Recent Post
-
ಸಭೆ
ಕುಶಾಲನಗರ ತಾಲೂಕು ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆ
ಕುಶಾಲನಗರ, ಸೆ 27: ಕುಶಾಲನಗರ ತಾಲೂಕು ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆ ಶಾಸಕ ಮಂತರ್ ಗೌಡ ಅಧ್ಯಕ್ಷತೆಯಲ್ಲಿ ಕೂಡುಮಂಗಳೂರು ಗ್ರಾಪಂ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ…
Read More » -
ಅಪಘಾತ
ಮಂಗಳೂರಿನಲ್ಲಿ ಬೈಕ್ ಅಪಘಾತ-ಮಡಿಕೇರಿ ಯುವಕ ದುರ್ಮರಣ
ಕುಶಾಲನಗರ, ಸೆ 27: ಮಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಮಡಿಕೇರಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮಂಗಳೂರಿನ ಕುಲಶೇಖರ ಬಳಿಯ ಶಾಲೆ ಮುಂಭಾಗ ಶುಕ್ರವಾರ ಬೆಳಗ್ಗೆ…
Read More » -
ರಾಜ್ಯ
ಕೊಡಗಿನ ಇಬ್ಬರು ಮಹಿಳೆಯರು ಅ.ಭಾ.ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯಘಟಕದ ನಿರ್ದೇಶಕರಾಗಿ ಅವಿರೋಧ ಆಯ್ಕೆ
ಸೋಮವಾರಪೇಟೆ, ಸೆ 26: ಕೊಡಗು ಜಿಲ್ಲೆಯ ಇಬ್ಬರು ಮಹಿಳೆಯರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯಘಟಕದ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ 2024/29ನೆ…
Read More » -
ಪ್ರತಿಭೆ
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ:ರಾಫೆಲ್ಸ್ ಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳ ಸಾಧನೆ
ಮಡಿಕೇರಿ, ಸೆ 26 ಮೂರ್ನಾಡು ಪ್ರೌಢ ಶಾಲೆಯಲ್ಲಿ ನಡೆದ ಮೂರ್ನಾಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹೊದವಾಡದ ರಾಫೆಲ್ಸ್ ಇಂಟರ್ನ್ಯಾಷನಲ್ ಸ್ಕೂಲ್ ಮತ್ತು ಪಿಯು ಕಾಲೇಜು ವಿದ್ಯಾರ್ಥಿಗಳು…
Read More » -
ಕ್ರೈಂ
ಎರಡು ವರ್ಷಗಳ ಬಳಿಕ ಕೊಲೆ ಆರೋಪಿ ಬಂಧಿಸಿದ ಕೊಡಗು ಪೊಲೀಸ್
ಕುಶಾಲನಗರ, ಸೆ 26: ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಟಿ.ಶೆಟ್ಟಿಗೇರಿ ಗ್ರಾಮದ ನಿವಾಸಿಯಾದ ಪ್ರೇಮಾ ಹಾಗೂ ಅವರ ತಂಗಿ ವೀಣಾ ದಿನಾಂಕ: 06-02-2022 ರಂದು ಪೊನ್ನಂಪೇಟೆಯ ಕೊಡವ…
Read More » -
ಸಭೆ
ಹೆಬ್ಬಾಲೆ ವಿಶ್ವಕರ್ಮ ಕುಶಲ ಸಹಕಾರ ಸಂಘದ ಮಹಾಸಭೆ
ಕುಶಾಲನಗರ, ಸೆ. 26: ಹೆಬ್ಬಾಲೆಯಲ್ಲಿರುವ ಕಾಳಿಕಾಂಬ ವಿಶ್ವಕರ್ಮ ಕುಶಲ ಕೈಗಾರಿಕಾ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಕಚೇರಿ ಆವರಣದಲ್ಲಿ ಸಂಘದ ಅಧ್ಯಕ್ಷ ಹೆಚ್.ಬಿ. ಲಿಂಗಮೂರ್ತಿ ಅಧ್ಯಕ್ಷತೆಯಲ್ಲಿ…
Read More » -
ಸಾಮಾಜಿಕ
ಗ್ರಾಮೀಣ ಕೂಟ ಸಂಸ್ಥೆಯಿಂದ ಗೋಣಿಕೊಪ್ಪ ಶಾಲೆಗೆ ಕೊಡುಗೆ
ಕುಶಾಲನಗರ, ಸೆ 25: ಗ್ರಾಮೀಣ ಕೂಟ ಸಂಸ್ಥೆಯಿಂದ ಗೋಣಿಕೊಪ್ಪ ಸರಕಾರಿ ಪ್ರಾಥಮಿಕ ಶಾಲೆಗೆ ರೂ 50 ಸಾವಿರ ಮೌಲ್ಯದ ವಸ್ತುಗಳನ್ನು ಕೊಡುಗೆ ನೀಡಲಾಯಿತು. ಈ ಸಂದರ್ಭ ಸಂಸ್ಥೆಯ…
Read More » -
ರಾಜಕೀಯ
ಇದು ನ್ಯಾಯಸಮ್ಮತವಾದ ಚುನಾವಣೆ: ಶಾಸಕ ಡಾ.ಮಂತರ್ ಗೌಡ
ಕುಶಾಲನಗರ, ಸೆ 25: ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರ ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಅಧ್ಯಕ್ಷರಾಗಿ ಜಯಲಕ್ಷ್ಮಿ ಚಂದ್ರು, ಉಪಾಧ್ಯಕ್ಷರಾಗಿ ಪುಟ್ಟ ಲಕ್ಷ್ಮಮ್ಮ ಅವಿರೋಧವಾಗಿ ಆಯ್ಕೆಯಾದರು. ಸದರಿ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಪತ್ರಕರ್ತ ಭವನ ನಿರ್ಮಾಣ ಮಾಡಲು ಎಲ್ಲಾ ರೀತಿಯ ಸಹಕಾರ: ಶಾಸಕ ಡಾ.ಮಂತರ್ ಗೌಡ
ಕುಶಾಲನಗರ, ಸೆ 25 : ದೇಶಕಂಡ ಮಹಾನ್ ಪತ್ರಕರ್ತರಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ವ್ಯಕ್ತಿತ್ವವನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು…
Read More » -
ಚುನಾವಣೆ
ಕುಶಾಲನಗರ ಪಪಂ ಅಧ್ಯಕ್ಷೆ, ಉಪಾಧ್ಯಕ್ಷೆ ಸ್ಥಾನ ಕಾಂಗ್ರೆಸ್ ತೆಕ್ಕೆಗೆ
ಕುಶಾಲನಗರ, ಸೆ 25: ಕುಶಾಲನಗರ ಪಪಂ ಅಧ್ಯಕ್ಷ, ಉಪಾಧ್ಯಕ್ಷೆ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಂಡಿದೆ. ಅಧ್ಯಕ್ಷರಾಗಿ ಜಯಲಕ್ಷ್ಮಿ ಚಂದ್ರು, ಉಪಾಧ್ಯಕ್ಷರಾಗಿ ಪುಟ್ಟ ಲಕ್ಷ್ಮಮ್ಮ ಅವಿರೋಧವಾಗಿ ಆಯ್ಕೆಯಾದರು. ಸದರಿ…
Read More » -
ಟ್ರೆಂಡಿಂಗ್
ಕುಶಾಲನಗರ ಹೋಬಳಿ ಪತ್ರಕರ್ತರ ಸಂಘದ ಬೆಳ್ಳಿ ಮಹೋತ್ಸವ ಸಂಭ್ರಮ ಉದ್ಘಾಟನೆ
ಕುಶಾಲನಗರ : ಸೆ.25 ಇಪ್ಪತೈದು ವಸಂತಗಳನ್ನು ಪೂರೈಸಿರುವ ಕುಶಾಲನಗರ ಹೋಬಳಿ ಪತ್ರಕರ್ತರ ಸಂಘದ ಬೆಳ್ಳಿ ಮಹೋತ್ಸವ ಸಂಭ್ರಮಕ್ಕೆ ಚಾಲನೆ ನೀಡಲಾಯಿತು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ…
Read More » -
ಚುನಾವಣೆ
ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಕುಶಾಲನಗರ ಪಪಂ ಚುನಾವಣೆ
ಕುಶಾಲನಗರ, ಸೆ 25: ಕುಶಾಲನಗರ ಪಪಂ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಂದು. ಪೊಲೀಸ್ ಬಂದೋಬಸ್ತ್ ನಡುವೆ ಚುನಾವಣೆ ಪ್ರಕ್ರಿಯೆ ಆರಂಭ. ಕಾಂಗ್ರೆಸ್ ಅಧ್ಯಕ್ಷ…
Read More » -
ಸುದ್ದಿಗೋಷ್ಠಿ
ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಅಕ್ರಮ: ಬಿಜೆಪಿ ಮುಖಂಡರು
ಕುಶಾಲನಗರ, ಸೆ 24: ಬುಧವಾರ ನಡೆಯಲಿರುವ ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಅಕ್ರಮವಾಗಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ…
Read More » -
ಪ್ರಕಟಣೆ
ನಾಳೆ ನಡೆಯಲಿರುವ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ತಿರಸ್ಕರಿಸಿದ ಬಿಜೆಪಿ ಸದಸ್ಯೆ
ಕುಶಾಲನಗರ, ಸೆ 24: ಸೆ.25 ರಂದು ನಡೆಯಲಿರುವ ಕುಶಾಲನಗರ ಪಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆಯನ್ನು ಬಿಜೆಪಿ ಸದಸ್ಯೆ ಶೈಲಾ ಕೃಷ್ಣಪ್ಪ ತಿರಸ್ಕರಿಸಿದ್ದಾರೆ. ಈ ಬಗ್ಗೆ ಮಾಧ್ಯಮ…
Read More » -
ಪ್ರಶಸ್ತಿ
ರಾಮೇಶ್ವರ ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ
ಕುಶಾಲನಗರ, ಸೆ.22: ಕೂಡಿಗೆಯಲ್ಲಿರುವ ರಾಮೇಶ್ವರ ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ರಾಜ್ಯ ಅಪೆಕ್ಸ್ ಬ್ಯಾಂಕ್ ಮತ್ತು ಕೊಡಗು ಜಿಲ್ಲಾ ಕೇಂದ್ರ ಬ್ಯಾಂಕ್ ವತಿಯಿಂದ ಕೃಷಿ…
Read More » -
ಕಾರ್ಯಕ್ರಮ
ಶಾಂತಳ್ಳಿ ವಲಯದ ಕಿಬ್ಬೆಟ್ಟ ಗ್ರಾಮದಲ್ಲಿ ಸರಸ್ವತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ
ಕುಶಾಲನಗರ, ಸೆ 24: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಸೋಮವಾರಪೇಟೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಶಾಂತಳ್ಳಿ ವಲಯದ ಕಿಬ್ಬೆಟ್ಟ ಗ್ರಾಮದಲ್ಲಿ ಸರಸ್ವತಿ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ
ಕುಶಾಲನಗರ, ಸೆ 24: ಕುಶಾಲನಗರದ ವಾಸವಿ ಯುವಜನ ಸಂಘ ಹಾಗೂ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಿಷನ್ ಸ್ಟ್ರಿಂಗ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಉಚಿತ ನೇತ್ರ…
Read More » -
ಸುದ್ದಿಗೋಷ್ಠಿ
ಕುಶಾಲನಗರ ಪಪಂ ಎರಡನೆಯ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು: ವಿಪಿ.ಶಶಿಧರ್
ಕುಶಾಲನಗರ, ಸೆ 24: ಕುಶಾಲನಗರ ಪಟ್ಟಣ ಪಂಚಾಯಿತಿಯ ಎರಡನೆಯ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಲಿದೆ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ…
Read More » -
ಅವ್ಯವಸ್ಥೆ
ಕಕ್ಕೆ ಹೊಳೆಯ ಕಿರು ಸೇತುವೆ ದುರಸ್ತಿಪಡಿಸಲು ಗ್ರಾಮಸ್ಥರ ಅಗ್ರಹ
ಕುಶಾಲನಗರ,ಸೆ. 23: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮದಲಾಪುರ ಸಮೀಪದಲ್ಲಿರುವ ಕಕ್ಕೆ ಹೊಳೆಯ ಮೇಲ್ಬಾಗದ ಸೇತುವೆಯು ಈ ಸಾಲಿನಲ್ಲಿ ಸುರಿದ ಅತಿಯಾದ ಮಳೆಯಿಂದ, ಮತ್ತು ಹಾರಂಗಿ ಮುಖ್ಯ…
Read More » -
ಪ್ರತಿಭಟನೆ
ಕುಶಾಲನಗರ ದೇವಾಲಯಗಳ ಒಕ್ಕೂಟ ಮತ್ತು ತಿರುಪತಿ ಭಕ್ತರ ಸಮೂಹ ವತಿಯಿಂದ ಮೌನ ಪ್ರತಿಭಟನೆ
ಕುಶಾಲನಗರ, ಸೆ 23 : ತಿರುಪತಿಯ ಶ್ರೀವೆಂಕಟೇಶ್ವರ ಸ್ವಾಮಿಯ ಲಡ್ಡು ಪ್ರಸಾದ ತಯಾರಿಕೆಗೆ ಬಳಸುತ್ತಿದ್ದ ತುಪ್ಪದಲ್ಲಿ ಕಲಬೆರಕೆ ಮಾಡಿರುವ ಹೇಯಕೃತ್ಯವನ್ನು ಖಂಡಿಸಿ ಸೋಮವಾರ ತಿರುಪತಿ ಭಕ್ತ ಸಮೂಹ…
Read More » -
ಟ್ರೆಂಡಿಂಗ್
ಕುಶಾಲನಗರ ನಾಡಪ್ರಭು ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ
ಕುಶಾಲನಗರ, ಸೆ 23: ಕುಶಾಲನಗರದ ನಾಡಪ್ರಭು ಪತ್ತಿನ ಸಹಕಾರ ಸಂಘಕ್ಕೆ ಜೊಡಗು ಜಿಲ್ಲಾಮಟ್ಟದ ಪ್ರಶಸ್ತಿ ಲಭಿಸಿದೆ. ಸಂಘವು 2023-24 ನೇ ಸಾಲಿನಲ್ಲಿ ಕೃಷಿಯೇತರ ಪತ್ತಿನ ಸಹಕಾರ ಸಂಘಗಳ…
Read More » -
ಟ್ರೆಂಡಿಂಗ್
2.20 ಲಕ್ಷ ಲಾಭದಲ್ಲಿ ಬಸವನಹಳ್ಳಿ ಗಿರಿಜನ ವಿವಿಧೋದ್ದೇಶ ಸಹಕಾರ ಸಂಘ
ಕುಶಾಲನಗರ, ಸೆ 23: ಬಸವನಹಳ್ಳಿಯಲ್ಲಿರುವ ಕುಶಾಲನಗರ ಹಾಗೂ ಸೋಮವಾರಪೇಟೆ ತಾಲ್ಲೂಕು ಗಿರಿಜನ ದೊಡ್ಡಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಎಸ್.ಆರ್.ಅರುಣರಾವ್ ಅಧ್ಯಕ್ಷತೆಯಲ್ಲಿ ಸೋಮವಾರ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಪೌರ ಕಾರ್ಮಿಕರ ದಿನಾಚರಣೆ
ಕುಶಾಲನಗರ, ಸೆ 23: ಕುಶಾಲನಗರ ಪುರಸಭೆ ಆಶ್ರಯದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಪುರಸಭೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು,…
Read More » -
ಸಭೆ
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕಾರಣಿ ಸಭೆ
ಕುಶಾಲನಗರ, ಸೆ 23: ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕಾರಣಿ ಸಭೆ ನಡೆಯಿತು.ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಡಾ. ಮಂತರ್ ಗೌಡ, ಮುಂದಿನ ಜಿಲ್ಲಾ ಪಂಚಾಯಿತಿ ಮತ್ತು…
Read More » -
ಸಭೆ
ಹೆಬ್ಬಾಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ
ಕುಶಾಲನಗರ, ಸೆ. 22: ಹೆಬ್ಬಾಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಹೆಚ್. ಟಿ. ಮೋಹನ್ ಅಧ್ಯಕ್ಷತೆಯಲ್ಲಿ…
Read More » -
ಕಾಮಗಾರಿ
ಕುಶಾಲನಗರ ತಹಸೀಲ್ದಾರ್ ಉಸ್ತುವಾರಿಯಲ್ಲಿ ರಸ್ತೆ ನಿರ್ವಹಣೆ ಕಾಮಗಾರಿ
ಕುಶಾಲನಗರ, ಸೆ 22: ಕುಶಾಲನಗರ ಪಟ್ಟಣ ಮತ್ತು ಸುತ್ತಮುತ್ತ ವ್ಯಾಪ್ತಿಯ ರಾಜ್ಯ ಹೆದ್ದಾರಿ ರಸ್ತೆಗಳ ನಿರ್ವಹಣೆ ಮತ್ತು ಕಾಮಗಾರಿ ನಡೆಯಿತು. ಜಿಲ್ಲಾಧಿಕಾರಿಗಳ ಸೂಚನೆಯಂತೆ ಕುಶಾಲನಗರ ಪಟ್ಟಣ ವ್ಯಾಪ್ತಿಯ…
Read More » -
ಕ್ರೀಡೆ
ಕುಶಾಲನಗರ ಪುರಸಭೆ ಆಶ್ರಯದಲ್ಲಿ ಪೌರಕಾರ್ಮಿಕ ದಿನಾಚರಣೆ ಅಂಗವಾಗಿ ಕ್ರೀಡಾಕೂಟ
ಕುಶಾಲನಗರ, ಸೆ 22: ಕುಶಾಲನಗರ ಪುರಸಭೆ ಆಶ್ರಯದಲ್ಲಿ ಪೌರಕಾರ್ಮಿಕ ದಿನಾಚರಣೆ ಈ ತಿಂಗಳ 23 ರಂದು ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಪೌರಕಾರ್ಮಿಕ ಸಂಘದ ವತಿಯಿಂದ ಕ್ರೀಡಾಕೂಟ ಏರ್ಪಡಿಸಲಾಗಿತ್ತು.…
Read More » -
ಟ್ರೆಂಡಿಂಗ್
ರಾಮೇಶ್ವರ ಕೂಡುಮಂಗಳೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ
ಕುಶಾಲನಗರ, ಸೆ. 22: ಕೂಡಿಗೆಯಲ್ಲಿರುವ ರಾಮೇಶ್ವರ ಕೂಡುಮಂಗಳೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2023- 24ನೇ ಸಾಲಿನಲ್ಲಿ ರೈತರಿಗೆ ಕೃಷಿ ಸಾಲ ಸೇರಿದಂತೆ ವಿವಿಧ…
Read More » -
ಕ್ರೀಡೆ
ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್: ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆ ರಾಜ್ಯಮಟ್ಟಕ್ಕೆ
ಕುಶಾಲನಗರ, ಸೆ 22: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸರ್ವ ದೈವತ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಕ್ರೀಡಾಕೂಟದಲ್ಲಿ ಶಾಂತಿನಿಕೇತನ ಆಂಗ್ಲ…
Read More » -
ಪ್ರಕಟಣೆ
ಕುಶಾಲನಗರ ದೇವಾಲಯದ ಒಕ್ಕೂಟ ಮತ್ತು ತಿರುಪತಿ ಭಕ್ತರ ಸಮೂಹದಿಂದ ಮೌನ ಪ್ರತಿಭಟನೆ
ಕುಶಾಲನಗರ, ಸೆ 21: ಕೋಟ್ಯಾಂತರ ಭಕ್ತರ ಶೃದ್ದಾ ಕೇಂದ್ರ ತಿರುಪತಿ ಮಹಾ ಪ್ರಸಾದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬೆರಕೆ ಮಾಡಿದ ವಿಷಯ ನಮ್ಮಲ್ಲಿ ಆಕ್ರೋಶ ಮೂಡಿಸಿದೆ, ಈ…
Read More » -
ಕಾರ್ಯಕ್ರಮ
ಕೂಡಿಗೆ ಆಸ್ಪತ್ರೆ ಆವರಣ ಸ್ವಚ್ಛಗೊಳಿಸಿದ ಆಶಾ ಕಾರ್ಯಕರ್ತರು
ಕುಶಾಲನಗರ, ಸೆ 21: ಸ್ವಚ್ಛತಾ ಸಪ್ತಾಹದ ಅಂಗವಾಗಿ ಕೂಡಿಗೆಯ ಸರ್ಕಾರಿ ಆಸ್ಪತ್ರೆಯ ಆವರಣವನ್ನು ಆಶಾ ಕಾರ್ಯಕರ್ತರು ಹಾಗೂ ವೈದ್ಯ ಸಿಬ್ಬಂದಿಗಳು ಶುಚಿಗೊಳಿಸಿದರು. ಆಸ್ಪತ್ರೆಯ ಆವರಣದಲ್ಲಿ ಹರಡಿದ್ದ ಪ್ಲಾಸ್ಟಿಕ್…
Read More » -
ಕಾಮಗಾರಿ
ಯೋಜನೆಗಳ ಜನಪ್ರಿಯತೆ, ಇಲ್ಲಸಲ್ಲದ ಆರೋಪ: ವಿರೋಧ ಪಕ್ಷಗಳಿಂದ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ: ಸಚಿವ ಕೆ.ವೆಂಕಟೇಶ್
ಪಿರಿಯಾಪಟ್ಟಣ, ಸೆ: 21: ಸರ್ಕಾರ ಜನಸಾಮಾನ್ಯರ ನಾಡಿಮಿಡಿತವನ್ನು ಅರಿತು ಶಾಶ್ವತವಾದ ಯೋಜನೆಗಳನ್ನು ಜಾರಿಗೆ ತಂದು ಎಲ್ಲಾ ಕ್ಷೇತ್ರಗಳಲ್ಲೂ ಅಮೂಲಾಗ್ರವಾದ ಬದಲಾವಣೆ ತರುತ್ತಿರುವುದನ್ನು ಸಹಿಸದೆ ವಿರೋಧ ಪಕ್ಷಗಳು ಅನಗತ್ಯ…
Read More » -
ಪ್ರಕಟಣೆ
ಹೆಬ್ಬಾಲೆಯ ಶ್ರೀ ಕಾಳಿಕಾಂಬ ವಿಶ್ವಕರ್ಮ ಕುಶಲ ಕೈಗಾರಿಕಾ ಸಹಕಾರ ಸಂಘದ ಮಹಾಸಭೆ
ಕುಶಾಲನಗರ, ಸೆ 21: ಹೆಬ್ಬಾಲೆಯ ನಂ. 562ನೇ ಶ್ರೀ ಕಾಳಿಕಾಂಬ ವಿಶ್ವಕರ್ಮ ಕುಶಲ ಕೈಗಾರಿಕಾ ಸಹಕಾರ ಸಂಘದ 2023-2024ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸೆ.…
Read More » -
ಚುನಾವಣೆ
ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘದ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ
ಕುಶಾಲನಗರ, ಸೆ 21: ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬೊಳ್ಳಜಿರ ಬಿ. ಅಯ್ಯಪ್ಪ, ಉಪಾಧ್ಯಕ್ಷರಾಗಿ ಬೊಟ್ಟಂಗಡ…
Read More » -
ಕಾರ್ಯಕ್ರಮ
ಅನುಗ್ರಹ ಪದವಿ ಕಾಲೇಜಿನಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಸ್ವಾಗತ, ಮತ್ತು ವಿದ್ಯಾರ್ಥಿ ಪರಿಷತ್ ನ ಪದಗ್ರಹಣ
ಕುಶಾಲನಗರ, ಸೆ ,21: ದಿನಾಂಕ 21-09-2024 ರಂದು ಅನುಗ್ರಹ ಪದವಿ ಕಾಲೇಜಿನಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಪರಿಷತ್ ನ ಪದಗ್ರಹಣ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ…
Read More » -
ಅರಣ್ಯ ವನ್ಯಜೀವಿ
ಮೈಸೂರು ಅರಮನೆಯಿಂದ ತಡರಾತ್ರಿ ಏಕಾಏಕಿ ಮುಖ್ಯ ರಸ್ತೆಗೆ ಓಡಿ ಬಂದ ಸಾಕಾನೆಗಳು: ಕೆಲಕಾಲ ಭೀತಿಯ ವಾತಾವರಣ ಸೃಷ್ಠಿ
ಕುಶಾಲನಗರ, ಸೆ 21: ಮೈಸೂರು ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಕುಶಾಲನಗರ ದುಬಾರೆಯ ಶಿಬಿರದಿಂದ ತೆರಳಿರುವ ಸಾಕಾನೆಗಳಾದ ಧನಂಜಯ ಹಾಗೂ ಕಂಜನ್ ಎಂಬ ಆನೆಗಳ ಶೆಡ್ ನಿಂದ ಹೊರಗೋಡಿ…
Read More » -
ಚುನಾವಣೆ
ಯಾರದ್ದೋ ಮಾತು ಕೇಳಿ ಜೀವನ ಹಾಳು ಮಾಡಿಕೊಳ್ಳಬೇಡ: ತಹಸೀಲ್ದಾರ್ ಗೆ ಆರ್.ಅಶೋಕ್ ತರಾಟೆ
ಕುಶಾಲನಗರ, ಸೆ 20: ಕುಶಾಲನಗರ ಪಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಗರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಮಾಜಿ ಕಂದಾಯ ಸಚಿವ, ಹಾಲಿ ವಿಪಕ್ಷ ನಾಯಕ ಆರ್.ಅಶೋಕ್…
Read More » -
ಕಾರ್ಯಕ್ರಮ
ಕೂಡುಮಂಗಳೂರು ಗ್ರಾಪಂ ನಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ
ಕುಶಾಲನಗರ, ಸೆ 20: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 40ಕ್ಕೂ ಹೆಚ್ಚು ಸಂಜೀವಿನಿ ಒಕ್ಕೂಟದ ಸಂಘಗಳು ಉತ್ತಮ ರೀತಿಯಲ್ಲಿ ನಡೆಯುತ್ತಿದೆ ಎಂದು ಅಭಿನಂದನೆ ಸಲ್ಲಿಸಿದ ಕೂಡುಮಂಗಳೂರು ಗ್ರಾಮ…
Read More » -
ಪ್ರತಿಭಟನೆ
ಕುಶಾಲನಗರ ಪಪಂ ಚುನಾವಣೆ ರದ್ದತಿಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
ಕುಶಾಲನಗರ, ಸೆ 20 : ಕುಶಾಲನಗರ ಪಟ್ಟಣ ಪಂಚಾಯತಿಗೆ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸೆ.25 ರಂದು ಚುನಾವಣೆ ಘೋಷಣೆಯಾಗಿದ್ದು, ಇಬ್ಬರು ನಾಮನಿರ್ದೇಶಿತ ಸದಸ್ಯರಿಗೆ…
Read More » -
ಸಭೆ
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಪದಾಧಿಕಾರಿಗಳ ಸಭೆ, ಸದಸ್ಯತ್ವ ಅಭಿಯಾನ
ಕುಶಾಲನಗರ, ಸೆ 20: ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಪದಾಧಿಕಾರಿಗಳ ಸಭೆ ಹಾಗೂ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಮತ್ತು ಕಾರ್ಯಕಾರಿಣಿ ಸಭೆ ಸೋಮವಾರಪೇಟೆ…
Read More » -
ಕಾರ್ಯಕ್ರಮ
ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ತಾಲ್ಲೂಕು ಮಟ್ಟದ ಗಾಯನ ಸ್ಪರ್ಧೆ
ಕುಶಾಲನಗರ, ಸೆ.19: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಶಿಸ್ತು- ಸಂಯಮ, ಉತ್ತಮ ನಾಯಕತ್ವ ಗುಣ, ರಾಷ್ಟ್ರೀಯ ಭಾವೈಕ್ಯತೆ ಹಾಗೂ ಮಾನವೀಯ ಮೌಲ್ಯಗಳನ್ನು…
Read More » -
ಸುದ್ದಿಗೋಷ್ಠಿ
ಸೆ.25 ಕ್ಕೆ ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಮಹೋತ್ಸವ
ಕುಶಾಲನಗರ, ಸೆ 19; ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕುಶಾಲನಗರ ಹೋಬಳಿ ಪತ್ರಕರ್ತರ ಸಂಘದ ಬೆಳ್ಳಿ ಮಹೋತ್ಸವ ಸೆಪ್ಟೆಂಬರ್ 25ರಂದು ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು…
Read More » -
ಕ್ರೈಂ
ಅಸ್ಸಾಂ ಮೂಲದ ಅಪ್ರಾಪ್ತ ಬಾಲಕಿ ಕಿಡ್ನಾಪ್ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ
ಕುಶಾಲನಗರ, ಸೆ 19: ಮತ್ತಿಕಾಡು ಗ್ರಾಮದ ಅತ್ತೂರು-ನಲ್ಲೂರು ಗೇರುಬಾಣೆ ಬಿ ಎಸ್ಟೇಟ್ನ ಲೈನುಮನೆಯಲ್ಲಿ ವಾಸವಿದ್ದ ಅಸ್ಸಾಂ ಮೂಲದ ಅಪ್ರಾಪ್ತ ಬಾಲಕಿಯನ್ನು ಅದೇ ಲೈನ್ ಮನೆಯಲ್ಲಿ ವಾಸವಿದ್ದ ಅಸ್ಸಾಂ…
Read More » -
ಕಾರ್ಯಕ್ರಮ
ಚಿಟ್ಟೇನಹಳ್ಳಿ ಸಹಕಾರ ಸಂಘಕ್ಕೆ 23 ಲಕ್ಷ ನಿವ್ವಳ ಲಾಭ: ಸಂಘದ ಅಧ್ಯಕ್ಷ ಹೆಚ್.ಟಿ.ಸುರೇಶ್
ಪಿರಿಯಾಪಟ್ಟಣ, ಸೆ 18: ಚಿಟ್ಟೇನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2023-24 ನೇ ಸಾಲಿನಲ್ಲಿ 23 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಪ್ರಾಥಮಿಕ ಕೃಷಿ…
Read More » -
ಪರಿಸರ
ಸ್ವಚ್ಚತೆಯೇ ಸೇವೆ ಅಮ್ಮನ ಹೆಸರಿನಲ್ಲಿ ಗಿಡ ನೆಡುವ ಕಾರ್ಯಕ್ರಮ
ಕುಶಾಲನಗರ, ಸೆ 18: ಸ್ಚಚ್ಚ ಭಾರತ್ ಮಿಷನ್, ನಗರಾಭಿವೃದ್ಧಿ ಇಲಾಖೆ, ಕುಶಾಲನಗರ ಪುರಸಭೆ ಹಾಗೂ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು ಇವರ ಆಶ್ರಯದಲ್ಲಿ “ಸ್ವಚ್ಚತೆಯೇ ಸೇವೆ…
Read More » -
ಕ್ರೈಂ
ಮದಲಾಪುರ ಶಾಲೆಯ ಕೊಠಡಿ ಬೀಗ ಮುರಿದು ಕಳ್ಳತನಕ್ಕೆ ಯತ್ನ
ಕುಶಾಲನಗರ, ಸೆ. 18: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮದಲಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಅಹಾರ ದಾಸ್ತಾನು ಇಡುವ ಕೊಠಡಿ ಬೀಗವನ್ನು ಮುರಿದು ಕಳ್ಳತನ…
Read More » -
ಪ್ರತಿಭೆ
ಕೊಡ್ಲಿಪೇಟೆ : ಕ್ಲಸ್ಟರ್ ಮಟ್ಟದ ಮಕ್ಕಳ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧೆ :
ಕುಶಾಲನಗರ ಸೆ 18 : ಮಕ್ಕಳಲ್ಲಿ ಅಡಗಿರುವ ಅಂತರಿಕ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಕಾಲೋತ್ಸವ ಸ್ಪರ್ಧೆಗಳು ಉತ್ತಮ ವೇದಿಕೆಯಾಗಿವೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ…
Read More » -
ಸಭೆ
ಮದಲಾಪುರ ಹಾಲು ಉತ್ಪಾದಕರ ಸಂಘದ ಮಹಾಸಭೆ
ಕುಶಾಲನಗರ, ಸೆ 18: ಹಾಲು ಉತ್ಪಾದಕರ ಸಂಘಗಳಿಂದಾಗಿ ಗ್ರಾಮೀಣ ಪ್ರದೇಶಗಳ ಅನೇಕ ಮನೆಗಳು ಬೆಳಕಾಗುತ್ತಿವೆ ಎಂದು ಹಾಸನ ಹಾಲು ಒಕ್ಕೂಟದ ಕೊಡಗು ಜಿಲ್ಲಾ ನಿರ್ದೇಶಕ ಕೆ.ಕೆ.ಹೇಮಂತಕುಮಾರ್ ಹೇಳಿದರು.…
Read More » -
ಕಾರ್ಯಕ್ರಮ
ಸ್ಕೌಟ್ಸ್, ಗೈಡ್ಸ್ ನ ಕುಶಾಲನಗರ ತಾಲ್ಲೂಕು ಅಧ್ಯಕ್ಷ ಡಾ.ಪ್ರವೀಣ್ ಅವರಿಗೆ ಅಧಿಕಾರ ಹಸ್ತಾಂತರ
ಕುಶಾಲನಗರ, ಸೆ.18 : ಭಾರತ್ ಸ್ಕೌಟ್ಸ್, ಗೈಡ್ಸ್ ನ ಜಿಲ್ಲಾ ಸಂಸ್ಥೆಯ ವತಿಯಿಂದ ಕುಶಾಲನಗರ ತಾಲ್ಲೂಕು ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಸ್ಕೌಟ್ಸ್, ಗೈಡ್ಸ್…
Read More » -
ಅರಣ್ಯ ವನ್ಯಜೀವಿ
ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಗೆ ಬೆಳೆ ನಾಶ
ಕುಶಾಲನಗರ, ಸೆ 18: ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳಗೋಟೆ,6ನೇ ಹೊಸಕೋಟೆ, ಚೈನ್ ಗೇಟ್ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ತೀವ್ರ ಗೊಂಡಿದ್ದು,ರೈತರು ಬೆಳೆದ ಮೆಕ್ಕೆಜೋಳ ತಿಂದು ತುಳಿದು…
Read More » -
ಕ್ರೀಡೆ
ಕೊಡಗಿನ ಕರಾಟೆ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಕುಶಾಲನಗರ, ಸೆ 18: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಅಂಡ್ ಯೋಗ ಸಂಸ್ಥೆಯ 12 ವಿದ್ಯಾರ್ಥಿಗಳು ಬೆಂಗಳೂರಿನ ಕೋರಮಂಗಲ ಇಂಟರ್ನ್ಯಾಷನಲ್ ಇಂದೋರ್ ಸ್ಟೇಡಿಯಂ ನಲ್ಲಿ ನಡೆದ ಅಖಿಲ…
Read More » -
ಕಾರ್ಯಕ್ರಮ
ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು: ಲಯನ್ಸ್ ಕ್ಲಬ್ ಅಧ್ಯಕ್ಷ ಪಿ.ಕೆ.ಕುಮಾರ್
ಪಿರಿಯಾಪಟ್ಟಣ, ಸೆ 17: ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾಗಿದ್ದು, ಇವರ ಶಿಸ್ತು ಮತ್ತು ಸಮಯಪಾಲನೆ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು…
Read More » -
ಕಾಮಗಾರಿ
ಭುವನಗಿರಿಯಲ್ಲಿ 25 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ
ಕುಶಾಲನಗರ, ಸೆ. 17 ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಭುವನಗಿರಿಯಲ್ಲಿರುವ ಕಸ ವಿಲೇವಾರಿ ಘಟಕಕ್ಕೆ ತೆರಳುವ ರಸ್ತೆಯು ತೀರಾ ಹಾಳಾಗಿದ್ದ ಹಿನ್ನೆಲೆಯಲ್ಲಿ ಕುಶಾಲನಗರ ಪುರಸಭೆಯ 15ನೇ ಹಣಕಾಸು…
Read More » -
ವಿಶೇಷ
ನವಜಾತ ಶಿಶುವಿಗೆ ನರೇಂದ್ರ ಮೋದಿ ಹೆಸರು ನಾಮಕರಣ ಮಾಡಿದ ಅಭಿಮಾನಿ
ಕುಶಾಲನಗರ, ಸೆ 17: ಪ್ರಧಾನ ಮಂತ್ರಿ ನರೇಂದ್ರ ಮೋದಿ 74ನೇ ಹುಟ್ಟುಹಬ್ಬದ ಹಿನ್ನಲೆ. ಮೋದಿ ಹುಟ್ಟಿದ ದಿನವೆ ಮಡಿಕೇರಿಯಲ್ಲಿ ಜನ್ಮತಾಳಿದ ಗಂಡು ಮಗು. ಮಗುವಿಗೆ ನರೇಂದ್ರ ಮೋದಿ…
Read More » -
ಕಾರ್ಯಕ್ರಮ
ಸೀಗೆಹೊಸೂರು- ಸೋಮವಾರಪೇಟೆಗೆ ನೂತನ ಬಸ್ ಮಾರ್ಗಕ್ಕೆ ಶಾಸಕರಿಂದ ಚಾಲನೆ.
ಕುಶಾಲನಗರ, ಸೆ. 17: ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಸೀಗೆಹೊಸೂರು -ಸೋಮವಾರಪೇಟೆಗೆ ನೂತನ ಬಸ್ ಮಾರ್ಗಕ್ಕೆ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಚಾಲನೆ ನೀಡಿದರು. ಕೂಡಿಗೆ…
Read More » -
ಕಾರ್ಯಕ್ರಮ
ಒಕ್ಕೂಟಕ್ಕೆ ಗುಣಮಟ್ಟದ ಹಾಲು ಪೂರೈಕೆ ಮಾಡಿ: ಮೈಮುಲ್ ನಿರ್ದೇಶಕ ಡಿ.ಎ.ಪ್ರಕಾಶ್.,
ಪಿರಿಯಾಪಟ್ಟಣ ಸೆ 17: ರೈತರು ಕೃಷಿಯೊಂದಿಗೆ ಹೈನುಗಾರಿಕೆಯನ್ನು ಉಪ ಕಸುಬಾಗಿ ಸ್ವೀಕರಿಸಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಮೈಮುಲ್ ಮೈಸೂರು ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಡಿ.ಎ.ಪ್ರಕಾಶ್…
Read More » -
ಕಾರ್ಯಕ್ರಮ
ಕುಶಾಲನಗರ ತಾಲ್ಲೂಕು ವಿಶ್ವಕರ್ಮ ಸಮಾಜದಿಂದ 21ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ
ಕುಶಾಲನಗರ, ಸೆ 17: ಕುಶಾಲನಗರ ತಾಲ್ಲೂಕು ವಿಶ್ವಕರ್ಮ ಸಮಾಜದ ವತಿಯಿಂದ 21ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕ ಮಹಾಸಭೆ ಕಾರ್ಯಕ್ರಮ…
Read More » -
ಸಭೆ
ಗುಡ್ಡೆಹೊಸೂರು ಗ್ರಾಮಪಂಚಾಯತ್ ವ್ಯಾಪ್ತಿಯ ಗ್ರಾಮಸಭೆ
ಕುಶಾಲನಗರ, ಸೆ 17: ಗುಡ್ಡೆಹೊಸೂರು ಗ್ರಾಮಪಂಚಾಯತ್ 2024-25ನೇ ಸಾಲಿನ ಮೊದಲ ಹಂತದ ಗ್ರಾಮಸಭೆ ಪಂಚಾಯ್ತಿ ಅಧ್ಯಕ್ಷೆ ರುಕ್ಮಿಣಿ ಅಧ್ಯಕ್ಷತೆಯಲ್ಲಿ ಗ್ರಾಮದ ಸಮುದಾಯ ಭವನದಲ್ಲಿ ನಡೆಯಿತು. ಸಭೆಯಲ್ಲಿ ಪಾಲ್ಗೊಂಡಿದ್ದ…
Read More » -
ಕಾರ್ಯಕ್ರಮ
ಹಿಟ್ನೆಹೆಬ್ಬಾಗಿಲಿನಲ್ಲಿ ವಿಶ್ವಕರ್ಮ ಜಯಂತಿ ಆಚರಣೆ
ಪಿರಿಯಾಪಟ್ಟಣ, ಸೆ 17: ವಿಶ್ವಕರ್ಮ ಸಮಾಜವು ಒಂದು ಜಾತಿಯಲ್ಲ, ಅದೊಂದು ಸಂಸ್ಕೃತಿ ಎಂದು ಹಿಟ್ನೆಹೆಬ್ಬಾಗಿಲು ಹಿಟ್ನೆ ಹೆಬ್ಬಾಗಿಲು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸುರೇಶ್ ಚಾರ್ ತಿಳಿಸಿದರು.…
Read More » -
ಕಾರ್ಯಕ್ರಮ
ವಿಶ್ವಕರ್ಮ ಜಯಂತಿ: ಪೂರ್ಣಕುಂಭ ಕಳಶದೊಂದಿಗೆ ವಿಶ್ವಕರ್ಮ ಮೂರ್ತಿಯ ಮೆರವಣಿಗೆ
ಕುಶಾಲನಗರ, ಸೆ 17: ಕುಶಾಲನಗರ ತಾಲ್ಲೂಕು ವಿಶ್ವಕರ್ಮ ಸಮಾಜದ ವತಿಯಿಂದ 21ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕ ಮಹಾಸಭೆ ಗಾಯತ್ರಿ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಗೋಕುಲೋತ್ಸವ ಕಾರ್ಯಕ್ರಮ
ಕುಶಾಲನಗರ, ಸೆ 16: ಸನಾತನ ಹಿಂದೂ ಧರ್ಮ ಸಂರಕ್ಷಣೆ ಹಾಗೂ ಸಮಾಜದ ರಕ್ಷಣೆಯ ಚಿಂತನೆ ಪ್ರತಿಯೊಬ್ಬರ ಮನಸ್ಸಿನಿಂದ ಬರಬೇಕಾಗಿದೆ ಎಂದು ಕೋಟಿ ಗೀತಾ ಲೇಖನ ಯಜ್ಞ ಪ್ರಚಾರಕರು…
Read More » -
ಟ್ರೆಂಡಿಂಗ್
ಕುಶಾಲನಗರದಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರರ ಜನ್ಮದಿನಾಚರಣೆ
ಕುಶಾಲನಗರ, ಸೆ 16: ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ೧೪೯೯ನೇ ವರ್ಷದ ಜನ್ಮ ದಿನಾಚರಣೆ ಪ್ರಯುಕ್ತ “ಶಪಾಪಾತೇ ಆಲಂ ಮಿಲಾದ್ ಕಾರ್ಯಕ್ರಮ” ವು ಕುಶಾಲನಗರದ ಶಾಧಿ ಮಹಲ್…
Read More » -
ಕಾರ್ಯಕ್ರಮ
ಕೂಡಿಗೆಯ ಮುಹಿಯ್ಯದ್ಧಿನ್ ಜುಮಾ ಮಸೀದಿ ವತಿಯಿಂದ ಈದ್ ಮಿಲಾದ್
ಕುಶಾಲನಗರ, ಸೆ 16: ಕೂಡಿಗೆಯ ಮುಹಿಯ್ಯದ್ಧಿನ್ ಜುಮಾ ಮಸೀದಿ ವತಿಯಿಂದ ಈದ್ ಮಿಲಾದ್ ಹಬ್ಬದ ಅಂಗವಾಗಿ ಮಿಲಾದ್ ಸಂದೇಶ ಜಾಥಾವು ಕೂಡಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು.…
Read More » -
ಧಾರ್ಮಿಕ
ಕುಶಾಲನಗರದಲ್ಲಿ ಈದ್ ಮಿಲಾದ್ ಸೌಹಾರ್ದ ಜಾಥಾ
ಕುಶಾಲನಗರ, ಸೆ 16: ಕುಶಾಲನಗರದಲ್ಲಿ ಈದ್ ಮಿಲಾದ್ ಸೌಹಾರ್ದ ಜಾಥಾ ಪ್ರವಾದಿ ಪೈಗಂಬರ್ ಮುಹಮ್ಮದ್ ಅವರ 1498 ನೇ ಜನ್ಮ ದಿನ ಪ್ರಯುಕ್ತ ಈದ್ ಮಿಲಾದ್ ಆಚರಣೆ.…
Read More » -
ಆರೋಗ್ಯ
ಗೊಂದಿಬಸವನಹಳ್ಳಿಯಲ್ಲಿ ಶ್ರೀ ಸಾಯಿ ಹಾಸ್ಪಿಟಲ್ ಲೋಕಾರ್ಪಣೆ
ಕುಶಾಲನಗರ, ಸೆ 15: ಕುಶಾಲನಗರದ ಗೊಂದಿಬಸವನಹಳ್ಳಿಯಲ್ಲಿರುವ ಶ್ರೀ ಕಾಲಭೈರವೇಶ್ವರ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಆರಂಭಗೊಂಡ ಶ್ರೀ ಸಾಯಿ ಹಾಸ್ಪಿಟಲ್ ಅನ್ನು ಶಾಸಕ ಡಾ.ಮಂತರ್ ಗೌಡ ಲೋಕಾರ್ಪಣೆಗೊಳಿಸಿದರು. ಮೂರು…
Read More » -
ಕಾಮಗಾರಿ
ಶಾಸಕ ಡಾ.ಮಂಥರ್ ಗೌಡ ಅವರ 1 ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿ
ಕುಶಾಲನಗರ, ಸೆ 15: ಗೊಂದಿಬಸವನಹಳ್ಳಿ ಗ್ರಾಮದ ಅಭಿವೃದ್ದಿಗೆ ಶಾಸಕ ಡಾ.ಮಂಥರ್ ಗೌಡ ಅವರು 1 ಕೋಟಿ ರೂ ಅನುದಾನ ಒದಗಿಸಿದ್ದು ಹಂತಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು…
Read More » -
ಅಪಘಾತ
ಎತ್ತಿನ ಗಾಡಿ ಹಿಂದಕ್ಕೆ ವಾಲಿ ಬಿದ್ದು ಶಾಲಾ ವಿದ್ಯಾರ್ಥಿ ದುರ್ಮರಣ
ಕುಶಾಲನಗರ, ಸೆ 15: ಎತ್ತಿನ ಗಾಡಿ ಹಿಂಬದಿಗೆ ವಾಲಿ ಅದರ ಕೆಳಗೆ ಸಿಲುಕಿದ ಬಾಲಕನೊಬ್ಬ ಗಾಯಗೊಂಡು ಮೃತಪಟ್ಟ ಘಟನೆ ತೊರೆನೂರಿನಲ್ಲಿ ನಡೆದಿದೆ. ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಮದಲ್ಲಿ…
Read More » -
ಸಭೆ
ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಅಗತ್ಯ ಸಿದ್ಧತೆಗೆ ಎನ್.ಎಸ್.ಭೋಸರಾಜು ಸೂಚನೆ
ಮಡಿಕೇರಿ ಸೆ.14: ಇದೇ ಅಕ್ಟೋಬರ್, 17 ರಂದು ತಲಕಾವೇರಿಯಲ್ಲಿ ಜರುಗುವ ಪವಿತ್ರ ತೀರ್ಥೋದ್ಭವ ಸಂಬಂಧ ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ…
Read More » -
ಚುನಾವಣೆ
ಯುವ ಕಾಂಗ್ರೆಸ್ ಚುನಾವಣೆ:ಅಬ್ದುಲ್ ಹಕೀಮ್ ಗೆಲುವು ಬಹುತೇಕ ಖಚಿತ
ಸುಂಟಿಕೊಪ್ಪ, ಸೆ 14: :ಕೊಡಗು ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಚುನಾವಣಾ ಕಾವು ರಂಗೇರಿದ್ದು, ಸೆಪ್ಟೆಂಬರ್ 20ರವರೆಗೆ ಮತದಾನ ಮಾಡಲು ಅವಕಾಶ ಇದೆ. ಕೊಡಗು ಜಿಲ್ಲಾ ಯುವ ಕಾಂಗ್ರೆಸ್…
Read More » -
ಕಾರ್ಯಕ್ರಮ
ಗುಡ್ಡೆಹೊಸೂರಿನಲ್ಲಿ ನೇಗಿಲಯೋಗಿ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ
ಗುಡ್ಡೆಹೊಸೂರು, ಸೆ 14: : ಜೀವನ ಮೌಲ್ಯಗಳು ಕುಸಿಯುತ್ತಿರುವ ಕಾಲಘಟ್ಟದಲ್ಲಿ ನಾವಿದ್ದು, ಸಮಾಜದ 4ನೇ ಅಂಗ ಎನ್ನಿಸಿಕೊಂಡಿರುವ ಪತ್ರಿಕಾರಂಗ ಕೂಡ ನಾನಾ ಕಾರಣಗಳಿಂದ ಕಾವಲು ಹಾದಿಯಲ್ಲಿದೆ. ವಿಶ್ವಾಸರ್ಹತೆ…
Read More » -
ಪ್ರಕಟಣೆ
ನಾಗಮಂಗಲದಲ್ಲಿ ನಡೆದ ಘಟನೆ ಸೌಹಾರ್ದತೆ ಬಯಸುವ ಎಲ್ಲರೂ ತಲೆತಗ್ಗಿಸುವ ವಿಚಾರ: ಅಬ್ದುಲ್ ರಜಾಕ್
ಕುಶಾಲನಗರ, ಸೆ 14:ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ಮೂರ್ತಿಯ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟ ಮತ್ತು ಅಂಗಡಿ ಮಳಿಗೆ ವಾಹನಗಳಿಗೆ ಬೆಂಕಿ ಹಚ್ಚಿದ ಪ್ರಕರಣವನ್ನು ಕುಶಾಲನಗರ ಬ್ಲಾಕ್…
Read More » -
ಪ್ರತಿಭಟನೆ
ಒತ್ತಾಯ ಪೂರ್ವಕ ಹಿಂದಿ ದಿವಸ್ ಆಚರಣೆ ಕ್ರಮಕ್ಕೆ ಕರವೇ ಖಂಡನೆ
ಕುಶಾಲನಗರ, ಸೆ 14: ಭಾಷಾವಾರು ಪ್ರಾಂತ್ಯಗಳ ಆಧಾರದ ಮೇಲೆ ರಚನೆಯಾಗಿರುವ ಭಾರತ ದೇಶ ವಿವಿಧತೆಯಿಂದ ಕೂಡಿದ್ದು ಹಲವಾರು ಭಾಷೆಗಳು ಮತ್ತು ವಿವಿಧ ಸಂಸ್ಕೃತಿಗಳ ಬುನಾದಿಯ ಮೇಲೆ ದೇಶ…
Read More » -
ಧಾರ್ಮಿಕ
ವಾಸವಿ ಯುವಜನ ಸಂಘದಿಂದ 101 ಗಣಪತಿಗಳ ಪ್ರತಿಷ್ಠಾಪನೆ: ರಂಗಪೂಜೆ
ಕುಶಾಲನಗರ, ಸೆ 14: ವಾಸವಿ ಯುವಜನ ಸಂಘದ ವತಿಯಿಂದ 2ನೇ ವರ್ಷದ 101 ಗಣಪತಿಗಳ ಪ್ರತಿಷ್ಠಾಪನೆ ಅಂಗವಾಗಿ ರಂಗ ಪೂಜಾ ಕಾರ್ಯಕ್ರಮ ನಡೆಯಿತು. ಈ ಪೂಜಾ ಕಾರ್ಯಕ್ರಮದಲ್ಲಿ…
Read More » -
ಆರೋಗ್ಯ
ಕುಶಾಲನಗರದಲ್ಲಿ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ
ಕುಶಾಲನಗರ, ಸೆ 14: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆಯ ವತಿಯಿಂದ ಮಿಷನ್ ಶಕ್ತಿ ಯೋಜನೆಯಡಿ “ಬೇಟಿ ಬಚಾವೊ ಬೇಟಿ…
Read More » -
ಕ್ರೀಡೆ
ಸೆ.20 ರಿಂದ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ
ಮಡಿಕೇರಿ ಸೆ.13:-ಪ್ರಸಕ್ತ(2024-25) ಸಾಲಿನಲ್ಲಿ ಪುರುಷ ಹಾಗೂ ಮಹಿಳೆಯರಿಗೆ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಯನ್ನು ಕ್ರೀಡಾ…
Read More » -
ಪ್ರಕಟಣೆ
ತಂಬಾಕು ಉತ್ಪಾದನೆಯಲ್ಲಿ 10 ಮಿಲಿಯನ್ ಹೆಚ್ಚಳ: ಬುಲ್ಲಿ ಸುಬ್ಬರಾವ್
ಪಿರಿಯಾಪಟ್ಟಣ, ಸೆ 13: ಪ್ರಸಕ್ತ ಸಾಲಿನಲ್ಲಿ ಪ್ರಾಕೃತಿಕ ವಿಕೋಪದ ನಡುವೆಯೂ ನಿರೀಕ್ಷೆಗೂ ಮೀರಿ 95.77 ಮಿಲಿಯನ್ ತಂಬಾಕು ಉತ್ಪಾದನೆ ಯಾಗಿದ್ದು ಯಾವುದೇ ಕಾರಣಕ್ಕೂ ರೈತರು ಕಾಳಸಂತೆಯಲ್ಲಿ ತಂಬಾಕು…
Read More » -
ಕಾರ್ಯಕ್ರಮ
ಹಾಲಿನ ಉತ್ಪನ್ನಗಳ ಮಾರಾಟ ಹೆಚ್ಚಳವಾದರೆ ಮಾತ್ರ ಒಕ್ಕೂಟಕ್ಕೆ ಲಾಭ: ಮೈಮುಲ್ ನಿರ್ದೇಶಕ ಬಿ.ಎ.ಪ್ರಕಾಶ್
ಪಿರಿಯಾಪಟ್ಟಣ, ಸೆ 13 : ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಹೆಚ್ಚಳವಾದರೆ ಮಾತ್ರ ಒಕ್ಕೂಟ ಹೆಚ್ಚಿನ ಲಾಭ ಗಳಿಸಲು ಸಾಧ್ಯವಾಗುತ್ತದೆ ಎಂದು ಮೈಸೂರು ಜಿಲ್ಲಾ ಸಹಕಾರಿ…
Read More » -
ಸಭೆ
ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಜನಜಾಗೃತಿ ಅಗತ್ಯ – ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್
ಕುಶಾಲನಗರ, ಸೆ 13: ಡೆಂಗ್ಯೂ ಒಂದು ಸಾಂಕ್ರಾಮಿಕ ರೋಗ ವಾಗಿರುವ ಕಾರಣ ಸಾರ್ವಜನಿಕರು ಆರೋಗ್ಯದತ್ತ ಹೆಚ್ಚಿನ ಒಲವು ಹೊಂದುವುದು ಅತ್ಯಗತ್ಯವಾಗಿದೆ. ಆದ್ದರಿಂದ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಒದಗಿಸುವ…
Read More » -
ಪ್ರತಿಭೆ
ಕುಶಾಲನಗರ ತಾಲ್ಲೂಕು ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಕೂಡಿಗೆಯ ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ನೃತ್ಯ ಶಾಲೆಗೆ ಪ್ರಥಮ ಮತ್ತು ದ್ವಿತೀಯ ಸ್ಥಾನ.
ಕುಶಾಲನಗರ ಸೆ 12: ಕುಶಾಲನಗರದ ಜನತಾ ಕಾಲೋನಿ ಶ್ರೀ ರಾಮ ಯುವಕ ಸಂಘದ 27 ನೇ ವರ್ಷದ ಅದ್ದೂರಿ ಗೌರಿ – ಗಣೇಶೋತ್ಸವದ ಪ್ರಯುಕ್ತ ಕುಶಾಲನಗರ ಸ್ಥಳೀಯ…
Read More » -
ಟ್ರೆಂಡಿಂಗ್
KSRTC ಬಸ್ ಡಿಪೋ ಎದುರು ಪ್ರತಿಭಟನೆಯ ಎಚ್ಚರಿಕೆ ನೀಡಿದ ಭಾಸ್ಕ ನಾಯಕ್
ಕುಶಾಲನಗರ, ಸೆ 12: ಮಡಿಕೇರಿಯ KSRTC ಡಿಪೋದಲ್ಲಿ ಹೊರಗುತ್ತಿಗೆ ಆದರದಲ್ಲಿ ಡ್ರೈವರ್ ಗಳಾಗಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಸಮಯಕ್ಕೆ ಸರಿಯಾಗಿ ವೇತನ ಸಿಗದೇ ಇರುವ ಬಗ್ಗೆ ಹಲವು ನೌಕರರು…
Read More » -
ಚುನಾವಣೆ
ಸೋಮವಾರಪೇಟೆ ಪಟ್ಟಣ ಪಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ:ಎನ್ಡಿಎ ಮೈತ್ರಿಕೂಟ ಗೆಲುವು
ಸೋಮವಾರಪೇಟೆ, ಸೆ 11: ಸೋಮವಾರಪೇಟೆ ಪಟ್ಟಣ ಪಂಚಾಯಿತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಎನ್ಡಿಎ ಮೈತ್ರಿಕೂಟ ಗೆಲುವು ಸಾಧಿಸುವಲ್ಲಿ ಸಂಸದ ಯದುವೀರ್ ಮತ್ತು ಮಾಜಿ…
Read More » -
ಚುನಾವಣೆ
ಸ್ಥಳೀಯ ಚುನಾವಣೆಗೆ ಸದಸ್ಯತ್ವ ಅಭಿಯಾನ ಸಹಕಾರಿ: ಸಂಸದ ಯದುವೀರ್ ಚಾಲನೆ
ಪಿರಿಯಾಪಟ್ಟಣ ಸೆ 11: ಮುಂಬರುವ ಸ್ಥಳಿಯ ಸಂಸ್ಥೆಗಳ ಚುನಾವಣೆಗೆ ಸದಸ್ಯತ್ವ ಅಭಿಯಾನ ಸಹಕಾರಿಯಾಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೊಂದಣಿ ಮಾಡಲು ಕಾರ್ಯಕರ್ತರು ಮುಂದಾಗಬೇಕು ಎಂದು ಸಂಸದ ಯದುವೀರ್…
Read More » -
ಕಾರ್ಯಕ್ರಮ
ಶನಿವಾರಸಂತೆಯಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣಕ್ಕೆ ಸಾರಿಗೆ ಸಚಿವರಿಂದ ಭೂಮಿ ಪೂಜೆ
ಮಡಿಕೇರಿ ಸೆ.11:-ನಗರದಲ್ಲಿ ಕೆಎಸ್ಆರ್ಟಿಸಿ ವಿಭಾಗೀಯ ಘಟಕ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ಅವರು ತಿಳಿಸಿದ್ದಾರೆ. ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು…
Read More » -
ಕಾಮಗಾರಿ
ರಾಜ್ಯ ಸರಕಾರ ಶೆ.100 ರಷ್ಟು ಸುಭ್ರದವಾಗಿದೆ: ಸಚಿವ ರಾಮಲಿಂಗಾರೆಡ್ಡಿ
ಕುಶಾಲನಗರ, ಸೆ 11: ರಾಜ್ಯ ಸರಕಾರ ಶೆ. 100 ರಷ್ಟು ಸುಭ್ರದವಾಗಿದ್ದು ಯಾವುದೇ ರೀತಿಯ ಗೊಂದಲ ಬೇಡ ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಕುಶಾಲನಗರ…
Read More » -
ಮನವಿ
ಶನಿವಾರಸಂತೆಯಲ್ಲಿ ಖಾಸಗಿ ಬಸ್ ನಿಲ್ದಾಣ, ಪ್ರಯಾಣಿಕರ ತಂಗುದಾಣ ಕಲ್ಪಿಸಲು ಸಾರಿಗೆ ಸಚಿವರಿಗೆ ಮನವಿ
ಕುಶಾಲನಗರ, ಸೆ 11: ಶನಿವಾರಸಂತೆಯಲ್ಲಿ ಖಾಸಗಿ ಬಸ್ ನಿಲ್ದಾಣ, ಪ್ರಯಾಣಿಕರಿಗೆ ಸುಸಜ್ಜಿತ ತಂಗುದಾಣ ವ್ಯವಸ್ಥೆ ಕಲ್ಪಿಸುವಂತೆ ಕೊಡಗು ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಪ್ರಮುಖರು ಸಾರಿಗೆ…
Read More » -
ಕಾರ್ಯಕ್ರಮ
ಸುವರ್ಣ ಸಂಭ್ರಮ ಕನ್ನಡ ರಥಕ್ಕೆ ಕುಶಾಲನಗರದಲ್ಲಿ ಭವ್ಯ ಸ್ವಾಗತ
ಕುಶಾಲನಗರ, ಸೆ 11: ಸೋಮವಾರಪೇಟೆ ತಾಲೂಕಿನಿಂದ ಕುಶಾಲನಗರ ತಾಲ್ಲೂಕು ವ್ಯಾಪ್ತಿಗೆ ಆಗಮಿಸಿದ ಸುವರ್ಣ ಸಂಭ್ರಮ ಕನ್ನಡ ರಥವನ್ನು ಕುಶಾಲನಗರ ತಾಲೂಕು ಆಡಳಿತ, ಪುರಸಭೆ ವತಿಯಿಂದ ಬೈಚನಹಳ್ಳಿ ಮಾರಮ್ಮ…
Read More » -
ರಾಜ್ಯ
ಕೂಡಿಗೆಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ:50ದ ಕನ್ನಡ ಜ್ಯೋತಿ ರಥಕ್ಕೆ ಅದ್ದೂರಿ ಸ್ವಾಗತ
ಕುಶಾಲನಗರ, ಸೆ.11: ಮೈಸೂರು ರಾಜ್ಯವು ಕರ್ನಾಟಕ ರಾಜ್ಯ ಎಂದು ನಾಮಕರಣಗೊಂಡು 50 ವರ್ಷಗಳು ಸಂದ ಹಿನ್ನೆಲೆಯಲ್ಲಿ “*ಕರ್ನಾಟಕ ಸುವರ್ಣ ಸಂಭ್ರಮ:50*” ರ ಅಂಗವಾಗಿ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ…
Read More » -
ಧಾರ್ಮಿಕ
ಕುಶಾಲನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಧನ್ಯೋ ಭವ ಕಾರ್ಯಕ್ರಮ
ಕುಶಾಲನಗರ, ಸೆ 10: ಕುಶಾಲನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಕುಟುಂಬ ಪ್ರಬೋಧನ್ ದೇವಾಲಯಗಳ ಒಕ್ಕೂಟ ಸಮಿತಿ ಹಾಗೂ ಬಾಲ ಸಂಸ್ಕಾರ ಮಂಟಪ ಇವರ ಆಶ್ರಯದಲ್ಲಿ *ಧನ್ಯೋಭವ* ನಮ್ಮ…
Read More » -
ಆರೋಗ್ಯ
ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಸಪ್ತಾಹ
ಕುಶಾಲನಗರ, ಸೆ 10: ಕೂಡಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗರ್ಭಿಣಿ ಮಹಿಳೆಯರು ಹಾಗೂ ಸಾರ್ವಜನಿಕರಿಗೆ ಪೌಷ್ಠಿಕ ಆಹಾರ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪೌಷ್ಟಿಕ ಆಹಾರದ ಮಹತ್ವ ಹಾಗೂ…
Read More » -
ಕಾರ್ಯಕ್ರಮ
ಕುಶಾಲನಗರ ಗಣಪತಿ ದೇವಸ್ಥಾನ ಸಮಿತಿ ನಿರ್ಗಮಿತ ಅಧ್ಯಕ್ಷರಿಗೆ ಪೌರ ಸನ್ಮಾನ
ಕುಶಾಲನಗರ, ಸೆ 10:ಕುಶಾಲನಗರದ ಶ್ರೀ ಗಣಪತಿ ದೇವಸ್ಥಾನದ ಅಭಿವೃದ್ಧಿಗೆ ಸುದೀರ್ಘ 45 ವರ್ಷಗಳ ಕಾಲ ಸೇವೆ ಸಲ್ಲಿಸಿ ಸಮಿತಿ ಅಧ್ಯಕ್ಷ ಸ್ಥಾನದಿಂದ ನಿವೃತ್ತಿ ಹೊಂದಿದ ವಿ.ಎನ್.ವಸಂತಕುಮಾರ್ ಅವರಿಗೆ…
Read More » -
ಮನವಿ
ಬ್ಯಾಡಗೊಟ್ಟದಲ್ಲಿ ಕಾಯ್ದಿರಿಸಿದ ಜಾಗದಲ್ಲಿ ನಿವೇಶನ ರಹಿತರಿಗೆ ನಿವೇಶನ: ಶಾಸಕ ಡಾ.ಮಂತರ್ ಗೌಡ
ಕುಶಾಲನಗರ, ಸೆ. 9: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿ ಈಗಾಗಲೇ ಕಾಯ್ದಿರಿಸಲಾಗಿರುವ ಎರಡು ಎಕರೆ ಪ್ರದೇಶದಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡಲು ಕ್ರಮವಹಿಸಲಾಗುವುದು ಎಂದು…
Read More » -
ಶಿಕ್ಷಣ
ಕೊಡಗು ವಿಶ್ವವಿದ್ಯಾಲಯದ ಚೊಚ್ಚಲ ಪ್ರಶಿಕ್ಷಣಾರ್ಥಿಗಳ ಫಲಿತಾಂಶ ಪ್ರಕಟ
ಕುಶಾಲನಗರ, ಸೆ 09: ಕೊಡಗು ವಿಶ್ವವಿದ್ಯಾಲಯದ ಸಂಯೋಜಿತ ಮಹಾವಿದ್ಯಾಲಯಗಳಾದ ಸರ್ವೋದಯ ಬಿಎಡ್ ಕಾಲೇಜು ಮತ್ತು ಸಾಯಿ ಶಂಕರ ಬಿಎಡ್ ಕಾಲೇಜುಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ…
Read More » -
ಧಾರ್ಮಿಕ
ಕುಶಾಲನಗರ ವ್ಯಾಪ್ತಿಯ ವಿವಿಧೆಡೆ ಡಾ.ಶಾಸಕ ಮಂತರ್ ಗೌಡ ಭೇಟಿ
ಕುಶಾಲನಗರ, ಸೆ 09: ಕುಶಾಲನಗರ ತಾಲೂಕಿನ ವಿವಿಧೆಡೆ ಭೇಟಿ ನೀಡಿದ ಶಾಸಕ ಡಾ.ಮಂತರ್ ಗೌಡ ವಿವಿಧ ಸಂಘಸಂಸ್ಥೆಗಳು, ಗ್ರಾಮಸ್ಥರು ಪ್ರತಿಷ್ಠಾಪಿಸಿರುವ ಗೌರಿ-ಗಣೇಶನಿಗೆ ಪೂಜ ಸಲ್ಲಸಿ ದರ್ಶನ ಪಡೆದರು.…
Read More » -
ಕಾರ್ಯಕ್ರಮ
ಕೂಡ್ಲೂರು “ಪೂರ್ಣಚಂದ್ರ” ಕುಟೀರದಲ್ಲಿ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಚಿಂತನ ಮಂಥನ.
ಕುಶಾಲನಗರ, ಸೆ 09: ಕುಶಾಲನಗರದ ಸಾಹಿತ್ಯ ಹಾಗೂ ಸಾಂಸ್ಕ್ರತಿಕ ವೇದಿಕೆ ವತಿಯಿಂದ ನಾಡು ಕಂಡ ಹಿರಿಯ ಸಾಹಿತಿ, ಸಂಶೋಧಕ, ಪಕ್ಷಿ, ಪರಿಸರ ರಕ್ಷಕ, ಕೆ.ಪಿ.ಪೂರ್ಣಚಂದ್ರತೇಜಸ್ವಿ ಅವರ ಸ್ಮರಣೆ ಕಾರ್ಯಕ್ರಮ…
Read More » -
ಕಾರ್ಯಕ್ರಮ
ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಏಕೀಕರಣ ಮತ್ತು ಸಾಹಿತ್ಯ ಎಂಬ ಉಪನ್ಯಾಸ ಕಾರ್ಯಕ್ರಮ
ಕುಶಾಲನಗರ, ಸೆ 09: ಕನ್ನಡ ಸಿರಿ ಸ್ನೇಹ ಬಳಗ ಹಾಗೂ ಅನುಗ್ರಹ ಪದವಿ ಮತ್ತು ಪದವಿಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಹಮ್ಮಿಕೊಂಡಿದ್ದ ಏಕೀಕರಣ…
Read More » -
ಪ್ರಕಟಣೆ
ಕುಶಾಲನಗರದಲ್ಲಿ ‘ಪೋಷ್’ ಬಟ್ಟೆ ಮಳಿಗೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ
ಕುಶಾಲನಗರ, ಸೆ 08: ಕುಶಾಲನಗರದ ಬಿಎಂ ರಸ್ತೆಯ ಬೈಚನಹಳ್ಳಿಯಲ್ಲಿ ಆರಂಭಗೊಂಡಿರುವ ನೂತನ ಬಟ್ಟೆ ಮಳಿಗೆ ‘ಪೋಷ್’ ಅನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ನಂತರ…
Read More » -
ಪ್ರಕಟಣೆ
ಗಂಧದಕೋಟಿಯಲ್ಲಿ ಶುಭಾರಂಭಗೊಂಡಿದೆ ಫ್ರೆಶ್ ಚಿಕನ್, ನಾಟಿ ಮಟನ್ ಸೆಂಟರ್
ಕುಶಾಲನಗರ, ಸೆ 08: ಕುಶಾಲನಗರ-ಮಡಿಕೇರಿ ಹೆದ್ದಾರಿಯ ಗಂಧದಕೋಟಿಯಲ್ಲಿ ಫ್ರೆಶ್ ಚಿಕನ್ ಹಾಗೂ ಭಾರತ್ ನಾಟಿ ಮಟನ್ ಸೆಂಟರ್ ಹೆಸರಿನ ಮಾಂಸ ಮಾರಾಟ ಮಳಿಗೆ ಶುಭಾರಂಭಗೊಂಡಿದೆ. ಮದುವೆ ಹಾಗೂ…
Read More » -
ಧಾರ್ಮಿಕ
ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ 101 ಗಣಪತಿಗಳ ಪ್ರತಿಷ್ಠಾಪನೆ
ಕುಶಾಲನಗರ, ಸೆ 07: ಕುಶಾಲನಗರ ಕನ್ನಿಕಾ ಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವಾಸವಿ ಯುವಜನ ಸಂಘದ ವತಿಯಿಂದ ಎರಡನೇ ವರ್ಷದ 101 ಗಣಪತಿಗಳ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಿತು.
Read More » -
ಧಾರ್ಮಿಕ
ಕೂಡಿಗೆ ಡೇರಿಯಲ್ಲಿ ಗೌರಿ ಗಣೇಶೋತ್ಸವ ಆಚರಣೆ
ಕುಶಾಲನಗರ, ಸೆ. 07: ಕೂಡಿಗೆ ಡೇರಿ ಆಡಳಿತ ಮಂಡಳಿ ಮತ್ತು ಅಧಿಕಾರಿ ವರ್ಗದವರ ಸಂಯುಕ್ತ ಆಶ್ರಯದಲ್ಲಿ ವರ್ಷಂಪ್ರತಿಯಂತೆ ಆಚರಣೆ ಮಾಡಿಕೊಂಡು ಬರುತ್ತಿರುವ ಗೌರಿ ಗಣೇಶೋತ್ಸವ ಹಬ್ಬದ ಅಂಗವಾಗಿ…
Read More »