆರಳಿದ ಕಾರ್ಯಕರ್ತರು
ಕುಶಾಲನಗರ, ಆ 10: ಗುಡ್ಡೆಹೊಸೂರು ಮಂಡಲದಿಂದ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಸಿದ್ದರಾಮಯ್ಯ ಅವರು ನಡೆಸಿರುವ ಮೂಡ ಹಗರಣ ವಿರುದ್ಧ ಪ್ರತಿಭಟನೆ ನಡೆಸಲು *ಮೈಸೂರು…
Read More » -
ಮನವಿ
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಸಮಸ್ತ ವೃತ್ತಿ ಬಾಂಧವರು ಪಾಲ್ಗೊಳ್ಳಲು ಮನವಿ
ಕುಶಾಲನಗರ, ಆ 10: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ) ಬೆಂಗಳೂರು, ಜಿಲ್ಲಾ ಘಟಕ ಕೊಡಗು ವತಿಯಿಂದ ರಾಜ್ಯ ಸಂಘದ ನಿರ್ದೇಶನದಂತೆ ದಿನಾಂಕ 12-8-2024 ಸೋಮವಾರದಂದು…
Read More » -
ಪ್ರಕಟಣೆ
ಕುಶಾಲನಗರ ಕದಳಿ ವೇದಿಕೆ ಅಧ್ಯಕ್ಷರಾಗಿ ಹೇಮಲತಾ ನೇಮಕ
ಕುಶಾಲನಗರ, ಆ 09 : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕವಾದ ಕದಳಿ ವೇದಿಕೆಯ ಕುಶಾಲನಗರ ತಾಲ್ಲೂಕು ಅಧ್ಯಕ್ಷರಾಗಿ ಕುಶಾಲನಗರದ ಸಂಯುಕ್ತ ಪದವಿ ಪೂರ್ವ…
Read More » -
ಕಾರ್ಯಕ್ರಮ
ಕನ್ನಡ ಸಿರಿ ಸ್ನೇಹ ಬಳಗ, ಕನ್ನಡಭಾರತಿ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ವಿಚಾರಗೋಷ್ಠಿ
ಕುಶಾಲನಗರ, ಆ 09: ಕರ್ನಾಟಕ ಏಕೀಕರಣದಲ್ಲಿ ಪತ್ರಿಕೆ ಹಾಗೂ ಮಾಧ್ಯಮಗಳ ಪಾತ್ರ ಪ್ರಮುಖದ್ದಾಗಿದೆ ಎಂದು ನಿವೃತ್ತ ಪ್ರಾಂಶುಪಾಲರಾದ ಡಾ.ಜೆ ಎ ಸೋಮಣ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕನ್ನಡ ಸಿರಿ…
Read More » -
ಅರಣ್ಯ ವನ್ಯಜೀವಿ
ಹೇರೂರಿನಲ್ಲಿ ಕಾಡಾನೆಗಳ ದಾಳಿಯಿಂದ ನೆಲಕಚ್ಚಿದ 100 ಕ್ಕೂ ಅಧಿಕ ಅಡಿಕೆ ಗಿಡಗಳು
ಕುಶಾಲನಗರ, ಆ 09: ಕುಶಾಲನಗರ ಅರಣ್ಯ ವಲಯದ ಅತ್ತೂರು ಮೀಸಲು ಅರಣ್ಯ ವ್ಯಾಪ್ತಿಯ ಹೇರೂರಿನಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದೆ. ಕಾಡಾನೆಗಳ ಹಾವಳಿಯಿಂದ ವ್ಯಾಪಕವಾಗಿ ಬೆಳೆ ನಾಶ ಉಂಟಾಗುತ್ತಿರುವ…
Read More » -
ಪ್ರಕಟಣೆ
ಸುಣ್ಣದಕೆರೆ: ಸ್ಮಶಾನ ಜಾಗ ವಿವಾದ, ಹಳೆಯ ಆದೇಶ ರದ್ದು: ಪುನರ್ ಪರಿಶೀಲನೆಗೆ ನಿರ್ದೇಶನ
ಕುಶಾಲನಗರ, ಆ 09: ಗುಡ್ಡೆಹೊಸೂರು ಗ್ರಾಪಂ ವ್ಯಾಪ್ತಿಯ ಸುಣ್ಣದಕೆರೆಯಲ್ಲಿ ಸಾರ್ವಜನಿಕ ಸ್ಮಶಾನಕ್ಕೆ ನಿಗದಿಪಡಿಸಿದ್ದ ಜಾಗದ ವಿವಾದ ಹಿನ್ನಲೆಯಲ್ಲಿ ಸ್ಥಳೀಯ ನಿವಾಸಿ ರಜಿತ್ ಅವರು ಮೇಲ್ಮನವಿ ನ್ಯಾಯಾಧಿಕರಣಕ್ಕೆ ಸಲ್ಲಿಸಿದ…
Read More » -
ಅಪಘಾತ
ಸುಂಟಿಕೊಪ್ಪ ಬಳಿ ಬೈಕ್ ಅಪಘಾತ : ಪಿರಿಯಾಪಟ್ಟಣ ಮೂಲದ ಸವಾರರಿಬ್ಬರ ದುರ್ಮರಣ
ಕುಶಾಲನಗರ, ಆ 09: ಸುಂಟಿಕೊಪ್ಪ ಸಮೀಪದ ಶಾಂತಿಗೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನೆನ್ನೆ ರಾತ್ರಿ 10 ಗಂಟೆ ಸುಮಾರಿಗೆ ನಡೆದ ಬೈಕ್ ಅಪಘಾತದಲ್ಲಿ ಓರ್ವ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ,…
Read More » -
ಪ್ರಕಟಣೆ
ಮೈಕ್ರೋ ಫೈನಾನ್ಸ್, ಗಿರವಿದಾರರಿಗೆ ಸಾಲ ವಸೂಲಾತಿ ಸಂಬಂಧ ಜಿಲ್ಲಾಧಿಕಾರಿ ನಿರ್ದೇಶನ
ಕುಶಾಲನಗರ, ಆ 07: ಕೊಡಗು ಜಿಲ್ಲೆಯಲ್ಲಿ 2024ನೇ ಸಾಲಿನಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ಜಿಲ್ಲೆಯಲ್ಲಿನ ಕೂಲಿ ಕಾರ್ಮಿಕರಿಗೆ ಕೆಲಸ ಇಲ್ಲದೆ ದಿನ ನಿತ್ಯದ ಜೀವನ ನಡೆಸಲು ತೊಂದರೆ…
Read More » -
ಶಿಕ್ಷಣ
ಅನುಗ್ರಹ ಪಿಯು ಮತ್ತು ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ತು ಪದಗ್ರಹಣ, ಸ್ವಾಗತ ಸಮಾರಂಭ
ಕುಶಾಲನಗರ, ಆ 07: ಕುಶಾಲನಗರ ಅನುಗ್ರಹ ಪಿಯು ಮತ್ತು ಪದವಿ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ವಿದ್ಯಾರ್ಥಿ ಪರಿಷತ್ತು ಪದಗ್ರಹಣ ಸಮಾರಂಭ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ…
Read More » -
ಕಾರ್ಯಕ್ರಮ
ಕೆ.ಎಸ್. ಆರ್.ಟಿ.ಸಿ. ನೂತನ ಬಸ್ಸ್ ಮಾರ್ಗಕ್ಕೆ ಚಾಲನೆ
ಸೋಮವಾರಪೇಟೆ, ಆ 06: ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಸೌಲಭ್ಯ ದೊರಕುವಂತಾಗಬೇಕು ಎಂದು ತಪೋಕ್ಷೇತ್ರ ಮನೇಹಳ್ಳಿ ಮಠದ ಶ್ರೀ.ಮಹಾಂತ ಶಿವಲಿಂಗ ಸ್ವಾಮೀಜಿ ಆಶಯ ವ್ಯಕ್ತಪಡಿಸಿದರು. ರಾಜ್ಯ ರಸ್ತೆ ಸಾರಿಗೆ…
Read More » -
ಆರೋಪ
ಹಾರಂಗಿ ಎಡದಂಡೆ ನಾಲೆ ದುರಸ್ಥಿ ಕಾಮಗಾರಿ ಕಳಪೆ ಆರೋಪ
ಕುಶಾಲನಗರ, ಆ 06:ಕಾವೇರಿ ನೀರಾವರಿ ನಿಗಮ ಹಾರಂಗಿ ಎಡದಂಡೆ ನಾಲೆಯ ದುರಸ್ತಿಯ ಕಾಮಗಾರಿ ಕಳಪೆ ಇಂದ ಕೂಡಿದ್ದು ಮಳೆ ಬಂದ ಸಂದರ್ಭದಲ್ಲಿ ನಾಲ ಸೈಡ್ ವಾಲ್ ಗಳು…
Read More » -
ಟ್ರೆಂಡಿಂಗ್
ಕೊನೆಗೂ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟಿಸಿದ ಸರ್ಕಾರ
ಕುಶಾಲನಗರ, ಆ 05: *ಕೊನೆಗೂ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟಿಸಿದ ಸರ್ಕಾರ *ಪಟ್ಟಣ ಪಂಚಾಯ್ತಿ,ಪುರಸಭೆ ಅಧ್ಯಕ್ಷ,ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ *ಇಂದು ಸರ್ಕಾರದ ಅಧಿಕೃತ ಆದೇಶ ಪ್ರಕಟ *ಮಡಿಕೇರಿ…
Read More » -
ಮಳೆ
ಗಂಗೆ ಕಲ್ಯಾಣ: ಮನೆಯ ಗೋಡೆ ಕುಸಿತ
ಕೂಡಿಗೆ, ಆ. 5: ಕುಶಾಲನಗರ ತಾಲ್ಲೂಕಿನ ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಂಗೆ ಕಲ್ಯಾಣ ಗ್ರಾಮದ ರಾಮಕೃಷ್ಣ ಎಂಬವರ ಮನೆ ಗಾಳಿಮಳೆಗೆ ಗೋಡೆ ಮತ್ತ ಛಾವಣಿಯು ಕುಸಿದಿದೆ.…
Read More » -
ಮಳೆ
ತೋಳೂರುಶೆಟ್ಟಳ್ಳಿ ಸುತ್ತಮುತ್ತಲ ಮಳೆಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಭೇಟಿ, ಪರಿಶೀಲನೆ
ಸೋಮವಾರಪೇಟೆ, ಆ 05: ಇಲ್ಲಿಗೆ ಸಮೀಪದ ತೋಳೂರುಶೆಟ್ಟಳ್ಳಿ ಸುತ್ತಮುತ್ತಲ ಮಳೆಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಸಂತ್ರಸ್ತರಿಗೆ…
Read More » -
ಕ್ರೀಡೆ
ನವೆಂಬರ್, ಡಿಸೆಂಬರ್ ನಲ್ಲಿ ಬೆಂಗಳೂರಿನಲ್ಲಿ ಕೆ.ಎಸ್.ಪಿ.ಎಲ್ ಲೀಗ್ ಟೂರ್ನಿ
ಕುಶಾಲನಗರ, ಆ 05: ಕರ್ನಾಟಕ ರಾಜ್ಯ ಸಾಫ್ಟ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಆಶ್ರಯದಲ್ಲಿ ಕರ್ನಾಟಕ ಸಾಫ್ಟ್ ಬಾಲ್ ಪ್ರೀಮಿಯರ್ ಲೀಗ್ (ಕೆ.ಎಸ್.ಪಿ.ಎಲ್) ನವೆಂಬರ್ ಹಾಗೂ ಡಿಸೆಂಬರ್ ಎರಡು…
Read More » -
ಟ್ರೆಂಡಿಂಗ್
ಮಗನ ಸರ್ಕಾರದ ವಿರುದ್ಧ ಅಪ್ಪನ ಪ್ರತಿಭಟನೆ
ಕುಶಾಲನಗರ, ಆ 03: ಬಿಜೆಪಿ-ಜೆಡಿಎಸ್ ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈಸೂರು ಚಲೋ ಪಾದಯಾತ್ರೆ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಉದ್ಘಾಟನೆಗೊಂಡಿತು. ಈ ಒಂದು ಪ್ರತಿಭಟನಾ ಕಾರ್ಯಕ್ರಮದಲ್ಲಿ ಅರಕಲಗೂಡು…
Read More » -
ಪ್ರತಿಭಟನೆ
ಕೇಂದ್ರ ಸರಕಾರದ ವಿರುದ್ದ ಕುಶಾಲನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಕುಶಾಲನಗರ ಆ 3: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಕೇಂದ್ರದ ಬಿಜೆಪಿ ಸರಕಾರ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕುಶಾಲನಗರದಲ್ಲಿ ಬಿಜೆಪಿ…
Read More » -
ಕಾಮಗಾರಿ
ನಿರಂತರವಾಗಿ ಕುಸಿಯುತ್ತಿದೆ ಹಾರಂಗಿ ಎಡದಂಡೆ ನಾಲೆ ಬದಿ ಬರೆ
ಕುಶಾಲನಗರ, ಆ 03: ಹಾರಂಗಿ ಎಡದಂಡೆ ನಾಲೆಯ ದುರಸ್ಥಿ ಕಾಮಗಾರಿ ಇತ್ತೀಚೆಗೆ ಅಲ್ಲಲ್ಲಿ ಕುಸಿತ ಕಾಣುತ್ತಿದೆ. ರೂ 50 ಕೋಟಿಗೂ ಅಧಿಕ ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿ ಬರೆ…
Read More » -
ಟ್ರೆಂಡಿಂಗ್
ಮೈಸೂರು ಚಲೋ” ಪಾದಯಾತ್ರೆಯ ಕಾರ್ಯಕ್ರಮದಲ್ಲಿ ಕುಶಾಲನಗರ ಮುಖಂಡರು ಭಾಗಿ
ಕುಶಾಲನಗರ, ಆ 03: ಬಿಜೆಪಿ-ಜೆಡಿಎಸ್ ವತಿಯಿಂದ “ಮೈಸೂರು ಚಲೋ” ಪಾದಯಾತ್ರೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಕುಶಾಲನಗರ, ಸೋಮವಾರಪೇಟೆ ಭಾಗದ ಬಿಜೆಪಿ ಮುಖಂಡರು ಪಾಲ್ಗೊಂಡಿದ್ದಾರೆ. ಬಿಜೆಪಿ ಪ್ರಮುಖರಾದ ಗೌತಮ್, ಮೋಕ್ಷಿಕ್,…
Read More » -
ಕ್ರೈಂ
ಬುದ್ಧಿಮಾಂಧ್ಯ ಮಹಿಳೆ ಮೇಲೆ ಅತ್ಯಾಚಾರ ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ
ಕುಶಾಲನಗರ, ಆ 02: ಪಿರಿಯಾಪಟ್ಟಣ ತಾಲ್ಲೂಕು ಬೈಲಕುಪ್ಪೆ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿದ ಆವರ್ತಿ ಗ್ರಾಮದ ವಾಸಿಯಾದ ಆರೋಪಿ ಕುಮಾರ @ ಕುಮಟ ಬಿನ್ ಲೇಟ್ ಸಣ್ಣಶೆಟ್ಟಿ,…
Read More » -
ಕಾರ್ಯಕ್ರಮ
ಕೊಡಗು ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕುಶಾಲನಗರ, ಆ 02: ಕೊಡಗು ಜಿಲ್ಲೆಗೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯ ಮಳೆಹನಿ ಪ್ರದೇಶಗಳ ವೀಕ್ಷಣೆಗೆ ಬಂದಿರುವ ಸಿಎಂ. ಕೊಡಗಿನ ಗಡಿ ಆನೆಚೌಕೂರು ನಲ್ಲಿ ಸಿಎಂ ಗೆ…
Read More » -
ಕಾರ್ಯಕ್ರಮ
ತಾಯಂದಿರು ಹಸುಳೆಗಳಿಗೆ ಹೆಚ್ಚಾಗಿ ಎದೆ ಹಾಲುಣಿಸಿದರೆ ಸ್ತನ ಕ್ಯಾನ್ಸರ್ ದೂರ
ಕುಶಾಲನಗರ, ಆ 02: ತಾಯಂದಿರು ಎರಡು ವರ್ಷಗಳವರೆಗೆ ತಾಯಿಯ ಎದೆ ಹಾಲು ಕುಡಿಸುವುದರಿಂದ ಮಕ್ಕಳ ಆರೋಗ್ಯವೂ ವೃದ್ದಿಸುತ್ತದೆ. ತಾಯಂದಿರನ್ನು ಕಾಡುವ ಸ್ತನ ಕ್ಯಾನ್ಸರ್ ದೂರವಾಗುತ್ತದೆ ಎಂದು ಕುಶಾಲನಗರ…
Read More » -
ಸಭೆ
ಗುಡ್ಡೆಹೊಸೂರು ಗ್ರಾಮ ಪಂಚಾಯತಿ ತುರ್ತು ಸಭೆ
ಕುಶಾಲನಗರ, ಆ 02:ಗುಡ್ಡೆಹೊಸೂರು ಗ್ರಾಮ ಪಂಚಾಯತಿ ತುರ್ತು ಸಭೆ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಪಂ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದ ತೆಪ್ಪದಕಂಡಿಯ ಬಳಿ ಕಾವೇರಿ…
Read More » -
ಸನ್ಮಾನ
ಕುಶಾಲನಗರ ತಾಲ್ಲೂಕು ವೀರಶೈವ ಸಮಾಜದ ಅಧ್ಯಕ್ಷರಿಗೆ ಸನ್ಮಾನ
ಕುಶಾಲನಗರ, ಆ 02 : ವೀರಶೈವ ಲಿಂಗಾಯಿತ ಸಮಾಜದ ಕುಶಾಲನಗರ ತಾಲ್ಲೂಕು ಅಧ್ಯಕ್ಷ ಹೆಚ್.ಎಂ.ಮಧುಸೂದನ್ ಅವರನ್ನು ಪಿರಿಯಾಪಟ್ಟಣ ತಾಲ್ಲೂಕಿನ ವೀರಶೈವ ಸಮಾಜದ ಪದಾಧಿಕಾರಿಗಳು ಕುಶಾಲನಗರದಲ್ಲಿ ಸನ್ಮಾನಿಸಿ ಗೌರವಿಸಿದರು.…
Read More » -
ಪ್ರಕಟಣೆ
ಆ.8 ರಂದು ಕುಶಾಲನಗರದಲ್ಲಿ ರಕ್ತದಾನ ಶಿಬಿರ
ಕುಶಾಲನಗರ, ಆ 02: ತಾರೀಕು 8/8/2024 ರಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಶಾಲನಗರ ತಾಲ್ಲೂಕು ಘಟಕ, ಕುಶಾಲನಗರ ಹಾಗು ರೋಟರಿ ಸಂಸ್ಥೆ ಕುಶಾಲನಗರ ಅವರ ಸಂಯುಕ್ತ…
Read More » -
ಅಪಘಾತ
ಕೊಡಗರಹಳ್ಳಿ ಬಳಿ ಅಪಘಾತ
ಕುಶಾಲನಗರ, ಆ 02: ಮಡಿಕೇರಿ-ಕುಶಾಲನಗರ ಮುಖ್ಯ ರಸ್ತೆ ಕೊಡಗರಹಳ್ಳಿ ಸಮೀಪ ಜೀಪ್ ಹಾಗೂ ಕೆಎಸ್ಆರ್ಟಿಸಿ ಇವಿ ಬಸ್ ನಡುವೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಓವರ್ ಟೇಕ್ ಮಾಡಿಕೊಂಡು…
Read More » -
ಮನವಿ
ಮರೂರು ಗ್ರಾಮಕ್ಕೆ ತೆರಳುವ ರಸ್ತೆಯ ದುರಸ್ತಿಗೆ ಅಗ್ರಹ.
ಕುಶಾಲನಗರ ಆ. 1: ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲಸೆ ಸಮೀಪದ ಹಾಸನ ಹೆದ್ದಾರಿಯ ಮುಖ್ಯ ರಸ್ತೆಯಿಂದ ಮರೂರು ಗ್ರಾಮದ ಸಂಪರ್ಕ ರಸ್ತೆಯು ತೀರಾ ಹಾಳಾಗಿದ್ದು ಸಾರ್ವಜನಿಕರು…
Read More » -
ಮಳೆ
ಹೆಗ್ಗಡಹಳ್ಳಿ ಗ್ರಾಮದಲ್ಲಿ ಕಿರು ಬೆಟ್ಟದ ಬರೆ ಕುಸಿತ.
ಕುಶಾಲನಗರ ಆ.1: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಗ್ಗಡಹಳ್ಳಿ ಗ್ರಾಮದ ಶೈಲಾ ಕೃಷ್ಣ ಎಂಬುವರ ಮನೆಯ ಮುಂದೆ ಇರುವ ಕಿರು ಬೆಟ್ಟದ ಬರೆ ಕುಸಿತಗೊಂಡಿರುತ್ತದೆ. ಗ್ರಾಮ ಪಂಚಾಯತಿ…
Read More » -
ಮನವಿ
ಮುಲಾಜಿಲ್ಲದೆ ರಾಜಕಾಲುವೆ ತೆರವು ಗೊಳಿಸಿ: ಸಚಿವ ಕೆ.ವೆಂಕಟೇಶ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ.,
ಪಿರಿಯಾಪಟ್ಟಣ ಆ 1 :ಪಟ್ಟಣ ಸೇರಿದಂತೆ ತಾಲೂಕಿನ ಹಲವು ಭಾಗಗಳಲ್ಲಿ ರಾಜಕಾಲುವೆ ಸೇರಿದಂತೆ ಸರ್ಕಾರಿ ನೀರು ಹರಿಯುವ ಕೊಲ್ಲಿಗಳನ್ನು ಒತ್ತುವರಿ ಮಾಡಿಕೊಂಡಿರುವ ಕಾರಣದಿಂದ ಅನೇಕ ಮನೆಗಳು, ಮಳಿಗೆಗಳು…
Read More » -
ಪ್ರಕಟಣೆ
ನಾಳೆ ಕುಶಾಲನಗರಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ
ಕುಶಾಲನಗರ, ಆ 01: ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ಕೊಡಗು ಪ್ರವಾಸ * ಕುಶಾಲನಗರದ ವಿವಿಧ ನೆರೆ ಪೀಡಿತ ಪ್ರದೇಶಗಳ ವೀಕ್ಷಣೆ…
Read More » -
ಕಾರ್ಯಕ್ರಮ
ಬಸವನಹಳ್ಳಿಯಲ್ಲಿ ” ಶರಣ ಸಂಸ್ಕ್ರತಿ ಪ್ರಸಾರ ” ದತ್ತಿ ಕಾರ್ಯಕ್ರಮ
ಕುಶಾಲನಗರ, ಆ 01 : ಮನುಷ್ಯನ ನೋವು – ನಲಿವು, ದುಃಖ – ದುಮ್ಮಾನಗಳು ಹಾಗೂ ಆತನ ನಾಶಕ್ಕೆ ಆಸೆಗಳೇ ಕಾರಣವಾಗಿವೆ. ಮನುಷ್ಯ ನೆಮ್ಮದಿಯ ಬದುಕು ಕಟ್ಟಬೇಕಿದ್ದಲ್ಲಿ…
Read More » -
ಆರೋಪ
ಮೀನಿನಾಸೆಗೆ ರೊಂಡಕೆರೆ ಏರಿ ಒಡೆದ ಕಿಡಿಗೇಡಿಗಳು
ಕುಶಾಲನಗರ, ಆ 01: ಕುಶಾಲನಗರ ಗೊಂದಿಬಸವನಹಳ್ಳಿ ಗ್ರಾಮದ ರೊಂಡಕೆರೆ ಏರಿ ಎರಡನೇ ಬಾರಿಗೆ ಒಡೆದು ನೀರು ಹರಿದಿತ್ತು. ಇದು ಕಿಡಿಗೇಡಿಗಳ ಕೆಲಸ ಎಂಬ ಸಂಶಯ ವ್ಯಕ್ತಗೊಂಡಿದೆ. ಸ್ಥಳೀಯ…
Read More » -
ಕಾರ್ಯಕ್ರಮ
ಕನ್ನಡಸಿರಿ ಸ್ನೇಹ ಬಳಗದಿಂದ ಹಾರಂಗಿ ಜಲಾಶಯ ಕುರಿತು ಸಂವಾದ
ಕುಶಾಲನಗರ, ಆ 01: ಕುಶಾಲನಗರದ ಕನ್ನಡಸಿರಿ ಸ್ನೇಹ ಬಳಗದ ವತಿಯಿಂದ ಸರ್ಕಾರಿ ಎಂಜಿನಿಯರ್ ಕಾಲೇಜಿನಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಮತ್ತು ಮಾಜಿ ಮುಖ್ಯಂಮತ್ರಿ ವೀರೇಂದ್ರ ಪಾಟೀಲ್ ಅವರ…
Read More »