Recent Post
-
ಸಾಮಾಜಿಕ
ವಾಸವಿ ಬಾಲಕಿಯರ ಸಂಘದಿಂದ ರೇನ್ ಕೋಟ್ ವಿತರಣೆ
ಕುಶಾಲನಗರ, ಜೂ 29: ವಾಸವಿ ಬಾಲಕಿಯರ ಸಂಘದ ವತಿಯಿಂದ ಮಳೆಗಾಲ ಹಿನ್ನೆಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ರೈನ್ ಕೋಟ್ ಗಳನ್ನು ವಿತರಿಸಲಾಯಿತು. ಸಂಘದ ಅಧ್ಯಕ್ಷೆ ಕುಮಾರಿ ಸಾನ್ವಿ…
Read More » -
ಸಭೆ
ಕುಶಾಲನಗರ ಎನ್.ಟಿ.ಸಿಯಲ್ಲಿ ವರ್ತಕರು, ಸಿಬ್ಬಂದಿಗಳು, ನೌಕರರ ಸಭೆ
ಕುಶಾಲನಗರ, ಜೂ 29: ಕುಶಾಲನಗರದ ಎನ್.ಟಿ.ಸಿಯಲ್ಲಿ ನಡೆಯುತ್ತಿದೆ ಎನ್ನಲಾದ ಬಲವಂತದ ಮತಾಂತರ, ಮಹಿಳೆಯರ ದೌರ್ಜನ್ಯ ಆರೋಪದ ವಿರುದ್ದ ಅಂಗಡಿ ಮಳಿಗೆಗಳ ಮಲೀಕರು, ಸಿಬ್ಬಂದಿಗಳ ಸಭೆ ನಡೆಯಿತು. ಎನ್.ಟಿ.ಸಿ.ಕೇಂದ್ರದ…
Read More » -
ಧಾರ್ಮಿಕ
ಕುಶಾಲನಗರದಲ್ಲಿ ಶ್ರಧ್ಧಾಭಕ್ತಿಯಿಂದ ನಡೆದ ಚೌಡೇಶ್ವರಿ ಅಮ್ಮನವರ ವಾರ್ಷಿಕೋತ್ಸವ
ಕೂಡಿಗೆ,ಜೂ. 27: ಕುಶಾಲನಗರದ ಶ್ರೀ ಚೌಡೇಶ್ವರಿ ದೇವಸ್ಥಾನ, ದೇವಾಂಗ ಸಂಘದ ವತಿಯಿಂದ ಕುಶಾಲನಗರದ ರಥಬೀದಿಯಲ್ಲಿರುವ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ವಾರ್ಷಿಕೋತ್ಸದ ಪೂಜ್ಯೋತ್ಸವು ಶ್ರಧ್ಧಾಭಕ್ತಿಯಿಂದ ,ವಿವಿಧ ಹೋಮ…
Read More » -
ಕಾರ್ಯಕ್ರಮ
ಮಾಧ್ಯಮ ಸ್ಪಂದನ ತಂಡದ ಕೊಡುಗೆ ಅಪಾರ: ವಿ.ಪಿ.ಶಶಿಧರ್
ಕುಶಾಲನಗರ, ಜೂ 27: ಸಮಾಜ ಸೇವೆಯ ಮೂಲಕ ಜನರ ಮನಸ್ಸನ್ನು ಗೆದ್ದಿರುವ ಕೊಡಗಿನ ಮಾಧ್ಯಮ ಸ್ಪಂದನ ತಂಡದ ಕೊಡುಗೆ ಅಪಾರವಾದದ್ದು ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ…
Read More » -
ಅಪಘಾತ
ಕುಶಾಲನಗರದಲ್ಲಿ ಸರಣಿ ಅಪಘಾತ
ಕುಶಾಲನಗರ, ಜೂ 27: ಕುಶಾಲನಗರದ ಗಂಧದಕೋಟಿ ಬಳಿ ಹೆದ್ದಾರಿಯಲ್ಲಿ ವಾಹನಗಳ ಸರಣಿ ಅಪಘಡ ಸಂಭವಿಸಿದೆ. ಕಾರೊಂದು ಮಿನಿ ಗೂಡ್ಸ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿಯಾಗಿದೆ. ಇದರ ಪರಿಣಾಮ ಗೂಡ್ಸ್…
Read More » -
ಕಾರ್ಯಕ್ರಮ
ಕುಶಾಲನಗರ ರೋಟರಿ ಕ್ಲಬ್ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ರುದ್ರೇಶ್ ಪಾಟೀಲ್, ಕಾರ್ಯದರ್ಶಿಯಾಗಿ ಅರುಣ್ ಆಯ್ಕೆ
ಕುಶಾಲನಗರ, ಜೂ 26: : ರೋಟರಿ ಸಂಸ್ಥೆ ಸಾಮಾಜಿಕ ಸೇವಾ ಕಾರ್ಯದೊಂದಿಗೆ ಸಮಾಜ ಸೇವೆಯಲ್ಲಿ ಮಾದರಿಯಾಗಿದೆ ಎಂದು ಹಿರಿಯ ರೋಟರಿ ಸದಸ್ಯ ಎಸ್.ಕೆ.ಸತೀಶ್ ಹೇಳಿದರು. ಸಮೀಪದ ಅತ್ತೂರು…
Read More » -
ಸುದ್ದಿಗೋಷ್ಠಿ
ಬಲವಂತದ ಮಾತಾಂತರ ಖಂಡಿಸಿ ಜೂ 30 ರಂದು ಕುಶಾಲನಗರದಲ್ಲಿ ಜನಾಂದೋಲನ ಜಾಗೃತಿ ಸಭೆ: ಸ್ವಯಂಪ್ರೇರಿತ ಬಂದ್ ಗೆ ಕರೆ
ಕುಶಾಲನಗರ, ಜೂ 26: ಹಿಂದೂ ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಬಲವಂತದ ಮಾತಾಂತರ ಖಂಡಿಸಿ ಹಿಂದೂ ಸುರಕ್ಷಾ ಸಮಿತಿ ವತಿಯಿಂದ ಜೂ 30 ರ ಮಂಗಳವಾರ ಕುಶಾಲನಗರದಲ್ಲಿ…
Read More » -
ಸಭೆ
ಕರ್ನಾಟಕ ರಾಜ್ಯ ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ ಕೊಡಗು ಜಿಲ್ಲಾ ಘಟಕದ ಸಭೆ
ಕುಶಾಲನಗರ, ಜೂ 26: ಕರ್ನಾಟಕ ರಾಜ್ಯ ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ ಕೊಡಗು ಜಿಲ್ಲಾ ಘಟಕದ ಸಭೆ ಕುಶಾಲನಗರ ಟಾಪ್ ಇನ್ ಟೌನ್ ಸಭಾಂಗಣದಲ್ಲಿ ನಡೆಯಿತು. ಸಂಘದ…
Read More » -
ಕಾರ್ಯಕ್ರಮ
ಕೂಡಿಗೆಯಲ್ಲಿ ಪೋಲಿಸ್ ಇಲಾಖೆಯ ವತಿಯಿಂದ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಆಚರಣೆ
ಕೂಡಿಗೆ, ಜೂ.25: ಕುಶಾಲನಗರ ಗ್ರಾಮಾಂತರ ಪೋಲಿಸ್ ಠಾಣೆಯ ವತಿಯಿಂದ ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಕೂಡಿಗೆ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಾರ್ವಜನಿಕರು,…
Read More » -
ಕಾರ್ಯಕ್ರಮ
ಕುಶಾಲನಗರ ರೋಟರಿ ಸಂಸ್ಥೆ ವತಿಯಿಂದ ನಿರ್ಮಿಸಲಾದ ಕಾವೇರಿ ರೋಟರಿ ಉದ್ಯಾನವನ ಉದ್ಘಾಟನೆ
ಕುಶಾಲನಗರ ಜೂ 24:: ಕುಶಾಲನಗರ ರೋಟರಿ ಸಂಸ್ಥೆ ವತಿಯಿಂದ ನಿರ್ಮಿಸಲಾದ ಕಾವೇರಿ ರೋಟರಿ ಉದ್ಯಾನವನ್ನು ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ರೋಟರಿ ಸುವರ್ಣ…
Read More » -
ಅಪಘಾತ
ಮಾದಾಪಟ್ಟಣದಲ್ಲಿ ನಾಯಿಗಳ ಮೇಲೆ ವಾಹನ ಚಲಾಯಿಸಿ ಕ್ರೌರ್ಯ: ಆರೋಪಿ ವಶಕ್ಕೆ
ಕುಶಾಲನಗರ, ಜೂ 24: ಕುಶಾಲನಗರದ ಮಾದಾಪಟ್ಟಣದ ಕಾಶಿ ವಿಶ್ವನಾಥ ದೇವಾಲಯ ಬಳಿ ರಸ್ತೆಯಲ್ಲಿ ಮಲಗಿದ್ದ 5 ನಾಯಿಗಳ ಮೇಲೆ ನೀಚನೊಬ್ಬ ಜೀಪು ಚಲಾಯಿಸಿ ಗಾಯಗೊಳಿಸಿದ ಘಟನೆ ನಡೆದಿದೆ.…
Read More » -
ಕಾರ್ಯಕ್ರಮ
ಶರಣ ಸಾಹಿತ್ಯ ಪ್ರಥಮ ಸಮ್ಮೇಳನಕ್ಕೆ ಕುಶಾಲನಗರಕ್ಕೆ ಆಗಮಿಸಿದ ಸುತ್ತೂರು ಸ್ವಾಮೀಜಿಗೆ ಸ್ವಾಗತ
ಕುಶಾಲನಗರ, ಜೂ 23: ಕೊಡಗು ಜಿಲ್ಲಾ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಶರಣ ಸಾಹಿತ್ಯ ಪ್ರಥಮ ಸಮ್ಮೇಳನ ಕುಶಾಲನಗರದಲ್ಲಿ ವಿಜೃಂಭಣೆಯಿಂದ ಜರುಗಿತು. ಸಮ್ಮೇಳನಾಧ್ಯಕ್ಷರಾದ ವಿರಾಜಪೇಟೆ ಅರಮೇರಿ…
Read More » -
ಆರೋಗ್ಯ
ಕರಿಕೆ ಗ್ರಾಮದ ಆರೋಗ್ಯ ವಿಸ್ತರಣಾ ಕೇಂದ್ರ ಮತ್ತು ಪ್ರೌಢಶಾಲಾ ವಿಭಾಗಕ್ಕೆ ಆರೋಗ್ಯ ಇಲಾಖೆಯ ವೈದ್ಯರು ಮತ್ತು ತಂಡದವರ ಭೇಟಿ
ಕುಶಾಲನಗರ, ಜೂ 22:ಕರಿಕೆ ಪ್ರೌಢಶಾಲೆಗೆ ಆಡಳಿತ ವೈದ್ಯಾಧಿಕಾರಿಗಳಾದ ಡಾಕ್ಟರ್ ಸುನಿಲ್ ರವರು ಭೇಟಿ ನೀಡಿ ಮಕ್ಕಳ ಆರೋಗ್ಯದ ಬಗ್ಗೆ ವಿಚಾರಿಸಿ ಹೆಣ್ಣು ಮಕ್ಕಳಲ್ಲಿ ಗರ್ಭ ಕೊರಳಿನ ಕ್ಯಾನ್ಸರ್…
Read More » -
ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ
ಕುಶಾಲನಗರ, ಜೂ 21:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಸೋಮವಾರಪೇಟೆ ತಾಲೂಕು ಕುಶಾಲನಗರ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕುಶಾಲನಗರದಲ್ಲಿರುವ ಜಿಲ್ಲಾ ಕಛೇರಿ…
Read More » -
ರಾಜಕೀಯ
ಕುಶಾಲನಗರದಿಂದ ಬೆಂಗಳೂರಿಗೆ ತೆರಳಿದ ಕಾಂಗ್ರೆಸ್ ಕಾರ್ಯಕರ್ತರು
ಕುಶಾಲನಗರ, ಜೂ 21:ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ನೂತನ ಸಾರಥಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಬಿ.ಕೆ.ಹರಿಪ್ರಸಾದ್ ರವರ ಪದಗ್ರಹಣ ಕಾರ್ಯಕ್ರಮಕ್ಕೆ ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್…
Read More » -
ಪ್ರತಿಭಟನೆ
ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ,ಯೂರಿಯಾ ರಸಗೊಬ್ಬರ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ
ಕುಶಾಲನಗರ, ಜೂ 20: ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ,ಯೂರಿಯಾ ರಸಗೊಬ್ಬರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.…
Read More » -
ಪ್ರಕಟಣೆ
ವಿದ್ಯುತ್ ಕ್ಷೇತ್ರ ಖಾಸಾಗೀಕರಣ ವಿರೋಧಿಸಿ ರಾಜ್ಯವ್ಯಾಪ್ತಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಮನವಿ
ಕುಶಾಲನಗರ, ಜೂ 20: ಕರ್ನಾಟಕ ವಿದ್ಯುತ್ ಕ್ಷೇತ್ರದ ಖಾಸಾಗೀಕರಣ ವಿರೋಧಿಸಿ ಜೂ 22 ರ ಸೋಮವಾರ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ರಾಜ್ಯಾಧ್ಯಕ್ಷ ಸಿ.ರಮೇಶ್ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಬೃಹತ್…
Read More » -
ಟಿಂಬರ್ ಮರ್ಚೆಂಟ್ ಗಳ ನಡುವೆ ವಾಗ್ವಾದ: ಚಾಕು ಇರಿತ
ಕುಶಾಲನಗರ, ಜೂ 20: ಸಿದ್ದಾಪುರದಲ್ಲಿ ನಡೆದ ಟಿಂಬರ್ ಯೂನಿಯನ್ ಸಭೆಯಲ್ಲಿ ಯೂನಿಯನ್ ಸದಸ್ಯತ ಹಣ ವಿಚಾರವಾಗಿ ಉಂಟಾದ ವಾಗ್ವಾದ ಹಿನ್ನೆಲೆಯಲ್ಲಿ ಇಬ್ಬರಿಗೆ ಚಾಕು ಇರದ ಘಟನೆ ಶುಕ್ರವಾರ…
Read More » -
ಚುನಾವಣೆ
ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ನಿರ್ದೇಶಕರಾಗಿ ಡಿ.ಹೆಚ್.ಚಂದ್ರಶೇಖರ್
ಕುಶಾಲನಗರ, ಜೂ 19: ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ನಿರ್ದೇಶಕರಾಗಿ ಡಿ.ಹೆಚ್.ಚಂದ್ರಶೇಖರ್ ಅವಿರೋಧವಾಗಿ ಆಯ್ಕೆಯಾದರು. ಮಾಜಿ ಅಧ್ಯಕ್ಷರಾಗಿದ್ದ ಎಂ.ಎನ್.ಕುಮಾರಪ್ಪ ಅವರ ನಿಧನದಿಂದ ತೆರವಾಗಿದ್ದ…
Read More » -
ಮನವಿ
ಪಟ್ಟಣದ ಸ್ವಚ್ಛತೆ ಮತ್ತು ಕಾವೇರಿಯ ಸಂರಕ್ಷಣೆಗೆ ಕುಶಾಲನಗರ ಪುರಸಭೆ ಮೂಲಕ ವಿಶೇಷ ಕಾವಲುಗಾರರ ನಿಯೋಜನೆ ಭರವಸೆ
ಕುಶಾಲನಗರ, ಜೂ 19: ಪಟ್ಟಣದ ಸ್ವಚ್ಛತೆ ಮತ್ತು ಕಾವೇರಿಯ ಸಂರಕ್ಷಣೆಗಾಗಿ ಕುಶಾಲನಗರ ಪುರಸಭೆ ಮೂಲಕ ವಿಶೇಷ ಕಾವಲುಗಾರರ ನಿಯೋಜನೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕುಶಾಲನಗರ ಪುರಸಭೆಯ…
Read More » -
ಸನ್ಮಾನ
ಕನ್ನಡ ಸಿರಿ ಸ್ನೇಹ ಬಳಗದಿಂದ ಪ್ರಾಂಶುಪಾಲರ ಸಂಘದ ಅಧ್ಯಕ್ಷರಿಗೆ ಸನ್ಮಾನ
ಕೂಡಿಗೆ. ಜೂ. 18: ಕನ್ನಡ ಸಿರಿ ಸ್ನೇಹ ಬಳಗದ ಸದಸ್ಯರು ಕೂಡಿಗೆ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಹಂಡ್ರಂಗಿ ನಾಗರಾಜ್ ರವರು ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ…
Read More » -
ಪ್ರತಿಭಟನೆ
4 ದಶಕ ಕಳೆದರೂ ಬದಲಾಗದ ನಾಮಫಲಕ: ಅಧಿಕಾರಿ, ಜನಪ್ರತಿನಿಧಿಗಳ ವಿರುದ್ದ ಕರವೇ ಪ್ರತಿಭಟನೆ
ಕುಶಾಲನಗರ, ಜೂ 18: ಕುಶಾಲನಗರದ ಬೈಚನಹಳ್ಳಿಯ ಶ್ರೀ ಮಾರಮ್ಮ ದೇವಾಲಯ ಬಳಿಯಿರುವ ಬಸ್ ತಂಗುದಾಣದ ಬೋರ್ಡ್ 40 ವರ್ಷ ಕಳೆದರೂ ಬದಲಾಗದೆ ಇರುವ ಹಿನ್ನೆಲೆಯಲ್ಲಿ ಕರವೇ ಪ್ರವೀಣ್…
Read More » -
ಪ್ರಕಟಣೆ
ಎನ್.ಟಿ.ಸಿ ವರ್ತಕನಿಂದ ಮತಾಂತರ ಆರೋಪ: ಆರೋಪಿ ವಿರುದ್ದ ಆಡಳಿತ ಮಂಡಳಿಯಿಂದ ಸೂಕ್ತ ಕ್ರಮ: ಮಾಲೀಕರ ಸ್ಪಷ್ಟನೆ
ಕುಶಾಲನಗರ, ಜೂ 17: ದಿನಾಂಕ 16-06-2026ರಂದು ನಡೆದ ಪ್ರೆಸ್ ಮೀಟ್ ನಲ್ಲಿ ಹಿಂದೂ ಹಿತಾ ರಕ್ಷಣಾ ವೇದಿಕೆಯ ಸದಸ್ಯರು ನಿಸರ್ಗಧಾಮ ಟೂರಿಸ್ಟ್ ಸೆಂಟರ್ (ಎನ್ಟಿಸಿ) ಯಲ್ಲಿ ಕೋಮು…
Read More » -
ಆರೋಪ
ಶೌಚಾಲಯ ತ್ಯಾಜ್ಯ ಕಾವೇರಿ ನದಿಗೆ… ಸಂಘ ಸಂಸ್ಥೆಗಳ ಅಕ್ರೋಷ: ಕಾನೂನು ಕ್ರಮಕ್ಕೆ ಒತ್ತಾಯ
ಕುಶಾಲನಗರ ಜೂ 17:ಕುಶಾಲನಗರದ ಹಲವು ಭಾಗಗಳಿಂದ ಚರಂಡಿ ಮೂಲಕ ತ್ಯಾಜ್ಯ ನೀರು ಕಾವೇರಿ ನದಿ ಸೇರುತ್ತಿದೆ ಎಂದು ಹಲವು ಸಂಘ ಸಂಸ್ಥೆಗಳ ಪ್ರಮುಖರು ಬೇಟಿಯಾಗಿ ಕುಶಾಲನಗರ ಪುರಸಭೆ…
Read More » -
ಗೊಂದಿಬಸವನಹಳ್ಳಿಯಲ್ಲಿ ಮಹಿಳೆ ನೇಣಿಗೆ ಶರಣು
ಕುಶಾಲನಗರ, ಜೂ 17: ಕುಶಾಲನಗರದ ಗೊಂದಿಬಸವನಹಳ್ಳಿ ಗ್ರಾಮದಲ್ಲಿ ವಿವಾಹಿತ ಮಹಿಳೆ ನೇಣಿಗೆ ಶರಣಾದ ಘಟನೆ ನಡೆದಿದೆ. ಗೊಂದಿಬಸವನಹಳ್ಳಿ ಸುಬ್ರಮಣ್ಯ ಕಾಫಿ ವರ್ಕ್ಸ್ ಬಳಿ ನಿವಾಸಿ ಮಹೇಶ್ ಎಂಬವರ…
Read More » -
ಸಭೆ
ಕುಶಾಲನಗರದಲ್ಲಿ ಮಹನೀಯರ ಪ್ರತಿಮೆಗಳ ನಿರ್ಮಾಣ, ರಸ್ತೆಗಳಿಗೆ ನಾಮಕರಣ ಹಿನ್ನಲೆಯಲ್ಲಿ ಸಾರ್ವಜನಿಕ ಸಭೆ
ಕುಶಾಲನಗರ, ಜೂ 16: ಕುಶಾಲನಗರ ಪುರಸಭೆಯ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಆರ್ ಗುಂಡೂರಾವ್ ಅವರ ಪ್ರತಿಮೆ ನಿರ್ಮಾಣ ಸೇರಿದಂತೆ ರಸ್ತೆಗಳಿಗೆ ನಾಮಕರಣ ಮಾಡುವ ಸಂಬಂಧ ಸಂಘಸಂಸ್ಥೆಗಳ ಪ್ರಮುಖರ…
Read More » -
ಟ್ರೆಂಡಿಂಗ್
ಮರಾಠ/ಮರಾಟಿ ಸಮಾಜ ಸೇವಾ ಸಂಘದ ೩೦ನೇ ವಾರ್ಷಿಕೋತ್ಸವ
ಮಡಿಕೇರಿ: ಕೊಡಗು ಜಿಲ್ಲಾ ಮರಾಠ/ಮರಾಟಿ ಸಮಾಜ ಸೇವಾ ಸಂಘದ ಸಭಾಭವನ ನಿರ್ಮಾಣ ಪ್ರಗತಿಯಲ್ಲಿದ್ದು, ಕಾಮಗಾರಿ ಪೂರ್ಣಗೊಳಿಸಲು ಸಮಾಜಬಾಂಧವರ ಸಹಕಾರ ಅಗತ್ಯ ಎಂದು ಸಂಘದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ್ ತಿಳಿಸಿದರು.…
Read More » -
ಕ್ರೈಂ
ಗಾಂಜಾ ಮಾರಾಟಕ್ಕೆ ಯತ್ನ: ಮೂವರು ಯುವಕರ ಬಂಧನ
ಸಿದ್ದಾಪುರ, ಜೂ 16:: ಗಾಂಜಾ ಮಾರಾಟಕ್ಕೆ ಯತ್ನಿಸಿದ ಮೂವರು ಯುವಕರನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಗೂಡುಗದ್ದೆ ಗ್ರಾಮದ ಧನುಷ್ (23), ಕರಡಿಗೋಡು ಗ್ರಾಮದ ಗೌತಮ್…
Read More » -
ಸುದ್ದಿಗೋಷ್ಠಿ
ಕುಶಾಲನಗರದಲ್ಲಿ ಮತಾಂತರ ಪ್ರಕರಣಕ್ಕೆ ಹಿಂದೂ ಹಿತರಕ್ಷಣಾ ಸಮಿತಿ ಖಂಡನೆ: ಆರೋಪಿಗಳ ಗಡಿಪಾರಿಗೆ ಆಗ್ರಹ
ಕುಶಾಲನಗರ, ಜೂ 16: ಕುಶಾಲನಗರದಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆಯಿಂಟಾಗುವ ರೀತಿಯ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು ಈ ಬಗ್ಗೆ ಉನ್ನತ ಮಟ್ಟದ ತನಿಖೆಯ ಅವಶ್ಯವಿದೆ ಎಂದು ಹಿಂದೂ ಹಿತರಕ್ಷಣಾ…
Read More » -
ಕಾರ್ಯಕ್ರಮ
ಕುಶಾಲನಗರದ ನಿಸರ್ಗಧಾಮ ಟೂರಿಸ್ಟ್ ಸೆಂಟರ್ ಆಶ್ರಯದಲ್ಲಿ ವಿಶ್ವ ಮಹಿಳಾ ದಿನ ಮತ್ತು ವಿಶ್ವ ಪರಿಸರ ದಿನಾಚರಣೆ
ಕುಶಾಲನಗರ, ಜೂ 16:ಕುಶಾಲನಗರದ ನಿಸರ್ಗಧಾಮ ಟೂರಿಸ್ಟ್ ಸೆಂಟರ್ ಆಶ್ರಯದಲ್ಲಿ ವಿಶ್ವ ಮಹಿಳಾ ದಿನ ಮತ್ತು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎನ್ ಟಿ ಸಿ ಆವರಣದಲ್ಲಿ…
Read More » -
ಶಿಕ್ಷಣ
ಗೊಂದಿಬಸವನಹಳ್ಳಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳ ವಿತರಣೆ
ಕುಶಾಲನಗರ, ಜೂ 16: ಗೊಂದಿಬಸವನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು. ಕುಶಾಲನಗರ ಪುರಸಭೆ ಮಾಜಿ ಸದಸ್ಯ ಜಿ.ಬಿ.ಜಗದೀಶ್ ಅವರು…
Read More » -
ಪೊಲೀಸ್
ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳ ತಪಾಸಣೆ
ಕುಶಾಲನಗರ, ಜೂ 15: ಶಾಲಾ ಮಕ್ಕಳನ್ನು ಸಾಗಿಸುವ ವಾಹನಗಳನ್ನು ತಪಾಸಣೆ ನಡೆಸಿದ ಕುಶಾಲನಗರ ಸಂಚಾರಿ ಪೊಲೀಸರು ಡಿಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂಚಾರಿ ಪೊಲೀಸ್ ಠಾಣಾಧಿಕಾರಿ ಗಣೇಶ್ ನೇತೃತ್ವದಲ್ಲಿ…
Read More » -
ಸಭೆ
ಫಾತಿಮಾ ಕಾನ್ವೆಂಟ್ ಶಾಲೆಯ ಸುವರ್ಣ ಸಂಭ್ರಮಕ್ಕೆ ನಿರ್ಧಾರ
ಕುಶಾಲನಗರ ಜೂ 15: ಕುಶಾಲನಗರದ ಹಲವು ಶಿಕ್ಷಣ ಸಂಸ್ಥೆಗಳ ಪೈಕಿ ಫಾತಿಮಾ ಕಾನ್ವೆಂಟ್ ಶಾಲೆಗೆ ವಿಶಿಷ್ಟ ಸ್ಥಾನವಿದೆ. ಅಂತಹ ಶಿಕ್ಷಣ ಸಂಸ್ಥೆಯು 1976 ರಲ್ಲಿ ಆರಂಭವಾಗಿದ್ದು. ಈಗ…
Read More » -
ನಿಧನ
ನದಿ ಪಾಲಾಗಿದ್ದ ಮತ್ತೊಬ್ಬನ ಮೃತದೇಹ ಪತ್ತೆ
ಕುಶಾಲನಗರ, ಜೂ 13:: ಬುಧವಾರ ಸಂಜೆ ಕಾವೇರಿ ನದಿಯಲ್ಲಿ ಈಜಲು ತೆರಳಿದ ನಾಪತ್ತೆಯಾಗಿದ್ದ ಮತ್ತೊಬ್ಬ ಮೃತದೇಹ ಶನಿವಾರ ಸಂಜೆ ಪತ್ತೆಯಾಗಿದೆ. ನಾಗಾಲಾಂಡ್ ರಾಜ್ಯದ ಬಸೋಸೊ ಯಾಂಕಾಂಗ್ (27)…
Read More » -
ಪ್ರಕಟಣೆ
ಕಾಲೇಜು ಉಪನ್ಯಾಸಕರ ಸಂಘದ ಜಿಲ್ಲಾ ಅಧ್ಯಕ್ಷರಾಗಿ ನಾಗಪ್ಪ ಆಯ್ಕೆ
ಕೂಡಿಗೆ, ಜೂ. 12: ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕೂಡಿಗೆ ಪದವಿಪೂರ್ವ ಕಾಲೇಜು ಉಪನ್ಯಾಸಕರಾದ ನಾಗಪ್ಪ ರವರು ಅವಿರೋಧವಾಗಿ…
Read More » -
ಅವ್ಯವಸ್ಥೆ
ಶಿಕ್ಷಕರಿಲ್ಲದೆ ಅಂಗನವಾಡಿಗೆ ಬೀಗ: ಸ್ಪಂದಿಸದ ಅಧಿಕಾರಿ ವಿರುದ್ದ ಪ್ರತಿಭಟನೆ, ಆಕ್ರೋಷ
ಕುಶಾಲನಗರ, ಜೂ 12:ಮಾದಾಪಟ್ಟಣ ಅಂಗನವಾಡಿ ಕೇಂದ್ರ-1 ಕ್ಕೆ ಕಾಯಂ ಶಿಕ್ಷಕರನ್ನು ನೇಮಿಸದೆ ಅಂಗನವಾಡಿ ಮುಚ್ಚಲ್ಪಟ್ಟಿದೆ. ಇದರಿಂದ ಸ್ಥಳೀಯ ಮಕ್ಕಳಿಗೆ ತೀವ್ರ ಅನಾನುಕೂಲ ಎದುರಾಗಿದೆ ಎಂದು ಇಲಾಖೆಯ ಅವ್ಯವಸ್ಥೆ…
Read More » -
ಕಾಮಗಾರಿ
ಹಲವು ವರ್ಷಗಳ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ರಂಗಸಮುದ್ರ ಕುಟ್ಟನಳ್ಳ ಗ್ರಾಮದ 10ಕ್ಕೂ ಹೆಚ್ಚು ಕುಟುಂಬಗಳಲ್ಲಿ ಸಂತಸ
ಕುಶಾಲನಗರ, ಜೂ 12: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗಸಮುದ್ರ ಗ್ರಾಮದ ಕುಟ್ಟನಹಳ್ಳ ಭಾಗದ 10ಕ್ಕೂ ಹೆಚ್ಚು ಕುಟುಂಬಗಳು ಹಲವು ವರ್ಷಗಳಿಂದ ಕುಡಿಯುವ ನೀರಿನ ತೀವ್ರ ಸಮಸ್ಯೆಯನ್ನು…
Read More » -
ಅಪಘಾತ
ಕಾವೇರಿ ಪಾಲಾಗಿದ್ದ ನಾಗಾಲಾಂಡ್ ನ ಇಬ್ಬರು ಯುವಕರ ಪೈಕಿ ಒಬ್ಬನ ಮೃತದೇಹ ಪತ್ತೆ
ಕುಶಾಲನಗರ, ಜೂ 11: ಬುಧವಾರ ಸಂಜೆ ಕಾವೇರಿ ನದಿಯಲ್ಲಿ ಈಜಲು ತೆರಳಿದ ನಾಪತ್ತೆಯಾಗಿದ್ದ ಇಬ್ಬರ ಪೈಕಿ ಓರ್ವನ ಮೃತದೇಹ ಗುರುವಾರ ಸಂಜೆ ಪತ್ತೆಯಾಗಿದೆ. ನಾಗಾಲಾಂಡ್ ರಾಜ್ಯದ ಬಸೋಸೊ…
Read More » -
ಶಿಕ್ಷಣ
ಸಿದ್ದಾಪುರ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ
ಸಿದ್ದಾಪುರ, ಜುಲೈ 11: ಸಿದ್ದಾಪುರ ಸ ಹಿ ಪ್ರಾ( ಮ ) ಶಾಲೆ ವಿದ್ಯಾರ್ಥಿಗಳಿಗೆ ಮೂರ್ನಾಡು ನಿವಾಸಿ ಉದ್ಯಮಿ, ಅವರೆಮಾದಂಡ ಶರಣ್ ಪೂಣಚ್ಚ ಹಾಗೂ ಗೋಣಿಕೊಪ್ಪ ಕಾವೇರಿ…
Read More » -
ಶಿಕ್ಷಣ
ಟಿ.ಎ.ನಾರಾಯಣಗೌಡರ ಹುಟ್ಟುಹಬ್ಬ ಅಂಗವಾಗಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ
ಕೂಡಿಗೆ, ಜೂ. 11: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡರ ಹುಟ್ಟು ಹಬ್ಬದ ಅಂಗವಾಗಿ ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಕೂಡಿಗೆಯ…
Read More » -
ಸುದ್ದಿಗೋಷ್ಠಿ
ಶೀಘ್ರದಲ್ಲೇ ಕುಶಾಲನಗರದಲ್ಲಿ ಡಿ.ಆರ್. ಸಿ. ಸಿನಿಮಾಸ್ ಶುಭಾರಂಭ
ಕುಶಾಲನಗರ, ಜೂ 11: ಕುಶಾಲನಗರದಲ್ಲಿ ಶೀಘ್ರದಲ್ಲೇ ಡಿ ಆರ್ ಸಿ ಮಲ್ಟಿಪ್ಲೆಕ್ಸ್ ಥಿಯೇಟರ್ ಶುಭಾರಂಭಗೊಳ್ಳಲಿದೆ ಎಂದು ಡಿ ಆರ್ ಸಿ ಮೇನೇಜಿಂಗ್ ಡೈರೆಕ್ಟರ್ ಗಳಾದ ಹನುಮಂತು ಮತ್ತು…
Read More » -
ರಾಜಕೀಯ
ಭಾರತದ ಅತ್ಯಂತ ದೀರ್ಘಾವಧಿಯ ಪ್ರಧಾನಿಯಾಗಿ ಮೋದಿ ಸಾಧನೆ: ಕುಶಾಲನಗರದಲ್ಲಿ ಸಂಭ್ರಮಾಚರಣೆ
ಭಾರತದ ಅತ್ಯಂತ ದೀರ್ಘಾವಧಿಯ ಪ್ರಧಾನಿಯಾಗಿ ಮೋದಿ ಸಾಧನೆ: ಕುಶಾಲನಗರದಲ್ಲಿ ಸಂಭ್ರಮಾಚರಣೆ ಕುಶಾಲನಗರ, ಜೂ 10: ನರೇಂದ್ರ ಮೋದಿ ಅವರು ಭಾರತದ ಅತ್ಯಂತ ದೀರ್ಘಾವಧಿಯ ಪ್ರಧಾನಿಯಾಗಿ ಮುಂದುವರೆಯುತ್ತಿರುವ ಹಿನ್ನೆಲೆಯಲ್ಲಿ…
Read More » -
ಟ್ರೆಂಡಿಂಗ್
ಕುಶಾಲನಗರ ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರ ದುರ್ಮರಣ
ಕುಶಾಲನಗರ, ಜೂ 10: ಕಾವೇರಿ ನದಿಯಲ್ಲಿ ಮುಳುಗಿ ನಾಗಾಲಾಂಡ್ ಮೂಲದ ಇಬ್ಬರು ಯುವಕರು ಮೃತಪಟ್ಟ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ ಸಂಜೆ ನಡೆದಿದೆ. ನಾಗಾಲಾಂಡ್…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಕರವೇ ವತಿಯಿಂದ ಟಿ.ಎ.ನಾರಾಯಣಗೌಡರ 60ನೇ ಹುಟ್ಟುಹಬ್ಬ ಆಚರಣೆ: ದೇವಾಲಯದಲ್ಲಿ ಪೂಜೆ
ಕುಶಾಲನಗರದಲ್ಲಿ ಕರವೇ ವತಿಯಿಂದ ಟಿ.ಎ.ನಾರಾಯಣಗೌಡರ 60ನೇ ಹುಟ್ಟುಹಬ್ಬ ಆಚರಣೆ: ದೇವಾಲಯದಲ್ಲಿ ಪೂಜೆ ಕುಶಾಲನಗರ, ಜೂ 10: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾತಾಯಣಗೌಡರ ಹುಟ್ಟುಹಬ್ಬವನ್ನು ಕುಶಾಲನಗರದಲ್ಲಿ ಆಚರಿಸಲಾಯಿತು.…
Read More » -
ಕಾಮಗಾರಿ
ನವಗ್ರಾಮ: ೨೦ ಲಕ್ಷ ರೂ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನಿರ್ವಹಿಸಿದ ಶಾಸಕ ಡಾ.ಮಂತರ್ ಗೌಡ
ಕುಶಾಲನಗರ,ಜೂಂ೯: ಕೂಡುಮಂಗಳೂರು ಗ್ರಾ.ಪಂ ನ ನವಗ್ರಾಮದಲ್ಲಿ ೨೦ ಲಕ್ಷ ರೂ ವೆಚ್ಚದ ಕಾಮಗಾರಿ ಶಾಸಕರಾದ ಡಾ.ಮಂತರ್ ಗೌಡರವರು ಗುದ್ದಲಿ ಪೂಜೆ ನೆರವೇರಿಸಿದರು. ನವಗ್ರಾಮದಲ್ಲಿ ೨೦ ಲಕ್ಷ ರೂ…
Read More » -
ಮನವಿ
ಶಾಸಕ ಡಾ.ಮಂತರ್ ಗೌಡ ಅವರಿಗೆ ಸಚಿವ ಸ್ಥಾನ ನೀಡುವಂತೆ ಸುಂದರನಗರ ನಿವಾಸಿಗಳು ಹಾಗೂ ದಲಿತ ಸಂಘರ್ಷ ಸಮಿತಿ ಆಗ್ರಹ
ಕುಶಾಲನಗರ, ಏ 09: ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಅವರಿಗೆ ಸಚಿವ ಸ್ಥಾನ ನೀಡುವಂತೆ ಸುಂದರನಗರ ಕೋರೆ ರಸ್ತೆ ವ್ಯಾಪ್ತಿಯ ಹಕ್ಕುಪತ್ರ ವಂಚಿತರ ಹೋರಾಟ ಸಮಿತಿ…
Read More » -
ಸಭೆ
ಶಾಸಕ ಡಾ.ಮಂತರ್ ಗೌಡ ನೇತೃತ್ವದಲ್ಲಿ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆ
ಕುಶಾಲನಗರ, ಜೂ 09: ಮುಂಗಾರು ಮಳೆಯಿಂದ ಸಂಭವಿಸಬಹುದಾದ ಪ್ರಕೃತಿ ವಿಕೋಪ ನಿರ್ವಹಣೆಗಾಗಿ ತೆಗೆದುಕೊಂಡಿರುವ ಮುಂಜಾಗೃತ ಕ್ರಮಗಳ ಬಗ್ಗೆ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆ ಶಾಸಕ ಡಾ.ಮಂತರ್…
Read More » -
ಕಾಮಗಾರಿ
ಕುಶಾಲನಗರ ಪುರಸಭೆ ವ್ಯಾಪ್ತಿಯ ಜನತಾ ಕಾಲನಿಯಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಅವರಿಂದ ಭೂಮಿಪೂಜೆ
ಕುಶಾಲನಗರ, ಜೂ 09:ಕುಶಾಲನಗರ ಪುರಸಭೆ ವ್ಯಾಪ್ತಿಯ ಜನತಾ ಕಾಲನಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಅವರು ಭೂಮಿಪೂಜೆ ನೆರವೇರಿಸಿದರು. ಒಟ್ಟು ರೂ 26 ಲಕ್ಷ…
Read More » -
ಸುದ್ದಿಗೋಷ್ಠಿ
ಡಾ. ಮಂತರ್ ಗೌಡ ಅವರಿಗೆ ಸಚಿವ ಸ್ಥಾನ ನೀಡಲು ತೊರೆನೂರು ವಲಯ ಕಾಂಗ್ರೆಸ್ ಮುಖಂಡರ ಒತ್ತಾಯ
ಕುಶಾಲನಗರ, ಜೂ 08: ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಅವರು ಮಡಿಕೇರಿ ಕ್ಷೇತ್ರಕ್ಕೆ ಸಾಕಷ್ಟು ಅನುದಾನವನ್ನು ತಂದು ಉತ್ತಮ ಅಭಿವೃದ್ಧಿ ಕಾರ್ಯ ನಡೆಸುತ್ತಿದ್ದಾರೆ. ಕ್ಷೇತ್ರ…
Read More » -
ಕ್ರೀಡೆ
ನಂಜರಾಯಪಟ್ಟಣದ ಹೊಸಪಟ್ಟಣ ಗ್ರಾಮದಲ್ಲಿ ನಡೆದ ಪಂಚಾಯತಿ ಮಟ್ಟದ ಮಾನ್ಸೂನ್ ಕಪ್ ಕ್ರಿಕೆಟ್ ಪಂದ್ಯಾವಳಿ
ಕುಶಾಲನಗರ, ಜೂ 07:ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸಪಟ್ಟಣ ಗ್ರಾಮದಲ್ಲಿ ಪಂಚಾಯತಿ ಮಟ್ಟದ ಮಾನ್ಸೂನ್ ಕಪ್ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ವಾಲ್ನೂರು ಸಚಿನ್ ಫ್ರೆಂಡ್ಸ್ ವತಿಯಿಂದ ಹಮ್ಮಿಕೊಂಡಿದ್ದ…
Read More » -
ಅಪಘಾತ
ಹೋಂ ಸ್ಟೇನಲ್ಲಿ ಗ್ಯಾಸ್ ಗೀಸರ್ ಸೋರಿಕೆ: ಯುವತಿ ಸಾವು
ಕುಶಾಲನಗರ, ಜೂ 07: ಸೋಮವಾರಪೇಟೆಯಲ್ಲಿ ಗ್ಯಾಸ್ ಸೋರಿಕೆಯಿಂದ ಯುವತಿ ಮೃತಪಟ್ಟಿದ್ದಾರೆ. ಸೋಮವಾರಪೇಟೆಯ ಹೋಂಸ್ಟೇ ಒಂದರಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿಯೊಬ್ಬರು ಮೃತಪಟ್ಟಿದ್ದಾರೆ. ಮೈಸೂರಿನ…
Read More » -
ಅರಣ್ಯ ವನ್ಯಜೀವಿ
ಅಂದಗೋವೆ ಗ್ರಾಮದಲ್ಲಿ ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ
ಕೂಡಿಗೆ, ಜೂ. 7: ಕುಶಾಲನಗರ ವಲಯ , ಅತ್ತೂರು ಶಾಖೆ ವ್ಯಾಪ್ತಿಯ ಅಂದಗೋವೆ ಗ್ರಾಮದ ತೋಟದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಮರಳಿ ಕಾಡಿಗೆ ಅಟ್ಟುವ ಕಾರ್ಯಚರಣೆ ಹಮ್ಮಿಕೊಳ್ಳಲಾಗಿತು.
Read More » -
ಆರೋಪ
ಕೊಟ್ಟಿಯೂರ್ ಶಿವ ಕ್ಷೇತ್ರದ ವಿರುದ್ದ ಕನ್ನಡಿಗರ ಅಸಮಾಧಾನ
ಕುಶಾಲನಗರ, ಜೂ 07: ಕೇರಳದ ಕಣ್ಣೂರಿನ ಕೊಟ್ಟಿಯೂರ್ ಶಿವ ಕ್ಷೇತ್ರದ ಬಗ್ಗೆ ಕನ್ನಡಿಗರ ಆಕ್ರೋಶ ವ್ಯಾಪಕವಾಗಿದೆ. ಕರ್ನಾಟಕದಿಂದ ದೇವರ ದರ್ಶನಕ್ಕೆ ತೆರಳಿದ ಬಹುತೇಕ ಮಂದಿಗೆ ಉಂಟಾದ ಕಹಿ…
Read More » -
ಕಾರ್ಯಕ್ರಮ
ಕ್ರೈಸ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಂದ ಸೈಕಲ್ ಜಾಗೃತಿ ಜಾಥಾ
ಕುಶಾಲನಗರ, ಜೂ 06:ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕುಶಾಲನಗರದ ಕ್ರೈಸ್ಟ್ ವಿದ್ಯಾ ಸಂಸ್ಥೆ ಆಶ್ರಯದಲ್ಲಿ ಪುಟ್ಟ ಮಕ್ಕಳಿಂದ ಸೈಕಲ್ ಮೂಲಕ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು. ಕುಶಾಲನಗರ…
Read More » -
ಭಾರೀ ವಾಹನಗಳ ಸಂಚಾರ ನಿಷೇಧ
ಮಡಿಕೇರಿ ಜೂ.06:-ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮುಂದಿನ ಮುಂಗಾರು ಮಳೆಗಾಲದ ದಿನಗಳಲ್ಲಿ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆಯ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿಗಳ ರಕ್ಷಣೆಯ…
Read More » -
ಅವ್ಯವಸ್ಥೆ
ರಸ್ತೆ ದುರಸ್ತಿ ಪಡಿಸದಿದ್ದರೆ ಪ್ರತಿಭಟನೆ ಮಾಡುವುದಾಗಿ ಭಾಸ್ಕರ್ ನಾಯಕ್ ಎಚ್ಚರಿಕೆ
ಕುಶಾಲನಗರ, ಜೂ 06: ಕುಶಾಲನಗರ ಹಾರಂಗಿಯಿಂದ ಅತ್ತೂರು ಮಾರ್ಗವಾಗಿ ಗುಡ್ಡೆಹೊಸೂರು ಹೋಗುವ ಸುಮಾರು 6 km ರಸ್ತೆಯು ತೀರ ಹದಗೆಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೂಡುಮಂಗಳೂರು ಮಾಜಿ…
Read More » -
ಶಿಕ್ಷಣ
ಎಂ.ಜಿ.ಎಂ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ, ಪ್ರತಿಭಾವಂತರಿಗೆ ಸನ್ಮಾನ ಕಾರ್ಯಕ್ರಮ
ಕುಶಾಲನಗರ, ಜೂ 06: ಕುಶಾಲನಗರದ ಮಹಾತ್ಮಾ ಗಾಂಧಿ ಪದವಿ ಕಾಲೇಜಿನಲ್ಲಿ ತೃತೀಯ ಬಿ.ಕಾಂ ಹಾಗೂ ಬಿ.ಸಿ.ಎ ವಿದ್ಯಾರ್ಥಿಗಳಿಗಾಗಿ ಪದವಿ ಪ್ರದಾನ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ…
Read More » -
ಶಿಕ್ಷಣ
ಕುಶಾಲನಗರದ ವಿವೇಕಾನಂದ ಪಿಯು ಕಾಲೇಜಿನಲ್ಲಿ ಫ್ರಶರ್ಸ್ ಡೇ ಮತ್ತು 2025-26ನೇ ಸಾಲಿನಲ್ಲಿ ಶೈಕ್ಷಣಿಕ ಸಾಧನೆಯ ಸಂಭ್ರಮ ಕಾರ್ಯಕ್ರಮ
ಕುಶಾಲನಗರ, ಜೂ 06: ಕುಶಾಲನಗರದ ವಿವೇಕಾನಂದ ಪಿಯು ಕಾಲೇಜಿನಲ್ಲಿ ಫ್ರಶರ್ಸ್ ಡೇ ಮತ್ತು 2025-26ನೇ ಸಾಲಿನ ಶೈಕ್ಷಣಿಕ ಸಾಧನೆಯ ಸಂಭ್ರಮ ಕಾರ್ಯಕ್ರಮ ನಡೆಯಿತು. ವಿದ್ಯಾಸಂಸ್ಥೆಯ ಗೌರವ ಪ್ರಾಂಶುಪಾಲ…
Read More » -
ಪರಿಸರ
ಹಾರಂಗಿ ಉದ್ಯಾನವನದಲ್ಲಿ ಗಿಡಗಳನ್ನು ನೆಟ್ಟು ವಿಶ್ವ ಪರಿಸರ ದಿನ ಆಚರಣೆ
ಕುಶಾಲನಗರ, ಜೂ 05:ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನೀರಾವರಿ ಇಲಾಖೆಯ ಹಾರಂಗಿ ಡ್ಯಾಮ್ ಅಧಿಕಾರಿಗಳು, ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು KSISF ಇಲಾಖೆಯ ಪೊಲೀಸ್ ಅಧಿಕಾರಿಗಳ…
Read More » -
ಪರಿಸರ
ಕುಶಾಲನಗರ ನಾಟಾ ಸಂಗ್ರಹಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ
ಕುಶಾಲನಗರ, ಜೂ 05: ಕುಶಾಲನಗರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕುಶಾಲನಗರ ಅರಣ್ಯ ನಾಟ ಸಂಗ್ರಹಾಲಯದಲ್ಲಿ ವಿಶ್ವ…
Read More » -
ಪರಿಸರ
ಗುಂಡೂರಾವ್ ಬಡಾವಣೆ ಕ್ರೀಡಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ
ಕುಶಾಲನಗರ, ಜೂ 05: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕುಶಾಲನಗರ ಪುರಸಭೆ ಹಾಗೂ ಗುಂಡುರಾವ್ ಕ್ರೀಡಾಂಗಣ ಸಮಿತಿ ಆಶ್ರಯದಲ್ಲಿ ಗುಂಡರಾವ್ ಕ್ರೀಡಾಂಗಣದಲ್ಲಿ ಲಕ್ಷ್ಮೀನಾರಾಯಣ ಸಾರಥ್ಯದಲ್ಲಿ 30 ಗಿಡಗಳನ್ನು…
Read More » -
ಕೃಷಿ
ಹಾಸನ ಹಾಲು ಒಕ್ಕೂಟದ ನಿರ್ದೇಶಕರಿಂದ ಶಿಥಲೀಕರಣ ಕೇಂದ್ರದ ವೀಕ್ಷಣೆ
ಕುಶಾಲನಗರ, ಜೂ. 3: ಶಿರಂಗಾಲದಲ್ಲಿ ಹಾಸನ ಹಾಲು ಒಕ್ಕೂಟದ ವತಿಯಿಂದ ಆರಂಭಗೊಂಡಿರುವ ಹಾಲು ಶಿಥಲೀಕರಣ ಕೇಂದ್ರಕ್ಕೆ ಒಕ್ಕೂಟದ ಜಿಲ್ಲಾ ನಿರ್ದೇಶಕ, ಕೂಡುಮಂಗಳೂರು ಸಹಕಾರ ಸಂಘದ ಅಧ್ಯಕ್ಷ ಕೆ.ಕೆ.…
Read More » -
ಸಭೆ
ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಕುಶಾಲನಗರ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ
ಕುಶಾಲನಗರ,ಜೂ.4: ಮಳೆಗಾಲದ ಮುನ್ನೆಚ್ಚರಿಕೆಯ ಕ್ರಮಗಳನ್ನು ನಿರ್ವಹಿಸುವ ಅಂಗವಾಗಿ ಕುಶಾಲನಗರ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ಕುಶಾಲನಗರ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್ ಅಪ್ಪಣ್ಣ…
Read More » -
ನಿಧನ
ನಿಧನ: ವಿಜೇತ್
ಕುಶಾಲನಗರ, ಜೂ 04: ನಾಕೂರು ಶಿರಂಗಾಲ ನಿವಾಸಿ ಜಿಪಂ ಮಾಜಿ ಸದಸ್ಯೆ ಕುಮುದಾ ಧರ್ಮಪ್ಪ ಅವರ ದ್ವಿತೀಯ ಪುತ್ರ ವಿಜೇತ್@ಚಿದು (38) ಅನಾರೋಗ್ಯದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ…
Read More » -
ಆರೋಗ್ಯ
ವಿಶ್ವ ತಂಬಾಕು ರಹಿತ ದಿನಾಚರಣೆ
ಮಡಿಕೇರಿ ಜೂ.03:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ…
Read More » -
ರಾಜಕೀಯ
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ: ಕುಶಾಲನಗರದಲ್ಲಿ ನಗರ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ
ಕುಶಾಲನಗರ, ಜೂ 03: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ನಗರ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಯಿತು. ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್…
Read More » -
ಆರೋಪ
ರಸ್ತೆ, ಚರಂಡಿ ಒತ್ತುವರಿ ತೆರವಿಗೆ ಆಗ್ರಹಿಸಿ ಮನವಿ
ಕುಶಾಲನಗರ, ಜೂ 03: ಕುಶಾಲನಗರದ ಗುಮ್ಮನಕೊಲ್ಲಿಯ ಜಸ್ಟ್ ಚಿಲ್ ಬಾರ್ ಪಕ್ಕದ ಬಡಾವಣೆಯಲ್ಲಿ ನಿವಾಸಿಯೊಬ್ಬರು ರಸ್ತೆಯನ್ನು ಅತಿಕ್ರಮಿಸಿ ಕಾಂಪೌಂಡ್ ನಿರ್ಮಿಸಿದ್ದಾರೆ ಎಂದು ಬಡಾವಣೆ ನಿವಾಸಿಗಳು ಆರೋಪಿಸಿದ್ದಾರೆ. ಈಗಾಗಲೆ…
Read More » -
ಸಾಂಸ್ಕೃತಿಕ
ಶಿವಧಾರೆ ಸ್ಕೂಲ್ ಆಫ್ ಡ್ಯಾನ್ಸ್ ವತಿಯಿಂದ ನಡೆದ ಶಿವಧಾರೆ ಉತ್ಸವ
ಕುಶಾಲನಗರ, ಜೂ 01: ಜಗತ್ತು ಡಿಜಿಟಲ್ ಯುಗದತ್ತ ಮುಖ ಮಾಡಿದಂತೆ ಸಾಂಸ್ಕೃತಿಕ ಲೋಕದಲ್ಲೂ ಹೊಸತನದ ಹೊಳಪು. ಕಲೆ ಎಂಬುದು ಸಮಾಜವನ್ನು ಒಗ್ಗೂಡಿಸುವ ಶಕ್ತಿಯಾಗಿದೆ. ಕಲೆಯ ಮೂಲಕ ಕಲಾ…
Read More » -
ಸಾಂಸ್ಕೃತಿಕ
ಕ್ರಿಯೇಟಿವ್ ಮಕ್ಕಳ ಬೇಸಿಗೆ ಶಿಬಿರದ ಅದ್ದೂರಿ ಸಮಾರೋಪ ಸಮಾರಂಭ ಕಾರ್ಯಕ್ರಮ ಮತ್ತು ಬಹುಮಾನ ವಿತರಣೆ
ಕುಶಾಲನಗರ,ಜೂ೧: ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ನೃತ್ಯ ಶಾಲೆಯ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮವು ಕೂಡಿಗೆಯ ಅಕಾಡೆಮಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು…
Read More » -
ಕಾರ್ಯಕ್ರಮ
ಶಿರಂಗಾಲದಲ್ಲಿ ನಡೆದ ವಿಶ್ವ ಹಾಲು ದಿನಾಚರಣೆ
ಕೂಡಿಗೆ, ಮೇ. ಕೊಡಗು ಸೇರಿದಂತೆ ಹಾಸನ, ಚಿಕ್ಕಮಗಳೂರು ಜಿಲ್ಲೆಯು ಹಾಸನ ಹಾಲು ಒಕ್ಕೂಟಕ್ಕೆ ಒಳಗೊಂಡಿದ್ದು , ಮೂರು ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲಕ ದಿನಂಪ್ರತಿ…
Read More » -
ಧಾರ್ಮಿಕ
ಬಾರವಿ ಕಾವೇರಿ ಕನ್ನಡ ಸಂಘದ ವತಿಯಿಂದ ಕಾವೇರಿ ಹುಣ್ಣಿಮೆ ಪೂಜಾ ಕಾರ್ಯಕ್ರಮ
ಕುಶಾಲನಗರ, ಜೂ 01: ಬಾರವಿ ಕಾವೇರಿ ಕನ್ನಡ ಸಂಘದ ವತಿಯಿಂದ ಕಾವೇರಿ ಹುಣ್ಣಿಮೆ ಅಂಗವಾಗಿ ಕೊಡಗು-ಮೈಸೂರು ಗಡಿ ಸೇತುವೆ ಬಳಿಯ ಕಾವೇರಿ ಕ್ಷೇತ್ರದಲ್ಲಿ 158ನೇ ಹುಣ್ಣಿಮೆ ಪೂಜಾ…
Read More » -
ಧಾರ್ಮಿಕ
ಕುಶಾಲನಗರ ತಾಲೂಕು ವೀರಶೈವ ಸಮಾಜದ ವತಿಯಿಂದ ನಡೆದ ವಿಜೃಂಭಣೆಯ ಬಸವ ಜಯಂತಿ ಕಾರ್ಯಕ್ರಮ
ಕುಶಾಲನಗರ, ಮೇ 31 : ಜಗಜ್ಯೋತಿ ಶ್ರೀ ಬಸವೇಶ್ವರರ ಜೀವನ ಸಂದೇಶಗಳನ್ನು ಹಾಗೂ ಬದುಕಿನ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿರಾಜಪೇಟೆ ಅರಮೇರಿ ಕಳಂಚೇರಿ…
Read More » -
ಕಾರ್ಯಕ್ರಮ
ಬೀಳ್ಕೊಡುಗೆ, ಸಾಧಕರಿಗೆ ಸನ್ಮಾನ
ಕೂಡಿಗೆ, ಮೇ 31: ಕೂಡಿಗೆಯ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಶಾಲಾ ನೌಕರರ ರಘು ಹಾಗೂ ಶಾಲಾ ವ್ಯವಸ್ಥಾಪಕರಾದ ಮಂಡೆಪಂಡ ಬೋಸ್…
Read More » -
ಅರಣ್ಯ ವನ್ಯಜೀವಿ
ಕುಶಾಲನಗರ ಕಾವೇರಿ ನದಿಯಲ್ಲಿದೆ ಮೊಸಳೆ
ಕುಶಾಲನಗರ, ಮೇ 31: ಕುಶಾಲನಗರ ಕಾವೇರಿ ನದಿಗೆ ಬಟ್ಟೆ ತೊಳೆಯಲು, ಈಜಲು ತೆರಳುವವರು ಎಚ್ಚರವಹಿಸಬೇಕಿದೆ. ಹೆಚ್ಚಿನ ಮಂದಿ ತೆರಳುವ ಕುಶಾಲನಗರ ಹೃದಯ ಭಾಗದಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ…
Read More » -
ಪ್ರಕಟಣೆ
ಕೊಡಗಿನ ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾಧ್ಯಕ್ಷ ಡಾ ಬಿ ಎ ದಿನೇಶ್ ಶೆಟ್ಟಿ ಆಗ್ರಹ
ಕುಶಾಲನಗರ, ಮೇ 30: ರಾಜ್ಯದ ನೂತನ ಸಿಎಂ ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ಕೊಡಗಿನ ಯುವ ಶಾಸಕರುಗಳಾದ ಡಾ. ಮಂತರ್ ಗೌಡ ಮತ್ತು ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ…
Read More » -
ಆರೋಗ್ಯ
ಕುಶಾಲನಗರ ಸೋಮೇಶ್ವರ ಬಡಾವಣೆಯಲ್ಲಿ ಲಾರ್ವಾ ಸಮೀಕ್ಷೆ
ಕುಶಾಲನಗರ, ಮೇ 29: ದಿನಾಂಕ 29.05.2026ರಂದು ಕುಶಾಲನಗರ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ತಾಲೂಕಿನ ಆರ್ಆರ್ಟಿ ತಂಡದ ವತಿಯಿಂದ ಸೋಮೇಶ್ವರ ಬಡಾವಣೆಯಲ್ಲಿ ಡೆಂಗ್ಯೂ ಮತ್ತು ಸೊಳ್ಳೆಯಿಂದ ಹರಡುವ…
Read More » -
ಕ್ರೀಡೆ
ರಾಜ್ಯಮಟ್ಟದ ಐಸ್ ಸ್ಕೇಟಿಂಗ್ ಚಾಂಪಿಯನ್ಶಿಪ್: ತೊರೆನೂರಿನ ಸಾಧನಾ ಸಾಧನೆಗೆ ಎರಡು ಕಂಚಿನ ಪದಕ
ಕುಶಾಲನಗರ, ಮೇ 29: ಕುಶಾಲನಗರದ ಏಂಜಲ್ಸ್ ವಿಂಗ್ಸ್ ಸ್ಕೇಟಿಂಗ್ ಅಕಾಡೆಮಿಯ ಸ್ಕೇಟರ್ ಸಾಧನಾ ತೊರೆನೂರು, 2026ರ ಮೇ 26 ಮತ್ತು 27ರಂದು ಡೆಹರಾಡೂನ್ನ ಹಿಮಾದ್ರಿ ಐಸ್ ರಿಂಕ್ನಲ್ಲಿ…
Read More » -
ಸುದ್ದಿಗೋಷ್ಠಿ
ಕುಶಾಲನಗರ ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಬಸವ ಜಯಂತಿ ಕಾರ್ಯಕ್ರಮ
ಕುಶಾಲನಗರ, ಮೇ 28: ಕುಶಾಲನಗರ ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಮೇ 30 ರಂದು 6ನೇ ವರ್ಷದ ಶ್ರೀ ಬಸವ ಜಯಂತಿ ಕಾರ್ಯಕ್ರಮ…
Read More » -
ಕಾರ್ಯಕ್ರಮ
ಕುಶಾಲನಗರದ ಕೆಬಿ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಭಿಯಾನ
ಕುಶಾಲನಗರ, ಮೇ 27: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಸೋಮವಾರಪೇಟೆ ತಾಲೂಕು ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕೊಡಗು ಜಿಲ್ಲೆ…
Read More » -
ಕ್ರೀಡೆ
ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ: ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಹಾಕಿ ಟೂರ್ನಿ
ಕುಶಾಲನಗರ, ಮೇ.27: ಕೊಡಗು ಜಿಲ್ಲಾ ಸರ್ಕಾರಿ ನೌಕರರ ಪುರುಷರ ಹಾಕಿ ತಂಡವು ರಾಜ್ಯ ಮಟ್ಟದ ಹಾಕಿ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ರಾಜ್ಯ ಯುವ…
Read More » -
ಮಳೆ
ಮಳೆಗಾಲದ ಮುನ್ನೆಚ್ಚರಿಕೆ ಕ್ರಮವಾಗಿ ಮುಖ್ಯ ಇಂಜಿನಿಯರ್ ತಂಡದಿಂದ ಹಾರಂಗಿ ಅಣೆಕಟ್ಟೆಯ ಪರಿಶೀಲನೆ
ಕುಶಾಲನಗರ ಮೇ, 26: ಹಾರಂಗಿ ಅಣೆಕಟ್ಟೆಯಲ್ಲಿ ಕೈಗೊಂಡಿರುವ ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಲಯ ಮಟ್ಟದ ಮುಖ್ಯ ಇಂಜಿನಿಯರ್ ತಂಡದವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಲಯ…
Read More » -
ಕಾರ್ಯಕ್ರಮ
ಸಿಐಟಿಯು ಹಮ್ಮಿಕೊಂಡಿರುವ ಜಿಲ್ಲಾ ಅಧಿಕಾರಿಗಳ ಕಛೇರಿ ಛಲೋ ಕಾರ್ಯಕ್ರಮ ಹಿನ್ನಲೆಯಲ್ಲಿ ಸಹಿ ಸಂಗ್ರಹ ಚಳುವಳಿ
ಕುಶಾಲನಗರ, ಮೇ 26: ಸಿಐಟಿಯು ಮೇ 30 ರಂದು ಹಮ್ಮಿಕೊಂಡಿರುವ ಜಿಲ್ಲಾ ಅಧಿಕಾರಿಗಳ ಕಛೇರಿ ಛಲೋ ಕಾರ್ಯಕ್ರಮ ಹಿನ್ನಲೆಯಲ್ಲಿ ಕೂಡ್ಲೂರು ಕೈಗಾರಿಕಾ ಘಟಕದಲ್ಲಿ ಸಹಿ ಸಂಗ್ರಹ ಚಳುವಳಿ…
Read More » -
ಮನವಿ
ಮುತ್ತಪ್ಪ ದೇವಾಲಯ ಬಳಿ ರಸ್ತೆ, ಚರಂಡಿ ನಿರ್ಮಾಣಕ್ಕೆ ಕರವೇ ಮನವಿ: ಪುರಸಭೆಗೆ ಮುತ್ತಿಗೆ ಎಚ್ಚರಿಕೆ
ಕುಶಾಲನಗರ, ಮೇ 26: ಕುಶಾಲನಗರದ ಯೋಗಾನಂದ ಬಡಾವಣೆಯಲ್ಲಿರುವ ಶ್ರೀ ಮುತ್ತಪ್ಪಸ್ವಾಮಿ ದೇವಾಲಯ ಬಳಿ ಸುಸಜ್ಜಿತ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಆಗ್ರಹಿಸಿ ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ…
Read More » -
ಅರಣ್ಯ ವನ್ಯಜೀವಿ
ಕಾಲುವೆ ನೀರಿಗೆ ಬಿದ್ದ ಕಾಡಾನೆ ಚಿಲ್ಲಿ ಕೊಂಬನ್ ದುರ್ಮರಣ
ಕುಶಾಲನಗರ, ಮೇ 25: ಕೇರಳ ತಮಿಳುನಾಡು ಗಡಿಯ ಪೊಳ್ಳಾಚಿಯಲ್ಲಿ ಕಾಲುವೆಗೆ ನೀರು ಕುಡಿಯಲು ತೆರಳಿದ ಕಾಡಾನೆ ಚಿಲ್ಲಿಕೊಂಬನ್ ಆಯತಪ್ಪಿ 20 ಅಡಿ ಆಳದ ಕಾಲುವೆ ಬಿದ್ದಿದ್ದಾನೆ. ನೀರಿನ…
Read More » -
ಮದ್ಯ ಮಾರಾಟ ನಿಷೇಧ
ಮಡಿಕೇರಿ ಮೇ.25:-ಕೊಡಗು ಜಿಲ್ಲೆಯ ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೇವರಪುರ ಗ್ರಾಮದ ಅಯ್ಯಪ್ಪ ಭದ್ರಕಾಳಿ ದೇವಸ್ಥಾನದಲ್ಲಿ ಮೇ, 27 ಮತ್ತು 28 ರಂದು ನಡೆಯುವ ಬೇಡು ಹಬ್ಬದ…
Read More » -
ಧಾರ್ಮಿಕ
ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಕುಶಾಲನಗರ, ಮೇ 25 : ಜೂನ್ ತಿಂಗಳ ತಾ.23 ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಹಮ್ಮಿಕೊಂಡಿರುವ ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ…
Read More » -
ಶಿಕ್ಷಣ
ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ
ಕುಶಾಲನಗರ, ಮೇ 25: ಶ್ರೀ ವಿವೇಕಾನಂದ ವಿದ್ಯಾಸಂಸ್ಥೆಯ ವಿವೇಕಾನಂದ ಪದವಿಪೂರ್ವ ಕಾಲೇಜು ಕುಶಾಲನಗರದಲ್ಲಿ 2026-27ರ ಶೈಕ್ಷಣಿಕ ಸಾಲಿಗೆ ದಾಖಲಾತಿಯನ್ನು ಪಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾರಂಭೋತ್ಸವದಂದು(25.05.2026)…
Read More » -
ಕಾರ್ಯಕ್ರಮ
ಗ್ಯಾಸ್, ಇಂಧನ ಉಳಿತಾಯಕ್ಕೆ ಜನತೆ ಮುಂದಾಗಬೇಕಿದೆ: ಮಾಜಿ ಶಾಸಕ ಅಪ್ಪಚ್ಚುರಂಜನ್ ಕರೆ
ಕುಶಾಲನಗರ, ಮೇ 25: ಯುದ್ದ ಕಾರಣದಿಂದ ತೈಲ ಅಭಾವ ಸೃಷ್ಠಿಯಾಗಿರುವ ಕಾರಣ ಪ್ರಧಾನಿ ಮೋದಿಯವರ ಕರೆಯಂತೆ ಇಂಧನ ಮತ್ತು ಗ್ಯಾಸ್ ಮಿತ ಬಳಕೆಗೆ ಮಾಜಿ ಶಾಸಕ ಅಪ್ಪಚ್ಚುರಂಜನ್…
Read More » -
ಕಾರ್ಯಕ್ರಮ
ಉಚಿತ ಬ್ಯೂಟೀಶಿಯನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ
ಕುಶಾಲನಗರ, ಮೇ 23: ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಂಡು ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ…
Read More » -
ಚುನಾವಣೆ
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಎಸ್.ಚೇತನ್
ಕುಶಾಲನಗರ, ಮೇ 23: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕೊಡಗಿನ ಹೆಚ್.ಎಸ್.ಚೇತನ್ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿದ್ದ ಚೇತನ್ ಅವರು ಕಳೆದ…
Read More » -
ಅಪಘಾತ
ಕುಶಾಲನಗರದ ನೃತ್ಯ ಶಾಲೆ ಕಟ್ಟಡದಲ್ಲಿ ಅಗ್ನಿ ಅನಾಹುತ
ಕುಶಾಲನಗರ, ಮೇ 22: ಕುಶಾಲನಗರದ ಗೋಪಾಲ್ ಸರ್ಕಲ್ನಲ್ಲಿರುವ ಏಂಜಲ್ಸ್ ವಿಂಗ್ಸ್ ನೃತ್ಯ ಶಾಲೆ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ದೊರೆತ ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೆ…
Read More » -
ಕರವೇ ಯಿಂದ ಎಸ್.ಕೆ.ಎಸ್.ಫೈನಾನ್ಸ್ ಗೆ ಮುತ್ತಿಗೆ ಎಚ್ಚರಿಕೆ
ಕುಶಾಲನಗರ, ಮೇ 21: ಕುಶಾಲನಗರದ ಗೋಪಾಲ್ ಸರ್ಕಲ್ ಬಳಿಯಿರುವ ಎಸ್.ಕೆ.ಎಸ್.ಫೈನಾನ್ಸ್ ಲಿ.ನ ಸಿಬ್ಬಂದಿಗಳು ಗ್ರಾಹಕರೊಂದಿಗೆ ಅಗೌರವದಿಂದ ನಡೆದುಕೊಳ್ಳುತ್ತಿದ್ದು ಕಿರುಕುಳ ಆರೋಪ ಬಂದಿದೆ. ಇದು ಮುಂದುವರೆದಲ್ಲಿ ಕರವೇ ವತಿಯಿಂದ…
Read More » -
ಆರೋಪ
ಜಾತಿ ಪ್ರಮಾಣಪತ್ರ ರದ್ದತಿಗೆ ಒತ್ತಾಯ: ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು: ಅರುಣ್ ರಾವ್
ಕುಶಾಲನಗರ, ಮೇ 21: ದಿ.ಎಸ್.ಎನ್.ರಾಜಾರಾವ್ ಅವರ ಮಕ್ಕಳು ಫೋರ್ಜರಿ ಮೂಲಕ ಪ.ಪಂಗಡದ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ ಎಂದು ಜಾತಿ ಪ್ರಮಾಣಪತ್ರ ರದ್ದತಿಗೆ ಒತ್ತಡ ಹೇರುತ್ತಿರುವ ವಿರುದ್ದ…
Read More » -
ಅರಣ್ಯ ವನ್ಯಜೀವಿ
ಕ್ಷಮೆಗೆ ಅರ್ಹನಲ್ಲ ನೀನು ಕಂಜನ್, ಮಾರ್ತಾಂಡ ಮೇಲೆದಿದ್ದರೆ ನಿನಗೂ ಉಳಿಗಾಲವಿರಲಿಲ್ಲ
ಕುಶಾಲನಗರ, ಮೇ 19: ದುಬಾರೆಯಲ್ಲಿ ನದಿಯಲ್ಲಿ ಮಲಗಿದ್ದ ಸ್ಥಿತಿಯಲ್ಲಿದ್ದ ವಯಸ್ಸಾದ ಜಯ ಮಾರ್ತಾಂಡನ ಮೇಲೆ ಬಿಸಿ ರಕ್ತದ ಕಂಜನ್ ದಾಳಿ ನಡೆಸಿದ ಪರಿಣಾಮ ಜಯಮಾರ್ತಾಂಡ ಅಸುನೀಗಿದ್ದಾನೆ. ಪಾಪ…
Read More » -
ಕ್ರೀಡೆ
ಸರಕಾರಿ ನೌಕರರ ಕ್ರಿಕೆಟ್ ಟೂರ್ನಿ ಸಮಾರೋಪ: ಅಶಕ್ತರಿಗೆ ನೌಕರರಿಂದ ಆರ್ಥಿಕ ನೆರವು
ಕುಶಾಲನಗರ, ಮೇ 19: ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮೈದಾನದಲ್ಲಿ ನಡೆದ ಸೋಮವಾರಪೇಟೆ ತಾಲೂಕು ಮತ್ತು ಕುಶಾಲನಗರ ತಾಲೂಕು ಸರ್ಕಾರಿ ನೌಕರರ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭ ನಡೆಯಿತು.…
Read More » -
ಕಾರ್ಯಕ್ರಮ
THE 11TH PANCHEN LAMA, ABDUCTED 31 YEARS AGO
Kushalnagar, may 19: The day 17 May 1995, is a dark day and a tragic memory in the history of…
Read More » -
ಪ್ರತಿಭಟನೆ
ಫೋರ್ಜರಿ ಜಾತಿ ಪ್ರಮಾಣ ಪತ್ರ ವಜಾ ಮಾಡಲು ಒತ್ತಾಯಿಸಿ ಆದಿವಾಸಿಗಳ ಪ್ರತಿಭಟನೆ
ಕುಶಾಲನಗರ, ಮೇ 19: ಫೋರ್ಜರಿ ಜಾತಿ ಪ್ರಮಾಣ ಪತ್ರವನ್ನು ಜಿಲ್ಲಾಧಿಕಾರಿಗಳ ಆದೇಶದನ್ವಯ ವಜಾ ಮಾಡದೆ ಕುಶಾಲನಗರ ತಹಸೀಲ್ದಾರ್ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಆದಿವಾಸಿ ಸಮುದಾಯ ಸಂಘಟನೆಗಳ ಒಕ್ಕೂಟದಿಂದ…
Read More » -
ಸುದ್ದಿಗೋಷ್ಠಿ
ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಮೇಲೆ ಸೂಕ್ತ ಇಲಾಖೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾವಲು ಪಡೆ ಒತ್ತಾಯ
ಕುಶಾಲನಗರ, ಮೇ 19: ದುಬಾರೆ ಆನೆ ಶಿಬಿರದಲ್ಲಿ ಸೋಮವಾರ ನಡೆದ ಘಟನೆಗೆ ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಹೊಣೆಗಾರರಾಗಿದ್ದು ಅವರ ಮೇಲೆ ಸೂಕ್ತ ಇಲಾಖೆ ಕ್ರಮ ಕೈಗೊಳ್ಳುವಂತೆ…
Read More » -
ಕಾರ್ಯಕ್ರಮ
11ನೇ ಪಂಚೆನ್ ಲಾಮಾ ಬಿಡುಗಡೆಗೆ ಅನುಯಾಯಿಗಳ ಒತ್ತಾಯ: ಟಿಬೇಟ್ ಕ್ಯಾಂಪ್ ನಲ್ಲಿ ಕ್ಯಾಂಪೇನ್
ಕುಶಾಲನಗರ, ಮೇ 19: ಟಿಬೇಟಿಯನ್ನರ ಸರ್ವೋಚ್ಛ ಧರ್ಮಗುರು ದಲೈಲಾಮಾ ಅವರ ಉತ್ತರಾಧಿಕಾರಿಯಾಗಿ ಅಧಿಕೃತವಾಗಿ ಘೋಷಿಸಲ್ಪಟ್ಟಿದ್ದ 11ನೇ ಪಂಚೆನ್ ಲಾಮಾ ಅವರು ಕಣ್ಮೆರೆಯಾಗಿ 31ನೇ ವರ್ಷದ ಅಂಗವಾಗಿ ಅನುಯಾಯಿಗಳಿಂದ…
Read More »