Recent Post
-
ಪ್ರಶಸ್ತಿ
ರಾಜ್ಯಮಟ್ಟದ ಪ್ರಶಸ್ತಿಗೆ ನಿವೃತ್ತ ಅರಣ್ಯ ಅಧಿಕಾರಿ ಆಯ್ಕೆ
ಕುಶಾಲನಗರ, ಏ 27: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕಾಯಕಯೋಗಿ-2026 ರಾಜ್ಯಮಟ್ಟದ ಪ್ರಶಸ್ತಿಗೆ ಜಿಲ್ಲೆಯ ಕುಶಾಲನಗರದ ನಿವೃತ್ತ ಅರಣ್ಯ ಅಧಿಕಾರಿ ಹಾಗೂ ಸಮಾಜ ಸೇವಕರಾದ ಮಂಡೆಪಂಡ…
Read More » -
ಪ್ರಶಸ್ತಿ
ಕೂಡಿಗೆಯ ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ನೃತ್ಯ ಸಂಸ್ಥೆಗೆ “ದ ಬೆಸ್ಟ್ ಪರ್ಫಾರ್ಮರ್ ಆಫ್ ನೋಬೆಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
ಕುಶಾಲನಗರ, ಏ 27: ಕೂಡಿಗೆಯ ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳು “ದ ಬೆಸ್ಟ್ ಪರ್ಫಾರ್ಮರ್ ಆಫ್ ನೋಬೆಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ…
Read More » -
ಧಾರ್ಮಿಕ
ವಾಸವಿ ಮಾತೆಗೆ ಪುಷ್ಪಾರ್ಚನೆ
ಕುಶಾಲನಗರ ಏ 27: ಆರ್ಯವೈಶ್ಯ ಕುಲದೇವತೆ ಶ್ರೀಮದ್ ವಾಸವಿ ಕನ್ನಿಕಾಪರಮೇಶ್ವರಿ ದೇವಿಯ ಜಯಂತಿಯ ಅಂಗವಾಗಿ ವಾಸವಿ ಮಾತೆಗೆ 13 ದಂಪತಿಗಳು ಪುಷ್ಪಾರ್ಚನೆ ನೆರವೇರಿಸಿದರು. ಇತ್ತೀಚೆಗೆ ಕುಶಾಲನಗರದ ರಥಬೀದಿಯಲ್ಲಿ…
Read More » -
ಸನ್ಮಾನ
ವಿರಾಜಪೇಟೆ ಕ್ಷೇತ್ರ ಶಾಸಕ ಪೊನ್ನಣ್ಣರಿಗೆ ಮಹಾಮಂಡಳ ಅಧ್ಯಕ್ಷರಿಂದ ಸನ್ಮಾನ
ಕುಶಾಲನಗರ. ಏ.27: ಕರ್ನಾಟಕ ರಾಜ್ಯ ಲ್ಯಾಂಪ್ಸ್ ಸಹಕಾರ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎಸ್. ಆರ್. ಅರುಣ್ ರಾವ್ ಮತ್ತು ನಾಪಂಡ ಮುತ್ತಪ್ಪ ಅವರ ಸಂಗಡಿಗರು ಮುಖ್ಯ…
Read More » -
ಧಾರ್ಮಿಕ
ಕುಶಾಲನಗರದಲ್ಲಿ ವಾಸವಿ ಜಯಂತಿ ಆಚರಣೆ
ಕುಶಾಲನಗರ, ಏ 27: ಕುಶಾಲನಗರದ ಆರ್ಯ ವೈಶ್ಯ ಮಂಡಳಿ ವತಿಯಿಂದ ವಾಸವಿ ಜಯಂತಿ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ವಾಸವಿ ಸುಪ್ರಭಾತ ದೊಂದಿಗೆ ವಾಸವಿ ಜಯಂತಿಯ ಪೂಜಾ ಕಾರ್ಯಕ್ರಮ…
Read More » -
ಕಾರ್ಯಕ್ರಮ
ಕಾಲುಬಾಯಿ ರೋಗದ ಲಸಿಕಾ ಅಭಿಯಾನಕ್ಕೆ ಶಾಸಕರಿಂದ ಚಾಲನೆ
ಕುಶಾಲನಗರ ಏ. 25: ತೊರೆನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿದ್ದಲಿಂಗಪುರ ಗ್ರಾಮದಲ್ಲಿರುವ ರಾಜ್ಯ ಮಟ್ಟದ ಕಾಂಗ್ರೆಸ್ ಪಕ್ಷದ ನಾಯಕರು, ಉದ್ಯಮಿ , ಹೈನುಗಾರಿಕೆಯಲ್ಲಿ ಪ್ರಗತಿ ಹೊಂದಿರುವ ನಾಪಂಡ ಮುತ್ತಪ್ಪ…
Read More » -
ಆರೋಪ
ಗೂಡ್ಸ್ ವಾಹನದಲ್ಲಿ ಜಾನುವಾರುಗಳ ಸಾಗಾಟ: ಪೊಲೀಸ್ ವಶಕ್ಕೆ
ಕುಶಾಲನಗರ, ಏ 25: ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಗೂಡ್ಸ್ ವಾಹನವನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಗುಡ್ಡೆಹೊಸೂರಿನಲ್ಲಿ ನಡೆದಿದೆ. ಬೆಟಗೇರಿಯಿಂದ ಬೈಲುಕೊಪ್ಪ ಕಡೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನು ಸ್ಥಳೀಯರಾದ ಪ್ರದೀಪ್,…
Read More » -
ಪ್ರಕಟಣೆ
ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅರಮೇರಿ ಶ್ರೀಗಳ ಆಯ್ಕೆ
ಕುಶಾಲನಗರ, ಏ 24: ಕುಶಾಲನಗರದಲ್ಲಿ ಆಯೋಜನೆ ಯಾಗುತ್ತಿರುವ ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ವಿರಾಜಪೇಟೆ ತಾಲ್ಲೂಕಿನ ಅರಮೇರಿಯ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ…
Read More » -
ಕ್ರೈಂ
ಮಹಿಳೆಯ ಚಿನ್ನದ ಸರ ಕಸಿದು ಪರಾರಿ
ಕುಶಾಲನಗರ, ಏ 24: ಮನೆಗೆ ತೆರಳುತ್ತಿದ್ದ ಮಹಿಳೆಯ ದ್ವಿಚಕ್ರ ವಾಹನ ಅಡ್ಡಗಟ್ಟಿ ಚಿನ್ನದ ಸರ ರಾಬರಿ ಮಾಡಿ ಪರಾರಿಯಾದ ಘಟನೆ ಕೊಪ್ಪ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.…
Read More » -
ಸಭೆ
ಕುಶಾಲನಗರ ಪೋಲಿಸ್ ಠಾಣೆಗಳ ವ್ಯಾಪ್ತಿಯ ಲಾಡ್ಜ್, ಹೋಮ್ ಸ್ಟೇ ಮಾಲೀಕರ ಸಭೆ.
ಕುಶಾಲನಗರ, ಏ. 23: ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಹೋಮ್ ಸ್ಟೇ ಮಾಲೀಕರು ಮತ್ತು ಪೋಲಿಸರ ಸಭೆ ಕುಶಾಲನಗರ ವೃತ್ತ ನಿರೀಕ್ಷಕರಾದ ದಿನೇಶ್ ಕುಮಾರ್, ಮತ್ತು ಪ್ರದೀಪ್ ಬಿ.ಆರ್…
Read More » -
ಚುನಾವಣೆ
ಲ್ಯಾಂಪ್ಸ್ ಸಹಕಾರ ಮಹಾಮಂಡಲ ಅಧ್ಯಕ್ಷರಾಗಿ ಎಸ್.ಆರ್.ಅರುಣ್ ರಾವ್ ಆಯ್ಕೆ
ಕುಶಾಲನಗರ, ಏ 23: ಕರ್ನಾಟಕ ರಾಜ್ಯ ಲ್ಯಾಂಪ್ಸ್ ಸಹಕಾರ ಮಹಾಮಂಡಳದ 2026-31 ನೇ ಸಾಲಿನ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೊಡಗು ಜಿಲ್ಲೆಯ ಬಸವನಹಳ್ಳಿ ಸಹಕಾರ ಸಂಘದ…
Read More » -
ಪ್ರತಿಭಟನೆ
ಕುಶಾಲನಗರದಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಪ್ರತಿಭಟನೆ
ಕುಶಾಲನಗರ, ಏ 23: ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೆರರಿಸ್ಟ್ ಎಂದು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಎಐಸಿಸಿ ಅಧ್ಯಕ್ಷ…
Read More » -
ಪೊಲೀಸ್
ಗಡಿಪಾರಾಗಿದ್ದ ದಂಡಿನಪೇಟೆ ಮನ್ಸೂರ್ ಅಲಿ ಮರಳಿ ತವರಿನತ್ತ ಆಗಮನ
ಕುಶಾಲನಗರ, ಏ 22: ಗದಗ ಜಿಲ್ಲೆಗೆ ಗಡಿಪಾರಾಗಿದ್ದ ಕುಶಾಲನಗರದ ದಂಡಿನ ಪೇಟೆ ನಿವಾಸಿ ಮನ್ಸೂರ್ ಅಲಿ ಕೊಡಗು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ತಾತ್ಕಾಲಿಕ ತಡೆಯಾಜ್ಞೆ ಯೊಂದಿಗೆ…
Read More » -
ಸಾಂಸ್ಕೃತಿಕ
ವಿಕ ಸೂಪರ್ ಸ್ಟಾರ್ ರೈತ ಕಾರ್ಯಕ್ರಮದಲ್ಲಿ ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ವಿಧ್ಯಾರ್ಥಿಗಳ ಅದ್ದೂರಿ ಸ್ವಾಗತ ನೃತ್ಯ
ಕುಶಾಲನಗರ, ಏ 22: ದಿನಾಂಕ: 22-04-2026 ರ ಬುಧವಾರ ಸುಂಟಿಕೊಪ್ಪ ಕೊಡವ ಸಮಾಜದಲ್ಲಿ ಸಾಧಕ ರೈತರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕೊಡಗಿನ ಹೆಸರಾಂತ ಕೂಡಿಗೆಯ ಎ ಕ್ರಿಯೇಟಿವ್…
Read More » -
ಧಾರ್ಮಿಕ
ಗೊಂದಿಬಸವನಹಳ್ಳಿ ಮೈನ್ ಕೋರೆ ಮಾರಿಯಮ್ಮ ದೇವರ ವಾರ್ಷಿಕೋತ್ಸವ
ಕುಶಾಲನಗರ, ಏ 22:ಇಲ್ಲಿಗೆ ಸಮೀಪದ ಗೊಂದಿಬಸವನಹಳ್ಳಿ ಗ್ರಾಮದ ಮೈನ್ ಕೋರೆಯಲ್ಲಿರುವ ಶ್ರೀ ಮಾರಿಯಮ್ಮ ದೇವರ ವಾರ್ಷಿಕ ಪೂಜೋತ್ಸವ ಶ್ರದ್ದಾಭಕ್ತಿಯಿಂದ ಜರುಗಿತು. ಮೂರು ದಿನಗಳ ಕಾಲ ನಡೆದ ಧಾರ್ಮಿಕ…
Read More » -
ವಿದೇಶಿ ಮಹಿಳೆ ಮೇಲೆ ಅತ್ಯಾಚಾರ: ಪ್ರಕರಣ ಬಗ್ಗೆ ಮೌನ ವಹಿಸಿರುವ ಜಿಲ್ಲಾಡಳಿತ, ಪೊಲೀಸ್ ಇಲಾಖೆ
ಕುಶಾಲನಗರ, ಏ 21:ಅಮೆರಿಕಾ ಮೂಲದ ಮಹಿಳೆ ಮೇಲೆ ಕೊಡಗಿನ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕುಟ್ಟ ಎಂಬ ಗ್ರಾಮ ವ್ಯಾಪ್ತಿಯಲ್ಲಿ ಅತ್ಯಾಚಾರ ವಾಶಿಂಗ್ಟಮ್ ಮೂಲದ ಮಹಿಳೆ ಮೇಲೆ ಜಾರ್ಖಂಡ್…
Read More » -
ಕ್ರೈಂ
ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಪುಡಿ ರೌಡಿಗಳಿಗೆ ಗಡಿಪಾರು ಎಚ್ಚರಿಕೆ
ಕುಶಾಲನಗರ, ಏ 21: ರೌಡಿ ಆಸಾಮಿ ಸಾಗರ್ ಎಂ ಎಸ್ ತಂದೆ ಲೇಟ್ ಶಿವಣ್ಣ, ಪ್ರಾಯ 34 ವರ್ಷ, ಮನೆ ಬ್ರೋಕರ್ ಕೆಲಸ, ವಾಸ ಮುಳ್ಳುಸೋಗೆ ಗ್ರಾಮ,…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಸಾಮರಸ್ಯ ವೇದಿಕೆಯಿಂದ ಅಂಬೇಡ್ಕರ್ ಜಯಂತಿ
ಕುಶಾಲನಗರ, ಏ 21: ಕುಶಾಲನಗರದ : ಸಾಮರಸ್ಯ ವೇದಿಕೆ ಕುಶಾಲನಗರ ವತಿಯಿಂದ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಭೀಮ ಚಿಂತನ ಕಾರ್ಯಕ್ರಮವನ್ನು ಕುಶಾಲನಗರದ ಮಹಾಲಕ್ಷ್ಮಿ ಸಭಾಂಗಣದಲ್ಲಿ…
Read More » -
ಪ್ರಶಸ್ತಿ
ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರಧಾನ
ಕುಶಾಲನಗರ. ಏ 21 : ಕೊಡಗಿನಲ್ಲಿ ಕೃಷಿ, ಕಾಫಿ, ಏಲಕ್ಕಿ, ಕಾಳು ಮೆಣಸು ಸೇರಿದಂತೆ ಪ್ರಮುಖ ಕೖಷಿ ಇಂದು ತೀವ್ರ ಸಂಕಷ್ಟದಲ್ಲಿದ್ದು, ಪ್ರವಾಸೋದ್ಯಮದಲ್ಲಿ ಅಭಿವೃದ್ಧಿ ಹೊಂದುತ್ತಿರುವ ಕೊಡಗಿನಲ್ಲಿ…
Read More » -
ಅಪ್ರಾಪ್ತೆಗೆ ನಿಶ್ಚಿತಾರ್ಥ: ಕಾರ್ಯಕ್ರಮ ಮೊಟಕುಗೊಳಿಸಿದ ಅಧಿಕಾರಿಗಳು
ಕುಶಾಲನಗರ, ಏ 21: ಕುಶಾಲನಗರದ ಮುಳ್ಳುಸೋಗೆ ಗ್ರಾಮದಲ್ಲಿ ಅಪ್ರಾಪ್ತೆಗೆ ನಡೆಸಲು ಉದ್ದೇಶಿಸಿದ್ದ ನಿಶ್ಚಿತಾರ್ಥ ಕಾರ್ಯಕ್ರಮವನ್ನು ಅಧಿಕಾರಿಗಳು ಮೊಟಕುಗೊಳಿಸಿದ ಪ್ರಸಂಗ ನಡೆದಿದೆ. ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ 15 ವರ್ಷ ಪ್ರಾಯದ…
Read More » -
ಕಾರ್ಯಕ್ರಮ
ಬೈಚನಹಳ್ಳಿಯಲ್ಲಿ ನಾಟ್ಯನಿಕೇತನ ಸಂಗೀತ, ನೃತ್ಯ ಶಾಲೆಯ ಶುಭಾರಂಭ
ಕುಶಾಲನಗರ, ಏ 21: ಕುಶಾಲನಗರದ ಬೈಚನಹಳ್ಳಿಯಲ್ಲಿ ನಾಟ್ಯನಿಕೇತನ ಸಂಗೀತ, ನೃತ್ಯ ಶಾಲೆಯ ನೂತನ ತರಗತಿಯ ಶುಭಾರಂಭ ಕಾರ್ಯಕ್ರಮ ನಡೆಯಿತು. ಅತಿಥಿಗಳಾಗಿ ಪಾಲ್ಗೊಂಡಿದ್ದ ನೃತ್ಯ ಕಲಾವಿದರುಗಳಾದ ಶಾರದಾ ಉದಯ್,…
Read More » -
ಕ್ರೀಡೆ
ಚಿಕ್ಕತ್ತೂರಿನಲ್ಲಿ ಅರಣ್ಯ ಇಲಾಖೆಯ ವತಿಯಿಂದ ಹುಲಿ ಮಿತ್ರ ಕ್ರಿಕೆಟ್ ಪಂದ್ಯಾವಳಿ.
ಕುಶಾಲನಗರ ಏ. 20: ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿರುವ ಕ್ರಿಕೆಟ್ ಆಟದ ಮೈದಾನದಲ್ಲಿ ಕುಶಾಲನಗರ ತಾಲ್ಲೂಕು ಮಟ್ಟದ ಕುಶಾಲನಗರ ವಲಯ ಅರಣ್ಯ ಇಲಾಖೆಯ ವತಿಯಿಂದ ಸಾರ್ವಜನಿಕ…
Read More » -
ಕಾರ್ಯಕ್ರಮ
ಕುಶಾಲನಗರ ತಹಸೀಲ್ದಾರ್ ಕಛೇರಿಯಲ್ಲಿ ಬಸವ ಜಯಂತಿ ಆಚರಣೆ
ಕುಶಾಲನಗರ, ಏ 20: ಕುಶಾಲನಗರ ತಹಸೀಲ್ದಾರ್ ಕಛೇರಿಯಲ್ಲಿ ಬಸವ ಜಯಂತಿ ಆಚರಿಸಲಾಯಿತು. ತಾಲೂಕು ತಹಸೀಲ್ದಾರ್ ಕಿರಣ್ ಜಿ ಗೌರಯ್ಯ ಮತ್ತು ಸಿಬ್ಬಂದಿಗಳು ಬಸವಣ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ…
Read More » -
ಕ್ರೈಂ
ಕುಶಾಲನಗರದ ದಂಡಿನಪೇಟೆ ರೌಡಿಶೀಟರ್ ಗಡಿಪಾರು
ಕುಶಾಲನಗರ, ಏ 19:ಕುಶಾಲನಗರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ದಂಡಿನಪೇಟೆ ನಿವಾಸಿಯಾದ ರೌಡಿ ಆಸಾಮಿ ಮನ್ಸೂರ್ ಅಲಿ (ತಂದೆ: ಲೇಟ್ ಮಹಮ್ಮದ್ ಹಮೀದ್), ಪ್ರಾಯ 43 ವರ್ಷ,…
Read More » -
ಅಪಘಾತ
ಕಾವೇರಿ ನದಿಗೆ ಸ್ನಾನಕ್ಕೆ ಇಳಿದ ಇಬ್ಬರು ನೀರುಪಾಲು
ಕುಶಾಲನಗರ, ಏ 19: ಕಾವೇರಿ ನದಿಗೆ ಸ್ನಾನಕ್ಕೆ ಇಳಿದ ಇಬ್ಬರು ನೀರುಪಾಲು ಪಿರಿಯಾಪಟ್ಟಣ ತಾಲೂಕಿನ ರಾಣಿಗೇಟ್ ಎಂಬತ್ತೆಕ್ರೆ ವ್ಯಾಪ್ತಿಯಲ್ಲಿ ಘಟನೆ ಮೃತರು ಪಿರಿಯಾಪಟ್ಟಣ ನಿವಾಸಿಗಳು. ಸ್ನಾನಕ್ಕೆ ಆಗಮಿಸಿದ…
Read More » -
ಕಾರ್ಯಕ್ರಮ
ಗಣತಿ ಕಾರ್ಯ ಪರಿಶೀಲಿಸಿದ ಕುಶಾಲನಗರ ತಹಸೀಲ್ದಾರ್
ಕುಶಾಲನಗರ, ಏ. 19: ಕುಶಾಲನಗರ ತಾಲ್ಲೂಕು ತಹಸೀಲ್ದಾರ್ ಕಿರಣ್ ಜಿ.ಗೌರಯ್ಯ ಅವರು ತಾಲ್ಲೂಕು ವ್ಯಾಪ್ತಿಯಲ್ಲಿ ಈಗಾಗಲೇ ಗಣತಿ ಸಮೀಕ್ಷೆಗೆ ನೇಮಕಗೊಂಡಿರುವ ಸಿಬ್ಬಂದಿಗಳ ಗಣತಿ ಸಮೀಕ್ಷೆಯ ಪರಿಶೀಲನೆಯನ್ನು ವಿವಿಧ…
Read More » -
ಕಾರ್ಯಕ್ರಮ
ಕುಶಾಲನಗರದ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಮಹೋತ್ಸವ
ಕುಶಾಲನಗರ, ಏ 18 : ಇಲ್ಲಿನ ಶ್ರೀ ಯೋಗಿ ನಾರೇಯಣ ಬಲಿಜ ಸಂಘದ ವತಿಯಿಂದ ಕುಲಗುರುವಾದ ಕೈವಾರ ತಾತಯ್ಯ ಅವರ 300 ನೇ ಜಯಂತಿ ಮಹೋತ್ಸವ ಶನಿವಾರ…
Read More » -
ಕಾರ್ಯಕ್ರಮ
ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ಕುಶಾಲನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿಶೇಷ ಕಾರ್ಯಗಾರ ಮತ್ತು ಪ್ರಾತ್ಯಕ್ಷಿಕೆ
ಕುಶಾಲನಗರ, ಏ 18: ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ಕುಶಾಲನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಗಾರ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಗ್ನಿಶಾಮಕ ಮತ್ತು ತುರ್ತು…
Read More » -
ಪ್ರತಿಭೆ
ದ್ವಿತೀಯ ಪಿಯುಸಿ ಪರೀಕ್ಷೆ: ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನ ಎಸ್.ಆರ್.ರಮ್ಯಾ ಗೆ 582 ಅಂಕ, ಎಂ.ಹರ್ಷಿಣಿ ಗೆ 564 ಅಂಕ
ಕುಶಾಲನಗರ, ಏ 17: ಕುಶಾಲನಗರದ ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನ ಎಸ್.ಆರ್.ರಮ್ಯಾರವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳಿಗೆ 582 ಅಂಕಗಳನ್ನು ಪಡೆದು ಪಡೆದು ಕಾಲೇಜಿಗೆ ಕಾಲೇಜಿನ…
Read More » -
ಕ್ರೈಂ
ಶಾಲಾ ಬ್ಯಾಗ್ ನಲ್ಲಿ ನವಜಾತ ಶಿಶು ಕಳೇಬರ ಪತ್ತೆ
ಕುಶಾಲನಗರ, ಏ 17: ಕುಶಾಲನಗರದ ಕಾವೇರಿ ನದಿ ದಂಡೆಯಲ್ಲಿ ಶಾಲಾ ಬ್ಯಾಗ್ ಒಂದರಲ್ಲಿ ನವಜಾತ ಶಿಶುವಿನ ಕಳೇಬರ ಪತ್ತೆಯಾಗಿದೆ. ಆಗ ತಾನೆ ಜನಿಸಿದ ಗಂಡು ಮಗುವನ್ನು ಬ್ಯಾಗ್…
Read More » -
ಕಾರ್ಯಕ್ರಮ
ಕೊಡಗು ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದಿಂದ ನಿಕಾನ್ ಕ್ಯಾಮರಾ ಕಾರ್ಯಗಾರ
ಕುಶಾಲನಗರ, ಏ 17: ಕೊಡಗು ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದಿಂದ ನಿಕಾನ್ ಕ್ಯಾಮರಾ ಕಾರ್ಯಗಾರ ಕುಶಾಲನಗರದಲ್ಲಿ ನಡೆಯಿತು. ಕುಶಾಲನಗರ ಟಾಪ್ ಇನ್ ಟೌನ್ ಹೋಟೆಲ್ ಸಭಾಂಗಣದಲ್ಲಿ ನಡೆದ ಕಾರ್ಯಗಾರವನ್ನು…
Read More » -
ಆರೋಗ್ಯ
ಏ 18: ಸಿದ್ದ ಕಣ್ಣಿನ ಹನಿ ಕಾರ್ಯಕ್ರಮ
ಕುಶಾಲನಗರ, ಏ 16: ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಡ್ ಹಾಗೂ ವಾಸವಿ ಕ್ಲಬ್ ಆಶ್ರಯದಲ್ಲಿ ಸಿದ್ದ ಕಣ್ಣಿನ ಹನಿ ಕಾರ್ಯಕ್ರಮ ಏ 18 ರಂದು ಕುಶಾಲನಗರದ…
Read More » -
ಅವ್ಯವಸ್ಥೆ
ನಿಯಮ ಉಲ್ಲಂಘನೆ: ಕುಶಾಲನಗರದಲ್ಲಿ ಹಲವು ಟಿಪ್ಪರ್, ಟ್ರಾಕ್ಟರ್ ಗಳ ವಿರುದ್ದ ಪ್ರಕರಣ
ಕುಶಾಲನಗರ, ಏ 16: ಕುಶಾಲನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕ ರಸ್ತೆಯಲ್ಲಿ ಜಲ್ಲಿಕಲ್ಲು ತುಂಬಿದ ವಾಹನಗಳು ಜಲ್ಲಿಕಲ್ಲು ಲೋಡ್ ಮಾಡಿಕೊಂಡು, ಪರವಾನಿಗೆಯ ನಿಯಮವನ್ನು ಉಲ್ಲಂಘಿಸಿ ಸಾರ್ವಜನಿಕರಿಗೆ…
Read More » -
ಪ್ರಶಸ್ತಿ
ಚನ್ನರಾಯಪಟ್ಟಣ ಜಿಲ್ಲೆಯಲ್ಲಿ ಸತತ ಎರಡನೇ ವರ್ಷವೂ ಪ್ರಥಮ ಸ್ಥಾನ ಪಡೆದ ಸಂಗೀತ ದಿನೇಶ್
ಕುಶಾಲನಗರ, ಏ 16:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ 2024ರಲ್ಲಿ ಮೇಲ್ವಿಚಾರಕರಾಗಿ ಭಡ್ತಿ ಹೊಂದಿದ ಮುಳ್ಳುಸೋಗೆ ಗ್ರಾಮದ ಸಂಗೀತ ದಿನೇಶ್ ಅವರು, ಚನ್ನರಾಯಪಟ್ಟಣ ಜಿಲ್ಲೆಯ ಕಿಕ್ಕೇರಿ ತಾಲ್ಲೂಕಿನ…
Read More » -
ಕಾರ್ಯಕ್ರಮ
ಕುಶಾಲನಗರದ ದಂಡಿನಪೇಟೆ ನೂರ್ ಮಸೀದಿ ಆವರಣದಲ್ಲಿ ನಿರ್ಮಿಸಿದ ಸೋಲಾರ್ ವಿದ್ಯುತ್ ಘಟಕ ಲೋಕಾರ್ಪಣೆ
ಕುಶಾಲನಗರ, ಏ 15:ಕುಶಾಲನಗರದ ದಂಡಿನಪೇಟೆ ನೂರ್ ಮಸೀದಿ ಆವರಣದಲ್ಲಿ ನಿರ್ಮಿಸಿದ ಸೋಲಾರ್ ವಿದ್ಯುತ್ ಘಟಕವನ್ನು ಲೋಕಾರ್ಪಣೆಗೊಳಿಸಲಾಯಿತು. ಅಂದಾಜು 9 ಲಕ್ಷ ರು. ವೆಚ್ಚದಲ್ಲಿ 10 ಕೆ ವಿ…
Read More » -
ಪ್ರಕಟಣೆ
ಏ 17 ರಂದು ಕೊಡಗು ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದಿಂದ ನಿಕಾನ್ ಕ್ಯಾಮರಾ ಕಾರ್ಯಗಾರ
ಕುಶಾಲನಗರ, ಏ 15: ಕೊಡಗು ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದಿಂದ ಈ ತಿಂಗಳ 17 ರಂದು ನಿಕಾನ್ ಕ್ಯಾಮರಾ ಕಾರ್ಯಗಾರ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷರಾದ ಆವರ್ತಿ ಆರ್…
Read More » -
ಕಾರ್ಯಕ್ರಮ
ಅನುಗ್ರಹ ಕಾಲೇಜಿನಲ್ಲಿ ಜನಪದ ಕಲೆಯ ಕುರಿತ ಉಪನ್ಯಾಸ ಕಾರ್ಯಕ್ರಮ
ಕುಶಾಲನಗರ ಏ 15:ಜನಪದರಿಂದ ಸೃಷ್ಟಿಸಲ್ಪಟ್ಟ ಕಲೆಗಳು ಕೇವಲ ಮನರಂಜನೆಯ ಸರಕಲ್ಲ ನಮ್ಮ ಸಂಸ್ಕೃತಿಯ ಜೀವಾಳವಾಗಿವೆ. ಮನರಂಜನೆ ನೀಡುವುದರ ಜೊತೆಗೆ ಸಮಾಜಕ್ಕೆ ಸೂಕ್ತ ಮಾರ್ಗದರ್ಶನ ನೀಡುತ್ತದೆ ಎಂದು ಕೊಡಗು…
Read More » -
ಕ್ರೈಂ
ಆಸ್ತಿ ವಿವಾದ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ
ಕುಶಾಲನಗರ, ಏ 14: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಟಿಂಬರ್ ವ್ಯಾಪಾರಿ ಮೇಲೆ ಅಪರಿಚಿತರು ಮಾರಕಾಯುಧಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಮೂಲತಃ ಮಂಡ್ಯ ಜಿಲ್ಲೆ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಭಾರತ್ ಗ್ಯಾಸ್ ಕಛೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಕುಶಾಲನಗರ, ಏ 14: ಕುಶಾಲನಗರದ ಬೆನಕಾ ಗ್ಯಾಸ್ ಏಜೆನ್ಸಿ ವತಿಯಿಂದ ಭಾರತ್ ಗ್ಯಾಸ್ ಕಛೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಗ್ಯಾಸ್ ವಿತರಕರು, ಸಿಬ್ಬಂದಿ ವರ್ಗದವರು…
Read More » -
ಕಾರ್ಯಕ್ರಮ
ರಂಗಸಮುದ್ರದ ಸಿರಾಜಳ್ಳದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಕುಶಾಲನಗರ, ಏ 14: ಡಾ.ಬಿ.ಆರ್.ಅಂಬೇಡ್ಕರ್ ಅವರ 136 ನೇ ರವರ ಜಯಂತಿ ಪ್ರಯುಕ್ತ ರಂಗಸಮುದ್ರ ಗ್ರಾಮದ ಸಿರಾಜಿ ಹಳ್ಳ ದಲ್ಲಿರುವ ಅಂಬೇಡ್ಕರ್ ಭವನ ದಲ್ಲಿ ಜಯಂತಿ ಕಾರ್ಯಕ್ರಮ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನ ಕಾರ್ಯಕ್ರಮ
ಕುಶಾಲನಗರ, ಏ 14: ಕುಶಾಲನಗರ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಮತ್ತು ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್…
Read More » -
ಪ್ರಕಟಣೆ
ಏ 19 ರಂದು ಕುಶಾಲನಗರ ಬೈಚನಹಳ್ಳಿಯಲ್ಲಿ ಭರತನಾಟ್ಯ ತರಗತಿ ಆರಂಭ
ಕುಶಾಲನಗರ, ಏ 13:ನಾಟ್ಯ ನಿಕೇತನ ಸಂಗೀತ ನೃತ್ಯ ಶಾಲೆಯ ಭರತನಾಟ್ಯ ನೂತನ ತರಗತಿಯ ಶುಭಾರಂಭ ಹಾಗೂ ಸರಸ್ವತಿ ಪೂಜೆ, ಗೆಜ್ಜೆ ಪೂಜಾ ಕಾರ್ಯಕ್ರಮವನ್ನು ಏಪ್ರಿಲ್ 19 ರಂದು…
Read More » -
ಸನ್ಮಾನ
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಜಿಲ್ಲೆಗೆ ಮೂರನೇ ಸ್ಥಾನ ಪಡೆದ ವಿದ್ಯಾರ್ಥಿಗೆ ಕರವೇ ವತಿಯಿಂದ ಸನ್ಮಾನ
ಕುಶಾಲನಗರ, ಏ 13: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಜಿಲ್ಲೆಗೆ ಮೂರನೇ ಸ್ಥಾನ ಪಡೆದ ವಿದ್ಯಾರ್ಥಿಯನ್ನು ಕರವೇ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕುಶಾಲನಗರದ ಕನ್ನಡ ಭಾರತಿ ಪದವಿ ಪೂರ್ವ…
Read More » -
ಅಪಘಾತ
ಕೊಡಗಿನ ಕಲಾವಿದ ಹರೀಶ್ ಅಪಘಾತದಲ್ಲಿ ದುರ್ಮರಣ
ಕುಶಾಲನಗರ, ಏ 12: ಕನ್ನಡ ಸೇರಿದಂತೆ ಹಲವು ಭಾಷೆಯ ಚಲನಚಿತ್ರ, ಕಿರು ಚಿತ್ರಗಳಲ್ಲಿ ನಟಿಸಿದ್ದ ಕೊಡಗಿನ ಕಲಾವಿದ 7ನೇ ಹೊಸಕೋಟೆಯ ಕಲ್ಲೂರಿನ ಹರೀಶ್ (42) ಅಪಘಾತದಲ್ಲಿ ನಿಧನರಾದರು.…
Read More » -
ಕ್ರೈಂ
ಸರಕಾರಿ ಭೂಮಿ ಅಕ್ರಮ ಮಂಜೂರಾತಿ: ತಹಸೀಲ್ದಾರ್ ಸೇರಿ ಮೂವರ ವಿರುದ್ದ ಪ್ರಕರಣ ದಾಖಲು
ಕುಶಾಲನಗರ, ಏ 10:ಸರಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಸೀಲ್ದಾರ್ ಆಗಿದ್ದ ಪಿ.ಎಸ್.ಮಹೇಶ್ ಸೇರಿದಂತೆ ಮೂವರ ವಿರುದ್ದ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮುಳ್ಳುಸೋಗೆ…
Read More » -
ಮನವಿ
ತೆರಿಗೆ ಸಂಗ್ರಹ ಕ್ಯಾಂಪ್ ಗೆ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಆಗ್ರಹ
ಕುಶಾಲನಗರ ಏ 10: 2026-27 ರ ಆಸ್ತಿ ತೆರಿಗೆ ಮತ್ತು ಉದ್ದಿಮೆ ಪರವಾನಗಿ ತೆರಿಗೆ ಸಂಗ್ರಹ ಮಾಡಲು ಪುರಸಭೆ ವ್ಯಾಪ್ತಿಯ ಕೆಲವು ಕಡೆಗಳಲ್ಲಿ ಕ್ಯಾಂಪ್ ಮಾಡಬೇಕೆಂದು ಕುಶಾಲನಗರ…
Read More » -
ಸನ್ಮಾನ
ಕಲಾ ವಿಭಾಗದಲ್ಲಿ ಕೂಡಿಗೆ ಕಾಲೇಜಿನ ನಂದಿತ ಜಿಲ್ಲೆಗೆ ದ್ವಿತೀಯ ಸ್ಥಾನ: ಕರವೇ ವತಿಯಿಂದ ಸನ್ಮಾನ
ಕುಶಾಲನಗರ, ಏ 10:ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ 600 ಅಂಕಗಳಿಗೆ 584 ಅಂಕಗಳನ್ನು ಗಳಿಸುವ ಮೂಲಕ ಜಿಲ್ಲೆಗೆ ದ್ವಿತೀಯ ಸ್ಥಾನವನ್ನು ಗಳಿಸಿದ ಕೂಡಿಗೆ ಸರ್ಕಾರಿ ಪಿಯೂ ಕಾಲೇಜಿನ…
Read More » -
ಕಾರ್ಯಕ್ರಮ
ಕುಶಾಲನಗರ ಅಕ್ಕನ ಬಳಗದಿಂದ ಅಕ್ಕಮಹಾದೇವಿ ಜಯಂತಿ
ಕುಶಾಲನಗರ, ಏ 10: : ಮಹಿಳೆಯರು ತಮ್ಮಲ್ಲಿನ ಜ್ಞಾನ, ಶಕ್ತಿ ಹಾಗೂ ಸಾಮರ್ಥ್ಯ ಗಳ ಆರಿವು ಮಾಡಿಕೊಳ್ಳದೇ ಹೊರ ಪ್ರಪಂಚದ ಏನೆಲ್ಲಾ ಜ್ಞಾನ ಹಾಗೂ ಶಿಸ್ತುಗಳನ್ನು ಅರಿತರು…
Read More » -
ಶಿಕ್ಷಣ
ಕುಶಾಲನಗರ ಕನ್ನಡ ಭಾರತಿ ಕಾಲೇಜು ವಿದ್ಯಾರ್ಥಿ ವಿಕಾಸ್ ಜಿಲ್ಲೆಗೆ ತೃತೀಯ
ಕುಶಾಲನಗರ, ಏ 09: ಕುಶಾಲನಗರದ ಕನ್ನಡ ಭಾರತಿ ಕಾಲೇಜು ವಿದ್ಯಾರ್ಥಿ ವಿಕಾಸ್ ಜಿಲ್ಲೆಗೆ ತೃತೀಯ ಸ್ಥಾನ ಗಳಿಸಿದ್ದಾರೆ. ವಿಕಾಸಗ ಕಲಾ ವಿಭಾಗದಲ್ಲಿ 582 ಅಂಕ ಪಡೆದು ಕೊಡಗು…
Read More » -
ಪ್ರಕಟಣೆ
ಕೂಡಿಗೆಯ ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿಯಲ್ಲಿ ಕ್ರಿಯೇಟಿವ್ ಕಿಡ್ಸ್ ಮಕ್ಕಳ ಬೇಸಿಗೆ ಶಿಬಿರ ಆರಂಭ
ಕುಶಾಲನಗರ, ಏ 09:ದಿನಾಂಕ: 08-04-2026 ರ ಬುಧವಾರದಿಂದ ಮಕ್ಕಳಿಗೆ ಬೇಸಿಗೆ ರಜೆಯ ಪ್ರಯುಕ್ತ 4 ನೇ ವರ್ಷದ ಮಕ್ಕಳ ಬೇಸಿಗೆ ಶಿಬಿರವನ್ನು ಕೂಡಿಗೆಯ ಹೆಸರಾಂತ ನೃತ್ಯ ಶಾಲೆಯಾದ…
Read More » -
ಪ್ರಕಟಣೆ
ಗೃಹಬಳಕೆ ಸಿಲಿಂಡರ್ ಕೊರತೆ ಇಲ್ಲ: ಆತಂಕದಲ್ಲಿ ಬುಕ್ಕಿಂಗ್ ಮಾಡದಂತೆ ಎಂ.ಕೆ.ದಿನೇಶ್ ಮನವಿ
ಕುಶಾಲನಗರ, ಏ 09: ಗೃಹಬಳಕೆ ಸಿಲಿಂಡರ್ ವಿತರಣೆ ಸಮರ್ಪಕವಾಗಿದ್ದು ಗ್ರಾಹಕರು ಆತಂಕ ಪಡೆದಂತೆ ಬೈಲುಕೊಪ್ಪ ಸಿದ್ದಾರ್ಥ ಗ್ಯಾಸ್ ಏಜೆನ್ಸಿಯ ವಿತರಕರಾದ ಎಂ.ಕೆ.ದಿನೇಶ್ ಮನವಿ ಮಾಡಿದ್ದಾರೆ. ಸಿದ್ದಾರ್ಥ ಗ್ಯಾಸ್…
Read More » -
ಚುನಾವಣೆ
ಕುಶಾಲನಗರ ಎಪಿಸಿಎಂಎಸ್ ಅಧ್ಯಕ್ಷರಾಗಿ ಹೆಚ್.ಬಿ.ಚಂದ್ರಪ್ಪ ಆಯ್ಕೆ: ಚುನಾಚಣೆಯಲ್ಲಿ ಗೆಲುವು
ಕುಶಾಲನಗರ ಏ 09:ಕುಶಾಲನಗರದ ಪ್ರತಿಷ್ಠಿತ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ತೊರೆನೂರು ಗ್ರಾಮದ ಹೆಚ್.ಬಿ.ಚಂದ್ರಪ್ಪ ನೇಮಕವಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಚಂದ್ರಪ್ಪ ಅವರು…
Read More » -
ಸನ್ಮಾನ
ಮುಳ್ಳುಸೋಗೆ ಕನ್ನಂಬಾಡಮ್ಮ ದೇವರ ಮಂಡಲಪೂಜೊತ್ಸವ ದೇವಾಲಯ ಸಮಿತಿ ಪದಾಧಿಕಾರಿಗಳಿಗೆ ಗ್ರಾಮಸ್ಥರಿಂದ ಸನ್ಮಾನ
ಕುಶಾಲನಗರ, ಏ 09 : ಮುಳ್ಳುಸೋಗೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಕನ್ನಂಬಾಡಮ್ಮ ದೇವಾಲಯದ 48 ದಿನಗಳ ಮಂಡಲ ಪೂಜೋತ್ಸವ ಮಂಗಳವಾರ ಶ್ರದ್ಧಾಭಕ್ತಿಯಿಂದ ನೆರವೇರಿತು. ಅರ್ಚಕ ಕೃಷ್ಣಮೂರ್ತಿ ಭಟ್…
Read More » -
ಕಾಮಗಾರಿ
ಮಾವಿನಹಳ್ಳ, ಕಬ್ಬಿನಗದ್ದೆ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆಗೆ ಪರಿಹಾರ: ನೂತನ ಪರಿವರ್ತಕ ಅಳವಡಿಕೆ
ಕುಶಾಲನಗರ, ಏ 08: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗಸಮುದ್ರ ಗ್ರಾಮದ ಮಾವಿನಹಳ್ಳದಲ್ಲಿ ಇರುವ ಟ್ರಾನ್ಸ್ಫರ್ಮರ್ ನಲ್ಲಿ ಕಳೆದ ಕೆಲವು ತಿಂಗಳಿಂದ ಸಮಸ್ಯೆ ಇದ್ದು, ಮಾವಿನಹಳ್ಳ ಹಾಗೂ…
Read More » -
ಮನವಿ
ಸುಂದರನಗರದಲ್ಲಿ ಸರ್ವೆ ಕಾರ್ಯ
ಕುಶಾಲನಗರ, ಏ 08: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಸುಂದರನಗರ ಕೋರೆ ರಸ್ತೆ ವ್ಯಾಪ್ತಿಯ ಹಕ್ಕುಪತ್ರ ವಂಚಿತ ನಿವಾಸಿಗಳ ಸಮ್ಮುಖದಲ್ಲಿ ಅರಣ್ಯ ಇಲಾಖೆ ಹಾಗೂ ಸರ್ವೆ ಇಲಾಖೆಯಿಂದ ಜಂಟಿ…
Read More » -
ಪ್ರಕಟಣೆ
ಬಸವನತ್ತೂರು ಚೌಡಮ್ಮ ಉತ್ಸವ ಆಚರಣ ಸಮಿತಿಯ ನೂತನ ಅಧ್ಯಕ್ಷರಾಗಿ ರವಿ ಪಕ್ಷಿ ಆಯ್ಕೆ
ಕುಶಾಲನಗರ, ಏ 08: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಬಸವನತ್ತೂರು ಗ್ರಾಮದ ಗ್ರಾಮ ದೇವತೆ ಶ್ರೀ ಚೌಡಮ್ಮ ಉತ್ಸವ ಆಚರಣ ಸಮಿತಿಯ ನೂತನ ಅಧ್ಯಕ್ಷರಾಗಿ ರವಿ ಪಕ್ಷಿ ಆಯ್ಕೆಯಾದರು.…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಎಸ್.ಎಲ್.ವಿ.ಬುಕ್ ಹೌಸ್ ಉದ್ಘಾಟನೆ
ಕುಶಾಲನಗರ, ಏ 08: ಕುಶಾಲನಗರದಲ್ಲಿ ನೂತನವಾಗಿ ಆರಂಭಗೊಂಡ ಎಸ್.ಎಲ್.ವಿ.ಬುಕ್ ಹೌಸ್ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕೆನರಾ ಬ್ಯಾಂಕ್ ಬಳಿಯ ನೂತನ ಮಳಿಗೆಯನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್…
Read More » -
ಪ್ರಕಟಣೆ
ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೂಕು ಅಧ್ಯಕ್ಷರಾಗಿ ಪುಟ್ಟಸ್ವಾಮಿ ಎಸ್.ಎನ್ ನೇಮಕ
ಕುಶಾಲನಗರ, ಏ 08: ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೂಕು ಅಧ್ಯಕ್ಷರಾಗಿ ಕೂಡ್ಲೂರು ನವಗ್ರಾಮದ ಪುಟ್ಟಸ್ವಾಮಿ ಎಸ್.ಎನ್. ಅವರನ್ನು ನೇಮಕಗೊಳಿಸಿ ಜಿಲ್ಲಾಧ್ಯಕ್ಷ ಡಾ.ಬಿ.ಎ.ದಿನೇಶ್ ಶೆಟ್ಟಿ ಆದೇಶ…
Read More » -
ಸುದ್ದಿಗೋಷ್ಠಿ
ಜನಗಣತಿಯಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಪಾಲ್ಗೊಳ್ಳಲು ಶಾಸಕ ಡಾ.ಮಂತರ್ ಗೌಡ ಮನವಿ
ಕುಶಾಲನಗರ, ಏ 07: ಏ.01 ರಿಂದ ಆರಂಭವಾಗಿರುವ ಜನಗಣತಿಯಲ್ಲಿ ಕೊಡಗಿನ ಸರ್ವ ನಾಗರಿಕರು ಕಡ್ಡಾಯವಾಗಿ ಪಾಲ್ಗೊಂಡು ಮಾಹಿತಿ ನೀಡುವಂತೆ ಶಾಸಕ ಡಾ.ಮಂತರ್ ಗೌಡ ಅವರು ಕೋರಿದ್ದಾರೆ. ಕುಶಾಲನಗರ…
Read More » -
ಕ್ರೈಂ
ಹಾರಂಗಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ನಿವಾಸ, ಕಛೇರಿ ಮೇಲೆ ಲೋಕಾಯುಕ್ತ ದಾಳಿ
ಕುಶಾಲನಗರ, ಏ 07:ಹಾರಂಗಿಯ ಪ್ರಭಾರ ಕಾರ್ಯಪಾಲಕ ಅಭಿಯಂತರ ಐ.ಕೆ.ಪುಟ್ಟಸ್ವಾಮಿ ಅವರ ಕಛೇರಿ, ನಿವಾಸದ ಮೇಲೆ ಲೋಕಾಯುಕ್ತ ದಾಳಿ ಮಂಗಳವಾರ ಹಾಸನದ ವಿದ್ಯಾನಗರ ಸ್ವಂತ ಮನೆ, ಮೈಸೂರು ತಿಲಕ…
Read More » -
ಸಭೆ
ಜೂನ್ 23 ರಂದು ಕೊಡಗು ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ: ಅರಮೇರಿ ಶ್ರೀ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ.
ಕುಶಾಲನಗರ, ಏ 06: : ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಮುಂಬರುವ ಜೂನ್ 23 ರಂದು ಮಂಗಳವಾರ ಕುಶಾಲನಗರದ ರೈತ ಸಹಕಾರ ಭವನದಲ್ಲಿ ಜಿಲ್ಲಾ…
Read More » -
ಅರಣ್ಯ ವನ್ಯಜೀವಿ
ಅರಣ್ಯದಲ್ಲಿ ಶರಣ್ಯ: ಪಬ್ಲಿಸಿಟಿ ಗಿಮಿಕ್ಕಾ
ಕುಶಾಲನಗರ, ಏ 06: ಕೊಡಗಿನ ತಡಿಯಂಡಮೋಳ್ ಟ್ರಕ್ಕಿಂಗ್ ತೆರಳಿ ನಾಪತ್ತೆಯಾಗಿದ್ದ ಶರಣ್ಯ ತೀವ್ರ ಶೋಧ ಕಾರ್ಯ ಬಳಿಕ ಪತ್ತೆಯಾದ ನಂತರ ಹಲವರಲ್ಲಿ ಹಲವು ಸಂಶಯಗಳು ಮೂಡಿದ್ದು ಕೊಡಗು…
Read More » -
ಅರಣ್ಯ ವನ್ಯಜೀವಿ
ತಡಿಯಂಡಮೋಳ್ ಟ್ರಕ್ಕಿಂಗ್ ಸಂದರ್ಭ ಕಾಣೆಯಾದ ಶರಣ್ಯ ಪತ್ತೆ
ಕುಶಾಲನಗರ, ಏ 05:ಕಳೆದ ನಾಲ್ಕು ದಿನಗಳ ಹಿಂದೆ ಟ್ರಕ್ಕಿಂಗ್ ಗೆಂದು ತೆರಳಿ ಕಾಣೆಯಾಗಿದ್ದ ಕೇರಳ ಮೂಲದ ಶರಣ್ಯ(35). ಪತ್ತೆಯಾಗಿದ್ದಾಳೆ ಕಾಡಿನಲ್ಲಿ ದಾರಿ ತಪ್ಪಿದ ಪರಿಣಾಮ ಹಾಗೂ ಮೊಬೈಲ್…
Read More » -
ಸಾಂಸ್ಕೃತಿಕ
ಶಿವಧಾರೆ ಸ್ಕೂಲ್ ಆಫ್ ಡ್ಯಾನ್ಸ್ ನ ಪ್ರಥಮ ವರ್ಷದ ವಾರ್ಷಿಕೋತ್ಸವ ಹಾಗೂ ಬೇಸಿಗೆ ಶಿಬಿರ ಉದ್ಘಾಟನೆ
ಕುಶಾಲನಗರ, ಏ 05; ಬೇಸಿಗೆ ಶಿಬಿರಗಳು ಮಕ್ಕಳ ದೈಹಿಕ ಚಟುವಟಿಕೆಗಳಿಗೆ ಅತ್ಯುತ್ತಮ ವೇದಿಕೆ ಕಲ್ಪಿಸಿಕೊಡುತ್ತದೆ. ಹೆಚ್ಚಿನ ಮಕ್ಕಳು ನಾನಾ ಕಾರಣಗಳಿಂದಾಗಿ ಆತ್ಮವಿಶ್ವಾಸದ ಕೊರತೆ ಎದುರಿಸುತ್ತಿರುತ್ತಾರೆ. ಇಂತಹ ಮಕ್ಕಳಿಗೆ…
Read More » -
ಪೊಲೀಸ್
ತಡಿಯಂಡಮೋಳ್ ಬೆಟ್ಟದ ಚಾರಣಕ್ಕೆ ಹೋಗಿದ್ದ ಯುವತಿ ಕಣ್ಮರೆ: 40 ಸಿಬ್ಬಂದಿಯ ಹೆಚ್ಚುವರಿ ತಂಡ, ಡ್ರೋನ್ ಶೋಧ: ಈಶ್ವರ ಖಂಡ್ರೆ
ದಾವಣಗೆರೆ, ಏ.4: ಕೊಡಗಿನ ತಡಿಯಾಂಡಮೋಳ್ ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಇಂದು ಹೆಚ್ಚುವರಿಯಾಗಿ 40 ಸಿಬ್ಬಂದಿಯ 4 ತಂಡ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಬಾಬು ಜಗಜೀವನರಾಂ ಜನ್ಮದಿನಾಚರಣೆ ಕಾರ್ಯಕ್ರಮ
ಕುಶಾಲನಗರ, ಏ 05: ಕುಶಾಲನಗರ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಹಸಿರು ಕ್ರಾಂತಿ ಹರಿಕಾರ,ಮಾಜಿ ಉಪ ಪ್ರಧಾನಿ…
Read More » -
ಕ್ರೀಡೆ
ಹೊಸಪಟ್ಟಣದ ಜೈ ಭೀಮ್ ಬ್ರದರ್ಸ್ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯ ಅಂಗವಾಗಿ ಕ್ರಿಕೆಟ್ ಟೂರ್ನಿ
ಕುಶಾಲನಗರ, ಏ 04: ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಹೊಸಪಟ್ಟಣದ ಜೈ ಭೀಮ್ ಬ್ರದರ್ಸ್ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ 136ನೇ ಜಯಂತಿಯ ಅಂಗವಾಗಿ ಕ್ರಿಕೆಟ್ ಟೂರ್ನಿ ಹಮ್ಮಿಕೊಳ್ಳಲಾಗಿತ್ತು. ಹೊಸಪಟ್ಟಣದ ಮೈದಾನದಲ್ಲಿ…
Read More » -
ಕಾರ್ಯಕ್ರಮ
ಸಿದ್ದಗಂಗಾ ಭಕ್ತ ಮಂಡಳಿ ವತಿಯಿಂದ ಕುಶಾಲನಗರದಲ್ಲಿ ಸಿದ್ದಗಂಗಾ ಶ್ರೀಗಳ 119 ನೇ ಜಯಂತಿ
ಕುಶಾಲನಗರ, ಏ 04: 113 ವರ್ಷಗಳ ಸುಧೀರ್ಘ ಜೀವಿತಾವಧಿಯಲ್ಲಿ ತಮ್ಮ ಬದುಕನ್ನು ಸಮಾಜ ಸೇವೆಗೆ ಅರ್ಪಿಸುವ ಮೂಲಕ ಜಗತ್ತಿಗೆ ಆದರ್ಶರಾದವರು ಡಾ.ಶಿವಕುಮಾರ ಸ್ವಾಮೀಜಿ ಎಂದು ವಿರಾಜಪೇಟೆ ಅರಮೇರಿ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಜನ ಗಣತಿದಾರರಿಗೆ ತರಬೇತಿ: ಗಣತಿ ಕಾರ್ಯವನ್ನು ಯಶಸ್ವಿಗೊಳಿಸಲು ತಹಶೀಲ್ದಾರ್ ಕಿರಣ್ ಗೌರಯ್ಯ ಮನವಿ
ಕುಶಾಲನಗರ, ಏ.4: ಜನಗಣತಿ ಕಾರ್ಯವು ರಾಷ್ಟ್ರೀಯ ಕಾರ್ಯಕ್ರಮ ವಾಗಿದ್ದು, ಕಾನೂನು ಬದ್ಧ ಕೆಲಸವಾಗಿದೆ. ಶಿಕ್ಷಕರು ಉತ್ತಮ ಕರ್ತವ್ಯದೊಂದಿಗೆ ಜನಗಣತಿ ಕಾರ್ಯವನ್ನು ಯಶಸ್ವಿಯಾಗಿಸಿ ಎಂದು ಕುಶಾಲನಗರ ತಾಲ್ಲೂಕು ತಹಶೀಲ್ದಾರ್…
Read More » -
ಚುನಾವಣೆ
ಚಿಕ್ಕತ್ತೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಆರ್. ಪುರುಷೋತ್ತಮ್, ಉಪಾಧ್ಯಕ್ಷರಾಗಿ ಪುಟ್ಟೇಗೌಡ ಆಯ್ಕೆ
ಕುಶಾಲನಗರ,ಏ 04: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ದೊಡ್ಡತ್ತೂರಿನ ಎಸ್.ಆರ್. ಪುರುಷೋತ್ತಮ್, ಉಪಾಧ್ಯಕ್ಷರಾಗಿ ಹೆಚ್.…
Read More » -
ಧಾರ್ಮಿಕ
ಕುಶಾಲನಗರದಲ್ಲಿ ದೇವಾಂಗ ಜ್ಯೋತಿಗೆ ಸ್ವಾಗತ
ಕುಶಾಲನಗರ, ಏ. 4: ಅಖಿಲ ಭಾರತ ದೇವಾಂಗ (ನೇಕರ)ಜಾಗೃತ ಸಮಾವೇಶ2026. ಹಾಗೂ ಪರಮಪೂಜ್ಯ ಜಗದ್ಗುರು ಶ್ರೀ. ಶ್ರೀ.ದಯಾನಂದಪುರಿ ಮಹಾ ಸ್ವಾವಿಗಳ 36. ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವ…
Read More » -
ಚುನಾವಣೆ
ಕರ್ನಾಟಕ ರಾಜ್ಯ ಲ್ಯಾಂಪ್ಸ್ ಸಹಕಾರ ಮಹಾಮಂಡಳ ಚುನಾವಣೆ: ಜಿಲ್ಲೆಯಿಂದ ಒಂದು ನಾಮಪತ್ರ ಸಲ್ಲಿಕೆ
ಕೂಡಿಗೆ, ಏ. 04: ಕರ್ನಾಟಕ ರಾಜ್ಯ ಲ್ಯಾಂಪ್ಸ್ ಸಹಕಾರ ಮಹಾಮಂಡಳ ನಿಯಮಿತದ ಆಡಳಿತ ಮಂಡಳಿಯ 2026-31 ರ ಸಾಲಿನ ಆಡಳಿತ ಮಂಡಳಿಯ ಚುನಾವಣೆಯ ನಿರ್ದೇಶಕರ ಸ್ಥಾನಕ್ಕೆ ಕುಶಾಲನಗರ…
Read More » -
ಧಾರ್ಮಿಕ
ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ: ಸೋಮವಾರ ಸಮಾರೋಪ ಸಮಾರಂಭ
ಕುಶಾಲನಗರ,ಏ೩: ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರದೂರು – ಕಾಜೂರು ಉರೂಸ್ ಗೆ ಮಸ್ಜಿದುನ್ನೂರ್ ಮಸೀದಿಯ ಧರ್ಮಗುರುಗಳಾದ ಅಬ್ದುಲ್ ಹಕೀಂ ಅನ್ವಾರಿಯವರು ಶುಕ್ರವಾರದಂದು ಚಾಲನೆ ನೀಡಲಾಯಿತು. ಕಾಜೂರು…
Read More » -
ಅರಣ್ಯ ವನ್ಯಜೀವಿ
ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ಗೆ ತೆರಳಿದ್ದ ಮಹಿಳೆ ನಾಪತ್ತೆ
ಕುಶಾಲನಗರ, ಏ 03:: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ಗೆ ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ ತಿಳಿದುಬಂದಿದೆ. ಶರಣ್ಯ (36) ನಾಪತ್ತೆಯಾದ ಮಹಿಳೆಯಾಗಿದ್ದು, ಯವಕಪಾಡಿ ಗ್ರಾಮದ ಖಾಸಗಿ ಹೋಂಸ್ಟೇಯಲ್ಲಿ…
Read More » -
ಪ್ರಕಟಣೆ
ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷರಾಗಿ ನಿರ್ಮಲ ಸುರೇಶ್ ನೇಮಕ
ಕುಶಾಲನಗರ, ಏ 03: ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷರಾಗಿ ಕುಶಾಲನಗರದ ಗುಡ್ಡೆಹೊಸೂರು ಗ್ರಾಮದ ನಿರ್ಮಲ ಸುರೇಶ್ ಅವರನ್ನು ನೇಮಕಗೊಳಿಸಿ ಜಿಲ್ಲಾಧ್ಯಕ್ಷ ಡಾ.ಬಿ.ಎ.ದಿನೇಶ್ ಶೆಟ್ಟಿ ಆದೇಶ…
Read More » -
ದೇವಾಲಯ
ಬಾರವಿ ಕಾವೇರಿ ಕನ್ನಡ ಸಂಘದಿಂದ ಕಾವೇರಿ ಮಾತೆಗೆ 157ನೇ ಹುಣ್ಣಿಮೆ ಪೂಜೆ
ಕುಶಾಲನಗರ, ಏ 02: ಬಾರವಿ ಕಾವೇರಿ ಕನ್ನಡ ಸಂಘದ ವತಿಯಿಂದ ಕಾವೇರಿ ಹುಣ್ಣಿಮೆ ಅಂಗವಾಗಿ ಕೊಡಗು-ಮೈಸೂರು ಗಡಿ ಕಾವೇರಿ ಸೇತುವೆ ಬಳಿಯ ಕಾವೇರಿ ಕ್ಷೇತ್ರದಲ್ಲಿ 157ನೇ ಹುಣ್ಣಿಮೆ…
Read More » -
ಕಾರ್ಯಕ್ರಮ
ಕುಶಾಲನಗರ ಕಾವೇರಿ ಆರತಿ ಕ್ಷೇತ್ರದಲ್ಲಿ ನದಿ ಸ್ವಚ್ಛತಾ ಕಾರ್ಯಕ್ರಮ
ಕುಶಾಲನಗರ, ಏ 02: ಕಾವೇರಿ ಮಹಾ ಆರತಿ ಅಂಗವಾಗಿ ಕುಶಾಲನಗರ ಕಾವೇರಿ ಆರತಿ ಕ್ಷೇತ್ರದಲ್ಲಿ ನದಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,…
Read More » -
ಟ್ರೆಂಡಿಂಗ್
ಕೂಡುಮಂಗಳೂರು ಬಿಜೆಪಿ ಶಕ್ತಿ ಕೇಂದ್ರಕ್ಕೆ ಆಯ್ಕೆ
ಕುಶಾಲನಗರ, ಎ 02: ಕೂಡುಮಂಗಳೂರು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ದಿನೇಶ್, ಸಹ ಪ್ರಮುಖ್ ಆಗಿ ಧರ್ಮ ಆಯ್ಕೆಯಾದರು.
Read More » -
ಏ.08 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ
ಕುಶಾಲನಗರ ಏ.02:-ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಏಪ್ರಿಲ್, 08 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಡಿಕೇರಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕರ್ನಾಟಕ…
Read More » -
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರವೇಶಾತಿಗೆ ಅವಧಿ ವಿಸ್ತರಣೆ
ಕುಶಾಲನಗರ ಏ.02::-ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ 2025-26ನೇ ಜನವರಿ ಆವೃತ್ತಿ ಪ್ರವೇಶಾತಿ 2026ರ ಮಾರ್ಚ್ 30 ಕೊನೆಯ ದಿನಾಂಕ ವನ್ನು ಏಪ್ರಿಲ್ 10 ರವರೆಗೆ ವಿಸ್ತರಿಸಲಾಗಿದೆ…
Read More » -
ಮನೆ ಕಾಮಗಾರಿ ಪೂರ್ಣಗೊಳಿಸಲು ಜುಲೈ-2026 ಅಂತಿಮ ಗಡುವು
ಕುಶಾಲನಗರ ಏ.02:-ರಾಜೀವ್ ಗಾಂಧಿ ವಸತಿ ನಿಗಮದ ಸೂಚನೆಯಂತೆ ಪ್ರಧಾನ ಮಂತ್ರಿ ಆವಾಸ್ ನಗರ ಯೋಜನೆ 1.0 ಅಡಿ 2025 ರ ಡಿಸೆಂಬರ್ 31 ಕ್ಕೆ ಮುಕ್ತಾಯಗೊಂಡಿರುವುದರಿಂದ ಈ…
Read More » -
ಮನವಿ
ಕೈಗಾರಿಕಾ ಪ್ರದೇಶದ ರಸ್ತೆ ಬದಿ ನಿಲ್ಲಿಸಿರುವ ಹಳೆಯ ವಾಹನಗಳನ್ನು ತೆರವುಗೊಳಿಸಲು ಆಗ್ರಹ
ಕುಶಾಲನಗರ,ಏ೨: ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಕೈಗಾರಿಕಾ ಪ್ರದೇಶದ ರಸ್ತೆ ಬದಿಗಳಲ್ಲಿ ಹಲವಾರು ವರ್ಷಗಳಿಂದ ನಿಲ್ಲಿಸಿರುವ ಹಳೆಯ ವಾಹನಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಕೂಡುಮಂಗಳೂರು ಗ್ರಾ.ಪಂ ಮಾಜಿ ಸದಸ್ಯ…
Read More » -
ಧಾರ್ಮಿಕ
ಶ್ರಧ್ಧಾಭಕ್ತಿಯಿಂದ ನೆರವೇರಿದ್ದ ವೀರಾಂಜನೇಯ ಸ್ವಾಮಿ ಪೂಜ್ಯೋತ್ಸವ
ಕೂಡಿಗೆ, ಏ. 2: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿರುವ ಶ್ರೀ ವೀರಾಂಜನೇಯ ಸ್ವಾಮಿಯ 7. ನೇ ವರ್ಷದ ವಾರ್ಷಿಕ ಪೂಜ್ಯೋತ್ಸವವು ಶ್ರೀ ವೀರಾಂಜನೇಯ ಸ್ವಾಮಿದೇವಸ್ಥಾನ…
Read More » -
ಸಭೆ
ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಸೋಮವಾರಪೇಟೆ, ಏ 02: ಸೋಮವಾರಪೇಟೆ ಅಲೋಕ್ ಸಭಾಂಗಣದಲ್ಲಿ ಹೆಚ್ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಅದ್ಧೂರಿಯಾಗಿ ನಡೆಯಿತು. ಸಮಾರಂಭದಲ್ಲಿ ಜಿಲ್ಲಾಧ್ಯಕ್ಷ ಡಾ. ಬಿ…
Read More » -
ಪ್ರಕಟಣೆ
ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷರಾಗಿ ವಿನ್ಸೆಂಟ್ ಲೋಬೋ ನೇಮಕ
ಕುಶಾಲನಗರ, ಏ 01: ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷರಾಗಿ ಬೀಟಿಕಟ್ಟೆಯ ವಿನ್ಸೆಂಟ್ ಲೋಬೋ ಅವರನ್ನು ನೇಮಕಗೊಳಿಸಿ ಜಿಲ್ಲಾಧ್ಯಕ್ಷ ಡಾ.ಬಿ.ಎ.ದಿನೇಶ್ ಶೆಟ್ಟಿ ಆದೇಶ ಹೊರಡಿಸಿದ್ದಾರೆ. ಕನ್ನಡ…
Read More » -
ಪ್ರಕಟಣೆ
ಹೆಚ್.ಶಿವರಾಮೇಗೌಡರ ಕರವೇ ಕೊಡಗು ಜಿಲ್ಲಾ ಗೌರವ ಅಧ್ಯಕ್ಷರಾಗಿ ನಾಗರಾಜು ಹೆಚ್ ಕಾವಲ್ ಕೊಂಡ
ಕುಶಾಲನಗರ, ಏ 01: ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾ ಗೌರವ ಅಧ್ಯಕ್ಷರಾಗಿ ಕುಶಾಲನಗರದ ಮುಳ್ಳುಸೋಗೆ ನಿವಾಸಿ ನಾಗರಾಜು ಹೆಚ್ ಕಾವಲ್ ಕೊಂಡ ಅವರನ್ನು ನೇಮಕಗೊಳಿಸಿ…
Read More » -
ಪ್ರಕಟಣೆ
ಹೆಚ್.ಶಿವರಾಮೇಗೌಡರ ಕರವೇ ಸೋಮವಾರಪೇಟೆ ತಾಲೂಕು ಅಧ್ಯಕ್ಷರಾಗಿ ಸೋಮೇಶ್ ಆರ್
ಕುಶಾಲನಗರ, ಏ 01: ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಸೋಮವಾರಪೇಟೆ ತಾಲೂಕು ನೂತನ ಅಧ್ಯಕ್ಷರಾಗಿ ಸೋಮವಾರಪೇಟೆ ನಿವಾಸಿ ಸೋಮೇಶ್ ಆರ್ ಅವರನ್ನು ನೇಮಕಗೊಳಿಸಿ ಜಿಲ್ಲಾಧ್ಯಕ್ಷ ಡಾ.ಬಿ.ಎ.ದಿನೇಶ್ ಶೆಟ್ಟಿ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಸಿದ್ದಗಂಗಾ ಶ್ರೀಗಳ 119 ನೇ ಜಯಂತಿ ಆಚರಣೆ
ಕುಶಾಲನಗರ, ಏ 01 : ಪಟ್ಟಣದ ಬಲಮುರಿ ದೇವಾಲಯ ಮಾರ್ಗ ದಲ್ಲಿನ ಡಾ.ಶಿವಕುಮಾರಸ್ವಾಮೀಜಿ ವೃತ್ತದಲ್ಲಿ ಸಿದ್ದಗಂಗಾ ಮಠದ ಹಿರಿಯ ಶ್ರೀಗಳ 119 ನೇ ಜನ್ಮಜಯಂತಿ ಆಚರಣೆ ಶ್ರದ್ದಾಭಕ್ತಿಯಿಂದ…
Read More » -
ಟ್ರೆಂಡಿಂಗ್
ಗುಂಡುರಾವ್ ಬಡಾವಣೆ ಯಥಾಸ್ಥಿತಿ ಕಾಪಾಡಿಕೊಳ್ಳುವ ಬಗ್ಗೆ ಶಾಸಕರ ಭರವಸೆ
ಕುಶಾಲನಗರ, ಮಾ 31: ಗುಂಡುರಾವ್ ಬಡಾವಣೆಯಲ್ಲಿ ಈಗ ನಡೆಯುತ್ತಿರುವ ಪ್ರಕ್ರಿಯೆಗಳನ್ನು ಯಥಾಸ್ಥಿತಿ ಕಾಪಾಡಿಕೊಳ್ಳುವ ಬಗ್ಗೆ ಶಾಸಕ ಡಾ.ಮಂತರ್ ಗೌಡ ಅವರು ಇಂಗಿತ ವ್ಯಕ್ತಪಡಿಸಿದರು. ತಾಲೂಕು ಆಸ್ಪತ್ರೆಗೆ ಮಂಜೂರಾದ…
Read More » -
ಟ್ರೆಂಡಿಂಗ್
ಏಪ್ರಿಲ್ 27 ರಿಂದ ಮೂರು ದಿನ ಕುಶಾಲನಗರದಲ್ಲಿ ಸಹಾರ ಕಪ್ ಹೊನಲು ಬೆಳಕಿನ ಕ್ರಿಕೆಟ್ ಟೂರ್ನಿ
ಕುಶಾಲನಗರ, ಮಾ 31: ಕುಶಾಲನಗರದ ಸಹಾರ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಏಪ್ರಿಲ್ 27 ರಿಂದ ಮೂರು ದಿನ ಕುಶಾಲನಗರದಲ್ಲಿ ಸಹಾರ ಕಪ್ ಹೊನಲು ಬೆಳಕಿನ ಕ್ರಿಕೆಟ್ ಟೂರ್ನಿ…
Read More » -
ಕಾರ್ಯಕ್ರಮ
ಭೂಮಿಕಾ ಮಹಿಳಾ ಹಿತರಕ್ಷಣಾ ವೇದಿಕೆ ಆಶ್ರಯದಲ್ಲಿ ಮಹಿಳಾ ದಿನಾಚರಣೆ
ಕುಶಾಲನಗರ, ಮಾ 31: ಕುಶಾಲನಗರದ ಭೂಮಿಕಾ ಮಹಿಳಾ ಹಿತರಕ್ಷಣಾ ವೇದಿಕೆ ಆಶ್ರಯದಲ್ಲಿ ಕನ್ನಿಕಾ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್…
Read More » -
ಪ್ರಕಟಣೆ
ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ಅವಹೇಳನ ಪ್ರಕರಣ – ವಿಶ್ವ ಹಿಂದೂ ಪರಿಷತ್ ಖಂಡನೆ
ಕುಶಾಲನಗರ, ಮಾ 31: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ಅವಹೇಳನ ಪ್ರಕರಣವನ್ನು ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷತ್ ಖಂಡಿಸಿದೆ. ಹಿಂದೂ ಧಾರ್ಮಿಕ ನಂಬಿಕೆಯನ್ನು, ಶ್ರದ್ಧೆಯನ್ನು ಅವಹೇಳನ ಮಾಡುವ…
Read More » -
ಪ್ರಶಸ್ತಿ
ಟಿ.ಆರ್.ಶರವಣಕುಮಾರ್ ಅವರಿಗೆ ಕಣಿವೆ ಶ್ರೀ ಪ್ರಶಸ್ತಿ
ಕೂಡಿಗೆ, ಮಾ. 31: ಕಣಿವೆ ಶ್ರೀ ರಾಮಲಿಂಗೇಶ್ವರ ಸ್ವಾಮಿ ವಾರ್ಷಿಕ ಬ್ರಹ್ಮ ರಥೋತ್ಸವಮತ್ತು ಜಾತ್ರೋತ್ಸವ ಅಂಗವಾಗಿ ವರ್ಷಂಪ್ರತಿಯಂತೆ ನೀಡುವ ರಾಮಲಿಂಗೇಶ್ವರ ಕಣಿವೆ ಶ್ರೀ ಪ್ರಶಸ್ತಿಯನ್ನು ಈ ಸಾಲಿನಲ್ಲಿ…
Read More » -
ಪ್ರಕಟಣೆ
ಏಪ್ರಿಲ್ 26 ರಂದು ಮೈಸೂರಿನಲ್ಲಿ ಉಚಿತ ಸಾಮೂಹಿಕ ವಿವಾಹ: ನೋಂದಣಿಗೆ ಮನವಿ
ಕುಶಾಲನಗರ, ಮಾ 31: ಕರ್ನಾಟಕ ಸಾಂಸ್ಕೃತಿಕ ಹಾಗೂ ಸಾಹಿತ್ಯ ಪರಿಷತ್ತು ವತಿಯಿಂದ ಏಪ್ರಿಲ್ 26 ರಂದು ಭಾನುವಾರ ಮೈಸೂರಿನಲ್ಲಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು…
Read More » -
ಅಪಘಾತ
ಅಪಘಾತದಲ್ಲಿ ಮೃತಪಟ್ಟ ಅನಿಲ್ ಅಂತ್ಯಕ್ರಿಯೆ: ಪೊಲೀಸ್ ಇಲಾಖೆ ವೈಫಲ್ಯ ಆರೋಪ: ಪ್ರತಿಭಟನೆ
ಕುಶಾಲನಗರ, ಮಾ 30: ಬೈಲುಕೊಪ್ಪ ಸರಕಾರಿ ಶಾಲೆ ಮುಂಭಾಗ ಭಾನುವಾರ ರಾತ್ರಿ ಹೆದ್ದಾರಿಯಲ್ಲಿ ಹಿಟ್ ಅಂಡ್ ರನ್ ಗೆ ಬಲಿಯಾದ ಕೊಪ್ಪ ನಿವಾಸಿ ಅನಿಲ್ (33) ಅಂತ್ಯಕ್ರಿಯೆ…
Read More » -
ಸಾಂಸ್ಕೃತಿಕ
ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಕೂಡಿಗೆ ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ಚಾಂಪಿಯನ್
ಕುಶಾಲನಗರ, ಮಾ 30:ದಿನಾಂಕ: 29-03-2026 ಭಾನುವಾರ ಕಣಿವೆ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವದ ಅಂಗವಾಗಿ ಮೂರನೇ ದಿನದ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ “ಕುಣಿಯೋಣ…
Read More » -
ಕ್ರೀಡೆ
ಐಪಿಎಲ್ ಮಾದರಿಯ ಸಹಾರ ಕಪ್ ಮೂರನೇ ವರ್ಷದ ಅದ್ದೂರಿ ಕ್ರಿಕೆಟ್ ಮಹೋತ್ಸವಕ್ಕೆ ಚಾಲನೆ
ಕುಶಾಲನಗರ, ಮಾ. 30: ಐಪಿಎಲ್ ಮಾದರಿಯ ಸಹಾರ ಕಪ್ ಮೂರನೇ ವರ್ಷದ ಅದ್ದೂರಿ ಕ್ರಿಕೆಟ್ ಮಹೋತ್ಸವಕ್ಕೆ ಭರ್ಜರಿ ಚಾಲನೆ ನೀಡಲಾಯಿತು. ಪ್ರತಿಷ್ಠಿತ ರೆಸಾರ್ಟ್ ಅಲ್ಲಿ ನಡೆದ ಐಪಿಎಲ್…
Read More » -
ಅಪಘಾತ
ಬೈಲುಕೊಪ್ಪೆಯಲ್ಲಿ ಹಿಟ್ ಅಂಡ್ ರನ್: ಯುವಕ ದುರ್ಮರಣ
ಕುಶಾಲನಗರ, ಮಾ 28: ಬೈಲುಕೊಪ್ಪೆ ವ್ಯಾಪ್ತಿಯಲ್ಲಿ ಎಸ್ ಯು ವಿ ಕಾರೊಂದು ಹಿಟ್ ಅಂಡ್ ರನ್ ನಡೆಸಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಬೈಲುಕೊಪ್ಪದ ಅನಿಲ್…
Read More » -
ಪ್ರತಿಭಟನೆ
ಸರ್ಕಾರಿ ಶಾಲೆ ಉಳಿವಿಗಾಗಿ ಕೊಡಗು ಜಿಲ್ಲಾ ಮಟ್ಟದ ಪ್ರತಿಭಟನಾ ಸಮಾವೇಶ
ಕುಶಾಲನಗರ, ಮಾ 29:ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಕೊಡಗಿನ 230 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚತ್ತಿರುವುದನ್ನು ವಿರೋಧಿಸಿ AIDSO ವಿದ್ಯಾರ್ಥಿ ಸಂಘಟನೆಯ ಮತ್ತು ಸಾರ್ವಜನಿಕ ಶಿಕ್ಷಣ…
Read More »