Recent Post
-
ಶಿಕ್ಷಣ
ಸೈನಿಕ ಶಾಲೆಗೆ ಎನ್.ಡಿ.ಎ.ಯ ಡೆಪ್ಯುಟಿ ಕಮಾಂಡೆಂಟ್ ಮತ್ತು ಮುಖ್ಯ ತರಬೇತುದಾರ ಮೇಜರ್ ಜನರಲ್ ಸಂಜೀವ್ ಡೋಗ್ರಾ ಭೇಟಿ.
ಕುಶಾಲನಗರ ಮಾ15 : ಸೈನಿಕ ಶಾಲೆ ಕೊಡಗಿಗೆ ವಿಶೇಷ ಅತಿಥಿಯಾಗಿ ಮೇಜರ್ ಜನರಲ್ ಸಂಜೀವ್ ಡೋಗ್ರಾ, ಡೆಪ್ಯುಟಿ ಕಮಾಂಡೆಂಟ್ ಮತ್ತು ಮುಖ್ಯ ತರಬೇತುದಾರರು, ನ್ಯಾಷನಲ್ ಡಿಫೆನ್ಸ್ ಅಕಾಡೆಮಿ,…
Read More » -
ಶಿಕ್ಷಣ
ಬಸವನಹಳ್ಳಿ ಶಾಲೆ, ಅಂಗನವಾಡಿ ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿ ವಾಟರ್ ಬಾಟಲ್ ಕೊಡುಗೆ
ಕುಶಾಲನಗರ, ಮಾ 15: edac multitech pvt ltd ಬೆಂಗಳೂರು ಮತ್ತು ಕುಶಾಲನಗರ ತಾಲೂಕು ವನವಾಸಿ ಕಲ್ಯಾಣ ಸಮಿತಿಯ ಆಶ್ರಯದಲ್ಲಿ ಬಸವನಹಳ್ಳಿಯ ಸರ್ಕಾರಿ ವಾಲ್ಮೀಕಿ ಆಶ್ರಮ ಶಾಲೆಯ…
Read More » -
ಅವ್ಯವಸ್ಥೆ
ನಗರೋತ್ಥಾನ ಕರ್ಮಕಾಂಡ: ಅಭಿವೃದ್ದಿ ನೆಪದಲ್ಲಿ ಕೆರೆಯನ್ನೆ ನುಂಗಿದ ಪಟ್ಟಣ ಪಂಚಾಯ್ತಿ.
ಸೋಮವಾರಪೇಟೆ, ಮಾ 15:- ಪಾರ್ಕ್ ನಿರ್ಮಾಣದ ಮೂಲಕ ದೈವಿಕ ಹಿನ್ನಲೆಯುಳ್ಳ ಕೆರೆಯನ್ನು ಅಭಿವೃದ್ದಿ ಪಡಿಸುವ ಕಾರ್ಯಕ್ಕೆ ಮುಂದಾದ ಪಟ್ಟಣ ಪಂಚಾಯ್ತಿ ಗುತ್ತಿಗೆ ದಾರನ ನಿರ್ಲಕ್ಷ್ಯದಿಂದ ಸಂಪೂರ್ಣ ಕೆರೆಯನ್ನು…
Read More » -
ಚುನಾವಣೆ
ಹಾಸನ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕರಾಗಿ ಕೆ.ಕೆ. ಹೇಮಂತ್ ಕುಮಾರ್ ಅವಿರೋಧ ಆಯ್ಕೆ.
ಕುಶಾಲನಗರ, ಮಾ 15: ಹಾಸನ ಹಾಲು ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ರಾಮೇಶ್ವರ ಕೂಡುಮಂಗಳೂರು ಸಹಕಾರ ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್ ಎರಡನೇ ಬಾರಿಗೆ ಅವಿರೋಧವಾಗಿ…
Read More » -
ಚುನಾವಣೆ
ಕೊಡಗಿಗೆ ಆಗಮಿಸಿದ ಲೋಕಸಭಾ ಅಭ್ಯರ್ಥಿ, ರಾಜವಂಶಸ್ತ ಯದುವೀರ್ ಒಡೆಯರ್ ಗೆ ಕುಶಾಲನಗರದಲ್ಲಿ ಸ್ವಾಗತ
ಕುಶಾಲನಗರ, ಮಾ 15: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಯದುವೀರ್ ಒಡೆಯರ್ ಕೊಡಗಿಗೆ ಆಗಮಿಸಿದರು. ಮಡಿಕೇರಿಯಲ್ಲಿ ನಡೆಯಲಿರುವ ಬಿಜೆಪಿಯ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು…
Read More » -
ಕಾಮಗಾರಿ
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆ: ಶೌಚಾಲಯ ನಿರ್ಮಾಣ ಕಾಮಗಾರಿಗೆ ಚಾಲನೆ
ಕುಶಾಲನಗರ ಮಾ 14: ಕೊಡಗು ಜಿಲ್ಲಾ ಪಂಚಾಯತಿ ಹಾಗೂ ಕೂಡುಮಂಗಳೂರು ಗ್ರಾಮ ಪಂಚಾಯತಿಯ ವತಿಯಿಂದ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಸರ್ಕಾರಿ…
Read More » -
ಟ್ರೆಂಡಿಂಗ್
ವಿಧಾನಸಭೆಯ ಅರ್ಜಿಗಳ ಸಮಿತಿ ಸಭೆಯ ಸದಸ್ಯರಿಂದ ಜಿಲ್ಲಾಡಳಿತ ಭವನ ಬಳಿಯ ತಡೆಗೋಡೆ ವೀಕ್ಷಣೆ
ಮಡಿಕೇರಿ ಮಾ.14:-ಕರ್ನಾಟಕ ವಿಧಾನಸಭೆಯ ಅರ್ಜಿಗಳ ಸಮಿತಿ ಸಭೆಯ ಸದಸ್ಯರು ಹಾಗೂ ವಿಧಾನಸಭೆಯ ಸದಸ್ಯರಾದ ಎಸ್.ಸುರೇಶ್ ಕುಮಾರ್, ಎ.ಮಂಜು, ಸುರೇಶ್ ಬಾಬು ಸಿ.ವಿ., ಡಾ.ಮಂತರ್ ಗೌಡ ಹಾಗೂ ಮಹೇಂದ್ರ…
Read More » -
ಟ್ರೆಂಡಿಂಗ್
ಮಳೆ ಮುನ್ಸೂಚನೆ, ಕೆಲವೆಡೆ ತುಂತುರ ಸಿಂಚನ
ಕುಶಾಲನಗರ, ಮಾ 13: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕಾಸರಗೋಡು, ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ…
Read More » -
ಟ್ರೆಂಡಿಂಗ್
ಸೋಮವಾರಪೇಟೆಯಲ್ಲಿ ಉಲ್ಭಣಿಸಿದೆ ತ್ಯಾಜ್ಯ ಸಮಸ್ಯೆ
ಸೋಮವಾರಪೇಟೆ, ಮಾ 13: ಸೋಮವಾರಪೇಟೆ ಪಟ್ಟಣದಲ್ಲಿ ಕಸವಿಲೇವಾರಿ ಕಗ್ಗಂಟಾಗಿ ಪರಿಣಮಿಸಿದೆ. ಸಿಕ್ಕ ಸಿಕ್ಕವರು ಕಸತಂದು ಹಾಕುತ್ತಿದ್ದು ಪಟ್ಟಣ ಪಂಚಾಯ್ತಿ ಗಮಹರಿಸುವಂತೆ ಆಗ್ರಹಿಸಿದ್ದಾರೆ. ಜನವಸತಿ ಪ್ರದೇಶ,ಪಕ್ಕದಲ್ಲಿಯೇ ಶಾಲೆ ಹಾಗೂ…
Read More » -
ಟ್ರೆಂಡಿಂಗ್
ಬೋರ್ಡ್ ಪರೀಕ್ಷೆ ಪರಿಚಯ: ಶಿಕ್ಷಕರು ಮತ್ತು ಪೋಷಕರ ಮೇಲೆ ಅನಗತ್ಯ ಒತ್ತಡ
ಕುಶಾಲನಗರ, ಮಾ 13: 5, 7, 9 ಮತ್ತು 11 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ಪರಿಚಯಿಸಲು ಕರ್ನಾಟಕ ಸರ್ಕಾರ ಮತ್ತು ಶಿಕ್ಷಣ ಮಂಡಳಿಯ ನಿರ್ಧಾರವು ವಿದ್ಯಾರ್ಥಿಗಳು,…
Read More » -
ಪ್ರತಿಭಟನೆ
ಮೂರನೇ ಬಾರಿ ಪ್ರತಾಪ್ ಸಿಂಹಗೆ ಪಕ್ಷದಿಂದ ಟಿಕೆಟ್ ನೀಡುವಂತೆ ಒತ್ತಾಯಿಸಿತು ಪ್ರತಿಭಟನೆ
ಕುಶಾಲನಗರ: ಕಳೆದ 10 ವರ್ಷಗಳಲ್ಲಿ ಅತ್ಯಂತ ಯಶಸ್ವಿಯಾಗಿ ಕ್ಷೇತ್ರದ ಅಭಿವೃದ್ಧಿ ಮಾಡಿರುವ ಕೊಡಗು-ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರಿಗೆ 3ನೇ ಅವಧಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ…
Read More » -
ಆರೋಪ
ಪಕ್ಷದ ಸದಸ್ಯತ್ವ ಪಡೆಯದವರಿಗೆ ಮಣೆ ಏಕೆ, ಪ್ರತಾಪ್ ಸಿಂಹ ವಿರುದ್ದ ಕುತಂತ್ರಕ್ಕೆ ಆಕ್ರೋಷ
ಕುಶಾಲನಗರ, ಮಾ 13: ಹಾಲಿ ಸಂಸದ ಪ್ರತಾಪ್ ಸಿಂಹ ಮತ್ತೊಮ್ಮೆ ಆಯ್ಕೆ ಬಯಸಿ ಕೊಡಗು-ಮೈಸೂರು ಕ್ಷೇತ್ರದದ ಸ್ಪರ್ಧಿಸಲು ಮುಂದಾಗಿದ್ದು, ಅವರಿಗೆ ಪಕ್ಷದ ವತಿಯಿಂದ ಟಿಕೆಟ್ ನೀಡುವಂತೆ ಒತ್ತಾಯ…
Read More » -
ಟ್ರೆಂಡಿಂಗ್
ಕುಶಾಲನಗರದಲ್ಲಿ ಇನ್ನೆರೆಡು ದಿನಗಳಲ್ಲಿ ನೀರಿನ ಹರಿವು ಸ್ಥಗಿತ
ಕುಶಾಲನಗರ, ಮಾ 12: ಕುಶಾಲನಗರದಲ್ಲಿ ಇನ್ನೆರೆಡು ದಿನಗಳಲ್ಲಿ ನೀರಿನ ಹರಿವು ಸ್ಥಗಿತ. ಕಾವೇರಿ ಯಲ್ಲಿ ಕ್ಷೀಣಿಸಿದ ನೀರಿನ ಹರಿವು. ಕೇವಲ ಅರ್ಧ ಅಡಿಯಷ್ಟು ಮಾತ್ರ ಕಾವೇರಿಯಲ್ಲಿ ನೀರಿನ…
Read More » -
ಕಾರ್ಯಕ್ರಮ
167 ಮಂದಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿದ ಶಾಸಕ ಡಾ.ಮಂಥರ್ ಗೌಡ
ಕುಶಾಲನಗರ, ಮಾ 12: ಕುಶಾಲನಗರ ತಾಲೂಕು ಆಡಳಿತದ ಆಶ್ರಯದಲ್ಲಿ ಮನೆ ನಿವೇಶನ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ತಹಸೀಲ್ದಾರ್ ಕಛೇರಿ ಆವರಣದಲ್ಲಿ ನಡೆಯಿತು. ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್…
Read More » -
ಕಾರ್ಯಕ್ರಮ
ಹೆಬ್ಬಾಲೆ ನೀರು ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಪ್ರಸನ್ನ ರೆಡ್ಡಿ ಆಯ್ಕೆ.
ಕೂಡಿಗೆ, ಮಾ. 11: ಇಲ್ಲಿಗೆ ಸಮೀಪದ ಹೆಬ್ಬಾಲೆ ನೀರು ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಪ್ರಸನ್ನ ರೆಡ್ಡಿ ಅವಿರೋಧವಾಗಿ ಆಯ್ಕೆಯಾದರು ..…
Read More » -
ಆರೋಪ
ಗ್ರಾಮ ಪಂಚಾಯಿತಿ ವತಿಯಿಂದ ಮಾಂಸ ಮಳಿಗೆ ತೆರವು
ಕುಶಾಲನಗರ ಮಾ11: ಕುಶಾಲನಗರ ಸಮೀಪದ ಕೊಪ್ಪ ಗ್ರಾಮ ಪಂಚಾಯಿತಿಗೆ ಸೇರಿದ ವಾಣಿಜ್ಯ ಕಟ್ಟಡದ ಮಳಿಗೆಯಲ್ಲಿ ಅಕ್ರಮವಾಗಿ ಮಾಂಸ ಮಾರಾಟ ಮಾಡುತ್ತಿರುವುದನ್ನು ನ್ಯಾಯಾಲಯದ ಆದೇಶದಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು…
Read More » -
ಕಾರ್ಯಕ್ರಮ
ಕುಶಾಲನಗರದ ವಿವಿಧೋದ್ದೇಶ ಮಹಿಳಾ ಸಹಕಾರ ಸಂಘದಿಂದ ಮಹಿಳಾ ದಿನಾಚರಣೆ
ಕುಶಾಲನಗರ ಮಾ 11 : ಹೆಣ್ಣು ಸಮಾಜದ ಕಣ್ಣು, ಬದುಕಿನ ಎಲ್ಲಾ ಸವಾಲಗಳನ್ನು ಎದುರಿಸಿ ನಿಲ್ಲುವ ಗಟ್ಟಿಗಿತ್ತಿ ಆಕೆ. ಎಲ್ಲಾ ಕಷ್ಟದ ದಿನಗಳನ್ನು ಎದುರಿಸಿ ಇಂದು ಎಲ್ಲಾ…
Read More » -
ಕ್ರೀಡೆ
ಲೆಜೆಂಡ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ:ರಾಯಲ್ ಗ್ಯಾಲಕ್ಸಿ ತಂಡ ಪ್ರಥಮ
ಕುಶಾಲನಗರ ಮಾ11 : ಕೂರ್ಗ್ ವಾಟರ್ ಪಾರ್ಕ್ ಆಶ್ರಯದಲ್ಲಿ ಕುಶಾಲನಗರದ ಜಾತ್ರಾ ಮೈದಾನದಲ್ಲಿ ನಡೆದ ಮೂರನೇ ವರ್ಷದ ಲೆಜೆಂಡ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ ಸಮಾರೋಪ ಸಮಾರಂಭ…
Read More » -
ಸಭೆ
ಕುಡಿವ ನೀರಿನ ಅಭಾವ: ವಿವಿಧ ಗ್ರಾಪಂ ಗಳಿಗೆ ತಹಸೀಲ್ದಾರ್ ಭೇಟಿ
ಕುಶಾಲನಗರ, ಮಾ 11: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಕಂಡುಬರುತ್ತಿರುವ ಹಿನ್ನೀರಿನಲ್ಲಿ ಕುಶಾಲನಗರ ತಾಲ್ಲೂಕು ತಹಸೀಲ್ದಾರ್ ಕಿರಣ್ ಗೌರಯ್ಯ ವಿವಿಧ ಗ್ರಾಮ ಪಂಚಾಯತಿ ಗಳಿಗೆ ಭೇಟಿ ನೀಡಿ…
Read More » -
ಸಾಮಾಜಿಕ
ಕುಶಾಲನಗರದಲ್ಲಿ ಬೃಹತ್ತ್ ವಾಕಥಾನ್,ಡ್ರಗ್ಸ್ ಮತ್ತು ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ
ಕುಶಾಲನಗರ ಮಾ 10: ಆಧುನಿಕತೆ ಭರಾಟೆಯಲ್ಲಿ ಹಾದಿ ತಪ್ಪದೆ, ಪೋಷಕರ ತ್ಯಾಗವನ್ನು ವಿದ್ಯಾರ್ಥಿಗಳು ಗೌರವಿಸಿ ಸುಶಿಕ್ಷಿತರಾಗಬೇಕಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಸಲಹೆ ನೀಡಿದರು.…
Read More » -
ಕಾರ್ಯಕ್ರಮ
ವಚನಗಳ ಅರಿವಿನಿಂದ ಮಾನವೀಯ ಮೌಲ್ಯಗಳ ಹರಿವು…
ಕುಶಾಲನಗರ ಮಾ 10: ಇಂದಿನ ಮಕ್ಕಳಿಗೆ ವಚನಗಳನ್ನು ಕಡ್ಡಾಯವಾಗಿ ಕಲಿಸುವ ಮೂಲಕ ಉತ್ತಮ ವ್ಯಕ್ತಿಗಳಾಗಿ ರೂಪಿಸಲು ತಾಯಂದಿರ ಪಾತ್ರ ಬಹು ಮುಖ್ಯ ಎಂದು ಹೆಬ್ಬಾಲೆ ಪ್ರೌಢ ಶಾಲೆ…
Read More » -
ಕಾರ್ಯಕ್ರಮ
ಕೂಡಿಗೆಯಲ್ಲಿ ಸುಂಟಿಕೊಪ್ಪ ಜೆಸಿಐ ವತಿಯಿಂದ ಪೊಲೀಸ್ ಸಿಬ್ಬಂದಿಗೆ ಒತ್ತಡ ನಿರ್ವಹಣೆ ಕುರಿತು ತರಬೇತಿ ಕಾರ್ಯಾಗಾರ
ಕುಶಾಲನಗರ, ಮಾ.10: ಜೂನಿಯರ್ ಛೇಂಬರ್ ಆಫ್ ಇಂಟರ್ ನ್ಯಾಷನಲ್ ( ಜೆಸಿಐ ), ಇಂಡಿಯಾದ ಸುಂಟಿಕೊಪ್ಪ ಜೆಸಿಐ ವತಿಯಿಂದ ಸೋಮವಾರಪೇಟೆ ಪೊಲೀಸ್ ಉಪ ವಿಭಾಗದ ಸಹಕಾರದೊಂದಿಗೆ ಭಾನುವಾರ…
Read More » -
ಧಾರ್ಮಿಕ
ಗಿರಿಜೇಶ್ವರ ದೇವಾಲಯದಲ್ಲಿ ಶಿವರಾತ್ರಿ ಪೂಜೋತ್ಸವ
ಕುಶಾಲನಗರ, ಮಾ 09 : ಕಾವೇರಿ ನದಿ ದಂಡೆಯ ಗಿರಗೂರಿನಲ್ಲಿರುವ ಗಿರಿಜೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಅಂಗವಾಗಿ ವಿಶೇಷ ಪೂಜಾ ವಿಧಿಗಳು ಏರ್ಪಟ್ಟವು. ಪಿರಿಯಾಪಟ್ಟಣದ ಪುಟ್ಟಸ್ವಾಮಿ ಶಾಸ್ತ್ರಿ…
Read More » -
ಟ್ರೆಂಡಿಂಗ್
ಶಟಲ್ ಬ್ಯಾಡ್ಮಿಂಟನ್: ಆಯುಧಿ ತಂಡಕ್ಕೆ ಶಿವರಾತ್ರಿ ಕಪ್
ಕುಶಾಲನಗರ, ಮಾ 09 : ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಕುಶಾಲನಗರದ ಜಂಪ್ ಸ್ಮಾಶ್ ಒಳಾಂಗಣ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಆಯುಧಿ ತಂಡ ಮೊದಲ ಬಹುಮಾನದೊಂದಿಗೆ…
Read More » -
ಅಪಘಾತ
ದಾಸವಾಳ ಬಳಿ ಕಾವೇರಿ ಪಾಲಾದ ಕಂಡಕೆರೆ ಯುವಕ
ಕುಶಾಲನಗರ, ಮಾ 09: ಬಿಸಿಲ ಬೇಗೆ ತಣಿಸಿಕೊಳ್ಳಲು ಕಾವೇರಿಯತ್ತ ಮುಖ ಮಾಡುತ್ತಿರುವ ಯುವ ಸಮೂಹ ನದಿ ಪಾಲಾಗುತ್ತಿರುವ ದುರ್ಘಟನೆಗಳು ಆಗಿಂದಾಗ್ಯೆ ಸಂಭವಿಸುತ್ತಿದೆ. ಸ್ನಾನಕ್ಕೆಂದು ಕಾವೇರಿ ನದಿಗೆ ತೆರಳಿದ…
Read More » -
ಪ್ರಕಟಣೆ
ಮಾ.10 ರಂದು ರಾಜ್ಯಾದ್ಯಂತ “ಕರ್ನಾಟಕ ಪೊಲೀಸ್ ರನ್” ಕಾರ್ಯಕ್ರಮ
ಕುಶಾಲನಗರ, ಮಾ 09: ಕರ್ನಾಟಕ ರಾಜ್ಯ ಪೊಲೀಸ್ ನ ಸುವರ್ಣ ಮಹೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯಾದ್ಯಂತ ಡ್ರಗ್ಸ್ ಮತ್ತು ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ…
Read More » -
ಟ್ರೆಂಡಿಂಗ್
ಹುದುಗೂರು ಶ್ರೀ ಉಮಾಮಹೇಶ್ವರ ದೇವಾಲಯದಲ್ಲಿ ಮಹಾ ಶಿವರಾತ್ರಿ ಆಚರಣೆ
ಕುಶಾಲನಗರ, ಮಾ 09: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯದಲ್ಲಿ ಮಹಾ ಶಿವರಾತ್ರಿ ಅಂಗವಾಗಿ ವಿವಿಧ ಹೋಮ ಹವನಗಳು ನಡೆದವು. ಹಬ್ಬದ…
Read More » -
ಟ್ರೆಂಡಿಂಗ್
ತೊರೆನೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆ: ಸಾಧಕ ಸ್ತ್ರೀಯರಿಗೆ ಗೌರವ ಸಮರ್ಪಣೆ
ಕುಶಾಲನಗರ, ಮಾ.9: ಕುಶಾಲನಗರದ ಕನ್ನಡಸಿರಿ ಸ್ನೇಹ ಬಳಗ ಹಾಗೂ ತೊರೆನೂರಿನ ಶನೇಶ್ವರ ದೇವಾಲಯ ಅಭಿವೃದ್ಧಿ ಸಮಿತಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಮಡಿಕೇರಿ ಕ್ಷೇತ್ರ ಶಾಸಕ…
Read More » -
ಸಭೆ
ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಿಗೆ ಕುಶಾಲನಗರದಲ್ಲಿ ಸ್ವಾಗತ
ಕುಶಾಲನಗರ, ಮಾ 09: ಕರ್ನಾಟಕ ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಆಯ್ಕೆಯಾಗಿ ಕೊಡಗು ಜಿಲ್ಲೆಗೆ ಪ್ರಥಮವಾಗಿ ಭೇಟಿ ನೀಡಿದ ಮೆಹರೋಜ್ ಖಾನ್ ಅವರನ್ನು ಕೊಡಗು-ಮೈಸೂರು…
Read More » -
ಅರಣ್ಯ ವನ್ಯಜೀವಿ
ಪೊನ್ನಂಪೇಟೆ ಮುಖ್ಯ ರಸ್ತೆಯಲ್ಲಿ ಕಾಡಾನೆ ಸಂಚಾರ
ಕುಶಾಲನಗರ, ಮಾ 09: ಪೊನ್ನಂಪೇಟೆಯಲ್ಲಿ ಬೆಳಗಿನ ಜಾವ ಕಾಡಾನೆ ಪ್ರತ್ಯಕ್ಷವಾಗಿದೆ. ನ್ಯಾಯಾಲಯದ ಸಮೀಪ ಪ್ರತ್ಯಕ್ಷವಾದ ಆನೆ ಕುಂದ ರಸ್ತೆ ಮಾರ್ಗವಾಗಿ ಅರಣ್ಯ ಕಾಲೇಜು ಗದ್ದೆ ಮೂಲಕ ಎಪಿಸಿಎಂಎಸ್…
Read More » -
ಸಾಮಾಜಿಕ
ಸುಂದರನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ:
ಕುಶಾಲನಗರ,ಮಾ 8: ಕೂಡುಮಂಗಳೂರು ಗ್ರಾ.ಪಂ ನ ಸುಂದರನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದ ಹಿನ್ನಲೆ ಟ್ಯಾಂಕರ್ ಮೂಲಕ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಯಿತು. ಕೂಡುಮಂಗಳೂರು ಗ್ರಾ.ಪಂ…
Read More » -
ಸಾಮಾಜಿಕ
ಕೂಡುಮಂಗಳೂರು ಸುಂದರನಗರದಲ್ಲಿ ನೀರಿನ ಬವಣೆ ನೀಗಿಸಲು ಮುಂದಾದ ಕೋರೆ ನಾಗರಾಜ್ ಗ್ರಾಮ
ಕುಶಾಲನಗರ, ಮಾ 08: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಸುಂದರ ನಗರ ಗ್ರಾಮದಲ್ಲಿ ಕುಡಿವ ನೀರಿಗೆ ಹಾಹಾಕಾರ ಎದುರಾಗಿದೆ. ನೀರಿನ ಬವಣೆ ನೀಗಿಸಲು ಗ್ರಾಮ ಪಂಚಾಯಿತಿಯೊಂದಿಗೆ ಸಹಕರಿಸಿದ ಕೋರೆ…
Read More » -
ಟ್ರೆಂಡಿಂಗ್
ಕೂಡಿಗೆಯಲ್ಲಿ ನದಿಪಾಲಾಗಿದ್ದ ಮತ್ತಿಬ್ಬರ ಮೃತದೇಹ ಪತ್ತೆ.
ಕುಶಾಲನಗರ, ಮಾ 08:ಕೂಡಿಗೆಯಲ್ಲಿ ನದಿಪಾಲಾಗಿದ್ದ ಮತ್ತಿಬ್ಬರ ಮೃತದೇಹ ಶುಕ್ರವಾರ ಪತ್ತೆಯಾಗಿದೆ. ಗುರುವಾರ ಸಂಜೆ ಕಾವೇರಿ ನದಿ ಪಾಲಾಗಿದ್ದ ಸ್ನೇಹಿತರು. ಈ ಪೈಕಿ ಶ್ರೀನಿವಾಸ್ ಮೃತದೇಹ ಗುರುವಾರ ಸಂಜೆ…
Read More » -
ಅಪಘಾತ
ಕಾವೇರಿ ನದಿಗೆ ಸ್ನಾನಕ್ಕಿಳಿದ ಮೂವರು ಸ್ನೇಹಿತರು ನೀರು ಪಾಲು
ಕುಶಾಲನಗರ, ಮಾ 07: ಕಾವೇರಿ ನದಿಗೆ ಸ್ನಾನಕ್ಕಿಳಿದ ಮೂವರು ಯುವಕರು ನೀರು ಪಾಲಾದ ಘಟನೆ ಹಳೆ ಕೂಡಿಗೆ ಬಳಿ ನಡೆದಿದೆ. ಚಿಕ್ಕತ್ತೂರಿನ ಶ್ರೀನಿವಾಸ್ ಅಲಿಯಾಸ್ ಅಪ್ಪು (23),…
Read More » -
ಕಾರ್ಯಕ್ರಮ
ಹೆಬ್ಬಾಲೆಯಲ್ಲಿ ಜಾನಪದ ಗ್ರಾಮಸಿರಿ ಸಮಾರೋಪ
ಕುಶಾಲನಗರ, ಮಾ.7: ನಾವೆಲ್ಲರೂ ಒಂದೇ ಎನ್ನುವ ಸಾಮರಸ್ಯ, ಸೌಹಾರ್ದತೆ, ಭಾತೃತ್ವ, ಸಹೋದರತೆಯಿಂದ ಕೃಷಿ ಬದುಕು ನಡೆಸಿದಾಗ ಹಳ್ಳಿಯಲ್ಲಿ ಜನಪದೀಯರ ಸಂಸ್ಕೃತಿ ಹಾಗೂ ಗ್ರಾಮಸಿರಿಯ ಸಿರಿವಂತಿಕೆಯನ್ನು ಕಾಣಬಹುದಾಗಿದೆ ಎಂದು…
Read More » -
ಕಾಮಗಾರಿ
ಬಸವನಹಳ್ಳಿಯಲ್ಲಿ 7.5 ಕೋಟಿ ವೆಚ್ಚದಲ್ಲಿ ಸಾರಿಗೆಇಲಾಖೆ ನೂತನ ಡಿಪೋ ಕಾಮಗಾರಿಗೆ ಚಾಲನೆ
ಕುಶಾಲನಗರ, ಮಾ 07: ಸಾರಿಗೆ ಡಿಪೋ ಸ್ಥಾಪನೆ ಮೂಲಕ ಸ್ಥಳೀಯರಿಗೆ ಹೆಚ್ಚಿನ ಅನುಕೂಲ ಒದಗಲಿದೆ, ವ್ಯಾಪಾರ ವಹಿವಾಟು ವೃದ್ದಿಸುವುದರೊಂದಿಗೆ ಉದ್ಯೋಗವಕಾಶಗಳು ಕೂಡ ಹೆಚ್ಚಲಿವೆ ಎಂದು ಮಡಿಕೇರಿ ಕ್ಷೇತ್ರ…
Read More » -
ಪ್ರಕಟಣೆ
ಕುಶಾಲನಗರದ ಹಿರಿಯ ಸಹಕಾರಿ ಟಿ.ಆರ್.ಶರವಣಕುಮಾರ್ ನಾಮಪತ್ರ ಸಲ್ಲಿಕೆ
ಕುಶಾಲನಗರ, ಮಾ 07: ಕೊಡಗು ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಕೊಡಗು ಜಿಲ್ಲಾ ಪಟ್ಟಣ ಸಹಕಾರ ಬ್ಯಾಂಕ್ ಗಳ ಪರವಾಗಿ ಕುಶಾಲನಗರದ ಟಿ.ಆರ್.ಶರವಣಕುಮಾರ್ ನಾಮ ಪತ್ರ ಸಲ್ಲಿಕೆ…
Read More » -
ಪ್ರಕಟಣೆ
ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ನಿರ್ದೇಶಕರ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ
ಕುಶಾಲನಗರ ಮಾ 07: ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ನಿರ್ದೇಶಕರ ಸ್ಥಾನಕ್ಕೆ ಕೂಡುಮಂಗಳೂರು ರಾಮೇಶ್ವರ ಸಹಕಾರ ಸಂಘ ಅಧ್ಯಕ್ಷ ಕೆ .ಕೆ.ಹೇಮಂತ್ ಕುಮಾರ್ ನಾಮಪತ್ರ…
Read More » -
ಕಾರ್ಯಕ್ರಮ
ದುಬಾರೆ ರಾಫ್ಟಿಂಗ್ ನಡೆಸಲು ಪರವಾನಗಿ ವಿತರಿಸಿದ ಶಾಸಕರು
ಕುಶಾಲನಗರ, ಮಾ 07: ದುಬಾರೆ ಕಾವೇರಿ ನದಿಯಲ್ಲಿ ರಿವರ್ ರಾಫ್ಟಿಂಗ್ ನಡೆಸಲು ನವೀಕರಿಸಿದ ಪರವಾನಗಿಯನ್ನು 10 ಮಂದಿ ಮಾಲೀಕರಿಗೆ ಶಾಸಕ ಮಂಥರ್ ಗೌಡ ವಿತರಣೆ ಮಾಡಿದರು.
Read More » -
ಪ್ರಕಟಣೆ
ಹಾರಂಗಿ ಬ್ಯಾಕ್ ವಾಟರ್ ಅಡ್ವೆಂಚರಸ್ ಸ್ಪೋರ್ಟ್ಸ್ ಉದ್ಘಾಟನೆ ಮುಂದಕ್ಕೆ
ಕುಶಾಲನಗರ, ಮಾ 07: ಹಾರಂಗಿ ಹಿನ್ನೀರಿನಲ್ಲಿ ಚಾಲನೆ ನೀಡಲು ಉದ್ದೇಶಿಸಿದ ಜಲಸಾಹಸಿ ಪ್ರವಾಸೋದ್ಯಮ ಕ್ರೀಡೆಯನ್ನು ಸಾರ್ವಜನಿಕರ ಅಭಿಪ್ರಾಯ ಮನ್ನಿಸಿ ಸಂಪೂರ್ಣ ಹಾಗು ಪರಿಪೂರ್ಣ ಸುರಕ್ಷತ ಕ್ರಮ ಅನುಸರಿಸಿದ…
Read More » -
ಆರೋಪ
ಹಾರಂಗಿ ಹಿನ್ನೀರಿನಲ್ಲಿ ಜಲಕ್ರೀಡೆ ಅಪಾಯಕಾರಿ, ನೀರಿನ ಕೊರತೆ ನಡುವೆ ಸಾಹಸ ಕ್ರೀಡೆಗೆ ವಿರೋಧ
ಕುಶಾಲನಗರ, ಮಾ 06: ಅರಣ್ಯ ವಸತಿ ಮತ್ತು ವಿಹಾರಧಾಮಗಳು ನಿಯಮಿತ(ಕರ್ನಾಟಕ ಸರ್ಕಾರದ ಉದ್ಯಮ) ಮತ್ತು ಏಸ್ ಪ್ಯಾಡ್ಲರ್ಸ್ ಪ್ರೈಲಿ. ಸಹಯೋಗದಲ್ಲಿ ಕುಶಾಲನಗರ ಹಾರಂಗಿ ಜಲಾಶಯದ ಹಾರಂಗಿ ಆನೆ…
Read More » -
ಪ್ರಕಟಣೆ
ನದಿ ನೀರನ್ನು ಇತರೆ ಉದ್ದೇಶಕ್ಕೆ ಬಳಸುವುದನ್ನು ಸಂಪೂರ್ಣವಾಗಿ ನಿಷೇಧ
ನಿಷೇಧಾಜ್ಞೆ ********** ಮಡಿಕೇರಿ ಮಾ.06:-ಕೊಡಗು ಜಿಲ್ಲೆಯಾದ್ಯಂತ ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಕುಡಿಯುವ ನೀರಿನ ಸಮಸ್ಯೆಗಳನ್ನು ಗಮನದಲ್ಲಿರಿಸಿಕೊಂಡು ಸಾರ್ವಜನಿಕ ಹಿತಾಸಕ್ತಿಯಿಂದ ದಿ ಕರ್ನಾಟಕ ಇರಿಗೇಷನ್ ಆಕ್ಟ್, 1965 ರ…
Read More » -
ಕ್ರೈಂ
ದೇವರಪುರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ದರೋಡೆ ಪ್ರಕರಣ: ಕೇರಳದ ಆರೋಪಿಗಳ ಬಂಧನ
ಕುಶಾಲನಗರ, ಮಾ 06: ಕೇರಳ ರಾಜ್ಯ ಮಲಪ್ಪುರಂ ಜಿಲ್ಲೆ ನಿವಾಸಿ ತಮ್ಮಾದ್ ರವರು ಕೇರಳ ರಾಜ್ಯದಿಂದ ಹೆಚ್ಆರ್-26 ಸಿಎಲ್-5200 ರ ಕಾರಿನಲ್ಲಿ ತೆರಳಿ ಮೈಸೂರು ನಗರದ ಅಶೋಕಪುರ…
Read More » -
ಸಾಮಾಜಿಕ
ನೀರಿನ ಸದ್ಬಳಕೆ ಹಾಗೂ ಮಿತವ್ಯಯಕ್ಕೆ ವಾಟರ್ ಯೂನಿವರ್ಸಿಟಿ ಸ್ಥಾಪನೆ ಅಗತ್ಯ
ಕುಶಾಲನಗರ, ಮಾ 06: ಭವಿಷ್ಯದಲ್ಲಿ ನೀರಿನ ಕ್ಷಾಮ ತಲೆದೋರದಂತೆ ನೀರಿನ ಸದ್ಬಳಕೆ ಹಾಗೂ ಮಿತವ್ಯಯ ಕಡ್ಡಾಯವಾಗಿ ಆಗಬೇಕಿದೆ. ಇದಕ್ಕೆ ಪೂರಕವಾಗಿ ವಾಟರ್ ಯೂನಿವರ್ಸಿಟಿ ಆರಂಭಿಸುವ ಬಗ್ಗೆ ಸರಕಾರ…
Read More » -
ಪ್ರಕಟಣೆ
ಮಾ.10 ರಂದು ನೆಲ್ಯಹುದಿಕೇರಿಯ ಶಾದಿ ಮಹಲ್ ನಲ್ಲಿ ಆರೋಗ್ಯ ಶಿಬಿರ
ಸಿದ್ದಾಪುರ, ಮಾ 06 : ನೆಲ್ಯಹುದಿಕೇರಿ ಗ್ರಾಮದ ನಲ್ವತ್ತೇಕರೆ ಶ್ರೀ ವಿನಾಯಕ ಸೇವಾ ಸಮಿತಿ ಹಾಗೂ ಶ್ರೀ ವಿನಾಯಕ ಮಿತ್ರಮಂಡಳಿ ವತಿಯಿಂದ ಕೆ ವಿ ಜಿ ವೈದ್ಯಕೀಯ…
Read More » -
ಕ್ರೀಡೆ
ಬಸವೇಶ್ವರ ಕ್ರಿಕೆಟರ್ಸ್ ದೊಡ್ಡತ್ತೂರು ತಂಡದ ಜರ್ಸಿ ಬಿಡುಗಡೆ
ಕುಶಾಲನಗರ, ಮಾ 06: ಬುಧವಾರದಿಂದ ಪ್ರಾರಂಭವಾಗಲಿರುವ ಮೂರನೇ ಆವೃತ್ತಿಯ ಕೂರ್ಗ್ ವಾಟರ್ ಪಾರ್ಕ್ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿರುವ ಬಸವೇಶ್ವರ ಕ್ರಿಕೆಟರ್ಸ್ ದೊಡ್ಡತೂರು ತಂಡದ ಜರ್ಸಿ ಬಿಡುಗಡೆ…
Read More » -
ಸನ್ಮಾನ
ಕೊಡಗು ಜಿಲ್ಲಾಧ್ಯಕ್ಷ ಮಹೇಂದ್ರ ಎಂ.ಎಸ್. ಗೆ ಜಿಲ್ಲಾ ಉತ್ತಮ ಸಂಘಟನಾ ನಾಯಕರೆಂದು ಸನ್ಮಾನ
ಕುಶಾಲನಗರ, ಮಾ 06: ಬೆಂಗಳೂರಿನ ವಸಂತನಗರದಲ್ಲಿರುವ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ಸ್ವಾಭಿಮಾನಿ ಎಸ್ ಸಿ /ಎಸ್ ಟಿ ನೌಕರರ…
Read More » -
ಅಪಘಾತ
ಗುಡ್ಡೆಹೊಸೂರು ಬಳಿ ಭೀಕರ ಅಪಘಾತ, ಮೂವರ ಸ್ಥಿತಿ ಗಂಭೀರ
ಕುಶಾಲನಗರ, ಮಾ 05: ಗುಡ್ಡೆಹೊಸೂರು ಬಳಿ ಭೀಕರ ಅಪಘಾತ, ಮೂವರು ಗಂಭೀರ ಗುಡ್ಡೆಹೊಸೂರು ಗ್ರಾಪಂ ಸಮೀಪ ತಿರುವಿನಲ್ಲಿ ಎರಡು ಬೈಕ್ ಮುಖಾಮುಖಿ ಡಿಕ್ಕಿ. ರಾಣಿಗೇಟ್ ಮತ್ತು ಹೊಸಪಟ್ಟಣ…
Read More » -
ಕ್ರೀಡೆ
ಎಫ್.ಎಂ ಕ್ರಿಕೆಟರ್ಸ್ ತಂಡದ ಜರ್ಸಿ ಬಿಡುಗಡೆ
ಕುಶಾಲನಗರ ಮಾ 05: ಬುಧವಾರದಂದು ಪ್ರಾರಂಭವಾಗಲಿರುವ ಮೂರನೇ ಆವೃತ್ತಿಯ ಕೂರ್ಗ್ ವಾಟರ್ ಪಾಕ್೯ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿರುವ ಎಫ್.ಎಮ್.ಕ್ರಿಕೆಟರ್ಸ್ ತಂಡದ ಜರ್ಸಿ ಬಿಡುಗಡೆ ಕಾರ್ಯಕ್ರಮವು ಇಂದು…
Read More » -
ಪ್ರಕಟಣೆ
ಕೊಡಗು ವಿವಿ: ಪ್ರಥಮ ವರ್ಷದ ಸ್ನಾತಕ ಪದವಿ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್ನ ಫಲಿತಾಂಶ ಪ್ರಕಟ
ಕುಶಾಲನಗರ ಮಾ 05: ಕೊಡಗು ವಿಶ್ವವಿದ್ಯಾಲಯದ ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಿಎ, ಬಿಕಾಂ, ಬಿಬಿಎ, ಬಿಸಿಎ ಮತ್ತು ಬಿಎಸ್ಸಿ…
Read More » -
ಕಾರ್ಯಕ್ರಮ
ಹೆಬ್ಬಾಲೆ ಗ್ರಾಮದಲ್ಲಿ ನಡೆದ ಜಾನಪದ ಗ್ರಾಮ ಸಿರಿ ಕಾರ್ಯಕ್ರಮ: ಆಟೋಟ ಸ್ಪರ್ಧೆ
ಕುಶಾಲನಗರ, ಮಾ 05: ಗ್ರಾಮೀಣ ಕ್ರೀಡೆಗಳಿಗೆ ಸರ್ಕಾರ ವಿಶೇಷ ಯೋಜನೆ ರೂಪಿಸಿ, ಪ್ರೋತ್ಸಾಹ ನೀಡಬೇಕಾದ ಅಗತ್ಯತೆ ಇದೆ ಹೆಬ್ಬಾಲೆ ಗ್ರಾಮದ ನಿವೃತ್ತ ಸೈನಿಕ ಹೆಚ್.ಪಿ.ರಾಜಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು.…
Read More » -
ಪ್ರಕಟಣೆ
ದಿ.ಎಸ್.ಎನ್.ರಾಜಾರಾವ್ ಜಾತಿ ದೃಢೀಕರಣ ಪತ್ರ ಅಮಾನ್ಯ ಆದೇಶ: ಜಿಲ್ಲಾಧಿಕಾರಿ ಆದೇಶಕ್ಕೆ ತಡೆಯಾಜ್ಞೆ
ಕುಶಾಲನಗರ, ಮಾ 05: ಜಿಲ್ಲಾ ಜಾತಿ ಪರಿಶೀಲನೆ ಸಮಿತಿ ದಿವಂಗತ . ಎಸ್. ಎನ್. ರಾಜಾರಾವ್ ರವರು ಮರಣ ಹೊಂದಿದ ನಂತರ ವ್ಯಕ್ತಿಯ ಜಾತಿ ವಿಚಾರಣೆ ನಡೆಸಲು…
Read More » -
ಸುದ್ದಿಗೋಷ್ಠಿ
ಮಾ 8.ರಂದು ತೊರೆನೂರಿನಲ್ಲಿ ರಾಜ್ಯಮಟ್ಟದ ನೃತ್ಯ ಸ್ಪರ್ಧೆ, ಜಾನಪದ ಉತ್ಸವ
ಕುಶಾಲನಗರ, ಮಾ. 5: ಕುಶಾಲನಗರ ಕನ್ನಡ ಸಿರಿ ಸ್ನೇಹ ಬಳಗ, ತೊರೆನೂರಿನ ಶ್ರೀ ಶನೇಶ್ವರ ದೇವಾಲಯ ಅಭಿವೃದ್ಧಿ ಸಮಿತಿ ಸಂಯುಕ್ತ ಆಶ್ರಯದಲ್ಲಿ 8.ರಂದು ಮಹಾಶಿವರಾತ್ರಿ ಹಬ್ಬದ ಅಂಗವಾಗಿ…
Read More » -
ಕಾರ್ಯಕ್ರಮ
ಫಾತಿಮ ಕಾನ್ವೆಂಟ್ ನಲ್ಲಿ 38 ವರ್ಷಗಳ ನಿರಂತರ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕಿ ಡಾಫ್ನಿ ಕೋಟ್ಸ್ ಗೆ ಬೀಳ್ಕೊಡುಗೆ
ಕುಶಾಲನಗರ, ಮಾ 05; ಕುಶಾಲನಗರದ ಫಾತಿಮ ಕಾನ್ವೆಂಟ್ ನಲ್ಲಿ 38 ವರ್ಷಗಳ ನಿರಂತರ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕಿ ಡಾಫ್ನಿ ಕೋಟ್ಸ್ ಅವರನ್ನು ಶಾಲೆಯ ಆಡಳಿತ ಮಂಡಳಿ…
Read More » -
ಪ್ರಕಟಣೆ
ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮಾ 08 ರಂದು ಮಹಾಶಿವರಾತ್ರಿಯ ಪ್ರಯುಕ್ತ ದೀಪೋತ್ಸವ ಹಾಗೂ ರಂಗಪೂಜೆ
ಕುಶಾಲನಗರ, ಮಾ 05: ಕುಶಾಲನಗರದ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನ ಟ್ರಸ್ಟ್ ಆಶ್ರಯದಲ್ಲಿ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ದಿನಾಂಕ 08-03-2024ನೇ ಶುಕ್ರವಾರ ಮಹಾಶಿವರಾತ್ರಿಯ ಪ್ರಯುಕ್ತ ಸಂಜೆ 7 ಗಂಟೆಗೆ…
Read More » -
ಕಾರ್ಯಕ್ರಮ
ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೊಲೀಯೋ ಲಸಿಕೆ ಕಾರ್ಯಕ್ರಮ
ಕುಶಾಲನಗರ ಮಾ 3: ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೊಲೀಯೋ ಲಸಿಕೆ ಕಾರ್ಯಕ್ರಮಕ್ಕೆ ಗ್ರಾಪಂ ಅಧ್ಯಕ್ಷ ಸಿ.ಎಲ್.ವಿಶ್ವ ಚಾಲನೆ ನೀಡಿದರು. ಈ ಸಂದರ್ಭ ಆರೋಗ್ಯ…
Read More » -
ಕಾರ್ಯಕ್ರಮ
ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ
ಕುಶಾಲನಗರ ಮಾ 3: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿಯಲ್ಲಿ ಪಂಚಾಯಿತಿ ಅಧ್ಯಕ್ಷರಾದ ಭಾಸ್ಕರ್ ನಾಯಕ್ ರವರು 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ…
Read More » -
ಟ್ರೆಂಡಿಂಗ್
ಮಹಾಶಿವರಾತ್ರಿ ಅಂಗವಾಗಿ ಮಾ.8.ರಂದು ತೊರೆನೂರಿನಲ್ಲಿ ರಾಜ್ಯಮಟ್ಟದ ನೃತ್ಯ ಸ್ಪರ್ಧೆ
ಕುಶಾಲನಗರ, ಮಾ 04: ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗ, ಶ್ರೀ ಶನೇಶ್ವರ ದೇವಾಲಯ ಅಭಿವೃದ್ಧಿ ಸಮಿತಿ ಸಂಯುಕ್ತ ಆಶ್ರಯದಲ್ಲಿ ಮಾ.8.ರಂದು ಮಹಾಶಿವರಾತ್ರಿ ಹಬ್ಬದ ಅಂಗವಾಗಿ ರಾಜ್ಯ…
Read More » -
ಅಪಘಾತ
11ಕೆವಿ ವಿದ್ಯುತ್ ತಂತಿ ತುಂಡಾಗಿ ಹೊತ್ತಿಕೊಂಡ ಬೆಂಕಿ
ಕುಶಾಲನಗರ, ಮಾ 02: ವಿದ್ಯುತ್ ತಂತಿ ತುಂಡಾಗಿ ಅಗ್ನಿ ಅವಘಡ ಸಂಭವಿಸಿದೆ ಗುಡ್ಡೆಹೊಸೂರು ಗ್ರಾಪಂ ವ್ಯಾಪ್ತಿಯ ಬಾಳುಗೋಡು ಗ್ರಾಮದಲ್ಲಿ ಘಟನೆ 11ಕೆವಿ ವಿದ್ಯುತ್ ತಂತಿ ತುಂಡಾಗಿ ನೆಲ್ಲಕ್ಕೆ…
Read More » -
ಟ್ರೆಂಡಿಂಗ್
ತಾಯಿ ಅಂತ್ಯಕ್ರಿಯೆ ಪಾಲ್ಗೊಂಡು ಹಿಂತಿರುಗುತ್ತಿದ್ದಾಗ ಅಪಘಾತ: ದಂಪತಿ ದುರ್ಮರಣ
ಹುಣಸೂರು, ಮಾ.01: ಬೈಕ್ ಕ್ಯಾಂಟರ್ ನಡುವಿನ ಮುಖಾಮುಖಿ ಡಿಕ್ಕಿ ಸಂಭವಿಸಿ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ. ತೀವ್ರಗಾಯಗೊಂಡಿದ್ದ ಪತ್ನಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಮನಕಲಕುವ ಘಟನೆ ಕನಕ ಭವನದ ಎದುರಿನ…
Read More » -
ಕಾರ್ಯಕ್ರಮ
ಕುಶಾಲನಗರ ತಾಲ್ಲೂಕು ಕಂದಾಯ ಇಲಾಖೆ ವತಿಯಿಂದ ಪಹಣಿ, ಪೋಡಿ ದುರಸ್ಥಿ ಮತ್ತು ಕಂದಾಯ ನಿಗದಿ ಆಂದೋಲನಕ್ಕೆ ಚಾಲನೆ
ಕುಶಾಲನಗರ, ಮಾ 01: ಕುಶಾಲನಗರ ತಾಲ್ಲೂಕು ಕಂದಾಯ ಇಲಾಖೆ ವತಿಯಿಂದ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಮದಲ್ಲಿಯೇ ಪಹಣಿ, ಪೋಡಿ ದುರಸ್ಥಿ ಮತ್ತು ಕಂದಾಯ ನಿಗದಿ ಆಂದೋಲನಕ್ಕೆ ಶುಕ್ರವಾರ…
Read More » -
ಅರಣ್ಯ ವನ್ಯಜೀವಿ
ಆನೆಕಾಡಿನಲ್ಲಿ ಕಾಡಾನೆಗಳ ಹಾವಳಿ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅರಣ್ಯಾಧಿಕಾರಿ
ಕುಶಾಲನಗರ, ಮಾ 01: ಕುಶಾಲನಗರ ಸಮೀಪದ ಆನೆಕಾಡು ವ್ಯಾಪ್ತಿಯಲ್ಲಿ ಕಾಡಾನೆಗಳು ರೈತರ ಜಮೀನಿಗೆ ದಾಳಿ ನಡೆಸಿ ಕೃಷಿ ಫಸಲು ನಾಶಗೊಳಿಸುತ್ತಿರುವ ಘಟನೆ ನಡೆದಿದೆ. ಈ ಹಿನ್ನಲೆಯಲ್ಲಿ ಕುಶಾಲನಗರ…
Read More » -
ಟ್ರೆಂಡಿಂಗ್
ವಿರಾಜಪೇಟೆ ಸ.ಪ್ರ.ದ.ಕಾಲೇಜು ಅತಿಥಿ ಉಪನ್ಯಾಸಕರ ಸಂಘದಿಂದ ಶಾಸಕರಿಗೆ ಸನ್ಮಾನ
ವಿರಾಜಪೇಟೆ ಪೆ.29:- ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಶಾಸಕರು ಹಾಗೂ ಮುಖ್ಯಮಂತ್ರಿರವರ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣರವರಿಗೆ ಸನ್ಮಾನಿಸಲಾಯಿತು. ಈ…
Read More » -
ಟ್ರೆಂಡಿಂಗ್
ಹುದುಗೂರು ಗೋ ಸದನ: ತಹಸೀಲ್ದಾರ್ ಕಛೇರಿಯಲ್ಲಿ ಮೂರು ಇಲಾಖೆಗಳ ಜಂಟಿ ಸಭೆ
ಕುಶಾಲನಗರ, ಫೆ. 28: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಬ್ರಿಟಿಷ್ ರ ಕಾಲದ ಗೋ ಸದನದ ಜಾಗವು ಸಾಮಾಜಿಕ ಅರಣ್ಯ ಇಲಾಖೆಯ ಹೆಸರಿಗೆ ಖಾತೆಯಾಗಿರುವ…
Read More » -
ಟ್ರೆಂಡಿಂಗ್
ಮಾದಾಪಟ್ಟಣ ಶನೇಶ್ವರ ಸ್ವಾಮಿ ದೇವಸ್ಥಾನಕ್ಕೆ ರಾಜೇಶ್ ನಾಥ್ ಗುರುಜಿ ಭೇಟಿ
ಕುಶಾಲನಗರ, ಫೆ 28: ಸಿದ್ದಲಿಂಗಪುರ ಅಳಿಲುಗುಪ್ಪೆಯ ಮಂಜುನಾಥ ಕ್ಷೇತ್ರದ ಶ್ರೀ ಶ್ರೀ ರಾಜೇಶನಾಥ್ ಗುರೂಜಿ ನೇತೃತ್ವದಲ್ಲಿ ಸಾಮರಸ್ಯ ವೇದಿಕೆ ಕೊಡಗು ಜಿಲ್ಲೆ ವತಿಯಿಂದ ಮಾದಪಟ್ಟಣ ಗ್ರಾಮದ ಅಂಬೇಡ್ಕರ್…
Read More » -
ಟ್ರೆಂಡಿಂಗ್
ಯಡವನಾಡು ಮೀಸಲು ಅರಣ್ಯಕ್ಕೆ ಬೆಂಕಿ
ಕುಶಾಲನಗರ, ಫೆ 28: ಯಡವನಾಡು ಮೀಸಲು ಅರಣ್ಯಕ್ಕೆ ಬೆಂಕಿ ಸೋಮವಾರಪೇಟೆ ವಲಯ ಅರಣ್ಯ ಪ್ರದೇಶ. ಬೆಂಕಿ ನಂದಿಸುವಲ್ಲಿ ನಿರತರಾಗಿರುವ ಅರಣ್ಯ ಇಲಾಖೆ. 50 ಎಕರೆಗೂ ಮಿಕ್ಕಿ ಪ್ರದೇಶಕ್ಕೆ…
Read More » -
ಟ್ರೆಂಡಿಂಗ್
ಧೂಳುಮಯ ರಸ್ತೆ: ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಲು ಒತ್ತಾಯ
ಕುಶಾಲನಗರ, ಫೆ 28: ನಂಜರಾಯಪಟ್ಟಣ ಗ್ರಾಪಂ ಸಮೀಪ ಬಾಳೆಗುಂಡಿ ಹಾಡಿ ಬಳಿಯಿಂದ ವಾಲ್ನೂರು ತ್ಯಾಗತ್ತೂರಿನ ಕೃಷ್ಣಾಪುರ ವರೆಗೆ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ ಶೀಘ್ರವಾಗಿ ಪೂರತಣಗೊಳಿಸುವಂತೆ ಒತ್ತಾಯ ಕೇಳಿಬಂದಿದೆ.…
Read More » -
ಶಿಕ್ಷಣ
ಕೂಡ್ಲೂರು ಪ್ರೌಢಶಾಲೆಯಲ್ಲಿ ವಿಜ್ಞಾನ ದಿನಾಚರಣೆ
ಕುಶಾಲನಗರ, ಫೆ.28: ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ ಹಾಗೂ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಶಾಲೆಯ…
Read More » -
ಕ್ರೈಂ
ನಿಷೇಧಿತ ಮಾದಕ ವಸ್ತು ಮಾರಾಟ, ಯುವಕನ ಬಂಧನ
ಕುಶಾಲನಗರ ಫೆ 28:ಕೊಡಗು ಜಿಲ್ಲಾ ವ್ಯಾಪ್ತಿಯ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ/ಸರಬರಾಜು ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ…
Read More » -
ಪ್ರತಿಭಟನೆ
ಪಾಕಿಸ್ತಾನ ಪರ ಘೋಷಣೆ : ಕುಶಾಲನಗರದಲ್ಲಿ ಬಿಜೆಪಿ ಪ್ರತಿಭಟನೆ
ಕುಶಾಲನಗರ ಫೆ 28: ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ ವಿರೋಧಿಸಿ ಕುಶಾಲನಗರದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ…
Read More » -
ಶಿಕ್ಷಣ
ಹೆಬ್ಬಾಲೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಕುಶಾಲನಗರ, ಫೆ.28: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ , ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಹೆಬ್ಬಾಲೆ ಕ್ಲಸ್ಟರ್ ಕೇಂದ್ರದ ಸಹಯೋಗದೊಂದಿಗೆ ಹೆಬ್ಬಾಲೆ…
Read More » -
ಟ್ರೆಂಡಿಂಗ್
ಆರ್.ಎಂ.ಸಿ.ಯಿಂದ ಹಳೆ ಮಾರುಕಟ್ಟೆಗೆ ಸಂತೆ ಸ್ಥಳಾಂತರಕ್ಕೆ ಒತ್ತಾಯ
ಕುಶಾಲನಗರ, ಫೆ 28: ಕುಶಾಲನಗರದಲ್ಲಿ ಈ ಹಿಂದೆ ನಡೆಯುತ್ತಿದ್ದ ಮಾರುಕಟ್ಟೆಯಲ್ಲಿ ಸಂತೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ಮಾರುಕಟ್ಟೆ ವ್ಯಾಪಾರಸ್ಥರ ಸಂಘ ಹಾಗೂ ಕರ್ನಾಟಕ ದಲಿತ ಸಂಘರ್ಷ…
Read More » -
ಟ್ರೆಂಡಿಂಗ್
ವಾಲ್ನೂರು ತ್ಯಾಗತ್ತೂರು ಶಾಲೆಯಲ್ಲಿ ಮೇಳೈಸಿದ ವಿಜ್ಞಾನ ಮೇಳ: ಗಮನ ಸೆಳೆದ ವಿಜ್ಞಾನ ಪ್ರದರ್ಶನ
ಕುಶಾಲನಗರ, ಫೆ 28: ಕುಶಾಲನಗರ ತಾಲೂಕಿನ ವಾಲ್ನೂರು ತ್ಯಾಗತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ವಿಜ್ಞಾನ ಮೇಳ ಆಯೋಜಿಸಲಾಗಿತ್ತು. ಶಾಲೆಯ…
Read More » -
ಪ್ರತಿಭಟನೆ
ಕುಶಾಲನಗರ ವಾರದ ಸಂತೆ ಸ್ಥಳಾಂತರ ಗೊಳಿಸದಂತೆ ಸಂತೆ ವ್ಯಾಪಾರಿಗಳಿಂದ ಪ್ರತಿಭಟನೆ
ಕುಶಾಲನಗರ, ಫೆ.27: ಕುಶಾಲನಗರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ನಡೆಯುವ ವಾರದ ಸಂತೆಯನ್ನು ಸ್ಥಳಾಂತರ ಮಾಡದಂತೆ ಆಗ್ರಹಿಸಿ ಸಂತೆ ವ್ಯಾಪಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. ಕಳೆದ ಎರಡು…
Read More » -
ಕಾಮಗಾರಿ
ನಂಜರಾಯಪಟ್ಟಣ ಗ್ರಾಪಂ: ಸಭಾಂಗಣ ನಿರ್ಮಾಣಕ್ಕೆ ಚಾಲನೆ
ಕುಶಾಲನಗರ ಫೆ 27: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿಯ 14ನೇ ಹಣಕಾಸು ಯೋಜನೆಯಡಿಯಲ್ಲಿ ಪಂಚಾಯಿತಿ ಕಛೇರಿ ಮೇಲ್ಭಾಗದಲ್ಲಿ ರೂ 4,80,000 ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಭಾಂಗಣ ಕಾಮಗಾರಿಗೆ ಚಾಲನೆ…
Read More » -
ಸುದ್ದಿಗೋಷ್ಠಿ
ಫೆ.29ರಂದು ಅನ್ನಭಾಗ್ಯ ಯೋಜನೆಯ ದಶಮಾನೋತ್ಸವ, ಪಡಿತರ ವಿತರಕರ ಸಮಾವೇಶ
ಕುಶಾಲನಗರ: ಅನ್ನಭಾಗ್ಯ ಯೋಜನೆಯ ದಶಮಾನೋತ್ಸವ ಹಾಗೂ ರಾಜ್ಯ ಪಡಿತರ ವಿತರಕರ ಸಮಾವೇಶ ಈ ತಿಂಗಳ 29 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕುಶಾಲನಗರ ತಾಲೂಕು ಪಡಿತರ ವಿತರಕರ…
Read More » -
ಪ್ರಕಟಣೆ
ಫೆ.29 ರಂದು ವಿದ್ಯುತ್ ವ್ಯತ್ಯಯ
ಕುಶಾಲನಗರ, ಫೆ 27: ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ & ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಾಗುವುದರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ದಿನಾಂಕ 29.02.2024ರಂದು ಬೆಳಗ್ಗೆ…
Read More » -
ಟ್ರೆಂಡಿಂಗ್
ಕುಶಾಲನಗರ ಪುರಸಭೆಯ 2024-25ನೇ ಸಾಲಿನ ಬಜೆಟ್ ಮಂಡನೆ
ಕುಶಾಲನಗರ, ಫೆ 27: ಕುಶಾಲನಗರ ಪುರಸಭೆಯ 2024-25ನೇ ಸಾಲಿನ ಬಜೆಟ್ ಮಂಡನೆ ಸಭಾ ಹಮ್ಮಿಕೊಳ್ಳಲಾಗಿದ್ದು ರೂ 9, 23, 018 ಉಳಿತಾಯ ಬಜೆಟ್ ಅನ್ನು ಪುರಸಭೆ ಆಡಳಿತಾಧಿಕಾರಿಯಾದ…
Read More » -
ಸುದ್ದಿಗೋಷ್ಠಿ
ಫೆ.28 ರಂದು ಹಾರಂಗಿಯಲ್ಲಿ ಮಾಜಿ ಸಿಎಂ ವೀರೇಂದ್ರ ಪಾಟೀಲ್ ಜನ್ಮ ಶತಮಾನೋತ್ಸವ ಆಚರಣೆ
ಕುಶಾಲನಗರ, ಫೆ 27: ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರ ಜನ್ಮಶತಮಾನೋತ್ಸವ ಆಚರಣೆ…
Read More » -
ಪ್ರತಿಭೆ
ಕುಶಾಲನಗರದ ಲೋಕೇಶ್ ಗೆ ಗುರುವೇ ನಮಃ ಪ್ರಶಸ್ತಿ
ಕುಶಾಲನಗರ, ಫೆ 27: ಕುಶಾಲನಗರದ ಲುಕ್ಸ್ ಬ್ಯೂಟಿಕೇರ್ ಮಾಲೀಕ ಆರ್.ಲೋಕೇಶ್ ಅವರಿಗೆ ಗುರುವೇ ನಮಃ ಪ್ರಶಸ್ತಿ ಲಭಿಸಿದೆ. ಕೇಶ ವಿನ್ಯಾಸ ಹಾಗೂ ಸೌಂದರ್ಯವರ್ಧಕ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ…
Read More » -
ಕ್ರೀಡೆ
ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ- ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ
ಕುಶಾಲನಗರ ಫೆ 26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಕೊಡಗು ಜಿಲ್ಲಾ ಶಾಖೆ ಹಾಗೂ ಸೋಮವಾರಪೇಟೆ…
Read More » -
ಸಭೆ
ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ವಿಕಲಚೇತರ ಗ್ರಾಮ ಸಭೆ
ಕುಶಾಲನಗರ ಫೆ 26: ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿಕಲಚೇತರ ಗ್ರಾಮ ಸಭೆಯು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಅಧ್ಯಕ್ಷ ಭಾಸ್ಕರ್ ನಾಯಕ್ ಅಧ್ಯಕ್ಷತೆಯಲ್ಲಿ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿ…
Read More » -
ಅಪಘಾತ
ಮೈಸೂರಿನ ವಿದ್ಯಾರ್ಥಿ ಕಣಿವೆಯಲ್ಲಿ ನೀರುಪಾಲು.
ಕುಶಾಲನಗರ, ಫೆ 26: ಸ್ನೇಹಿತರೊಂದಿಗೆ ಈಜಲು ನದಿಗಿಳಿದ ವಿದ್ಯಾರ್ಥಿಯೋರ್ವ ಮುಳುಗಿ ಮೃತಪಟ್ಟ ಘಟನೆ ಕಣಿವೆಯಲ್ಲಿ ನಡೆದಿದೆ.ಹೂಟಗಳ್ಳಿಯ ಹೃತ್ವಿಕ್ (16) ಮೃತ ದುರ್ದೈವಿ. ಬೆಟ್ಟದಪುರ ಬೆಟ್ಟಕ್ಕೆ ಸ್ನೇಹಿತರೊಂದಿಗೆ ಆಮಿಸಿದ್ದ…
Read More » -
ಅಪಘಾತ
ಮಲಗಿದ್ದ ವೇಳೆ ಹಾವು ಕಚ್ಚಿ ಬಾಲಕ ಸಾವು
ಕುಶಾಲನಗರ, ಫೆ 26: ಚಿಕ್ಕಬೆಟ್ಟಗೇರಿ ಗ್ರಾಮದ ನಿವಾಸಿ ದಿವಂಗತ ಮುತ್ತಣ್ಣ ಅವರ ಮೊಮ್ಮಗ ಸೂರ್ಲಬ್ಬಿ ಗ್ರಾಮದ ಅಡ್ಡಂಡ ಪೊನ್ನಪ್ಪ ಮತ್ತು ಪವಿತ್ರ ದಂಪತಿಗಳ ಪುತ್ರ ಕುಶಾಲನಗರ ಫಾತಿಮಾ…
Read More » -
ಕಾರ್ಯಕ್ರಮ
ಜೀವನದಿ ಕಾವೇರಿಗೆ 156ನೇ ತಿಂಗಳ ಮಹಾ ಆರತಿ ಕಾರ್ಯಕ್ರಮ
ಕುಶಾಲನಗರ, ಫೆ 25: ಜೀವನದಿ ಕಾವೇರಿಯನ್ನು ಕಲುಷಿತಗೊಳ್ಳದಂತೆ ಉಳಿಸಿ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಕುಶಾಲನಗರ ಬೈಚನಹಳ್ಳಿ ಶ್ರೀ ಆದಿಶಕ್ತಿ ಅಂತರ್ಗಟ್ಟೆ ಅಮ್ಮ ದೇವಾಲಯದ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ರಾಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ
ಕುಶಾಲನಗರ, ಫೆ 25: ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಕೊಡಗು ಜಿಲ್ಲಾ ಘಟಕಿಂದರಾ ಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಕುಶಾಲನಗರ ಕಾರು…
Read More » -
ಕಾರ್ಯಕ್ರಮ
ರೈತರ ಕನ್ನಡ ಸಿರಿ ಸಂಕ್ರಾಂತಿ ಸುಗ್ಗಿ ಹಬ್ಬದಲ್ಲಿ ರಾಸುಗಳ ಪ್ರದರ್ಶನ ವೀಕ್ಷಿಸಿದ ಶಾಸಕ ಮಂಥರ್ ಗೌಡ
ಕುಶಾಲನಗರ, ಫೆ 25: ಕುಶಾಲನಗರ ತಾಲೂಕಿನ ತೊರೆನೂರಿನ ಸೂರ್ಯೋದಯ ಪುರುಷರ ಸ್ವಸಹಾಯ ಸಂಘದ 20ನೇ ವಾರ್ಷಿಕೋತ್ಸವ ಅಂಗವಾಗಿ ಗ್ರಾಮದ ಶ್ರೀ ಕಾವೇರಿ ಮಾತಾ ರೈತ ಕೂಟ, ಗ್ರಾಮ…
Read More » -
ಸುದ್ದಿಗೋಷ್ಠಿ
ತಪ್ಪಿತಸ್ಥರನ್ನು ಬಂಧಿಸದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ: ಡಾ.ಪ್ರಣವಾನಂದಸ್ವಾಮೀಜಿ ಎಚ್ಚರಿಕೆ
ಹುಣಸೂರು.ಫೆ.25. ತಾಲೂಕಿನ ದಾಸನಪುರದ ವಿದ್ಯಾರ್ಥಿ ಮುತ್ತುರಾಜ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣವನ್ನು ಸರಕಾರ ಸಿಬಿಐಗೆ ಒಪ್ಪಿಸಬೇಕು ಹಾಗೂ ಮೃತನ ಕುಟುಂಬಕ್ಕೆ ೫೦ಲಕ್ಷ ರೂ ಪರಿಹಾರ ನೀಡುವಂತೆ ಈಡಿಗ ಸಮುದಾಯದ…
Read More » -
ಕ್ರೀಡೆ
ಕೊಡಗು ಜಿಲ್ಲಾಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ
ಕುಶಾಲನಗರ, ಫೆ 24: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಕೊಡಗು ಜಿಲ್ಲಾ ಶಾಖೆ ಹಾಗೂ ಸೋಮವಾರಪೇಟೆ…
Read More » -
ಪ್ರಕಟಣೆ
ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕೆ.ಎಸ್.ಮೂರ್ತಿ ನೇಮಕ
ಕುಶಾಲನಗರ, ಫೆ 24 : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನಾಗಿ ಕುಶಾಲನಗರದ ಕೆ.ಎಸ್.ಮೂರ್ತಿ ಅವರನ್ನು ನೇಮಕ ಮಾಡಲಾಗಿದೆ. ಕೊಡಗು…
Read More » -
ಟ್ರೆಂಡಿಂಗ್
ತೊರೆನೂರಿನಲ್ಲಿ ಹಳ್ಳಿಕಾರ್ ವರ್ತೂರು ಸಂತೋಷ್: ಮುಗಿಬಿದ್ದ ಜನತೆ
ಕುಶಾಲನಗರ, ಫೆ 24: ತೊರೆನೂರಿನಲ್ಲಿ ನಡೆಯುತ್ತಿರುವ ಸಂಕ್ರಾಂತಿ ಸುಗ್ಗಿ ಹಬ್ಬದಲ್ಲಿ ರೈತ ಹಳ್ಳಿಕಾರ್ ವರ್ತೂರು ಸಂತೋಷ್ ಪಾಲ್ಗೊಂಡಿದ್ದು ಸಂತೋಷ್ ನೋಡಲು ಗ್ರಾಮದ ಜನತೆ, ವಿದ್ಯಾರ್ಥಿಗಳು ಮುಗಿಬಿದ್ದರು.
Read More » -
ಕಾರ್ಯಕ್ರಮ
ತೊರೆನೂರಿನಲ್ಲಿ ರೈತರ ಕನ್ನಡಸಿರಿ ಸಂಕ್ರಾಂತಿ ಸುಗ್ಗಿ ಹಬ್ಬ, ಮೆರವಣಿಗೆಗೆ ಚಾಲನೆ: ವರ್ತೂರು ಸಂತೋಷ್ ಭಾಗಿ
ಕುಶಾಲನಗರ, ಫೆ 24: ತೊರೆನೂರು ಸೂರ್ಯೋದಯ ಪುರುಷರ ಸ್ವಸಹಾಯ ಸಂಘದ 20ನೇ ವಾರ್ಷಿಕೋತ್ಸವ. ತೊರೆನೂರಿನಲ್ಲಿ ರೈತರ ಕನ್ನಡಸಿರಿ ಸಂಕ್ರಾಂತಿ ಸುಗ್ಗಿ ಹಬ್ಬ. ಗ್ರಾಮೀಣ ಸೊಗಡಿನ ಮೆರವಣಿಗೆಗೆ ಚಾಲನೆ.…
Read More » -
ಟ್ರೆಂಡಿಂಗ್
ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರ
ಕುಶಾಲನಗರ,ಫೆ 23 : ಶಿಸ್ತು, ಸಮಯ ಪ್ರಜ್ಞೆ, ಸೇವಾ ಮನೋಭಾವ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ಜವಾಬ್ದಾರಿ ದೈಹಿಕ ಶಿಕ್ಷಕರದ್ದಾಗಿದೆ ಎಂದು ಇಲ್ಲಿನ ಸರ್ಕಾರಿ ಪದವಿ ಪೂರ್ವ…
Read More » -
ಧಾರ್ಮಿಕ
ಕನ್ನಿಕಾಪರಮೇಶ್ವರಿ ದೇವಸ್ಥಾನದ 10ನೇ ವರ್ಷದ ಪ್ರತಿಷ್ಠಾ ವರ್ಧಂತಿ
ಕುಶಾಲನಗರ, ಫೆ 23: ಕರ್ನಾಟಕ ರಾಜ್ಯ ಸುಭಿಕ್ಷವಾಗಬೇಕಾದರೆ ಕೊಡಗು ಸುಭಿಕ್ಷವಾಗಿರಬೇಕು ಎಂದು ಆರ್ಯವೈಶ್ಯ ಮಹಾಸಭಾದ ರಾಜ್ಯಾಧ್ಯಕ್ಷ ಆರ್.ಪಿ.ರವಿಶಂಕರ್ ಹೇಳಿದರು. ಕುಶಾಲನಗರದ ಶ್ರೀಮದ್ ಕನ್ನಿಕಾಪರಮೇಶ್ವರಿ ದೇವಸ್ಥಾನದ 10ನೇ ವರ್ಷದ…
Read More » -
ಮನವಿ
ಕುಶಾಲನಗರ ಒಕ್ಕಲಿಗ ಸಮುದಾಯಕ್ಕೆ ಸ್ಮಶಾನಕ್ಕೆ ಜಾಗ ಒದಗಿಸಲು ಮನವಿ
ಕುಶಾಲನಗರ, ಫೆ 23: ಕುಶಾಲನಗರ ಪುರಸಭಾ ವ್ಯಾಪ್ತಿಯ ಮಾರುಕಟ್ಟೆ ಬಳಿ ಸ್ಮಶಾನಕ್ಕೆಂದು ಮೀಸಲಿರುವ 2.80 ಎಕರೆ ಜಾಗದಲ್ಲಿ ಒಕ್ಕಲಿಗ ಸಮುದಾಯದ ಸ್ಮಶಾನಕ್ಕೆ ಪ್ರತ್ಯೇಕ ಜಾಗ ಒದಗಿಸುವಂತೆ ಕುಶಾಲನಗರ…
Read More » -
ಪ್ರತಿಭಟನೆ
ಮಡಿಕೇರಿಯಲ್ಲಿ ಮುಂದುವರೆದ ಅಹೋರಾತ್ರಿ ಧರಣಿ: ಬೇಡಿಕೆಗೆ ಸ್ಪಂದಿಸದ ಅಧಿಕಾರಿ ವಿರುದ್ದ ಆಕ್ರೋಷ
ಕುಶಾಲನಗರ, ಫೆ 22: ಕೊಡಗು ಜಿಲ್ಲೆಯ 5 ತಾಲೂಕಿನಲ್ಲಿ ಕಡಿತಗೊಳಿಸಿರುವ ಐಪಿ ಸೆಟ್ ಗಳಿಗೆ ಮರು ಸಂಪರ್ಕ ಕಲ್ಪಿಸಲು ಆಗ್ರಹಿಸಿ ರೈತರು ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಎರಡನೇ…
Read More » -
ಸಭೆ
ಕೂಡಿಗೆ ಗ್ರಾಪಂ ಮಾಸಿಕ ಸಭೆ: ಪಿಡಿಒ ವರ್ಗಾವಣೆಗೆ ಸದಸ್ಯರ ಬೇಡಿಕೆ
ಕುಶಾಲನಗರ, ಫೆ 22: ಕೂಡಿಗೆ ಗ್ರಾಮ ಪಂಚಾಯತಿ ಮಾಸಿಕ ಸಭೆ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ. ಟಿ.ಗಿರೀಶ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಗ್ರಾಮ…
Read More » -
ಕಾರ್ಯಕ್ರಮ
ಕೂಡಿಗೆ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ
ಕುಶಾಲನಗರ, ಫೆ 22: ಕೂಡಿಗೆಯಲ್ಲಿರುವ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ಶಾಲೆಯ ಹತ್ತನೆ ತರಗತಿಯ ವಿದ್ಯಾರ್ಥಿಗಳಿಗೆ ಶಾಲೆಯ ವತಿಯಿಂದ ಬೀಳ್ಕೊಡಲಾಯಿತು. ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ…
Read More » -
ಟ್ರೆಂಡಿಂಗ್
ಕೊಡಗು ಕಾಫಿ ಬೆಳೆಗಾರರ 10 ಹೆಚ್ ಪಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತ: ಅಹೋರಾತ್ರಿ ಧರಣಿ
ಕುಶಾಲನಗರ, ಫೆ 21: ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರ 10 ಹೆಚ್ ಪಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತವನ್ನು ಖಂಡಿಸಿ ಮಡಿಕೇರಿಯ ಕಾರ್ಯ ನಿರ್ವಾಹಕ ಇಂಜಿನಿಯರ್…
Read More »